ಜಿಲ್ಲಾ ಸುದ್ದಿ:
ಕಾನೂನು ಕೈಗೆತ್ತಿಕೊಳ್ಳುವವರನ್ನು ಗುಂಡಿಟ್ಟು ಕೊಲ್ಲುವ ಕಾನೂನು ಜಾರಿಗೆ ಬರಬೇಕು – ಶಾಸಕ ಬೇಳೂರು ಗೋಪಾಲಕೃಷ್ಣ ಸಲಹೆ | GKB
ಕಾನೂನು ಕೈಗೆತ್ತಿಕೊಳ್ಳುವವರನ್ನು ಗುಂಡಿಟ್ಟು ಕೊಲ್ಲುವ ಕಾನೂನು ಜಾರಿಗೆ ಬರಬೇಕು – ಶಾಸಕ ಬೇಳೂರು ಗೋಪಾಲಕೃಷ್ಣ ಸಲಹೆ | GKB ಸಾಗರ : ತಪ್ಪು ಮಾಡಿದವರನ್ನು ಗುಂಡಿಟ್ಟು ಕೊಲ್ಲುವ ಕಾನೂನು ಜಾರಿಗೆ ಬರಬೇಕು. ರಾಜ್ಯ ಸರ್ಕಾರವನ್ನು ಪದೇಪದೇ ಟೀಕಿಸುವ ಬಿಜೆಪಿಯವರು ಕೇಂದ್ರದಲ್ಲಿರುವ ತಮ್ಮ ನೇತೃತ್ವದ ಪಕ್ಷದ ಮೇಲೆ ಅಂತಹ ಕಾನೂನು ಜಾರಿಗೆ ತರಲು ಒತ್ತಡ ಹೇರಲಿ ಎಂದು ಶಾಸಕ, ಅರಣ್ಯ ಕೈಗಾರಿಕಾ ಅಭಿವೃದ್ಧಿ ನಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಸಲಹೆ ನೀಡಿದ್ದಾರೆ. ಇಲ್ಲಿನ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಶನಿವಾರ…
KSRTC ಬಸ್ ನಲ್ಲಿ ಸೀಟಿಗಾಗಿ ಮಹಿಳೆಯರಿಬ್ಬರ ಜಗಳ – ಪೊಲೀಸರ ಮಧ್ಯಸ್ಥಿಕೆಯಿಂದ ಬಗೆಹರಿದ ಸಮಸ್ಯೆ..!!!
KSRTC ಬಸ್ ನಲ್ಲಿ ಸೀಟಿಗಾಗಿ ಮಹಿಳೆಯರಿಬ್ಬರ ಜಗಳ – ಪೊಲೀಸರ ಮಧ್ಯಸ್ಥಿಕೆಯಿಂದ ಬಗೆಹರಿದ ಸಮಸ್ಯೆ..!!! ರಾಜ್ಯ ಸರ್ಕಾರ ಶಕ್ತಿ ಯೋಜನೆಯಡಿಯಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ ಕಲ್ಪಿಸಿಕೊಟ್ಟಿದ್ದು ಜನಪ್ರಿಯ ಕಾರ್ಯಕ್ರಮವಾಗಿ ಹೊರಹೊಮ್ಮಿದೆ ಆದರೆ ಕೆಲವೊಂದು ಘಟನೆಗಳು ಯೋಜನೆಯ ಮೂಲ ಧ್ಯೇಯಕ್ಕೆ ಪೆಟ್ಟು ನೀಡುವಂತಿರುತ್ತದೆ. ಹೌದು ಕೆಎಸ್ಆರ್ಟಿಸಿ ಬಸ್ನಲ್ಲಿ ಸೀಟಿಗಾಗಿ ಮಹಿಳೆಯರಿಬ್ಬರು ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ನಡೆದಿದೆ. ಮಹಿಳೆಯರ ಗಲಾಟೆ ಜೋರಾದ ಹಿನ್ನೆಲೆಯಲ್ಲಿ ಸಾಗರದಿಂದ ಶಿವಮೊಗ್ಗಕ್ಕೆ ಹೊರಟ ಬಸ್ ನೇರ ಪೋಲಿಸ್ ಠಾಣೆ ಬಳಿ…
ಹೊಸನಗರ , ರಿಪ್ಪನ್ಪೇಟೆ ಸೇರಿದಂತೆ ತಾಲೂಕಿನಾದ್ಯಂತ ಸಂಭ್ರಮದ ಶಾಲಾ ಪ್ರಾರಂಭೋತ್ಸವ | School opening celebration
ಹೊಸನಗರ , ರಿಪ್ಪನ್ಪೇಟೆ ಸೇರಿದಂತೆ ತಾಲೂಕಿನಾದ್ಯಂತ ಸಂಭ್ರಮದ ಶಾಲಾ ಪ್ರಾರಂಭೋತ್ಸವ | School opening celebration ಹೊಸನಗರ ಪಟ್ಟಣ ,ರಿಪ್ಪನ್ಪೇಟೆ ,ಹಡ್ಲುಬೈಲ್ ಹಾಗೂ ಚಿಕ್ಕಜೇನಿ ಸೇರಿದಂತೆ ತಾಲೂಕಿನಾದ್ಯಂತ ಸಂಭ್ರಮ ಸಡಗರದಿಂದ ಶಾಲಾ ಪ್ರಾರಂಭೋತ್ಸವ ನಡೆಯಿತು. ಆವರಣವನ್ನು ಸ್ವಚ್ಛಗೊಳಿಸಿ ತಳಿರ ತೋರಣ ಹೂವುಗಳನ್ನು ಕಟ್ಟಿ ಶಾಲಾ ಪ್ರಾರಂಭೋತ್ಸವಕ್ಕೆ ಮೆರುಗು ನೀಡಲಾಗಿತ್ತು.ವಿದ್ಯಾರ್ಥಿಗಳಿಗೆ ಹೂವು ನೀಡಿ ಶಾಲೆಗೆ ಸ್ವಾಗತಿಸಲಾಯಿತು. ರಿಪ್ಪನ್ಪೇಟೆ ಪಟ್ಟಣದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆರಂಭೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು, ಈ ಕಾರ್ಯಕ್ರಮದಲ್ಲಿ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಕೃಷ್ಣಮೂರ್ತಿ…
ರಿಪ್ಪನ್ಪೇಟೆಯ ಮಲ್ಲಾಪುರದಲ್ಲಿ ಕಾಡುಕೋಣಗಳ ಹಿಂಡು ಪ್ರತ್ಯಕ್ಷ ..!!Wild corner
ರಿಪ್ಪನ್ಪೇಟೆಯ ಮಲ್ಲಾಪುರದಲ್ಲಿ ಕಾಡುಕೋಣಗಳ ಹಿಂಡು ಪ್ರತ್ಯಕ್ಷ ..!! ರಿಪ್ಪನ್ಪೇಟೆ : ಇಲ್ಲಿನ ಮಲ್ಲಾಪುರ ಗ್ರಾಮದಲ್ಲಿ ಕಾಡುಕೋಣಗಳ ಹಿಂಡು ಪ್ರತ್ಯಕ್ಷಗೊಂಡಿದ್ದು ಸುತ್ತಮುತ್ತಲಿನ ರೈತರನ್ನು ಭಯಭೀತರನ್ನಾಗಿಸಿವೆ. ಗವಟೂರು ಗ್ರಾಮದ ಮಲ್ಲಾಪುರದ ಎಂ.ವೈ.ನಾಗರಾಜಗೌಡ ಎಂಬುವವರ ಜಮೀನಿನಲ್ಲಿ ಇಂದು ಮುಂಜಾನೆಯಲ್ಲಿ ಕಾಡು ಕೋಣಗಳ ಹಿಂಡು ಪ್ರತ್ಯಕ್ಷವಾಗಿದೆ ರೈತಾಪಿ ವರ್ಗ ಮುಂಜಾನೆ ತಮ್ಮ ತೋಟ ಮತ್ತು ಗದ್ದೆಗಳಿಗೆ ಹೋಗಿ ಬರುವ ಪದ್ದತಿ. ಆದರೆ ಇಂದು ಮುಂಜಾನೆ ಎಂದಿನಂತೆ ರೈತ ತನ್ನ ತೋಟಕ್ಕೆ ಹೋಗುವ ದಾರಿಯಲ್ಲಿ ದಿಢೀರ್ ಕಾಣಿಸಿಕೊಂಡ ಕಾಡುಕೋಣಗಳ ಹಿಂಡನ್ನು ಕಂಡು ಗಾಬರಿಯಿಂದ ಮನೆಗೆ…
Ripponpete | ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವು ನಿಶ್ಚಿತ – ಶಾಸಕ ಬೇಳೂರು ಗೋಪಾಲಕೃಷ್ಣ
Ripponpete | ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವು ನಿಶ್ಚಿತ – ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್ಪೇಟೆ : ವಿಧಾನಪರಿಷತ್ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷರು ಹಾಗೂ ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದರು. ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜು, ಸರ್ಕಾರಿ ಪ್ರೌಢಶಾಲೆ ಹಾಗೂ ಮೇರಿ ಮಾತಾ ಪ್ರೌಢಶಾಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ಮತ ಯಾಚಿಸಿ ನಂತರ ಮಾದ್ಯಮದವರೊಂದಿಗೆ ಮಾತನಾಡಿದ ಅವರು, ಪದವೀಧರ ಕ್ಷೇತ್ರದಿಂದ ಆಯನೂರು ಮಂಜುನಾಥ್ ಹಾಗೂ…
ವಾಲ್ಮೀಕಿ ನಿಗಮ ಮಂಡಳಿಯ ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣ – ನಿಗಮ ಮಂಡಳಿಯ ಎಂಡಿ ಸೇರಿದಂತೆ ಇಬ್ಬರ ಅಮಾನತು | SMG
ವಾಲ್ಮೀಕಿ ನಿಗಮ ಮಂಡಳಿಯ ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣ – ಇಬ್ಬರನು ಅಮಾನತುಗೊಳಿಸಿ ಆದೇಶ | SMG ಶಿವಮೊಗ್ಗ : ವಾಲ್ಮೀಕಿ ಅಭಿವೃದ್ಧಿ ನಿಗಮದ ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣದಲ್ಲಿ ಇಬ್ಬರನ್ನು ಅಮಾನತ್ತು ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಶಿವಮೊಗ್ಗದ ವಿನೋಬನಗರದ ಸ್ವಗೃಹದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ಚಂದ್ರಶೇಖರ್ ಆತ್ಮಹತ್ಯೆಗೆ ಮೂರು ಜನ ಕಾರಣರೂ ಎಂದು ಡೆತ್ ನೋಟ್ ಬರೆದು ಸಾವನ್ನಪ್ಪಿದ್ದರು . ಡೆತ್ ನೋಟ್ ನಲ್ಲಿ ಲೆಕ್ಕಾಧಿಕಾರಿ ಪರುಶುರಾಮ್ ಹಾಗೂ ಎಂಡಿ ಜೆ ಜೆ ಪದ್ಮನಾಭ ಅವರುಗಳ ಹೆಸರು ಕೂಡ…
ಪರಿಷತ್ ಚುನಾವಣೆಯಲ್ಲಿ NDA ಮೈತ್ರಿ ಅಭ್ಯರ್ಥಿಗಳ ಗೆಲುವು ನಿಶ್ಚಿತ – ಹರತಾಳು ಹಾಲಪ್ಪ
ಪರಿಷತ್ ಚುನಾವಣೆಯಲ್ಲಿ NDA ಮೈತ್ರಿ ಅಭ್ಯರ್ಥಿಗಳ ಗೆಲುವು ನಿಶ್ಚಿತ – ಹರತಾಳು ಹಾಲಪ್ಪ ರಿಪ್ಪನ್ಪೇಟೆ : ನೈಋತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದಿಂದ ಸ್ಪರ್ಧಿಸಿರುವ ಎನ್ಡಿಎ ಮೈತ್ರಿಕೂಟದ ಅಭ್ಯರ್ಥಿಗಳು ಈ ಚುನಾವಣೆಯಲ್ಲಿ ಗೆಲುವು ಸಾಧಿಸುವುದು ನಿಶ್ಚಿತ ಎಂದು ಮಾಜಿ ಸಚಿವ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷರಾದ ಹರತಾಳು ಹಾಲಪ್ಪ ಹೇಳಿದರು. ಪಟ್ಟಣದ ಸಾಗರ ರಸ್ತೆಯ ರಾಮಮಂದಿರದಲ್ಲಿ ಆಯೋಜಿಸಲಾದ ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಮಾತನಾಡಿ ಬಸವಣ್ಣನವರ ಅನುಭವ ಮಂಟಪದ ಆಧಾರದ ಮೇಲೆ…
Arasalu | ಜಮೀನಿಗೆ ತೆರಳುವ ರಸ್ತೆಗೆ ಅಡ್ಡಿ – ತೆರವುಗೊಳಿಸುವಂತೆ ರೈತರಿಂದ ಮನವಿ
Arasalu | ಜಮೀನಿಗೆ ತೆರಳುವ ರಸ್ತೆಗೆ ಅಡ್ಡಿ – ತೆರವುಗೊಳಿಸುವಂತೆ ರೈತರಿಂದ ಮನವಿ ಹೊಸನಗರ : ಖಾಸಗಿ ವ್ಯಕ್ತಿಗಳು ರೈತರು ಜಮೀನುಗಳಿಗೆ ಹೋಗುವ ದಾರಿಗೆ ಬೇಲಿಯನ್ನು ಕಟ್ಟಿ ತೊಂದರೆ ಮಾಡಿದ್ದು ಸದರಿ ಬೇಲಿ ತೆರವುಗೊಳಿಸಿ ವ್ಯವಸಾಯ ಮಾಡಲು ಅನುವು ಮಾಡಿ ಕೊಡಬೇಕೆಂದು ಅರಸಾಳು ಗ್ರಾಮದ ರೈತರು ಹೊಸನಗರದ ಗ್ರೇಡ್ 2 ತಹಶೀಲ್ದಾರ್ ರಾಕೇಶ್ ಫ್ರಾನ್ಸಿಸ್ ರವರಿಗೆ ಮನವಿ ಸಲ್ಲಿಸಿದರು. ಅರಸಾಳು ಗ್ರಾಮದ ಸರ್ವೆ ನಂ. 5 ರಿಂದ 16, 8, 11 ರ ಮುಖಾಂತರ ಬೆನವಳ್ಳಿಗೆ ಹೋಗುವ…
ಬಿಎಸ್ಎನ್ಎಲ್ ನೆಟ್ವರ್ಕ್ ಸಮಸ್ಯೆಯಿಂದ ಬೇಸತ್ತು ಟವರ್ ಏರಿ ಪ್ರತಿಭಟನೆ ನಡೆಸಿದ ಗ್ರಾಮಸ್ಥರು – ಓಡೋಡಿ ಬಂದ ಅಧಿಕಾರಿಗಳು | Network issues
ಬಿಎಸ್ಎನ್ಎಲ್ ನೆಟ್ವರ್ಕ್ ಸಮಸ್ಯೆಯಿಂದ ಬೇಸತ್ತು ಟವರ್ ಏರಿ ಪ್ರತಿಭಟನೆ ನಡೆಸಿದ ಗ್ರಾಮಸ್ಥರು – ಓಡೋಡಿ ಬಂದ ಅಧಿಕಾರಿಗಳು | Network issues ಮೊಬೈಲ್ ನೆಟ್ವರ್ಕ್ ಸಮಸ್ಯೆಗೆ ಆಕ್ರೋಶಗೊಂಡ ಗ್ರಾಮಸ್ಥರು ಟವರ್ ಏರಿ ಪ್ರತಿಭಟನೆ ನಡೆಸಿದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಮತ್ತಿಮನೆಯಲ್ಲಿ ನಡೆದಿದೆ. ತಾಲೂಕಿನ ಮತ್ತಿಮನೆ ಗ್ರಾಪಂ ಹಿಂಭಾಗದ ಬಿಎಸ್ಎನ್ಎಲ್ ಟವರ್ ಸಮೀಪದಲ್ಲಿ ಜಮಾಯಿಸಿದ ಗ್ರಾಮಸ್ಥರು ಸಮಸ್ಯೆ ಬಗ್ಗೆ ನಿರ್ಲಕ್ಷ್ಯ ತೋರುತ್ತಿರುವ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ನಗರ ಹೋಬಳಿ ಕಾಂಗ್ರೆಸ್ ಅಧ್ಯಕ್ಷ, ಬ್ಲಾಕ್ ಕಾರ್ಯದರ್ಶಿ…
Ripponpete | ರಸ್ತೆ ಅಗಲೀಕರಣ ಕಾಮಗಾರಿ – ಶಾಸಕ ಬೇಳೂರು ಗೋಪಾಲಕೃಷ್ಣ ಪರಿಶೀಲನೆ | ಅನಧಿಕೃತ ಕಟ್ಟಡಗಳ ತೆರವಿಗೆ ಸೂಚನೆ
Ripponpete | ರಸ್ತೆ ಅಗಲೀಕರಣ ಕಾಮಗಾರಿ – ಶಾಸಕ ಬೇಳೂರು ಗೋಪಾಲಕೃಷ್ಣ ಪರಿಶೀಲನೆ | ಅನಧಿಕೃತ ಕಟ್ಟಡಗಳ ತೆರವಿಗೆ ಸೂಚನೆ ರಿಪ್ಪನ್ಪೇಟೆ : ಪಟ್ಟಣದ 5.13 ಕೋಟಿ ರೂ ವೆಚ್ಚದಲ್ಲಿ ಸಾಗರ – ತೀರ್ಥಹಳ್ಳಿ ರಸ್ತೆಯಲ್ಲಿ ನಡೆಯುತ್ತಿರುವ ದ್ವಿಪಥ ರಸ್ತೆ ಕಾಮಗಾರಿಯನ್ನು ಶಾಸಕ ಬೇಳೂರು ಗೋಪಾಲಕೃಷ್ಣ ಪರಿಶೀಲನೆ ನಡೆಸಿದರು. ಈ ಸಂಧರ್ಭದಲ್ಲಿ ಸಾಗರ ರಸ್ತೆಯಲ್ಲಿ ನಕಾಶೆ ಕಂಡ ರಸ್ತೆಗೆ ವಿದ್ಯುತ್ ಕಂಬ ಅಳವಡಿಸಿರುವ ಬಗ್ಗೆ ಬಡಾವಣೆಯ ನಿವಾಸಿಗಳು ಶಾಸಕರಿಗೆ ಮನವಿ ಸಲ್ಲಿಸಿದರು ಕೂಡಲೇ ಸ್ಥಳಕ್ಕೆ ತೆರಳಿದ ಶಾಸಕರು…