ಕ್ರೈಂ ಸುದ್ದಿ:
ANANDAPURA | ಬೈಕ್ ಸವಾರನ ಮೇಲೆ ಖಾರದ ಪುಡಿ ಎರಚಿ, ಮಹಿಳೆಗೆ ಸ್ಟೀಲ್ ರಾಡ್ನಿಂದ ಹಲ್ಲೆ
A shocking attack was reported in Maskalabailu village where an unidentified man threw chilli powder into a bike rider’s eyes and assaulted a woman with a steel rod. Police have registered a case and investigation is underway. ANANDAPURA | ಬೈಕ್ ಸವಾರನ ಮೇಲೆ ಖಾರದ ಪುಡಿ ಎರಚಿ, ಮಹಿಳೆಗೆ ಸ್ಟೀಲ್ ರಾಡ್ನಿಂದ ಹಲ್ಲೆ ಸಾಗರ : ಪೊಲೀಸ್ ಠಾಣಾ ವ್ಯಾಪ್ತಿಯ ಮಸ್ಕಲಬೈಲು…
ಶಿವಮೊಗ್ಗದಲ್ಲಿ ಹಾಸ್ಟೆಲ್ನಲ್ಲಿ ಕುಸಿದು ಬಿದ್ದು ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು – ಹೃದಯಾಘಾತ ಶಂಕೆ
An engineering student collapsed and died at a hostel in Shivamogga. Ganesh (21), a CSE student from Ballari, is suspected to have died due to a heart attack. ಶಿವಮೊಗ್ಗದಲ್ಲಿ ಹಾಸ್ಟೆಲ್ನಲ್ಲಿ ಕುಸಿದು ಬಿದ್ದು ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು – ಹೃದಯಾಘಾತ ಶಂಕೆ ಶಿವಮೊಗ್ಗ, ಜನವರಿ 9: ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಹಾಸ್ಟೆಲ್ನಲ್ಲೇ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಶಿವಮೊಗ್ಗ ನಗರದ ವಾಜಪೇಯಿ ಬಡಾವಣೆಯಲ್ಲಿರುವ ಹಾಸ್ಟೆಲ್ ಒಂದರಲ್ಲಿ ನಡೆದಿದೆ….
ಯುವತಿ ನಾಪತ್ತೆ: ಪರ್ವೀನ್ ಪತ್ತೆಗೆ ಪೊಲೀಸರ ಮನವಿ |MISSING
A 25-year-old woman, Almas Parveen NR, has gone missing from home. Police have appealed to the public to share any information regarding her whereabouts. ಶಿವಮೊಗ್ಗ, ಜನವರಿ 9: ಭದ್ರಾವತಿ ತಾಲೂಕಿನಿಂದ ಯುವತಿಯೊಬ್ಬರು ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ. ಅಲ್ಮಾಸ್ ಪರ್ವೀನ್ ಎನ್.ಆರ್ (25) ಎಂಬ ಯುವತಿ ಜ.06 ರಂದು ಸ್ನೇಹಿತೆಯನ್ನು ಭೇಟಿ ಮಾಡಿ ಬರುವುದಾಗಿ ಹೇಳಿ ಮನೆಯಿಂದ ಹೊರಟು ಹೋಗಿದ್ದು, ಇದುವರೆಗೆ ಮನೆಗೆ ಹಿಂತಿರುಗಿಲ್ಲ. ನಾಪತ್ತೆಯಾಗಿರುವ ಅಲ್ಮಾಸ್ ಪರ್ವೀನ್…
ಬಸ್ಗೆ ಪಾರ್ಸಲ್ ನೀಡಲು ಹೋದ ವ್ಯಕ್ತಿ ವೇಗದ ಲಾರಿಯಡಿ ಸಿಲುಕಿ ಸಾವು – ಮೃತನ ಸೊಂಟ ಭಾಗ ಸಂಪೂರ್ಣ ನಜ್ಜುಗುಜ್ಜು
A man was killed on the spot after being crushed under a speeding lorry while handing over a parcel to a bus near Sunnadabasti turn in Ripponpete. Police investigation underway. ಬಸ್ಗೆ ಪಾರ್ಸಲ್ ನೀಡಲು ಹೋದ ವ್ಯಕ್ತಿ ವೇಗದ ಲಾರಿಯಡಿ ಸಿಲುಕಿ ಸಾವು – ಮೃತನ ಸೊಂಟ ಭಾಗ ಸಂಪೂರ್ಣ ನಜ್ಜುಗುಜ್ಜು | ಪತ್ನಿ, ಮಗಳು ಅನಾಥ ರಿಪ್ಪನ್ಪೇಟೆ : ಇಲ್ಲಿನ ಗರ್ತಿಕೆರೆ ಸಮೀಪದ ಸುಣ್ಣದಬಸ್ತಿ…
ಗರ್ತಿಕೆರೆ ಬಳಿ ಭೀಕರ ರಸ್ತೆ ಅಪಘಾತ – ಲಾರಿ ಹರಿದು ಯುವಕ ಸ್ಥಳದಲ್ಲೇ ಸಾವು
A tragic road accident near Garthikere, close to Ripponpete, claimed the life of 30-year-old Nayaz from Sunnadabasti after a lorry ran over him near a bus stop. Police have launched an investigation. ಗರ್ತಿಕೆರೆ ಬಳಿ ಭೀಕರ ರಸ್ತೆ ಅಪಘಾತ – ಲಾರಿ ಹರಿದು ಯುವಕ ಸ್ಥಳದಲ್ಲೇ ಸಾವು ರಿಪ್ಪನ್ಪೇಟೆ : ಇಲ್ಲಿನ ಸಮೀಪದ ಗರ್ತಿಕೆರೆ ವ್ಯಾಪ್ತಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವಕನೊಬ್ಬ ಸ್ಥಳದಲ್ಲಿಯೇ…
ಮರಕ್ಕೆ ಬೈಕ್ ಡಿಕ್ಕಿ: ಕೋಣಂದೂರಿನ ಆಸ್ಪತ್ರೆ ಸಿಬ್ಬಂದಿ ಸ್ಥಳದಲ್ಲೇ ಸಾವು
A 58-year-old hospital staff from Konandur died on the spot after his bike lost control and hit a tree near Thirale Bailu on Thirthahalli–Koppa main road. ಮರಕ್ಕೆ ಬೈಕ್ ಡಿಕ್ಕಿ: ಕೋಣಂದೂರಿನ ವ್ಯಕ್ತಿ ಸ್ಥಳದಲ್ಲೇ ಸಾವು ತೀರ್ಥಹಳ್ಳಿ: ತಾಲೂಕಿನ ಕೊಪ್ಪ ಮುಖ್ಯರಸ್ತೆಯ ತಿರಳೆಬೈಲು ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ವರದಿಯಾಗಿದೆ. ಬೈಕ್ನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿ ನಿಯಂತ್ರಣ ತಪ್ಪಿ ರಸ್ತೆ…
ಡ್ಯೂಟಿ ನೀಡದೇ ಕಿರುಕುಳ ಆರೋಪ: ಕೆಎಸ್ಆರ್ಟಿಸಿ ಬಸ್ ಚಾಲಕ ನೇಣಿಗೆ ಶರಣು
A KSRTC bus driver, Nagappa (54), from Tyagarti village in Sagara taluk, Shivamogga district, died after attempting suicide, allegedly due to harassment and denial of duty by the depot manager. ಡ್ಯೂಟಿ ನೀಡದೇ ಕಿರುಕುಳ ಆರೋಪ: ಕೆಎಸ್ಆರ್ಟಿಸಿ ಬಸ್ ಚಾಲಕ ನೇಣಿಗೆ ಶರಣು ಸಾಗರ: ಜಿಲ್ಲೆಯ ಸಾಗರ ತಾಲೂಕಿನ ತ್ಯಾಗರ್ತಿ ಗ್ರಾಮದಲ್ಲಿ ಕೆಎಸ್ಆರ್ಟಿಸಿ ಬಸ್ ಚಾಲಕ ನಾಗಪ್ಪ (54) ಅವರು ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ…
ಹಾಸ್ಟೆಲ್ನಲ್ಲಿ ಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ – ಡೆತ್ ನೋಟ್ ಪತ್ತೆ
ಹಾಸ್ಟೆಲ್ನಲ್ಲಿ ಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ – ಡೆತ್ ನೋಟ್ ಪತ್ತೆ A medical student pursuing MD Radiology died by suicide in the SIMS hostel . Police found a death note and investigation is underway. ಶಿವಮೊಗ್ಗ, ಜನವರಿ 8: ಶಿವಮೊಗ್ಗದ ಸರ್ಕಾರಿ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆ (ಸಿಮ್ಸ್) ಹಾಸ್ಟೆಲ್ನಲ್ಲಿ ವೈದ್ಯಕೀಯ ವಿದ್ಯಾರ್ಥಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜನವರಿ 7ರಂದು ಬೆಳಕಿಗೆ ಬಂದಿದೆ. ತುಮಕೂರು ಜಿಲ್ಲೆಯ…
ಪೊಲೀಸ್ ಠಾಣೆಯೊಳಗೇ ನೇಣಿಗೆ ಶರಣಾದ ಟ್ರಾಫಿಕ್ ಹೆಡ್ ಕಾನ್ಸ್ಟೇಬಲ್
ಶಿವಮೊಗ್ಗದ ಪಶ್ಚಿಮ ಸಂಚಾರ ಪೊಲೀಸ್ ಠಾಣೆಯಲ್ಲಿ ಟ್ರಾಫಿಕ್ ಹೆಡ್ ಕಾನ್ಸ್ಟೇಬಲ್ ಮೊಹಮದ್ ಝಕ್ರಿಯ ಅವರು ಠಾಣೆಯೊಳಗೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಡರಾತ್ರಿ ನಡೆದಿದೆ. ಪೊಲೀಸ್ ಠಾಣೆಯೊಳಗೇ ನೇಣಿಗೆ ಶರಣಾದ ಟ್ರಾಫಿಕ್ ಹೆಡ್ ಕಾನ್ಸ್ಟೇಬಲ್ ಶಿವಮೊಗ್ಗ | ಜನವರಿ 8.. ನಗರದ ದೊಡ್ಡಪೇಟೆ ಪೊಲೀಸ್ ಠಾಣೆ ಪಕ್ಕದಲ್ಲಿರುವ ಪಶ್ಚಿಮ ಸಂಚಾರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಟ್ರಾಫಿಕ್ ಹೆಡ್ ಕಾನ್ಸ್ಟೇಬಲ್ ಒಬ್ಬರು ಠಾಣೆಯೊಳಗೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಡರಾತ್ರಿ ಬೆಳಕಿಗೆ ಬಂದಿದೆ. ಆತ್ಮಹತ್ಯೆ…
ಇನ್ಸ್ಟಾಗ್ರಾಮ್ನಲ್ಲಿ ಮಹಿಳೆಯ ಖಾಸಗಿ ಫೋಟೋ ಪೋಸ್ಟ್ – ಡಿಲೀಟ್ ಮಾಡಲು ಹಣಕ್ಕೆ ಬೇಡಿಕೆ, ದೂರು ದಾಖಲು
ಇನ್ಸ್ಟಾಗ್ರಾಮ್ನಲ್ಲಿ ಮಹಿಳೆಯ ಖಾಸಗಿ ಫೋಟೋ ಪೋಸ್ಟ್ – ಡಿಲೀಟ್ ಮಾಡಲು ಹಣಕ್ಕೆ ಬೇಡಿಕೆ, ದೂರು ದಾಖಲು In a shocking cybercrime incident in Shivamogga, a man posted a woman’s private photos on Instagram and demanded money to delete them. A case has been registered at CEN Police Station. ಶಿವಮೊಗ್ಗ: ಮಹಿಳೆಯೊಬ್ಬರ ಖಾಸಗಿ ಫೋಟೋಗಳನ್ನು ಇನ್ಸ್ಟಾಗ್ರಾಮ್ನಲ್ಲಿ ಪೋಸ್ಟ್ ಮಾಡಿ, ಅವುಗಳನ್ನು ಅಳಿಸಲು ಹಣಕ್ಕಾಗಿ ಬೇಡಿಕೆ ಇಟ್ಟಿರುವ…