ಜಿಲ್ಲಾ ಸುದ್ದಿ:
ನಗರ ದರ್ಗಾ ಅಭಿವೃದ್ಧಿಗೆ 4ಕೋಟಿ ಅನುದಾನ ನೀಡಲಾಗುವುದು – ರಾಜ್ಯ ವಕ್ಪ್ ಅಧ್ಯಕ್ಷ ಕೆ ಅನ್ವರ್
ನಗರ ದರ್ಗಾ ಅಭಿವೃದ್ಧಿಗೆ 4ಕೋಟಿ ಅನುದಾನ ನೀಡಲಾಗುವುದು – ರಾಜ್ಯ ವಕ್ಪ್ ಅಧ್ಯಕ್ಷ ಕೆ ಅನ್ವರ್ ಬಿದನೂರಿನ ಇತಿಹಾಸ ಪ್ರಸಿದ್ದ ಮಾಷುಂಷಾ ವಲಿಯುಲ್ಲಾ ದರ್ಗಾದ 50ನೇ ವರ್ಷದ ಉರೂಸ್ ಸಂಭ್ರಮ ಐತಿಹಾಸಿಕ ಹಿನ್ನಲೆ ಹೊಂದಿರುವ ಸರ್ವ ಧರ್ಮಗಳ ಪುಣ್ಯ ಕ್ಷೇತ್ರ ಬಿದನೂರಿನ ಹಜರತ್ ಶೇಖುಲ್ ಅಕ್ಬರ್ ಅನ್ವರ ಮಅಶುಂಷಾ ವಲಿಯುಲ್ಲಾ ದರ್ಗಾವನ್ನು ಮುಂದಿನ ದಿನಗಳಲ್ಲಿ ಅಭಿವೃದ್ಧಿ ಪಥದತ್ತ ಕೊಡೊಯ್ಯಲಾಗುವುದು ಈ ಹಿನ್ನಲೆಯಲ್ಲಿ 4 ಕೋಟಿ ರೂ ಹಣವನ್ನು ಮಂಜೂರು ಮಾಡಿಸಿಕೊಡಲಾಗುವುದು ಎಂದು ರಾಜ್ಯ ವಕ್ಫ ಮಂಡಳಿ ಅಧ್ಯಕ್ಷ…
Ripponpete | ನಕಾಶೆ ಕಂಡ ಗ್ರಾಮಪಂಚಾಯ್ತಿ ರಸ್ತೆಯಲ್ಲಿ ಮೆಸ್ಕಾಂ ವಿದ್ಯುತ್ ಕಂಬ ಅಳವಡಿಕೆ – ಬಡಾವಣೆ ನಿವಾಸಿಗಳ ಆಕ್ರೋಶ
Ripponpete | ನಕಾಶೆ ಕಂಡ ಗ್ರಾಮಪಂಚಾಯ್ತಿ ರಸ್ತೆಯಲ್ಲಿ ಮೆಸ್ಕಾಂ ವಿದ್ಯುತ್ ಕಂಬ ಅಳವಡಿಕೆ – ಬಡಾವಣೆ ನಿವಾಸಿಗಳ ಆಕ್ರೋಶ ರಿಪ್ಪನ್ಪೇಟೆ;-ಇಲ್ಲಿನ ಸಾಗರ ರಸ್ತೆಗೆ ಸಂಪರ್ಕಿಸುವ ಗ್ರಾಮ ಪಂಚಾಯ್ತಿ ಹಿಂಭಾಗದ ನಕಾಶೆ ಕಂಡ ರಸ್ತೆಯ ಮಧ್ಯದಲ್ಲಿ ವಿದ್ಯುತ್ಕಂಬವನ್ನು ಅಳವಡಿಸಿರುವುದರ ಬಗ್ಗೆ ಸಾರ್ವಜನಿಕರು ಮೆಸ್ಕಾಂ ಇಲಾಖೆಯ ವಿರುದ್ದ ತೀವ್ರ ಆಕ್ರೊಶ ವ್ಯಕ್ತಪಡಿಸಿದ್ದಾರೆ. ನಕಾಶೆ ಕಂಡ ರಸ್ತೆಯನ್ನು ಆಕ್ರಮಸಿಕೊಳ್ಳುತ್ತಿದ್ದಾರೆಂದು ನ್ಯಾಯಾಲಯದಲ್ಲಿ ಈ ಹಿಂದೆ ರಸ್ತೆಯ ನಿವಾಸಿಗಳು ದೂರು ದಾಖಲಿಸಿದ್ದು ನ್ಯಾಯಾಲಯ ಸಾರ್ವಜನಿಕರ ಮನವಿಗೆ ಸ್ಪಂದಿಸಿ 8 ಅಡಿ ಅಗಲದ ಸಂಪರ್ಕ ರಸ್ತೆಗೆ…
Ripponpete | ಪರಿಷತ್ ಚುನಾವಣೆ ಬಿಜೆಪಿ -ಜೆಡಿಎಸ್ ಮೈತ್ರಿ ಅಭ್ಯರ್ಥಿಗಳ ಗೆಲುವು ನಿಶ್ಚಿತ – ಆರಗ ಜ್ಞಾನೇಂದ್ರ
Ripponpete | ಪರಿಷತ್ ಚುನಾವಣೆ ಬಿಜೆಪಿ -ಜೆಡಿಎಸ್ ಮೈತ್ರಿ ಅಭ್ಯರ್ಥಿಗಳ ಗೆಲುವು ನಿಶ್ಚಿತ – ಆರಗ ಜ್ಞಾನೇಂದ್ರ ರಿಪ್ಪನ್ಪೇಟೆ;-ನೈರುತ್ಯ ಪದವೀಧರರ ಹಾಗೂ ಶಿಕ್ಷಕರ ಕ್ಷೇತ್ರಕ್ಕೆ ಜೂನ್ ೩ ರಂದು ನಡೆಯುಲಿರುವ ಚುನಾವಣೆಯಲ್ಲಿ ಮೈತ್ರಿ ಆಭ್ಯರ್ಥಿಗಳಾದ ಡಾ.ಧನಂಜಯ ಸರ್ಜಿ ಮತ್ತು ಎಸ್.ಎಲ್. ಭೋಜೆ ಗೌಡರ ಗೆಲುವು ನಿಶ್ಚಿತ ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು. ರಿಪ್ಪನ್ಪೇಟೆಯಲ್ಲಿ ಮಾಧ್ಯಮದರೊಂದಿಗೆ ಮಾತನಾಡಿ ಮೇಲ್ಮನೆ ಹಿರಿಯ ಆನುಭವಿಗಳ ಸದನ ಆಲ್ಲಿಗೆ ಪ್ರಜ್ಞಾವಂತರ ಹಾಗೂ ಪ್ರಮಾಣಿಕ ಸೇವೆಸಲ್ಲಿಸುವ ಮನೋಭಾವ ಹೊಂದಿರುವವರ ಆಯ್ಕೆ ಇಂದಿನ ಅಗತ್ಯವಾಗಿದೆ…
Ripponpete | ಹರತಾಳು ಗ್ರಾಮದ ಬಳಿ ಕಾಡುಕೋಣಗಳ ಹಿಂಡು ಪ್ರತ್ಯಕ್ಷ – ವೀಡಿಯೋ ವೈರಲ್
Ripponpete | ಹರತಾಳು ಗ್ರಾಮದ ಬಳಿ ಕಾಡುಕೋಣಗಳ ಹಿಂಡು ಪ್ರತ್ಯಕ್ಷ – ವೀಡಿಯೋ ವೈರಲ್ ರಿಪ್ಪನ್ಪೇಟೆ : ಇಲ್ಲಿನ ಸಮೀಪದ ಹರತಾಳು ಗ್ರಾಪಂ ವ್ಯಾಪ್ತಿಯ ಮೆಣಸೆ ಗ್ರಾಮದಲ್ಲಿ ಕಾಡುಕೋಣಗಳ ಹಿಂಡು ಪ್ರತ್ಯಕ್ಷವಾಗಿದೆ. ಮೆಣಸೆ ಗ್ರಾಮದಲ್ಲಿ ಸುಮಾರು ಏಳರಿಂದ ಎಂಟು ಕಾಡುಕೋಣಗಳು ಪ್ರತ್ಯಕ್ಷವಾಗಿದ್ದು ಸ್ಥಳೀಯರು ಮೊಬೈಲ್ ನಲ್ಲಿ ವೀಡಿಯೋ ಸೆರೆ ಹಿಡಿದಿದ್ದಾರೆ. ವೀಡಿಯೋ ಇಲ್ಲಿ ವೀಕ್ಷಿಸಿ👇
ಬಿದನೂರಿನ ಇತಿಹಾಸ ಪ್ರಸಿದ್ದ ಮಾಷುಂಷಾ ವಲಿಯುಲ್ಲಾ ದರ್ಗಾದ 50ನೇ ವರ್ಷದ ಉರೂಸ್ ಸಂಭ್ರಮ
ಬಿದನೂರಿನ ಇತಿಹಾಸ ಪ್ರಸಿದ್ದ ಮಾಷುಂಷಾ ವಲಿಯುಲ್ಲಾ ದರ್ಗಾದ 50ನೇ ವರ್ಷದ ಉರೂಸ್ ಸಂಭ್ರಮ ಹೊಸನಗರ: ಸುಮಾರು ಐವತ್ತು ವರ್ಷಗಳಿಂದ ಹಿಂದು, ಮುಸ್ಲಿಂ, ಕ್ರೈಸ್ತರನ್ನು ಒಂದುಗೂಡಿಸಿಕೊಂಡು ಐತಿಹಾಸಿಕ ಹಿನ್ನೆಲೆ ಹೊಂದಿರುವ ನಗರದ ಹಜರತ್ ಶೇಖುಲ್ ಅಕ್ಬರ್ ಅನ್ವರ ಮಅಶುಂಷಾ ವಲಿಯುಲ್ಲಾ ದರ್ಗಾದಲ್ಲಿ ಪ್ರತಿ ವರ್ಷದಂತೆ ಈ ಬಾರಿಯೂ ಉರೂಸ್ ಉತ್ಸವ ವಿಜೃಂಭಣೆಯಿಂದ ನೆರವೇರುತ್ತಿದೆ. ದೇಶದ ಹಲವು ಕಡೆಗಳಿಂದ ಭಕ್ತರು ಆಗಮಿಸುತ್ತಿದ್ದಾರೆ ಎಂದು ಉರೂಸ್ ಸಮಿತಿ ಅಧ್ಯಕ್ಷ ವಿನಾಯಕ ಉಡುಪ ಹೇಳಿದರು. ದರ್ಗಾದ ಆವರಣದಲ್ಲಿ ಪ್ರಾರ್ಥನೆ ಸಲ್ಲಿಸಿ ಪತ್ರಿಕಾಗೋಷ್ಠಿ ನಡೆಸಿ…
ರಾಜ್ಯದ ಪ್ರಮುಖ ಮಾರುಕಟ್ಟೆಯಲ್ಲಿ ಅಡಿಕೆಯ ಇಂದಿನ ಧಾರಣೆ (25-05-2024)
POSTMAN NEWS | Adike Price , Arecanut Today Price | ಮೇ 25 ಶನಿವಾರ ನಡೆದ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿನ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ. ಶಿಕಾರಿಪುರ ಮಾರುಕಟ್ಟೆ : ರಾಶಿ ಇಡಿ : 36099 – 52499 ಹೊಸ ರಾಶಿ ಇಡಿ : 31066 – 52699 ಹಂಡ ಇಡಿ : 27199 – 38199 ಗೊರಬಲು : 18199 – 33599 ಸೊರಬ ಮಾರುಕಟ್ಟೆ : ರಾಶಿ ಇಡಿ :…
Ripponpete | ರಸ್ತೆ ಸುರಕ್ಷತಾ ಕಾನೂನನ್ನು ಕಡ್ಡಾಯವಾಗಿ ಪಾಲಿಸುವ ಅಗತ್ಯವಿದೆ – ಪಿಎಸ್ಐ ನಿಂಗರಾಜ್ ಕೆ ವೈ
Ripponpete | ರಸ್ತೆ ಸುರಕ್ಷತಾ ಕಾನೂನನ್ನು ಕಡ್ಡಾಯವಾಗಿ ಪಾಲಿಸುವ ಅಗತ್ಯವಿದೆ – ಪಿಎಸ್ಐ ನಿಂಗರಾಜ್ ಕೆ ವೈ ರಿಪ್ಪನ್ಪೇಟೆ : ದ್ವಿಚಕ್ರ ವಾಹನ ಸವಾರರು ರಸ್ತೆ ಸುರಕ್ಷತಾ ಕಾನೂನಿನ ಬಗ್ಗೆ ಅರಿವು ಪಡೆದುಕೊಂಡು ಎಚ್ಚರಿಕೆಯಿಂದ ಸುರಕ್ಷಿತ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸುವ ಅಗತ್ಯವಿದೆ ಎಂದು ರಿಪ್ಪನ್ಪೇಟೆ PSI. ಕೆ. ವೈ ನಿಂಗರಾಜ್ ಹೇಳಿದರು. ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾ. ಸೇ. ಯೋ. ಪೊಲೀಸ್ ಇಲಾಖೆ ಹಾಗೂ ಐ.ಕ್ಯೂ.ಎ.ಸಿ ವತಿಯಿಂದ ಆಯೋಜಿಸಲಾದ ರಸ್ತೆ ಸುರಕ್ಷೆ ಕಾನೂನು ಅರಿವು…
ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಆಸ್ಪತ್ರೆಗೆ ದಾಖಲು | Kagodu
ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಆಸ್ಪತ್ರೆಗೆ ದಾಖಲು | Kagodu ಶಿವಮೊಗ್ಗ : ಮಾಜಿ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡ ಕಾಗೋಡು ತಿಮ್ಮಪ್ಪ ಅವರನ್ನು ಅನಾರೋಗ್ಯದ ಹಿನ್ನೆಲೆಯಲ್ಲಿ ಇಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಎರಡು ದಿನಗಳಿಂದ ತೀವ್ರ ಜ್ವರದಿಂದ ಬಳಲುತ್ತಿದ್ದ ಕಾಗೋಡು ತಿಮ್ಮಪ್ಪ ಅವರಿಗೆ ಸಾಗರದಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಆರೋಗ್ಯ ಸ್ಥಿತಿಯಲ್ಲಿ ಚೇತರಿಕೆ ಕಾಣದ ಕಾರಣ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗ ನಗರದ ಖಾಸಗಿ ಮ್ಯಾಕ್ಸ್ ಆಸ್ಪತ್ರೆಗೆ ಬುಧವಾರ ಸಂಜೆ ದಾಖಲಿಸಲಾಗಿದೆ. ಸದ್ಯ ಅವರ ಆರೋಗ್ಯ…
ಐವತ್ತಕ್ಕೂ ಹೆಚ್ಚು ಜನರ ಮೇಲೆ ಹೆಜ್ಜೇನು ದಾಳಿ – ನೋವಿನಲ್ಲಿಯೂ ಎರಡು ವರ್ಷದ ಮಗುವನ್ನು ರಕ್ಷಿಸಿದ ಬಾಲಕ | honey bee attacks
ಐವತ್ತಕ್ಕೂ ಹೆಚ್ಚು ಜನರ ಮೇಲೆ ಹೆಜ್ಜೇನು ದಾಳಿ – ನೋವಿನಲ್ಲಿಯೂ ಎರಡು ವರ್ಷದ ಮಗುವನ್ನು ರಕ್ಷಿಸಿದ ಬಾಲಕ 50ಕ್ಕೂ ಹೆಚ್ಚು ಜನರ ಮೇಲೆ ಹೆಜ್ಜೇನು ದಾಳಿ ನಡೆಸಿದ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಬಾಬಳ್ಳಿ ಎಂಬಲ್ಲಿ ನಡೆದಿದೆ. ರಂಗನಾಥಸ್ವಾಮಿ ಜಾತ್ರಾ ಮಹೋತ್ಸವದ ಸಿದ್ದತೆ ವೇಳೆ ಈ ಘಟನೆ ನಡೆದಿದ್ದು, ಜಾತ್ರೆ ಹಿನ್ನೆಲೆ ಗಂಗೆ ಪೂಜೆ ಮಾಡಲು ಜನ ಹೊರಟ್ಟಿದ್ದ ವೇಳೆ ಈ ಅನಾಹುತ ನಡೆದಿದೆ. ನಾಳೆ ನಡೆಯಲಿರುವ ರಂಗನಾಥ ಸ್ವಾಮಿ ಜಾತ್ರಾ ಮಹೋತ್ಸವಕ್ಕೆ ಸಾರ್ವಜನಿಕರು ಗಂಗೆಪೂಜೆಗೆ ಹೋಗುವ…
ನೀರಿನಲ್ಲಿ ಕೊಚ್ಚಿ ಹೋಗುತಿದ್ದ ಯುವಕನನ್ನು ಉಳಿಸಿದ ಪೊಲೀಸ್ ಸಿಬ್ಬಂದಿ |112 police saved man life
ನೀರಿನಲ್ಲಿ ಕೊಚ್ಚಿ ಹೋಗುತಿದ್ದ ಯುವಕನನ್ನು ಉಳಿಸಿದ ಪೊಲೀಸ್ ಸಿಬ್ಬಂದಿ ಪೊಲೀಸ್ ಸಿಬ್ಬಂದಿಯ ಸಮಯಪ್ರಜ್ಞೆ ಹಾಗೂ ಸಾಹಸದಿಂದಾಗಿ ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ಯುವಕನ ಜೀವ ಉಳಿದ ಘಟನೆ ಭಾನುವಾರ ಸುರಿದ ಭಾರೀ ಮಳೆಯ ಸಂದರ್ಭದಲ್ಲಿ ನಗರದ ಕೊಮ್ಮನಾಳು ಗ್ರಾಮದಲ್ಲಿ ನಡೆದಿದೆ. ಕೊಮ್ಮನಾಳು ಸಮೀಪದ ಖಾಸಗಿ ಶಾಲೆಯೊಂದರ ಬಳಿ ಭಾರೀ ಮಳೆಯಿಂದ ರಸ್ತೆ ಮೇಲೆಯೇ ನೀರು ಹರಿಯುತ್ತಿತ್ತು. ಗುಡ್ಡದ ಮೇಲೆ ಬಿದ್ದ ಮಳೆಯ ನೀರು ರಸ್ತೆ ಮೇಲೆ ಹರಿದು ತಗ್ಗು ಪ್ರದೇಶಗಳಿಗೆ ನುಗ್ಗಿತ್ತು. ಈ ವೇಳೆ ಶಿವಮೊಗ್ಗದ ಆಸ್ಪತ್ರೆಯೊಂದರಲ್ಲಿ ಕೆಲಸ…