ಜಿಲ್ಲಾ ಸುದ್ದಿ:
Hosanagara | ವಿವಿಧೆಡೆ 78ನೇ ಸ್ವಾತಂತ್ಯ್ರೋತ್ಸವ ಆಚರಣೆ
Hosanagara | ವಿವಿಧೆಡೆ 78ನೇ ಸ್ವಾತಂತ್ಯ್ರೋತ್ಸವ ಆಚರಣೆ ಕೊಡಚಾದ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 78ನೇ ಸ್ವಾತಂತ್ಯ್ರೋತ್ಸವ ಆಚರಣೆ ಕೊಡಚಾದ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಇಂದು 78ನೇ ಸ್ವಾತಂತ್ಯ್ರ ದಿನಾಚರಣೆಯನ್ನು ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಡಾ. ಉಮೇಶ್ ಕೆ. ಅಧ್ಯಕ್ಷತೆಯನ್ನು ವಹಿಸಿದ್ದರು. ಡಾ. ಪ್ರಭಾಕರ್ ರಾವ್ ಕೆ. ಅವರು ಭಾರತದ ಸ್ವಾತಂತ್ರ್ಯದ ಚಳವಳಿಯ ಕುರಿತಾದ ವಿಶೇಷ ಉಪನ್ಯಾಸವನ್ನು ನೀಡಿದರು. ಕಾರ್ಯಕ್ರಮಕ್ಕೆ ಅತಿಥಿಗಳಾಗಿ ಶ್ರೀ. ಸುಬ್ರಹ್ಮಣ್ಯ ಮಾಸ್ತಿಕಟ್ಟೆ, ಉಪಾಧ್ಯಕ್ಷರು, ಕಾಲೇಜು ಅಭಿವೃದ್ದಿ ಸಮಿತಿ, ಮತ್ತು ಸದಸ್ಯರಾದ ಶ್ರೀ….
ಚಿಕ್ಕಜೇನಿ ಪ್ರೌಢ ಶಾಲೆಯಲ್ಲಿ ಕೇಂದ್ರ ಸಂವಹನ ಇಲಾಖೆಯಿಂದ ಸ್ವಾತಂತ್ರ್ಯ ಉತ್ಸವ
ಚಿಕ್ಕಜೇನಿ ಪ್ರೌಢ ಶಾಲೆಯಲ್ಲಿ ಕೇಂದ್ರ ಸಂವಹನ ಇಲಾಖೆಯಿಂದ ಸ್ವಾತಂತ್ರ್ಯ ಉತ್ಸವ ರಿಪ್ಪನ್ಪೇಟೆ – ಇಲ್ಲಿಗೆ ಸಮೀಪದ ಚಿಕ್ಕಜೇನಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಗುರುವಾರ ಶಿವಮೊಗ್ಗದ ಕೇಂದ್ರ ಸಂವಹನ ಇಲಾಖೆಯಿಂದ ಸ್ವಾತಂತ್ರ್ಯ ದಿನಾಚರಣೆ ನಡೆಯಿತು. ಎಸ್.ಡಿ.ಎಂ.ಸಿ.ಅಧ್ಯಕ್ಷ ಪ್ರಕಾಶ್ ರಾಷ್ಟ್ರ ಧ್ವಜಾರೋಹಣ ನಡೆಸಿದರು. ಗ್ರಾ.ಪಂ.ಸದಸ್ಯ ಅಣ್ಣಪ್ಪ ಶೆಟ್ಟಿ ಸ್ವಾತಂತ್ರ್ಯ ಜಾಥಾಕ್ಕೆ ಚಾಲನೆ ನೀಡಿದರು. ಚಿಕ್ಕಜೇನಿ ಗ್ರಾ.ಪಂ. ಅಧ್ಯಕ್ಷ ರಾಜು ಎನ್.ಪಿ.ಸಭಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಮಕ್ಕಳು ದೇಶದ ಭವ್ಯ ಇತಿಹಾಸ ತಿಳಿದುಕೊಳ್ಳಬೇಕು ಎಂದರು.ಶಾಲೆಯ ಸಮಗ್ರ ಪ್ರಗತಿಗೆ ಗ್ರಾ. ಪಂ.ಸದಾ ಸಿದ್ಧವಿದೆ…
ರಿಪ್ಪನ್ ಪೇಟೆ ಪಟ್ಟಣದಲ್ಲಿ ಸಡಗರ ಸಂಭ್ರಮದಿಂದ 78ನೇ ಸ್ವಾತಂತ್ರ್ಯೋತ್ಸವ ಆಚರಣೆ
ರಿಪ್ಪನ್ ಪೇಟೆ ಪಟ್ಟಣದಲ್ಲಿ ಸಡಗರ ಸಂಭ್ರಮದಿಂದ 78ನೇ ಸ್ವಾತಂತ್ರ್ಯೋತ್ಸವ ಆಚರಣೆ ರಿಪ್ಪನ್ಪೇಟೆ: ಪಟ್ಟಣದ ವಿವಿಧೆಡೆಗಳಲ್ಲಿ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಇಂದು ಸ್ವಾತಂತ್ರ್ಯ ದಿನಾಚರಣೆಯನ್ನು ಸಡಗರ ಸಂಭ್ರಮದಿಂದ ಆಚರಿಸಿದರು. ಪಟ್ಟಣದ ಗ್ರಾಮ ಪಂಚಾಯತಿ, ನಾಡಕಛೇರಿ, ಪೊಲೀಸ್ ಠಾಣೆ, ಪ್ರಾಥಮಿಕ ಆರೋಗ್ಯ ಕೇಂದ್ರ, ರೈತಸಂಪರ್ಕ ಕೇಂದ್ರ, ಸರ್ಕಾರಿ ಬಿಸಿಎಂ ವಸತಿ ನಿಲಯ, ಪ್ರಥಮದರ್ಜೆ, ಪದವಿಪೂರ್ವ ಕಾಲೇಜು, ಪ್ರೌಢಶಾಲೆ, ಸರ್ಕಾರಿ ಮತ್ತು ಖಾಸಗಿ ಪ್ರಾಥಮಿಕ ಹಿರಿಯ, ಕಿರಿಯ ಶಾಲೆ, ಮೆಸ್ಕಾಂ, ಪಶುವೈದ್ಯಕೀಯ ಆಸ್ಪತ್ರೆ, ಬ್ಯಾಂಕ್ಗಳು, ಅರಣ್ಯ ಇಲಾಖೆ, ಮೊಹಿಯುದ್ದೀನ್ ಜುಮ್ಮಾ ಮಸೀದಿ,ಗುಡ್…
ಶಿಮೂಲ್ ಚುನಾವಣೆ ಫಲಿತಾಂಶ ಪ್ರಕಟ
ಶಿಮೂಲ್ ಚುನಾವಣೆ ಫಲಿತಾಂಶ ಪ್ರಕಟ ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಹಾಲು ಒಕ್ಕೂಟದ ನಿರ್ದೇಶಕರ ಸ್ಥಾನಕ್ಕೆ ನಡೆದ ಚುನಾವಣೆ ಫಲಿತಾಂಶ ಪ್ರಕಟವಾಗಿದೆ.ಇಂದು ಬೆಳಗ್ಗೆ ಮತದಾನ ನಡೆದಿತ್ತು. ಸಂಜೆ ವೇಳೆಗೆ ಮತ ಎಣಿಕೆ ಪೂರ್ಣಗೊಂಡು ಫಲಿತಾಂಶ ಪ್ರಕಟಿಸಲಾಗಿದೆ. ಶಿವಮೊಗ್ಗ ತಹಶೀಲ್ದಾರ್ ಬಿ.ಎನ್.ಗಿರೀಶ್ ಅವರು ರಿಟರ್ನಿಂಗ್ ಆಫೀಸರ್ ಆಗಿದ್ದರು.12 ಸ್ಥಾನಕ್ಕೆ ಪೈಕಿ 31 ಜನ ಸ್ಪರ್ಧಿಸಿದ್ದರು. ಇದರಲ್ಲಿ ಇಬ್ಬರ ಅವಿರೋಧ ಆಯ್ಕೆಯಾಗಿತ್ತು. ಶಿವಮೊಗ್ಗ ವಿಭಾಗ : ಶಿವಮೊಗ್ಗ ವಿಭಾಗದಿಂದ ಆರ್.ಎಂ.ಮಂಜುನಾಥ್ ಗೌಡ ಅವಿರೋಧ ಆಯ್ಕೆಯಾಗಿದ್ದು, ಭದ್ರಾವತಿಯಿಂದ ಸ್ಪರ್ಧಿಸಿದ್ದ ಶಿಮುಲ್ ಮಾಜಿ ಅಧ್ಯಕ್ಷ ಡಿ.ಆನಂದ್…
ಇನ್ಶುರೆನ್ಸ್ ಇಲ್ಲದೆ ಓಡಾಡುತ್ತಿರುವ ತಹಶೀಲ್ದಾರರ ವಾಹನ !?
ಇನ್ಶುರೆನ್ಸ್ ಇಲ್ಲದೆ ಓಡಾಡುತ್ತಿರುವ ತಹಶೀಲ್ದಾರರ ವಾಹನ !?Tahsildar’s vehicle running without insurance!? ಸಾರ್ವಜನಿಕರ ವಾಹನಕ್ಕೆ ಒಂದು ನ್ಯಾಯ – ಸರ್ಕಾರಿ ವಾಹನಕ್ಕೆ ಒಂದು ನ್ಯಾಯ.! ಇದು ಸರಿಯೇ ? ಸಾರ್ವಜನಿಕರ ಪ್ರಶ್ನೆ? ತೀರ್ಥಹಳ್ಳಿ(Thirthahalli) : ವಾಹನ ಓಡಿಸುವಾಗ ಸರಿಯಾದ ದಾಖಲೆಗಳನ್ನು ಇಟ್ಟುಕೊಂಡು ಹೋಗಬೇಕು ಎಂಬುವುದು ಕಾನೂನು, ಆ ಕಾನೂನನ್ನು ಪ್ರತಿಯೊಬ್ಬರು ಚಾಚು ತಪ್ಪದೆ ಮಾಡಲೇಬೇಕು. ವಾಹನಗಳಲ್ಲಿ ಸರಿಯಾದ ದಾಖಲಾತಿ ಇಟ್ಟುಕೊಳ್ಳದೆ ಹೋದರೆ ದಂಡ ಕಟ್ಟಬೇಕಾಗುತ್ತದೆ.ಹೀಗೆ ಸಾರ್ವಜನಿಕರ ವಾಹನಗಳನ್ನು ತಡೆದು ದಾಖಲಾತಿಗಳನ್ನು ಪರಿಶೀಲನೆ ಮಾಡುವುದು ಸರಿ ಆದರೆ…
ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯ ಪ್ರವೇಶಕ್ಕೆ ಆನ್ಲೈನ್ ಅರ್ಜಿ ಆಹ್ವಾನ
ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯ ಪ್ರವೇಶಕ್ಕೆ ಆನ್ಲೈನ್ ಅರ್ಜಿ ಆಹ್ವಾನ ಶಿವಮೊಗ್ಗ, ಆಗಸ್ಟ್ 14,: ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು 2024-25 ಸಾಲಿನಲ್ಲಿ ಮೆಟ್ರಿಕ್ ನಂತರದ (ಸಾಮಾನ್ಯ ಪದವಿ ಮಟ್ಟದ ಕೋರ್ಸ್ ಗಳ ವಿದ್ಯಾರ್ಥಿಗಳಿಗೆ ಮಾತ್ರ) ಬಾಲಕ/ಬಾಲಕಿಯರ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ವಿದ್ಯಾರ್ಥಿಗಳಿಂದ ಆನ್ಲೈನ್ ಅರ್ಜಿ ಆಹ್ವಾನಿಸಿದೆ. ಆಸಕ್ತರು ಅರ್ಜಿಯನ್ನು ರಾಜ್ಯ ವಿದ್ಯಾರ್ಥಿ ನಿಲಯದ ತಂತ್ರಾಂಶ https://shp.karnataka.gov.in ರಲ್ಲಿ ಸೆ.12ರೊಳಗಾಗಿ ಸಲ್ಲಿಸುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಧಿಕಾರಿಗಳ ಕಚೇರಿ, ಶಿವಮೊಗ್ಗ…
ಅರಣ್ಯ ಜಮೀನು ಒತ್ತುವರಿ : ಶಿಕ್ಷೆ ನೀಡಿ ತೀರ್ಪು
ಅರಣ್ಯ ಜಮೀನು ಒತ್ತುವರಿ : ಶಿಕ್ಷೆ ನೀಡಿ ತೀರ್ಪು | Encroachment of forest land: Punishment and verdict ಶಿವಮೊಗ್ಗ, ಆ.14,: ತಾಲ್ಲೂಕಿನ ಹೊಳಲೂರು ಹೋಬಳಿಯ ಬಿಕ್ಕೋನಹಳ್ಳಿ ಗ್ರಾಮದ ಸರ್ವೇ ನಂ 09 ರ ಕುಂಚೇನಹಳ್ಳಿ ಮೀಸಲು ಅರಣ್ಯ ಪ್ರದೇಶದಲ್ಲಿ ಅದೇ ಗ್ರಾಮದ ಚಂದ್ರಪ್ಪ, 50 ವರ್ಷ ಇವರು 01 ಎಕರೆ 20 ಗುಂಟೆ ಜಮೀನನ್ನು ಒತ್ತುವರಿ ಮಾಡಿಕೊಂಡಿರುವುದು ಸಾಬೀತಾದ ಕಾರಣ ಆರೋಪಿಗೆ 01 ವರ್ಷ ಸಾದಾ ಶಿಕ್ಷೆ ಮತ್ತು ರೂ.10 ಸಾವಿರ ದಂಡ ವಿಧಿಸಿ…
ಜಿಲ್ಲಾ ಒಕ್ಕಲಿಗರ ಸಂಘದ ನಿರ್ದೇಶಕರ ಚುನಾವಣೆ ಫಲಿತಾಂಶ ಪ್ರಕಟ | ಚುನಾವಣೆಯಲ್ಲಿ ಲೋಪ ಆರೋಪ – ದೂರು
District Okkaligar Sangh Director Election Result Announced | Allegation of malpractice in election – Complaint ಶಿವಮೊಗ್ಗ ಒಕ್ಕಲಿಗ ಸಂಘದ ಜಿಲ್ಲಾ ಸಂಘದ 21 ನಿರ್ದೇಶಕರ ಸ್ಥಾನಕ್ಕೆ ಚುನಾವಣೆ ನಡೆದಿದ್ದು 20 ನಿರ್ದೇಶಕರನ್ನು ಆಯ್ಕೆ ಮಾಡಲಾಗಿದೆ. ಈ ಚುನಾವಣೆಯಲ್ಲಿ ಲೋಪ ನಡೆದಿದೆ ಎಂದು ಕೆಲವರು ಆಕ್ಷೇಪ ವ್ಯಕ್ತಪಡಿಸಿ ದೂರು ಸಲ್ಲಿಸಿರುವ ಘಟನೆ ನಡೆದಿದೆ. ಭಾನುವಾರ ನಡೆದ ಚುನಾವಣೆಯಲ್ಲಿ ಲೋಪ ನಡೆದಿದೆ ಕೂಡಲೇ ಫಲಿತಾಂಶ ತಡೆ ಹಿಡಿದು ಮರುಎಣಿಕೆ ನಡೆಸಬೇಕು ಎಂದು ಒತ್ತಾಯಿಸಿ ಒಕ್ಕಲಿಗ ಸಂಘದ…
ಪಿಕಪ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ – ಸ್ಥಳದಲ್ಲೇ ಇಬ್ಬರು ಸಾವು.!
ಪಿಕಪ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ – ಸ್ಥಳದಲ್ಲೇ ಇಬ್ಬರ ದುರ್ಮರಣ! ತೀರ್ಥಹಳ್ಳಿ : ಪಿಕಪ್ ವಾಹನ ಹಾಗೂ ಬೈಕ್ ನಡುವೆ ಭೀಕರ ಅಪಘಾತವಾಗಿ ಸ್ಥಳದಲ್ಲೇ ಇಬ್ಬರು ಮೃತಪಟ್ಟ ಘಟನೆ ಅಗಸರಕೋಣೆ ಬಳಿ ನಡೆದಿದೆ. ಆಗುಂಬೆ ವ್ಯಾಪ್ತಿಯ ಬಿದರಗೋಡು ಸಮೀಪದ ಅಗಸರ ಕೋಣೆಯ ಬಳಿ ಮಂಗಳವಾರ ಮಧ್ಯಾಹ್ನ ತೀರ್ಥಹಳ್ಳಿ ಕಡೆಗೆ ಬರುತ್ತಿದ್ದ ಬೈಕ್ ಹಾಗೂ ಎದುರಿನಿಂದ ಬರುತ್ತಿದ್ದ ಪಿಕಪ್ ನಡುವೆ ಡಿಕ್ಕಿಯಾಗಿದೆ. ಅತೀ ವೇಗದ ಚಾಲನೆಯಿಂದ ಈ ಅವಘಡ ಸಂಭವಿಸಿದೆ ಎಂದು ಹೇಳಲಾಗುತ್ತಿದ್ದು ಅಪಘಾತದ ರಭಸಕ್ಕೆ…
ಬಾಂಗ್ಲಾದೇಶದ ಅಲ್ಪಸಂಖ್ಯಾತ ಹಿಂದೂಗಳ ರಕ್ಷಣೆಗಾಗಿ ಮಾನವ ಸರಪಳಿ
ಬಾಂಗ್ಲಾದೇಶದ ಅಲ್ಪಸಂಖ್ಯಾತ ಹಿಂದೂಗಳ ರಕ್ಷಣೆಗಾಗಿ ಮಾನವ ಸರಪಳಿ Shivamogga | ಅಲ್ಪಸಂಖ್ಯಾತ ಹಿಂದೂಗಳ ರಕ್ಷಣೆ ನಮ್ಮೆಲ್ಲರ ಹೊಣೆ ಬಾಂಗ್ಲಾದೇಶದಲ್ಲಿರುವ ಹಿಂದುಗಳ ಮೇಲಿನ ದೌರ್ಜನ್ಯ ಖಂಡಿಸಿ ಹಾಗೂ ಅವರ ಸುರಕ್ಷತೆಗೆ ಕ್ರಮ ಕೈಗೊಳ್ಳಬೇಕಾಗಿ ಆಗ್ರಹಿಸಿ ಹಿಂದೂ ಹಿತರಕ್ಷಣಾ ಸಮಿತಿ ಶಿವಮೊಗ್ಗ ನಗರದ ವತಿಯಿಂದ ಶಿವಮೊಗ್ಗ ನಗರದಲ್ಲಿ ಮೂರು ಕಡೆ ಮಾನವ ಸರಪಳಿ ನಿರ್ಮಿಸಿ ಪ್ರತಿಭಟಿಸಲಾಯಿತು. ಗೋಪಿ ವೃತ್ತದಲ್ಲಿ ಹಿಂದೂ ಹಿತರಕ್ಷಣಾ ಸಮಿತಿ ಜನಜಾಗೃತಿಗೋಸ್ಕರ “ಮಾನವ ಸರಪಳಿ” ಹಾಗೂ ಪ್ರತಿಭಟನೆಯಲ್ಲಿ ಭಾಗವಹಿಸಿ,ದೌರ್ಜನಗೋಳಗಾದ ಹಿಂದುಗಳ ರಕ್ಷಣೆಗೆ ಆಗ್ರಹಿಸಲಾಯಿತು. ಅದೇ ಶಾಸಕ ಚೆನ್ನಬಸಪ್ಪನವರ …