ಜಿಲ್ಲಾ ಸುದ್ದಿ:
ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯ ಪ್ರವೇಶಕ್ಕೆ ಆನ್ಲೈನ್ ಅರ್ಜಿ ಆಹ್ವಾನ
ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯ ಪ್ರವೇಶಕ್ಕೆ ಆನ್ಲೈನ್ ಅರ್ಜಿ ಆಹ್ವಾನ ಶಿವಮೊಗ್ಗ, ಆಗಸ್ಟ್ 14,: ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು 2024-25 ಸಾಲಿನಲ್ಲಿ ಮೆಟ್ರಿಕ್ ನಂತರದ (ಸಾಮಾನ್ಯ ಪದವಿ ಮಟ್ಟದ ಕೋರ್ಸ್ ಗಳ ವಿದ್ಯಾರ್ಥಿಗಳಿಗೆ ಮಾತ್ರ) ಬಾಲಕ/ಬಾಲಕಿಯರ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ವಿದ್ಯಾರ್ಥಿಗಳಿಂದ ಆನ್ಲೈನ್ ಅರ್ಜಿ ಆಹ್ವಾನಿಸಿದೆ. ಆಸಕ್ತರು ಅರ್ಜಿಯನ್ನು ರಾಜ್ಯ ವಿದ್ಯಾರ್ಥಿ ನಿಲಯದ ತಂತ್ರಾಂಶ https://shp.karnataka.gov.in ರಲ್ಲಿ ಸೆ.12ರೊಳಗಾಗಿ ಸಲ್ಲಿಸುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಧಿಕಾರಿಗಳ ಕಚೇರಿ, ಶಿವಮೊಗ್ಗ…
ಅರಣ್ಯ ಜಮೀನು ಒತ್ತುವರಿ : ಶಿಕ್ಷೆ ನೀಡಿ ತೀರ್ಪು
ಅರಣ್ಯ ಜಮೀನು ಒತ್ತುವರಿ : ಶಿಕ್ಷೆ ನೀಡಿ ತೀರ್ಪು | Encroachment of forest land: Punishment and verdict ಶಿವಮೊಗ್ಗ, ಆ.14,: ತಾಲ್ಲೂಕಿನ ಹೊಳಲೂರು ಹೋಬಳಿಯ ಬಿಕ್ಕೋನಹಳ್ಳಿ ಗ್ರಾಮದ ಸರ್ವೇ ನಂ 09 ರ ಕುಂಚೇನಹಳ್ಳಿ ಮೀಸಲು ಅರಣ್ಯ ಪ್ರದೇಶದಲ್ಲಿ ಅದೇ ಗ್ರಾಮದ ಚಂದ್ರಪ್ಪ, 50 ವರ್ಷ ಇವರು 01 ಎಕರೆ 20 ಗುಂಟೆ ಜಮೀನನ್ನು ಒತ್ತುವರಿ ಮಾಡಿಕೊಂಡಿರುವುದು ಸಾಬೀತಾದ ಕಾರಣ ಆರೋಪಿಗೆ 01 ವರ್ಷ ಸಾದಾ ಶಿಕ್ಷೆ ಮತ್ತು ರೂ.10 ಸಾವಿರ ದಂಡ ವಿಧಿಸಿ…
ಜಿಲ್ಲಾ ಒಕ್ಕಲಿಗರ ಸಂಘದ ನಿರ್ದೇಶಕರ ಚುನಾವಣೆ ಫಲಿತಾಂಶ ಪ್ರಕಟ | ಚುನಾವಣೆಯಲ್ಲಿ ಲೋಪ ಆರೋಪ – ದೂರು
District Okkaligar Sangh Director Election Result Announced | Allegation of malpractice in election – Complaint ಶಿವಮೊಗ್ಗ ಒಕ್ಕಲಿಗ ಸಂಘದ ಜಿಲ್ಲಾ ಸಂಘದ 21 ನಿರ್ದೇಶಕರ ಸ್ಥಾನಕ್ಕೆ ಚುನಾವಣೆ ನಡೆದಿದ್ದು 20 ನಿರ್ದೇಶಕರನ್ನು ಆಯ್ಕೆ ಮಾಡಲಾಗಿದೆ. ಈ ಚುನಾವಣೆಯಲ್ಲಿ ಲೋಪ ನಡೆದಿದೆ ಎಂದು ಕೆಲವರು ಆಕ್ಷೇಪ ವ್ಯಕ್ತಪಡಿಸಿ ದೂರು ಸಲ್ಲಿಸಿರುವ ಘಟನೆ ನಡೆದಿದೆ. ಭಾನುವಾರ ನಡೆದ ಚುನಾವಣೆಯಲ್ಲಿ ಲೋಪ ನಡೆದಿದೆ ಕೂಡಲೇ ಫಲಿತಾಂಶ ತಡೆ ಹಿಡಿದು ಮರುಎಣಿಕೆ ನಡೆಸಬೇಕು ಎಂದು ಒತ್ತಾಯಿಸಿ ಒಕ್ಕಲಿಗ ಸಂಘದ…
ಪಿಕಪ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ – ಸ್ಥಳದಲ್ಲೇ ಇಬ್ಬರು ಸಾವು.!
ಪಿಕಪ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ – ಸ್ಥಳದಲ್ಲೇ ಇಬ್ಬರ ದುರ್ಮರಣ! ತೀರ್ಥಹಳ್ಳಿ : ಪಿಕಪ್ ವಾಹನ ಹಾಗೂ ಬೈಕ್ ನಡುವೆ ಭೀಕರ ಅಪಘಾತವಾಗಿ ಸ್ಥಳದಲ್ಲೇ ಇಬ್ಬರು ಮೃತಪಟ್ಟ ಘಟನೆ ಅಗಸರಕೋಣೆ ಬಳಿ ನಡೆದಿದೆ. ಆಗುಂಬೆ ವ್ಯಾಪ್ತಿಯ ಬಿದರಗೋಡು ಸಮೀಪದ ಅಗಸರ ಕೋಣೆಯ ಬಳಿ ಮಂಗಳವಾರ ಮಧ್ಯಾಹ್ನ ತೀರ್ಥಹಳ್ಳಿ ಕಡೆಗೆ ಬರುತ್ತಿದ್ದ ಬೈಕ್ ಹಾಗೂ ಎದುರಿನಿಂದ ಬರುತ್ತಿದ್ದ ಪಿಕಪ್ ನಡುವೆ ಡಿಕ್ಕಿಯಾಗಿದೆ. ಅತೀ ವೇಗದ ಚಾಲನೆಯಿಂದ ಈ ಅವಘಡ ಸಂಭವಿಸಿದೆ ಎಂದು ಹೇಳಲಾಗುತ್ತಿದ್ದು ಅಪಘಾತದ ರಭಸಕ್ಕೆ…
ಬಾಂಗ್ಲಾದೇಶದ ಅಲ್ಪಸಂಖ್ಯಾತ ಹಿಂದೂಗಳ ರಕ್ಷಣೆಗಾಗಿ ಮಾನವ ಸರಪಳಿ
ಬಾಂಗ್ಲಾದೇಶದ ಅಲ್ಪಸಂಖ್ಯಾತ ಹಿಂದೂಗಳ ರಕ್ಷಣೆಗಾಗಿ ಮಾನವ ಸರಪಳಿ Shivamogga | ಅಲ್ಪಸಂಖ್ಯಾತ ಹಿಂದೂಗಳ ರಕ್ಷಣೆ ನಮ್ಮೆಲ್ಲರ ಹೊಣೆ ಬಾಂಗ್ಲಾದೇಶದಲ್ಲಿರುವ ಹಿಂದುಗಳ ಮೇಲಿನ ದೌರ್ಜನ್ಯ ಖಂಡಿಸಿ ಹಾಗೂ ಅವರ ಸುರಕ್ಷತೆಗೆ ಕ್ರಮ ಕೈಗೊಳ್ಳಬೇಕಾಗಿ ಆಗ್ರಹಿಸಿ ಹಿಂದೂ ಹಿತರಕ್ಷಣಾ ಸಮಿತಿ ಶಿವಮೊಗ್ಗ ನಗರದ ವತಿಯಿಂದ ಶಿವಮೊಗ್ಗ ನಗರದಲ್ಲಿ ಮೂರು ಕಡೆ ಮಾನವ ಸರಪಳಿ ನಿರ್ಮಿಸಿ ಪ್ರತಿಭಟಿಸಲಾಯಿತು. ಗೋಪಿ ವೃತ್ತದಲ್ಲಿ ಹಿಂದೂ ಹಿತರಕ್ಷಣಾ ಸಮಿತಿ ಜನಜಾಗೃತಿಗೋಸ್ಕರ “ಮಾನವ ಸರಪಳಿ” ಹಾಗೂ ಪ್ರತಿಭಟನೆಯಲ್ಲಿ ಭಾಗವಹಿಸಿ,ದೌರ್ಜನಗೋಳಗಾದ ಹಿಂದುಗಳ ರಕ್ಷಣೆಗೆ ಆಗ್ರಹಿಸಲಾಯಿತು. ಅದೇ ಶಾಸಕ ಚೆನ್ನಬಸಪ್ಪನವರ …
ಕುಡುಕರ ನೆಚ್ಚಿನ ತಾಣವಾದ ಬಸ್ ನಿಲ್ದಾಣ! – ಪ್ರಯಾಣಿಕರ ಗೋಳು ಕೇಳುವವರ್ಯಾರು.!?
ಕುಡುಕರ ನೆಚ್ಚಿನ ತಾಣವಾದ ಬಸ್ ನಿಲ್ದಾಣ! – ಪ್ರಯಾಣಿಕರ ಗೋಳು ಕೇಳುವವರ್ಯಾರು.!? ರಿಪ್ಪನ್ಪೇಟೆ : ಇಲ್ಲಿನ ವಿನಾಯಕ ವೃತ್ತದಲ್ಲಿರುವ ಬಸ್ ನಿಲ್ದಾಣ ಪ್ರಯಾಣಿಕರ ಅನುಕೂಲಕ್ಕೆ ಬಾರದೇ ಪುಂಡ ಕುಡುಕರ ತಾಣವಾಗಿ ಮಾರ್ಪಟ್ಟು ಮಹಿಳೆಯರು , ವೃದ್ದರು ಹಾಗೂ ಶಾಲಾ ಕಾಲೇಜು ಮಕ್ಕಳು ಪರದಾಡುವಂತಾಗಿದೆ. ಹೌದು ಮಲೆನಾಡಿನ ಅನೇಕ ಧಾರ್ಮಿಕ ಕ್ಷೇತ್ರ ಹಾಗೂ ಪ್ರವಾಸಿ ತಾಣಗಳಿಗೆ ಸಂಪರ್ಕ ಕೊಂಡಿಯಾಗಿರುವ ರಿಪ್ಪನ್ಪೇಟೆ ಪಟ್ಟಣದಲ್ಲಿ ಬಸ್ ನಿಲ್ದಾಣವಿಲ್ಲದೇ ಪ್ರಯಾಣಿಕರು ಪರದಾಡುತ್ತಿರುವು ಹಲವು ದಶಕಗಳ ಗೋಳಾಗಿದೆ.ಇನ್ನೂ ತೀರ್ಥಹಳ್ಳಿ ರಸ್ತೆ ಹಾಗೂ ಹೊಸನಗರ ರಸ್ತೆಯ…
ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಡೆದ ದೌರ್ಜನ್ಯ ಖಂಡಿಸಿ ಹೊಸನಗರದಲ್ಲಿ ವಿವಿಧ ಹಿಂದೂಪರ ಸಂಘಟನೆಗಳಿಂದ ಪ್ರತಿಭಟನೆ
ಹೊಸನಗರ : ಇತ್ತೀಚೆಗೆ ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂಗಳ ಮೇಲೆ ನಡೆದ ದೌರ್ಜನ್ಯ ಖಂಡಿಸಿ ತಾಲೂಕು ಬಿಜೆಪಿ ಮಂಡಲ ವತಿಯಿಂದ ರಸ್ತೆತಡೆ ಹಾಗೂ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಪಟ್ಟಣದ ಬಸ್ ನಿಲ್ದಾಣದಲ್ಲಿ ಬಜರಂಗ ದಳ, ಹಿಂದೂ ಕಾರ್ಯಕರ್ತರು ಹಿಂದೂಗಳ ಮೇಲಿನ ದೌರ್ಜನ್ಯವನ್ನು ತೀವ್ರವಾಗಿ ಖಂಡಿಸಿದರು. ಬಳಿಕ ರಸ್ತೆ ತಡೆ ನಡೆಸಿ ವಾಹನ ಸಂಚಾರಕ್ಕೆ ಅಡ್ಡಿ ಪಡಿಸಿದರು. ನಂತರ ಹೊಸನಗರ ತಹಶೀಲ್ದಾರ್ ಮೂಲಕ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಅಸಂಖ್ಯಾತ ಹಿಂದೂ ಗಳ ರಕ್ಷಣೆ ಕೋರಿ ಮನವಿ ಪತ್ರ ಸಲ್ಲಿಸಿದರು.. ಈ…
ಕ್ರೀಡೆಗಳು ಉತ್ತಮ ವ್ಯಕ್ತಿತ್ವ ನಿರ್ಮಾಣಕ್ಕೆ ಸಹಕಾರಿ – ಶಾಸಕ ಬೇಳೂರು ಗೋಪಾಲಕೃಷ್ಣ
ಕ್ರೀಡೆಗಳು ಉತ್ತಮ ವ್ಯಕ್ತಿತ್ವ ನಿರ್ಮಾಣಕ್ಕೆ ಸಹಕಾರಿ – ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್ಪೇಟೆ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದ ಚೆಸ್ ಮತ್ತು ಯೋಗಾಸನ ಸ್ಪರ್ಧೆ ಮನುಷ್ಯನ ಜೀವನದಲ್ಲಿ ಮಹತ್ವದ ಪಾತ್ರ ವಹಿಸುವ ಕ್ರೀಡೆಗಳು ಉತ್ತಮ ವ್ಯಕ್ತಿತ್ವ ನಿರ್ಮಾಣಕ್ಕೆ ಸಹಕಾರಿ. ಅದರಲ್ಲೂ ಚೆಸ್ ಕ್ರೀಡೆ ಬುದ್ದಿಯನ್ನು ಪ್ರಖರಗೊಳಿಸುವ ಉನ್ನತಮಟ್ಟದ ಕ್ರೀಡೆ. ಮಕ್ಕಳನ್ನು ಬುದ್ದಿಶಾಲಿಯಾಗಿಸುವ ಈ ಕ್ರೀಡೆಯಲ್ಲಿ ಆಸಕ್ತಿ ಹುಟ್ಟಿಸಲು ಪಾಲಕರು ಮುಂದಾಗಬೇಕು ಎಂದು ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ ಬೇಳೂರು…
ಅನಾಥ ಶವಗಳ ಸಂಸ್ಕಾರ ಮಾಡುತಿದ್ದ ತಂದೆ-ಮಗಳಿಗೆ ಶಿವಮೊಗ್ಗ ಪೊಲೀಸರಿಂದ ವಿಶೇಷ ಗೌರವ ಸನ್ಮಾನ
ಅನಾಥ ಶವಗಳ ಸಂಸ್ಕಾರ ಮಾಡುತಿದ್ದ ತಂದೆ-ಮಗಳಿಗೆ ಶಿವಮೊಗ್ಗ ಪೊಲೀಸರಿಂದ ವಿಶೇಷ ಗೌರವ ಸನ್ಮಾನ ಹಲವು ವರ್ಷಗಳಿಂದ ಅನಾಥ ಶವಗಳನ್ನು ಸಂಸ್ಕಾರ ಮಾಡುತ್ತಾ ಬಂದಿರುವ ತಂದೆ ಹಾಗೂ ಮಗಳ ನಿಸ್ವಾರ್ಥ ಸೇವೆಗೆ ಶಿವಮೊಗ್ಗ ಪೊಲೀಸರು ವಿಶೇಷ ರೀತಿಯಲ್ಲಿ ಗೌರವಿಸಿ ಸನ್ಮಾನಿಸಿದ್ದಾರೆ. ಶಿವಮೊಗ್ಗ ಟೌನ್ ಗಾಡಿಕೊಪ್ಪದ ನಿವಾಸಿ ರವಿ ಎಸ್ ಮತ್ತು ಮಗಳು ಧನುಶ್ರೀ 2005ರಿಂದ ಜಿಲ್ಲೆಯಲ್ಲಿ ಅನಾಥ ಶವಗಳ ಬಗ್ಗೆ ಮಾಹಿತಿ ಸಿಕ್ಕಿದರೆ, ಅಥವಾ ಪೊಲೀಸ್ ಇಲಾಖೆ ಮಾಹಿತಿ ನೀಡಿದರೆ ಅಂತಹ ಶವಗಳನ್ನು ಸಾಗಿಸಿ ಸಂಸ್ಕಾರ ಮಾಡುತ್ತಿದ್ದಾರೆ. ತಂದೆ-ಮಗಳ…
HOSANAGARA | ಕಸಬಾ ಹೋಬಳಿಯಲ್ಲಿ ಅರಣ್ಯ ಒತ್ತುವರಿ ತೆರವು
ಕಸಬಾ ಹೋಬಳಿಯಲ್ಲಿ ಅರಣ್ಯ ಒತ್ತುವರಿ ತೆರವು ಹೊಸನಗರ: ಅರಣ್ಯ ಪ್ರದೇಶ ಒತ್ತುವರಿ ಕುರಿತಂತೆ ತಾಲೂಕಿನ ಕಸಬಾ ಹೋಬಳಿಗೆ ಸಂಬಂಧಿಸಿದ ಎರಡು ಪ್ರಕರಣಗಳಲ್ಲಿ ಶುಕ್ರವಾರ ವಲಯ ಅರಣ್ಯಾಧಿಕಾರಿ ರಾಘವೇಂದ್ರ ಅವರ ನೇತೃತ್ವದಲ್ಲಿ ಇಲಾಖೆಯ ಸಿಬ್ಬಂದಿಗಳು ಸುಮಾರು ನಾಲ್ಕು ಎಕರೆ ಅರಣ್ಯ ಪ್ರದೇಶದ ಒತ್ತುವರಿ ತೆರವುಗೊಳಿಸಿ ಇಲಾಖೆಯ ವಶಕ್ಕೆ ಪಡೆದು ವಿವಿಧ ಕಾಡು ಜಾತಿಯ ಸಸಿಗಳನ್ನು ನೆಟ್ಟಿದ್ದಾರೆ. ತಾಲೂಕಿನ ಕಸಬಾ ಹೋಬಳಿ ಹರಿದ್ರಾವತಿ ಗ್ರಾಮ ಪಂಚಾಯತಿ ವ್ಯಾಪ್ತಿಯ ದೊಂಬೆಕೊಪ್ಪ ಗ್ರಾಮದ ಸ.ನಂ. 39, ಶುಂಠಿಕೊಪ್ಪ ಗ್ರಾಮದ ಸ.ನಂ.33ರ ಅಲಗೇರಿಮಂಡ್ರಿ ಮೀಸಲು…