ಜಿಲ್ಲಾ ಸುದ್ದಿ:
Ripponpete | ತಳಲೆ ಗ್ರಾಮದ ‘ನಮ್ಮೂರು ನಮ್ಮ ಕೆರೆ’ ಕಾಮಗಾರಿ ವೀಕ್ಷಿಸಿದ ಆರಗ ಜ್ಞಾನೇಂದ್ರ
Ripponpete | ತಳಲೆ ಗ್ರಾಮದ ‘ನಮ್ಮೂರು ನಮ್ಮ ಕೆರೆ’ ಕಾಮಗಾರಿ ವೀಕ್ಷಿಸಿದ ಆರಗ ಜ್ಞಾನೇಂದ್ರ ರಿಪ್ಪನ್ಪೇಟೆ : ಕೆರೆ ಸಂರಕ್ಷಣೆಯಿಂದ ಭೂಮಿಯ ಮೇಲಿನ ಎಲ್ಲಾ ಪ್ರಾಣಿ ಪಕ್ಷಿಗಳಿಗೂ ಮನುಷ್ಯರಿಗೂ ಅನುಕೂಲಕರವಾಗಿದ್ದು, ಮುಂದಿನ ಜನಾಂಗದ ಪೀಳಿಗೆಗೆ ಅದನ್ನು ಸಂರಕ್ಷಣೆ ಮಾಡುವುದು ಮತ್ತು ಉಳಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಮಾಜಿ ಗೃಹ ಸಚಿವ ಹಾಗೂ ಶಾಸಕ ಆರಗ ಜ್ಞಾನೇಂದ್ರ ಹೇಳಿದರು. ಪಟ್ಟಣದ ಸಮೀಪದ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ತಳಲೆ ಗ್ರಾಮದ ತಲೆಕಟ್ಟಿನ ಕೆರೆಯಲ್ಲಿ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಅಡಿಯಲ್ಲಿ…
Ripponpete | ಮೊಹಿಯುದ್ದೀನ್ ಜುಮ್ಮಾ ಮಸೀದಿಯ ಅಧ್ಯಕ್ಷರಾಗಿ ಹಸನಬ್ಬ ಬಿ ಬ್ಯಾರಿ ಆಯ್ಕೆ
Ripponpete | ಮೊಹಿಯುದ್ದೀನ್ ಜುಮ್ಮಾ ಮಸೀದಿಯ ಅಧ್ಯಕ್ಷರಾಗಿ ಹಸನಬ್ಬ ಬಿ ಬ್ಯಾರಿ ಆಯ್ಕೆ Ripponpete | ಮೊಹಿಯುದ್ದೀನ್ ಜುಮ್ಮಾ ಮಸೀದಿಯ 2023 -2026ನೆ ಸಾಲಿನ ನೂತನ ಅಧ್ಯಕರಾಗಿ ಹಸನಬ್ಬ ಬಿ ಬ್ಯಾರಿ ಆಯ್ಕೆಯಾದರು. ಶುಕ್ರವಾರ ನಡೆದ ಮಹಾಸಭೆಯಲ್ಲಿ ನೂತನ ಆಡಳಿತ ಸಮಿತಿಯನ್ನು ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ಹಸನಾರ್ ಕಾರ್ಯದರ್ಶಿಯಾಗಿ ಶೇಕಬ್ಬ ಖಜಾಂಚಿಯಾಗಿ ಫಯಾಜ್,ಸಹಕಾರ್ಯದರ್ಶಿ ಖಾಸೀಂ ಆಯ್ಕೆಯಾದರು. ಸಮಿತಿ ಸದಸ್ಯರಾಗಿ ಮಯ್ಯದ್ದೀನ್ ಆರ್ ಹೆಚ್ , ನಾಸೀರ್ ,ಅಜಾದ್ , ಹಸನಾರ್ ಮಿಲ್ ಡ್ರೈವರ್ , ರಫ಼ಿ ಈಸೂಬ್…
ರಿಪ್ಪನ್ಪೇಟೆ ಘಟಕದ ಬಂಟರ ಸಂಘ ಅಸ್ತಿತ್ವಕ್ಕೆ | Bantar Sangh of Ripponpet Unit
ರಿಪ್ಪನ್ಪೇಟೆ ಘಟಕದ ಬಂಟರ ಸಂಘ ಅಸ್ತಿತ್ವಕ್ಕೆ ರಿಪ್ಪನ್ಪೇಟೆ : ಇಂದು ನೂತನವಾಗಿ ಬಂಟರ ಯಾನೆ ನಾಡವರ ಸಂಘ ಅಸ್ತಿತ್ವಕ್ಕೆ ಬಂದಿದ್ದು ಅಧ್ಯಕ್ಷರಾಗಿ ವಿಜಯ್ ಕುಮಾರ್ ಶೆಟ್ಟಿ ಆಯ್ಕೆಯಾಗಿದ್ದಾರೆ. ಪಟ್ಟಣದ ರಾಯಲ್ ಕಂಪರ್ಟ್ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ನೂತನ ಸಮಿತಿಯನ್ನು ರಚಿಸಿ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಪದಾಧಿಕಾರಿಗಳು : ಅಧ್ಯಕ್ಷರು: ವಿಜಯ್ ಕುಮಾರ್ ಶೆಟ್ಟಿ ಉಪಾಧ್ಯಕ್ಷ: ವಿನಯ್ ಶೆಟ್ಟಿ ಹೆಗ್ಗೆರೆ ಕಾರ್ಯದರ್ಶಿ : ಪವನ್ ಶೆಟ್ಟಿ ಖಜಾಂಚಿಯಾಗಿ : ಭಾಸ್ಕರ್ ಶೆಟ್ಟಿ ಈ ಸಂಧರ್ಭದಲ್ಲಿ ಬಂಟರ ಸಮಾಜದ…
Ripponpete | ಬಸವ ಜಯಂತಿ ಆಚರಣೆ | ಬಸವಣ್ಣನವರ ತತ್ವ ಆದರ್ಶ ಇಂದಿನ ಸಮಾಜಕ್ಕೆ ಮಾದರಿ – ಕಗ್ಗಲಿ ಲಿಂಗಪ್ಪ
Ripponpete | ಬಸವ ಜಯಂತಿ ಆಚರಣೆ | ಬಸವಣ್ಣನವರ ತತ್ವ ಆದರ್ಶ ಇಂದಿನ ಸಮಾಜಕ್ಕೆ ಮಾದರಿ – ಕಗ್ಗಲಿ ಲಿಂಗಪ್ಪ ರಿಪ್ಪನ್ಪೇಟೆ : 12 ನೆ ಶತಮಾನದಲ್ಲಿಯೇ ಬಸವಣ್ಣನವರು ಜಾತಿ,ಮತ,ಬೇಧ ತೊಡೆದು ಎಲ್ಲಾರೂ ಒಂದೇ ಎಂದು ಸಮಾನತೆ ಸಾರಿದ ಮಹಾನ್ ಪುರುಷ,ಅವರ ತತ್ವ ಆದರ್ಶಗಳನ್ನು ಇಂದಿನ ಜನಾಂಗ ಅನುಸರಿಸಿಕೊಂಡರೆ ಉತ್ತಮ ಸಮಾಜ ನಿರ್ಮಾಣವಾಗುತ್ತದೆ ಎಂದು ಶ್ರೀ ಶಿವಕುಮಾರ ಸ್ವಾಮೀಜಿ ಭಕ್ತ ವೃಂದದ ಪ್ರಮುಖರಾದ ಕಗ್ಗಲಿ ಲಿಂಗಪ್ಪ ಹೇಳಿದರು. ಪಟ್ಟಣದ ಮಂಜುಶ್ರೀ ಹೊಟೇಲ್ ಆವರಣದಲ್ಲಿ ಶ್ರೀ ಶಿವಕುಮಾರ ಸ್ವಾಮೀಜಿ…
Ripponpete | ಅನಧಿಕೃತ ಕಟ್ಟಡ ತೆರವಾಗಲಿಲ್ಲ.!ಕಾಮಗಾರಿ ಮುಗಿದಿಲ್ಲ..! ಧೂಳಿನ ಕಿರಿಕಿರಿ ತಪ್ಪಿಲ್ಲ..! ರಿಪ್ಪನ್ಪೇಟೆಯ ರಸ್ತೆ ಅಗಲೀಕರಣದ ಕಾಮಗಾರಿಯ ಕಥೆ..ವ್ಯಥೆ
Ripponpete | ಅನಧಿಕೃತ ಕಟ್ಟಡ ತೆರವಾಗಲಿಲ್ಲ.!ಕಾಮಗಾರಿ ಮುಗಿದಿಲ್ಲ..! ಧೂಳಿನ ಕಿರಿಕಿರಿ ತಪ್ಪಿಲ್ಲ..! ರಿಪ್ಪನ್ಪೇಟೆಯ ರಸ್ತೆ ಅಗಲೀಕರಣದ ಕಾಮಗಾರಿಯ ಕಥೆ..ವ್ಯಥೆ ರಿಪ್ಪನ್ಪೇಟೆ : ರಸ್ತೆ ಅಗಲೀಕರಣಕ್ಕೆ ನಿಗದಿ ಪಡಿಸಲಾದ ಜಾಗ ತೆರವು ಗೊಳಿಸದೇ ಪ್ರಭಾವಿ ವ್ಯಕ್ತಿಗಳು ಇರುವುದರಿಂದ ರಸ್ತೆ ಅಗಲೀಕರಣ ಕಾಮಗಾರಿ ಮಂದಗತಿಯಲ್ಲಿ ಸಾಗುತ್ತಿದೆ.ಇದರಿಂದಾಗಿ ಸಾಗರ ರಸ್ತೆಯ ನಿವಾಸಿಗಳು ಮತ್ತು ಸಾರ್ವಜನಿಕರ ಓಡಾಡದಂತಾಗಿ ಎಲ್ಲೆಂದರಲ್ಲಿ ಕುಡಿಯುವ ನೀರಿನ ಪೈಪ್ಗಳು ಒಡೆದು ನೀರು ರಸ್ತೆ ಚರಂಡಿ ಪಾಲಾಗುವಂತಾಗಿದೆ. ಜನಪ್ರತಿನಿಧಿಗಳು ವಿಶೇಷ ಆಸಕ್ತಿ ವಹಿಸಿ ರಿಪ್ಪನ್ಪೇಟೆಯ ವಿನಾಯಕ ವೃತ್ತದಿಂದ ಸಾಗರ ರಸ್ತೆಯ…
SSLC RESULT | 625ಕ್ಕೆ 620(99.02%) ಅಂಕ ಪಡೆದ ಸೊನಲೆಯ ಸಮೀಕ್ಷಾ ಆರ್ ನಾಯಕ್
SSLC RESULT | 625ಕ್ಕೆ 620(99.02%) ಅಂಕ ಪಡೆದ ಸೊನಲೆಯ ಸಮೀಕ್ಷಾ ಆರ್ ನಾಯಕ್ ಹೊಸನಗರ ತಾಲೂಕಿನ ಸೊನಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಮೀಕ್ಷಾ ಆರ್ ನಾಯಕ್ ಎಂಬ ವಿದ್ಯಾರ್ಥಿನಿ ಎಸ್ಎಸ್ಎಲ್’ಸಿ ಪರೀಕ್ಷೆಯಲ್ಲಿ 625 ಕ್ಕೆ 620 ಅಂದರೆ ಶೇಕಡಾ 99.2 ಅಂಕ ಪಡೆದು ತಾಲೂಕಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ಸೊನಲೆಯ ಸಮೀಕ್ಷಾ ಟ್ರೇಡರ್ಸ್ ನ ಮಾಲೀಕರಾದ ಡಿ ರಾಮಚಂದ್ರ ಹಾಗೂ ಸುಮಾ ಆರ್ ನಾಯಕ್ ದಂಪತಿಗಳ ಪುತ್ರಿಯಾದ ಸಮೀಕ್ಷಾ ಹೊಸನಗರದ ಶ್ರೀ ಗುರೂಜೀ ಇಂಟರ್ ನ್ಯಾಷನಲ್…
ಶ್ರೀಬಸವೇಶ್ವರ ಆಂಗ್ಲಮಾಧ್ಯಮ ಶಾಲೆ ಶೇ. 93% ಫಲಿತಾಂಶ | ರಿಪ್ಪನ್ಪೇಟೆ ಸರ್ಕಾರಿ ಪ್ರೌಡಶಾಲೆಗೆ 79.40% ಫಲಿತಾಂಶ | ಬೆಳ್ಳೂರು ಸರ್ಕಾರಿ ಪ್ರೌಢಶಾಲೆ 96% ರಷ್ಟು ಫಲಿತಾಂಶ
ಶ್ರೀಬಸವೇಶ್ವರ ಆಂಗ್ಲಮಾಧ್ಯಮ ಶಾಲೆ ಶೇ. 93 ಫಲಿತಾಂಶ ರಿಪ್ಪನ್ಪೇಟೆ : ಇಲ್ಲಿನ ಶ್ರೀಬಸವೇಶ್ವರ ಅಂಗ್ಲಮಾಧ್ಯಮ ಪ್ರೌಢಶಾಲೆಯ ಎಸ್.ಎಸ್.ಎಲ್.ಸಿ.ಪರೀಕ್ಷೆಯಲ್ಲಿ ಶೇ. 93 ರಷ್ಟು ಫಲಿತಾಂಶಗಳಿಸಿದೆ ಎಂದು ಮುಖ್ಯೋಪಾಧ್ಯಾಯ ಚಂದ್ರಪ್ಪ ತಿಳಿಸಿದರು. ಬಸವೇಶ್ವರ ಶಾಲೆಯ ವಿದ್ಯಾರ್ಥಿ ಮೊಹಮ್ಮದ್ ನಿಶಾದ್ 625 ಕ್ಕೆ 597 ಅಂಕ ಗಳಿಸಿದ್ದಾನೆ.ಇವರು ರಿಪ್ಪನ್ಪೇಟೆಯ ವಿನಾಯಕನಗರದ ಅಬ್ದುಲ್ ರವೂಫ್ ಹಾಗೂ ವಹೀದಾ ದಂಪತಿಗಳ ಪುತ್ರನಾಗಿದ್ದಾರೆ. ಒಟ್ಟು 28 ವಿದ್ಯಾರ್ಥಿಗಳು ಪರೀಕ್ಷೆಗೆ ಕುಳಿತ್ತಿದ್ದು 26 ವಿದ್ಯಾರ್ಥಿಗಳು ಉತ್ತಿರ್ಣಾರಾಗಿದ್ದಾರೆ. ಅತ್ಯುನ್ನತ 11, ಪ್ರಥಮ ಸ್ಥಾನದಲ್ಲಿ 6, ದ್ವಿತೀಯ ಸ್ಥಾನ 4…
SSLC RESULT | ರಿಪ್ಪನ್ಪೇಟೆ : ರಾಮಕೃಷ್ಣ ವಿದ್ಯಾಲಯಕ್ಕೆ ಸತತ 8ನೇ ಬಾರಿ ಶೇಕಡಾ100% ಫಲಿತಾಂಶ
SSLC RESULT | ರಿಪ್ಪನ್ಪೇಟೆ : ರಾಮಕೃಷ್ಣ ವಿದ್ಯಾಲಯಕ್ಕೆ ಸತತ 8ನೇ ಬಾರಿ ಶೇಕಡಾ100% ಫಲಿತಾಂಶ ರಿಪ್ಪನ್ಪೇಟೆ : 2022 23ನೇ ಸಾಲಿನ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು ಪಟ್ಟಣದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾಗಿರುವ ರಾಮಕೃಷ್ಣ ವಿದ್ಯಾಲಯ ಈ ಬಾರಿಯೂ ಸಹ ಶೇಕಡ 100% ರಷ್ಟು ಫಲಿತಾಂಶವನ್ನು ಪಡೆದಿದೆ. ಸತತವಾಗಿ 8ನೇ ಬಾರಿಗೆ 100% ಫಲಿತಾಂಶ ಪಡೆದಿರುವ ರಾಮಕೃಷ್ಣ ವಿದ್ಯಾಲಯದಲ್ಲಿ ಈ ವರ್ಷ 35 ವಿದ್ಯಾರ್ಥಿಗಳು ಪರೀಕ್ಷೆಗೆ ಕುಳಿತಿದ್ದು 35 ವಿದ್ಯಾರ್ಥಿಗಳು…
SSLC Results | ಶಿಕ್ಷಣ ಸಚಿವರ ತವರು ಜಿಲ್ಲೆಗೆ ದಾಖಲೆಯ ಫಲಿತಾಂಶ – 28 ರಿಂದ 3ನೇ ಸ್ಥಾನಕ್ಕೆ ಜಿಗಿದ ಶಿವಮೊಗ್ಗ ಜಿಲ್ಲೆಯ ಫಲಿತಾಂಶ
SSLC ಫಲಿತಾಂಶ ಪ್ರಕಟ | ಶಿವಮೊಗ ಜಿಲ್ಲೆಗೆ ದಾಖಲೆಯ ಫಲಿತಾಂಶ ಎಸ್ಸೆಸ್ಸೆಲ್ಸಿ ಪರೀಕ್ಷೆ ರಿಸೆಲ್ಟ್ ಪ್ರಕಟವಾಗಿದ್ದು ಶಿವಮೊಗ್ಗ ಜಿಲ್ಲೆ ದಾಖಲೆ ಫಲಿತಾಂಶ ಪಡೆದಿದೆ. ರಾಜ್ಯಮಟ್ಟದಲ್ಲಿ ಶಿವಮೊಗ್ಗ ಜಿಲ್ಲೆ ಮೂರನೇ ಸ್ಥಾನ ಪಡೆದಿದೆ. ಶೇ.94ರಷ್ಟು ಫಲಿತಾಂಶ ಪಡೆದು ಉಡುಪಿ ಶೈಕ್ಷಣಿಕ ಜಿಲ್ಲೆ ಮೊದಲ ಸ್ಥಾನ ಪಡೆದಿದೆ. ದಕ್ಷಿಣ ಕನ್ನಡ ಶೇ.92.12, ಶಿವಮೊಗ್ಗ ಮತ್ತು ಕೊಡಗು ಜಿಲ್ಲೆಗಳು ಶೇ.88.67ರಷ್ಟು ಫಲಿತಾಂಶ ಪಡೆದಿದ್ದು, ಕ್ರಮವಾಗಿ ಮೂರು ಮತ್ತು ನಾಲ್ಕನೆ ಸ್ಥಾನ ಪಡೆದಿವೆ. ಶಿವಮೊಗ್ಗ ಜಿಲ್ಲೆಯಲ್ಲಿ 23,028 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. 20,420…
ಮೇ 12ಕ್ಕೆ ನಾಗರಹಳ್ಳಿ ನಾಗೇಂದ್ರಸ್ವಾಮಿಯ ಪ್ರತಿಷ್ಟಾಪನಾ ವರ್ಧಂತ್ಯುತ್ಸವ ಜಗದ್ಗುರು ಶಂಕರಾಚಾರ್ಯರ ಜಯಂತಿ
ಮೇ 12ಕ್ಕೆ ನಾಗರಹಳ್ಳಿ ನಾಗೇಂದ್ರಸ್ವಾಮಿಯ ಪ್ರತಿಷ್ಟಾಪನಾ ವರ್ಧಂತ್ಯುತ್ಸವ ಜಗದ್ಗುರು ಶಂಕರಾಚಾರ್ಯರ ಜಯಂತಿ ರಿಪ್ಪನ್ಪೇಟೆ;-ಸಮೀಪದ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ 13 ನೇ ವರ್ಷದ ಪ್ರತಿಷ್ಟಾಪನಾ ವರ್ಧಂತ್ಯುತ್ಸವ ಕಾರ್ಯಕ್ರಮ ಮತ್ತು ಜಗದ್ಗುರು ಶ್ರೀಶಂಕರಾಚಾರ್ಯರ ಜಯಂತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ದೇವಸ್ಥಾನ ಸೇವಾ ಸಮಿತಿಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮೇ 12 ರಂದು ಭಾನುವಾರ ಬೆಳಗ್ಗೆ ಶ್ರೀ ನಾಗೇಂದ್ರಸ್ವಾಮಿಗೆ ಪ್ರತಿಷ್ಟಾವರ್ಧಂತಿ ಉತ್ಸವ ಅಂಗವಾಗಿ ಶ್ರೀಸ್ವಾಮಿಗೆ ಮೂಲಮಂತ್ರ ಹೋಮ,ಪಂಚವಿಂಶತಿ ಕಲಶಾಭಿಷೇಕ,ವಿಶೇಷ ಪೂಜೆ ಕೈಂಕರ್ಯಗಳು…