ಕ್ರೈಂ ಸುದ್ದಿ:
ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಅಂಗಡಿ ಮೇಲೆ ದಾಳಿ – ಓರ್ವ ವಶಕ್ಕೆ
ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಅಂಗಡಿ ಮೇಲೆ ದಾಳಿ – ಅಕ್ರಮ ಮದ್ಯ ವಶಕ್ಕೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಮರಸ ಗ್ರಾಮದಲ್ಲಿ ಅಂಗಡಿಯೊಂದರಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ಮಾಹಿತಿ ಆಧರಿಸಿ, ಅಬಕಾರಿ ಅಧಿಕಾರಿಗಳು ದಾಳಿ ನಡೆಸಿ, ಮದ್ಯವನ್ನು ವಶಕ್ಕೆ ಪಡೆದಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಅಬಕಾರಿ ಅಧಿಕಾರಿಗಳು ಭರ್ಜರಿ ಬೇಟೆಯಾಡಿದ್ದಾರೆ.ಮರಸ ಗ್ರಾಮದ ಅಂಗಡಿಯೊಂದರಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದಂತ ಮಾಹಿತಿ ಆಧರಿಸಿ ಅಬಕಾರಿ ಇನ್ಸ್ ಪೆಕ್ಟರ್ ಸಂದೀಪ್ ಕುಮಾರ್ ನೇತೃತ್ವದಲ್ಲಿ ದಾಳಿಯನ್ನು ನಡೆಸಲಾಗಿದೆ….
ಚಾಲಕನ ನಿಯಂತ್ರಣ ತಪ್ಪಿ ಕಾರು ಅಪಘಾತ – ವ್ಯಕ್ತಿ ಗಂಭೀರ | ಸಮಯ ಪ್ರಜ್ಞೆ ಮೆರೆದ ಆನಂದಪುರ ಪಿಎಸ್ಐ
ಚಾಲಕನ ನಿಯಂತ್ರಣ ತಪ್ಪಿ ಕಾರು ಅಪಘಾತ – ವ್ಯಕ್ತಿ ಗಂಭೀರ | ಸಮಯ ಪ್ರಜ್ಞೆ ಮೆರೆದ ಆನಂದಪುರ ಪಿಎಸ್ಐ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಅಂಗಡಿ ಕಟ್ಟೆಗೆ ಡಿಕ್ಕಿಯಾಗಿ ಚಾಲಕನಿಗೆ ಗಂಭೀರ ಗಾಯವಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪದ ಯಡೆಹಳ್ಳಿ ಸರ್ಕಲ್ ನಲ್ಲಿ ನಡೆದಿದೆ. ಸಾಗರದಿಂದ ಕೋಣಂದೂರು ಕಡೆಗೆ ತೆರಳುತಿದ್ದ ಟೊಯೊಟ ಕ್ವಾಲಿಸ್ ಕಾರು ಆನಂದಪುರದ ಯಡೆಹಳ್ಳಿ ಸರ್ಕಲ್ ನಲ್ಲಿ ನಿಯಂತ್ರಣ ತಪ್ಪಿ ಏಕಾಏಕಿ ಲೈಟ್ ಕಂಬದ ಪಕ್ಕದಲ್ಲಿರುವ ಕಟ್ಟೆಗೆ ಡಿಕ್ಕಿಯಾಗಿದೆ. ಘಟನೆಯಲ್ಲಿ…
ಟೀ ಕುಡಿಯಲು ಕರೆದು ಬೆನ್ನಿಗೆ ಚೂರಿ ಇರಿದಿದ್ದ ಆರೋಪಿಗೆ ಶಿಕ್ಷೆ ಪ್ರಕಟ
ಟೀ ಕುಡಿಯಲು ಕರೆದು ಬೆನ್ನಿಗೆ ಚೂರಿ ಇರಿದಿದ್ದ ಆರೋಪಿಗೆ ಶಿಕ್ಷೆ ಪ್ರಕಟ ಹಣಕೊಡುವುದಾಗಿ ನಂಬಿಸಿ ಕೊಲೆ ಮಾಡುವ ಉದ್ದೇಶದಿಂದ ಚಾಕು ಇರಿದ ಪ್ರಕರಣದಲ್ಲಿ ಘನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆರೋಪಿಗೆ ತೀರ್ಪು ನೀಡಿ ಆದೇಶಿಸಿದೆ. ಘನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಶಿವಮೊಗ್ಗದಲ್ಲಿ ಪ್ರಕರಣದ ವಿಚಾರಣೆ ನಡೆದು, ಆರೋಪಿತನ ವಿರುದ್ಧ ಆರೋಪ ದೃಡಪಟ್ಟ ಹಿನ್ನೆಲೆಯಲ್ಲಿ, ಮಾನ್ಯ ನ್ಯಾಯಾಧಿಶರಾದ ಮಂಜುನಾಥ್ ನಾಯಕ್ ರವರು ದಿನಾಂಕಃ 13-09-2024 ರಂದು ಆರೋಪಿತನಾದ ಹಯಾತ್ ಸಾಬ್, 31 ವರ್ಷ,…
ಒಂಬತ್ತು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ 70 ರ ವೃದ್ದನಿಗೆ 20 ವರ್ಷ ಜೈಲು ಶಿಕ್ಷೆ
ಒಂಬತ್ತು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ 70 ರ ವೃದ್ದನಿಗೆ 20 ವರ್ಷ ಜೈಲು ಶಿಕ್ಷೆ ಒಂಬತ್ತು ವರ್ಷದ ಬಾಲಕಿಗೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ 70 ವರ್ಷದ ವ್ಯಕ್ತಿಗೆ ಜಿಲ್ಲಾ ನ್ಯಾಯಾಲಯ 20 ವರ್ಷ ಕಾರಾಗೃಹ ಶಿಕ್ಷೆ ವಿಧಿಸಿ ಆದೇಶಿಸಿದೆ. ಭದ್ರಾವತಿ ತಾಲೂಕಿನ 70 ವರ್ಷದ ವೃದ್ಧ 9 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಕುರಿತು ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಸಂತ್ರಸ್ತ ಬಾಲಕಿಯ ತಾಯಿಯು ದೂರು ದಾಖಲಿಸಿದ್ದರು. ದೂರಿನ ತನಿಖೆ ನಡೆಸಿದ…
ಅಡಿಕೆ ತೂಕದಲ್ಲಿ ಮೋಸ – ವ್ಯಾಪಾರಿಗೆ ಗ್ರಾಮಸ್ಥರಿಂದ 20 ಲಕ್ಷ ರೂ ದಂಡ
ಅಡಿಕೆ ತೂಕದಲ್ಲಿ ಮೋಸ – ವ್ಯಾಪಾರಿಗೆ ಗ್ರಾಮಸ್ಥರಿಂದ 20 ಲಕ್ಷ ರೂ ದಂಡ ಅಡಿಕೆ ವ್ಯಾಪಾರಿಯೊಬ್ಬ ರೈತರಿಂದ ಅಡಿಕೆ ಖರೀದಿ ಮಾಡಿ ತೂಕ ಮಾಡಿಕೊಂಡು ಹೋಗುವಾಗ ವಂಚನೆ ಮಾಡಿರುವುದು ಬೆಳಕಿಗೆ ಬಂದಿದ್ದು, ಗ್ರಾಮಸ್ಥರು ಹಿಡಿದು ಆ ವ್ಯಾಪಾರಿಗೆ ಬರೋಬ್ಬರಿ 20 ಲಕ್ಷ ರೂ.ದಂಡ ವಿಧಿಸಿರುವ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲೆಯಭದ್ರಾವತಿ ತಾಲೂಕಿನ ಅರಹತೊಳಲಿ ಗ್ರಾಮದಲ್ಲಿ ನಡೆದ ಘಟನೆಯಾಗಿದೆ. ಅಡಿಕೆ ತೂಕದಲ್ಲಿ ಮೋಸ ಮಾಡಿದ ವ್ಯಾಪಾರಿಗೆ ಗ್ರಾಮ ಸಮಿತಿಯಿಂದ ಬರೋಬ್ಬರಿ 20 ಲಕ್ಷ ರೂ. ದಂಡ ವಿಧಿಸಿದೆ. ರೈತರ…
ನಕಲಿ ದಾಖಲೆ ಸೃಷ್ಠಿಸುತ್ತಿದ್ದ ವ್ಯಕ್ತಿಯ ಮನೆಯಲ್ಲಿ 48 ನಕಲಿ ಸೀಲ್, ನೂರಾರು ನಕಲಿ ಹಕ್ಕುಪತ್ರ ಪತ್ತೆ, ಆರೋಪಿ ವಿರುದ್ಧ ಪ್ರಕರಣ
ನಕಲಿ ದಾಖಲೆ ಸೃಷ್ಠಿಸುತ್ತಿದ್ದ ವ್ಯಕ್ತಿಯ ಮನೆಯಲ್ಲಿ 48 ನಕಲಿ ಸೀಲ್, ನೂರಾರು ನಕಲಿ ಹಕ್ಕುಪತ್ರ ಪತ್ತೆ, ಆರೋಪಿ ವಿರುದ್ಧ ಪ್ರಕರಣ ಹೊಸನಗರ; ನಕಲಿ ಹಕ್ಕುಪತ್ರ ತಯಾರಿಸಿ, ಜನರನ್ನು ವಂಚಿಸುತ್ತಿದ್ದ ಪ್ರಕರಣವೊಂದನ್ನು ತಹಸೀಲ್ದಾರ್ ಎಚ್.ಜೆ.ರಶ್ಮಿ ಬೇಧಿಸಿದ್ದಾರೆ. ಹೊಸನಗರ ತಾಲೂಕಿನ ಜಯನಗರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್.ಗುಡ್ಡೆಕೊಪ್ಪದ ರಾಜೇಂದ್ರ ಎಂಬಾತ ನಕಲಿ ಹಕ್ಕುಪತ್ರ ಹಾಗು ಸರಕಾರಿ ದಸ್ತಾವೇಜುಗಳ ನಕಲಿ ದಾಖಲೆ ಸೃಷ್ಠಿಸಿ ಮಾರುತ್ತಿರುವ ಕುರಿತು ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ ಸೋಮವಾರ ತಹಸೀಲ್ದಾರ್ ನೇತೃತ್ವದ ಅಧಿಕಾರಿಗಳ ತಂಡ ದಾಳಿ ನಡೆಸಿದರು….
ನಕಲಿ ಹಕ್ಕುಪತ್ರ ಅಡ್ಡೆ ಮೇಲೆ ತಹಶೀಲ್ದಾರ್ ರಶ್ಮಿ ಹಾಲೇಶ್ ದಾಳಿ – ಹತ್ತಾರು ಅಧಿಕಾರಿಗಳ ಸೀಲ್ , ನಕಲಿ ಹಕ್ಕುಪತ್ರ ಪತ್ತೆ
ನಕಲಿ ಹಕ್ಕುಪತ್ರ ಅಡ್ಡೆ ಮೇಲೆ ತಹಶೀಲ್ದಾರ್ ರಶ್ಮಿ ಹಾಲೇಶ್ ದಾಳಿ – ಹತ್ತಾರು ಅಧಿಕಾರಿಗಳ ಸೀಲ್ , ನಕಲಿ ಹಕ್ಕುಪತ್ರ ಪತ್ತೆ ಹೊಸನಗರ : ನಕಲಿ ಹಕ್ಕುಪತ್ರ ಅಡ್ಡೆ ಮೇಲೆ ಖಚಿತ ಮಾಹಿತಿಯ ಮೇರೆಗೆ ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್ ನೇತ್ರತ್ವದಲ್ಲಿ ಅಧಿಕಾರಿಗಳು ದಾಳಿ ನಡೆಸಿ ತಾಲೂಕಿನ ಪ್ರಮುಖ ಅಧಿಕಾರಿಗಳ ನಕಲಿ ಸೀಲ್ ಗಳು , ನೂರಾರು ನಕಲಿ ಹಕ್ಕುಪತ್ರಗಳನ್ನು ಪತ್ತೆ ಹಚ್ಚಿದ್ದಾರೆ. ತಾಲೂಕಿನಲ್ಲೆಡೆ ನಕಲಿ ಹಕ್ಕುಪತ್ರಗಳ ಜಾಲ ಹಲವಾರು ವರ್ಷಗಳಿಂದ ತೆರೆಮರೆಯಲ್ಲಿ ಕಾರ್ಯನಿರ್ವಹಿಸುತಿದ್ದು ಈ ಬಗ್ಗೆ…
ಗಣಪತಿ ವಿಸರ್ಜನೆ ವೇಳೆ ಡೋಲು ಬಾರಿಸುವ ವಿಚಾರದಲ್ಲಿ ಗಲಾಟೆ – 30 ಮಂದಿ ಪೊಲೀಸ್ ವಶಕ್ಕೆ
ಗಣಪತಿ ವಿಸರ್ಜನೆ ವೇಳೆ ಡೋಲು ಬಾರಿಸುವ ವಿಚಾರದಲ್ಲಿ ಗಲಾಟೆ – 30 ಮಂದಿ ಪೊಲೀಸ್ ವಶಕ್ಕೆ ಗಣಪತಿ ವಿಸರ್ಜನೆ ವೇಳೆ ಎರಡು ಗುಂಪುಗಳ ನಡುವೆ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವತ್ತಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಅರಬಿಳಚಿ ಕ್ಯಾಂಪ್ ನಲ್ಲಿ ಶನಿವಾರ ಸಂಜೆ ಗಣಪತಿ ವಿಸರ್ಜನೆ ವೇಳೆ ಡೊಳ್ಳು ಬಾರಿಸುವ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿತ್ತು. ಹೊಳೆಹೊನ್ನೂರು ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, 30ಕ್ಕೂ ಹೆಚ್ಚು…
RIPPONPETE | ಹೆಡ್ ಕಾನ್ಸ್ ಟೇಬಲ್ ಮೇಲೆ ಲೈಂಗಿಕ ದೌರ್ಜನ್ಯ, ಜಾತಿ ನಿಂದನೆ ಪ್ರಕರಣ ದಾಖಲು | ದೂರುದಾರ ಮಹಿಳೆ ಮೇಲೆ ಹನಿಟ್ರ್ಯಾಪ್ ಪ್ರಕರಣ ದಾಖಲು
RIPPONPETE | ಹೆಡ್ ಕಾನ್ಸ್ ಟೇಬಲ್ ಮೇಲೆ ಲೈಂಗಿಕ ದೌರ್ಜನ್ಯ, ಜಾತಿ ನಿಂದನೆ ಪ್ರಕರಣ ದಾಖಲು | ದೂರುದಾರ ಮಹಿಳೆ ಮೇಲೆ ಹನಿಟ್ರ್ಯಾಪ್ ಪ್ರಕರಣ ದಾಖಲು ರಿಪ್ಪನ್ಪೇಟೆ : ಪಟ್ಟಣದ ಪೊಲೀಸ್ ಸಿಬ್ಬಂದಿಯೊಬ್ಬರ ಮೇಲೆ ಜಾತಿ ನಿಂದನೆ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣವೊಂದು ದಾಖಲಾಗಿದ್ದು ದೂರು ನೀಡಿದ ಮಹಿಳೆ ಹಾಗೂ ಆತನ ಪತಿ ವಿರುದ್ದ ಹನಿಟ್ರ್ಯಾಪ್ ಪ್ರಕರಣವೂ ದಾಖಲಾಗಿದೆ. ಹೌದು.. ರಿಪ್ಪನ್ಪೇಟೆ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ ಟೇಬಲ್ ಆಗಿ ಕಾರ್ಯ ನಿರ್ವಹಿಸುತ್ತಿರುವ ರಾಘವೇಂದ್ರ ಎ ಎನ್…