ಹಳ್ಳ ದಾಟುವಾಗ ಬೈಕ್ ಸಮೇತ ನೀರುಪಾಲಾದ ವ್ಯಕ್ತಿ
ಹಳ್ಳ ದಾಟುವಾಗ ಬೈಕ್ ಸಮೇತ ನೀರುಪಾಲಾದ ವ್ಯಕ್ತಿ ಶಿವಮೊಗ್ಗ ಜಿಲ್ಲಾದ್ಯಂತ ಮಳೆಯ ಆರ್ಭಟದಲ್ಲಿ ಹಳ್ಳ ಕೊಳ್ಳಗಳು ತುಂಬಿ ಹರಿಯುತಿದ್ದು ಮಳೆಯ ಆರ್ಭಟದ ನಡುವೆ ತುಂಬಿ ಹರಿಯುತ್ತಿದ್ದ ಹಳ್ಳವನ್ನ ದಾಟಲು ಹೋದ ವ್ಯಕ್ತಿಯೊಬ್ಬರ ಬೈಕ್ ಸಮೇತ ನೀರು ಪಾಲಾಗಿದ್ದಾರೆ. ಶಿವಮೊಗ್ಗ ತಾಲ್ಲೂಕಿನ ಮುದುವಾಲ ಗ್ರಾಮದ ಬಳಿ ಇರುವ ಕೊಂಡಜ್ಜಿ ಹಳ್ಳದಲ್ಲಿ ಈ ಘಟನೆ ನಡೆದಿದೆ.ನೀರು ಪಾಲಾಗಿರುವ ಯುವಕನ ಹುಡುಕಾಟ ನಡೆಯುತ್ತಿದೆ. ನಿನ್ನೆ ಸುರಿದ ಭಾರಿ ಮಳೆಗೆ ಕೊಂಡಜ್ಜಿ ಹಳ್ಳ ತುಂಬಿ ಹರಿಯುತ್ತಿತ್ತು. ಹಾಗಾಗಿ ಹಳ್ಳ ದಾಟದಂತೆ ಸ್ಥಳೀಯ ಪೊಲೀಸರು…