Headlines

ಕಡಸೂರು ಗ್ರಾಮದ ಅರಣ್ಯ ಒತ್ತುವರಿ ತೆರವು

ಹೊಸನಗರ: 2021-22ರ ಅರಣ್ಯ ಪ್ರದೇಶ ಒತ್ತುವರಿ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಗುರುವಾರ ಇಲಾಖೆಯ ಮೇಲಾಧಿಕಾರಿಗಳ ಸೂಚನೆ ಮೇರೆಗೆ ವಲಯ ಅರಣ್ಯಾಧಿಕಾರಿ ರಾಘವೇಂದ್ರ ಅವರ ನೇತೃತ್ವದಲ್ಲಿ ಒತ್ತುವರಿ ತೆರವುಗೊಳಿಸಲಾಯಿತು. ತಾಲೂಕಿನ ಹುಂಚ ಹೋಬಳಿ ಕಡಸೂರು ಗ್ರಾಮದ ಸ.ನಂ.72ರ ಪರಿಭಾವಿತ ಅರಣ್ಯ ಪ್ರದೇಶದಕ್ಕೆ ತೆರಳಿ, ಸ್ಥಳದಲ್ಲಿ ಇಂಗು ಗುಂಡಿ ನಿರ್ಮಿಸಿ, ಕಾಡುಜಾತಿಯ ಗಿಡಗಳನ್ನು ನೆಟ್ಟು, ಸುಮಾರು ಒಂದು ಎಕರೆ ಅರಣ್ಯ ಭೂಮಿ ಒತ್ತುವರಿ ತೆರವುಗೊಳಿಸಿ ಇಲಾಖೆಯ ವಶಕ್ಕೆ ಪಡೆದಿದ್ದಾರೆ. ಈ ತೆರವು ಕಾರ್ಯವು ಸಾಗರ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ…

Read More

Ripponpete | ಬೃಹತ್ ಗಾತ್ರದ ಕಾಳಿಂಗ ಸರ್ಪ ರಕ್ಷಣೆ

Ripponpete | ಬೃಹತ್ ಗಾತ್ರದ ಕಾಳಿಂಗ ಸರ್ಪ ರಕ್ಷಣೆ ರಿಪ್ಪನ್‌ಪೇಟೆ : ಬರುವೆ ಗ್ರಾಮದ ಮಂಜುನಾಥ್ ಎಂಬುವವರ ಮನೆಯ ಸಮೀಪದಲ್ಲಿದ್ದ ಬೃಹತ್ ಗಾತ್ರದ ಕಾಳಿಂಗ ಸರ್ಪವನ್ನು ಆಗುಂಬೆ ಮಳೆಕಾಡು ಸಂರಕ್ಷಣಾ ಕೇಂದ್ರದ ಉರಗ ಸಂಶೋಧಕ ಅಜಯ್ ಗಿರಿ ಮತ್ತು ತಂಡದವರು ರಕ್ಷಿಸಿ ಕಾಡಿಗೆ ಬಿಟ್ಟಿದ್ದಾರೆ. ಬರುವೆ ಗ್ರಾಮದ ಮಂಜುನಾಥ್ ಮನೆಯ ಸಮೀಪದಲ್ಲಿದ್ದ ಕಾಳಿಂಗ ಸರ್ಪವನ್ನು ಕಂಡು ಸ್ಥಳೀಯರು ಉಪ ವಲಯ ಅರಣ್ಯಾಧಿಕಾರಿ ಮಹೇಶ್ ನಾಯ್ಕ್ ರವರಿಗೆ ಮಾಹಿತಿ ತಿಳಿಸಿದ್ದಾರೆ. ವಿಷಯ ತಿಳಿಯುತಿದ್ದಂತೆ ಸಿಬ್ಬಂದಿಗಳೊಂದಿಗೆ ಸ್ಥಳಕ್ಕಾಗಮಿಸಿದ ಮಹೇಶ್ ನಾಯ್ಕ್…

Read More

ಆನಂದಪುರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯ

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸುತ್ತಮುತ್ತ ಗುರುವಾರ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಮಾದರಿ ಗ್ರಾಮದ ಕಾಮಗಾರಿಯನ್ನು ನಿರ್ವಹಿಸುವ ಮತ್ತು 11 ಕೆ ವಿ ಮಾರ್ಗಗಳ ನಿರ್ವಹಣೆ ಕಾಮಗಾರಿ ಕೈಗೆತ್ತಿಕೊಳ್ಳುವುದರಿಂದ ಮಲಂದೂರು, ದಾಸಕೊಪ್ಪ ,ಆನಂದಪುರ,ಜೆಡಿಸರ,ಅಡೂರು, ತುಂಬ್ರಿಕೊಪ್ಪ ಮತ್ತು ಬಳ್ಳಿಬೈಲು ಗ್ರಾಮಗಳಿಗೆ ಬೆಳಿಗ್ಗೆ 10 ಗಂಟೆಯಿಂದ ಸಂಜೆ 6:00 ವರೆಗೆ ವಿದ್ಯುತ್ ವೆಚ್ಚಯ ಉಂಟಾಗಲಿದ್ದು ಸಾರ್ವಜನಿಕರು ಸಹಕರಿಸಬೇಕೆಂದು ಮೆಸ್ಕಾಂ ಇಲಾಖೆಯವರು ಮನವಿ ಮಾಡಿದ್ದಾರೆ

Read More

Ripponpete | ಕಾಂಗ್ರೆಸ್ ಜಿಲ್ಲಾ ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ ಲೇಖನ ದಿಡೀರ್ ರಾಜಿನಾಮೆ…!!?

ರಿಪ್ಪನ್‌ಪೇಟೆ : ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ ಲೇಖನಾ ಇಂದು ಹುದ್ದೆಗೆ ದಿಡೀರ್ ರಾಜಿನಾಮೆ ನೀಡಿದ್ದಾರೆ. ಪಟ್ಟಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಇತ್ತೀಚಿನ ಕಾಂಗ್ರೆಸ್ ಪಕ್ಷದ ಸ್ಥಳೀಯ ನಾಯಕರುಗಳ ನಡೆಯಿಂದ ಬೇಸತ್ತು ಜಿಲ್ಲಾ ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಹಾಗೂ ಸರ್ಕಾರಿ ಪದವಿ‌ಪೂರ್ವ ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯತ್ವಕ್ಕೆ ರಾಜೀನಾಮೆ ನೀಡುವುದಾಗಿ ತಿಳಿಸಿದ ಅವರು ಕಳೆದ ವಿಧಾನಸಭಾ ಹಾಗೂ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಪರವಾಗಿ ನಿಷ್ಟಾವಂತ ಸಕ್ರಿಯ ಕಾರ್ಯಕರ್ತೆಯಾಗಿ…

Read More

ಕ್ಯಾಲ್ಸಿಯಂ ಮಾತ್ರೆ ತಿಂದ ಕಾಲೇಜು ವಿದ್ಯಾರ್ಥಿಗಳು ಅಸ್ವಸ್ಥ! 

ಕ್ಯಾಲ್ಸಿಯಂ ಮಾತ್ರೆ ತಿಂದ ಕಾಲೇಜು ವಿದ್ಯಾರ್ಥಿಗಳು ಅಸ್ವಸ್ಥ!  ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಸೊಪ್ಪುಗುಡ್ಡೆಯಲ್ಲಿರುವ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕ್ಯಾಲ್ಸಿಯಂ ಮಾತ್ರೆ ಸೇವಿಸಿದ್ದ 15 ಜನ ವಿದ್ಯಾರ್ಥಿನಿಯರು ವಾಂತಿ – ಭೇದಿಯಾಗಿ ಅಸ್ವಸ್ಥರಾದ ಘಟನೆ ನಡೆಸಿದೆ. ವೈದ್ಯರು ಸೂಚಿಸಿದಂತೆ ಕ್ಯಾಲ್ಸಿಯಂ ಮಾತ್ರೆ ವಿದ್ಯಾರ್ಥಿಗಳಿಗೆ ನೀಡಲಾಗಿತ್ತು. ಅದರಂತೆ ಮಧ್ಯಾಹ್ನದ ಊಟದ ನಂತರ ಸೇವಿಸಲು ಪ್ರಿನ್ಸಿಪಾಲ್ ವಿದ್ಯಾರ್ಥಿಗಳಿಗೆ ಹೇಳಿದ್ದರು.ಆದರೆ ಪ್ರಸ್ತುತ ಕಾಲೇಜು ವಿದ್ಯಾರ್ಥಿಗಳಿಗೆ ಊಟದ ವ್ಯವಸ್ಥೆ ಇಲ್ಲದಿರುವುದರಿಂದ ಊಟಕ್ಕೆ ಮೊದಲೇ ವಿದ್ಯಾರ್ಥಿಗಳು ಮಾತ್ರೆ ಸೇವಿಸಿದ್ದು ಈ ಅನಾರೋಗ್ಯಕ್ಕೆ…

Read More

ಆರೋಪ ಸಾಬೀತಾದ್ರೆ ರಾಜಕೀಯ ನಿವೃತ್ತಿ ಘೋಷಿಸುತ್ತೇನೆ – ಶಾಸಕ ಬೇಳೂರು ಸವಾಲ್

ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ಹೈಕೋರ್ಟ್ ಜಡ್ಜ್ ಮುಂದೆ ಶಾಸಕರ ವಿರುದ್ದ ಆರೋಪ ಮಾಡಿದ ಮೆಸ್ಕಾಂ ಇಂಜಿನಿಯರ್ ಇತ್ತೀಚೆಗೆ ಗಾಂಜಾ ಕೇಸ್ ನಲ್ಲಿ ಅರೆಸ್ಟ್ ಆಗಿದ್ದ ಮೆಸ್ಕಾಂ ಇಂಜಿನಿಯರ್ ಕೆಪಿಟಿಸಿಎಲ್ ಇಂಜಿನಿಯರ್ ಶಾಂತಕುಮಾರ ಸ್ವಾಮಿ ಅವರು ಯಾರು ಅಂತನೇ ನನಗೆ ಗೊತ್ತಿಲ್ಲ. ನನ್ನ ಕ್ಷೇತ್ರದ ವ್ಯಾಪ್ತಿಯಲ್ಲಿಯೂ ಆತ ಇಲ್ಲ. ಹೀಗಿದ್ದೂ ನನ್ನ ವಿರುದ್ಧ ಹಣ ಕೇಳಿದ ಆರೋಪ ಮಾಡಿದ್ದಾರೆ. ಇದನ್ನು ಸಾಬೀತು ಪಡಿಸಿದ್ದೇ ಆದರೇ ನಾನು ರಾಜಕೀಯ ನಿವೃತ್ತಿಯಾಗುವುದಾಗಿ ಶಾಸಕ ಬೇಳೂರು ಗೋಪಾಲಕೃಷ್ಣ ಸವಾಲ್ ಹಾಕಿದರು. ಶಿವಮೊಗ್ಗ ಜಿಲ್ಲೆಯ…

Read More

ಬೃಹತ್ ಗಾತ್ರದ ಹೆಬ್ಬಾವನ್ನು ರಕ್ಷಿಸಿ ಕಾಡಿಗೆ ಬಿಟ್ಟ ಸ್ನೇಕ್ ಕಿರಣ್ snake kiran rescue python

ಮನೆಯ ಹಿಂಭಾಗದ ಕೊಟ್ಟಿಗೆಯಲ್ಲಿದ್ದ ಬೃಹತ್ ಗಾತ್ರದ ಹೆಬ್ಬಾವನ್ನು ರಕ್ಷಿಸಿ ಕಾಡಿಗೆ ಬಿಟ್ಟಿರುವ ಘಟನೆ ಶಿವಮೊಗ್ಗ(Shivamogga) ಜಿಲ್ಲೆಯ ತೀರ್ಥಹಳ್ಳಿ(Thirthahalli) ಪಟ್ಟಣದ ಕುರುಬರ ಪಾಳ್ಯದಲ್ಲಿ ನಡೆದಿದೆ. ತೀರ್ಥಹಳ್ಳಿಯ ಕುರುಬರ ಪಾಳ್ಯದ ಬಳಿ ಸುಹಾಸ್ ಎಂಬುವರ ಮನೆಯ ಗೋವುಗಳ ಸಾಕುವ ಹುಲ್ಲಿನ ಅಡಿಯಲ್ಲಿ ಏಳೂವರೆ ಅಡಿ ಉದ್ದದ ಬೃಹತ್ ಗಾತ್ರದ ಹಾವೊಂದು ಕಾಣಿಸಿಕೊಂಡಿದ್ದು, ಉರಗ ತಜ್ಞ ಕಿರಣ್(snake kiran) ಹಾವನ್ನು ಹಿಡಿದು ಕಾಡಿಗೆ ಬಿಟ್ಟಿದ್ದಾರೆ ಮೇವನ್ನು ತರಲು ಹೋದಾಗ ಬೃಹತ್ ಗಾತ್ರದ ಹಾವೊಂದು ಕಾಣಿಸಿಕೊಂಡಿದ್ದು ಬಯದಿಂದ ಯಾವ ಹಾವೆಂದು ತಿಳಿದುಕೊಳ್ಳಲು ಉರಗ…

Read More

Ripponpete | ನಾಡಕಛೇರಿ ಸ್ಥಳಾಂತರ – ಸಾರ್ವಜನಿಕರ ಪರದಾಟ | ಕೆಂಚನಾಲ ಗ್ರಾಪಂ ಅಧ್ಯಕ್ಷರ ಆಕ್ರೋಶ

Ripponpete | ನಾಡಕಛೇರಿ ಸ್ಥಳಾಂತರ – ಸಾರ್ವಜನಿಕರ ಪರದಾಟ | ಕೆಂಚನಾಲ ಗ್ರಾಪಂ ಅಧ್ಯಕ್ಷರ ಆಕ್ರೋಶ ರಿಪ್ಪನ್‌ಪೇಟೆ : ಪಟ್ಟಣದ ನಾಡಕಛೇರಿ ಶಿಥಿಲವಾಗಿರುವ ಹಿನ್ನಲೆಯಲ್ಲಿ ಹಳೆ ಸಂತೇ ಮಾರ್ಕೆಟ್ ನಲ್ಲಿರುವ ಅಂಬೇಡ್ಕರ್ ಸಭಾ ಭವನಕ್ಕೆ ಸ್ಥಳಾಂತರಿಸಲಾಗಿದ್ದು ಈ ಸ್ಥಳ ಅವೈಜ್ಞಾನಿಕವಾಗಿದ್ದು ಸಾರ್ವಜನಿಕರಿಗೆ ಅನಾನುಕೂಲವಾಗಿದ್ದು ಜನಸಾಮಾನ್ಯರು ಪರದಾಡುವಂತಾಗಿದೆ ಎಂದು ಕೆಂಚನಾಲ ಗ್ರಾಪಂ ಅಧ್ಯಕ್ಷ ಉಬೇದುಲ್ಲಾ ಷರೀಫ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಿವಮೊಗ್ಗ ರಸ್ತೆಯ ಪೊಲೀಸ್ ಠಾಣೆ ಮುಂಭಾಗದಲ್ಲಿರುವ ನಾಡಕಛೇರಿ ಶಿಥಿಲಗೊಂಡಿರುವ ಹಿನ್ನಲೆಯಲ್ಲಿ ಅಗಸ್ಟ್ ತಿಂಗಳಿನಿಂದ ಹಳೇ ಸಂತೇ ಮಾರ್ಕೆಟ್ ಬಳಿಯಿರುವ…

Read More

Ripponpete | ವಯನಾಡು ಜಲದುರಂತ – ಕ್ರೀಡಾ ವೇತನವನ್ನು ದೇಣಿಗೆಯಾಗಿ ನೀಡಿದ ರಾಷ್ಟ್ರೀಯ ಕಬ್ಬಡಿ ಆಟಗಾರ್ತಿ ರಿಪ್ಪನ್‌ಪೇಟೆಯ ಶ್ರೇಯಾ

Ripponpete | ವಯನಾಡು ಜಲದುರಂತ – ಕ್ರೀಡಾ ವೇತನವನ್ನು ದೇಣಿಗೆಯಾಗಿ ನೀಡಿದ ರಾಷ್ಟ್ರೀಯ ಕಬ್ಬಡಿ ಆಟಗಾರ್ತಿ ರಿಪ್ಪನ್‌ಪೇಟೆಯ ಶ್ರೇಯಾ | ಕೇರಳದ ವಯನಾಡಿನಲ್ಲಿ ಹಿಂದೆಂದೂ ಕಂಡು ಕೇಳರಿಯದಂತಹ ಭೂಕುಸಿತ ಉಂಟಾಗಿದೆ. ಹಳ್ಳಿಗಳಿಗೆ ಹಳ್ಳಿಗಳೇ ನಾಮಾವಶೇಷವಾಗಿವೆ! ನೂರಾರು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಮಣ್ಣಿನಡಿಯಲ್ಲಿ ಇನ್ನೂ ಅದೆಷ್ಟು ಮಂದಿ ಹುದುಗಿದ್ದಾರೋ, ಗೊತ್ತಿಲ್ಲ. ಎಡೆಬಿಡದೇ ಧಾರಕಾರವಾಗಿ ಸುರಿಯುತ್ತಿರುವ ಮಳೆಯಲ್ಲೇ ರಕ್ಷಣಾ ತಂಡಗಳು ಕಾರ್ಯಾಚರಣೆಯಲ್ಲಿ ಮಗ್ನವಾಗಿವೆ.ಹಲವಾರು ಉದ್ಯಮಿಗಳು ಈಗಾಗಲೇ ನೆರವು ನೀಡುವುದಾಗಿ ಘೋಷಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಪಟ್ಟಣದ ರಾಮಕೃಷ್ಣ…

Read More

ಚಕ್ರಾ , ಸಾವೇಹಕ್ಲು ಜಲಾಶಯಗಳಿಗೆ ತಹಶೀಲ್ದಾರ್ ರಶ್ಮಿ ಹಾಲೇಶ್ ರವರಿಂದ ಬಾಗಿನ ಸಮರ್ಪಣೆ | Hosanagara

ಚಕ್ರಾ , ಸಾವೇಹಕ್ಲು ಜಲಾಶಯಗಳಿಗೆ ತಹಶೀಲ್ದಾರ್ ರಶ್ಮಿ ಹಾಲೇಶ್ ರವರಿಂದ ಬಾಗಿನ ಸಮರ್ಪಣೆ | Hosanagara  ಹೊಸನಗರ ತಾಲೂಕಿನ ಚಕ್ರಾ , ಸಾವೇಹಕ್ಲು ಜಲಾಶಯ ಭರ್ತಿಯಾಗಿದ್ದು ಗಮನ ಸೆಳೆಯುತ್ತಿದ್ದು ಜನರ ಮನಸೂರೆಗೊಂಡಿದೆ. ಶುಕ್ರವಾರ ಅವಳಿ ಜಲಾಶಯಗಳಿಗೆ ತಾಲೂಕು ಆಡಳಿತ ಮತ್ತು ಕರಿಮನೆ ಗ್ರಾಪಂ ವತಿಯಿಂದ ತಹಶೀಲ್ದಾರ್ ರಶ್ಮೀ ಹಾಲೇಶ್, ಶುಕ್ರವಾರ ಎರಡು ಜಲಾಶಯಗಳಿಗೆ ಗಂಗಾರತಿ ಬೆಳಗಿ ಬಾಗಿನ ತೇಲಿ ಬಿಡುವ ಮೂಲಕ‌ ಗೌರವ ಅರ್ಪಿಸಿದರು. ಈ ಸಂಧರ್ಭದಲ್ಲಿ ಮಾತನಾಡಿದ ತಹಶೀಲ್ದಾರ್ ರಶ್ಮಿ ಹಾಲೇಶ್ ನಾಡಿನ ಬೆಳಕಿಗಾಗಿ ಸುಧೀರ್ಘ…

Read More