ಜಿಲ್ಲಾ ಸುದ್ದಿ:
ಡೆಂಗ್ಯೂ ಜ್ವರಕ್ಕೆ ಆಸ್ಪತ್ರೆಗೆ ದಾಖಲಾಗಿದ್ದ ಗ್ರಾಪಂ ಅಧ್ಯಕ್ಷೆ ಹೃದಯಾಘಾತದಿಂದ ಸಾವು | SAGARA
ಡೆಂಗ್ಯೂ ಜ್ವರಕ್ಕೆ ಆಸ್ಪತ್ರೆಗೆ ದಾಖಲಾಗಿದ್ದ ಗ್ರಾಪಂ ಅಧ್ಯಕ್ಷೆ ಹೃದಯಾಘಾತದಿಂದ ಸಾವು ಡೆಂಗ್ಯೂವಿನಿಂದ ಆಸ್ಪತ್ರೆಗೆ ದಾಖಲಾಗಿದ್ದ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ನಡೆದಿದೆ. ಸೊರಬ ತಾಲೂಕಿನ ಶಿಗ್ಗಾ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ವಸಂತ (40) ಮೃತ ದುರ್ದೈವಿ. ಜ್ವರ ಹಾಗೂ ವಾಂತಿಯಿಂದ ಬಳಲುತ್ತಿದ್ದ ವಸಂತ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪರೀಕ್ಷಿಸಿದಾಗ ಡೆಂಗ್ಯೂ ಎಂದು ದೃಢಪಟ್ಟಿತ್ತು. ಚಿಕಿತ್ಸೆ ಪಡೆಯುತ್ತಿದ್ದ ವಸಂತಾ ಅವರಿಗೆ ಏಕಾಏಕಿ ಹೃದಯಾಘಾತವಾಗಿದೆ. ತೀವ್ರ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾಗಿ ವೈದ್ಯರು…
Ripponpete | ಶಿಕ್ಷಕರುಗಳನ್ನು ಸಮಾಜ ಗೌರವಿಸುತ್ತದೆ: ಎಸ್ ಎಲ್ ಭೋಜೇಗೌಡ
ಹೊಸನಗರ ತಾಲೂಕು ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರುಗಳ ಕಾರ್ಯಗಾರ ಶಿಕ್ಷಕರುಗಳನ್ನು ಸಮಾಜ ಗೌರವಿಸುತ್ತದೆ: ಎಸ್ ಎಲ್ ಭೋಜೇಗೌಡ ರಿಪ್ಪನ್ ಪೇಟೆ : ಸಮಾಜದ ಸೇವೆಯಲ್ಲಿ ಅತ್ಯುನ್ನುತವಾದ ಸೇವೆಯನ್ನು ನೀಡುತ್ತಿರುವವರು ಶಿಕ್ಷಕರುಗಳು. ಶಿಕ್ಷಕರುಗಳನ್ನು ಸಮಾಜ ಗೌರವಿಸುತ್ತದೆ ಎಂದು ನೈರುತ್ಯ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯ ಎಸ್ ಎಲ್. ಭೋಜೇಗೌಡ ಹೇಳಿದರು. ಪಟ್ಟಣದ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಹೊಸನಗರ ತಾಲೂಕು ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಒಂದು ದಿನದ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು ಶಿಕ್ಷಕರುಗಳು ಸಮಾಜದ ಮುಖ್ಯ…
ಬಗರ್ ಹುಕುಂ ಜಮೀನಿನ ಅರ್ಧ ಎಕರೆಯಲ್ಲಿ ಕಾಡನ್ನು ಬೆಳೆಸುವ ನಿಯಮ ಜಾರಿಯಾಗಬೇಕು – ಶಾಸಕ ಬೇಳೂರು ಗೋಪಾಲಕೃಷ್ಣ | GKB
ಬಗರ್ ಹುಕುಂ ಜಮೀನಿನ ಅರ್ಧ ಎಕರೆಯಲ್ಲಿ ಕಾಡನ್ನು ಬೆಳೆಸುವ ನಿಯಮ ಜಾರಿಯಾಗಬೇಕು – ಶಾಸಕ ಬೇಳೂರು ಗೋಪಾಲಕೃಷ್ಣ | GKB ಸರ್ಕಾರಿ ಜಮೀನಿನಲ್ಲಿ ಸಾಗುವಳಿ ಮಾಡುತ್ತಿರುವಂತ ರೈತರಿಗೆ ಸರ್ಕಾರದಿಂದ ಸಾಗುವಳಿ ಪತ್ರವನ್ನು ನೀಡೋ ಕೆಲಸ ಮಾಡುತ್ತಿದೆ. ಇದರ ಜೊತೆ ಜೊತೆಗೆ ಇದೇ ಭೂಮಿಯ ಅರ್ಧ ಎಕರೆಯಲ್ಲಿ ಕಾಡು ಬೆಳೆಸೋದಕ್ಕೆ ಮೀಸಲಿಡುವಂತ ನಿಯಮವನ್ನು ಜಾರಿಗೊಳಿಸಬೇಕು ಅಂತ ಶಾಸಕ ಬೇಳೂರು ಗೋಪಾಲಕೃಷ್ಣ ಅಭಿಪ್ರಾಯ ಪಟ್ಟಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಬಾಳೆಹಳ್ಳಿಯಲ್ಲಿ ಸಾಗರ ಅರಣ್ಯಾಧಿಕಾರಿಗಳ ಸಹಕಾರದಿಂದ ವನ ಮಹೋತ್ಸವದಲ್ಲಿ ಗಿಡ…
ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿ ಎಂ ಎಂ ಪರಮೇಶ್ ಅವಿರೋಧವಾಗಿ ಆಯ್ಕೆ | DCC
ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿ ಎಂ ಎಂ ಪರಮೇಶ್ ಅವಿರೋಧವಾಗಿ ಆಯ್ಕೆ | DCC ಶಿವಮೊಗ್ಗ ಡಿಸಿಸಿ ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ ರಿಪ್ಪನ್ಪೇಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಎಂ ಎಂ ಪರಮೇಶ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನಾಮಪತ್ರ ಸಲ್ಲಿಕೆಯ ಕೊನೆಯ ದಿನವಾದ ನಿನ್ನೆ ಒಟ್ಟು 35 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು 13 ಕ್ಷೇತ್ರದಿಂದ 35 ಜನ ಅಭ್ಯರ್ಥಿಗಳು ಕಣದಲ್ಲಿದ್ದಾರೆ.ಇಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು ನಾಡಿದ್ದು ಜೂ.22 ರಂದು ನಾಮಪತ್ರ ಹಿಂಪಡೆಯುವ ಕೊನೆಯ ದಿನಾಂಕವಾಗಿದೆ. ಹೊಸನಗರ ಕ್ಷೇತ್ರದಿಂದ…
ಜವಾಬ್ದಾರಿಯಿಂದ ಕೆಲಸ ಮಾಡಿ ಇಲ್ಲದಿದ್ದರೇ ಜಾಗ ಖಾಲಿ ಮಾಡಿ – ಅಧಿಕಾರಿಗಳ ವಿರುದ್ದ ಶಾಸಕ ಬೇಳೂರು ಗರಂ..!! | GKB
ಜವಾಬ್ದಾರಿಯಿಂದ ಕೆಲಸ ಮಾಡಿ ಇಲ್ಲದಿದ್ದರೇ ಜಾಗ ಖಾಲಿ ಮಾಡಿ – ಅಧಿಕಾರಿಗಳ ವಿರುದ್ದ ಶಾಸಕ ಬೇಳೂರು ಗರಂ..!! | GKB ಹೊಸನಗರ : ಹೇಳಿದ ಕೆಲಸ ಮಾಡಿ ಇಲ್ಲ, ಜಾಗ ಖಾಲಿ ಮಾಡಿ. ಮಳೆಗಾಲದಲ್ಲಿ ಇಲ್ಲಿ ಸಾಲು ಸಾಲು ವಿಕೋಪಗಳು ನಡೆಯುತ್ತವೆ. ಇಂತಹ ಸಂದರ್ಭದಲ್ಲೂ ಸರಿಯಾಗಿ ಕೆಲಸ ಮಾಡದಿದ್ದರೆ ಹೇಗೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಪ್ರಶ್ನಿಸಿದರು. ಇಲ್ಲಿನ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಕಂದಾಯ ಅಧಿಕಾರಿಗಳ ಕಾರ್ಯವೈಖರಿ ಕುರಿತು ಅಸಮಾಧಾನ ವ್ಯಕ್ತಪಡಿಸಿದರು….
Hosanagara | ನಿರ್ಮಾಣ ಹಂತದ ಕಳೂರು ಸೊಸೈಟಿ ಸೆಂಟ್ರಿಂಗ್ ಕುಸಿತ – ತಪ್ಪಿದ ಭಾರಿ ಅನಾಹುತ
Hosanagara | ನಿರ್ಮಾಣ ಹಂತದ ಕಳೂರು ಸೊಸೈಟಿ ಸೆಂಟ್ರಿಂಗ್ ಕುಸಿತ – ತಪ್ಪಿದ ಭಾರಿ ಅನಾಹುತ ಹೊಸನಗರ : ಇಲ್ಲಿನ ಖಾಸಗಿ ಬಸ್ ನಿಲ್ದಾಣ ಸಮೀಪ ನಿರ್ಮಾಣವಾಗುತ್ತಿರುವ ಕಳೂರು ಶ್ರೀ ರಾಮೇಶ್ವರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಕಟ್ಟಡ ನಿರ್ಮಾಣ ಕಾಮಗಾರಿ ವೇಳೆ ಶೀಟ್ ಸೆಂಟ್ರಿಂಗ್ ಆಕಸ್ಮಿಕವಾಗಿ ಕುಸಿದು ಬಿದ್ದಿದ್ದು, ಅಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾರ್ಮಿಕರು ತೀವ್ರವಾಗಿ ಗಾಯಗೊಂಡು ಪ್ರಾಣಾಪಯದಿಂದ ಪಾರಾಗಿರುವ ಘಟನೆ ಸಂಭವಿಸಿದೆ. ಸ್ಥಳಕ್ಕೆ ಅಗ್ನಿಶಾಮಕದಳ ಸಿಬ್ಬಂದಿಗಳು ಹಾಗೂ ಆರಕ್ಷಕರು ಧಾವಿಸಿದ್ದಾರೆ, ಈ ಅವಘಡದಲ್ಲಿ…
ನಿವೃತ್ತ ಯೋಧನ ಮೇಲೆ ದೌರ್ಜನ್ಯ ಆರೋಪ: ಗ್ರಾಪಂ ಉಪಾಧ್ಯಕ್ಷನ ವಿರುದ್ಧ ಬಿಜೆಪಿ ಜೆಡಿಎಸ್ ಪ್ರತಿಭಟನೆ | Protest
ನಿವೃತ್ತ ಯೋಧನ ಮೇಲೆ ದೌರ್ಜನ್ಯ ಆರೋಪ: ಗ್ರಾಪಂ ಉಪಾಧ್ಯಕ್ಷನ ವಿರುದ್ಧ ಬಿಜೆಪಿ ಜೆಡಿಎಸ್ ಪ್ರತಿಭಟನೆ ಹೊಸನಗರ: ನಿವೃತ್ತ ಯೋಧ ಕೆ.ಕೆ.ರಾಮಣ್ಣ ಮೇಲೆ ದೌರ್ಜನ್ಯ ಮತ್ತು ಅನಾಗರಿಕ ವರ್ತನೆ ತೋರುತ್ತಿದ್ದಾರೆ ಎಂದು ಆರೋಪಿಸಿ ಗ್ರಾಪಂ ಉಪಾಧ್ಯಕ್ಷ ರಮೇಶ ಹಲಸಿನಹಳ್ಳಿ ವಿರುದ್ಧ ಬಿಜೆಪಿ ಮತ್ತು ಜೆಡಿಎಸ್ ಜಂಟಿಯಾಗಿ ಅನಿರ್ಧಿಷ್ಠಾವಧಿ ಅಹೋರಾತ್ರಿ ಪ್ರತಿಭಟನೆ ಆರಂಭಿಸಿದೆ. ತಾಲೂಕಿನ ಅರಮನೆಕೊಪ್ಪ ಗ್ರಾಪಂ ವ್ಯಾಪ್ತಿಯಲ್ಲಿ ಮಂಗಳವಾರ ಧರಣಿ ನಡೆಸಿದ ಪ್ರತಿಭಟನಾಕಾರರು ಉಪಾಧ್ಯಕ್ಷ ರಮೇಶ ಹಲಸಿನಹಳ್ಳಿ ಮೇಲೆ ಸೂಕ್ತ ಕ್ರಮಕ್ಕೆ ಒತ್ತಾಯಿಸಲಾಯಿತು. ನಿವೃತ್ತ ಯೋಧ ಕೆ.ಕೆ.ರಾಮಣ್ಣರಿಗೆ ಅನಗತ್ಯ…
ಜಾತಿ ಪ್ರಮಾಣ ಪತ್ರ ನೀಡಲು ವಿಳಂಬ – ತಹಶೀಲ್ದಾರ್ ಕಛೇರಿ ಮುಂದೆಯೇ ಧರಣಿ ಕುಳಿತ ಶಾಸಕ ಆರಗ ಜ್ಞಾನೇಂದ್ರ | Thirthahalli
ಜಾತಿ ಪ್ರಮಾಣ ಪತ್ರ ನೀಡಲು ವಿಳಂಬ – ತಹಶೀಲ್ದಾರ್ ಕಛೇರಿ ಮುಂದೆಯೇ ಧರಣಿ ಕುಳಿತ ಶಾಸಕ ಆರಗ ಜ್ಞಾನೇಂದ್ರ ತೀರ್ಥಹಳ್ಳಿ : ಕಳೆದ ಆರು ತಿಂಗಳಿಂದ ಸರಿಯಾಗಿ ಜಾತಿ ಪ್ರಮಾಣ ಪತ್ರವನ್ನು ಕೊಡದೇ ಅಲೆದಾಡಿಸುತ್ತಿದ್ದ ಅಧಿಕಾರಿಗಳಿಗಾಗಿ ಮಾಜಿ ಸಚಿವ ಹಾಗೂ ಹಾಲಿ ಶಾಸಕ ಅರಗ ಜ್ಞಾನೇಂದ್ರ ತೀರ್ಥಹಳ್ಳಿ ತಹಶೀಲ್ದಾರ್ ಕಚೇರಿ ಬಾಗಿಲಲ್ಲಿ ಕುಳಿತು ಪ್ರತಿಭಟನೆ ಮಾಡಿದ್ದಾರೆ. ಈ ಘಟನೆ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಹಶೀಲ್ದಾರ್ ಕಚೇರಿಯಲ್ಲಿ ಗುರುವಾರ ಬೆಳಗ್ಗೆ ನಡೆದಿದೆ.ತೀರ್ಥಹಳ್ಳಿ ತಾಲೂಕು ವ್ಯಾಪ್ತಿಯ ಸಾರ್ವಜನಿಕರು ಜಾತಿ ಪ್ರಮಾಣ…
ಶಿವಮೊಗ್ಗ DCC ಬ್ಯಾಂಕ್ ನಿರ್ದೇಶಕರ ಚುನಾವಣೆ – ಶಾಸಕ ಬೇಳೂರು ಗೋಪಾಲಕೃಷ್ಣ ನಾಮಪತ್ರ ಸಲ್ಲಿಕೆ
ಶಿವಮೊಗ್ಗ DCC ಬ್ಯಾಂಕ್ ನಿರ್ದೇಶಕರ ಚುನಾವಣೆ – ಶಾಸಕ ಬೇಳೂರು ಗೋಪಾಲಕೃಷ್ಣ ನಾಮಪತ್ರ ಸಲ್ಲಿಕೆ ಶಿವಮೊಗ್ಗ ಡಿಸಿಸಿ ಬ್ಯಾಂಕ್ ನಿರ್ದೇಶಕರ ಚುನಾವಣೆಗೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಶಾಸಕ ಬೇಳೂರು ಗೋಪಾಲಕೃಷ್ಣ ಅವರು ನಾಮಪತ್ರ ಸಲ್ಲಿಸುವ ಮೂಲಕ ಅಧಿಕೃತವಾಗಿ ಅಖಾಡಕ್ಕೆ ಇಳಿದಿದ್ದಾರೆ. ಜೂನ್ 28ರಂದು ಶಿವಮೊಗ್ಗದ ಬಾಲರಾಜ್ ಅರಸ್ ರಸ್ತೆಯಲ್ಲಿರುವ ಡಿಸಿಸಿ ಬ್ಯಾಂಕಿನ ಪ್ರಧಾನ ಕಚೇರಿಯಲ್ಲಿ ಮತದಾನಕ್ಕೆ ದಿನಾಂಕ ನಿಗದಿ ಪಡಿಸಲಾಗಿದೆ. ಶಿವಮೊಗ್ಗ ಡಿಸಿಸಿ ಬ್ಯಾಂಕ್ಗೆ ವಿವಿಧ ಕ್ಷೇತ್ರಗಳಿಂದ ಒಟ್ಟು 13 ನಿರ್ದೇಶಕರ ಆಯ್ಕೆ ನಡೆಯಲಿದೆ. ಪ್ರತಿ ತಾಲ್ಲೂಕಿಗೆ…
Ripponpete | ಅರ್ಧಕ್ಕೆ ನಿಂತ ರಸ್ತೆ ಅಗಲೀಕರಣ ಕಾಮಗಾರಿ – ನಾಗರೀಕರಿಗೆ ಕಿರಿಕಿರಿ | ಖಾಸಗಿ ವ್ಯಕ್ತಿಯ ಪ್ರಭಾವಕ್ಕೆ ಶರಣಾಯಿತಾ ಗ್ರಾಮಾಡಳಿತ..!!??
ಆರ್ಧಕ್ಕೆ ನಿಂತ ರಸ್ತೆ ಅಗಲೀಕರಣ ಕಾಮಗಾರಿ ನಾಗರೀಕರಿಗೆ ಕಿರಿಕಿರಿ ರಿಪ್ಪನ್ಪೇಟೆ;-ಸಾಗರ-ತೀರ್ಥಹಳ್ಳಿ ಮಾರ್ಗದ ತಲಾ ಒಂದು ಕಿ.ಮೀ. ರಸ್ತೆ ಆಗಲೀಕರಣ ಕಾಮಗಾರಿ ಅರಂಭವಾಗಿ ವರ್ಷಗಳಾಗುತ್ತಾ ಬಂದರೂ ಕೂಡಾ ಕಾಮಗಾರಿ ಆರ್ಧಕ್ಕೆ ನಿಂತು ಸಾರ್ವಜನಿಕರಿಗೆ ಕಿರಿಕಿರಿಯಂತಾಗಿದೆ. ಕಳೆದ 2022 ನವಂಬರ್ ಡಿಸಂಬರ್ ತಿಂಗಳಲ್ಲಿ ರಸ್ತೆ ಸಾಗರ ಎಪಿಎಂಸಿ ಯಾರ್ಡ್ ಬಳಿಯಿಂದ ಸುಮಾರು 1 ಕಿ.ಮೀ. ದೂರದ ರಸ್ತೆ ಆಗಲೀಕರಣ ಮತ್ತು ಬಾಕ್ಸ್ ಚರಂಡಿ ವಿದ್ಯುತ್ತ ಕಂಬ ಸ್ಥಳಾಂತರ ಹೀಗೆ ಆಭಿವೃದ್ದಿ ಕಾಮಗಾರಿ ಆರಂಭಗೊಂಡು ಒಂದೂವರೆ ವರ್ಷಗಳಾಗುತ್ತಾ ಬಂದರೂ ಕಾಮಗಾರಿ ಆರ್ಧಂಬರ್ಧವಾಗಿಯೇ…