Headlines

ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚನೆ – ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಾಗರದ ಅರುಣ್ ಕುಗ್ವೆ ಅರೆಸ್ಟ್ | Sagara

ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚನೆ – ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಾಗರದ ಅರುಣ್ ಕುಗ್ವೆ ಅರೆಸ್ಟ್ | Sagara ಯುವತಿಯೊಬ್ಬಳಿಗೆ ಮದುವೆಯಾಗುವುದಾಗಿ ನಂಬಿಸಿ ನಾಲ್ಕು ವರ್ಷಗಳಿಂದ‌ ಲೈಂಗಿಕ ದೌರ್ಜನ್ಯ ನಡೆಸುವ ಜೊತೆಗೆ ಕುಟುಂಬಕ್ಕೆ ಜೀವ‌ಬೆದರಿಕೆ ಒಡ್ಡಿರುವ ಪ್ರಕರಣದಲ್ಲಿ ಸಾಗರದ ಬಿಜೆಪಿ ಮುಖಂಡ , ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರುಣ್ ಕುಗ್ವೆ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತ ಯುವತಿ ಶಿವಮೊಗ್ಗ ನಗರದ ಮಹಿಳಾ ಠಾಣೆಯಲ್ಲಿ ದಾಖಲಿಸಿರುವ ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡು ಅರುಣ್ ಕುಗ್ವೆಯನ್ನು ಅವನ…

Read More

Ripponpete | ಪೊಲೀಸ್ ಠಾಣೆಯಲ್ಲಿ ರೌಡಿ ಪರೇಡ್ – ಪರಿವರ್ತನೆಯಾಗುವಂತೆ ಖಡಕ್ ವಾರ್ನಿಂಗ್ ನೀಡಿದ ಪಿಎಸ್‌ಐ

Ripponpete | ಪೊಲೀಸ್ ಠಾಣೆಯಲ್ಲಿ ರೌಡಿ ಪರೇಡ್ – ಪರಿವರ್ತನೆಯಾಗುವಂತೆ ಖಡಕ್ ವಾರ್ನಿಂಗ್ ನೀಡಿದ ಪಿಎಸ್‌ಐ ರಿಪ್ಪನ್‌ಪೇಟೆ : ಪಟ್ಟಣದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ಸಲುವಾಗಿ ಪೊಲೀಸ್ ಠಾಣಾ ಆವರಣದಲ್ಲಿ ಪ್ರವೀಣ್ ಎಸ್ ಪಿ ನೇತೃತ್ವದಲ್ಲಿಂದು ರೌಡಿ ಪರೇಡ್ ನಡೆಸಲಾಯಿತು. ಅಪರಾಧ ಕೃತ್ಯಗಳಲ್ಲಿ ತೊಡಗಿ ಸಮಾಜದ ಸ್ವಾಸ್ಥ್ಯ ಹದಗೆಡಿಸುವ ಕೆಲಸ ಮಾಡುವುದನ್ನ ಬಿಟ್ಟು ಸಾಮಾನ್ಯ ನಾಗರಿಕರಂತೆ ಸನ್ನಡೆತೆಯಿಂದ ಬದುಕಬೇಕು. ಇಲ್ಲವಾದಲ್ಲಿ ಇನ್ನಷ್ಟು ಕಠಿಣ ಕಾನೂನಿನ ಕ್ರಮ ಜರುಗಿಸಲಾಗುವುದು ಎಂದು ರೌಡಿಶೀಟರ್ ಗಳಿಗೆ ಪಿಎಸ್‌ಐ…

Read More

ಗಾಂಜಾ ಮಾರಾಟ – ಮಾಲು ಸಮೇತ ಯುವಕನ ಬಂಧನ | Crime News

ಗಾಂಜಾ ಮಾರಾಟ – ಮಾಲು ಸಮೇತ ಯುವಕನ ಬಂಧನ | Crime News ಶಿವಮೊಗ್ಗ : ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯನ್ನ ಬಂಧಿಸಿದ ತುಂಗ ನಗರ ಪೊಲೀಸರು ಆತನಿಂದ 2 ಕೆಜಿ 214 ಗ್ರಾಂ ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿ ನಾಗೇಶ ನಾಯ್ಕ, 29 ವರ್ಷ, ಲಕ್ಷ್ಮಿಪುರ ಹೊಸಳ್ಳಿ ತಾಂಡಾ, ಶಿವಮೊಗ್ಗ ಈತನನ್ನು ಬಂಧಿಸಿ ಆರೋಪಿಯಿಂದ ಅಂದಾಜು ಮೌಲ್ಯ 88,560/- ರೂಗಳ 2 ಕೆಜಿ 214 ಗ್ರಾಂ ತೂಕದ ಒಣ ಗಾಂಜಾ ಮತ್ತು…

Read More

ಅಪ್ರಾಪ್ತನಿಂದ ಬೈಕ್ ಚಾಲನೆ – ತಂದೆಗೆ ಬಿತ್ತು ಭಾರಿ ದಂಡ | ಅಪ್ರಾಪ್ತರಿಗೆ ಬೈಕ್ ಕೊಡುವ ಪೋಷಕರೇ ಹುಷಾರ್ | Thirthahalli

ಅಪ್ರಾಪ್ತನಿಂದ ಬೈಕ್ ಚಾಲನೆ – ತಂದೆಗೆ ಬಿತ್ತು ಭಾರಿ ದಂಡ | ಅಪ್ರಾಪ್ತರಿಗೆ ಬೈಕ್ ಕೊಡುವ ಪೋಷಕರೇ ಹುಷಾರ್ | Thirthahalli ಅಪ್ರಾಪ್ತರಿಗೆ ಬೈಕ್ ಕೊಡಬಾರದು ಎಂದು ಹಲವು ಬಾರಿ ಎಚ್ಚರಿಕೆ ನೀಡಿದರೂ ಕೂಡ ಪೋಷಕರು ಎಚ್ಚೆತ್ತುಕೊಂಡಿಲ್ಲ. ಅಪ್ರಾಪ್ತರಿಗೆ ಬೈಕ್ ಕೊಟ್ಟರೆ 25 ಸಾವಿರಕ್ಕೂ ಹೆಚ್ಚು ದಂಡ ವಿಧಿಸಲಾಗುತ್ತದೆ. ಇದೀಗ ಅಪ್ರಾಪ್ತ ಮಗನಿಗೆ ಬೈಕ್ ಕೊಟ್ಟ ತಂದೆಗೆ ಕೋರ್ಟ್ 25 ಸಾವಿರ ದಂಡ ವಿಧಿಸಿದ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನಲ್ಲಿ ನಡೆದಿದೆ. ಬೈಕ್ ಚಲಾಯಿಸಿದ 17 ವರ್ಷದ…

Read More

ತಾಯಿ ಕೆಲಸಕ್ಕೆ ಹೋಗುವುದಕ್ಕೆ ತಂದೆಯ ಆಕ್ಷೇಪ – ಕೋಪಗೊಂಡ ಅಪ್ರಾಪ್ತ ಪುತ್ರನಿಂದ ತಂದೆಯ ಭೀಕರ ಹತ್ಯೆ | Crime News

ತಾಯಿ ಕೆಲಸಕ್ಕೆ ಹೋಗುವುದಕ್ಕೆ ತಂದೆಯ ಆಕ್ಷೇಪ – ಕೋಪಗೊಂಡ ಅಪ್ರಾಪ್ತ ಪುತ್ರನಿಂದಲೇ ತಂದೆಯ ಭೀಕರ ಹತ್ಯೆ ತಾಯಿ ಕೆಲಸಕ್ಕೆ ಹೋಗುವುದಕ್ಕೆ ತಂದೆಯ ಆಕ್ಷೇಪ – ಕೋಪಗೊಂಡ ಅಪ್ರಾಪ್ತ ಪುತ್ರನಿಂದಲೇ ತಂದೆಯ ಭೀಕರ ಹತ್ಯೆ ಗ್ರಾಪಂ ಕೆಲಸಕ್ಕೆ ಹೋಗುತ್ತಿದ್ದ ಅಮ್ಮನ ಬಳಿ ಕೆಲಸಕ್ಕೆ ಹೋಗಬೇಡ ಎಂದು ಪ್ರತಿ ದಿನ ಜಗಳ ಮಾಡುತ್ತಿದ್ದ ತಂದೆಯನ್ನೇ ಅಪ್ರಾಪ್ತ ಮಗ ಕೊಲೆ ಮಾಡಿರುವ ಘಟನೆ ನಡೆದಿದೆ. ಈ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಅರೆಬೆಳಚಿ ಗ್ರಾಮದಲ್ಲಿ ನಡೆದಿದೆ. ಶುಕ್ರರಾಜ್ ಯಾನೆ ಅಲಿಯಾಸ್…

Read More

ನವಜಾತ ಶಿಶುವನ್ನು ತೋಟದಲ್ಲಿ ಎಸೆದುಹೋದ ಪಾಪಿ ತಾಯಿ..!! | crime news

ನವಜಾತ ಶಿಶುವನ್ನು ತೋಟದಲ್ಲಿ ಎಸೆದುಹೋದ ಪಾಪಿ ತಾಯಿ..!! | crime news ರಾಜ್ಯದ ಹಲವೆಡೆ ಭ್ರೂಣ ಹತ್ಯೆ ಪ್ರಕರಣಗಳು ಸದ್ದು ಮಾಡುತ್ತಿರುವ ಬೆನ್ನಲ್ಲೇ ಶಿವಮೊಗ್ಗ ತಾಲ್ಲೂಕಿನ ಹೊಳಲೂರು ಮುಖ್ಯ ರಸ್ತೆಯ ತೋಟದಲ್ಲಿ ಗುರುವಾರ ಬೆಳಗ್ಗೆ ನವಜಾತ ಗಂಡು ಶಿಶುವಿನ ಮೃತದೇಹ ಪತ್ತೆಯಾಗಿದೆ. ಆಗಷ್ಟೇ ಜನಿಸಿದ ಶಿಶುವನ್ನು ತಾಯಿ ಅಲ್ಲೇ ಬಿಟ್ಟು ಹೋಗಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಶಿವಮೊಗ್ಗ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಶಿಶುವನ್ನು ಮರಣೋತ್ತರ ಪರೀಕ್ಷೆಗೆ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಿದ್ದಾರೆ. ಹೊಳಲೂರಿನಿಂದ…

Read More

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ 23 ವರ್ಷದ ಆರೋಪಿಗೆ 20 ವರ್ಷ ಕಠಿಣ ಶಿಕ್ಷೆ

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ 23 ವರ್ಷದ ಆರೋಪಿಗೆ 20 ವರ್ಷ ಕಠಿಣ ಶಿಕ್ಷೆ  ಶಿವಮೊಗ್ಗ : 15 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಶಿಕಾರಿಪುರ ತಾಲ್ಲೂಕಿನ ನಿವಾಸಿ 23 ವರ್ಷದ ಯುವಕನಿಗೆ ಶಿವಮೊಗ್ಗದ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಗುರುವಾರ 20 ವರ್ಷ ಕಠಿಣ ಕಾರಾಗೃಹ ವಾಸ ಶಿಕ್ಷೆ ಹಾಗೂ ₹50 ಸಾವಿರದ ದಂಡ ವಿಧಿಸಿದೆ. 2023ರಲ್ಲಿ ಲೈಂಗಿಕ ದೌರ್ಜನ್ಯ ಪ್ರಕರಣ ನಡೆದಿತ್ತು. ಈ ಬಗ್ಗೆ ನೊಂದ ಬಾಲಕಿ ಶಿರಾಳಕೊಪ್ಪ ಪೊಲೀಸ್…

Read More

Sagara | ಮನೆ ಮುಂದೆ ಕಸ ಗುಡಿಸುತಿದ್ದ ಮಹಿಳೆಯ ಕೊರಳಿಗೆ ಕೈ ಹಾಕಿ ಲಕ್ಷಾಂತರ ರೂ ಸರ ಎಗರಿಸಿ ಪರಾರಿಯಾದ ಕಳ್ಳ

Sagara | ಮನೆ ಮುಂದೆ ಕಸ ಗುಡಿಸುತಿದ್ದ ಮಹಿಳೆಯ ಕೊರಳಿಗೆ ಕೈ ಹಾಕಿ ಲಕ್ಷಾಂತರ ರೂ ಸರ ಎಗರಿಸಿ ಪರಾರಿಯಾದ ಕಳ್ಳ  ಸಾಗರ : ಮನೆ ಮುಂದೆ ಕಸ ಗುಡಿಸುತ್ತಿದ್ದ ಸಂದರ್ಭದಲ್ಲಿ ಹಿಂಬದಿಯಿಂದ ಬಂದು ಮಹಿಳೆಯರೋರ್ವರ ಬಂಗಾರದ ತಾಳಿ ಸರವನ್ನು ಕಿತ್ತು ಪರಾರಿಯಾದ ಘಟನೆ ಗುರುವಾರ ನಗರ ವ್ಯಾಪ್ತಿಯಲ್ಲಿ ನಡೆದಿದೆ. ಇಲ್ಲಿನ ಅಗ್ರಹಾರ ಮೊದಲನೇ ತಿರುವಿನಲ್ಲಿರುವ ಗಣೇಶ ವೈದ್ಯರವರ ಹೆಂಡತಿ ಲೀಲಾ ರವರು ಬೆಳಿಗ್ಗೆ ಮನೆ ಮುಂದೆ ಕಸ ಗುಡಿಸುವಾಗ ಹಿಂಬದಿಯಿಂದ ಬಂದ ಆಗಂತುಕ ಈ ಕೃತ್ಯ…

Read More

ತೆಪ್ಪ ಮುಳುಗಿ ನೀರುಪಾಲಾಗಿದ್ದ ಮೂವರು ಯುವಕರ ಮೃತದೇಹ ಪತ್ತೆ | Crime News

ತೆಪ್ಪ ಮುಳುಗಿ ನೀರುಪಾಲಾಗಿದ್ದ ಮೂವರು ಯುವಕರ ಮೃತದೇಹ ಪತ್ತೆ  ಎನ್.ಆರ್.ಪುರ ತಾಲೂಕಿನ ಬೈರಾಪುರದ ಭದ್ರಾ ಹಿನ್ನೀರಿನಲ್ಲಿ ತೆಪ್ಪ ಮುಳುಗಿ ನೀರುಪಾಲಾಗಿದ್ದ ಶಿವಮೊಗ್ಗ ಮೂಲದ ಮೂವರ ಮೃತದೇಹ ಗುರುವಾರ ಪತ್ತೆಯಾಗಿದೆ. ಮೃತರನ್ನು ಶಿವಮೊಗ್ಗ ಜಿಲ್ಲೆಯ ವಿದ್ಯಾನಗರ ನಿವಾಸಿಗಳಾದ ಆದೀಲ್, ಸಾಜೀದ್ ಹಾಗೂ ಅಫ್ದಾಖಾನ್ ಎಂದು ಗುರುತಿಸಲಾಗಿದೆ. ಬುಧವಾರ ಶಿವಮೊಗ್ಗದ ವಿದ್ಯಾನಗರದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು ಜಿಲ್ಲೆಯ ಬೈರಾಪುರದಲ್ಲಿರುವ ಭದ್ರಾ ಹಿನ್ನೀರಿನ ಬಳಿ ಬಂದಿದ್ದಾರೆ, ಈ ವೇಳೆ ನಾಲ್ವರಲ್ಲಿ ಮೂವರು ತೆಪ್ಪದಲ್ಲಿ ತೆರಳಿದ್ದಾರೆ ಓರ್ವ ಮಾತ್ರ ದಡದಲ್ಲಿ ನಿಂತಿದ್ದ ಎನ್ನಲಾಗಿದೆ…

Read More

ಫೇಸ್ಬುಕ್ ನಲ್ಲಿ ಪ್ರಾರಂಭವಾದ ಲವ್ ಸ್ಟೋರಿ ಕೊಲೆಯಲ್ಲಿ ಅಂತ್ಯ – ಆನ್ ಲೈನ್ ಪ್ರೇಮಿಗಳು ನೋಡಲೇಬೇಕಾದ ಸ್ಟೋರಿ

ಫೇಸ್ಬುಕ್ ನಲ್ಲಿ ಪ್ರಾರಂಭವಾದ ಲವ್ ಸ್ಟೋರಿ ಕೊಲೆಯಲ್ಲಿ ಅಂತ್ಯ – ಆನ್ ಲೈನ್ ಪ್ರೇಮಿಗಳು ನೋಡಲೇಬೇಕಾದ ಸ್ಟೋರಿ ಫೇಸ್ ಬುಕ್ ನಲ್ಲಿ ಆರಂಭವಾದ ಮಹಿಳೆ ಹಾಗೂ ಯುವಕನ ನಡುವಿನ ಲವ್ ಸ್ಟೋರಿ ಕೃಷ್ಣಾನದಿ ದಡದಲ್ಲಿ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ನಡೆದಿದೆ. ಶಿವಮೊಗ್ಗ ಮೂಲದ ಮಮತಾ (48) ಕೊಲೆಯಾದ ಮಹಿಳೆ. ರೇವಣಸಿದ್ದಯ್ಯ (26) ಮಹಿಳೆಯನ್ನು ಕೊಂದ ಯುವಕ. ಪತಿಯನ್ನು ಕಳೆದುಕೊಂಡಿದ್ದ ಮಹಿಳೆ ಮಮತಾಳಿಗೆ ಫೇಸ್ ಬುಕ್ ನಲ್ಲಿ ವಿಜಯಪುರ ಮೂಲದ ಯುವಕ ರೇವಣಸಿದ್ದಯ್ಯನ ಪರಿಚಯವಾಗಿದೆ.ಪರಿಚಯ, ಸ್ನೇಹವಾಗಿ ಪ್ರೀತಿಗೆ ತಿರುಗಿದೆ….

Read More