Headlines

ಭದ್ರಾ ಹಿನ್ನೀರಿನಲ್ಲಿ ಮೂವರು ಯುವಕರು ನೀರುಪಾಲು | Youth drowned in water

ಭದ್ರಾ ಹಿನ್ನೀರಿನಲ್ಲಿ ಮೂವರು ಯುವಕರು ನೀರುಪಾಲು | Youth drowned in water ಭದ್ರಾ ಹಿನ್ನೀರಿನಲ್ಲಿ ಮುಳುಗಿ ಮೂವರು ನೀರು ಪಾಲಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ(N.R Pura) ತಾಲೂಕಿನ ಬೈರಾಪುರ ಗ್ರಾಮದ ಬಳಿ ನಡೆದಿದೆ.  ತೆಪ್ಪದಲ್ಲಿ ಮೂವರು ಯುವಕರು ಭದ್ರಾ ಹಿನ್ನೀರಿನಲ್ಲಿ ತೆರಳಿದ್ದರು. ಈ ವೇಳೆ ದುರ್ಘಟನೆ ನಡೆದಿದ್ದು, ನಾಪತ್ತೆಯಾದವರು ಶಿವಮೊಗ್ಗ ಮೂಲದ ಅಫ್ದಾಖಾನ್, ಆದೀಲ್ ಹಾಗೂ ಸಾಜೀದ್ ಎಂದು ತಿಳಿದುಬಂದಿದೆ.  ಇದೀಗ ಎನ್.ಆರ್ ಪುರ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಶೋಧ…

Read More

Crime News | ವಿಷ ಸೇವಿಸಿ ಯುವಕ ಆತ್ಮಹತ್ಯೆ!

ಬೆಟ್ಟಮಕ್ಕಿಯಲ್ಲಿ ವಿಷ ಸೇವಿಸಿ ಯುವಕ ಆತ್ಮಹತ್ಯೆ! ತೀರ್ಥಹಳ್ಳಿ : ಮನೆಯಲ್ಲಿ ನೇಣು ಬಿಗಿದುಕೊಳ್ಳಲು ಪ್ರಯತ್ನ ಪಟ್ಟು ನಂತರ ವಿಷ ಸೇವಿಸಿ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಟ್ಟಮಕ್ಕಿಯಲ್ಲಿ ನಡೆದಿದೆ. ಬೆಟ್ಟಮಕ್ಕಿಯ ನಿವಾಸದಲ್ಲಿ ವಿಖ್ಯಾತ್ ( 38 ) ವರ್ಷ ಆತ್ಮಹತ್ಯೆ ಮಾಡಿಕೊಂಡ ಯುವಕ. ಬೆಂಗಳೂರಿನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಈತ ಇತ್ತೀಚಿಗೆ ಮನೆಗೆ ಬಂದಿದ್ದ. ಈತನ ಸಾವಿಗೆ ನಿಖರವಾದ ಕಾರಣ ತಿಳಿದುಬಂದಿಲ್ಲ.  ಮೃತದೇಹವನ್ನು ಜಯಚಾಮರಾಜೇಂದ್ರ ಆಸ್ಪತ್ರೆಗೆ ರವಾನಿಸಲಾಗಿದ್ದು ಮರಣೋತ್ತರ ಪರೀಕ್ಷೆ ನಡೆಯುತ್ತಿದೆ. ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ…

Read More

ರೈಲಿಗೆ ತಲೆ ಕೊಟ್ಟು ವ್ಯಕ್ತಿಯ ಆತ್ಮಹತ್ಯೆ | Crime News

ರೈಲಿಗೆ ತಲೆ ಕೊಟ್ಟು ವ್ಯಕ್ತಿಯ ಆತ್ಮಹತ್ಯೆ | Crime News ಶಿವಮೊಗ್ಗದ ವಿದ್ಯಾನಗರ ಸಮೀಪ ರೈಲ್ವೆ ಹಳಿ ಮೇಲೆ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ವಿದ್ಯಾನಗರದ ರೈಲ್ವೆ ನಿಲ್ದಾಣದ ಬಳಿ ರೈಲಿಗೆ ತಲೆ ಕೊಟ್ಟು ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಹಳೇ ಗುರುಪುರದ ಬಾಲಾಜಿ(40) ಆತ್ಮಹತ್ಯೆ ಮಾಡಿಕೊಂಡವರು ಎಂದು ಗುರುತಿಸಲಾಗಿದ್ದು,ಅನಾರೋಗ್ಯದಿಂದ ಬಳಲುತ್ತಿದ್ದ ಬಾಲಾಜಿ ಸೋಮವಾರ ಮಧ್ಯಾಹ್ನ ಮನೆ ಸಮೀಪ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಶಿವಮೊಗ್ಗ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಸ್ಮಶಾನದಲ್ಲಿ ಕುಡಿದ ಮತ್ತಿನಲ್ಲಿ ಸ್ನೇಹಿತರಿಬ್ಬರ ನಡುವೆ ಕಿರಿಕ್ – ಓರ್ವನ ಕೊಲೆಯಲ್ಲಿ ಅಂತ್ಯ | Crime News

ಸ್ಮಶಾನದಲ್ಲಿ ಕುಡುಕ ಸ್ನೇಹಿತರಿಬ್ಬರ ನಡುವೆ ಕಿರಿಕ್ – ಓರ್ವನ ಕೊಲೆಯಲ್ಲಿ ಅಂತ್ಯ | Crime News ಸ್ಮಶಾನದಲ್ಲಿ ಮದ್ಯ ಸೇವಿಸುತ್ತಿದ್ದಾಗ ಇಬ್ಬರು ಸ್ನೇಹಿತರ ನಡುವೆ ಗಲಾಟೆಯಾಗಿ ಕೊಲೆಯಿಂದ ಅಂತ್ಯವಾದ ಘಟನೆ ಶಿವಮೊಗ್ಗ ಜಿಲ್ಲೆಯ ಆಯನೂರು ಗೇಟ್‌ ಸಮೀಪದ ಸ್ಮಶಾನದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಜೆ.ಪಿ.ನಗರದ ನಿವಾಸಿ ರಾಜುನಾಯ್ಕ ಎನ್ನಲಾಗಿದೆ. ರಾಜುನಾಯ್ಕ ತನ್ನ ಸ್ನೇಹಿತ ವಿಕ್ರಮ್‌ ಜೊತೆಗೆ ಕಳೆದ ರಾತ್ರಿ ಸ್ಮಶಾನದಲ್ಲಿ ಮದ್ಯ ಸೇವಿಸುತ್ತಿದ್ದ. ಈ ಸಂದರ್ಭ ಯಾವುದೋ ವಿಚಾರವಾಗಿ ಇಬ್ಬರ ನಡುವೆ ಚಿಕ್ಕ ಗಲಾಟೆಯಾಗಿದೆ. ನಂತರ ಮಾತಿಗೆ…

Read More

Sagara | ಅಕ್ರಮ ಗಾಂಜಾ ಮಾರಾಟ – ಮೂವರ ಬಂಧನ

Sagara | ಅಕ್ರಮ ಗಾಂಜಾ ಮಾರಾಟ – ಮೂವರ ಬಂಧನ ಸಾಗರ : ಅಕ್ರಮವಾಗಿ ಗಾಂಜಾ ಮಾರಾಟ ಮಾಡುತಿದ್ದ ಆರೋಪದಡಿಯಲ್ಲಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳಿಂದ 790 ಗ್ರಾಂ ಒಣ ಗಾಂಜಾವನ್ನ ವಶಪಡಿಸಿಕೊಳ್ಳಲಾಗಿದೆ. ಸಾಗರ ಟೌನ್ ಎಳ್ಳಾರೆ ಕ್ರಾಸ್ ನ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಗಾಂಜಾವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ಎಸ್ಪಿ  ಮಿಥುನ್ ಕುಮಾರ್ ಜಿ.ಕೆ ಐಪಿಎಸ್, ಅಡಿಷನಲ್ ಎಸ್ಪಿ ಅನಿಲ್ ಕುಮಾರ್ ಭೂಮಾರೆಡ್ಡಿ, ಮತ್ತು …

Read More

Ripponpete | ನಾಗರಹಳ್ಳಿಯಲ್ಲಿ ಕಾಡುಕೋಣಗಳ ಮಾರಣಹೋಮ – ಮಲೆನಾಡಿನಲ್ಲಿ ಶಬ್ದ ಮಾಡುತ್ತಿರುವ ಕಳ್ಳ ಬಂದೂಕುಗಳು

Ripponpete | ನಾಗರಹಳ್ಳಿಯಲ್ಲಿ ಕಾಡುಕೋಣಗಳ ಮಾರಣಹೋಮ – ಮಲೆನಾಡಿನಲ್ಲಿ ಶಬ್ದ ಮಾಡುತ್ತಿರುವ ಕಳ್ಳ ಬಂದೂಕುಗಳು  ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ವ್ಯಾಪ್ತಿಯ ನಾಗರಹಳ್ಳಿ ಗ್ರಾಮದಲ್ಲಿ ಕಾಡು ಕೋಣಗಳ ಮಾರಣಹೋಮ ನಡೆದಿರುವ ಬಗ್ಗೆ ವರದಿಯಾಗಿದೆ. ಹುಂ‍ಅ ವ್ಯಾಪ್ತಿಯ ನಾಗರಹಳ್ಳಿ ವ್ಯಾಪ್ತಿಯಲ್ಲಿ ಕೆಲವು ಕಿಡಿಗೇಡಿಗಳು ನಾಲ್ಕಕ್ಕೂ ಹೆಚ್ಚು ಕಾಡುಕೋಣಗಳನ್ನು ಅಕ್ರಮ ಬಂದೂಕು ಬಳಸಿ ಹತ್ಯೆಗೈದಿದ್ದಾರೆ,ಈ ಭಾಗದಲ್ಲಿ ಹತ್ತಕ್ಕೂ ಹೆಚ್ಚು ಕಾಡುಕೋಣಗಳು ಕೆಲವೊಮ್ಮೆ ಪ್ರತ್ಯಕ್ಷಗೊಳ್ಳುತಿದ್ದವು ಆದರೆ ಈಗ ಗುಂಪಿನಲ್ಲಿ ನಾಲ್ಕೈದು ಮಾತ್ರ ಇದೆ ಕಾಡುಕೋಣಗಳ ಮಾರಣಹೋಮವೇ ನಡೆದಿದೆ ಎಂಬ ಆರೋಪ…

Read More

ಮಹಿಳೆ ನಾಪತ್ತೆ – ಮಾಹಿತಿಗಾಗಿ ಮನವಿ | Missing

ಮಹಿಳೆ ನಾಪತ್ತೆ – ಮಾಹಿತಿಗಾಗಿ ಮನವಿ | Missing ಶಿವಮೊಗ್ಗ : ಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯ ಸವಳಂಗ ರಸ್ತೆಯ ಕರ್ನಾಟಕ ಬ್ಯಾಂಕ್ ಎದುರು ರಕ್ಷ ನಿಲಯದಲ್ಲಿರುವ ಸ್ನೇಹಾಶ್ರಯ ಅರ್ಬನ್ ಆಂಡ್ ರೂರಲ್ ಡೆವಲಪ್‍ಮೆಂಟ್ ಸೊಸೈಟಿಗೆ 3 ವರ್ಷಗಳ ಹಿಂದೆ ಚಿಕ್ಕಮಗಳೂರು ಜಿಲ್ಲೆಯ ಅನುಸೂಯ 38 ವರ್ಷ ಅನಾಥ ಮಹಿಳೆ ದಾಖಲಾಗಿದ್ದು, ಈಕೆ ಜೂ. 11 ರಂದು ಕಾಣೆಯಾಗಿರುತ್ತಾರೆ. ಈಕೆ ಸುಮಾರು 4.5 ಅಡಿ ಎತ್ತರ, ದುಂಡುಮುಖ, ಗೋಧಿ ಮೈಬಣ್ಣ, ಮುಖದಲ್ಲಿ ಬಲಗಡೆ ಹುಬ್ಬಿನ ಹತ್ತಿರ ಕಪ್ಪು…

Read More

Ripponpete | ಅಕ್ರಮ ಗೋ ಸಾಗಾಟ – ಮೂವರು ಆರೋಪಿಗಳ ಬಂಧನ ,ಜಾನುವಾರುಗಳ ರಕ್ಷಣೆ

ರಿಪ್ಪನ್‌ಪೇಟೆ : ಅಕ್ರಮ ಗೋ ಸಾಗಾಟ – ಮೂವರು ಆರೋಪಿಗಳ ಬಂಧನ ,ಜಾನುವಾರುಗಳ ರಕ್ಷಣೆ ರಿಪ್ಪನ್‌ಪೇಟೆ : ಅಕ್ರಮವಾಗಿ ಜಾನುವಾರು ಗಳನ್ನು ಸಾಗಿಸುತ್ತಿದ್ದಾಗ ಖಚಿತ ಮಾಹಿತಿ ಮೆರೆಗೆ ಪೊಲೀಸರು ಟಾಟಾ ದೋಸ್ತ್ ವಾಹನದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 3 ಜಾನುವಾರುಗಳನ್ನು ರಕ್ಷಿಸಿದ್ದಾರೆ. ಅಕ್ರಮವಾಗಿ ಜಾನುವಾರು ಸಾಗಿಸುತ್ತಿದ್ದ ಪ್ರಮುಖ ಆರೋಪಿಗಳಾದ ಸೈಯದ್ ಖೈಜರ್ (45) , ರಾಹಿದ್ (18) ಮತ್ತು ಫಾಜಿಲ್ (48)ರನ್ನು ಬಂಧಿಸಿ 3 ಜಾನುವಾರುಗಳನ್ನು ರಕ್ಷಿಸಲಾಗಿದೆ. ಸಿದ್ದಪ್ಪನಗುಡಿ ಬಳಿಯಲ್ಲಿ ಟಾಟಾ ದೋಸ್ತ್  (KA -37-A 2314) ವಾಹನದಲ್ಲಿ…

Read More

ಗಾಂಜಾ ಕೇಸ್ : ನಾಲ್ವರು ಯುವಕರಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ | ತಲಾ ಒಂದು ಲಕ್ಷದ ಐದು ಸಾವಿರ ದಂಡ

ಗಾಂಜಾ ಕೇಸ್ : ನಾಲ್ವರು ಯುವಕರಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ | ತಲಾ ಒಂದು ಲಕ್ಷದ ಐದು ಸಾವಿರ ದಂಡ  ಶಿವಮೊಗ್ಗ ಕೋರ್ಟ್ ನಿಂದ ಮಹತ್ವದ ತೀರ್ಪು ಶಿವಮೊಗ್ಗ : ಗಾಂಜಾ ಪ್ರಕರಣವೊಂದರಲ್ಲಿ  ನಾಲ್ವರು ಯುವಕರಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ  ವಿಧಿಸಿ, ಶಿವಮೊಗ್ಗದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೂ. 15 ರಂದು ತೀರ್ಪು ನೀಡಿದೆ. ಇಂದಿರಾನಗರ ನಿವಾಸಿಗಳಾದ ದೌಲತ್ ಯಾನೆ ಗುಂಡು (27), ಮುಜೀಬ್ ಯಾನೆ ಬಸ್ಟ್ (27),…

Read More

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್ ಸೇರಿ 13 ಆರೋಪಿಗಳು 5 ದಿನಗಳ ಕಾಲ ಮತ್ತೆ ಪೊಲೀಸ್ ಕಸ್ಟಡಿಗೆ

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್ ಸೇರಿ 13 ಆರೋಪಿಗಳು 5 ದಿನಗಳ ಕಾಲ ಮತ್ತೆ ಪೊಲೀಸ್ ಕಸ್ಟಡಿಗೆ  ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ , ಪವಿತ್ರಾಗೌಡ ಸೇರಿ 13 ಆರೋಪಗಳನ್ನ 5 ದಿನಗಳ ಕಾಲ ಮತ್ತೆ ಪೊಲೀಸ್ ಕಸ್ಟಡಿಗೆ ನೀಡಿ ಬೆಂಗಳೂರಿನ ಆರ್ಥಿಕ ಅಪರಾಧಗಳ ವಿಶೇಷ ಕೋರ್ಟ್  ಆದೇಶ ಹೊರಡಿಸಿದೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿ ಆರೋಪಿಗಳ ಪೊಲೀಸ್ ಕಸ್ಟಡಿ ನಾಳೆಗೆ ಅಂತ್ಯವಾಗಲಿದ್ದು ಈ ಹಿನ್ನೆಲೆಯಲ್ಲಿ ಇಂದು…

Read More