Headlines

ಹೊಸನಗರ ಕೊಡಚಾದ್ರಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಅಂಜನ್ ಕುಮಾರ್ ಅಮಾನತು

ಹೊಸನಗರ ಕೊಡಚಾದ್ರಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಅಂಜನ್ ಕುಮಾರ್ ಅಮಾನತು Assistant Professor of Political Science at Kodachadri Government First Grade College in Hosanagar, Shivamogga has been suspended by the Karnataka government over serious misconduct allegations; departmental inquiry continues. ಶಿವಮೊಗ್ಗ: ಹೊಸನಗರ ತಾಲ್ಲೂಕಿನ ಕೊಡಚಾದ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಅಂಜನ್ ಕುಮಾರ್ ಎಂ. ಅವರನ್ನು ರಾಜ್ಯ ಸರ್ಕಾರ ಅಮಾನತ್ತುಗೊಳಿಸಿದೆ….

Read More

ಮಹಿಳಾ ಪೊಲೀಸರ ಮನೋಸ್ಥೈರ್ಯಕ್ಕೆ ಬಲ –  ಶಿವಮೊಗ್ಗದಲ್ಲಿ ವಿಶೇಷ ಕಾರ್ಯಾಗಾರ

ಮಹಿಳಾ ಪೊಲೀಸರ ಮನೋಸ್ಥೈರ್ಯಕ್ಕೆ ಬಲ –  ಶಿವಮೊಗ್ಗದಲ್ಲಿ ವಿಶೇಷ ಕಾರ್ಯಾಗಾರ ಶಿವಮೊಗ್ಗ ಜಿಲ್ಲೆಯ ಮಹಿಳಾ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಮನೋಸ್ಥೈರ್ಯವನ್ನು ಹೆಚ್ಚಿಸುವ ಉದ್ದೇಶದಿಂದ ಏರ್ಪಡಿಸಿದ್ದ ಒಂದು ದಿನದ ವಿಶೇಷ ಕಾರ್ಯಾಗಾರವು ಇಂದು ಡಿಎಆರ್ ಪೊಲೀಸ್ ಸಭಾಂಗಣದಲ್ಲಿ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮವನ್ನು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಸಂತೋಷ್ ಎಂ. ಎಸ್ ಮತ್ತು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ನಿಖಿಲ್ ಬಿ. IPS ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಸ್ತ್ರೀರೋಗ ತಜ್ಞರಾದ ಡಾ….

Read More

ಅರಣ್ಯ ಇಲಾಖೆ ಜಾಗದಲ್ಲಿ ಅಕ್ರಮವಾಗಿ ಮರ ಕಡಿಯುವಾಗ ಮರ ಬಿದ್ದು ಹಸು ಸಾವು

ಅರಣ್ಯ ಇಲಾಖೆ ಜಾಗದಲ್ಲಿ ಅಕ್ರಮವಾಗಿ ಮರ ಕಡಿಯುವಾಗ ಮರ ಬಿದ್ದು ಹಸು ಸಾವು A cow died after a tree fell during illegal tree cutting in a forest area at Neerulli near Thirthahalli. Police have registered a case and started investigation. ತೀರ್ಥಹಳ್ಳಿ: ಅರಣ್ಯ ಇಲಾಖೆಯ ಜಾಗದಲ್ಲಿ ಅನುಮತಿ ಇಲ್ಲದೆ ಮರ ಕಟಾವು ನಡೆಸುತ್ತಿದ್ದ ವೇಳೆ ನಡೆದ ದುರಂತದಲ್ಲಿ ಹಸುವೊಂದು ಮೃತಪಟ್ಟ ಘಟನೆ ತಾಲೂಕಿನ ನೀರುಳ್ಳಿ ಗ್ರಾಮದಲ್ಲಿ…

Read More

ಅಂಬೇಡ್ಕರ್ ಪೋಟೊ ಹಿಡಿದು ನ್ಯಾಯಕ್ಕಾಗಿ ಪೊಲೀಸ್ ಠಾಣೆ ಮುಂದೆ ಮಹಿಳೆಯ ಪ್ರತಿಭಟನೆ

ಅಂಬೇಡ್ಕರ್ ಪೋಟೊ ಹಿಡಿದು ನ್ಯಾಯಕ್ಕಾಗಿ ಪೊಲೀಸ್ ಠಾಣೆ ಮುಂದೆ ಮಹಿಳೆಯ ಪ್ರತಿಭಟನೆ A woman staged a solo protest in front of Ripponpet police station holding Dr. Ambedkar’s photo, alleging land encroachment and seeking justice and protection from authorities. ರಿಪ್ಪನ್‌ಪೇಟೆ: ಬಾಬಾಸಾಹೇಬ ಡಾ. ಅಂಬೇಡ್ಕರ್ ಅವರ ಜನ್ಮದಿನದಂದು ನ್ಯಾಯಕ್ಕಾಗಿ ಒತ್ತಾಯಿಸಿ ಮಹಿಳೆಯೊಬ್ಬರು ಠಾಣೆ ಎದುರು ಏಕಾಂಗಿಯಾಗಿ ಪ್ರತಿಭಟನೆ ನಡೆಸಿದ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ. ರಿಪ್ಪನ್‌ಪೇಟೆ ಸಮೀಪದ…

Read More

ಹೊಸನಗರದಲ್ಲಿ ಅಗ್ನಿಶಾಮಕ ಸಪ್ತಾಹ ಆಚರಣೆ – ಅಗ್ನಿ ಸುರಕ್ಷತಾ ಜಾಗೃತಿ ಅಭಿಯಾನ

ಹೊಸನಗರದಲ್ಲಿ ಅಗ್ನಿಶಾಮಕ ಸಪ್ತಾಹ ಆಚರಣೆ – ಅಗ್ನಿ ಸುರಕ್ಷತಾ ಜಾಗೃತಿ ಅಭಿಯಾನ Fire and Emergency Services Department conducted a fire safety awareness campaign in Hosanagar as part of Fire Service Week, educating the public on preventive measures, LPG safety, and emergency response during fire accidents. ಹೊಸನಗರ: ಅಗ್ನಿ ಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯಿಂದ ಅಗ್ನಿಶಾಮಕ ಸೇವಾ ಸಪ್ತಾಹದ ಅಂಗವಾಗಿ ತಾಲೂಕಿನ ವಿವಿಧ…

Read More

“ಸಂವಿಧಾನದ ಮೌಲ್ಯಗಳೇ ಪೊಲೀಸ್ ಸೇವೆಗೆ ದಿಕ್ಕು” – ಆನಂದಪುರ ಪಿಎಸ್‌ಐ ಪ್ರವೀಣ್ ಎಸ್ ಪಿ

“ಸಂವಿಧಾನದ ಮೌಲ್ಯಗಳೇ ಪೊಲೀಸ್ ಸೇವೆಗೆ ದಿಕ್ಕು” – ಆನಂದಪುರ ಪಿಎಸ್‌ಐ ಪ್ರವೀಣ್ ಎಸ್ ಪಿ SI Praveen of Anandapura Police emphasized the importance of Dr. B.R. Ambedkar’s Constitution, highlighting equality, justice, and duty in maintaining law and order. ಆನಂದಪುರ: ಡಾ. ಬಿ.ಆರ್. ಅಂಬೇಡ್ಕರ್ ಅವರು ನೀಡಿದ ಸಂವಿಧಾನ ಮೌಲ್ಯಗಳೇ ಪೊಲೀಸ್ ಇಲಾಖೆಯ ಸೇವೆಗೆ ನಿಜವಾದ ದಿಕ್ಕು ತೋರಿಸುತ್ತವೆ ಎಂದು ಆನಂದಪುರ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಪ್ರವೀಣ್…

Read More

ರಿಪ್ಪನ್‌ಪೇಟೆಯಲ್ಲಿ ಮತದಾರರ ಮ್ಯಾಪಿಂಗ್ ಕ್ಯಾಂಪ್: ಏ.14ರಂದು ವಿಶೇಷ ಶಿಬಿರ

ರಿಪ್ಪನ್‌ಪೇಟೆಯಲ್ಲಿ ಮತದಾರರ ಮ್ಯಾಪಿಂಗ್ ಕ್ಯಾಂಪ್: ಏ.14ರಂದು ವಿಶೇಷ ಶಿಬಿರ A special voter mapping/progeny camp will be held on April 14 at Ripponpete Gram Panchayat hall to speed up pending electoral roll mapping in selected booths of Hosanagara taluk. ಹೊಸನಗರ: ರಾಜ್ಯಾದ್ಯಂತ ಮತದಾರರ ಪಟ್ಟಿಯ ಮ್ಯಾಪಿಂಗ್/ಪ್ರೋಜೆನಿ ಪ್ರಕ್ರಿಯೆ ಜೋರಾಗಿ ನಡೆಯುತ್ತಿದ್ದು, ಹೊಸನಗರ ತಾಲ್ಲೂಕಿನ ರಿಪ್ಪನ್‌ಪೇಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಈ ಕಾರ್ಯಕ್ಕೆ ವೇಗ ನೀಡಲು ವಿಶೇಷ…

Read More

ಆಗುಂಬೆ ಪೊಲೀಸ್ ಠಾಣೆಯಲ್ಲಿ ವಾಹನಗಳ ಹರಾಜು : ಸಾರ್ವಜನಿಕರಿಗೆ ಆಹ್ವಾನ

ಆಗುಂಬೆ ಪೊಲೀಸ್ ಠಾಣೆಯಲ್ಲಿ ವಾಹನಗಳ ಹರಾಜು: ಸಾರ್ವಜನಿಕರಿಗೆ ಆಹ್ವಾನ Agumbe Police Station announces public auction of seized vehicles including a Pulsar bike and Tata Ace on April 14, 2026. Interested bidders must register with a Rs. 5000 deposit. ಆಗುಂಬೆ: ಆಗುಂಬೆ ಪೊಲೀಸ್ ಠಾಣಾ ಆವರಣದಲ್ಲಿ ವಶದಲ್ಲಿರುವ ಎರಡು ವಾಹನಗಳ ಹರಾಜು ಪ್ರಕ್ರಿಯೆಯನ್ನು ನಡೆಸಲಾಗುತ್ತಿದೆ ಎಂದು ಪೊಲೀಸ್ ಇಲಾಖೆ ಪ್ರಕಟಣೆ ತಿಳಿಸಿದೆ. ಮಾನ್ಯ ಹಿರಿಯ ಸಿವಿಲ್…

Read More

ಗ್ರಾಮೀಣ ಕ್ರೀಡೆಗಳಿಂದ ಯುವಜನರ ದೈಹಿಕ, ಮಾನಸಿಕ ಆರೋಗ್ಯ ವೃದ್ಧಿ: ಹರತಾಳು ಹಾಲಪ್ಪ

ಗ್ರಾಮೀಣ ಕ್ರೀಡೆಗಳಿಂದ ಯುವಜನರ ದೈಹಿಕ, ಮಾನಸಿಕ ಆರೋಗ್ಯ ವೃದ್ಧಿ: ಹರತಾಳು ಹಾಲಪ್ಪ State BJP Vice President Hartalu Halappa inaugurated a floodlight volleyball tournament in Ripponpet, highlighting the importance of rural sports for the physical and mental well-being of the youth. ​ರಿಪ್ಪನ್‌ಪೇಟೆ: ಗ್ರಾಮೀಣ ಭಾಗದಲ್ಲಿ ಕ್ರೀಡೆಗಳಿಗೆ ಪ್ರೋತ್ಸಾಹ ನೀಡುವುದರಿಂದ ಗ್ರಾಮದ ಹಿತ ಕಾಪಾಡುವ ಜೊತೆಗೆ ಯುವಜನರ ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ವೃದ್ಧಿಸಬಹುದು ಎಂದು ರಾಜ್ಯ…

Read More

ಜೈಘೋಷಗಳ ನಡುವೆ ಶ್ರೀ ವರಸಿದ್ದಿವಿನಾಯಕ ಸ್ವಾಮಿ ರಥೋತ್ಸವ – ಭಕ್ತಿಭಾವದ ಮಹಾಸಾಗರ

ಜೈಘೋಷಗಳ ನಡುವೆ ಶ್ರೀ ವರಸಿದ್ದಿವಿನಾಯಕ ಸ್ವಾಮಿ ರಥೋತ್ಸವ – ಭಕ್ತಿಭಾವದ ಮಹಾಸಾಗರ Sri Varasiddhivinayaka Swamy Maharathotsava was celebrated grandly in Hosanagara with भक्तs participating in large numbers, chanting slogans, pulling the chariot, and offering devotional services. ರಿಪ್ಪನ್ ಪೇಟೆ : ಪಟ್ಟಣದ ಪುರಾಣ ಪ್ರಸಿದ್ಧ ಶ್ರೀ ವರಸಿದ್ದಿವಿನಾಯಕ ಸ್ವಾಮಿ ಮಹಾರಥೋತ್ಸವವು ಈ ಬಾರಿ ಭಕ್ತರ ಅದ್ದೂರಿ ಪಾಲ್ಗೊಳ್ಳುವಿಕೆಯಿಂದ ಭಕ್ತಿ, ಸಂಪ್ರದಾಯ ಮತ್ತು ಉತ್ಸಾಹದ ಸಮನ್ವಯವಾಗಿ ಜರುಗಿತು. ಮಧ್ಯಾಹ್ನ…

Read More