Headlines

ಮದುವೆಯಾಗಿಲ್ಲವೆಂದು ಮನನೊಂದು ನೇಣು ಬಿಗಿದುಕೊಂಡು ಯುವಕ ಆತ್ಮ*ಹತ್ಯೆ

ಮದುವೆಯಾಗಿಲ್ಲವೆಂದು ಮನನೊಂದು ನೇಣು ಬಿಗಿದುಕೊಂಡು ಯುವಕ ಆತ್ಮ*ಹತ್ಯೆ ANANDAPURA | ಜೀವನದಲ್ಲಿ ಜಿಗುಪ್ಸೆಗೊಂಡಿದ್ದ ಯುವಕನೊಬ್ಬ ನೇಣಿಗೆ ಶರಣಾದ ಘಟನೆ ಆನಂದಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶನಿವಾರ ನಡೆದಿದೆ. ಆಚಾಪುರ ಗ್ರಾಪಂ ವ್ಯಾಪ್ತಿಯ ಕೈರಾ ಗ್ರಾಮದ ನಿವಾಸಿ ಸಂದೀಪ್ (33) ಮೃತ ವ್ಯಕ್ತಿಯಾಗಿದ್ದಾರೆ. ವಯಸ್ಸಾದರೂ ಮದುವೆಯಾಗಿಲ್ಲವೆಂದು ಮನನೊಂದಿದ್ದ ಸಂದೀಪ ಕೈರಾ ಗ್ರಾಮದಲ್ಲಿರು ತಮ್ಮ ತೋಟದ ಶೆಡ್ ನಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆನಂದಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Read More

ಮಂಗಳೂರಿನಿಂದ ಜೋಗಕ್ಕೆ ತೆರಳುತಿದ್ದ ಪ್ರವಾಸಿ ಬಸ್ ಮಗುಚಿ ಹಲವರಿಗೆ ಗಂಭೀರ ಗಾಯ – ಮಣಿಪಾಲ್ , ಮಂಗಳೂರಿಗೆ ಗಾಯಾಳುಗಳ ರವಾನೆ

ಮಂಗಳೂರಿನಿಂದ ಜೋಗಕ್ಕೆ ತೆರಳುತಿದ್ದ ಪ್ರವಾಸಿ ಬಸ್ ಮಗುಚಿ ಹಲವರಿಗೆ ಗಂಭೀರ ಗಾಯ – ಮಣಿಪಾಲ್ , ಮಂಗಳೂರಿಗೆ ಗಾಯಾಳುಗಳ ರವಾನೆ ಶಿವಮೊಗ್ಗ : ಮಂಗಳೂರಿನಿಂದ ಜೋಗಕ್ಕೆ ಹೊರಟಿದ್ದ ಖಾಸಗಿ ಬಸ್ ಸಾಗರದ ಮುಪ್ಪಾನೆ ಬಳಿ ಪಲ್ಟಿಯಾಗಿ ಬಸ್ ನಲ್ಲಿದ್ದ 27 ಜನರಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ಮಂಗಳೂರಿನಿಂದ ಭಟ್ಕಳ ಮತ್ತು ಜೋಗಕ್ಕೆ ಬರುತ್ತಿದ್ದ ಖಾಸಗಿ ಟ್ರಾವೆಲ್ಸ್ ಬಸ್ ಸಾಗರದ ಮುಪ್ಪಾನೆ ಬಳಿ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಪ್ರಯಾಣಿಕರೆಲ್ಲಾರೂ ಮಂಗಳೂರು ಮೂಲದವರೆಂದು ತಿಳಿದುಬಂದಿದ್ದು ಬಸ್…

Read More

ಕತ್ತು ಹಿಸುಕಿ ಯುವಕನ ಕೊಲೆ – ತಂಗಿಯ ಗಂಡನಿಂದಲೇ ಸುಪಾರಿ : ಮೂವರು ಸೆರೆ

ಕತ್ತು ಹಿಸುಕಿ ಯುವಕನ ಕೊಲೆ – ತಂಗಿಯ ಗಂಡನಿಂದಲೇ ಸುಪಾರಿ : ಮೂವರು ಸೆರೆ ಶಿವಮೊಗ್ಗ :  ಭಧ್ರಾವತಿ ತಾಲ್ಲೂಕು ಕಾರೇಹಳ್ಳಿ ಗ್ರಾಮದ ಬಳಿಯ ಓರ್ವನನ್ನು ಕೊಲೆ ಮಾಡಿ ಖಾಲಿ ಜಾಗದಲ್ಲಿ ಎಸೆದುಹೋಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಇಲ್ಲಿನ ತಾಳಯೆಣ್ಣೆ ಪ್ಯಾಕ್ಟರಿ ಬಳಿ ಘಟನೆ ನಡೆದಿದೆ. ನಿರ್ಜನ ಪ್ರದೇಶದಲ್ಲಿ ಸಿಕ್ಕ ಮೃತದೇಹವನ್ನು ಮೈದೊಳಲು ಮಲ್ಲಾಪುರದ ನಿವಾಸಿ ಪರುಶುರಾಮ್‌ ಎಂದು ಗುರುತಿಸಲಾಗಿದೆ. ಈತನ ತಂಗಿ ಗಂಡನೇ ಪ್ರಕರಣದ ಪ್ರಮುಖ ಆರೋಪಿ ಎನ್ನುವುದು ಬೆಳಕಿಗೆ ಬಂದಿದೆ.  ಪ್ರಕರಣದಲ್ಲಿ ತರೀಕೆರೆ…

Read More

ದಾರಿಹೋಕನನ್ನು ವಂಚಿಸಿ ಉಂಗುರ ದೋಚಿದ ಬೈಕ್ ಸವಾರರು

ದಾರಿಹೋಕನನ್ನು ವಂಚಿಸಿ ಉಂಗುರ ದೋಚಿದ ಬೈಕ್ ಸವಾರರು ಶಿವಮೊಗ್ಗ: ದಾರಿಯಲ್ಲಿ ಸಿಗುವ ವ್ಯಕ್ತಿಗಳು ನಂಬಿಕೆಯನ್ನು ಬಂಡವಾಳ ಮಾಡಿಕೊಂಡು ಹೇಗೆಲ್ಲಾ ಯಾಮಾರಿಸುತ್ತಾರೆ ಎಂಬುದಕ್ಕೆ ಸಾಕ್ಷಿ ಎನ್ನುವಂತಹ ಪ್ರಕರಣವೊಂದು ಶಿವಮೊಗ್ಗದ ದೊಡ್ಡಪೇಟೆ ಪೊಲೀಸಸ್‌ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ. ಇಲ್ಲಿನ ವೀರಶೈವ ರುದ್ರಭೂಮಿಯ ಬಳಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯನ್ನ ಸ್ಕೂಟರ್‌ನಲ್ಲಿ ಬಂದ ಇಬ್ಬರು ಮಾತನಾಡಿಸಿದ್ದಾರೆ. ಕರುಬರಪಾಳ್ಯದ ದುರ್ಗಮ್ಮನ ದೇವಸ್ಥಾನದ ಹುಂಡಿಗೆ ಹಣ ಹಾಕಬೇಕು. ಆದರೆ ದೇವಸ್ಥಾನದ ಬಾಗಿಲು ಹಾಕಿದೆ. ಆ ದುಡ್ಡನ್ನ ನಿಮಗೆ ಕೊಡುತ್ತೇವೆ. ಸಂಜೆ ನೀವೆ ಹಾಕಬಹುದಾ ಎಂದು ಕೇಳಿದ್ದಾರೆ….

Read More

ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ – ನಾಲ್ವರಿಗೆ ಗಾಯ

ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ – ನಾಲ್ವರಿಗೆ ಗಾಯ ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಕೋಡೂರು ಗ್ರಾಪಂ ವ್ಯಾಪ್ತಿಯ ಶಾಂತಪುರ ಸಮೀಪದಲ್ಲಿ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ನಾಲ್ವರಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ಶಾಂತಪುರ ಸಮೀಪದಲ್ಲಿ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ಒಂದು ಕಾರಿನಲ್ಲಿದ್ದ ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು ಅವರನ್ನು ಆಂಬುಲೆನ್ಸ್ ಮೂಲಕ ಶಿವಮೊಗ್ಗ ಆಸ್ಪತ್ರೆಗೆ ರವಾನಿಸಲಾಗಿದ್ದು ಇನ್ನೊಂದು ಕಾರಿನಲ್ಲಿದ್ದ ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ.ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಾಗಿದೆ. ರಿಪ್ಪನ್‌ಪೇಟೆ ಪೊಲೀಸರು…

Read More

HUMCHA | ಮನೆ ಮುಂಭಾಗ ನಿಲ್ಲಿಸಿದ್ದ ಟ್ರ್ಯಾಕ್ಟರ್ ಹಾಗೂ ಬೈಕ್ ಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು

HUMCHA | ಮನೆ ಮುಂಭಾಗ ನಿಲ್ಲಿಸಿದ್ದ ಟ್ರ್ಯಾಕ್ಟರ್ ಹಾಗೂ ಬೈಕ್ ಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು ಮನೆ ಮುಂಭಾಗದಲ್ಲಿ ನಿಲ್ಲಿಸಿದ್ದ ಎರಡು ಟ್ರ್ಯಾಕ್ಟರ್ ಹಾಗೂ ಇಂದು ಬೈಕ್ ಗೆ ಕಿಡಿಗೇಡಿಗಳು ರಾತ್ರಿ ಬೆಂಕಿ ಹಚ್ಚಿ ಪರಾರಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ಗ್ರಾಪಂ ವ್ಯಾಪ್ತಿಯ ಹೊಸಗದ್ದೆ ಗ್ರಾಮದಲ್ಲಿ ನಡೆದಿದೆ. ಹೊಸಗದ್ದೆ ಗ್ರಾಮದ ಲತೇಶ್ ಎಂಬುವವರು ತಮ್ಮ ಮನೆಯ ಮುಂಭಾಗದಲ್ಲಿ ಎರಡು ಟ್ರ್ಯಾಕ್ಟರ್ ಹಾಗೂ ಒಂದು ಬೈಕ್ ನ್ನು ಬುಧವಾರ ರಾತ್ರಿ ನಿಲ್ಲಿಸಿದ್ದರು.ತಡರಾತ್ರಿ ಯಾರೋ ಕಿಡಿಗೇಡಿಗಳು…

Read More

ಸಾಗರದ ಖಾಸಗಿ ಲಾಡ್ಜ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡ ನಗರದ ಬೇಕರಿ ಮಾಲೀಕ

ಸಾಗರದ ಖಾಸಗಿ ಲಾಡ್ಜ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡ ನಗರದ ಬೇಕರಿ ಮಾಲೀಕ ಸಾಗರ : ಬಿ.ಹೆಚ್ ರಸ್ತೆಯ ಖಾಸಗಿ ಲಾಡ್ಜ್‌ನಲ್ಲಿ ವ್ಯಕ್ತಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಶಿರಸಿ ಮೂಲದ ಜಿತೇಂದ್ರ (33) ಮೃತ ವ್ಯಕ್ತಿತಾಗಿದ್ದು ಈತನು ಹೊಸನಗರ ತಾಲ್ಲೂಕಿನ ನಗರದಲ್ಲಿ ಸ್ವಾದಿಷ್ಟ ಬೇಕರಿಯನ್ನು ನಡೆಸುತ್ತಿದ್ದನು. ಶವದ ಬಳಿ ಡೆತ್‌ನೋಟ್ ದೊರೆತ್ತಿದ್ದು, ಶವವನ್ನು ಸಾಗರದ ಸರ್ಕಾರಿ ಉಪವಿಭಾಗಿಯ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ. ಕಳೆದ ಎರಡು ವರ್ಷದ ಹಿಂದೆ ವಿವಾಹವಾಗಿದ್ದ ಜಿತೇಂದ್ರ ಪತ್ನಿ,…

Read More

ಸೂಡೂರು ಗೇಟ್ ಬಳಿ ಅಪಘಾತದಲ್ಲಿ ಗಾಯಗೊಂಡಿದ್ದ ಓರ್ವ ಯುವಕ ಸಾವು

ಸೂಡೂರು ಗೇಟ್ ಬಳಿ ಅಪಘಾತದಲ್ಲಿ ಗಾಯಗೊಂಡಿದ್ದ ಓರ್ವ ಯುವಕ ಸಾವು ರಿಪ್ಪನ್‌ಪೇಟೆ : ಇಲ್ಲಿನ ಸೂಡೂರು ಗೇಟ್ ಬಳಿಯ ದೇವಸ್ಥಾನದ ತಿರುವಿನಲ್ಲಿ ಬೈಕ್ ಹಾಗೂ ಕಾರು ಡಿಕ್ಕಿಯಾಗಿ‌ ಮೂವರು ಯುವಕರು ಗಂಭೀರ ಗಾಯಗೊಂಡಿದ್ದ ಪ್ರಕರಣದಲ್ಲಿ ಓರ್ವ ಯುವಕ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಾರುತಿ ಅಲ್ಟೋ ಕಾರು ಹಾಗೂ ಸ್ಪ್ಲೆಂಡರ್ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ಮೂವರು ಯುವಕರು ಗಾಯಗೊಂಡಿದ್ದರು. ಕಳಸ ಗ್ರಾಮದ ಮನೋಜ್ (19) ಮೃತಪಟ್ಟಿರುವ ದುರ್ಧೈವಿಯಾಗಿದ್ದಾರೆ. ಕೆಂಚನಾಲ ಗ್ರಾಮದ ಅಕ್ಷಯ್ ಎಂಬ ಯುವಕನಿಗೆ ಕಾಲು ಮುರಿತವಾಗಿದ್ದು…

Read More

BREAKING NEWS | ಸೂಡೂರು ಗೇಟ್ ಬಳಿ ಭೀಕರ ಅಪಘಾತ – ರಿಪ್ಪನ್‌ಪೇಟೆಯ ಮೂವರು ಯುವಕರು ಗಂಭೀರ

BREAKING NEWS | ಸೂಡೂರು ಗೇಟ್ ಬಳಿ ಭೀಕರ ಅಪಘಾತ – ರಿಪ್ಪನ್‌ಪೇಟೆಯ ಮೂವರು ಯುವಕರು ಗಂಭೀರ ರಿಪ್ಪನ್‌ಪೇಟೆ : ಇಲ್ಲಿನ ಸೂಡೂರು ಗೇಟ್ ಬಳಿಯ ದೇವಸ್ಥಾನದ ತಿರುವಿನಲ್ಲಿ ಬೈಕ್ ಹಾಗೂ ಕಾರು ಡಿಕ್ಕಿಯಾಗಿ‌ ಮೂವರು ಯುವಕರು ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ. ಮಾರುತಿ ಅಲ್ಟೋ ಕಾರು ಹಾಗೂ ಸ್ಪ್ಲೆಂಡರ್ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ಮೂವರು ಯುವಕರು ರಸ್ತೆಯಲ್ಲಿ ನೋವಿನಿಂದ ಒದ್ದಾಡುತ್ತಿರುವ ದೃಶ್ಯ ಕಂಡುಬಂದಿದೆ. ಗಾಯಗೊಂಡಿರುವ ಯುವಕರು ರಿಪ್ಪನ್‌ಪೇಟೆ ಮೂಲದ ಯುವಕರು ಎನ್ನಲಾಗುತಿದ್ದು ಹೆಚ್ಚಿನ ಮಾಹಿತಿ…

Read More

ತಾರಕಕ್ಕೇರಿದ ಗಂಡ ಹೆಂಡತಿ ಜಗಳ ಕೊಲೆಯಲ್ಲಿ ಅಂತ್ಯ – ಅಷ್ಟಕ್ಕೂ ಅಲ್ಲಿ ನಡೆದಿದ್ದೇನು

ತಾರಕಕ್ಕೇರಿದ ಗಂಡ ಹೆಂಡತಿ ಜಗಳ ಕೊಲೆಯಲ್ಲಿ ಅಂತ್ಯ – ಅಷ್ಟಕ್ಕೂ ಅಲ್ಲಿ ನಡೆದಿದ್ದೇನು ಶಿಕಾರಿಪುರ : ಅನೈತಿಕ ಸಂಬಂಧದ ವಿಚಾರಕ್ಕೆ ರಾತ್ರಿ ಇಡೀ ನಡೆದ ಜಗಳ ತಾರಕಕ್ಕೇರಿ ಪತಿ ಕಂದಲಿಯಿಂದ ಕೊಚ್ಚಿ ಪತ್ನಿಯನ್ನೇ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಶಿವಮೊಗ್ಗ ಜಿಲ್ಲೆ ಶಿಕಾರಿಪುರ ಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬೆಳ್ಳಂಬೆಳಿಗ್ಗೆ ಶಿಕಾರಿಪುರ ಟೌನ್ ರಾಘವೇಂದ್ರ ಬಡಾವಣೆಯಲ್ಲಿ ಈ ಘಟನೆ ನಡೆದಿದ್ದು ರೇಣುಕಾ (40) ಕೊಲೆಯಾದ ದುರ್ದೈವಿ. ಈಕೆಯನ್ನು ಪತಿ ನಾಗರಾಜ್ ಕೊಲೆ ಮಾಡಿರುವುದಾಗಿ ತಿಳಿದು ಬಂದಿದೆ….

Read More