ಜಿಲ್ಲಾ ಸುದ್ದಿ:
ಶಿಮೂಲ್ – ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನ ಕಾಂಗ್ರೆಸ್ ತೆಕ್ಕೆಗೆ
ಶಿಮೂಲ್ – ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನ ಕಾಂಗ್ರೆಸ್ ತೆಕ್ಕೆಗೆ ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ ಹಾಲು ಒಕ್ಕೂಟದ (Shimul) ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಗಳ ಚುನಾವಣೆ ಸೋಮವಾರ ನಡೆದಿದ್ದು, ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನ ಕಾಂಗ್ರೆಸ್ ತೆಕ್ಕೆಗೆ ಒಲಿದಿದೆ. ಶಿಮೂಲ್ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ಅವಿರೋಧವಾಗಿ ಅಯ್ಕೆಯಾಗಿದೆ. ಅಧ್ಯಕ್ಷರಾಗಿ ವಿದ್ಯಾಧರ ಹಾಗೂ ಉಪಾಧ್ಯಕ್ಷರಾಗಿ ಚೇತನ್ ಎಸ್ ನಾಡಿಗರ್ ಅವಿರೋಧ ಆಯ್ಕೆಯಾಗಿದ್ದಾರೆ. ಹೊಸನಗರದಿಂದ ಶಿಮೂಲ್ ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದ ವಿದ್ಯಾಧರ್ ಮತ್ತು ದಾವಣಗೆರೆ ವಿಭಾಗದಿಂದ ಚೇತನ್ ಎಸ್ ನಾಡಿಗರ್…
ರಿಪ್ಪನ್ಪೇಟೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ನಾಳೆ (27-08-2024) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ…
ರಿಪ್ಪನ್ಪೇಟೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ನಾಳೆ (27-08-2024) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ… ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 27/08/24 ರಂದು ಬೆಳಿಗ್ಗೆ 9-30 ರಿಂದ ಸಂಜೆ 6.00 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ. ರಿಪ್ಪನ್ಪೇಟೆ ಪಟ್ಟಣದ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರ ರಿಪ್ಪನ್ಪೇಟೆ ಇದರ ತುರ್ತು ನಿರ್ವಹಣಾ ಕಾರ್ಯದ ನಿಮಿತ್ತ ನಾಳೆ ಬೆಳಿಗ್ಗೆ 9-30 ರಿಂದ ಸಂಜೆ 6-00 ಗಂಟೆಯವರೆಗೆ ವಿದ್ಯುತ್ ಸರಬರಾಜು…
ನವೋದಯ ಪ್ರವೇಶ ಪರೀಕ್ಷೆ ಬಗ್ಗೆ ಅರಿವು – ಹಳೆ ನವೋದಯ ವಿದ್ಯಾರ್ಥಿಗಳಿಂದ
“ನವೋದಯ ಪ್ರವೇಶ ಪರೀಕ್ಷೆ ಬಗ್ಗೆ ಅರಿವು – ಹಳೆ ನವೋದಯ ವಿದ್ಯಾರ್ಥಿಗಳಿಂದ “ ಜವಾಹರ್ ನವೋದಯ ವಿದ್ಯಾಲಯಗಳ (ಜೆಎನ್ವಿ) ಹಳೆಯ ವಿದ್ಯಾರ್ಥಿಗಳು ಪ್ರತಿಷ್ಠಿತ ನವೋದಯ ಶಾಲೆಗಳಿಗೆ ಸೇರಲು ಬಯಸುವ ಗ್ರಾಮೀಣ ವಿದ್ಯಾರ್ಥಿಗಳಿಗೆ ಉಚಿತ ತರಬೇತಿ ನೀಡಲು ಒಗ್ಗೂಡಿದ್ದಾರೆ. ಈ ತಂಡವು ಹಿಂದುಳಿದ ಹಿನ್ನೆಲೆಯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಆರ್ಥಿಕ ಅಡೆತಡೆಗಳಿಲ್ಲದೆ ಗುಣಮಟ್ಟದ ಶಿಕ್ಷಣವನ್ನು ಪಡೆಯುವ ಅವಕಾಶವನ್ನು ಖಾತರಿಪಡಿಸುವ ಗುರಿಯನ್ನು ಹೊಂದಿದೆ. ಪ್ರಸಕ್ತ ವರ್ಷದಲ್ಲಿ ನವೋದಯ ಮತ್ತು ಮೊರಾರ್ಜಿ ಉಚಿತ ತರಬೇತಿ ಶಿಬಿರ ಹುಂಚ, ಕೋಣಂದೂರು-ಪತ್ರಕಟ್ಟೆ ಮತ್ತು ಶಿಕಾರಿಪುರ-ನೆಲವಾಗಿಲು ಸ್ಥಳಗಳಲ್ಲಿ…
Ripponpete | ವಿದ್ಯಾರ್ಥಿಗಳಲ್ಲಿ ಕಾನೂನಿನ ಅರಿವು ಅತ್ಯಗತ್ಯ – ಪಿಎಸ್ಐ ಪ್ರವೀಣ್ ಎಸ್ ಪಿ
Ripponpete | ವಿದ್ಯಾರ್ಥಿಗಳಲ್ಲಿ ಕಾನೂನಿನ ಅರಿವು ಅತ್ಯಗತ್ಯ – ಪಿಎಸ್ಐ ಪ್ರವೀಣ್ ಎಸ್ ಪಿ ರಿಪ್ಪನ್ಪೇಟೆ : ವಿದ್ಯಾರ್ಥಿಗಳು ಪೊಲೀಸ್ ಕಾನೂನು, ರಸ್ತೆ ಸುರಕ್ಷ ತೆ ಮುಂತಾದ ನಿಯಮಗಳ ಬಗ್ಗೆ ಅರಿವು ಹೊಂದುವ ಅಗತ್ಯವಿದೆ ಎಂದು ಪಿಎಸ್ಐ ಪ್ರವೀಣ್ ಎಸ್ ಪಿ ಹೇಳಿದರು. ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ ಕಾನೂನು ಅರಿವು ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ವಿದ್ಯಾರ್ಥಿಗಳು ಪೊಲೀಸ್ ಇಲಾಖೆಯ ಕಾನೂನು, ನಿಯಮಗಳ ಬಗ್ಗೆ ಅರಿವು ಹೊಂದಿ ಪೋಷಕರು ಹಾಗೂ ಸಾರ್ವಜನಿಕರನ್ನು ಜಾಗೃತಿಗೊಳಿಸುವಷ್ಟು ಪ್ರಬುದ್ಧರಾಗಬೇಕು…
RIPPONPETE | ಗ್ರಾಮಸ್ಥರಿಗೆ ಆಸಕ್ತಿ ಇಲ್ಲದ ಗ್ರಾಮಸಭೆ
RIPPONPETE | ಗ್ರಾಮಸ್ಥರಿಗೆ ಆಸಕ್ತಿ ಇಲ್ಲದ ಗ್ರಾಮಸಭೆ ರಿಪ್ಪನ್ಪೇಟೆ : ಸಾರ್ವಜನಿಕರಿಗೆ ಅನುಕೂಲವಾಗಲೆಂದು ನಡೆಸುವ ಗ್ರಾಮಸಭೆಯ ಬಗ್ಗೆ ಕಳೆದ ಒಂದು ವಾರದಿಂದ ವ್ಯಾಪಕ ಪ್ರಚಾರ ನಡೆಸಿದರೂ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸದ ಹಿನ್ನಲೆ ಗ್ರಾಮಸಭೆಯಲ್ಲಿ ಖಾಲಿ ಕುರ್ಚಿಗಳು ಎದ್ದು ಕಾಣುತಿದ್ದು ಸಾರ್ವಜನಿಕರ ನಿರಾಸಕ್ತಿಗೆ ಗ್ರಾಮಾಡಳಿತ ಬೇಸರ ವ್ಯಕ್ತ ಪಡಿಸಿರುವ ಘಟನೆ ನಡೆದಿದೆ. ಗ್ರಾಮಸಭೆಯಲ್ಲಿ ಏನೇನಾಯ್ತು…!? ಪಟ್ಟಣದ ಬಸ್ ನಿಲ್ದಾಣಕ್ಕಾಗಿ ಕಾಯ್ದಿರಿಸಲಾಗಿರುವ 32 ಗುಂಟೆ ಜಾಗವನ್ನು ಕೂಡಲೇ ತೆರವುಗೊಳಿಸಿ ಬಸ್ ನಿಲ್ದಾಣವನ್ನು ನಿರ್ಮಿಸುವಂತೆ ಮತ್ತು ವಿನಾಯಕ ವೃತ್ತದಲ್ಲಿನ ಆಟೋ…
ತುಂಡಾಗಿದ್ದ ಕೈಯನ್ನು ಜೋಡಿಸಿದ ಶಿವಮೊಗ್ಗದ ವೈದ್ಯರು
ತುಂಡಾಗಿದ್ದ ಕೈಯನ್ನು ಜೋಡಿಸಿದ ಶಿವಮೊಗ್ಗದ ವೈದ್ಯರು ಶಿವಮೊಗ್ಗ ಆಸ್ಪತ್ರೆಯ ವೈದ್ಯರು ತುಂಡಾಗಿದ್ದ ಕೈಯನ್ನು ಜೋಡಿಸುವ ಆಪರೇಷನ್ ನಡೆಸಿ ಎರಡು ತುಂಡಾಗಿದ್ದ ಕೈಯನ್ನ ಜೋಡಿಸಿದ್ದಾರೆ. ಎರಡು ತುಂಡಾಗಿದ್ದ ಕೈಗೆ ಶಸ್ತ್ರ ಚಿಕಿತ್ಸೆ ನಡೆಸಿ, ಮರು ಜೋಡಿಸುವಲ್ಲಿ ಸರ್ಜಿ ಸೂಪರ್ ಸ್ಪೆಷಾಲಿಟಿ ತಜ್ಞ ವೈದ್ಯರ ತಂಡ ಯಶಸ್ವಿಯಾಗಿದೆ. ಸತತ ಏಳು ಗಂಟೆಗಳ ಕಾಲ ನಡೆದ ಆಪರೇಷನ್ ಸಕ್ಸಸ್ ಆಗಿದೆ. ಏನಿದು ಘಟನೆ : ಶಿಕಾರಿಪುರ ತಾಲೂಕಿನ ಸಾಮಿಲ್ ಒಂದರಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿ, ಮುಂಗೈ ಕತ್ತರಿಸಿಕಿಂಡು ಬಿಟ್ಟಿದ್ದ. ಸಂಪೂರ್ಣವಾಗಿಯೇ ಮುಂಗೈ ಕಟ್ ಆಗಿತ್ತು….
ಪೊಲೀಸ್ ಅಧಿಕಾರಿಯ ದರ್ಪದ ವರ್ತನೆಯ ಆರೋಪ – ಕ್ರಮಕ್ಕೆ ಆಗ್ರಹ
ಪೊಲೀಸ್ ಅಧಿಕಾರಿಯ ದರ್ಪದ ವರ್ತನೆಯ ಆರೋಪ – ಕ್ರಮಕ್ಕೆ ಆಗ್ರಹ ತೀರ್ಥಹಳ್ಳಿ ಪೊಲೀಸ್ ಇನ್ಸ್ಪೆಕ್ಟರ್ ಅಶ್ವಥ್ ಗೌಡ ಅವರು ಪತ್ರಕರ್ತರೊಂದಿಗೆ ದರ್ಪದಿಂದ ವರ್ತಿಸಿದ್ದಾರೆ ಎಂದು ಆರೋಪಿಸಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕ ಹಾಗೂ ಶಿವಮೊಗ್ಗ ಪ್ರೆಸ್ ಟ್ರಸ್ಟ್ ಸದಸ್ಯರು, ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಗುರುವಾರ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ಕುಮಾರ್ ಅವರಿಗೆ ಮನವಿ ಸಲ್ಲಿಸಿದರು. ತೀರ್ಥಹಳ್ಳಿಯ ‘ಪ್ರಜಾವಾಣಿ’ಯ ಅರೆಕಾಲಿಕ ವರದಿಗಾರ ನಿರಂಜನ್ ರಥಬೀದಿಯಲ್ಲಿ ವರದಿಗಾಗಿ ತೆರಳಿದ…
ಹುಂಚ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿ ವಜಾ – ವಿಶೇಷಾಧಿಕಾರಿ ನೇಮಕ
ಹುಂಚ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿ ವಜಾ – ವಿಶೇಷಾಧಿಕಾರಿ ನೇಮಕ ಹುಂಚದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಆಡಳಿತ ಮಂಡಳಿಯನ್ನು ಅನರ್ಹಗೊಳಿಸಿ ವಿಶೇಷಾಧಿಕಾರಿಗಳನ್ನು ನೇಮಿಸಿ ಸಾಗರದ ಉಪವಿಭಾಗದ ಸಹಕಾರ ಸಂಘದ ಸಹಾಯಕ ನಿಬಂಧಕರು ಆದೇಶಿಸಿದ್ದಾರೆ. ಸದರಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯ ನಿರ್ವಾಹಣ ಅಧಿಕಾರಿಗಳನ್ನು ನೇಮಿಸಿಕೊಳ್ಳಲು ಪ್ರಸ್ತುತ ಆಡಳಿತದಲ್ಲಿರುವ ಸಹಕಾರ ಸಂಘದ ಸದಸ್ಯರುಗಳಿಗೆ ಆದೇಶ ನೀಡಲಾಗಿತ್ತು. ಆದರೆ ಆಡಳಿತದಲ್ಲಿನ ಸದಸ್ಯರು ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳನ್ನು ನೇಮಿಸಿಕೊಳ್ಳದೆ…
ಬಡ ವೃದ್ದೆಯ ಖಾತೆಯಲ್ಲಿರುವ ವೃದ್ದಾಪ್ಯ ವೇತನ ನೀಡಲು ತಡೆ ಒಡ್ಡಿದ ರಿಪ್ಪನ್ಪೇಟೆ ಕೆನರಾ ಬ್ಯಾಂಕ್ ಮ್ಯಾನೇಜರ್ – ಠಾಣೆ ಮೆಟ್ಟಿಲೇರಿದ ಪ್ರಕರಣ
ಬಡ ವೃದ್ದೆಯ ಖಾತೆಯಲ್ಲಿರುವ ವೃದ್ದಾಪ್ಯ ವೇತನ ನೀಡಲು ತಡೆ ಒಡ್ಡಿದ ಕೆನರಾ ಬ್ಯಾಂಕ್ ಮ್ಯಾನೇಜರ್ – ಠಾಣೆ ಮೆಟ್ಟಿಲೇರಿದ ಪ್ರಕರಣ ರಿಪ್ಪನ್ಪೇಟೆ : ಅಕೌಂಟ್ ನಲ್ಲಿರುವ ವೃದ್ದಾಪ್ಯ ವೇತನವನ್ನು ಪಡೆದುಕೊಳ್ಳಲು 80 ವೃದ್ದೆಯೊಬ್ಬರಿಗೆ ಲೋನ್ ನೆಪ ಹೇಳಿ ಕಳೆದ ಆರೇಳು ತಿಂಗಳುಗಳಿಂದ ಪಟ್ಟಣದ ಕೆನರಾ ಬ್ಯಾಂಕ್ ಮ್ಯಾನೇಜರ್ ತಡೆ ಒಡ್ಡಿರುವ ಘಟನೆ ನಡೆದಿದೆ.ಈ ಬಗ್ಗೆ ಬಡ ವೃದ್ದೆ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ. ಬಡತನ ರೇಖೆಗಿಂತ ಕೆಳಗಿರುವ ನಾಡಿನ ಹಿರಿಯ ನಾಗರಿಕರು ತಮ್ಮ ಇಳಿ ವಯಸ್ಸಿನಲ್ಲಿ ಸಂತೋಷದಿಂದ…
ಆಯನೂರು ಪೆಟ್ರೋಲ್ ಬಂಕ್ ಬಳಿಯ ಬೇಕರಿಯಲ್ಲಿ ಸಿಲಿಂಡರ್ ಸ್ಪೋಟ – ತಪ್ಪಿದ ಭಾರಿ ದುರಂತ
ಆಯನೂರು ಪೆಟ್ರೋಲ್ ಬಂಕ್ ಬಳಿಯ ಬೇಕರಿಯಲ್ಲಿ ಸಿಲಿಂಡರ್ ಸ್ಪೋಟ – ತಪ್ಪಿದ ಭಾರಿ ದುರಂತ ಆಯನೂರು ಪಟ್ಟಣದ ಪೆಟ್ರೋಲ್ ಬಂಕ್ ಬಳಿಯಿರುವ ಬೇಕರಿಯಲ್ಲಿ ಸಿಲಿಂಡರ್ ಸ್ಪೋಟಗೊಂಡು ಅಂಗಡಿ ಸಂಪೂರ್ಣ ಭಸ್ಮವಾಗಿರುವ ಘಟನೆ ನಡೆದಿದೆ. ಆಯನೂರುನಿಂದ – ಹಣಗೆರೆ ಕಡೆಗೆ ಹೋಗುವ ರಸ್ತೆಯಲ್ಲಿರುವ ಎಸ್ಎಲ್ವಿ ಅಯ್ಯಂಗಾರ್ ಬೇಕರಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ.ಕೂಡಲೇ ಕಾರ್ಮಿಕರು ಹೊರಗೆ ಓಡಿ ಬಂದಿದ್ದಾರೆ ಕೆಲವೇ ಹೊತ್ತಿನಲ್ಲಿ ಅಂಗಡಿಯೊಳಗೆ ಮೂರು ಸಲ ಸಿಲಿಂಡರ್ ಸ್ಫೋಟವಾಗಿದೆ. ಸ್ಫೋಟಕ್ಕೆ ಬೇಕರಿಯಲ್ಲಿದ್ದ ಗ್ಯಾಸ್ ಸಿಲಿಂಡರ್ ಕಾರಣ ಎನ್ನಲಾಗುತ್ತಿದೆ. ಬೆಂಕಿ ಹೊತ್ತಿಕೊಳ್ಳಲು ಕಾರಣ…