Headlines

ಭಾರಿ ಮಳೆ ಹಿನ್ನಲೆ – ಹೊಸನಗರ ತಾಲೂಕಿನಾದ್ಯಂತ ನಾಳೆ ಗುರುವಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ | Rain

ಭಾರಿ ಮಳೆ ಹಿನ್ನಲೆ – ಹೊಸನಗರ ತಾಲೂಕಿನಾದ್ಯಂತ ನಾಳೆ ಗುರುವಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ | Rain ಹೊಸನಗರ ತಾಲೂಕಿನಾದ್ಯಂತ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ತಾಲೂಕಿನ ಎಲ್ಲಾ ಅಂಗನವಾಡಿಗಳು ಮತ್ತು ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ಜು.18ರ ಗುರುವಾರ ರಜೆಯನ್ನು ಘೋಷಿಸಿ ತಹಶೀಲ್ದಾರ್ ರಶ್ಮಿ ಹಾಲೇಶ್ ಆದೇಶ ಹೊರಡಿಸಿದ್ದಾರೆ. ಹೊಸನಗರ ತಾಲೂಕಿನಲ್ಲಿ ಭಾರಿ ಮಳೆಯಿಂದ ಅನೇಕ ಕಡೆ ಅವಘಡಗಳು ಸಂಭವಿಸುತಿದೆ ಈ ಹಿನ್ನಲೆಯಲ್ಲಿ…

Read More

Ripponpete | ಶಂಕಿತ ಡೆಂಗ್ಯೂ ಗೆ ಇಬ್ಬರು ಬಲಿ – ಪಟ್ಟಣಕ್ಕೆ ಜಿಲ್ಲಾ ಆರೋಗ್ಯಾಧಿಕಾರಿ ಭೇಟಿ , ಪರಿಶೀಲನೆ

Ripponpete | ಶಂಕಿತ ಡೆಂಗ್ಯೂ ಗೆ ಇಬ್ಬರು ಬಲಿ – ಪಟ್ಟಣಕ್ಕೆ ಜಿಲ್ಲಾ ಆರೋಗ್ಯಾಧಿಕಾರಿ ಭೇಟಿ , ಪರಿಶೀಲನೆ  ರಿಪ್ಪನ್‌ಪೇಟೆ : ಪಟ್ಟಣದ ವ್ಯಾಪ್ತಿಯಲ್ಲಿ ಶಂಕಿತ ಡೆಂಗ್ಯೂ ಗೆ ಒಂದೇ ವಾರದಲ್ಲಿ ಇಬ್ಬರು ಬಲಿಯಾಗಿರುವ ಹಿನ್ನಲೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಲ್ಯಾಣ ಅಧಿಕಾರಿ(DHO) ಡಾ ನಟರಾಜ್ ಕೆ ಎನ್ ಪಟ್ಟಣದ ಡೆಂಗ್ಯೂ ಭಾದಿತ ಪ್ರದೇಶ ಹಾಗೂ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದರು. ಪಟ್ಟಣದ ಆರೋಗ್ಯ ಇಲಾಖೆಯ ಸಿಬ್ಬಂದಿಗಳೊಂದಿಗೆ ಸಭೆ ನಡೆಸಿ ರಿಪ್ಪನ್‌ಪೇಟೆಯ ಎಲ್ಲಾ…

Read More

Hosanagara | ಪಿಕಪ್ ಚಾನೆಲ್ ಗೆ ಹಾನಿ – ಸ್ಥಳಕ್ಕೆ ಭೇಟಿ ನೀಡಿದ ಶಾಸಕರ ಆಪ್ತ ಕಾರ್ಯದರ್ಶಿ ,ದುರಸ್ತಿ ಕಾರ್ಯಕ್ಕೆ ಚಾಲನೆ

ಪಿಕಪ್ ಚಾನೆಲ್ ಗೆ ಹಾನಿ – ಸ್ಥಳಕ್ಕೆ ಭೇಟಿ ನೀಡಿದ ಶಾಸಕರ ಆಪ್ತ ಕಾರ್ಯದರ್ಶಿ ,ದುರಸ್ತಿ ಕಾರ್ಯಕ್ಕೆ ಚಾಲನೆ  ಮನೆ ಮೇಲೆ ಬಿದ್ದ ತೆಂಗಿನ ಮರ – ಪರಿಹಾರದ ಭರವಸೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕೋಡೂರು ಗ್ರಾಪಂ ವ್ಯಾಪ್ತಿಯಲ್ಲಿ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮದಿಂದಾಗಿ ಕೋಡೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಕುಸುಗುಂಡಿಯ ಪಿಕಪ್‌ ಚಾನೆಲ್‌‌ ಹಾಗೂ ಹೆಚ್. ಕುನ್ನೂರು ಗ್ರಾಮದ ಕಾನ್ ಕೆರೆಯ ದಂಡೆಗೂ ಅಪಾರ ಮಳೆಯಿಂದ ಹಾನಿ ಆಗಿದೆ ಒಡೆದು ನೀರು ಸುತ್ತಮುತ್ತಲಿನ…

Read More

Hosanagara | ಭಾರಿ ಮಳೆಗೆ ಕಲ್ಲುಹಳ್ಳ ಸೇತುವೆ ಪಿಚ್ಚಿಂಗ್ ಕುಸಿತ..!

Hosanagara | ಕಲ್ಲುಹಳ್ಳ ಸೇತುವೆ ಪಿಚ್ಚಿಂಗ್ ಕುಸಿತ..! ಹೊಸನಗರ ತಾಲೂಕಿನಾದ್ಯಂತ ಭಾರಿ ಮಳೆ ಸುರಿಯುತ್ತಿದ್ದು ಪಟ್ಟಣ ಹೊರವಲಯದ ಕಲ್ಲುಹಳ್ಳ ಸೇತುವೆಯ ಪಿಚ್ಚಿಂಗ್ ಕುಸಿತವಾಗಿದೆ‌. ಅವೈಜ್ಞಾನಿಕ ಕಾಮಗಾರಿಯೇ ಇದಕ್ಕೆ ಕಾರಣ ಎಂದು ಸ್ಥಳೀಯರು ಅನುಮಾನ ವ್ಯಕ್ತಪಡಿಸಿದ್ದಾರೆ. ರಾಣೆಬೆನ್ನೂರು – ಬೈಂದೂರು ರಾಷ್ಟ್ರೀಯ ಹೆದ್ದಾರಿ (766c)ಯ ಕಲ್ಲುಹಳ್ಳಕ್ಕೆ ಇತ್ತೀಚೆಗೆ ಹೊಸ ಸೇತುವೆ ನಿರ್ಮಿಸಲಾಗಿದೆ. ಸೇತುವೆಯ ಎರಡು ಬದಿ ಮಣ್ಣು ತುಂಬಿ ಪಿಚ್ಚಿಂಗ್ ಕಾಮಗಾರಿ ನಡೆಸಲಾಗಿದೆ. ಅವೈಜ್ಞಾನಿಕ ಕಾಮಗಾರಿಯಿಂದಾಗಿ ಸುರಿದ ಮಳೆಗೆ ಮಣ್ಣು ಕುಸಿದಿದ್ದು ಅಪಾಯಕ್ಕೆ ಆಹ್ವಾನ ನೀಡುವಂತಾಗಿದೆ‌‌‌. ಸೇತುವೆ ಬದಿಯ…

Read More

ಕುಸಿದು ಬಿದ್ದ ಕುರುವಳ್ಳಿ – ಬಾಳೆಬೈಲು ಬೈಪಾಸ್ ರಸ್ತೆಯ ತಡೆಗೋಡೆ..! | Thirthahalli

ಕುಸಿದು ಬಿದ್ದ ಕುರುವಳ್ಳಿ – ಬಾಳೆಬೈಲು ಬೈಪಾಸ್ ರಸ್ತೆಯ ತಡೆಗೋಡೆ..! | Thirthahalli ತೀರ್ಥಹಳ್ಳಿ : ಕುರುವಳ್ಳಿ – ಬಾಳೇಬೈಲಿನ ರಾಷ್ಟ್ರೀಯ ಹೆದ್ದಾರಿ 169ಎ ಮಾರ್ಗದಲ್ಲಿ ನಿರ್ಮಿಸಿರುವ 56 ಕೋಟಿ ರೂ ವೆಚ್ಚದ ತುಂಗಾ ಸೇತುವೆಯ ಬೈಪಾಸ್ ರಸ್ತೆಯ ತಡೆಗೋಡೆಗಳು ಕುಸಿದು ಬಿದ್ದಿದೆ. 56 ಕೋಟಿ ವೆಚ್ಚದಲ್ಲಿ ಹೊಸ ತುಂಗಾ ಸೇತುವೆ ಹಾಗೂ ಬೈಪಾಸ್ ರಸ್ತೆ ನಿರ್ಮಿಸಲಾಗಿತ್ತು. ಉದ್ಘಾಟನೆಗೊಂಡು ಕೆಲವೇ ತಿಂಗಳ ಒಳಗಾಗಿ ತಡೆಗೋಡೆ ಬಿದ್ದು ಮಣ್ಣು ಕುಸಿಯುತ್ತಿದೆ. ಈಗಾಗಲೇ ವಾಹನ ಓಡಾಟವನ್ನು ನಿರ್ಬಂಧಿಸಲಾಗಿದ್ದು ಸ್ಥಳದಲ್ಲಿ ಡಿವೈಎಸ್ಪಿ…

Read More

Ripponpete | ಹೆಚ್ಚುತ್ತಿರುವ ಡೆಂಗ್ಯೂ – ಖಾಸಗಿ ಮೆಡಿಕಲ್ ಶಾಪ್ ಗಳಿಗೆ ವಾರ್ನಿಂಗ್ ಕೊಟ್ಟ ಪಿಎಸ್‌ಐ ಪ್ರವೀಣ್

Ripponpete | ಹೆಚ್ಚುತ್ತಿರುವ ಡೆಂಗ್ಯೂ – ಖಾಸಗಿ ಮೆಡಿಕಲ್ ಶಾಪ್ ಗಳಿಗೆ ವಾರ್ನಿಂಗ್ ಕೊಟ್ಟ ಪಿಎಸ್‌ಐ ಪ್ರವೀಣ್ ರಿಪ್ಪನ್‌ಪೇಟೆ : ಪಟ್ಟಣದ ವ್ಯಾಪ್ತಿಯಲ್ಲಿ ಡೆಂಗ್ಯೂ ಜ್ವರ ಮರಣ ಮೃದಂಗ ಬಾರಿಸುತಿದ್ದು ಈಗಾಗಲೇ ಒಬ್ಬರು ಸಾವನ್ನಪ್ಪಿ ನೂರಕ್ಕೂ ಹೆಚ್ಚು ಜನ ಡೆಂಗ್ಯೂ ಜ್ವರದಿಂದ ತೀರ್ಥಹಳ್ಳಿ, ಶಿವಮೊಗ್ಗ ಹಾಗೂ ಸಾಗರದ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ. ಈ ಹಿನ್ನಲೆಯಲ್ಲಿ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯ ಪಿಎಸ್‌ಐ ಪಟ್ಟಣದ ಎಲ್ಲ ಖಾಸಗಿ ಮೆಡಿಕಲ್ ಶಾಪ್ ಗಳಿಗೆ ತೆರಳಿ ವೈದ್ಯರ ಚೀಟಿಯಿಲ್ಲದೇ ಜ್ವರ ಸಂಬಂಧಿತ ಖಾಯಿಲೆಗಳಿಗೆ…

Read More

Koduru | ಭಾರಿ ಮಳೆಗೆ ಮನೆ ಮೇಲೆ ಬಿದ್ದ ತೆಂಗಿನಮರ – ಅಪಾರ ಹಾನಿ

Koduru | ಭಾರಿ ಮಳೆಗೆ ಮನೆ ಮೇಲೆ ಬಿದ್ದ ತೆಂಗಿನಮರ – ಅಪಾರ ಹಾನಿ ಕೋಡೂರು ಗ್ರಾಪಂ ವ್ಯಾಪ್ತಿಯ ಕಾರಕ್ಕಿ ಗ್ರಾಮದ ಅರಗೋಡಿ ನಾಗರಾಜ್ ಎಂಬುವವರ ವಾಸದ ಮನೆ ಮೇಲೆ ಮಂಗಳವಾರ ಮಧ್ಯಾಹ್ನ ತೆಂಗಿನಮರ ಬಿದ್ದು ಮನೆ ಸಂಪೂರ್ಣ ಜಖಂಗೊಂಡಿರುವ ಘಟನೆ ನಡೆದಿದೆ. ಭಾರಿ ಗಾಳಿಯೊಂದಿಗೆ ಸುರಿದ ಮಳೆಗೆ ಮನೆ ಮುಂದೆ ಇದ್ದ ತೆಂಗಿನಮರ ಬುಡ ಸಮೇತವಾಗಿ ಮನೆಯ ಮೇಲೆ ಬಿದ್ದು ಲಕ್ಷಾಂತರ ರೂ. ನಷ್ಟ ಸಂಭವಿಸಿದೆ. ಘಟನಾ ಸ್ಥಳಕ್ಕೆ ಕೋಡೂರು ಗ್ರಾಪಂ ಸದಸ್ಯ ಯೋಗೇಂದ್ರಪ್ಪ, ಪಿಡಿಒ…

Read More

Ripponpete | ಭಾರಿ ಮಳೆಗೆ ಮನೆ ಕುಸಿತ : ಕೂದಲೆಳೆ ಅಂತರದಲ್ಲಿ ಪಾರಾದ ಕುಟುಂಬ

Ripponpete | ಭಾರಿ ಮಳೆಗೆ ಮನೆ ಕುಸಿತ : ಕೂದಲೆಳೆ ಅಂತರದಲ್ಲಿ ಪಾರಾದ ಕುಟುಂಬ ನಿನ್ನೆ ರಾತ್ರಿ ಸುರಿದ ಭಾರಿ ಮಳೆಗೆ ಮನೆಯ ಗೋಡೆ ಕುಸಿತವಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಅರಸಾಳು ಗ್ರಾಪಂ ವ್ಯಾಪ್ತಿಯ ಹೊಟ್ಯಾಳಪುರದಲ್ಲಿ ನಡೆದಿದೆ. ರಾತ್ರಿ ಸುರಿದ ಮಳೆಗೆ ಮನೆಯ ಛಾವಣಿ ಹಾಗೂ ಗೋಡೆ ಕುಸಿದಿದೆ ಮನೆಯಲ್ಲಿ ಮಲಗಿದ್ದ ಸಂದರ್ಭದಲ್ಲಿ ಶಬ್ದ ಬಂದಿದ್ದರಿಂದ ನೋಡಿದಾಗ ಮನೆ ಗೋಡೆ ಕುಸಿದಿದ್ದು , ಕುಟುಂಬ ಸುರಕ್ಷಿತವಾಗಿ ಪಾರಾಗಿದೆ. ಸೋಮವಾರ ರಾತ್ರಿ ಸುರಿದ ಭಾರಿ ಮಳೆಗೆ ಹೊಟ್ಯಾಳಪುರ ಗ್ರಾಮದ…

Read More

Ripponpete | ಪ್ರತಿಯೊಬ್ಬರಿಗೂ ಸಮಾಜ ಸೇವೆ ಮಾಡುವ ಅವಕಾಶವಿದೆ : ಹೆಚ್ ಎಲ್ ರವಿ

ರಿಪ್ಪನ್ ಪೇಟೆಯಲ್ಲಿ  ರೋಟರಿ ಪದವಿ ಪ್ರಮಾಣ ಸಮಾರಂಭ. ಪ್ರತಿಯೊಬ್ಬರಿಗೂ ಸಮಾಜ ಸೇವೆ ಮಾಡುವ ಅವಕಾಶವಿದೆ : ಹೆಚ್. ಎಲ್. ರವಿ ರಿಪ್ಪನ್ ಪೇಟೆ : ಸಮಾಜದಲ್ಲಿನ ಪ್ರತಿಯೊಬ್ಬರಿಗೂ ಸಮಾಜ ಸೇವೆ ಮಾಡುವ ಅವಕಾಶವಿರುತ್ತದೆ. ಆ ಅವಕಾಶಗಳನ್ನು ಉಪಯೋಗಿಸಿ ಕೊಳ್ಳುವುದರ ಮೂಲಕ  ಸಮಾಜ ಸೇವೆಗೆ ಮುಂದಾಗ ಬೇಕೆಂದು ರೋಟರಿ ಜಿಲ್ಲಾ 3182 ರ ಮಾಜಿ ಗವರ್ನರ್ ರೋ. ಹೆಚ್. ಎಲ್. ರವಿ ಹೇಳಿದರು. ಪಟ್ಟಣದ ರೋಟರಿ ಕ್ಲಬ್ ವತಿಯಿಂದ  ಜಿ. ಎಸ್. ಬಿ ಕಲ್ಯಾಣ ಮಂದಿರದಲ್ಲಿ ಆಯೋಜಿಸಲಾಗಿದ್ದ ರಿಪ್ಪನ್…

Read More

ಭಾರಿ ಮಳೆ ಹಿನ್ನಲೆ – ಹೊಸನಗರ ತಾಲೂಕಿನಾದ್ಯಂತ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ | Rain

ಭಾರಿ ಮಳೆ ಹಿನ್ನಲೆ – ಹೊಸನಗರ ತಾಲೂಕಿನಾದ್ಯಂತ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ | Rain ಹೊಸನಗರ ತಾಲೂಕಿನಾದ್ಯಂತ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ತಾಲೂಕಿನ ಎಲ್ಲಾ ಅಂಗನವಾಡಿಗಳು ಮತ್ತು ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ಜು.16ರ ಮಂಗಳವಾರ ತಹಶೀಲ್ದಾರ್ ರಶ್ಮಿ ಹಾಲೇಶ್ ರಜೆ ಘೋಷಿಸಿದ್ದಾರೆ. ಹವಾಮಾನ ಇಲಾಖೆ ಹೊಸನಗರ ತಾಲೂಕಿನಲ್ಲಿ ರೆಡ್ ಅಲರ್ಟ್ ಘೋಷಿಸಿದ್ದು ಈ ಹಿನ್ನಲೆಯಲ್ಲಿ ಹೊಸನಗರ ತಹಶೀಲ್ದಾರ್ ರಶ್ಮಿ ಹೆಚ್…

Read More