ಜಿಲ್ಲಾ ಸುದ್ದಿ:
ಭಾರಿ ಮಳೆಗೆ ಹೆದ್ದಾರಿ ಮೇಲೆ ಬಿದ್ದ ಮರ | ರಿಪ್ಪನ್ಪೇಟೆ – ಶಿವಮೊಗ್ಗ ಸಂಚಾರ ಸಂಪೂರ್ಣ ಬಂದ್ | tree fall in highway
ಭಾರಿ ಮಳೆಗೆ ಹೆದ್ದಾರಿ ಮೇಲೆ ಬಿದ್ದ ಮರ | ರಿಪ್ಪನ್ಪೇಟೆ – ಶಿವಮೊಗ್ಗ ಸಂಚಾರ ಸಂಪೂರ್ಣ ಬಂದ್ ರಿಪ್ಪನ್ಪೇಟೆ : ಇಲ್ಲಿನ ಸಿದ್ದಪ್ಪನಗುಡಿ ಬಳಿಯಲ್ಲಿ ರಸ್ತೆಗೆ ಅಡ್ಡಲಾಗಿ ಬೃಹತ್ ಮರವೊಂದು ಬಿದ್ದು ರಿಪ್ಪನ್ಪೇಟೆ-ಶಿವಮೊಗ್ಗ ಸಂಚಾರ ವ್ಯತ್ಯಯವಾಗಿದೆ. ಸಿದ್ದಪ್ಪನಗುಡಿ ಇರುವ ಸೇತುವೆ ಬಳಿಯಲ್ಲಿ ಬೃಹತ್ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದಿದ್ದು ಸಂಚಾರ ವ್ಯತ್ಯಯವಾಗಿದೆ. ಮರ ಬಿದ್ದ ಕಾರಣ ರಸ್ತೆಯ ಎರಡು ಬದಿಯಲ್ಲಿ ನೂರಾರು ವಾಹನಗಳು ಜಾಮ್ ಆಗಿದೆ. ಸ್ಥಳಕ್ಕೆ ರಿಪ್ಪನ್ಪೇಟೆ ಪಿಎಸ್ಐ ಪ್ರವೀಣ್ ಎಸ್ ಪಿ ಹಾಗೂ ಸಿಬ್ಬಂದಿಗಳು…
ವಿಜೃಂಭಣೆಯಿಂದ ಜರುಗಿದ ಕೆಂಚನಾಲ ಮಾರಿ ಜಾತ್ರೆ | Kenchanala – jathre
ವಿಜೃಂಭಣೆಯಿಂದ ಜರುಗಿದ ಕೆಂಚನಾಲ ಮಾರಿ ಜಾತ್ರೆ | Kenchanala – jathre ರಿಪ್ಪನ್ಪೇಟೆ : ಇತಿಹಾಸ ಪ್ರಸಿದ್ದ ಕೆಂಚನಾಲ ಮಾರಿಕಾಂಬ ದೇವಿಯ ಮಳೆಗಾಲದ ಜಾತ್ರೆಗೆ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ರಾಜ್ಯದ ಹಲವೆಡೆಯಿಂದ, ನೆರೆ ರಾಜ್ಯ ಹಾಗೂ ಜಿಲ್ಲೆಯ ವಿವಿಧಡೆಯಿಂದ ಆಗಮಿಸಿ ದೇವಿಯ ದರ್ಶನ ಪಡೆದರು. ಕೆಂಚನಾಲ ಗ್ರಾಮದಲ್ಲಿ ನಡೆಯುವ ಶ್ರೀ ಮಾರಿಕಾಂಬಾ ಜಾತ್ರೆ ಇತಿಹಾಸ-ಪುರಾಣ ಪ್ರಸಿದ್ಧ ಜಾತ್ರೆ ಆಗಿದೆ. ನೂರಾರು ವರ್ಷಗಳ ಇತಿಹಾಸವಿರುವ ಈ ಜಾತ್ರೆಯು ಪ್ರತಿ ವರ್ಷ ಎರಡು ಬಾರಿ ನಡೆಯುತ್ತದೆ. ಕರ್ನಾಟಕದ ಯಾವುದೇ ಭಾಗದಲ್ಲಿ…
ಭಾರಿ ಗಾಳಿ ಮಳೆ – ಹೊಸನಗರ ಹಾಗೂ ತೀರ್ಥಹಳ್ಳಿ ತಾಲೂಕಿನಾದ್ಯಂತ ಶಾಲಾ ಕಾಲೇಜುಗಳಿಗೆ ಬುಧವಾರ ರಜೆ ಘೋಷಣೆ | Rain update
ಭಾರಿ ಗಾಳಿ ಮಳೆ – ಹೊಸನಗರ ಹಾಗೂ ತೀರ್ಥಹಳ್ಳಿ ತಾಲೂಕಿನಾದ್ಯಂತ ಶಾಲಾ ಕಾಲೇಜುಗಳಿಗೆ ಬುಧವಾರ ರಜೆ ಘೋಷಣೆ ಭಾರಿ ಗಾಳಿಯೊಂದಿಗೆ ಸುರಿಯುತ್ತಿರುವ ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಜು.31 ಬುಧವಾರ Hosanagara ಹಾಗೂ ತೀರ್ಥಹಳ್ಳಿ ತಾಲೂಕಿನಾದ್ಯಂತ ಎಲ್ಲಾ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಹೊಸನಗರ ತಾಲೂಕಿನ ಪದವಿ ಕಾಲೇಜುಗಳಿಗೆ ರಜೆ ಇರುವುದಿಲ್ಲ ಉಳಿದಂತೆ ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ, ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಿಸಿ ತಹಶೀಲ್ದಾರ್ ರಶ್ಮಿ ಆದೇಶ ಹೊರಡಿಸಿದ್ದಾರೆ. ತಾಲೂಕಿನಾದ್ಯಂತ ಅತಿಯಾದ ಮಳೆ ಹಾಗೂ ಗಾಳಿ ವ್ಯಾಪಕವಾಗಿ ಬೀಸುತ್ತಿರುವುದರಿಂದ…
ಭದ್ರಾ ಜಲಾಶಯದ ನಾಲ್ಕು ಗೇಟ್ ಗಳು ಓಪನ್ | bhadra Dam
ಭದ್ರಾ ಜಲಾಶಯದ ನಾಲ್ಕು ಗೇಟ್ ಗಳು ಓಪನ್ | bhadra Dam ಭದ್ರಾ ಜಲಾಶಯ ಗರಿಷ್ಠ ಮಟ್ಟಕ್ಕೆ ಭರ್ತಿಯಾಗಿದೆ. ಈ ಹಿನ್ನೆಲೆಯಲ್ಲಿ ಜಲಾಶಯದ ನಾಲ್ಕು ಕ್ರಸ್ಟ್ ಗೇಟ್ಗಳನ್ನು ಮೇಲೆತ್ತಲಾಗಿದೆ. ಇಂದು ನಾಲ್ಕು ಕ್ರಸ್ಟ್ ಗೇಟ್ಗಳನ್ನು ಓಪನ್ ಮಾಡಲಾಯಿತು ನೀರು ಬಿಡುವ ವಿಷಯ ತಿಳಿಯುತಿದ್ದಂತೆ ವಿವಿಧೆಡೆಯ ಜನರು ಜಲಾಶಯದ ಮುಂದೆ ಆಗಮಿಸಿದ್ದರು. ಪ್ರತಿ ಗೇಟ್ ಮೇಲೆತ್ತಿದಾಗಲೂ ಜನರು ಶಿಳ್ಳೆ, ಚಪ್ಪಾಳೆ ಹೊಡೆದು ಸಂಭ್ರಮಿಸಿದರು. ಇವತ್ತು ಭದ್ರಾ ಜಲಾಶಯಕ್ಕೆ 20,774 ಕ್ಯೂಸೆಕ್ ಒಳ ಹರಿವು ಇದೆ. ಈಗ 6 ಸಾವಿರ…
ಹೊಸನಗರ ತಾಲೂಕಿನ ಬಿದನೂರು ನಗರದಲ್ಲಿ ರಣಭೀಕರ ಮಳೆ – 24 ಗಂಟೆ ಅವಧಿಯಲ್ಲಿ 316 MM ದಾಖಲೆ ಮಳೆ
ಹೊಸನಗರ ತಾಲೂಕಿನ ಬಿದನೂರು ನಗರದಲ್ಲಿ ರಣಭೀಕರ ಮಳೆ – 24 ಗಂಟೆ ಅವಧಿಯಲ್ಲಿ 316 MM ದಾಖಲೆ ಮಳೆ(Rain) ಹೊಸನಗರ(Hosanagara) ತಾಲೂಕಿನ ಬಿದನೂರು ನಗರ(Nagara) ಹೋಬಳಿಯಲ್ಲಿ ಮಂಗಳವಾರ ಬೆಳಿಗ್ಗೆ 8:00 ಗಂಟೆಗೆ ಅಂತ್ಯಗೊಂಡ 24 ಗಂಟೆಗಳ ಅವಧಿಯಲ್ಲಿ ದಾಖಲೆಯ 316 ಎಂಎಂ ಮಳೆ(rain) ಸುರಿದು ಜನಜೀವನ ಅಸ್ತವ್ಯಸ್ತವಾಗಿದೆ. ತಾಲೂಕಿನ ಮಾಸ್ತಿಕಟ್ಟೆಯಲ್ಲಿ(Masthikatte) 240 ಎಂಎಂ ಚಕ್ರ ನಗರದಲ್ಲಿ(chakranagara) 220ಎಂಎಂ ಯಡೂರಿನಲ್ಲಿ(Yaduru) 217ಎಂಎಂ ಹುಲಿಕಲ್ಲಿನಲ್ಲಿ 210ಎಂಎಂ ಮಾನಿಯಲ್ಲಿ 185ಎಂಎಂ ಸಾವೇಹಕಲ್ಲಿನಲ್ಲಿ 167ಎಂಎಂ ಕಾರ್ಗಲ್ನಲ್ಲಿ 67.4 ಎಂಎಂ ಹೊಸನಗರದಲ್ಲಿ 39 ಎಂಎಂ…
ಪ್ರೀತಿಸಿ ಮದುವೆಯಾದ ಪ್ರೇಮಿಗಳಿಗೆ ಜಾತಿ ಅಡ್ಡಿ – ರಕ್ಷಣೆಗಾಗಿ ಅಂಗಲಾಚುತ್ತಿರುವ ಪ್ರೇಮಿಗಳು | Caste barrier for lovers married in love
ಪ್ರೀತಿಸಿ ಮದುವೆಯಾದ ಪ್ರೇಮಿಗಳಿಗೆ ಜಾತಿ ಅಡ್ಡಿ – ರಕ್ಷಣೆಗಾಗಿ ಅಂಗಲಾಚುತ್ತಿರುವ ಪ್ರೇಮಿಗಳು ಶಿವಮೊಗ್ಗ: ಪ್ರೀತಿ ಮಾಡಬಾರದು, ಮಾಡಿದರೆ ಜಗಕೆ ಹೆದರಬಾರದು’ ಹಾಡಿನಂತೆ ಪ್ರೇಮಿಗಳಿಬ್ಬರು ಪ್ರೀತಿ ಮಾಡಿ ಎಲ್ಲರನ್ನೂ ಎದುರಿಸಿ ನಿಂತಿದ್ದಾರೆ, ಇದೀಗ ಈ ಪ್ರೇಮಿಗಳು ಜಾತಿ ಕಾರಣಕ್ಕೆ ಭಯದಲ್ಲೇ ಬದುಕುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಹೌದು ಶಿವಮೊಗ್ಗ ನಗರದ ನವುಲೆ ನಿವಾಸಿಗಳಾದ ಲೇಖನ ಹಾಗೂ ಬಸವರಾಜ್ ಕಳೆದ ಎರಡು ವರ್ಷದಿಂದ ಪ್ರೀತಿ ಮಾಡಿದ್ದರು. ಇದೀಗ ಪ್ರೀತಿ ಮಾಡಿದ ಪರಸ್ಪರ ಒಪ್ಪಿಗೆ ಮೇರೆಗೆ ಕಳೆದ ನಾಲ್ಕು ದಿನದ ಹಿಂದೆ ಮದುವೆಯಾಗಿದ್ದಾರೆ….
ನಾಳೆ(30-07-2024) ಇತಿಹಾಸ ಪ್ರಸಿದ್ದ ಕೆಂಚನಾಲ ಮಾರಿಕಾಂಬಾ ದೇವಿಯ ಜಾತ್ರಾ ಮಹೋತ್ಸವ
ನಾಳೆ(30-07-2024) ಇತಿಹಾಸ ಪ್ರಸಿದ್ದ ಕೆಂಚನಾಲ ಮಾರಿಕಾಂಬಾ ದೇವಿಯ ಜಾತ್ರಾ ಮಹೋತ್ಸವ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಸಮೀಪದ ಇತಿಹಾಸ ಪ್ರಸಿದ್ದ ಕೆಂಚನಾಲದ ಮಾರಿಕಾಂಬ ದೇವಿಯ ಜಾತ್ರಾ ಮಹೋತ್ಸವವು ನಾಳೆ (ಜುಲೈ 30)ನಡೆಯಲಿದೆ. ಕೆಂಚನಾಲ ಗ್ರಾಮದಲ್ಲಿ ನಡೆಯುವ ಶ್ರೀ ಮಾರಿಕಾಂಬಾ ಜಾತ್ರೆ ಇತಿಹಾಸ-ಪುರಾಣ ಪ್ರಸಿದ್ಧ ಜಾತ್ರೆ ಆಗಿದೆ. ನೂರಾರು ವರ್ಷಗಳ ಇತಿಹಾಸವಿರುವ ಈ ಜಾತ್ರೆಯು ಪ್ರತಿ ವರ್ಷ ಎರಡು ಬಾರಿ ನಡೆಯುತ್ತದೆ. ಕರ್ನಾಟಕದ ಯಾವುದೇ ಭಾಗದಲ್ಲಿ ವರ್ಷದಲ್ಲಿ ಮಾರಿಕಾಂಬಾ ಜಾತ್ರೆ ಎರಡು ಬಾರಿ ನಡೆಯುವುದಿಲ್ಲ ಆದರೆ…
ರಸ್ತೆಗೆ ಅಡ್ಡಲಾಗಿ ಉರುಳಿದ ಬೃಹತ್ ಮರ – ವಾಹನ ಸಂಚಾರ ವ್ಯತ್ಯಯ | balaraj – road
ರಸ್ತೆಗೆ ಅಡ್ಡಲಾಗಿ ಉರುಳಿದ ಬೃಹತ್ ಮರ -ವಾಹನ ಸಂಚಾರ ವ್ಯತ್ಯಯ | balaraj – road ಶಿವಮೊಗ್ಗದ ಗಾಂಧಿ ಪಾರ್ಕ್ ನಲ್ಲಿದ್ದ ಬೃಹತ್ ಮರವೊಂದು ಧರೆಗುರುಳಿ ರಸ್ತೆ ಸಂಚಾರ ಅಸ್ತವ್ಯಸ್ತವಾದ ಘಟನೆ ನಡೆದಿದೆ. ಗಾಂಧಿ ಪಾರ್ಕ್ ಗೆ ಹೊಂದಿಕೊಂಡಿದ್ದ ಶೌಚಾಲಯದ ಹಿಂಭಾಗದಲ್ಲಿರುವ ಹಳೆಯ ಮರವೊಂದು ಬಾಲರಾಜ್ ಅರಸ್ ರಸ್ತೆಯ ಮೇಲೆ ಉರುಳಿ ಬಿದ್ದಿದೆ. ಮರ ಬಿದ್ದ ರಭಸಕ್ಕೆ ವಿದ್ಯುತ್ ಕಂಬದ ತಂತಿಗಳು ತುಂಡಾಗಿವೆ, ವಾಹನಗಳಿಗೂ ಹಾನಿಯಾಗಿರುವ ಮಾಹಿತಿ ತಿಳಿದುಬಂದಿದೆ. ಘಟನೆಯಲ್ಲಿ ಬೈಕ್ ಸವಾರರಿಬ್ಬರಿಗೆ ಗಾಯಗಳಾಗಿದ್ದು ಅವರನ್ನು ಆಸ್ಪತ್ರೆಗೆ…
Ripponpete | ನಾಡ ಕಛೇರಿಗೆ ಲೋಕಾಯುಕ್ತ ಪೊಲೀಸರ ದಿಡೀರ್ ಭೇಟಿ
Ripponpete | ನಾಡ ಕಛೇರಿಗೆ ಲೋಕಾಯುಕ್ತ ಪೊಲೀಸರ ದಿಡೀರ್ ಭೇಟಿ ರಿಪ್ಪನ್ಪೇಟೆ : ಲೋಕಾಯುಕ್ತ ಇನ್ಸ್ ಪೆಕ್ಟರ್ ಸುರೇಶ್ ಪಟ್ಟಣದ ನಾಡಕಛೇರಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಧ್ಯಾಹ್ನ ಯಾವುದೇ ಪೂರ್ವಸೂಚನೆ ಇಲ್ಲದೆ ಪಟ್ಟಣದ ನಾಡ ಕಚೇರಿಗೆ ತೆರಳಿದ ಲೋಕಾಯುಕ್ತ ಇನ್ಸ್ ಪೆಕ್ಟರ್ ಸುರೇಶ್ ಅಲ್ಲಿನ ಕಡತಗಳ ನಿರ್ವಹಣೆ ಕುರಿತು ಪರಿಶೀಲನೆ ನಡೆಸಿದರು.ನೋಂದಣಿ ಪ್ರಕ್ರಿಯೆ ಮತ್ತಿತರ ವಿಷಯಗಳ ಬಗ್ಗೆ ಅವರು ಅಧಿಕಾರಿಗಳಿಂದ ಈ ಸಂದರ್ಭದಲ್ಲಿ ಹೆಚ್ಚಿನ ಮಾಹಿತಿ ಪಡೆದರು. ಇದೇ ಸಂಧರ್ಭದಲ್ಲಿ ಜನಸಾಮಾನ್ಯರಿಗೆ ತೊಂದರೆ ಆಗದಂತೆ…
ವಿದ್ಯಾರ್ಥಿಗಳು ಕ್ರೀಡೆ ಸೇರಿದಂತೆ ಬಹುಮುಖ ಪ್ರತಿಭೆಗಳಿಂದ ಸಾಧನೆ ಮಾಡಬೇಕು – ಕೂಡೋ ವಿಶ್ವ ಚಾಂಪಿಯನ್ ಸನ್ಸೈ ನೊರಿಹಿದೆ ತೆರಗುಚ್ಚಿ | Ramakrishna vidyalaya
ವಿದ್ಯಾರ್ಥಿಗಳು ಕ್ರೀಡೆ ಸೇರಿದಂತೆ ಬಹುಮುಖ ಪ್ರತಿಭೆಗಳಿಂದ ಸಾಧನೆ ಮಾಡಬೇಕು – ಕೂಡೋ ವಿಶ್ವ ಚಾಂಪಿಯನ್ ಸನ್ಸೈ ನೊರಿಹಿದೆ ತೆರಗುಚ್ಚಿ ರಾಮಕೃಷ್ಣ ವಿದ್ಯಾಲಯದಲ್ಲಿ ಅಲ್ ಇಂಡಿಯಾ ಕೂಡೋ ಸೆಮಿನಾರ್ -2024 ವಿದ್ಯಾರ್ಥಿಗಳು ಆರೋಗ್ಯವಂತರಾಗಿ ಸದೃಢ ಮನಸ್ಸು ಹೊಂದಿರುವ ಮೂಲಕ ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಯಲ್ಲೂ ಭಾಗವಹಿಸಿ ತಮ್ಮಲ್ಲಿನ ಪ್ರತಿಭೆ ಹೊರಹಾಕಬೇಕು ಎಂದು ಕೂಡೋ ವರ್ಲ್ಡ್ ಚಾಂಪಿಯನ್ ಗೋಲ್ಡ್ಮೆಡಲಿಸ್ಟ್ ಜಪಾನಿನ ಸನ್ಸೈ ನೊರಿಹಿದೆ ತೆರಗುಚ್ಚಿ ಕರೆ ನೀಡಿದರು. ಶಿವಮೊಗ್ಗ ಜಿಲ್ಲೆಯ ಸಾಗರದ ಎಂ.ಎಲ್.ಹಳ್ಳಿಯಲ್ಲಿನ ಶ್ರೀರಾಮಕೃಷ್ಣ ವಸತಿ ವಿದ್ಯಾಲಯದ ಸಭಾಂಗಣದಲ್ಲಿ ಆಯೋಜಿಸಿದ್ದ ಆಲ್…