ಹುಲಿಕಲ್ ಘಾಟಿಯಲ್ಲಿ ಇಂದಿನಿಂದ ಲಘು ವಾಹನಗಳ ಸಂಚಾರಕ್ಕೆ ಅವಕಾಶ – ಜಿಲ್ಲಾಡಳಿತದಿಂದ ಆದೇಶ

ಹುಲಿಕಲ್ ಘಾಟಿಯಲ್ಲಿ ಇಂದಿನಿಂದ ಲಘು ವಾಹನಗಳ ಸಂಚಾರಕ್ಕೆ ಅವಕಾಶ – ಜಿಲ್ಲಾಡಳಿತದಿಂದ ಆದೇಶ Light vehicle movement has been restored on Hulikal Ghat Road (SH-52) between Shivamogga and Kundapura from June 12, 2026, after temporary repair works and safety measures were completed following a landslide. ಹೊಸನಗರ, ಜೂನ್ 12: ಶಿವಮೊಗ್ಗ-ಕುಂದಾಪುರ ರಾಜ್ಯ ಹೆದ್ದಾರಿ-52ರ ಹುಲಿಕಲ್ (ಬಾಳೆಬರೆ) ಘಾಟ್ ರಸ್ತೆಯಲ್ಲಿ ಜೂನ್ 12ರಿಂದ ಲಘು ವಾಹನಗಳ…

Read More

ಆಗುಂಬೆ ಘಾಟಿಯಲ್ಲಿ ಜೂನ್ 15ರಿಂದ ಭಾರಿ ವಾಹನಗಳ ಸಂಚಾರ ನಿಷೇಧ; ಪರ್ಯಾಯ ಮಾರ್ಗಗಳಲ್ಲಿ ಸಂಚರಿಸಲು ಜಿಲ್ಲಾಡಳಿತ ಸೂಚನೆ

ಆಗುಂಬೆ ಘಾಟಿಯಲ್ಲಿ ಜೂನ್ 15ರಿಂದ ಭಾರಿ ವಾಹನಗಳ ಸಂಚಾರ ನಿಷೇಧ; ಪರ್ಯಾಯ ಮಾರ್ಗಗಳಲ್ಲಿ ಸಂಚರಿಸಲು ಜಿಲ್ಲಾಡಳಿತ ಸೂಚನೆ Heavy vehicles will be banned on Agumbe Ghat Road from June 15 until the end of the monsoon season. Shivamogga district administration has issued alternative routes to ensure safe travel and prevent landslide-related disruptions. ಶಿವಮೊಗ್ಗ, ಜೂನ್ 11: ರಾಷ್ಟ್ರೀಯ ಹೆದ್ದಾರಿ 169ಎರ ಆಗುಂಬೆ ಘಾಟಿಯಲ್ಲಿ…

Read More

ಗೋಪಾಲಕೃಷ್ಣ ಬೇಳೂರಿಗೆ ಸಚಿವ ಸ್ಥಾನ ನೀಡಿ: ಸಾಗರ-ಹೊಸನಗರ ಕಾಂಗ್ರೆಸ್ ಮುಖಂಡರ ಒತ್ತಾಯ

ಗೋಪಾಲಕೃಷ್ಣ ಬೇಳೂರಿಗೆ ಸಚಿವ ಸ್ಥಾನ ನೀಡಿ: ಸಾಗರ-ಹೊಸನಗರ ಕಾಂಗ್ರೆಸ್ ಮುಖಂಡರ ಒತ್ತಾಯ Congress leaders from Sagar and Hosanagar have urged the Karnataka government to induct MLA Gopalakrishna Belur into the state cabinet, citing his seniority, leadership, and contribution to Malnad region development. ಶಿವಮೊಗ್ಗ: ಸಾಗರ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಅವರನ್ನು ಹಿರಿತನದ ಆಧಾರದಲ್ಲಿ ರಾಜ್ಯ ಸಚಿವ ಸಂಪುಟಕ್ಕೆ ಸೇರ್ಪಡೆಗೊಳಿಸಬೇಕು ಎಂದು ಸಾಗರ ಹಾಗೂ…

Read More

ವಿದ್ಯುತ್ ಅವಘಡಕ್ಕೆ ಬಲಿಯಾದ ಪ್ರತಿಭಾವಂತ ಕ್ರಿಕೆಟಿಗ ಪ್ರವೀಣ್ ಹೆಗಡೆ

ವಿದ್ಯುತ್ ಅವಘಡಕ್ಕೆ ಬಲಿಯಾದ ಪ್ರತಿಭಾವಂತ ಕ್ರಿಕೆಟಿಗ ಪ್ರವೀಣ್ ಹೆಗಡೆ Talented cricketer Praveen Hegde Boosa (37) died in a tragic electrocution accident at Haregoppa near Keladi in Shivamogga district. The popular batsman’s sudden demise has shocked the local cricket fraternity. ಶಿವಮೊಗ್ಗ: ಸ್ಥಳೀಯ ಕ್ರಿಕೆಟ್ ವಲಯದಲ್ಲಿ ಸ್ಫೋಟಕ ಬ್ಯಾಟಿಂಗ್ ಮೂಲಕ ಅಪಾರ ಅಭಿಮಾನಿಗಳನ್ನು ಸಂಪಾದಿಸಿದ್ದ ಪ್ರತಿಭಾವಂತ ಕ್ರಿಕೆಟಿಗ ಪ್ರವೀಣ್ ಹೆಗಡೆ ಬೂಸಾ (37) ವಿದ್ಯುತ್ ಅವಘಡದಲ್ಲಿ…

Read More

ಮಾನವ–ವನ್ಯಜೀವಿ ಸಂಘರ್ಷ ತಡೆಯಲು ಸಮುದಾಯದ ಸಹಕಾರ ಅಗತ್ಯ: ಪಿಎಸ್‌ಐ ವಿನಾಯಕ್

ಮಾನವ–ವನ್ಯಜೀವಿ ಸಂಘರ್ಷ ತಡೆಯಲು ಸಮುದಾಯದ ಸಹಕಾರ ಅಗತ್ಯ: ಪಿಎಸ್‌ಐ ವಿನಾಯಕ್ Forest Mobile Squad PSI K. Vinayak stressed the need for biodiversity conservation and community participation to prevent increasing human-wildlife conflicts during World Environment Day celebrations in Konandur. ಕೋಣಂದೂರು: ಅರಣ್ಯ ಸಂಪತ್ತು ಹಾಗೂ ಜೀವ ವೈವಿಧ್ಯದ ಸಂರಕ್ಷಣೆ ಇಂದಿನ ಕಾಲದ ತುರ್ತು ಅಗತ್ಯವಾಗಿದ್ದು, ಮಾನವ–ವನ್ಯಜೀವಿ ಸಂಘರ್ಷ ತಡೆಗಟ್ಟಲು ಸಾರ್ವಜನಿಕರ ಸಕ್ರಿಯ ಸಹಕಾರ ಅಗತ್ಯ ಎಂದು ಅರಣ್ಯ…

Read More

ನಾಗರಿಕ ಬಂದೂಕು ತರಬೇತಿ ಶಿಬಿರ: ಆಸಕ್ತರಿಂದ ಅರ್ಜಿ ಆಹ್ವಾನ

ನಾಗರಿಕ ಬಂದೂಕು ತರಬೇತಿ ಶಿಬಿರ: ಆಸಕ್ತರಿಂದ ಅರ್ಜಿ ಆಹ್ವಾನ Shivamogga District Police has invited applications from interested citizens for the Civilian Gun Training Camp scheduled in July 2026. Applications are available at police stations and DAR office. ಶಿವಮೊಗ್ಗ, ಜೂನ್ 7: ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆಯ ವತಿಯಿಂದ 2026ರ ಜುಲೈ ತಿಂಗಳಲ್ಲಿ ನಾಗರಿಕರಿಗಾಗಿ ವಿಶೇಷ ಬಂದೂಕು ತರಬೇತಿ ಶಿಬಿರ ಆಯೋಜಿಸಲಾಗಿದ್ದು, ಆಸಕ್ತ ನಾಗರಿಕರಿಂದ ಅರ್ಜಿಗಳನ್ನು…

Read More

ವಾಹನ ಸವಾರರಿಗೆ ಗುಡ್ ನ್ಯೂಸ್: ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ 50% ರಿಯಾಯಿತಿ

ವಾಹನ ಸವಾರರಿಗೆ ಗುಡ್ ನ್ಯೂಸ್: ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ 50% ರಿಯಾಯಿತಿ The Karnataka government has announced a 50% concession on pending traffic violation fines registered between 1991 and 2022. Vehicle owners can avail the benefit from June 21 to July 10, 2026. ಶಿವಮೊಗ್ಗ, ಜೂನ್ 5: ವಾಹನಗಳ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಬಾಕಿ ಇರುವ ದಂಡವನ್ನು ಶೇಕಡಾ…

Read More

ರಿಪ್ಪನ್‌ಪೇಟೆ: ವಿನಾಯಕ ವೃತ್ತದಲ್ಲಿ ವಾಹನ ನಿಲುಗಡೆ ನಿಷೇಧ ; ಪುಟ್ ಪಾತ್ ತೆರವಿಗೆ ಜೂನ್ 10ರ ಗಡುವು

ರಿಪ್ಪನ್‌ಪೇಟೆ: ವಿನಾಯಕ ವೃತ್ತದಲ್ಲಿ ವಾಹನ ನಿಲುಗಡೆ ನಿಷೇಧ ; ಪುಟ್ ಪಾತ್ ತೆರವಿಗೆ ಜೂನ್ 10ರ ಗಡುವು Ripponpet Vinayaka Circle gets strict new traffic and no-parking rules. The PWD has also set a June 10 deadline to clear road encroachments for footpath construction. ​ರಿಪ್ಪನ್‌ಪೇಟೆ: ಪಟ್ಟಣದ ಸುಗಮ ಸಂಚಾರ ಮತ್ತು ಅಭಿವೃದ್ಧಿಯ ಹಿತದೃಷ್ಟಿಯಿಂದ ಪೊಲೀಸ್ ಹಾಗೂ ಲೋಕೋಪಯೋಗಿ ಇಲಾಖೆ (PWD) ಮಹತ್ವದ ಹೆಜ್ಜೆ ಇಟ್ಟಿದೆ. ಹೊಸನಗರ,…

Read More

ರಿಪ್ಪನ್‌ಪೇಟೆಯ ಯುವಕ ನಾಪತ್ತೆ; ಮಾಹಿತಿ ನೀಡುವಂತೆ ಕುಟುಂಬದ ಮನವಿ

ರಿಪ್ಪನ್‌ಪೇಟೆಯ ಯುವಕ ನಾಪತ್ತೆ; ಮಾಹಿತಿ ನೀಡುವಂತೆ ಕುಟುಂಬದ ಮನವಿ Junaid, a 31-year-old resident of Ripponpet in Hosanagara taluk, Shivamogga district, has been reported missing after leaving home on May 31, 2026. Family seeks public assistance to trace him. ಶಿವಮೊಗ್ಗ: ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ನಿವಾಸಿಯಾದ ಜುನೇದ್ (31), ಪಿ.ಕೆ. ಹಸನ್ ಅವರ ಪುತ್ರ, ಮೇ 31, 2026ರಂದು ರಾತ್ರಿ ಸುಮಾರು 12 ಗಂಟೆ ವೇಳೆಗೆ…

Read More

ಶಿವಮೊಗ್ಗ ಜಿಲ್ಲೆಯ ಹಲವು ಮರಳು ಕ್ವಾರಿಗಳ ಮೇಲೆ ಲೋಕಾಯುಕ್ತ ದಾಳಿ : ಗಣಿ ಇಲಾಖೆ ಕಚೇರಿಯಲ್ಲೂ ಪರಿಶೀಲನೆ.!

ಶಿವಮೊಗ್ಗ ಜಿಲ್ಲೆಯ ಹಲವು ಮರಳು ಕ್ವಾರಿಗಳ ಮೇಲೆ ಲೋಕಾಯುಕ್ತ ದಾಳಿ : ಗಣಿ ಇಲಾಖೆ ಕಚೇರಿಯಲ್ಲೂ ಪರಿಶೀಲನೆ.! Lokayukta officials conducted raids on alleged illegal sand mining and transportation activities across Shivamogga district, inspecting multiple quarries and the Department of Mines and Geology office. ಶಿವಮೊಗ್ಗ: ಜಿಲ್ಲೆಯ ವಿವಿಧ ಭಾಗಗಳಲ್ಲಿ ನಡೆಯುತ್ತಿರುವ ಅಕ್ರಮ ಮರಳು ಗಣಿಗಾರಿಕೆ ಮತ್ತು ಸಾಗಣೆ ಕುರಿತಾಗಿ ಬಂದಿರುವ ದೂರುಗಳ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು…

Read More