ಜಿಲ್ಲಾ ಸುದ್ದಿ:
ಡಿಸಿಸಿ ಬ್ಯಾಂಕ್ ನಿರ್ದೇಶಕರ ಚುನಾವಣೆ – ಆರ್ ಎಂಎಂ ಬಣಕ್ಕೆ ಮೇಲುಗೈ | ಗೆದ್ದು ಬೀಗಿದ ಶಾಸಕ ಬೇಳೂರು | DCC bank director election
ಡಿಸಿಸಿ ಬ್ಯಾಂಕ್ ನಿರ್ದೇಶಕರ ಚುನಾವಣೆ – ಆರ್ ಎಂಎಂ ಬಣಕ್ಕೆ ಮೇಲುಗೈ | ಗೆದ್ದು ಬೀಗಿದ ಶಾಸಕ ಬೇಳೂರು ಶಿವಮೊಗ್ಗ ಡಿಸಿಸಿ ಬ್ಯಾಂಕಿನ ನಿರ್ದೇಶಕ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಆರ್.ಎಂ.ಮಂಜುನಾಥ ಗೌಡ, ಸಾಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಸೇರಿದಂತೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಜಯಭೇರಿ ಬಾರಿಸಿದ್ದಾರೆ. ಡಿಸಿಸಿ ಬ್ಯಾಂಕ್ 12 ನಿರ್ದೇಶಕರ ಸ್ಥಾನಕ್ಕೆ ಚುನಾವಣೆ ನಡೆದಿದ್ದು ಕಾಂಗ್ರೆಸ್ ಬೆಂಬಲಿತ ಬಹುತೇಕ ನಾಯಕರು ಗೆಲುವು ಸಾಧಿಸಿದ್ದರೆ. ಬಿಜೆಪಿ ಬೆಂಬಲಿತ ಸಹಕಾರ ಭಾರತಿಯ ಅಭ್ಯರ್ಥಿಗಳು ಮಕಾಡೆ ಮಲಗಿದ್ದಾರೆ. ಡಿಸಿಸಿ…
Ripponpete | ವ್ಯಸನ ಮುಕ್ತ ಉತ್ತಮ ಸಮಾಜ ನಿರ್ಮಾಣಕ್ಕೆ ಎಲ್ಲರ ಸಹಕಾರ ಮುಖ್ಯ – ಪಿಎಸ್ಐ ಪ್ರವೀಣ್ ಎಸ್ ಪಿ
ವ್ಯಸನ ಮುಕ್ತ ಉತ್ತಮ ಸಮಾಜ ನಿರ್ಮಾಣಕ್ಕೆ ಎಲ್ಲರ ಸಹಕಾರ ಮುಖ್ಯ – ಪಿಎಸ್ಐ ಪ್ರವೀಣ್ ಎಸ್ ಪಿ ಉತ್ತಮ ಸಮಾಜ ನಿರ್ಮಾಣದ ಸತ್ಕಾರ್ಯ ಈಡೇರಿಕೆಗೆ ಸಮುದಾಯದ ಒಳಗೊಳ್ಳುವಿಕೆ ಮತ್ತು ವಿದ್ಯಾರ್ಥಿಗಳ ಕೊಡುಗೆ ಅತ್ಯಂತ ಪ್ರಮುಖ ಪಾತ್ರ ವಹಿಸಲಿದೆ ಎಂದು ಪಿಎಸ್ಐ ಪ್ರವೀಣ್ ಎಸ್ ಪಿ ತಿಳಿಸಿದರು. ರಿಪ್ಪನ್ಪೇಟೆ ಪಟ್ಟಣದ ಪದವಿ ಪೂರ್ವ ಕಾಲೇಜು ಹಾಗೂ ಅಮೃತ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಪೊಲೀಸ್ ಇಲಾಖೆ ವತಿಯಿಂದ ಬುಧವಾರ ಆಯೋಜಿಸಿದ್ದ ‘ಅಂತರರಾಷ್ಟ್ರೀಯ ಮಾದಕ ವ್ಯಸನ ಮತ್ತು ಕಳ್ಳ ಸಾಗಣೆ ವಿರೋಧಿ…
Hosanagara | ಪುನೀತ್ ರಾಜ್ಕುಮಾರ್ ವೃತ್ತದ 70 ಅಡಿಯ ಧ್ವಜಸ್ಥಂಭ ಕೆಡವಿ ವಿಕೃತ ಮೆರೆದ ಕಿಡಿಗೇಡಿಗಳು | ಸೂಕ್ತ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ
ಪುನೀತ್ ರಾಜ್ಕುಮಾರ್ ವೃತ್ತದ 70 ಅಡಿಯ ಧ್ವಜಸ್ಥಂಭ ಕೆಡವಿ ವಿಕೃತ ಮೆರೆದ ಕಿಡಿಗೇಡಿಗಳು | ಸೂಕ್ತ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಹೊಸನಗರ : ಪಟ್ಟಣದ ನಗರ ರಸ್ತೆಯ ರಾಜ್ಯ ಹೆದ್ದಾರಿ 766 ಸಿ ಮೆಸ್ಕಾಂ ಕಛೇರಿ ಎದುರಿನ ಪುನೀತ್ ರಾಜ್ ಕುಮಾರ್ ವೃತ್ತದಲ್ಲಿದ್ದ 70 ಅಡಿ ಎತ್ತರದ ಧ್ವಜಸ್ಥಂಭವನ್ನು ರಾತ್ರೋರಾತ್ರಿ ಕಿಡಿಗೇಡಿಗಳು ಧ್ವಂಸಗೊಳಿಸಿರುವ ಘಟನೆ ನಡೆದಿದೆ. ಹೊಸನಗರದ ಮಿತ್ರಕೂಟ ಕನ್ನಡ ಸಂಘ ಹಾಗೂ ರಾಜರತ್ನ ಡಾ ಪುನೀತ್ ರಾಜಕುಮಾರ್ ಅಭಿಮಾನಿಗಳ ಸಂಘದವರು ಸ್ವಾತಂತ್ರ್ಯ ಸುವರ್ಣ ಮಹೋತ್ಸವದ ಅಂಗವಾಗಿ…
Ripponpete | ಸಾಗರ ರಸ್ತೆಯಲ್ಲಿ ಉರಿಯದ ಬೀದಿ ದೀಪ, ಎರಡು ತಿಂಗಳಾದರೂ ಹರಿಯದ ನೀರು, ಸಂಕಷ್ಟದಲ್ಲಿ ನಾಗರೀಕರು
Ripponpete | ಸಾಗರ ರಸ್ತೆಯಲ್ಲಿ ಉರಿಯದ ಬೀದಿ ದೀಪ, ಎರಡು ತಿಂಗಳಾದರೂ ಹರಿಯದ ನೀರು, ಸಂಕಷ್ಟದಲ್ಲಿ ನಾಗರೀಕರು ರಿಪ್ಪನ್ಪೇಟೆ : ಇಲ್ಲಿನ ಸಾಗರ ರಸ್ತೆಯಲ್ಲಿ ರಸ್ತೆ ಅಗಲೀಕರಣ ನೆಪದಲ್ಲಿ ಕಳೆದ ನಾಲ್ಕು ಐದು ತಿಂಗಳಿಂದ ಕುಡಿಯುವ ನೀರಿನ ಪೈಪ್ಲೈನ್ ಹಾಳಾಗಿ ಸಾರ್ವಜನಿಕರಿಗೆ ಶುದ್ದ ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿದೆ ಇನ್ನು ಇದರೊಂದಿಗೆ ವಿದ್ಯುತ್ ಕಂಬಗಳ ಸ್ಥಳಾಂತರವಾದರೂ ಕೂಡಾ ಕಂಬಕ್ಕೆ ಬೀದಿ ದೀಪ ಅಳವಡಿಸದೇ ಕತ್ತಲೆಯಲ್ಲಿ ಕಾಲಕಳೆಯುವಂತಾಗಿದೆ ಎಂದು ಸಾಗರ ರಸ್ತೆಯ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಸಾಗರ…
Hosanagara | ಯಕ್ಷಗಾನ ಕಲೆಯನ್ನು ಉಳಿಸಿ ,ಬೆಳೆಸುವ ಜವಬ್ದಾರಿ ನಮ್ಮ ಮೇಲಿದೆ – ಪಟ್ಲ ಸತೀಶ್ | ಉಚಿತ ಯಕ್ಷಗಾನ ತರಬೇತಿ ಕಾರ್ಯಗಾರ
Hosanagara | ಯಕ್ಷಗಾನ ಕಲೆಯನ್ನು ಉಳಿಸಿ ,ಬೆಳೆಸುವ ಜವಬ್ದಾರಿ ನಮ್ಮ ಮೇಲಿದೆ – ಪಟ್ಲ ಸತೀಶ್ ಸಾಂಸ್ಕೃತಿಕ ಲೋಕಕ್ಕೆ ಅದ್ವಿತೀಯ ಕೊಡುಗೆ ನೀಡಿರುವ ಹೆಮ್ಮೆಯ ಯಕ್ಷಗಾನ ಕಲೆಯನ್ನು ಉಳಿಸಿ ಬೆಳೆಸುವ ಮಹತ್ವದ ಜವಾಬ್ದಾರಿ ನಮ್ಮ ಮೇಲಿದ್ದು, ಈ ನಿಟ್ಟಿನಲ್ಲಿ ಶಾಲೆಯ ಮಕ್ಕಳಿಗೆ ಯಕ್ಷ ಶಿಕ್ಷಣ ನೀಡಲು ಯಕ್ಷದೃವ ಪಟ್ಲ ಟ್ರಸ್ಟ್ ಫೌಂಡೇಶನ್ ಮುಂದಾಗಿದೆ ಎಂದು ಟ್ರಸ್ಟ್ ಸ್ಥಾಪಕ, ಪ್ರಸಿದ್ಧ ಭಾಗವತ ಪಟ್ಲ ಸತೀಶ್ ಶೆಟ್ಟಿ ಹೇಳಿದರು. ಪಟ್ಟಣದ ಆರ್ಯಈಡಿಗ ಸಭಾಭವನದಲ್ಲಿ ಯಕ್ಷಧ್ರುವ ಯಕ್ಷ ಶಿಕ್ಷಣ ಯೋಜನೆಯಡಿಯಲ್ಲಿ ನಾಟ್ಯ…
ಅಂಗನವಾಡಿ ಕಾರ್ಯಕರ್ತೆಯರನ್ನು ಖಾಯಂಗೊಳಿಸುವುದೇ ಕಾಂಗ್ರೆಸ್ ಸರ್ಕಾರದ 6ನೇ ಗ್ಯಾರಂಟಿ – ಶಾಸಕ ಬೇಳೂರು ಗೋಪಾಲಕೃಷ್ಣ
ಅಂಗನವಾಡಿ ಕಾರ್ಯಕರ್ತೆಯರನ್ನು ಖಾಯಂಗೊಳಿಸುವುದೇ ಕಾಂಗ್ರೆಸ್ ಸರ್ಕಾರದ 6ನೇ ಗ್ಯಾರಂಟಿ – ಶಾಸಕ ಬೇಳೂರು ಗೋಪಾಲಕೃಷ್ಣ ರಾಜ್ಯದ ಅಂಗನವಾಡಿ ಕಾರ್ಯಕರ್ತೆಯರನ್ನು ಖಾಯಂಗೊಳಿಸೋ ಸಂಬಂಧ ಈಗಾಗಲೇ ಸಿಎಂ ಸಿದ್ಧರಾಮಯ್ಯ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಚರ್ಚೆ ನಡೆಸಿದ್ದಾರೆ. ಅಂಗನವಾಡಿ ಕಾರ್ಯಕರ್ತೆಯರನ್ನು ಖಾಯಂಗೊಳಿಸೋದು ಕಾಂಗ್ರೆಸ್ ಸರ್ಕಾರದ 6ನೇ ಗ್ಯಾರಂಟಿಯಾಗಿದೆ ಅಂತ ಶಾಸಕ ಬೇಳೂರು ಗೋಪಾಲಕೃಷ್ಣ ಭರವಸೆ ನೀಡಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ನಗರದ ನೆಹರು ಮೈದಾನದಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್ ಪೋನ್ ವಿತರಿಸಿದ ಬಳಿಕ ಮಾತನಾಡಿದಂತ ಅವರು, ನಮ್ಮ ಸರ್ಕಾರಕ್ಕೆ ನಿಮ್ಮ…
ರಿಪ್ಪನ್ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (25-06-2024) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ…
ರಿಪ್ಪನ್ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (25-06-2024) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ… ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 25/06/24 ರಂದು ಬೆಳಿಗ್ಗೆ 10-00 ರಿಂದ ಸಂಜೆ 05.00 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ. 110/11 ಕೆವಿ ಮಾರ್ಗದ ತುರ್ತು ಕಾಮಗಾರಿಯ ನಿಮಿತ್ತ ನಾಳೆ ಬೆಳಿಗ್ಗೆ 10-00 ರಿಂದ ಸಂಜೆ 05-00 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು ರಿಪ್ಪನ್ಪೇಟೆ ಮೆಸ್ಕಾಂ ಇಲಾಖೆಯ…
ರಿಪ್ಪನ್ಪೇಟೆಯ ಹಿರಿಯ ವೈದ್ಯ ಹಮೀದ್ ಡಾಕ್ಟರ್ ಇನ್ನಿಲ್ಲ | hameed doctor passed away
ರಿಪ್ಪನ್ಪೇಟೆಯ ಹಿರಿಯ ವೈದ್ಯ ಹಮೀದ್ ಡಾಕ್ಟರ್ ಇನ್ನಿಲ್ಲ | ರಿಪ್ಪನ್ಪೇಟೆ : ಪಟ್ಟಣದ ಹೆಸರಾಂತ ಮದನಿ ಕ್ಲಿನಿಕ್ ನ ಹಿರಿಯ ವೈದ್ಯ ಹಮೀದ್ ಡಾಕ್ಟರ್(90) ಇಂದು ಬೆಳಿಗ್ಗೆ ತಮ್ಮ ಸ್ವಗೃಹದಲ್ಲಿ ವಯೋಸಹಜ ನಿಧನ ಹೊಂದಿದರು…ಅವರಿಗೆ 90 ವರ್ಷ ವಯಸ್ಸಾಗಿತ್ತು…!! ರಿಪ್ಪನ್ಪೇಟೆ ಹಾಗೂ ಸುತ್ತಮುತ್ತಲಿನ ಜನರಿಗೆ ಬಹು ಪರಿಚಿತರಾದ ಹಾಗೂ ಅನೇಕ ರೋಗಿಗಳ ಪಾಲಿನ ಆಪದ್ಬಾಂಧವರಾಗಿದ್ದ ಹಮೀದ್ ಡಾಕ್ಟರ್ ಇಂದು ಬೆಳಿಗ್ಗೆ ಪಟ್ಟಣದ ವಿನಾಯಕ ವೃತ್ತದಲ್ಲಿರುವ ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಸದಾ ಬಡವರ ಬಗ್ಗೆ ಅಪಾರ ಕಾಳಜಿ ಹೊಂದಿದ್ದ…
ಜಲಪಾತ ವೀಕ್ಷಣೆಗೆ ಬಂದಿದ್ದ ಯುವಕ ನೀರು ಪಾಲು – ತೀವ್ರಗೊಂಡ ಶೋಧ ಕಾರ್ಯಾಚರಣೆ |The young man drowned falls
ಜಲಪಾತ ವೀಕ್ಷಣೆಗೆ ಬಂದಿದ್ದ ಯುವಕ ನೀರು ಪಾಲು – ತೀವ್ರಗೊಂಡ ಶೋಧ ಕಾರ್ಯಾಚರಣೆ |The young man drowned falls ಶಿವಮೊಗ್ಗ : ರಾಜ್ಯಾದ್ಯಂತ ಉತ್ತಮವಾಗಿ ಮುಂಗಾರು ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮೈದುಂಬಿ ಹರಿಯುತ್ತಿದ್ದ ಯಡೂರು ಸಮೀಪದ ಅಬ್ಬೆ ಜಲಪಾತದ ವೀಕ್ಷಣೆಗೆಂದು ಬಂದು ಈಜಾಡಲು ತೆರಳಿದ್ದ ಪ್ರವಾಸಿಗ ಸಾಫ್ಟ್ವೇರ್ ಇಂಜನಿಯರ್ ನೀರಿನಲ್ಲಿ ಕೊಚ್ಚಿ ಹೋಗಿರುವ ಘಟನೆ ನಡೆದಿದೆ. ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಉತ್ತಮವಾಗಿ ಸುರಿದಿದ್ದು, ಈಗ ಮುಂಗಾರು ಮಳೆಯೂ ಚುರುಕುಗೊಂಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಬಹುತೇಕ…
Ripponpete | ಅಸಮರ್ಪಕ ನಿರ್ವಹಣೆಗೆ ಸ್ಥಗಿತಗೊಂಡಿದ್ದ 108 ಸೇವೆ – ಶಾಸಕರ ವಿಶೇಷ ಆಸಕ್ತಿಯಿಂದ 108 ಆಂಬುಲೆನ್ಸ್ ಸೇವೆ ಪುನರಾರಂಭ
Ripponpete | ಅಸಮರ್ಪಕ ನಿರ್ವಹಣೆಗೆ ಸ್ಥಗಿತಗೊಂಡಿದ್ದ 108 ಸೇವೆ – ಶಾಸಕರ ವಿಶೇಷ ಆಸಕ್ತಿಯಿಂದ 108 ಆಂಬುಲೆನ್ಸ್ ಸೇವೆ ಪುನರಾರಂಭ ರಿಪ್ಪನ್ಪೇಟೆ : ಜನಸಾಮಾನ್ಯರಿಗೆ ತುರ್ತುಚಿಕಿತ್ಸೆಗಾಗಿ ಆಪತ್ಕಾಲದಲ್ಲಿ ನೆರವಾಗಬೇಕಿದ್ದ 108 ಆಂಬುಲೆನ್ಸ್ ತುರ್ತು ಚಿಕಿತ್ಸಾ ವಾಹನ ಸೇವೆ ಪಟ್ಟಣದಲ್ಲಿ ಅಸಮರ್ಪಕ ನಿರ್ವಹಣೆಯಿಂದ ಸ್ಥಗಿತಗೊಂಡು ರೋಗಿಗಳು ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು. ಈ ಬಗ್ಗೆ ಪೋಸ್ಟ್ ಮ್ಯಾನ್ ನ್ಯೂಸ್ ವರದಿ ಪ್ರಸಾರ ಮಾಡಿ ಶಾಸಕ ಬೇಳೂರು ಗೋಪಾಲಕೃಷ್ಣ ರವರ ಗಮನ ಸೆಳೆಯಲಾಗಿತ್ತು. ಕೂಡಲೇ ಸ್ಪಂದಿಸಿದ ಶಾಸಕರು ಜಿಲ್ಲಾ ಆರೋಗ್ಯ ಅಧಿಕಾರಿ…