Headlines

ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿ ಎಂ ಎಂ ಪರಮೇಶ್ ಅವಿರೋಧವಾಗಿ ಆಯ್ಕೆ | DCC

ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿ ಎಂ ಎಂ ಪರಮೇಶ್ ಅವಿರೋಧವಾಗಿ ಆಯ್ಕೆ | DCC ಶಿವಮೊಗ್ಗ ಡಿಸಿಸಿ ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ ರಿಪ್ಪನ್‌ಪೇಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಎಂ ಎಂ ಪರಮೇಶ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನಾಮಪತ್ರ ಸಲ್ಲಿಕೆಯ ಕೊನೆಯ ದಿನವಾದ ನಿನ್ನೆ ಒಟ್ಟು 35 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು 13 ಕ್ಷೇತ್ರದಿಂದ 35 ಜನ ಅಭ್ಯರ್ಥಿಗಳು ಕಣದಲ್ಲಿದ್ದಾರೆ.ಇಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು ನಾಡಿದ್ದು ಜೂ.22 ರಂದು ನಾಮಪತ್ರ ಹಿಂಪಡೆಯುವ ಕೊನೆಯ ದಿನಾಂಕವಾಗಿದೆ.  ಹೊಸನಗರ ಕ್ಷೇತ್ರದಿಂದ…

Read More

ಜವಾಬ್ದಾರಿಯಿಂದ ಕೆಲಸ ಮಾಡಿ ಇಲ್ಲದಿದ್ದರೇ ಜಾಗ ಖಾಲಿ‌ ಮಾಡಿ – ಅಧಿಕಾರಿಗಳ ವಿರುದ್ದ ಶಾಸಕ ಬೇಳೂರು ಗರಂ..!! | GKB

ಜವಾಬ್ದಾರಿಯಿಂದ ಕೆಲಸ ಮಾಡಿ ಇಲ್ಲದಿದ್ದರೇ ಜಾಗ ಖಾಲಿ‌ ಮಾಡಿ – ಅಧಿಕಾರಿಗಳ ವಿರುದ್ದ ಶಾಸಕ ಬೇಳೂರು ಗರಂ..!! | GKB ಹೊಸನಗರ : ಹೇಳಿದ ಕೆಲಸ ಮಾಡಿ ಇಲ್ಲ, ಜಾಗ ಖಾಲಿ ಮಾಡಿ. ಮಳೆಗಾಲದಲ್ಲಿ ಇಲ್ಲಿ ಸಾಲು ಸಾಲು ವಿಕೋಪಗಳು ನಡೆಯುತ್ತವೆ. ಇಂತಹ ಸಂದರ್ಭದಲ್ಲೂ ಸರಿಯಾಗಿ ಕೆಲಸ ಮಾಡದಿದ್ದರೆ ಹೇಗೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಪ್ರಶ್ನಿಸಿದರು. ಇಲ್ಲಿನ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಕಂದಾಯ ಅಧಿಕಾರಿಗಳ ಕಾರ್ಯವೈಖರಿ ಕುರಿತು ಅಸಮಾಧಾನ ವ್ಯಕ್ತಪಡಿಸಿದರು….

Read More

Hosanagara | ನಿರ್ಮಾಣ ಹಂತದ ಕಳೂರು ಸೊಸೈಟಿ ಸೆಂಟ್ರಿಂಗ್ ಕುಸಿತ – ತಪ್ಪಿದ ಭಾರಿ ಅನಾಹುತ

Hosanagara | ನಿರ್ಮಾಣ ಹಂತದ ಕಳೂರು ಸೊಸೈಟಿ ಸೆಂಟ್ರಿಂಗ್ ಕುಸಿತ – ತಪ್ಪಿದ ಭಾರಿ ಅನಾಹುತ ಹೊಸನಗರ : ಇಲ್ಲಿನ ಖಾಸಗಿ ಬಸ್ ನಿಲ್ದಾಣ ಸಮೀಪ ನಿರ್ಮಾಣವಾಗುತ್ತಿರುವ ಕಳೂರು ಶ್ರೀ ರಾಮೇಶ್ವರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಕಟ್ಟಡ ನಿರ್ಮಾಣ ಕಾಮಗಾರಿ ವೇಳೆ ಶೀಟ್ ಸೆಂಟ್ರಿಂಗ್ ಆಕಸ್ಮಿಕವಾಗಿ ಕುಸಿದು ಬಿದ್ದಿದ್ದು, ಅಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾರ್ಮಿಕರು ತೀವ್ರವಾಗಿ ಗಾಯಗೊಂಡು ಪ್ರಾಣಾಪಯದಿಂದ ಪಾರಾಗಿರುವ ಘಟನೆ ಸಂಭವಿಸಿದೆ. ಸ್ಥಳಕ್ಕೆ ಅಗ್ನಿಶಾಮಕದಳ ಸಿಬ್ಬಂದಿಗಳು ಹಾಗೂ ಆರಕ್ಷಕರು ಧಾವಿಸಿದ್ದಾರೆ,  ಈ ಅವಘಡದಲ್ಲಿ…

Read More

ನಿವೃತ್ತ ಯೋಧನ ಮೇಲೆ ದೌರ್ಜನ್ಯ ಆರೋಪ: ಗ್ರಾಪಂ ಉಪಾಧ್ಯಕ್ಷನ ವಿರುದ್ಧ ಬಿಜೆಪಿ ಜೆಡಿಎಸ್ ಪ್ರತಿಭಟನೆ | Protest

ನಿವೃತ್ತ ಯೋಧನ ಮೇಲೆ ದೌರ್ಜನ್ಯ ಆರೋಪ: ಗ್ರಾಪಂ ಉಪಾಧ್ಯಕ್ಷನ ವಿರುದ್ಧ ಬಿಜೆಪಿ ಜೆಡಿಎಸ್ ಪ್ರತಿಭಟನೆ ಹೊಸನಗರ: ನಿವೃತ್ತ ಯೋಧ ಕೆ‌.ಕೆ.ರಾಮಣ್ಣ ಮೇಲೆ ದೌರ್ಜನ್ಯ ಮತ್ತು ಅನಾಗರಿಕ ವರ್ತನೆ ತೋರುತ್ತಿದ್ದಾರೆ ಎಂದು ಆರೋಪಿಸಿ ಗ್ರಾಪಂ ಉಪಾಧ್ಯಕ್ಷ ರಮೇಶ ಹಲಸಿನಹಳ್ಳಿ ವಿರುದ್ಧ ಬಿಜೆಪಿ ಮತ್ತು ಜೆಡಿಎಸ್ ಜಂಟಿಯಾಗಿ ಅನಿರ್ಧಿಷ್ಠಾವಧಿ ಅಹೋರಾತ್ರಿ ಪ್ರತಿಭಟನೆ ಆರಂಭಿಸಿದೆ. ತಾಲೂಕಿನ ಅರಮನೆಕೊಪ್ಪ ಗ್ರಾಪಂ ವ್ಯಾಪ್ತಿಯಲ್ಲಿ ಮಂಗಳವಾರ ಧರಣಿ ನಡೆಸಿದ ಪ್ರತಿಭಟನಾಕಾರರು ಉಪಾಧ್ಯಕ್ಷ ರಮೇಶ ಹಲಸಿನಹಳ್ಳಿ ಮೇಲೆ ಸೂಕ್ತ ಕ್ರಮಕ್ಕೆ ಒತ್ತಾಯಿಸಲಾಯಿತು. ನಿವೃತ್ತ ಯೋಧ ಕೆ.ಕೆ.ರಾಮಣ್ಣರಿಗೆ ಅನಗತ್ಯ…

Read More

ಜಾತಿ ಪ್ರಮಾಣ ಪತ್ರ ನೀಡಲು ವಿಳಂಬ – ತಹಶೀಲ್ದಾರ್ ಕಛೇರಿ ಮುಂದೆಯೇ ಧರಣಿ ಕುಳಿತ ಶಾಸಕ ಆರಗ ಜ್ಞಾನೇಂದ್ರ | Thirthahalli

ಜಾತಿ ಪ್ರಮಾಣ ಪತ್ರ ನೀಡಲು ವಿಳಂಬ – ತಹಶೀಲ್ದಾರ್ ಕಛೇರಿ ಮುಂದೆಯೇ ಧರಣಿ ಕುಳಿತ ಶಾಸಕ ಆರಗ ಜ್ಞಾನೇಂದ್ರ ತೀರ್ಥಹಳ್ಳಿ : ಕಳೆದ ಆರು ತಿಂಗಳಿಂದ ಸರಿಯಾಗಿ ಜಾತಿ ಪ್ರಮಾಣ ಪತ್ರವನ್ನು ಕೊಡದೇ ಅಲೆದಾಡಿಸುತ್ತಿದ್ದ ಅಧಿಕಾರಿಗಳಿಗಾಗಿ ಮಾಜಿ ಸಚಿವ ಹಾಗೂ ಹಾಲಿ ಶಾಸಕ ಅರಗ ಜ್ಞಾನೇಂದ್ರ ತೀರ್ಥಹಳ್ಳಿ ತಹಶೀಲ್ದಾರ್ ಕಚೇರಿ ಬಾಗಿಲಲ್ಲಿ ಕುಳಿತು ಪ್ರತಿಭಟನೆ ಮಾಡಿದ್ದಾರೆ. ಈ ಘಟನೆ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಹಶೀಲ್ದಾರ್ ಕಚೇರಿಯಲ್ಲಿ ಗುರುವಾರ ಬೆಳಗ್ಗೆ ನಡೆದಿದೆ.ತೀರ್ಥಹಳ್ಳಿ ತಾಲೂಕು ವ್ಯಾಪ್ತಿಯ ಸಾರ್ವಜನಿಕರು ಜಾತಿ ಪ್ರಮಾಣ…

Read More

ಶಿವಮೊಗ್ಗ DCC ಬ್ಯಾಂಕ್ ನಿರ್ದೇಶಕರ ಚುನಾವಣೆ – ಶಾಸಕ ಬೇಳೂರು ಗೋಪಾಲಕೃಷ್ಣ ನಾಮಪತ್ರ ಸಲ್ಲಿಕೆ

ಶಿವಮೊಗ್ಗ DCC ಬ್ಯಾಂಕ್ ನಿರ್ದೇಶಕರ ಚುನಾವಣೆ – ಶಾಸಕ ಬೇಳೂರು ಗೋಪಾಲಕೃಷ್ಣ ನಾಮಪತ್ರ ಸಲ್ಲಿಕೆ  ಶಿವಮೊಗ್ಗ ಡಿಸಿಸಿ ಬ್ಯಾಂಕ್ ನಿರ್ದೇಶಕರ ಚುನಾವಣೆಗೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಶಾಸಕ ಬೇಳೂರು ಗೋಪಾಲಕೃಷ್ಣ ಅವರು ನಾಮಪತ್ರ ಸಲ್ಲಿಸುವ ಮೂಲಕ ಅಧಿಕೃತವಾಗಿ ಅಖಾಡಕ್ಕೆ ಇಳಿದಿದ್ದಾರೆ. ಜೂನ್‌ 28ರಂದು ಶಿವಮೊಗ್ಗದ ಬಾಲರಾಜ್ ಅರಸ್ ರಸ್ತೆಯಲ್ಲಿರುವ ಡಿಸಿಸಿ ಬ್ಯಾಂಕಿನ ಪ್ರಧಾನ ಕಚೇರಿಯಲ್ಲಿ ಮತದಾನಕ್ಕೆ ದಿನಾಂಕ ನಿಗದಿ ಪಡಿಸಲಾಗಿದೆ. ಶಿವಮೊಗ್ಗ ಡಿಸಿಸಿ ಬ್ಯಾಂಕ್‌ಗೆ ವಿವಿಧ ಕ್ಷೇತ್ರಗಳಿಂದ ಒಟ್ಟು 13 ನಿರ್ದೇಶಕರ ಆಯ್ಕೆ ನಡೆಯಲಿದೆ. ಪ್ರತಿ ತಾಲ್ಲೂಕಿಗೆ…

Read More

Ripponpete | ಅರ್ಧಕ್ಕೆ ನಿಂತ ರಸ್ತೆ ಅಗಲೀಕರಣ ಕಾಮಗಾರಿ – ನಾಗರೀಕರಿಗೆ ಕಿರಿಕಿರಿ | ಖಾಸಗಿ ವ್ಯಕ್ತಿಯ ಪ್ರಭಾವಕ್ಕೆ ಶರಣಾಯಿತಾ ಗ್ರಾಮಾಡಳಿತ..!!??

ಆರ್ಧಕ್ಕೆ ನಿಂತ ರಸ್ತೆ ಅಗಲೀಕರಣ ಕಾಮಗಾರಿ ನಾಗರೀಕರಿಗೆ ಕಿರಿಕಿರಿ ರಿಪ್ಪನ್‌ಪೇಟೆ;-ಸಾಗರ-ತೀರ್ಥಹಳ್ಳಿ ಮಾರ್ಗದ ತಲಾ ಒಂದು ಕಿ.ಮೀ. ರಸ್ತೆ ಆಗಲೀಕರಣ ಕಾಮಗಾರಿ ಅರಂಭವಾಗಿ ವರ್ಷಗಳಾಗುತ್ತಾ ಬಂದರೂ ಕೂಡಾ ಕಾಮಗಾರಿ ಆರ್ಧಕ್ಕೆ ನಿಂತು ಸಾರ್ವಜನಿಕರಿಗೆ ಕಿರಿಕಿರಿಯಂತಾಗಿದೆ. ಕಳೆದ 2022 ನವಂಬರ್ ಡಿಸಂಬರ್ ತಿಂಗಳಲ್ಲಿ ರಸ್ತೆ ಸಾಗರ ಎಪಿಎಂಸಿ ಯಾರ್ಡ್ ಬಳಿಯಿಂದ ಸುಮಾರು 1 ಕಿ.ಮೀ. ದೂರದ ರಸ್ತೆ ಆಗಲೀಕರಣ ಮತ್ತು ಬಾಕ್ಸ್ ಚರಂಡಿ ವಿದ್ಯುತ್ತ ಕಂಬ ಸ್ಥಳಾಂತರ ಹೀಗೆ ಆಭಿವೃದ್ದಿ ಕಾಮಗಾರಿ ಆರಂಭಗೊಂಡು ಒಂದೂವರೆ ವರ್ಷಗಳಾಗುತ್ತಾ ಬಂದರೂ ಕಾಮಗಾರಿ ಆರ್ಧಂಬರ್ಧವಾಗಿಯೇ…

Read More

ನಿವೃತ್ತ ಯೋಧನ ಮೇಲೆ ಗ್ರಾಪಂ ಉಪಾಧ್ಯಕ್ಷನ ದೌರ್ಜನ್ಯ – ಜೂ.18 ಕ್ಕೆ ಭಾರಿ ಪ್ರತಿಭಟನೆ

ನಿವೃತ್ತ ಯೋಧನ ಮೇಲೆ ಗ್ರಾಪಂ ಉಪಾಧ್ಯಕ್ಷನ ದೌರ್ಜನ್ಯ – ಜೂ.18 ಕ್ಕೆ ಭಾರಿ ಪ್ರತಿಭಟನೆ ಹೊಸನಗರ : ನಿವೃತ್ತ ಯೊಧರೊಬ್ಬರ ಮೇಲೆ ಕರಿಮನೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರೊಬ್ಬರು ದೌರ್ಜನ್ಯ ನಡೆಸಿದ್ದಾರೆಂದು ಆರೋಪಿಸಿ ಜೂನ್ .18 ರ ಮಂಗಳವಾರ ಬೆಳಿಗ್ಗೆ11 ಗಂಟೆಗೆ ನಿಲ್ಸ್ ಕಲ್ ಗ್ರಾಪಂ ಆವರಣದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಕರಿಮನೆ ಗ್ರಾಮದ ನಿವೃತ್ತ ಯೋಧ ಹಾಗೂ ಜೆಡಿಎಸ್ ಮುಖಂಡರಾದ ರಾಮಪ್ಪ ಎಂಬುವವರ ಮೇಲೆ ಕರಿಮನೆ ಉಪಾದ್ಯಕ್ಷರಾದ ರಮೇಶ್ ಎಂಬುವವರು  ದೌರ್ಜನ್ಯ,ಹಾಗು ಆನಾಗರೀಕ ವರ್ತನೆ ನಡೆದಿದ್ದಾರೆಂದು ಆರೋಪಿಸಿ ನಿವೃತ್ತ…

Read More

Shivamogga | ಬಿಜೆಪಿ ಹಿರಿಯ ಮುಖಂಡ ಎಂ ಬಿ ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ

Shivamogga | ಬಿಜೆಪಿ ಹಿರಿಯ ಮುಖಂಡ ಎಂ ಬಿ ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ – ಬೆಲೆ ಏರಿಕೆ ವಿರುದ್ದ ಪ್ರತಿಭಟನೆ ವೇಳೆ ಕುಸಿದು ಬಿದ್ದ ಭಾನುಪ್ರಕಾಶ್ ಕಾಂಗ್ರೆಸ್ ವಿರುದ್ದ ಬೆಲೆ ಏರಿಕೆ  ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಬಿಜೆಪಿ ಹಿರಿಯ ಮುಖಂಡ ಭಾನುಪ್ರಕಾಶ್‌ರವರಿಗೆ ಹೃದಯಾಘಾತವಾಗಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಶಿವಮೊಗ್ಗದಲ್ಲಿ ಬೆಲೆ ಏರಿಕೆ ವಿರೂದ ಪ್ರತಿಭಟನೆ ನಡೆಸುತಿದ್ದ ವೇಳೆ ಹೃದಯಾಘಾತವಾಗಿದ್ದು ತಕ್ಷಣವೇ ಅವರನ್ನ ಶಿವಮೊಗ್ಗದ ಮ್ಯಾಕ್ಸ್‌ ಆಸ್ಪತ್ರೆಗೆ ಕರೆತರಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಭಾನುಪ್ರಕಾಶ್‌ ಸಾವನ್ನಪ್ಪಿದ್ದಾರೆ ಎನ್ನಲಾಗುತ್ತಿದೆ. ಶಿವಮೊಗ್ಗದಲ್ಲಿಂದು ರಾಜ್ಯ…

Read More

Ripponpete | ಮುಸ್ಲಿಂ ಬಾಂಧವರಿಂದ ತ್ಯಾಗ ಮತ್ತು ಬಲಿದಾನದ ಸಂಕೇತವಾದ ಬಕ್ರೀದ್ ಆಚರಣೆ

Ripponpete | ಮುಸ್ಲಿಂ ಬಾಂಧವರಿಂದ ಸಂಭ್ರಮದಿಂದ ಬಕ್ರಿದ್ ಆಚರಣೆ ರಿಪ್ಪನ್ ಪೇಟೆ : ಪಟ್ಟಣದಲ್ಲಿ ಮುಸ್ಲಿಂ ಬಾಂಧವರು ಅತ್ಯಂತ  ಸಂಭ್ರಮದಿಂದ ಬಕ್ರಿದ್ ಹಬ್ಬವನ್ನು ಆಚರಿಸಿದರು. ಪಟ್ಟಣದ ಮೊಹಿಯುದ್ದೀನ್ ಜುಮ್ಮಾ ಮಸೀದಿ, ಮೆಕ್ಕಾ ಮಸೀದಿ, ಮದೀನಾ ಮಸೀದಿ ಗಳಲ್ಲಿ ಮುಸಲ್ಮಾನ ಭಾಂಧವರು ಬಕ್ರೀದ್ ಪ್ರಾರ್ಥನೆ ಸಲ್ಲಿಸಿದರು. ಮೊಹಿಯುದ್ದೀನ್ ಜುಮ್ಮಾ ಮಸೀದಿಯ ಧರ್ಮಗುರು ಮುನೀರ್  ಸಖಾಫೀ ಮಾತನಾಡಿ,  ಪ್ರತಿಯೊಂದು ಧರ್ಮವನ್ನು ಗೌರವಿಸುವ ಮೂಲಕ  ಸಹೋದರತ್ವದಿಂದ ಬಾಳ್ವೆ ನಡೆಸಬೇಕು .ಯಾವುದೇ ಧರ್ಮವನ್ನು ಅವಹೇಳನ ಮಾಡುವುದನ್ನು ಇಸ್ಲಾಂ ಖಂಡಿಸುತ್ತದೆ ಎಂದರು. ರಿಪ್ಪನ್ ಪೇಟೆಯಲ್ಲಿ…

Read More