Headlines

ಭಾರಿ ಮಳೆಗೆ ಮನೆ ಮೇಲೆ ಉರುಳಿಬಿದ್ದ ಮರ ,ಲಕ್ಷಾಂತರ ರೂ ನಷ್ಟ – ಸ್ಥಳಕ್ಕೆ ಶಾಸಕ ಬೇಳೂರು ಆಪ್ತ ಕಾರ್ಯದರ್ಶಿ ಭೇಟಿ | Haratalu

ಭಾರಿ ಮಳೆಗೆ ಮನೆ ಹಾನಿ – ಸ್ಥಳಕ್ಕೆ ಶಾಸಕ ಬೇಳೂರು ಆಪ್ತ ಕಾರ್ಯದರ್ಶಿ ಭೇಟಿ  ಹೊಸನಗರ : ತಾಲ್ಲೂಕಿನ ಹರತಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೊಂಬೆಕೊಪ್ಪ ಗ್ರಾಮದಲ್ಲಿ ಇಂದು ಸುರಿದ ಭಾರಿ ಮಳೆಗೆ ವಾಸದ ಮನೆಯ ಮೇಲೆ ಮರ ಉರುಳಿ ಲಕ್ಷಾಂತರ ರೂಗಳ ನಷ್ಟ ಸಂಭವಿಸಿತ್ತು, ವಿಷಯ ತಿಳಿಯುತಿದ್ದಂತೆ ಶಾಸಕ ಬೇಳೂರು ಗೋಪಾಲಕೃಷ್ಣ ರವರ ಆಪ್ತ ಕಾರ್ಯದರ್ಶಿ ಮಂಜು ಸಣ್ಣಕ್ಕಿ ಭೇಟಿ ಪರಿಶೀಲನೆ ನಡೆಸಿ ಸಾಂತ್ವಾನ ಹೇಳಿದ್ದಾರೆ. ದೊಂಬೆಕೊಪ್ಪ ಗ್ರಾಮದ ಮಣಿ ಎಂಬುವವರ ಮನೆ ಮೇಲೆ ಮರ…

Read More

ನನಗೆ ಯಡಿಯೂರಪ್ಪ ಹಾಗೂ ಅವರ ಕುಟುಂಬದ ಮೇಲೆ ದ್ವೇಷ ಇಲ್ಲ – ಕೆ ಎಸ್ ಈಶ್ವರಪ್ಪ | KSE

ನನಗೆ ಯಡಿಯೂರಪ್ಪ ಹಾಗೂ ಅವರ ಕುಟುಂಬದ ಮೇಲೆ ದ್ವೇಷ ಇಲ್ಲ – ಕೆ ಎಸ್ ಈಶ್ವರಪ್ಪ | KSE ದೇಶಕ್ಕೆ ಬಿಜೆಪಿ ಒಂದೇ ಆಶಾಕಿರಣ. ನನಗೆ ಯಡಿಯೂರಪ್ಪ ಬಗ್ಗೆ, ಅವರ ಕುಟುಂಬದ ಬಗ್ಗೆ ದ್ವೇಷ ಇಲ್ಲ, ಬಿಜೆಪಿ ಆಳಾಗುತ್ತಿರೋದು ನೋಡಲು ನನ್ನಿಂದ ಆಗುತ್ತಿಲ್ಲ. ನರೇಂದ್ರ ಮೋದಿ ಅವರ ಅಲೆ ಇಲ್ಲದಿದ್ದರೆ ರಾಜ್ಯದಲ್ಲಿ ಏನಾಗ್ತಿತ್ತೋ ಗೊತ್ತಿಲ್ಲ ಎಂದು ಮಾಜಿ ಡಿಸಿಎಂ ಕೆ ಎಸ್‌ ಈಶ್ವರಪ್ಪ ಅವರು ಹೇಳಿದರು. ಈ ಕುರಿತು ಗುರುವಾರ ಮಾಧ್ಯಮಗಳ ಜೊತೆಗೆ ಕೆ ಎಸ್‌ ಈಶ್ವರಪ್ಪ…

Read More

ನೈರುತ್ಯ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿಗಳ ಭರ್ಜರಿ ಗೆಲುವು -.ರಿಪ್ಪನ್‌ಪೇಟೆಯಲ್ಲಿ ಪಟಾಕಿ ಸಿಡಿಸಿ ,ಸಿಹಿ ಹಂಚಿ ಸಂಭ್ರಮಾಚರಣೆ | Ripponpete

ನೈರುತ್ಯ  ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿಗಳ  ಭರ್ಜರಿ ಗೆಲುವು -. ರಿಪ್ಪನ್‌ಪೇಟೆಯಲ್ಲಿ ಪಟಾಕಿ ಸಿಡಿಸಿ ,ಸಿಹಿ ಹಂಚಿ ಸಂಭ್ರಮಾಚರಣೆ ರಿಪ್ಪನ್ ಪೇಟೆ :ನೈರುತ್ಯ ಶಿಕ್ಷಕರ ಹಾಗೂ ಪದವಿದರ ಕ್ಷೇತ್ರದ ಚುನಾವಣೆಯಲ್ಲಿ ಜೆಡಿಎಸ್ ಹಾಗೂ ಬಿಜೆಪಿಯ ಮೈತ್ರಿ ಅಭ್ಯರ್ಥಿಗಳಾದ ಭೋಜೆಗೌಡ  ಡಾ. ಧನಂಜಯ ಸರ್ಜಿ ಗೆಲುವು ಸಾಧಿಸಿದ ಹಿನ್ನಲೆಯಲ್ಲಿ ಪಟ್ಟಣದ ವಿನಾಯಕ ವೃತ್ತದಲ್ಲಿ   ಶುಕ್ರವಾರ ಜೆಡಿಎಸ್ ಹಾಗೂ ಬಿಜೆಪಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು. ನೈರುತ್ಯ ಶಿಕ್ಷಕರ ಹಾಗೂ ಪದವೀಧರ  ಕ್ಷೇತ್ರದ ಪರಿಷತ್…

Read More

ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ಭೋಜೆಗೌಡ ಭರ್ಜರಿ ಗೆಲುವು – ರಿಪ್ಪನ್‌ಪೇಟೆಯಲ್ಲಿ ಪಟಾಕಿ ಸಿಡಿಸಿ ,ಸಿಹಿ ಹಂಚಿ ಸಂಭ್ರಮಾಚರಣೆ | MLC election

ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ಭೋಜೆಗೌಡ ಭರ್ಜರಿ ಗೆಲುವು – ರಿಪ್ಪನ್‌ಪೇಟೆಯಲ್ಲಿ ಪಟಾಕಿ ಸಿಡಿಸಿ ,ಸಿಹಿ ಹಂಚಿ ಸಂಭ್ರಮಾಚರಣೆ ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಜೆಡಿಎಸ್ ಹಾಗೂ ಬಿಜೆಪಿಯ ಮೈತ್ರಿ ಅಭ್ಯರ್ಥಿ ಭೋಜೆಗೌಡ ಗೆಲುವು ಸಾಧಿಸಿದ ಹಿನ್ನಲೆಯಲ್ಲಿ ಪಟ್ಟಣದಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು. ನೈರುತ್ಯ ಶಿಕ್ಷಕರ ಕ್ಷೇತ್ರದ ಪರಿಷತ್ ಚುನಾವಣೆಯಲ್ಲಿ ಭೋಜೆಗೌಡ ಪ್ರಚಂಡ ಗೆಲುವು ಸಾಧಿಸುತಿದ್ದಂತೆ ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ಬಾವುಟ…

Read More

ಗರ್ತಿಕೆರೆ ಪ್ರೌಡಶಾಲೆಗೆ SSLC ಪರೀಕ್ಷೆಯಲ್ಲಿ 100% ಫಲಿತಾಂಶ – ನಾಗರೀಕರಿಂದ ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕರಿಗೆ ಸನ್ಮಾನ

ಗರ್ತಿಕೆರೆ ಪ್ರೌಡಶಾಲೆಗೆ SSLC ಪರೀಕ್ಷೆಯಲ್ಲಿ 100% ಫಲಿತಾಂಶ – ನಾಗರೀಕರಿಂದ ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕರಿಗೆ ಸನ್ಮಾನ ರಿಪ್ಪನ್‌ಪೇಟೆ : ಗರ್ತಿಕೆರೆ ಗ್ರಾಮದಲ್ಲಿ 1986 ನೇ ಇಸವಿಯಲ್ಲಿ ಪ್ರಾರಂಭವಾದ ಸರ್ಕಾರಿ ಪ್ರೌಢಶಾಲೆಯಲ್ಲಿ ಈ ಬಾರಿ 100% ಫಲಿತಾಂಶ ಬಂದಿರುವ ಹಿನ್ನಲೆಯಲ್ಲಿ ನಾಗರೀಕ ಸಮಿತಿ ವತಿಯಿಂದ ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕರುಗಳಿಗೆ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಗರ್ತಿಕೆರೆ ಪಟ್ಟಣದ ನಾಗರೀಕ ಸಮಿತಿ ವತಿಯಿಂದ ಗ್ರಾಪಂ ಮಾಜಿ ಅಧ್ಯಕ್ಷ ಬಶೀರ್ ಅಹಮದ್ ರವರ ನೇತೃತ್ವದಲ್ಲಿ ಸರ್ಕಾರಿ ಪ್ರೌಢಶಾಲೆಗೆ SSLC ಪರೀಕ್ಷೆಯಲ್ಲಿ 100% ಫಲಿತಾಂಶ…

Read More

Ripponpete | ನಾಲಿಗೆಯಂತಾಗಿರುವ 108 ಆಂಬುಲೆನ್ಸ್ ನ ಟಯರ್ , ಎರಡು ವಾರಗಳಿಂದ ಸೇವೆ ಸ್ಥಗಿತ – ರೋಗಿಗಳ ಪರದಾಟ

Ripponpete | ನಾಲಿಗೆಯಂತಾಗಿರುವ 108 ಆಂಬುಲೆನ್ಸ್ ನ ಟಯರ್ , ಎರಡು ವಾರಗಳಿಂದ ಸೇವೆ ಸ್ಥಗಿತ – ರೋಗಿಗಳ ಪರದಾಟ ರಿಪ್ಪನ್‌ಪೇಟೆ : ಜನಸಾಮಾನ್ಯರಿಗೆ ತುರ್ತುಚಿಕಿತ್ಸೆಗಾಗಿ ಆಪತ್ಕಾಲದಲ್ಲಿ ನೆರವಾಗಬೇಕಿದ್ದ 108 ಆಂಬುಲೆನ್ಸ್‌ ತುರ್ತು ಚಿಕಿತ್ಸಾ ವಾಹನ ಸೇವೆ ಪಟ್ಟಣದಲ್ಲಿ ಅಸಮರ್ಪಕ ನಿರ್ವಹಣೆಯಿಂದ ಅಸ್ತವ್ಯಸ್ತಗೊಂಡಿದೆ. ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 108 ವಾಹನಗಳ ಸಂಚಾರ ಕಳೆದ ಎರಡು ವಾರಗಳಿಂದಲೂ ಸ್ಥಗಿತಗೊಂಡಿದ್ದು ಸಾರ್ವಜನಿಕರು ತುರ್ತು ಸಂದರ್ಭದಲ್ಲಿ ಪರದಾಡುತ್ತಿರುವುದು ಕಂಡುಬಂದಿದೆ. ಅಷ್ಟೇ ಅಲ್ಲ ತುರ್ತು ಸಂದರ್ಭದಲ್ಲಿ ಗರ್ಭಿಣಿಯರು, ಅಪಘಾತಕ್ಕೆ ಒಳಗಾದ ಗಾಯಾಳುಗಳಿಗೆ…

Read More

ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ ಗಮನ ಸೆಳೆದ RCB ಅಭಿಮಾನಿಯಾದ ಜ್ಯೊಮಾಟೋ ಡೆಲಿವರಿ ಬಾಯ್

ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ ಗಮನ ಸೆಳೆದ RCB ಅಭಿಮಾನಿಯಾದ ಜ್ಯೊಮಾಟೋ ಡೆಲಿವರಿ ಬಾಯ್ ಚುನಾವಣೆ 2024ರ ಫಲಿತಾಂಶ ಹೊರಬಿದ್ದಿದೆ. ಎನ್‌ಡಿಎ ಒಕ್ಕೂಟಕ್ಕೆ ಬಹುಮತ ಬಂದಿದ್ದು, ಸರ್ಕಾರ ರಚನೆ ಕಸರತ್ತು ಆರಂಭವಾಗಿದೆ. ಕರ್ನಾಟಕದಲ್ಲಿ ಬಿಜೆಪಿ 17 ಸ್ಥಾನಗಳನ್ನು ಗೆದ್ದರೆ, ಕಾಂಗ್ರೆಸ್ 9 ಸ್ಥಾನಗಳನ್ನು ಗೆದ್ದಿದ್ದು, ಜೆಡಿಎಸ್ 2 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಶಿವಮೊಗ್ಗದಲ್ಲಿ ಬಿಜೆಪಿ ಮತ್ತೊಮ್ಮೆ ಪ್ರಾಬಲ್ಯ ಸಾಧಿಸಿದ್ದು, ಬಿವೈ ರಾಘವೇಂದ್ರ 7,78,721 ಮತಗಳನ್ನು ಪಡೆಯುವ ಮೂಲಕ 2,43,715 ಮತಗಳ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್‌ಕುಮಾರ್ ಅವರನ್ನು…

Read More

ಜೈಲು ಕಂಬಿಯ ಹಿಂದೆ ಅಡಗಿ ಕುಳಿತ ನಾಗರಹಾವು – ತಪ್ಪು ಮಾಡದೇ ಇದ್ದರೂ ನಾಗರಾಜ ಜೈಲು ಸೇರಿದ್ಯಾಕೆ..!??snakerescue

ಜೈಲು ಕಂಬಿಯ ಹಿಂದೆ ಅಡಗಿ ಕುಳಿತ ನಾಗರಹಾವು – ತಪ್ಪು ಮಾಡದೇ ಇದ್ದರೂ ನಾಗರಾಜ ಜೈಲು ಸೇರಿದ್ಯಾಕೆ..!??#snakerescue   ವಾಹನಗಳಲ್ಲಿ ಮನೆಗಳಿಗೆ ಹಾವುಗಳು ನುಗ್ಗಿರೋದನ್ನು ನೋಡಿದಿದ್ದೇವೆ ಆದರೆ ಶಿವಮೊಗ್ಗದ ಜೈಲಿಗೆ ನಾಗರಹಾವೊಂದು ನುಗ್ಗಿ ಜೈಲು ಕಂಬಿಯ ಹಿಂದೆ ಅಡಗಿ‌ ಕುಳಿತ ಘಟನೆ ನಡೆದಿದೆ. ಶಿವಮೊಗ್ಗ ನಗರದ ಹೊರವಲಯದ ಮಲವಗೊಪ್ಪ ಬಳಿ ಇರುವ ಕೇಂದ್ರ ಕಾರಾಗೃಹಕ್ಕೆ ಹಾವು ನುಗ್ಗಿದೆ. ಹಾವನ್ನು ಗಮನಿಸಿದ ಜೈಲಿನ ಸಿಬ್ಬಂದಿ ಕೂಡಲೇ ಮೇಲಾಧಿಕಾರಿಗಳಿಗೆ ತಿಳಿಸಿದ್ದಾರೆ. ಠಾಣಾ ಸಿಬ್ಬಂದಿಯ ಚಲನವಲನ ನೋಡಿ ಹೆದರಿದ ನಾಗಪ್ಪ ನೇರವಾಗಿ ಜೈಲಿನ…

Read More

ಪ್ರಚಂಡ ಬಹುಮತದೊಂದಿಗೆ ನಾಲ್ಕನೇ ಬಾರಿಗೆ ಸಂಸತ್ ಪ್ರವೇಶಿಸಿದ ಬಿ ವೈ ರಾಘವೇಂದ್ರ | Election

ಪ್ರಚಂಡ ಬಹುಮತದೊಂದಿಗೆ ನಾಲ್ಕನೇ ಬಾರಿಗೆ ಸಂಸತ್ ಪ್ರವೇಶಿಸಿದ  ಬಿ ವೈ ರಾಘವೇಂದ್ರ ಬಿಜೆಪಿಯ ಹಾಲಿ ಸಂಸದ ಬಿ.ವೈ. ರಾಘವೇಂದ್ರ ಅವರು ಶಿವಮೊಗ್ಗ ಕ್ಷೇತ್ರದ ಸಂಸದರಾಗಿ ಸತತ 4ನೇ ಬಾರಿಗೆ ಪುನರಾಯ್ಕೆಯಾಗಿದ್ದಾರೆ. ಮಾಜಿ ಮುಖ್ಯಮಂತ್ರಿ ಬಂಗಾರಪ್ಪನವರ ಪುತ್ರಿ ಗೀತಾ ಶಿವರಾಜ್ ಕುಮಾರ್ ಹಾಗೂ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ನವರ ಪೈಪೋಟಿಯ ಪ್ರಚಾರದ ನಡುವೆಯೂ 2,43,024 ಭಾರೀ ಮತಗಳ ಅಂತರದಿಂದ ಜಯಭೇರಿ ಬಾರಿಸಿರುವ ಬಿ.ವೈ ರಾಘವೇಂದ್ರ ಸೋಲಿಲ್ಲದ ಸರದಾರರಾಗಿ ನಾಲ್ಕನೇ ಬಾರಿ ಸಂಸತ್ ಪ್ರವೇಶಿಸುತ್ತಿದ್ದಾರೆ. ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪನವರ…

Read More

ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ ಕ್ಷೇತ್ರವಾರು ಪಕ್ಷಗಳು ಪಡೆದ ಮತ ಎಷ್ಟು..!?? ಇಲ್ಲಿದೆ ಸಂಪೂರ್ಣ ಮಾಹಿತಿ | Election

ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ ಕ್ಷೇತ್ರವಾರು ಪಕ್ಷಗಳು ಪಡೆದ ಮತ ಎಷ್ಟು..!?? ಇಲ್ಲಿದೆ ಸಂಪೂರ್ಣ ಮಾಹಿತಿ | Election ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಅಭ್ಯರ್ಥಿ ಬಿ.ವೈ. ರಾಘವೇಂದ್ರರವರಿಗೆ ಭರ್ಜರಿ ಗೆಲುವಾಗಿದೆ.ಬಂಗಾರಪ್ಪ ಪುತ್ರಿ, ಜಿಲ್ಲಾ ಉಸ್ತುವಾರಿ ಸಚಿವ ಮಧುಬಂಗಾರಪ್ಪ ಸಹೋದರಿ, ನಟ ಶಿವರಾಜ್‌ಕುಮಾರ್ ಪತ್ನಿ ಗೀತಾ ಶಿವರಾಜ್‌ಕುಮಾರ್ ಅವರಿಗೆ ಸೋಲಾಗಿದೆ.ಯಡಿಯೂರಪ್ಪ ವಿರುದ್ದ ಸೆಡ್ಡು ಹೊಡೆದಿದ್ದ ಪಕ್ಷೇತರ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ ಠೇವಣಿ ಕಳೆದುಕೊಂಡಿದ್ದಾರೆ‌. ಈ ಲೋಕಸಭಾ ಕ್ಷೇತ್ರವು  ಶಿವಮೊಗ್ಗ ಜಿಲ್ಲೆಯ ಏಳು ಹಾಗೂ ಉಡುಪಿ…

Read More