ಕೋಟಿ ಕೋಟಿ ಒಡೆಯನಿಗೆ ಚಟ್ಟ ಕಟ್ಟಿದ ಬ್ಯೂಟಿಪಾರ್ಲರ್ ಆಂಟಿ – ರೋಚಕ ಮರ್ಡರ್ ಮಿಸ್ಟ್ರಿಯನ್ನು ಬೇಧಿಸಿದ ಬಂಕಾಪುರ ಪೊಲೀಸರು

ಕೋಟಿ ಕೋಟಿ ಒಡೆಯನಿಗೆ ಚಟ್ಟ ಕಟ್ಟಿದ ಬ್ಯೂಟಿಪಾರ್ಲರ್ ಆಂಟಿ – ರೋಚಕ ಮರ್ಡರ್ ಮಿಸ್ಟ್ರಿಯನ್ನು ಬೇಧಿಸಿದ ಬಂಕಾಪುರ ಪೊಲೀಸರು ಆಕೆ ಆತನಿಗೆ ಮೂರನೇ ಪತ್ನಿ.‌ ಕೋಟಿ‌ಕೋಟಿ ಆಸ್ತಿ ಹೊಂದಿದ್ದ ಆತ ಆಕೆಯ ಜೀವನೋಪಾಯಕ್ಕಾಗಿ ಒಂದು ಬ್ಯೂಟಿ ಪಾರ್ಲರ್ ಶಾಪ್ ಹಾಕಿಕೊಟ್ಟಿದ್ದ. ಮೂರನೇ ಪತ್ನಿಗಾಗಿ ಕೋಟಿ ಕೋಟಿ‌ ಮೌಲ್ಯದ ಆಸ್ತಿ‌ ಮಾರಾಟ ಮಾಡಿ ಸಾಕಿದ್ದ ಕೊನೆಯಲ್ಲಿ ಆಕೆಯಿಂದಲೇ ಸಿನಿಮಾ‌ ಸ್ಟೈಲ್ ನಲ್ಲಿ‌ ಬರ್ಬರವಾಗಿ ಮರ್ಡರ್ ಆಗಿದ್ದಾನೆ.‌ ಸಿನಿಮಾ‌ ಸ್ಟೈಲ್‌ನಲ್ಲಿ ಕೊಲೆಯಾಗಿರೋ ಆ‌ ಕೋಟಿ ಒಡೆಯನ ಹುಬ್ಬಳ್ಳಿ ಟೂ ಬಂಕಾಪುರ…

Read More

ಸರ್ಕಾರದ ಯೋಜನೆಯ ಉಚಿತ ಮನೆಗಾಗಿ ಮನವಿ ಮಾಡಿದ ಮಹಿಳೆಯನ್ನು ಮಂಚಕ್ಕೆ ಕರೆದ ಗ್ರಾಪಂ ಸದಸ್ಯ

ಸರ್ಕಾರದ ಯೋಜನೆಯ ಉಚಿತ ಮನೆಗಾಗಿ ಮನವಿ ಮಾಡಿದ ಮಹಿಳೆಯನ್ನು ಮಂಚಕ್ಕೆ ಕರೆದ ಗ್ರಾಪಂ ಸದಸ್ಯ KALABURGI | ಸರ್ಕಾರದ ವತಿಯಿಂದ ನೀಡಲಾಗುವ ಮನೆ ಕೇಳಲುಬಂದ ಮಹಿಳೆಗೆ ಗ್ರಾಮ ಪಂಚಾಯಿತಿ ಸದಸ್ಯ ಲೈಂಗಿಕ ಕಿರುಕುಳ ನೀಡಿರುವ ಘಟನೆ ಕಲಬುರಗಿ ಜಿಲ್ಲೆಯ ಕಮಲಾಪುರ ತಾಲ್ಲೂಕಿನ ಮರಗುತ್ತಿ ಗ್ರಾಮದಲ್ಲಿ ನಡೆದಿದೆ. ಮನೆ ಕೇಳಲು ಬಂದ ಮಹಿಳೆಗೆ ಮರಗುತ್ತಿ ಗ್ರಾಮ ಪಂಚಾಯತಿ ಸದಸ್ಯ ನೀಲಕಂಠ ರಾಠೋಡ್ ಮಂಚಕ್ಕೆ ಕರೆದಿದ್ದಾನೆ. ಪಂಚಾಯತಿ ಮನೆ ಮಾಡಿಸಿಕೊಡುತ್ತೇನೆ ನನ್ನ ಜೊತೆ ಮಲಕೋ. ನೀನು ಬರಲಿಲ್ಲ ಅಂದ್ರೆ ನಿನ್ನ…

Read More

ಫೇಸ್ ಬುಕ್ ಹನಿಟ್ರ್ಯಾಪ್ – ಬೆತ್ತಲೆ ವಿಡಿಯೋ ತೋರಿಸಿ 20 ಲಕ್ಷ ರೂ ಬೇಡಿಕೆ, ಯವತಿ ಆರೆಸ್ಟ್!

ಫೇಸ್ ಬುಕ್ ಹನಿಟ್ರ್ಯಾಪ್ – ಬೆತ್ತಲೆ ವಿಡಿಯೋ ತೋರಿಸಿ 20 ಲಕ್ಷ ರೂ ಬೇಡಿಕೆ, ಯವತಿ ಆರೆಸ್ಟ್! TUMAKURU | ಹನಿಟ್ರ್ಯಾಪ್ ಬಲೆಗೆ ಬಿದ್ದ ಪಟ್ಟಣ ಪಂಚಾಯತಿಯ ಮಾಜಿ ಅಧ್ಯಕ್ಷನಿಗೆ ಬೆತ್ತಲೆ ವಿಡಿಯೋ ತೋರಿಸಿ 20 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದ ಯುವತಿ ಹಾಗೂ ಆಕೆಯ ಗ್ಯಾಂಗ್ ನ್ನು ಪೊಲೀಸರು ಬಂಧಿಸಿದ್ದಾರೆ. ಫೇಸ್ ಬುಕ್ ಮೂಲಕ ನಿರಂತರ ಚಾಟಿಂಗ್ ಹಾಗೂ ರಿಯಲ್ ಎಸ್ಟೇಟ್ ನಲ್ಲಿ ಹೂಡಿಕೆ ನೆಪದಲ್ಲಿ ಗುಬ್ಬಿ ಪಟ್ಟಣ ಪಂಚಾಯತಿ ಮಾಜಿ ಅಧ್ಯಕ್ಷ ಅಣ್ಣಪ್ಪ ಸ್ವಾಮಿಯನ್ನು ಬಲೆಗೆ…

Read More

ಸಾಲಬಾಧೆ ಬೇಸತ್ತು ನದಿಗೆ ಹಾರಿ ಯುವ ರೈತ ಸಾವಿಗೆ ಶರಣು!

ಸಾಲಬಾಧೆ ಬೇಸತ್ತು ನದಿಗೆ ಹಾರಿ ಯುವ ರೈತ ಸಾವಿಗೆ ಶರಣು! ತೀರ್ಥಹಳ್ಳಿ : ಸಾಲಬಾಧೆಯಿಂದ ಯುವ ರೈತನೋರ್ವ ವಾರಾಹಿ ಹಿನ್ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹೊಸಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೈಮರ ಬಳಿ ನಡೆದಿದೆ. ಕೈಮರ ಸಮೀಪದ ಹಾಗಲಮನೆ ವಾಸಿ ಯುವ ರೈತ ಕೌಶಿಕ್ 30 ವರ್ಷ ಆತ್ಮಹತ್ಯಗೆ ಶರಣಾದ ದುರ್ದೈವಿ. ಅವಿವಾಹಿತನಾಗಿದ್ದ ಕೌಶಿಕ್ ತಾಯಿಯೊಂದಿಗೆ ಜೀವನ ನಡೆಸುತ್ತಿದ್ದ. ಮಾಗರವಲ್ಲಿ ಸೊಸೈಟಿ, ಧರ್ಮಸ್ಥಳ ಸಂಘ,  ಮೈಕ್ರೋ ಫೈನಾನ್ಸ್ ಸೇರಿದಂತೆ ಹಲವು ಕಡೆ ಬಡ್ಡಿಗೆ ಸಾಲ ಪಡೆದಿದ್ದ…

Read More

ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ – ಓರ್ವ ಸ್ಥಳದಲ್ಲಿಯೇ ಸಾವು

ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ – ಓರ್ವ ಸ್ಥಳದಲ್ಲಿಯೇ ಸಾವು! ತೀರ್ಥಹಳ್ಳಿ : ಗ್ಯಾಸ್ ತುಂಬಿದ್ದ ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ್ದು ಬೈಕ್ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಸಕ್ರೆಬೈಲು ಬಳಿ ನಡೆದಿದೆ. ಬುಧವಾರ ಸಂಜೆ ಸಮಯದಲ್ಲಿ ಈ ಅಪಘಾತ ಸಂಭವಿಸಿದ್ದು ಗ್ಯಾಸ್ ಲಾರಿ ತಿರುವನ್ನು ತಪ್ಪಿಸಲು ರಸ್ತೆ ಪಕ್ಕಕ್ಕೆ ಹೋಗಿದ್ದು ಲಾರಿಯ ಮುಂಭಾಗ ನುಜ್ಜುಗುಜ್ಜಾಗಿದೆ. ಲಾರಿಯ ಮುಂಭಾಗ ಅಥವಾ ಲಾರಿಯ ಹಿಂಭಾಗಕ್ಕೆ ಬೈಕ್ ಡಿಕ್ಕಿಯಾಗಿದೆಯೋ ಎಂಬ ಮಾಹಿತಿ ಇಲ್ಲ. ಆದರೆ ಬೈಕ್…

Read More

ಊಟದ ಬಿಲ್ ಕೇಳಿದ್ದಕ್ಕೆ ಹೊಟೇಲ್ ಮಾಲೀಕನಿಗೆ ಚಾಕುವಿನಿಂದ ಇರಿತ

ಊಟದ ಬಿಲ್ ಕೇಳಿದ್ದಕ್ಕೆ ಹೊಟೇಲ್ ಮಾಲೀಕನಿಗೆ ಚಾಕುವಿನಿಂದ ಇರಿತ ಶಿವಮೊಗ್ಗ: ಮಟನ್‌ ಊಟದ ಬಿಲ್‌ ಕೇಳಿದ್ದಕ್ಕೆ ಮಾರಣಾಂತಿಕವಾಗಿ ಹಲ್ಲೆ ಮಾಡಿದ ಘಟನೆ ಸಂಬಂಧ ಶಿವಮೊಗ್ಗ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಇಲ್ಲಿನ ರಾಗಿಗುಡ್ಡದ ಸಮೀಪ ನೆಕ್ಸಾ ಸರ್ವಿಸ್‌ ಸೆಂಟರ್‌ ಬಳಿ ಇರುವ ಫಾಸ್ಟ್‌ ಪುಡ್‌ ಸೆಂಟರ್‌ವೊಂದರಲ್ಲಿ ಈ ಘಟನೆ ನಡೆದಿದೆ. ಸೋಮವಾರ ಫಾಸ್ಟ್‌ಪುಡ್‌ ಮಾಲೀಕ ಎಂದಿನಂತೆ ವ್ಯಾಪಾರ ಮಾಡುತ್ತಿದ್ದರು. ಮಧ್ಯಾಹ್ನ 2.30 ರ ಹೊತ್ತಿಗೆ ಅಲ್ಲಿಗೆ ಬಂದ ಗೋಂದಿ ಚಟ್ನಳ್ಳಿಯ ನಿವಾಸಿ ಪರಮೇಶ್‌ ಎಂಬಾತ ಮುದ್ದೆ…

Read More

ಕ್ಷುಲ್ಲಕ ವಿಚಾರಕ್ಕೆ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ – ಇಬ್ಬರ ಬಂಧನ | ಅಷ್ಟಕ್ಕೂ ಹುಂಚ ಕಲ್ಲುಕ್ವಾರೆಯಲ್ಲಿ ನಡೆದಿದ್ದೇನು..!!?

ಕ್ಷುಲ್ಲಕ ವಿಚಾರಕ್ಕೆ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ – ಇಬ್ಬರ ಬಂಧನ | ಅಷ್ಟಕ್ಕೂ ಹುಂಚ ಕಲ್ಲುಕ್ವಾರೆಯಲ್ಲಿ ನಡೆದಿದ್ದೇನು..!!? ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಹುಂಚ ಗ್ರಾಪಂ ವ್ಯಾಪ್ತಿ ಕಲ್ಲು ಕ್ವಾರೆಯೊಂದರಲ್ಲಿ ಕ್ಷುಲ್ಲಕ ವಿಚಾರಕ್ಕೆ ವ್ಯಕ್ತಿಯೊಬ್ಬನ ಮಾರಣಾಂತಿಕ ಹಲ್ಲೆ ನಡೆದಿದ್ದು , ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ನಡೆದಿದ್ದೇನು..!!? ಹುಂಚ ವ್ಯಾಪ್ತಿಯ ಹೊಂಡಲಗದ್ದೆ ಕಲ್ಲು ಕ್ರಷರ್ ನಲ್ಲಿ ದಿನಾಂಕ 08-03-2025 ರಂದು ಸಂಜೆ ಸಮಯದಲ್ಲಿ ಕ್ರಷರ್ ಗೆ ಬೈಕ್ ನಲ್ಲಿ ಬಂದ…

Read More

ಅಪಘಾತದಲ್ಲಿ ಯುವಕ ಸಾವು – ಇದು ಅಪಘಾತವಲ್ಲ ಕೊಲೆ ಎಂದ ಕುಟುಂಬಸ್ಥರು

ಅಪಘಾತದಲ್ಲಿ ಯುವಕ ಸಾವು – ಇದು ಅಪಘಾತವಲ್ಲ ಕೊಲೆ ಎಂದ ಕುಟುಂಬಸ್ಥರು ಶಿವಮೊಗ್ಗ: ಮರಕ್ಕೆ ಬೈಕ್‌  ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಯುವಕ  ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮೃತನನ್ನು ರಾಜು (27) ಎಂದು ಗುರುತಿಸಲಾಗಿದೆ. ಸಾಗರ ರಸ್ತೆಯ ವಾಜಪೇಯಿ ಬಡಾವಣೆ ಬಳಿ ಬೈಕ್‌  ಮರಕ್ಕೆ ಡಿಕ್ಕಿಯಾಗಿದೆ. ನಂತರ ಬೈಕ್‌ ಸಹಿತ ಸವಾರ ರಾಜು ಚರಂಡಿಗೆ ಬಿದಿದ್ದಾನೆ. ಗಂಭೀರ ಗಾಯಗೊಂಡು ಅಲ್ಲಿಯೇ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ. ಸಿದ್ದರಹಳ್ಳಿಯ ರಾಜು ಕೂಲಿ ಕೆಲಸ ಮಾಡಿಕೊಂಡಿದ್ದು 6 ತಿಂಗಳ ಹಿಂದೆ ಮದುವೆಯಾಗಿದ್ದ. ನಿನ್ನೆ…

Read More

ಇಲಿ ಪಾಶಾಣ ಸೇವಿಸಿದ್ದ ಯುವಕ ಚಿಕಿತ್ಸೆ ಫಲಿಸದೇ ಸಾವು – ಸಾವಿಗೆ ಕಾರಣವಾಯ್ತಾ ಪ್ರೇಮ್ ಕಹಾನಿ

ಇಲಿ ಪಾಶಾಣ ಸೇವಿಸಿದ್ದ ಯುವಕ ಚಿಕಿತ್ಸೆ ಫಲಿಸದೇ ಸಾವು – ಸಾವಿಗೆ ಕಾರಣವಾಯ್ತಾ ಪ್ರೇಮ್ ಕಹಾನಿ ಶಿವಮೊಗ್ಗ: ಯುವಕನೋರ್ವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದು, ಯುವಕನ ಆತ್ಮಹತ್ಯೆಯ ಹಿಂದೆ ಪ್ರೇಮ್ ಕಹಾನಿ ಇದೆ ಎಂದು ಹೇಳಲಾಗುತ್ತಿದೆ. ಕುಂಚೇನಹಳ್ಳಿಯ ಕಲ್ಲಾಪುರದ ನಿವಾಸಿ ಸಂಜು (9) ಇಲಿ ಪಾಷಣ ಸೇವಿಸಿ ಆತ್ಮಹತ್ಯೆಯಾಗಿದ್ದಾನೆ.    ಇಲಿ ಪಾಶಾಣ ಸೇವಿಸಿ 10 ದಿನಗಳಾಗಿದ್ದು ನಿನ್ನೆ ಮೆಗ್ಗಾನ್ ನಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವು ಕಂಡಿದ್ದಾನೆ.ಇಲಿ ಸೇವಿಸಿದ ಎರಡು ದಿನಗಳ ವರೆಗೆ ಸಂಜು ಆರಾಮಾಗಿದ್ದರು. ನಂತರ ಆರೋಗ್ಯ…

Read More

ವಿವಾಹಿತ ಮಹಿಳೆ ನೇಣಿಗೆ ಶರಣು – ಕೊಲೆ ಶಂಕೆ ವ್ಯಕ್ತಪಡಿಸಿದ ಕುಟುಂಬಸ್ಥರು

ವಿವಾಹಿತ ಮಹಿಳೆ ನೇಣಿಗೆ ಶರಣು – ಕೊಲೆ ಶಂಕೆ ವ್ಯಕ್ತಪಡಿಸಿದ ಕುಟುಂಬಸ್ಥರು ಶಿವಮೊಗ್ಗ: ನಗರದ ಮೇದಾರಿ ಕೇರಿಯ ಮುಖ್ಯರಸ್ತೆಯಲ್ಲಿರುವ ಮನೆಯಲ್ಲಿ ವಿವಾಹಿತ ಮಹಿಳೆಯೋರ್ವಳು ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾಳೆ.ಇದು ಆತ್ಮಹತ್ಯೆಯಲ್ಲ ಕೊಲೆ ಎಂದು ಕುಟುಂಬ ದೂರಿದೆ. ಗಗನಶ್ರೀ(24) ನೇಣಿಗೆ ಶರಾಣದ  ವಿವಾಹಿತ ಮಹಿಳೆ ನೇಣಿಗೆ ಶರಣಾಗಿದ್ದಾಳೆ. ಗಾಂಧಿ ಬಜಾರ್ ನಲ್ಲಿದ್ದಾಗ ಗಗನಶ್ರೀಗೆ ಸಂದೀಪ್ ಎಂಬಾತನೊಂದಿಗೆ ಪ್ರೀತಿ ಹುಟ್ಟಿತ್ತು. ಪ್ರೀತಿ ಮದುವೆಯ ವರೆಗೆ ಕರೆದೊಯ್ದರೂ ಸುಖಕರ ಸಂಸಾರ ನಡೆಸಲು ಸಾಧ್ಯವಾಗಲಿಲ್ಲ ಎಂದು ಗೊತ್ತಾಗಿದೆ. ಮದುವೆಯಾಗಿ ಮೂರು ವರ್ಷ ಸಂಸಾರ ನಡೆಸಿದ್ದ…

Read More