ಕ್ರೈಂ ಸುದ್ದಿ:
Ripponpete- ಹೆದ್ದಾರಿಪುರದಲ್ಲಿ ಯುವತಿಯ ಕೊಲೆ | ಆನಂದಪುರ ಸಮೀಪದಲ್ಲಿ ಮೃತದೇಹ ಹೂತಿಟ್ಟ ಪ್ರಿಯಕರ – ಆರೋಪಿಯ ಬಂಧನ
ಹೆದ್ದಾರಿಪುರದಲ್ಲಿ ಯುವತಿಯ ಕೊಲೆ | ಆನಂದಪುರ ಸಮೀಪದಲ್ಲಿ ಮೃತದೇಹ ಹೂತಿಟ್ಟ ಪ್ರಿಯಕರ – ಆರೋಪಿಯ ಬಂಧನ ರಿಪ್ಪನ್ಪೇಟೆ : ಪರಸ್ಪರ ಪ್ರೀತಿಸಿ ಮದುವೆಯಾಗಿದ್ದ ಜೋಡಿಗಳ ನಡುವಿನ ಕಲಹ ತಾರಕಕ್ಕೇರಿ ಪತ್ನಿಯನ್ನು ಹತ್ಯೆಗೈದು ಮೃತದೇಹವನ್ನು ಹೂತಿಟ್ಟಿರುವ ಪ್ರಕರಣವನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ನಡೆದಿದ್ದೇನು..!? ಕೊಪ್ಪ ಪೊಲೀಸ್ ಠಾಣೆಯಲ್ಲಿ ವ್ಯಾಪ್ತಿಯಲ್ಲಿ ಇತ್ತೀಚೆಗೆ ಯುವತಿ ಮಿಸ್ಸಿಂಗ್ ಪ್ರಕರಣವೊಂದು ದಾಖಲಾಗಿತ್ತು, ಪ್ರಕರಣದ ಬೆನ್ನತ್ತಿದ ಪೊಲೀಸರು ಯುವಕನೊಬ್ಬನನ್ನು ಬಂಧಿಸಿದ್ದಾರೆ. ಸಾಗರ ಮೂಲದ ಯುವಕ ಮತ್ತು ಯುವತಿ ಇತ್ತೀಚೆಗೆ ಪರಸ್ಪರ ಪ್ರೀತಿಸಿ ಮದುವೆಯಾಗಿದ್ದ ಜೋಡಿ ಕೊಪ್ಪದಲ್ಲಿ…
Ripponpete | ಸಾಲಬಾಧೆ ತಾಳಲಾರದೇ ರೈತ ಆತ್ಮಹತ್ಯೆ
Ripponpete | ಸಾಲಬಾಧೆ ತಾಳಲಾರದೇ ರೈತ ಆತ್ಮಹತ್ಯೆ ರಿಪ್ಪನ್ಪೇಟೆ : ಸಾಲಬಾಧೆ ತಾಳಲರದೆ ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೆಂಚನಾಲ ಗ್ರಾಮದಲ್ಲಿ ನಡೆದಿದೆ. ಕೆಂಚನಾಲ ಗ್ರಾಮದ ಕೊಲ್ಲೂರಪ್ಪ (55) ಮೃತ ದುರ್ಧೈವಿಯಾಗಿದ್ದಾರೆ. ಕೊಲ್ಲೂರಪ್ಪನವರಿಗೆ ಕೆಂಚನಾಲ ಗ್ರಾಮದ ಸರ್ವೇ ನಂ:50/3 ರಲ್ಲಿ 1 ಎಕ್ಕರೆ 18 ಗುಂಟೆ ತರಿ ಜಮೀನಿರುವೆ. ಅದರಲ್ಲಿ ಸ್ವಲ್ಪ ಅಡಿಕೆ ಮತ್ತು ಸ್ವಲ್ಪ ಶುಂಠಿಯನ್ನು ಹಾಕಿರುತ್ತಾರೆ. ಸದರಿ ಜಮೀನಿನಲ್ಲಿ ಅಡಿಕೆ ಹಾಕುವ ಸಲುವಾಗಿ ಅಲ್ಲಿ ಇಲ್ಲಿ ಸಾಲ ಮಾಡಿ ಬೋರ್ ವೆಲ್ ಕೊರೆಯಿಸಿ ನಂತರ…
ಜೋಗ ಜಲಪಾತ ವೀಕ್ಷಣೆಗೆ ಬಂದಿದ್ದ ಯುವಕ ನಾಪತ್ತೆ – ಶೋಧ ಕಾರ್ಯಾಚರಣೆ | person missing in jogfalls
ಜೋಗ ಜಲಪಾತ ವೀಕ್ಷಣೆಗೆ ಬಂದಿದ್ದ ಯುವಕ ನಾಪತ್ತೆ – ಶೋಧ ಕಾರ್ಯಾಚರಣೆ | person missing in jogfalls ಜೋಗ ಜಲಪಾತ ವೀಕ್ಷಣೆಗೆಂದು ಬೆಂಗಳೂರಿನಿಂದ ಆಗಮಿಸಿದ್ದ ಯುವಕನೋರ್ವ ಜಲಪಾತದ ಬಳಿ ಕಣ್ಮರೆಯಾದ ಘಟನೆ ನಡೆದಿದ್ದು, ಹುಡುಕಾಟ ನಡೆಸಲಾಗುತ್ತಿದೆ. ಬೆಂಗಳೂರಿನಲ್ಲಿ ಟೀ ಅಂಗಡಿ ನಡೆಸುತ್ತಿರುವ ಗದಗ ಮೂಲದ ಆನಂದ್ (24) ಜಲಪಾತದ ಬಳಿ ನಾಪತ್ತೆಯಾಗಿದ್ದಾನೆ. ಆನಂದ್ ಜೋಗ ಜಲಪಾತಕ್ಕೆ ಜುಲೈ 15ರಂದು ಆಗಮಿಸಿದ್ದ. ಯಾತ್ರಿ ನಿವಾಸದ ಸೀತಾಕಟ್ಟೆ ಬ್ರಿಡ್ಜ್ ಬಳಿಯಿಂದ ಬೇಲಿ ದಾಟಿ, ಜಲಪಾತದ ಬಳಿ ಆಗಮಿಸಿದ್ದ. ಯುವಕ…
ಮಕ್ಕಳೊಂದಿಗೆ ಹೊಳೆಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯನ್ನು ರಕ್ಷಿಸಿದ 112 ಪೊಲೀಸರು
ಮಕ್ಕಳೊಂದಿಗೆ ಹೊಳೆಗೆ ಹಾರಿ ಆತ್ಮಹತ್ಯೆಗೆ ಮುಂದಾದ ಮಹಿಳೆಯನ್ನು ರಕ್ಷಿಸಿದ 112 ಪೊಲೀಸರು ಶಿವಮೊಗ್ಗ ಜಿಲ್ಲೆಯ ಸಾಗರ(sagara) ತಾಲೂಕಿನ ಕುಗ್ವೆ ಗ್ರಾಮದಲ್ಲಿ ಇಬ್ಬರು ಮಕ್ಕಳೊಂದಿಗೆ ಹೊಳೆಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯನ್ನು 112 ಪೋಲೀಸರು ರಕ್ಷಿಸಿದ ಘಟನೆ ನಡೆದಿದೆ. ಅಣಲೆಕೊಪ್ಪ ಗ್ರಾಮದ 26 ವರ್ಷದ ಮಹಿಳೆ ಕೌಟುಂಬಿಕ ಕಾರಣದಿಂದ ತನ್ನ ಇಬ್ಬರು ಮಕ್ಕಳೊಂದಿಗೆ ಹೊಳೆಯ ಬಳಿಗೆ ಸ್ಕೂಟಿಯಲ್ಲಿ ಬಂದು ಮೊಬೈಲ್ ಹಾಗೂ ಚಪ್ಪಲಿಯನ್ನು ಹೊಳೆ ಬದಿಯಲ್ಲಿಟ್ಟು ಆತ್ಮಹತ್ಯೆಗೆ ಮುಂದಾಗಿದ್ದಾರೆ. ಇದನ್ನು ಗಮನಿಸಿದ ಸ್ಥಳೀಯರೊಬ್ಬರು ಮಹಿಳೆಯ ಬಳಿ ತೆರಳಿ ಬುದ್ದಿವಾದ…
ಫೋನ್ ನಲ್ಲಿ ಬೇರೆಯವರೊಂದಿಗೆ ಮಾತನಾಡಿದ್ದಕ್ಕೆ ಪತ್ನಿಯನ್ನು ಗುಂಡಿಕ್ಕಿ ಕೊಂದ ಪತಿರಾಯ | KODAGU News
ಫೋನ್ ನಲ್ಲಿ ಬೇರೆಯವರೊಂದಿಗೆ ಮಾತನಾಡಿದ್ದಕ್ಕೆ ಪತ್ನಿಯನ್ನು ಗುಂಡಿಕ್ಕಿ ಕೊಂದ ಪತಿರಾಯ | ಬೇರೆಯವರೊಂದಿಗೆ ಫೋನ್ನಲ್ಲಿ ಮಾತನಾಡುತಿದ್ದಾಳೆಂದು ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನೇ ಗುಂಡಿಕ್ಕಿ ಕೊಂದು, ಬಳಿಕ ತಾನೇ ಪೊಲೀಸರಿಗೆ ಶರಣಾಗಿರುವ ಘಟನೆ ಕೊಡಗು (Kodagu)ಜಿಲ್ಲೆಯ ವಿರಾಜಪೇಟೆ(virajapete) ತಾಲೂಕಿನ ಬೇಟೋಳಿ ಗ್ರಾಮದಲ್ಲಿ ನಡೆದಿದೆ. ಶಿಲ್ಪಾ ಸೀತಮ್ಮ (40) ಮೃತ ದುರ್ದೈವಿ, ಪತಿ ನಾಯಕಂಡ ಬೋಪಣ್ಣ (45) ಗುಂಡಿಕ್ಕಿ ಕೊಂದ ಆರೋಪಿ. ತನ್ನ ಪತ್ನಿ ಫೋನ್ನಲ್ಲಿ ಬೇರೆಯವರೊಂದಿಗೆ ಮಾತನಾಡುತ್ತಿದ್ದುದ್ದಕ್ಕೆ ಆಕ್ಷೇಪಿಸಿದ ನಂತರ ಇಬ್ಬರ ನಡುವೆ ಜಗಳವಾಗಿ ಪತಿ ಗುಂಡಿಕ್ಕಿ(gunshot) ಕೊಂದಿದ್ದಾನೆ ಎಂದು…
Ripponpete | ಚಾಲಕನ ನಿಯಂತ್ರಣ ತಪ್ಪಿ 50 ಅಡಿ ಕಂದಕಕ್ಕೆ ಉರುಳಿದ ಕಾರು
Ripponpete | ಚಾಲಕನ ನಿಯಂತ್ರಣ ತಪ್ಪಿ 50 ಅಡಿ ಕಂದಕಕ್ಕೆ ಉರುಳಿದ ಕಾರು ರಿಪ್ಪನ್ಪೇಟೆ : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು 50 ಅಡಿ ಆಳದ ಕಂದಕಕ್ಕೆ ಉರುಳಿಬಿದ್ದ ಘಟನೆ ಕೋಡೂರು ಸಮೀಪದ ಸುರುಳಿಕೊಪ್ಪ ಬಳಿಯಲ್ಲಿ ನಡೆದಿದೆ. ರಿಪ್ಪನ್ಪೇಟೆ ಕಡೆಯಿಂದ ಹೊಸನಗರಕ್ಕೆ ತೆರಳುತಿದ್ದ ಕಾರು ಸುರುಳಿಕೊಪ್ಪ ಬಳಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ 50 ಅಡಿ ಆಳದ ಕಂದಕಕ್ಕೆ ಉರುಳಿಬಿದ್ದಿದೆ , ಕಾರಿನಲ್ಲಿ ಹೊಸನಗರ ಸಮೀಪದ ಹೆಗ್ಗೆರಸು ಗ್ರಾಮದ ಇಬ್ಬರು ಪ್ರಯಾಣಿಸುತಿದ್ದರು. ಘಟನೆಯಲ್ಲಿ ಚಾಲಕ ಗಿರೀಶ್ ಮತ್ತು ಇನ್ನೊಬ್ಬರಿಗೆ…
ಕಾರು ಮತ್ತು ಲಾರಿ ನಡುವೆ ಅಪಘಾತ – 15 ಅಡಿ ಆಳದ ಕಂದಕಕ್ಕೆ ಉರುಳಿಬಿದ್ದ ಲಾರಿ | ತಪ್ಪಿದ ಭಾರಿ ಅನಾಹುತ
ಕಾರು ಮತ್ತು ಲಾರಿ ನಡುವೆ ಅಪಘಾತ – 15 ಅಡಿ ಆಳದ ಕಂದಕಕ್ಕೆ ಉರುಳಿಬಿದ್ದ ಲಾರಿ | ತಪ್ಪಿದ ಭಾರಿ ಅನಾಹುತ ಕಾರು ಮತ್ತು ಲಾರಿ ನಡುವೆ ಅಪಘಾತ(accident) ಸಂಭವಿಸಿ ಎರಡು ವಾಹನ ನಜ್ಜುಗುಜ್ಜಾಗಿ ಲಾರಿ 15 ಅಡಿ ಆಳಕ್ಕೆ ಮಗುಚಿ ಬಿದ್ದ ಘಟನೆ ಶಿವಮೊಗ್ಗ(Shivamogga) ಜಿಲ್ಲೆಯ ಹೊಸನಗರ ತಾಲ್ಲೂಕಿನ ಯಡೂರಿನಲ್ಲಿ(Yaduru) ನಡೆದಿದೆ. ತೀರ್ಥಹಳ್ಳಿ(Thirthahalli) ಕಡೆಯಿಂದ ಬರುತ್ತಿದ್ದ ಲಾರಿ ಮತ್ತು ಮಾಸ್ತಿಕಟ್ಟೆ(Masthikatte) ಕಡೆಯಿಂದ ತೀರ್ಥಹಳ್ಳಿ ಕಡೆಗೆ ಹೋಗುತ್ತಿದ್ದ ಕಾರಿನ ನಡುವೆ ಯಡೂರು ಮುಖ್ಯರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ….
ಮಹಾಮಾರಿ ಡೆಂಗ್ಯೂ ಗೆ ರಿಪ್ಪನ್ಪೇಟೆಯ ಯುವಕ ಬಲಿ | Dengue
ಮಹಾಮಾರಿ ಡೆಂಗ್ಯೂ ಗೆ ರಿಪ್ಪನ್ಪೇಟೆಯ ಯುವಕ ಬಲಿ | Dengue ರಿಪ್ಪನ್ಪೇಟೆಯಲ್ಲಿ ಒಂದೇ ವಾರದಲ್ಲಿ ಇಬ್ಬರನ್ನು ಬಲಿ ಪಡೆದ ಡೆಂಗ್ಯೂ ರಿಪ್ಪನ್ಪೇಟೆ : ಪಟ್ಟಣದ ವ್ಯಾಪ್ತಿಯಲ್ಲಿ ಡೆಂಗ್ಯೂ ಜ್ವರ ಮರಣ ಮೃದಂಗ ಬಾರಿಸುತಿದ್ದು ಒಂದೇ ವಾರದಲ್ಲಿ ಇಬ್ಬರನ್ನು ಬಲಿ ಪಡೆದುಕೊಂಡಿದೆ. ಪಟ್ಟಣದ ಹೊಸನಗರ ರಸ್ತೆಯ ನಿವಾಸಿ ಆಶಿಕ್ ರಸೂಲ್ (27) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಶನಿವಾರದಿಂದ ಜ್ವರದಿಂದ ಬಳಲುತಿದ್ದ ಆಶಿಕ್ ರಸೂಲ್ ಗೆ ಶಿವಮೊಗ್ಗದ ನಂಜಪ್ಪ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಸಂಜೆ ಮೃತಪಟ್ಟಿದ್ದಾನೆ….
ಶಿರೂರಿನಲ್ಲಿ ಗುಡ್ಡ ಕುಸಿತ – ಏಳು ಜನರ ದಾರುಣ ಸಾವು.! | Hill collapse in Shirur – Seven people died.
ಶಿರೂರಿನಲ್ಲಿ ಗುಡ್ಡ ಕುಸಿತ – ಏಳು ಜನರ ದಾರುಣ ಸಾವು.! ಉತ್ತರ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಅಂಕೋಲಾ(ankola) ತಾಲೂಕಿನ ಶಿರೂರು(shiruru) ಬಳಿ ಗುಡ್ಡ ಕುಸಿದು ಒಟ್ಟು ಏಳು ಜನರು ಸಾವನ್ನಪ್ಪಿರುವ ಘಟನೆ ಇಂದು ನಡೆದಿದೆ. ಈ ಬಗ್ಗೆ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮಾಹಿತಿ ನೀಡಿದ್ದು, ಭಾರಿ ಮಳೆಯಿಂದಾಗಿ ಗುಡ್ಡ ಕುಸಿದು ಬಿದ್ದಿದೆ. ಘಟನೆಯಲ್ಲಿ ನಿಖರವಾಗಿ ಎಷ್ಟು ಮಂದಿ ಸಾವನ್ನಪ್ಪಿದ್ದಾರೆ ಎಂಬುದರ ಬಗ್ಗೆ ಮಾಹಿತಿ ಇಲ್ಲ. ಆದರೆ ಜಿಲ್ಲಾಧಿಕಾರಿ ನೀಡಿರುವ ಮಾಹಿತಿ ಪ್ರಕಾರ ಒಟ್ಟು…
Shivamogga | ಕೆಎಸ್ಆರ್ ಟಿಸಿ ಬಸ್ ನಿಲ್ದಾಣದಲ್ಲಿ ಕಳ್ಳತನ ಮಾಡುತಿದ್ದ ಆರು ಜನ ಮಹಿಳೆಯರ ಬಂಧನ
Shivamogga | ಕೆಎಸ್ಆರ್ ಟಿಸಿ ಬಸ್ ನಿಲ್ದಾಣದಲ್ಲಿ ಕಳ್ಳತನ ಮಾಡುತಿದ್ದ ಐವರು ಮಹಿಳೆಯರ ಬಂಧನ ಶಿವಮೊಗ್ಗ ಕೆ ಎಸ್ ಆರ್ ಟಿಸಿ ಬಸ್ ನಿಲ್ದಾಣದಲ್ಲಿ ದಿನೇ ದಿನೇ ಕಳ್ಳತನ ಪ್ರಕರಣಗಳ ಸಂಖ್ಯೆ ಹೆಚ್ಚಾಗಿತ್ತು. ಇದನ್ನು ಗಂಭೀರವಾಗಿ ಪರಿಗಣಿಸಿದಂತ ಪೊಲೀಸರು, ಕಳ್ಳತನ ಪ್ರಕರಣ ಸಂಬಂಧ ಭದ್ರಾವತಿ ಮೂಲದ ಐವರು ಮಹಿಳೆಯರನ್ನು ಬಂಧಿಸಿದ್ದಾರೆ. ಜೊತೆ ಜೊತೆಗೆ ಅಪಾರ ಪ್ರಮಾಣದ ಒಡವೆ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಶಿವಮೊಗ್ಗ…