ಕ್ರೈಂ ಸುದ್ದಿ:
Anandapura | ನಕಲಿ ಬಂಗಾರ ಕೊಟ್ಟು ವೃದ್ದೆಯ ಓಲೆ ಕಳ್ಳತನಗೈದಿದ್ದ ಪಾಲಿಶ್ ಗ್ಯಾಂಗ್ ಅರೆಸ್ಟ್ | ಆನಂದಪುರ ಪೊಲೀಸರ ಭರ್ಜರಿ ಬೇಟೆ
Anandapura | ನಕಲಿ ಬಂಗಾರ ಕೊಟ್ಟು ವೃದ್ದೆಯ ಓಲೆ ಕಳ್ಳತನಗೈದಿದ್ದ ಪಾಲಿಶ್ ಗ್ಯಾಂಗ್ ಅರೆಸ್ಟ್ | ಆನಂದಪುರ ಪೊಲೀಸರ ಭರ್ಜರಿ ಬೇಟೆ ಬಂಗಾರ ಪಾಲಿಶ್ ಹಾಕಿಕೊಡುತ್ತೇವೆ ಎಂದು ಮಹಿಳೆಯರನ್ನು ಯಾಮಾರಿಸುವ ಗ್ಯಾಂಗ್ವೊಂದನ್ನ ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕು ಆನಂದಪುರ ಪೊಲೀಸ್ ಠಾಣೆಯ ಪೊಲೀಸರು ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ. ಕುತೂಹಲ ಮೂಡಿಸಿದ ಪ್ರಕರಣದಲ್ಲಿ ಅಜ್ಜಿಗೆ ನಕಲಿ ಚಿನ್ನದ ನಾಣ್ಯಕೊಟ್ಟು ಆಕೆಯ ಬೆಂಡೋಲೆಯನ್ನು ಪಾಲೀಶ್ ನೆಪದಲ್ಲಿ ಕದ್ದೊಯ್ದಿದ್ದ ಆರೋಪದ ಅಡಿಯಲ್ಲಿ ಇಬ್ಬರನ್ನ ಬಂಧಿಸಲಾಗಿದೆ. ನಡೆದಿದ್ದೇನು..??? ಆನಂದಪುರ ಸಮೀಪದ ಹೊಸಂತೆ ಗ್ರಾಮದಲ್ಲಿ …
Ripponpete | ತೀರ್ಥಹಳ್ಳಿ ರಸ್ತೆಯಲ್ಲಿ ಅವೈಜ್ಞಾನಿಕ ಡಿವೈಡರ್ ಗೆ ಕಾರು ಡಿಕ್ಕಿ – ಕಾರು ಸಂಪೂರ್ಣ ನಜ್ಜುಗುಜ್ಜು
Ripponpete | ತೀರ್ಥಹಳ್ಳಿ ರಸ್ತೆಯಲ್ಲಿ ಅವೈಜ್ಞಾನಿಕ ಡಿವೈಡರ್ ಗೆ ಕಾರು ಡಿಕ್ಕಿ – ಕಾರು ಸಂಪೂರ್ಣ ನಜ್ಜುಗುಜ್ಜು ರಿಪ್ಪನ್ಪೇಟೆ ಪಟ್ಟಣದ ತೀರ್ಥಹಳ್ಳಿ ರಸ್ತೆಯ ಬಾರ್ ಅಂಡ್ ರೆಸ್ಟೋರೆಂಟ್ ಮುಂಭಾಗದಲ್ಲಿ ಸಮರ್ಪಕವಾದ ಸೂಚನಾ ಫಲಕವಿಲ್ಲದ ಕಾರಣ ಡಿವೈಡರ್ ಗೆ ಕಾರು ಡಿಕ್ಕಿಯಾಗಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿರುವ ಘಟನೆ ನಡೆದಿದೆ. ಮಾರುತಿ ಸ್ವಿಫ್ಟ್ ಕಾರಿನಲ್ಲಿ ಸಣ್ಣ ಮಗು ಸೇರಿದಂತೆ ಕೊಪ್ಪ ಮೂಲದ ಐವರು ಪ್ರಯಾಣಿಸುತಿದ್ದರು. ಕಾರಿನಲ್ಲಿದ್ದ ವಯೋವೃದ್ದೆಯೊಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಪಟ್ಟಣದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಅವೈಜ್ಞಾನಿಕ ಡಿವೈಡರ್…
ಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣಾದ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ |Crime news
ಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣಾದ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ |Crime news ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿಯೊಬ್ಬರು 6 ಪುಟಗಳ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ವಿನೋಬ ನಗರದ ಕೆಂಚಪ್ಪ ಲೇಔಟ್ ನಲ್ಲಿ ನಡೆದಿದೆ. ನಿಗಮದ ಸೂಪರಿಂಟೆಂಡೆಂಟ್ ಚಂದ್ರಶೇಖರ್ (52) ಆತ್ಮಹತ್ಯೆ ಮಾಡಿಕೊಂಡವರು. ವಾಲ್ಮೀಕಿ ನಿಗಮದಲ್ಲಿ ನಡೆದಿದ್ದ 187 ಕೋಟಿ ಹಗರಣಕ್ಕೆ ಬೇಸತ್ತು, ತನ್ನ ಸಾವಿಗೆ ಅಧಿಕಾರಿಗಳೇ ಕಾರಣ ಎಂದು ಕೆಲ ಅಧಿಕಾರಿಗಳ ಹೆಸರು ಬರೆದಿಟ್ಟು ಮನೆಯಲ್ಲಿ ನೇಣಿಗೆ…
ಆನಂದಪುರದ ಮಧ್ಯ ರಸ್ತೆಯಲ್ಲಿ ಲಾಂಗ್ ಝಳಪಿಸಿದ ಯುವಕ , ಸ್ಥಳೀಯರಿಂದ ಧರ್ಮಧೇಟು : ಅಷ್ಟಕ್ಕೂ ಅಲ್ಲಿ ನಡೆದದ್ದೇನು..?? Crime News
ಆನಂದಪುರದ ಮಧ್ಯ ರಸ್ತೆಯಲ್ಲಿ ಲಾಂಗ್ ಝಳಪಿಸಿದ ಯುವಕ , ಸ್ಥಳೀಯರಿಂದ ಧರ್ಮಧೇಟು : ಅಷ್ಟಕ್ಕೂ ಅಲ್ಲಿ ನಡೆದದ್ದೇನು..?? Crime News ಆನಂದಪುರ : ಇಲ್ಲಿನ ಹೆದ್ದಾರಿಯಲ್ಲೆ ಯುವಕನೊಬ್ಬ ಲಾಂಗ್ ಝಳಪಿಸಿ ಹೆದರಿಸಿದ್ದು ಇದರಿಂದ ಜನರು ಆತಂಕಗೊಂಡ ಘಟನೆ ನಡೆದಿದೆ. ಆನಂದಪುರದ ಹೆದ್ದಾರಿಯಲ್ಲಿ ಯುವಕನೊಬ್ಬ ಲಾಂಗ್ ಹಿಡಿದು ರೋಡಲ್ಲಿ ಬೀಸಿದ್ದಾನೆ. ವೆಹಿಕಲ್ಗಳ ಮೇಲೆ ಆತ ಲಾಂಗ್ ಬೀಸಿದ್ದಾನೆ ಎನ್ನಲಾಗಿದೆ. ಸುಮಾರು ಇಪ್ಪತ್ತು ನಿಮಿಷಗಳ ಕಾಲ ಈ ಹೈಡ್ರಾಮಾ ನಡೆದಿದೆ ಎನ್ನಲಾಗುತಿದ್ದು,ಇದರಿಂದ ರಸ್ತೆಯಲ್ಲಿ ಪ್ರಯಾಣಿಸುತಿದ್ದ ವಾಹನ ಮಾಲೀಕರು ಕೆಲಕಾಲ ಆತಂಕಗೊಂಡಿದ್ದಾರೆ….
ಬೈಕ್ ಕಳ್ಳತನಗೈದ ಆರೋಪಿಗಳ ಹೆಡೆಮುರಿ ಕಟ್ಟಿದ ಪೊಲೀಸರು – ಇಬ್ಬರ ಬಂಧನ,ಎರಡು ಬೈಕ್ ವಶಕ್ಕೆ | Bike Theft
ಬೈಕ್ ಕಳ್ಳತನಗೈದ ಆರೋಪಿಗಳ ಹೆಡೆಮುರಿ ಕಟ್ಟಿದ ಪೊಲೀಸರು – ಇಬ್ಬರ ಬಂಧನ,ಎರಡು ಬೈಕ್ ವಶಕ್ಕೆ | Bike Theft ಬೈಕ್ ಕಳ್ಳತನವಾಗಿದ್ದ ಪ್ರಕರಣವೊಂದರ ಬೆನ್ನತ್ತಿದ್ದ ಶಿವಮೊಗ್ಗ ಜಿಲ್ಲೆಯ ಕುಂಸಿ ಪೊಲೀಸರು ಆರೋಪಿಗಳ ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ಬೈಕ್ಗಳನ್ನು ವಶಕ್ಕೆ ಪಡೆದಿರುವ ಪೊಲೀಸರು ಓರ್ವ ಅಪ್ರಾಪ್ತ ಸೇರಿ ಇಬ್ಬರನ್ನೂ ಬಂಧಿಸಿದ್ದಾರೆ. ಬೈಕ್ ಕಳ್ಳತನದ ಪ್ರಮುಖ ಆರೋಪಿ 1.ಅಲ್ಲಾ ಭಕ್ಷ್ @ ಹರ್ಬಾಜ್ @ ಪೊಟ್ಯಾಟೋ, 19 ವರ್ಷ, ಅಂಬೇಡ್ಕರ್ ನಗರ, ಶಿವಮೊಗ್ಗ ಟೌನ್. ಹಾಗೂ…
ಅನಾರೋಗ್ಯಕ್ಕೆ ಬೇಸತ್ತು ನೇಣಿಗೆ ಶರಣಾದ ಗೃಹಿಣಿ | Crime News
ಅನಾರೋಗ್ಯಕ್ಕೆ ಬೇಸತ್ತು ನೇಣಿಗೆ ಶರಣಾದ ಗೃಹಿಣಿ | Crime News ಸೊರಬ: ಹೊಟ್ಟೆನೋವು ತಾಳಲಾರದೆ ನೇಣು ಬಿಗಿದುಕೊಂಡು ಗೃಹಿಣಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಪಟ್ಟಣದ ವಿದ್ಯುತ್ ನಗರದಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಪಟ್ಟಣದಲ್ಲಿ ಬ್ಯೂಟಿಪಾರ್ಲರ್ ನಡೆಸುತ್ತಿದ್ದ ಅಕ್ಷತಾ (30) ಆತ್ಮಹತ್ಯೆಗೆ ಶರಣಾದ ಗೃಹಿಣಿ. ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಮಹಿಳೆಯು ಹೊಟ್ಟೆ ನೋವು ತಾಳಲಾರದೆ ಮನೆಯಲ್ಲಿಯೇ ನೇಣಿಗೆ ಶರಣಾಗಿದ್ದಾರೆ. ಭದ್ರಾವತಿ ತಾಲೂಕಿನ ಕೆರೆಭೀರನಹಳ್ಳಿ ಗ್ರಾಮದ ಅಕ್ಷತಾ ಅವರನ್ನು ಚಂದ್ರಗುತ್ತಿ ಗ್ರಾಮದ ಸಂತೋಷ್ ಎನ್ನುವವರಿಗೆ ವಿವಾಹ ಮಾಡಿಕೊಡಲಾಗಿತ್ತು. ಪಟ್ಟಣದ…
ತೀರ್ಥಹಳ್ಳಿಯಲ್ಲಿ ಗಾಂಜಾ ಸಾಗಾಟ – ಕೆಂಚನಾಲದ ಓರ್ವ ಸೇರಿದಂತೆ ಇಬ್ಬರ ಬಂಧನ , 2 ಕೆಜಿ ಗಾಂಜಾ ವಶಕ್ಕೆ
ತೀರ್ಥಹಳ್ಳಿಯಲ್ಲಿ ಗಾಂಜಾ ಸಾಗಾಟ – ಕೆಂಚನಾಲದ ಓರ್ವ ಸೇರಿದಂತೆ ಇಬ್ಬರ ಬಂಧನ , 2 ಕೆಜಿ ಗಾಂಜಾ ವಶಕ್ಕೆ ತೀರ್ಥಹಳ್ಳಿ : ಓಮಿನಿ ಕಾರಿನಲ್ಲಿ ಗಾಂಜಾ ಸೊಪ್ಪನ್ನು ಮಾರಾಟ ಮಾಡುವ ಸಲುವಾಗಿ ಸಾಗರ ಕಡೆಯಿಂದ ತೀರ್ಥಹಳ್ಳಿ ಕಡೆಗೆ ಬರುತ್ತಿದ್ದವರನ್ನು ತೀರ್ಥಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಗಾಂಜಾ ಸಾಗಿಸುತ್ತಿದ್ದ ಆರೋಪದ ಮೇರೆಗೆ ಇಬ್ಬರು ಆರೋಪಿಗಳನ್ನ ಹಾಗೂ ಅಪಾರ ಪ್ರಮಾಣದ ಗಾಂಜಾವನ್ನ ವಶಕ್ಕೆ ಪಡೆಯಲಾಗಿದೆ. ಆರೋಪಿಗಳಾದ ರಿಪ್ಪನ್ಪೇಟೆ ಸಮೀಪದ ಕೆಂಚನಾಳ ಗ್ರಾಮದ ಗಜೇಂದ್ರ @ ಗಜ (37) ಸಾಗರ ತಾಲೂಕಿನ ಆಚಾಪುರದ…
Ripponpete | ಮನೆ ಬೀಗ ಮುರಿದು ಲಕ್ಷಾಂತರ ರೂ ನಗದು ಕಳ್ಳತನ
Ripponpete | ಮನೆ ಬೀಗ ಮುರಿದು ಲಕ್ಷಾಂತರ ರೂ ನಗದು ಕಳ್ಳತನ ರಿಪ್ಪನ್ಪೇಟೆ : ಕೋಡೂರು ಗ್ರಾಮದಲ್ಲಿ ಮನೆಯ ಬೀಗ ಮುರಿದು ಲಕ್ಷಾಂತರ ರೂ ಕಳ್ಳತನ ಮಾಡಿರುವ ಘಟನೆ ನಡೆದಿದೆ. ಕೋಡೂರು ಗ್ರಾಮದ ಫಯಾಜ್ ಎಂಬುವವರು ಸಂಬಂಧಿಕರ ಮನೆಯಲ್ಲಿ ಮದುವೆ ಇರುವ ಕಾರಣ ಅಂಬ್ಲಿಗೊಳ ಗ್ರಾಮಕ್ಕೆ ಕುಟುಂಬ ಸಮೇತ ತೆರಳಿದ್ದು ಮನೆಗೆ ಬೀಗ ಹಾಕಿ ತೆರಳಿದ್ದರು. ಮನೆಯಲ್ಲಿ ಯಾರು ಇಲ್ಲದೇ ಇರುವುದನ್ನು ಗಮನಿಸಿದ ಕಳ್ಳರು ಮನೆಯ ಬಾಗಿಲಿನ ಬೀಗ ಮುರಿದು ಬೆಡ್ ರೂಂನಲ್ಲಿದ್ದ ಬೀರುವಿನ ಬಾಗಿಲು ಮುರಿದು…
Ripponpete | ಮದ್ಯವ್ಯಸನಕ್ಕೆ ದಾಸನಾಗಿದ್ದ ಯುವಕ ಆತ್ಮಹತ್ಯೆಗೆ ಶರಣು
Ripponpete | ಮದ್ಯವ್ಯಸನಕ್ಕೆ ದಾಸನಾಗಿದ್ದ ಯುವಕ ಆತ್ಮಹತ್ಯೆಗೆ ಶರಣು ರಿಪ್ಪನ್ಪೇಟೆ : ಇಲ್ಲಿನ ಕೊಡೂರು ಗ್ರಾಪಂ ವ್ಯಾಪ್ತಿಯಲ್ಲಿ ವಿಪರೀತ ಮದ್ಯವ್ಯಸನಕ್ಕೆ ಬಲಿಯಾಗಿದ್ದ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಕೋಡೂರು ಗ್ರಾಮದ ಮಸೀದಿ ರಸ್ತೆ ನಿವಾಸಿ ಹರೀಶ್ (30) ಮೃತಪಟ್ಟ ಯುವಕನಾಗಿದ್ದಾನೆ. ಕೋಡೂರು ಗ್ರಾಮದಲ್ಲಿ ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತಿದ್ದ ಹರೀಶ್ ಕಳೆದ ಐದಾರು ವರ್ಷಗಳಿಂದ ವಿಪರೀತ ಮದ್ಯವ್ಯಸನಿಯಾಗಿದ್ದು ಆಗಾಗ ಮನೆಯಲ್ಲಿ ಗಲಾಟೆ ಮಾಡಿಕೊಂಡು ಹಳೆಯ ಮನೆಯಲ್ಲಿ ವಾಸವಾಗಿರುತಿದ್ದನು. ಗುರುವಾರ ರಾತ್ರಿ ಮದ್ಯದ…
ಉಳುಮೆ ಮಾಡುವಾಗ ಕೃಷಿ ಹೊಂಡಕ್ಕೆ ಬಿದ್ದು ಇಬ್ಬರ ಸಾವು | Crime News
ಉಳುಮೆ ಮಾಡುವಾಗ ಕೃಷಿ ಹೊಂಡಕ್ಕೆ ಬಿದ್ದು ಇಬ್ಬರ ಸಾವು | Crime News ಹೊಲದಲ್ಲಿ ಉಳುಮೆ ಮಾಡುವಾಗ ಕೃಷಿ ಹೊಂಡದಲ್ಲಿ ಮುಳುಗಿ ದುರ್ಮರಣಕ್ಕೀಡಾದ ಘಟನೆ ಶಿವಮೊಗ್ಗ ತಾಲೂಕಿನ ಚೆನ್ನಳ್ಳಿ ಗ್ರಾಮದ ಕೃಷಿ ಹೊಂಡದಲ್ಲಿ ನಡೆದಿದೆ. ಚೆನ್ನಳ್ಳಿ ಗ್ರಾಮದ ಮಹೇಶ್ ಎಂಬುವರ ಮಗ ಅಭಯ್ (14), ಇದೇ ಗ್ರಾಮದ ಮಾಲತೇಶ್ (26) ಮೃತ ದುರ್ದೈವಿಗಳು. ಮಹೇಶ್ ಮಾಲೀಕತ್ವದ ಟ್ರ್ಯಾಕ್ಟರ್ನಿಂದ ಜಮೀನಿನಲ್ಲಿ ಉಳುಮೆ ಮಾಡುತ್ತಿದ್ದ ಮಾಲತೇಶ್. ಇದೇ ವೇಳೆ ಮಹೇಶ್ ಮಗ ಅಭಯ್ ಟ್ರ್ಯಾಕ್ಟರ್ ಮೇಲೆ ಕುಳಿತು ಮಾಲತೇಶ್ ಹಿಂದೆ…