Headlines

ಬಿಎಸ್ಎನ್ಎಲ್ ನೆಟ್ವರ್ಕ್ ಸಮಸ್ಯೆಯಿಂದ ಬೇಸತ್ತು ಟವರ್ ಏರಿ ಪ್ರತಿಭಟನೆ ನಡೆಸಿದ ಗ್ರಾಮಸ್ಥರು – ಓಡೋಡಿ ಬಂದ ಅಧಿಕಾರಿಗಳು | Network issues

ಬಿಎಸ್ಎನ್ಎಲ್ ನೆಟ್ವರ್ಕ್ ಸಮಸ್ಯೆಯಿಂದ ಬೇಸತ್ತು ಟವರ್ ಏರಿ ಪ್ರತಿಭಟನೆ ನಡೆಸಿದ ಗ್ರಾಮಸ್ಥರು – ಓಡೋಡಿ ಬಂದ ಅಧಿಕಾರಿಗಳು | Network issues ಮೊಬೈಲ್ ನೆಟ್‌ವರ್ಕ್ ಸಮಸ್ಯೆಗೆ ಆಕ್ರೋಶಗೊಂಡ ಗ್ರಾಮಸ್ಥರು ಟವರ್ ಏರಿ ಪ್ರತಿಭಟನೆ ನಡೆಸಿದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಮತ್ತಿಮನೆಯಲ್ಲಿ  ನಡೆದಿದೆ. ತಾಲೂಕಿನ ಮತ್ತಿಮನೆ ಗ್ರಾಪಂ ಹಿಂಭಾಗದ ಬಿಎಸ್‌ಎನ್‌ಎಲ್ ಟವರ್ ಸಮೀಪದಲ್ಲಿ ಜಮಾಯಿಸಿದ ಗ್ರಾಮಸ್ಥರು ಸಮಸ್ಯೆ ಬಗ್ಗೆ ನಿರ್ಲಕ್ಷ್ಯ ತೋರುತ್ತಿರುವ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ನಗರ ಹೋಬಳಿ ಕಾಂಗ್ರೆಸ್ ಅಧ್ಯಕ್ಷ, ಬ್ಲಾಕ್ ಕಾರ್ಯದರ್ಶಿ…

Read More

Ripponpete | ರಸ್ತೆ ಅಗಲೀಕರಣ ಕಾಮಗಾರಿ – ಶಾಸಕ ಬೇಳೂರು ಗೋಪಾಲಕೃಷ್ಣ ಪರಿಶೀಲನೆ | ಅನಧಿಕೃತ ಕಟ್ಟಡಗಳ ತೆರವಿಗೆ ಸೂಚನೆ

Ripponpete | ರಸ್ತೆ ಅಗಲೀಕರಣ ಕಾಮಗಾರಿ – ಶಾಸಕ ಬೇಳೂರು ಗೋಪಾಲಕೃಷ್ಣ ಪರಿಶೀಲನೆ | ಅನಧಿಕೃತ ಕಟ್ಟಡಗಳ ತೆರವಿಗೆ ಸೂಚನೆ ರಿಪ್ಪನ್‌ಪೇಟೆ : ಪಟ್ಟಣದ 5.13 ಕೋಟಿ ರೂ ವೆಚ್ಚದಲ್ಲಿ ಸಾಗರ – ತೀರ್ಥಹಳ್ಳಿ ರಸ್ತೆಯಲ್ಲಿ ನಡೆಯುತ್ತಿರುವ ದ್ವಿಪಥ ರಸ್ತೆ ಕಾಮಗಾರಿಯನ್ನು ಶಾಸಕ ಬೇಳೂರು ಗೋಪಾಲಕೃಷ್ಣ ಪರಿಶೀಲನೆ ನಡೆಸಿದರು. ಈ ಸಂಧರ್ಭದಲ್ಲಿ ಸಾಗರ ರಸ್ತೆಯಲ್ಲಿ ನಕಾಶೆ ಕಂಡ ರಸ್ತೆಗೆ ವಿದ್ಯುತ್ ಕಂಬ ಅಳವಡಿಸಿರುವ ಬಗ್ಗೆ ಬಡಾವಣೆಯ ನಿವಾಸಿಗಳು ಶಾಸಕರಿಗೆ ಮನವಿ ಸಲ್ಲಿಸಿದರು ಕೂಡಲೇ ಸ್ಥಳಕ್ಕೆ ತೆರಳಿದ ಶಾಸಕರು…

Read More

ನಗರ ದರ್ಗಾ ಅಭಿವೃದ್ಧಿಗೆ 4ಕೋಟಿ ಅನುದಾನ ನೀಡಲಾಗುವುದು – ರಾಜ್ಯ ವಕ್ಪ್ ಅಧ್ಯಕ್ಷ ಕೆ ಅನ್ವರ್

ನಗರ ದರ್ಗಾ ಅಭಿವೃದ್ಧಿಗೆ 4ಕೋಟಿ ಅನುದಾನ ನೀಡಲಾಗುವುದು – ರಾಜ್ಯ ವಕ್ಪ್ ಅಧ್ಯಕ್ಷ ಕೆ ಅನ್ವರ್ ಬಿದನೂರಿನ ಇತಿಹಾಸ ಪ್ರಸಿದ್ದ ಮಾಷುಂಷಾ ವಲಿಯುಲ್ಲಾ ದರ್ಗಾದ 50ನೇ ವರ್ಷದ ಉರೂಸ್ ಸಂಭ್ರಮ ಐತಿಹಾಸಿಕ ಹಿನ್ನಲೆ ಹೊಂದಿರುವ ಸರ್ವ ಧರ್ಮಗಳ ಪುಣ್ಯ ಕ್ಷೇತ್ರ ಬಿದನೂರಿನ ಹಜರತ್ ಶೇಖುಲ್ ಅಕ್ಬರ್ ಅನ್ವರ ಮಅಶುಂಷಾ ವಲಿಯುಲ್ಲಾ ದರ್ಗಾವನ್ನು ಮುಂದಿನ ದಿನಗಳಲ್ಲಿ ಅಭಿವೃದ್ಧಿ ಪಥದತ್ತ ಕೊಡೊಯ್ಯಲಾಗುವುದು ಈ ಹಿನ್ನಲೆಯಲ್ಲಿ 4 ಕೋಟಿ ರೂ ಹಣವನ್ನು ಮಂಜೂರು ಮಾಡಿಸಿಕೊಡಲಾಗುವುದು ಎಂದು ರಾಜ್ಯ ವಕ್ಫ ಮಂಡಳಿ ಅಧ್ಯಕ್ಷ…

Read More

Ripponpete | ನಕಾಶೆ ಕಂಡ ಗ್ರಾಮಪಂಚಾಯ್ತಿ ರಸ್ತೆಯಲ್ಲಿ ಮೆಸ್ಕಾಂ ವಿದ್ಯುತ್ ಕಂಬ ಅಳವಡಿಕೆ – ಬಡಾವಣೆ ನಿವಾಸಿಗಳ ಆಕ್ರೋಶ

Ripponpete | ನಕಾಶೆ ಕಂಡ ಗ್ರಾಮಪಂಚಾಯ್ತಿ ರಸ್ತೆಯಲ್ಲಿ ಮೆಸ್ಕಾಂ ವಿದ್ಯುತ್ ಕಂಬ ಅಳವಡಿಕೆ – ಬಡಾವಣೆ ನಿವಾಸಿಗಳ ಆಕ್ರೋಶ ರಿಪ್ಪನ್‌ಪೇಟೆ;-ಇಲ್ಲಿನ ಸಾಗರ ರಸ್ತೆಗೆ  ಸಂಪರ್ಕಿಸುವ ಗ್ರಾಮ ಪಂಚಾಯ್ತಿ ಹಿಂಭಾಗದ ನಕಾಶೆ ಕಂಡ ರಸ್ತೆಯ ಮಧ್ಯದಲ್ಲಿ ವಿದ್ಯುತ್‌ಕಂಬವನ್ನು  ಅಳವಡಿಸಿರುವುದರ ಬಗ್ಗೆ ಸಾರ್ವಜನಿಕರು  ಮೆಸ್ಕಾಂ ಇಲಾಖೆಯ ವಿರುದ್ದ ತೀವ್ರ ಆಕ್ರೊಶ ವ್ಯಕ್ತಪಡಿಸಿದ್ದಾರೆ. ನಕಾಶೆ ಕಂಡ ರಸ್ತೆಯನ್ನು ಆಕ್ರಮಸಿಕೊಳ್ಳುತ್ತಿದ್ದಾರೆಂದು ನ್ಯಾಯಾಲಯದಲ್ಲಿ  ಈ ಹಿಂದೆ  ರಸ್ತೆಯ ನಿವಾಸಿಗಳು ದೂರು ದಾಖಲಿಸಿದ್ದು ನ್ಯಾಯಾಲಯ ಸಾರ್ವಜನಿಕರ ಮನವಿಗೆ ಸ್ಪಂದಿಸಿ 8 ಅಡಿ ಅಗಲದ ಸಂಪರ್ಕ  ರಸ್ತೆಗೆ…

Read More

Ripponpete | ಪರಿಷತ್ ಚುನಾವಣೆ ಬಿಜೆಪಿ -ಜೆಡಿಎಸ್ ಮೈತ್ರಿ ಅಭ್ಯರ್ಥಿಗಳ ಗೆಲುವು ನಿಶ್ಚಿತ – ಆರಗ ಜ್ಞಾನೇಂದ್ರ

Ripponpete | ಪರಿಷತ್ ಚುನಾವಣೆ ಬಿಜೆಪಿ -ಜೆಡಿಎಸ್ ಮೈತ್ರಿ ಅಭ್ಯರ್ಥಿಗಳ ಗೆಲುವು ನಿಶ್ಚಿತ – ಆರಗ ಜ್ಞಾನೇಂದ್ರ ರಿಪ್ಪನ್‌ಪೇಟೆ;-ನೈರುತ್ಯ ಪದವೀಧರರ ಹಾಗೂ ಶಿಕ್ಷಕರ  ಕ್ಷೇತ್ರಕ್ಕೆ  ಜೂನ್  ೩  ರಂದು ನಡೆಯುಲಿರುವ ಚುನಾವಣೆಯಲ್ಲಿ ಮೈತ್ರಿ ಆಭ್ಯರ್ಥಿಗಳಾದ ಡಾ.ಧನಂಜಯ ಸರ್ಜಿ ಮತ್ತು  ಎಸ್.ಎಲ್. ಭೋಜೆ ಗೌಡರ ಗೆಲುವು ನಿಶ್ಚಿತ ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು. ರಿಪ್ಪನ್‌ಪೇಟೆಯಲ್ಲಿ ಮಾಧ್ಯಮದರೊಂದಿಗೆ ಮಾತನಾಡಿ ಮೇಲ್ಮನೆ ಹಿರಿಯ ಆನುಭವಿಗಳ ಸದನ ಆಲ್ಲಿಗೆ ಪ್ರಜ್ಞಾವಂತರ ಹಾಗೂ  ಪ್ರಮಾಣಿಕ  ಸೇವೆಸಲ್ಲಿಸುವ ಮನೋಭಾವ  ಹೊಂದಿರುವವರ ಆಯ್ಕೆ ಇಂದಿನ ಅಗತ್ಯವಾಗಿದೆ…

Read More

Ripponpete | ಹರತಾಳು ಗ್ರಾಮದ ಬಳಿ ಕಾಡುಕೋಣಗಳ ಹಿಂಡು ಪ್ರತ್ಯಕ್ಷ – ವೀಡಿಯೋ ವೈರಲ್

Ripponpete | ಹರತಾಳು ಗ್ರಾಮದ ಬಳಿ ಕಾಡುಕೋಣಗಳ ಹಿಂಡು ಪ್ರತ್ಯಕ್ಷ – ವೀಡಿಯೋ ವೈರಲ್ ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಹರತಾಳು ಗ್ರಾಪಂ ವ್ಯಾಪ್ತಿಯ ಮೆಣಸೆ ಗ್ರಾಮದಲ್ಲಿ ಕಾಡುಕೋಣಗಳ ಹಿಂಡು ಪ್ರತ್ಯಕ್ಷವಾಗಿದೆ. ಮೆಣಸೆ ಗ್ರಾಮದಲ್ಲಿ ಸುಮಾರು ಏಳರಿಂದ ಎಂಟು ಕಾಡುಕೋಣಗಳು ಪ್ರತ್ಯಕ್ಷವಾಗಿದ್ದು ಸ್ಥಳೀಯರು ಮೊಬೈಲ್ ನಲ್ಲಿ ವೀಡಿಯೋ ಸೆರೆ ಹಿಡಿದಿದ್ದಾರೆ. ವೀಡಿಯೋ ಇಲ್ಲಿ ವೀಕ್ಷಿಸಿ👇

Read More

ಬಿದನೂರಿನ ಇತಿಹಾಸ ಪ್ರಸಿದ್ದ ಮಾಷುಂಷಾ ವಲಿಯುಲ್ಲಾ ದರ್ಗಾದ 50ನೇ ವರ್ಷದ ಉರೂಸ್ ಸಂಭ್ರಮ

ಬಿದನೂರಿನ ಇತಿಹಾಸ ಪ್ರಸಿದ್ದ ಮಾಷುಂಷಾ ವಲಿಯುಲ್ಲಾ ದರ್ಗಾದ 50ನೇ ವರ್ಷದ ಉರೂಸ್ ಸಂಭ್ರಮ ಹೊಸನಗರ: ಸುಮಾರು ಐವತ್ತು ವರ್ಷಗಳಿಂದ ಹಿಂದು, ಮುಸ್ಲಿಂ, ಕ್ರೈಸ್ತರನ್ನು ಒಂದುಗೂಡಿಸಿಕೊಂಡು ಐತಿಹಾಸಿಕ ಹಿನ್ನೆಲೆ ಹೊಂದಿರುವ ನಗರದ ಹಜರತ್ ಶೇಖುಲ್ ಅಕ್ಬರ್ ಅನ್ವರ ಮಅಶುಂಷಾ ವಲಿಯುಲ್ಲಾ ದರ್ಗಾದಲ್ಲಿ ಪ್ರತಿ ವರ್ಷದಂತೆ ಈ ಬಾರಿಯೂ ಉರೂಸ್ ಉತ್ಸವ ವಿಜೃಂಭಣೆಯಿಂದ ನೆರವೇರುತ್ತಿದೆ. ದೇಶದ ಹಲವು ಕಡೆಗಳಿಂದ ಭಕ್ತರು ಆಗಮಿಸುತ್ತಿದ್ದಾರೆ ಎಂದು ಉರೂಸ್ ಸಮಿತಿ ಅಧ್ಯಕ್ಷ ವಿನಾಯಕ ಉಡುಪ ಹೇಳಿದರು. ದರ್ಗಾದ ಆವರಣದಲ್ಲಿ ಪ್ರಾರ್ಥನೆ ಸಲ್ಲಿಸಿ ಪತ್ರಿಕಾಗೋಷ್ಠಿ ನಡೆಸಿ…

Read More

ರಾಜ್ಯದ ಪ್ರಮುಖ ಮಾರುಕಟ್ಟೆಯಲ್ಲಿ ಅಡಿಕೆಯ ಇಂದಿನ ಧಾರಣೆ (25-05-2024)

POSTMAN NEWS | Adike Price , Arecanut Today Price | ಮೇ 25 ಶನಿವಾರ ನಡೆದ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿನ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ. ಶಿಕಾರಿಪುರ ಮಾರುಕಟ್ಟೆ : ರಾಶಿ ಇಡಿ : 36099 – 52499 ಹೊಸ ರಾಶಿ ಇಡಿ : 31066 – 52699 ಹಂಡ ಇಡಿ : 27199 – 38199 ಗೊರಬಲು : 18199 – 33599 ಸೊರಬ ಮಾರುಕಟ್ಟೆ : ರಾಶಿ ಇಡಿ :…

Read More

Ripponpete | ರಸ್ತೆ ಸುರಕ್ಷತಾ ಕಾನೂನನ್ನು ಕಡ್ಡಾಯವಾಗಿ ಪಾಲಿಸುವ ಅಗತ್ಯವಿದೆ – ಪಿಎಸ್‌ಐ ನಿಂಗರಾಜ್ ಕೆ ವೈ

Ripponpete | ರಸ್ತೆ ಸುರಕ್ಷತಾ ಕಾನೂನನ್ನು ಕಡ್ಡಾಯವಾಗಿ ಪಾಲಿಸುವ ಅಗತ್ಯವಿದೆ – ಪಿಎಸ್‌ಐ ನಿಂಗರಾಜ್ ಕೆ ವೈ ರಿಪ್ಪನ್‌ಪೇಟೆ : ದ್ವಿಚಕ್ರ ವಾಹನ ಸವಾರರು ರಸ್ತೆ ಸುರಕ್ಷತಾ ಕಾನೂನಿನ ಬಗ್ಗೆ ಅರಿವು ಪಡೆದುಕೊಂಡು ಎಚ್ಚರಿಕೆಯಿಂದ ಸುರಕ್ಷಿತ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸುವ ಅಗತ್ಯವಿದೆ ಎಂದು ರಿಪ್ಪನ್‌ಪೇಟೆ PSI. ಕೆ. ವೈ ನಿಂಗರಾಜ್ ಹೇಳಿದರು. ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾ. ಸೇ. ಯೋ. ಪೊಲೀಸ್ ಇಲಾಖೆ ಹಾಗೂ ಐ.ಕ್ಯೂ.ಎ.ಸಿ ವತಿಯಿಂದ ಆಯೋಜಿಸಲಾದ ರಸ್ತೆ ಸುರಕ್ಷೆ ಕಾನೂನು ಅರಿವು…

Read More

ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಆಸ್ಪತ್ರೆಗೆ ದಾಖಲು | Kagodu

ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಆಸ್ಪತ್ರೆಗೆ ದಾಖಲು | Kagodu ಶಿವಮೊಗ್ಗ : ಮಾಜಿ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡ ಕಾಗೋಡು ತಿಮ್ಮಪ್ಪ ಅವರನ್ನು ಅನಾರೋಗ್ಯದ ಹಿನ್ನೆಲೆಯಲ್ಲಿ ಇಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಎರಡು ದಿನಗಳಿಂದ ತೀವ್ರ ಜ್ವರದಿಂದ ಬಳಲುತ್ತಿದ್ದ ಕಾಗೋಡು ತಿಮ್ಮಪ್ಪ ಅವರಿಗೆ ಸಾಗರದಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಆರೋಗ್ಯ ಸ್ಥಿತಿಯಲ್ಲಿ ಚೇತರಿಕೆ ಕಾಣದ ಕಾರಣ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗ ನಗರದ ಖಾಸಗಿ ಮ್ಯಾಕ್ಸ್ ಆಸ್ಪತ್ರೆಗೆ ಬುಧವಾರ ಸಂಜೆ ದಾಖಲಿಸಲಾಗಿದೆ. ಸದ್ಯ ಅವರ ಆರೋಗ್ಯ…

Read More