
ಜಿಲ್ಲಾ ಸುದ್ದಿ:

ಬಿಲಗೋಡಿ–ತಾರನಬೈಲು ಮಾರ್ಗದಲ್ಲಿ ರಸ್ತೆ ಕುಸಿತ – ಮಾಜಿ ಸಚಿವ ಹರತಾಳು ಹಾಲಪ್ಪ ಭೇಟಿ , ಪರಿಶೀಲನೆ
ಬಿಲಗೋಡಿ–ತಾರನಬೈಲು ಮಾರ್ಗದಲ್ಲಿ ರಸ್ತೆ ಕುಸಿತ – ಹರತಾಳು ಹಾಲಪ್ಪ ಪರಿಶೀಲನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಪುರಪ್ಪೆಮನೆ ಮಾರ್ಗವಾಗಿ ಸಾಗರ ತಾಲ್ಲೂಕಿನ ಬಿಲಗೋಡಿ, ತಾರನಬೈಲು ಸಂಪರ್ಕಿಸುವ ಪ್ರಮುಖ ರಸ್ತೆ ಮಳೆನೀರು ಹಾಗೂ ಮಣ್ಣುಸ್ರಾವದಿಂದಾಗಿ ಕುಸಿದು ಬಿದ್ದಿದೆ. ಸಂಚಾರ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದ್ದು, ಜನರು ಪರ್ಯಾಯ ದಾರಿಗಳನ್ನು ಬಳಸುವಂತಾಗಿದೆ. ಈ ಸಂದರ್ಭ ಮಾಜಿ ಸಚಿವರು ಹಾಗೂ ರಾಜ್ಯ ಬಿಜೆಪಿ ಉಪಾಧ್ಯಕ್ಷರಾದ ಹರತಾಳು ಹಾಲಪ್ಪ ಅವರು ಇಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸ್ಥಳದಿಂದಲೇ ಪೋನ್ ಮೂಲಕ ಅಧಿಕಾರಿಗಳೊಂದಿಗೆ ಮಾತುಕತೆ…

ಧಾರ್ಮಿಕ ಹಬ್ಬದಲ್ಲಿ ಸೌಹಾರ್ದತೆಯ ನವ ಚೈತನ್ಯಕ್ಕೆ ರಿಪ್ಪನ್ಪೇಟೆ ಮಾದರಿ – ಉದ್ಯಮಿ ಮಹೇಂದ್ರ ಕುಮಾರ್
ಧಾರ್ಮಿಕ ಹಬ್ಬದಲ್ಲಿ ಸೌಹಾರ್ದತೆಯ ನವ ಚೈತನ್ಯಕ್ಕೆ ರಿಪ್ಪನ್ಪೇಟೆ ಮಾದರಿ – ಉದ್ಯಮಿ ಮಹೇಂದ್ರ ಕುಮಾರ್ ಗಣೇಶೋತ್ಸವದಲ್ಲಿ ಸರ್ವಧರ್ಮ ಒಕ್ಕೂಟದ ಯುವಕರಿಂದ ಪಾನೀಯ ವಿತರಣೆ ರಿಪ್ಪನ್ಪೇಟೆ:– ಪಟ್ಟಣದ ಭೂಪಾಳಂ ಚಂದ್ರಶೇಖರಯ್ಯ ಸಭಾಭವನದ ತಿಲಕ್ ಮಂಟಪದಲ್ಲಿ ಪ್ರತಿಷ್ಠಾಪಿಸಲಾದ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರಸೇನಾ ಸೇವಾ ಸಮಿತಿಯ 58ನೇ ವರ್ಷದ ಗಣಪತಿ ವಿಸರ್ಜನಾ ಪೂರ್ವ ವೈಭವದ ರಾಜಬೀದಿ ಉತ್ಸವವು ಭಕ್ತಿ, ಭಾವನೆ ಹಾಗೂ ವೈವಿಧ್ಯತೆಯ ಸಮಾಗಮದಂತೆ ಸಾಗಿತು. ಉತ್ಸವದ ಸಂದರ್ಭದಲ್ಲಿ ಪಟ್ಟಣದ ಸರ್ವಧರ್ಮ ಸೌಹಾರ್ದ ಒಕ್ಕೂಟದ ಯುವಕರು ಶ್ರದ್ಧಾಳುಗಳಿಗೆ ತಂಪಿನ ಪಾನೀಯಗಳನ್ನು…

ಭರ್ಜರಿ 19 ಗಂಟೆಗಳ ಭಾರಿ ಜನಸ್ತೋಮದ ಮೆರವಣಿಗೆ ಬಳಿಕ ರಿಪ್ಪನ್ಪೇಟೆ ಗಣಪತಿ ತಾವರೆಕೆರೆಯಲ್ಲಿ ಜಲಸ್ಥಂಭನ
ಭರ್ಜರಿ 19 ಗಂಟೆಗಳ ಭಾರಿ ಜನಸ್ತೋಮದ ಮೆರವಣಿಗೆ ಬಳಿಕ ರಿಪ್ಪನ್ಪೇಟೆ ಗಣಪತಿ ತಾವರೆಕೆರೆಯಲ್ಲಿ ಜಲಸ್ಥಂಭನ ರಿಪ್ಪನ್ಪೇಟೆ : ಪಟ್ಟಣದ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರ ಸೇನಾ ವತಿಯಿಂದ ಪ್ರತಿಷ್ಠಾಪಿಸಿದ್ದ 58 ನೇ ವರ್ಷದ ಗಣೇಶೋತ್ಸವದ ಗಣಪತಿ ವಿಸರ್ಜನೆ 19 ಗಂಟೆಗಳ ಕಾಲ ನಡೆದ ರಾಜಬೀದಿ ಉತ್ಸವವು ಶಾಂತಿಯುತವಾಗಿ ನೆರವೇರಿತು. ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರ ಸೇನಾ ಪ್ರತಿಷ್ಠಾಪಿಸಿದ್ದ ಗಣಪತಿ ಮೂರ್ತಿಯ ವಿಸರ್ಜನೆಗೂ ಮುನ್ನ ಭರ್ಜರಿ 19 ಗಂಟೆಗಳ ಕಾಲ ರಾಜಬೀದಿ ಉತ್ಸವ ನಡೆಯಿತು.ಶನಿವಾರ ಸಂಜೆ 5.30 ಕ್ಕೆ…

ರಿಪ್ಪನ್ಪೇಟೆ : ಕರ್ನಾಟಕ ಹಿಂದೂ ಪ್ರಾಂತೀಯ ರಾಷ್ಟ್ರ ಸೇನಾ ಗಣಪತಿಯ ವೈಭವದ ರಾಜಬೀದಿ ಉತ್ಸವ – ಭಾರಿ ಜನಸ್ತೋಮ
ರಿಪ್ಪನ್ಪೇಟೆ : ಇಲ್ಲಿನ ಭೂಪಾಳಂ ಚಂದ್ರಶೇಖರಯ್ಯ ಸಭಾಭವನದ ತಿಲಕ್ ಮಂಟಪದಲ್ಲಿ ಪ್ರತಿಷ್ಟಾಪಿಸಲಾದ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ ಸೇನಾ ಸೇವಾ ಸಮಿತಿಯ 58 ನೇ ವರ್ಷದ ಗಣಪತಿ ವಿಸರ್ಜನಾ ಪೂರ್ವ ವೈಭವದ ರಾಜಬೀದಿ ಉತ್ಸವಕ್ಕೆ ಇಂದು ಸಂಜೆ 5.30 ಗಂಟೆಗೆ ಅರಂಭಗೊಂಡಿತು. ಯುವಕರ ಮಹಿಳೆಯರು ಪುಟಾಣಿ ಮಕ್ಕಳು ವಾದ್ಯಕ್ಕೆ ತಕ್ಕ ಕುಣಿತದೊಂದಿಗೆ ಚಾಲನೆ ರಾಜಬೀದಿ ಉತ್ಸವದಲ್ಲಿ ವಿವಿಧ ಹೆಸರಾಂತ ಜಾನಪದ ಕಲಾತಂಡಗಳಾದ ಡೊಳ್ಳೂ ಕುಣಿತ ತಮಟೆ ಬಡಿತ.ಕೀಲುಕುದುರೆ ಗೊಂಬೆಕುಣಿತ,ನಗಾರಿ ತಟ್ಟಿರಾಯ ತಂಡದವರಿಂದ ವಿವಿಧ ಭಂಗಿಯ ಪ್ರದರ್ಶನದೊಂದಿಗೆ ಘೋಷಣೆಗಳು…

RIPPONPETE | ಗಣಪತಿ ವಿಸರ್ಜನಾ ಪೂರ್ವ ರಾಜಬೀದಿ ಉತ್ಸವಕ್ಕೆ ಕ್ಷಣಗಣನೆ | ಖಾಕಿಯಿಂದ ಬಿಗಿ ಭದ್ರತೆ
RIPPONPETE | ಗಣಪತಿ ವಿಸರ್ಜನಾ ಪೂರ್ವ ರಾಜಬೀದಿ ಉತ್ಸವಕ್ಕೆ ಕ್ಷಣಗಣನೆ | ಖಾಕಿಯಿಂದ ಬಿಗಿ ಭದ್ರತೆ ರಿಪ್ಪನ್ಪೇಟೆ:– ಪಟ್ಟಣದ ಭೂಪಾಳಂ ಚಂದ್ರಶೇಖರಯ್ಯ ಸಭಾಭವನದ ತಿಲಕ್ ಮಂಟಪದಲ್ಲಿ ಪ್ರತಿಷ್ಠಾಪಿಸಲಾದ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರಸೇನಾ ಸೇವಾ ಸಮಿತಿಯ 58ನೇ ವರ್ಷದ ಗಣಪತಿ ವಿಸರ್ಜನಾ ಪೂರ್ವ ವೈಭವದ ರಾಜಬೀದಿ ಉತ್ಸವಕ್ಕೆ ಕ್ಷಣಗಣನೆ ಆರಂಭವಾಗಿದೆ. ಕೆಲವೇ ಹೊತ್ತಿನಲ್ಲಿ ವಿಸರ್ಜನಾ ಪೂರ್ವ ಪೂಜೆ ನೆರವೇರಲಿದ್ದು, ಬಳಿಕ ಮೆರವಣಿಗೆಗೆ ಚಾಲನೆ ನೀಡಲಾಗುತ್ತದೆ. ರಾಜಬೀದಿ ಉತ್ಸವದ ಅಂಗವಾಗಿ ಗಣಪತಿ ಸ್ವಾಮಿಯ ರಥವನ್ನು ಭಕ್ತರು ಅದ್ಧೂರಿಯಾಗಿ ಅಲಂಕರಿಸಿದ್ದು,…

SHIVAMOGGA | ಹಿಂದೂ ಮಹಾಸಭಾ ಗಣಪತಿ ರಾಜಬೀದಿ ಉತ್ಸವಕ್ಕೆ ಚಾಲನೆ
SHIVAMOGGA | ಹಿಂದೂ ಮಹಾಸಭಾ ಗಣಪತಿ ರಾಜಬೀದಿ ಉತ್ಸವಕ್ಕೆ ಚಾಲನೆ ಶಿವಮೊಗ್ಗ: ಹಿಂದೂ ಮಹಾಸಭಾ ವತಿಯಿಂದ ಆಯೋಜಿಸಲಾದ ಗಣಪತಿ ರಾಜಬೀದಿ ಉತ್ಸವವು ಶನಿವಾರ ಬೆಳಿಗ್ಗೆ ಭವ್ಯವಾಗಿ ಆರಂಭವಾಯಿತು. ಬೆಳಿಗ್ಗೆ 11 ಗಂಟೆಗೆ ಗಣಪತಿ ಮೂರ್ತಿಯ ಮೆರವಣಿಗೆ ಜೈಕಾರಗಳ ನಡುವೆ ಪ್ರಾರಂಭಗೊಂಡು ಕೋಟೆ ಮಾರಿಕಾಂಬ ದೇವಾಲಯ ತಲುಪಿದೆ. ಈ ಸಂದರ್ಭದಲ್ಲಿ ಶಾಸಕರಾದ ಚೆನ್ನಬಸಪ್ಪ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್. ಪ್ರಸನ್ನ ಕುಮಾರ್, ಎಂ. ಶ್ರೀಕಾಂತ್ ಮೊದಲಾದ ಗಣ್ಯರು ಉಪಸ್ಥಿತರಿದ್ದರು. ಹಣ್ಣಿನ ಹಾರ, ಹೂವಿನ ಹಾರಗಳಿಂದ ಅಲಂಕರಿಸಲಾದ ಮೂರ್ತಿಯ ಮೆರವಣಿಗೆಯಲ್ಲಿ…

ಸೊರಬದಲ್ಲಿ ಗಣಪತಿ ಮೆರವಣಿಗೆ ವೇಳೆ ಡಿ.ಜೆ. ಸೌಂಡ್ ಗೆ ಇನ್ಸ್ಪೆಕ್ಟರ್ ಅಸ್ವಸ್ಥ – ವೀಡಿಯೋ ವೈರಲ್
ಸೊರಬದಲ್ಲಿ ಗಣಪತಿ ಮೆರವಣಿಗೆ ವೇಳೆ ಡಿ.ಜೆ. ಸೌಂಡ್ ಗೆ ಇನ್ಸ್ಪೆಕ್ಟರ್ ಅಸ್ವಸ್ಥ – ವೀಡಿಯೋ ವೈರಲ್ ಶಿವಮೊಗ್ಗ ಜಿಲ್ಲೆಯ ಸೊರಬದಲ್ಲಿ ನಡೆದ ಗಣಪತಿ ಮೆರವಣಿಗೆಯ ಸಮಯದಲ್ಲಿ ಅಚ್ಚರಿಯ ಘಟನೆ ದಾಖಲಾಗಿದೆ. ಡಿ.ಜೆ. ಸದ್ದಿನ ಅಬ್ಬರದ ನಡುವೆ ಡ್ಯೂಟಿಯಲ್ಲಿದ್ದ ಪೊಲೀಸ್ ಇನ್ಸ್ಪೆಕ್ಟರ್ ಸ್ಥಳದಲ್ಲಿಯೇ ಕುಸಿದು ಬಿದ್ದ ಘಟನೆ ಗುರುವಾರ ಸಂಜೆ ನಡೆದಿದ್ದು, ಅದರ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮಾಹಿತಿಯ ಪ್ರಕಾರ, ಸೊರಬ ಮುಖ್ಯ ರಸ್ತೆಯಲ್ಲಿ ಗಣಪತಿ ಮೆರವಣಿಗೆ ನಡೆಯುತ್ತಿದ್ದ ವೇಳೆ, ಭಾರೀ ಸೌಂಡ್ ಸಿಸ್ಟಮ್ನ್ನು ಬಳಸಲಾಗಿತ್ತು….

ಆಗುಂಬೆ ಕಾಳಿಂಗ ಸರ್ಪ ಸಂಶೋಧನಾ ಕೇಂದ್ರದಲ್ಲಿ ಅಕ್ರಮ ಆರೋಪ !? – ತನಿಖೆಗೆ ಸಚಿವರ ಆದೇಶ
ಆಗುಂಬೆ ಕಾಳಿಂಗ ಸರ್ಪ ಸಂಶೋಧನಾ ಕೇಂದ್ರದಲ್ಲಿ ಅಕ್ರಮ? – ತನಿಖೆಗೆ ಸಚಿವರ ಆದೇಶ ತೀರ್ಥಹಳ್ಳಿ ತಾಲೂಕಿನ ಆಗುಂಬೆಯ ಕಾಳಿಂಗ ಸರ್ಪ (King Cobra) ಸಂಶೋಧನಾ ಕೇಂದ್ರದಲ್ಲಿನ ಅಕ್ರಮ ಚಟುವಟಿಕೆಗಳ ಬಗ್ಗೆ ಪರಿಶೀಲನೆ ನಡೆಸಲು ಅರಣ್ಯ ಸಚಿವ ಈಶ್ವರ ಬಿ. ಖಂಡ್ರೆ ಅವರು ಆದೇಶ ನೀಡಿದ್ದಾರೆ. ಜನ ಸಂಗ್ರಾಮ ಪರಿಷತ್ನ ದೂರು ಸ್ವೀಕರಿಸಿದ ಸಚಿವರು, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ನೇತೃತ್ವದ ತಂಡಕ್ಕೆ 10 ದಿನಗಳಲ್ಲಿ ವರದಿ ಸಲ್ಲಿಸಲು ಸೂಚಿಸಿದ್ದಾರೆ. ಜನ ಸಂಗ್ರಾಮ ಪರಿಷತ್ ಅಧ್ಯಕ್ಷ ಅಖಿಲೇಶ್ ಚಿಪ್ಲಿ ಅವರು,…

ಮಹಮ್ಮದ್ ಪೈಗಂಬರ್ ಜನ್ಮದಿನಾಚರಣೆ – ಮೆಗ್ಗಾನ್ನಲ್ಲಿ ಸರ್ವಧರ್ಮ ಸೌಹಾರ್ದ ಸಮಾರಂಭ
ಮೊಹಮ್ಮದ್ ಪೈಗಂಬರ್ ಜನ್ಮದಿನಾಚರಣೆ – ಮೆಗ್ಗಾನ್ನಲ್ಲಿ ಸರ್ವಧರ್ಮ ಸೌಹಾರ್ದ ಸಮಾರಂಭ ಶಿವಮೊಗ್ಗ: ವಿಶ್ವ ಪ್ರವಾದಿ ಮೊಹಮ್ಮದ್ ಪೈಗಂಬರ್ ಅವರ ೧೫೦೦ನೇ ಜನ್ಮದಿನಾಚರಣೆಯನ್ನು ಶಿವಮೊಗ್ಗ ದಕ್ಷಿಣ ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ನಗರದ ಮೆಗ್ಗಾನ್ ಆಸ್ಪತ್ರೆಯಲ್ಲಿ ಇಂದು ಭವ್ಯವಾಗಿ ಆಚರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ಅನ್ನ ಸಂತರ್ಪಣೆ ಹಾಗೂ ಹಣ್ಣು-ಹಂಪಲು ವಿತರಣೆ ನಡೆಸಲಾಗಿದ್ದು, ಸರ್ವಧರ್ಮ ಸೌಹಾರ್ದತೆಯ ಸಂದೇಶ ಸಾರಲಾಯಿತು. ದಕ್ಷಿಣ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕಲೀಮ್ ಪಾಷಾ ಮಾತನಾಡಿ, ಇಂತಹ ಕಾರ್ಯಕ್ರಮಗಳು ಸಮಾಜದಲ್ಲಿ ಶಾಂತಿ, ಬಾಂಧವ್ಯ ಹಾಗೂ ಸಹಬಾಳ್ವೆಯನ್ನು…

ಹೊಸನಗರ ತಾಲ್ಲೂಕಿನ ಅತ್ಯುತ್ತಮ 20 ಶಿಕ್ಷಕರ ಪಟ್ಟಿ ಪ್ರಕಟ
ಹೊಸನಗರ ತಾಲ್ಲೂಕಿನ ಅತ್ಯುತ್ತಮ 20 ಶಿಕ್ಷಕರ ಪಟ್ಟಿ ಪ್ರಕಟ ಹೊಸನಗರ ತಾಲ್ಲೂಕಿನ ಅತ್ಯುತ್ತಮ ಶಿಕ್ಷಕರ ಮತ್ತು ಶಿಕ್ಷಕಿಯರ ಪಟ್ಟಿ ಪ್ರಕಟಗೊಂಡಿದೆ. ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಬ್ಲಾಕ್ ಸಮನ್ವಯ ಯೋಜನಾಧಿಕಾರಿಗಳ ಕಚೇರಿಯು ಆಯ್ಕೆಯಾದ ಶಿಕ್ಷಕರ ಹೆಸರುಗಳನ್ನು ಬಹಿರಂಗಪಡಿಸಿದ್ದು, ಸೆಪ್ಟೆಂಬರ್ 6ರಂದು ನಡೆಯಲಿರುವ ಶಿಕ್ಷಕರ ದಿನಾಚರಣೆಯಲ್ಲಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಆಯ್ಕೆಯಾದ ಶಿಕ್ಷಕರು: ಮೋಹಿನಿ ಕೆ.ವಿ – ಸ.ಹಿ.ಪ್ರಾ.ಶಾಲೆ ಕೋಟೆಶಿರೂರು, ಸಂಪೆಕಟ್ಟೆ ಗಾಯತ್ರಿ ಶೆಣೈ – ಸ.ಕಿ.ಪ್ರಾ.ಶಾಲೆ ಹೊಸೂರು, ನಗರ ಚಂದ್ರಶೇಖರ ಹೆಚ್ – ಸ.ಕಿ.ಪ್ರಾ.ಶಾಲೆ ಕೊಡಸೆ,…