ಜಿಲ್ಲಾ ಸುದ್ದಿ:
11 ಕೆವಿ ಲೈನ್ನ ನಿಯಮಾವಳಿ ಮರೆತು ಖಾಸಗಿ ವ್ಯಕ್ತಿಗಳ ಏಜೆಂಟನಾಗಿರುವ ಮೆಸ್ಕಾಂ ವಿದ್ಯುತ್ ಗುತ್ತಿಗೆದಾರ..!!! | ಇದು ರಿಪ್ಪನ್ಪೇಟೆ ರಸ್ತೆ ಅಗಲೀಕರಣ ಪುರಾಣ
11 ಕೆವಿ ಲೈನ್ನ ನಿಯಮಾವಳಿ ಮರೆತು ಖಾಸಗಿ ವ್ಯಕ್ತಿಗಳ ಏಜೆಂಟನಾಗಿರುವ ಮೆಸ್ಕಾಂ ವಿದ್ಯುತ್ ಗುತ್ತಿಗೆದಾರ..!!! | ಇದು ರಿಪ್ಪನ್ಪೇಟೆ ರಸ್ತೆ ಅಗಲೀಕರಣ ಪುರಾಣ ರಿಪ್ಪನ್ಪೇಟೆ;-11 ಕೆವಿ.ಹೆವಿಲೈನ್ನ ಮಾನದಂಡದ ಅರಿವಿಲ್ಲದ ಬೇಜವಬ್ದಾರಿ ಮೆಸ್ಕಾಂ ವಿದ್ಯುತ್ ಗುತ್ತಿಗೆದಾರ ತಮ್ಮ ಕೆಲಸವಾದರೇ ಸಾಕು ಯಾರು ಏನಾದರೂ ಆಗಲಿ ನಮಗೆ ಬರಬೇಕಾದ ಗುತ್ತಿಗೆ ಬಾಬ್ತು ಕೈಗೆ ಸಿಕ್ಕರೇ ಸಾಕು ಎನ್ನುವ ನಿಲುವಿನಲ್ಲಿ ಮೆಸ್ಕಾಂ ನಿಯಮವನ್ನು ಗಾಳಿಗೆ ತೂರಿ ಪಟ್ಟಣದಲ್ಲಿ ಎಲ್ಲೆಂದರಲ್ಲಿ ವಿದ್ಯುತ್ ಲೈನ್ ಎಳೆದು ಪಟ್ಟಣದ ಜನರ ಜೀವಕ್ಕೆ ಕುತ್ತು ತಂದಿದ್ದಾರೆ. ರಿಪ್ಪನ್ಪೇಟೆಯ ವಿನಾಯಕ…
Ripponpete | ಒಂದು ಕಾಲದಲ್ಲಿ ಬಾಂಬೆಯ ಹೊಟೇಲ್ ಉದ್ಯಮಿ – ಈಗ ಬಸ್ ನಿಲ್ದಾಣದಲ್ಲಿ ಆಶ್ರಯ | ಸುಖಜೀವನಕ್ಕೆ ಕೊಲ್ಲಿ ಇಟ್ಟಿತು ಪಾರ್ಶ್ವವಾಯು
ಒಂದು ಕಾಲದಲ್ಲಿ ಬಾಂಬೆಯ ಹೊಟೇಲ್ ಉದ್ಯಮಿ – ಈಗ ಬಸ್ ನಿಲ್ದಾಣದಲ್ಲಿ ಆಶ್ರಯ | ಸುಖಜೀವನಕ್ಕೆ ಕೊಲ್ಲಿ ಇಟ್ಟಿತು ಪಾರ್ಶ್ವವಾಯು Ripponpete | ಮುಂಬಯಿಯ ಹೊಟೇಲ್ ಮಾಲೀಕನಿಗೆ ಬಸ್ ನಿಲ್ದಾಣವಾಯ್ತು ಅಶ್ರಯ ತಾಣ – ಸುಖ ಜೀವನಕ್ಕೆ ಮಾರಕವಾಯ್ತ ಪಾರ್ಶ್ವವಾಯು..??? ಹೀಗೊಂದು ಮನಕಲಕುವ ಸ್ಟೋರಿ ರಿಪ್ಪನ್ಪೇಟೆ : ಜೀವನವೇನ್ನುವುದೇ ಹೀಗೆ ನೋಡಿ ಕಾಲಚಕ್ರ ತಿರುಗಿದಂತೆ ಎಲ್ಲವೂ ಬದಲಾಗುತ್ತದೆ ಎನ್ನುತ್ತಾರೆ ,ಉತ್ತಮ ಆರೋಗ್ಯ ಹಣ ಅಂತಸ್ಥು ಇದ್ದಾಗ ಎಲ್ಲರೂ ನಮ್ಮವರೇ.! ಎಲ್ಲಾರಿಗೂ ನಾವೆಂದರೇ ಅತೀವ ಗೌರವ, ಪ್ರೀತಿ ಉಕ್ಕಿ…
ಸಿಡಿಲು ಬಡಿದು ಎತ್ತು ಸಾವು | lighting
ಸಿಡಿಲು ಬಡಿದು ಎತ್ತು ಸಾವು | lighting ಸೊರಬ ಪಟ್ಟಣದ ಸೇರಿ ತಾಲೂಕಿನಾದ್ಯಂತ ಬಿರುಸಿನ ಗಾಳಿ, ಮಿಂಚು-ಗುಡುಗು ಸಹಿತ ಉತ್ತಮ ಮಳೆಯಾಗಿದ್ದು, ಅರೇಕೊಪ್ಪ ಗ್ರಾಮದಲ್ಲಿ ಸಿಡಿಲು ಬಡಿದು ಎತ್ತು ಮೃತಪಟ್ಟ ಘಟನೆ ನಡೆದಿದೆ. ಗ್ರಾಮದ ಮಂಜಪ್ಪ ಅವರು ಅಮೃತ್ ಮಹಲ್ ತಳಿಯ ಒಂದು ಜೊತೆ ಎತ್ತಗಳನ್ನು ಸಾಕಿದ್ದರು.ಅವರ ಜಮೀನಿನಲ್ಲಿ ಜಾನುವಾರಗಳನ್ನು ಮೇಯಲು ಬಿಟ್ಟ ಸಂದರ್ಭದಲ್ಲಿ ಸಂಜೆ ವೇಳೆ ಅಮೃತ್ ಮಹಲ್ ತಳಿಗೆ ಸೇರಿದ ಒಂದು ಎತ್ತಿಗೆ ಸಿಡಿಲು ಬಡಿದಿದೆ. ಪರಿಣಾಮ ಎತ್ತು ಸ್ಥಳದಲ್ಲೆ ಸಾವನ್ನಪ್ಪಿದೆ. ಮೃತ ಎತ್ತಿನ…
ಆಗುಂಬೆ ಬಳಿಯಲ್ಲಿ ದನದ ಕೊಟ್ಟಿಗೆಗೆ ತಗುಲಿದ ಬೆಂಕಿ | Fire
ಆಗುಂಬೆ ಬಳಿಯಲ್ಲಿ ದನದ ಕೊಟ್ಟಿಗೆಗೆ ತಗುಲಿದ ಬೆಂಕಿ | Fire ತೀರ್ಥಹಳ್ಳಿ ತಾಲೂಕಿನ ಆಗುಂಬೆ ಹೋಬಳಿಯ ಹೊನ್ನೇತಾಳು ಗ್ರಾಂ ಪಂ ವ್ಯಾಪ್ತಿಯ ಹುಂಚಿಕೊಪ್ಪದ ಶಿವಪ್ಪ ನಾಯ್ಕ್ ಅವರಿಗೆ ಸೇರಿದ ದನದ ಕೊಟ್ಟಿಗೆಗೆ ಆಕಸ್ಮಿಕ ಬೆಂಕಿ ತಗುಲಿರುವ ಘಟನೆ ನಡೆದಿದೆ. ಗ್ರಾಮಸ್ಥರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಿದ್ದರಿಂದ ಭಾರಿ ಅನಾಹುತ ತಪ್ಪಿದೆ. ಕೊಟ್ಟಿಗೆಯ ಹುಲ್ಲಿನ ಪಕಾಸಿ , ತೊಲೆ, ಬೆಂಗಟೆ ಹಂಚು ಸಂಪೂರ್ಣ ಉರಿದು ಹೋಗಿದೆ. ಅಂದಾಜು ಎಪ್ಪತ್ತು ಸಾವಿರ ಮಲ್ಯದ ವಸ್ತುಗಳು ಹಾನಿಯಾಗಿವೆ ಎಂದು…
ಪದವಿ ಕಾಲೇಜಿನ ಬಳಿ ತಂಬಾಕು ಮಾರಾಟ – ಶಾಸಕ ಬೇಳೂರು ಗೋಪಾಲಕೃಷ್ಣ ದಿಡೀರ್ ಭೇಟಿ , ಪರಿಶೀಲನೆ | GKB
ಪದವಿ ಕಾಲೇಜಿನ ಬಳಿ ತಂಬಾಕು ಮಾರಾಟ – ಶಾಸಕ ಬೇಳೂರು ಗೋಪಾಲಕೃಷ್ಣ ದಿಡೀರ್ ಭೇಟಿ , ಪರಿಶೀಲನೆ ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಮುಂಭಾಗ ಗುಟ್ಕ, ಪಾನ್, ಸಿಗರೇಟ್ ಮಾರುತ್ತಿದ್ದ ಅಂಗಡಿಗೆ ಧಿಡೀರ್ ಭೇಟಿ ಕೊಟ್ಟ ಶಾಸಕ ಗೋಪಾಲ ಕೃಷ್ಣ ಬೇಳೂರು ತಂಬಾಕು ಮಾರಾಟ ಮಾಡುತಿದ್ದ ಮಾಲೀಕನನ್ನು ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ. ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಶಾಸಕರಾಗಿರುವ ಗೋಪಾಲಕೃಷ್ಣ ಬೇಳೂರು ರವರು ಸಾಗರದ…
ಕಪ್ಪೆ ಜೊತೆಗೆ ಪ್ಲಾಸ್ಟಿಕ್ ನುಂಗಿದ್ದ ನಾಗರಹಾವು – ಉರಗ ರಕ್ಷಕನಿಂದ ರಕ್ಷಣೆ | Snake rescue
ಕಪ್ಪೆ ಜೊತೆಗೆ ಪ್ಲಾಸ್ಟಿಕ್ ನುಂಗಿದ್ದ ನಾಗರಹಾವು – ಉರಗ ರಕ್ಷಕನಿಂದ ರಕ್ಷಣೆ ಕಪ್ಪೆ ಜತೆ ಪ್ಲಾಸ್ಟಿಕ್ ಕವರ್ ನುಂಗಿದ್ದ ಹಾವು ಒದ್ದಾಡುತ್ತಿದ್ದನ್ನು ಕಂಡು ಉರಗ ರಕ್ಷಕರೊಬ್ಬರು ರಕ್ಷಿಸಿದ್ದಾರೆ. ಭದ್ರಾವತಿಯ ಬಸವೇಶ್ವರ ಸರ್ಕಲ್ ನಲ್ಲಿ ಕೆರೆಗೊಡ್ಡು ಹಾವು ಕಪ್ಪೆಯ ಜೊತೆಗೆ ಪ್ಲಾಸ್ಟಿಕ್ ನುಂಗಿತ್ತು. ಅತ್ತಿತ್ತ ಹೋಗಲಾಗದೆ ನಿತ್ರಾಣಗೊಂಡು ಲಾರಿಯೊಂದರ ಅಡಿ ಸೇರಿತ್ತು. ವಿಷಯ ತಿಳಿಯುತ್ತಿದ್ದಂತೆ ಉರಗ ರಕ್ಷಕ ಪ್ರಹ್ಲಾದ್ ರಾವ್ ಅವರು ಹಾವು ಹಿಡಿದು ಪ್ಲಾಸ್ಟಿಕ್ ಹೊರ ತೆಗೆದಿದ್ದಾರೆ. “ಕಪ್ಪೆಯ ಜೊತೆಗೆ ಪ್ಲಾಸ್ಟಿಕ್ ನುಂಗಿತ್ತು. ಹಾವು ತನ್ನ ಆಹಾರವನ್ನು…
Ripponpete | ಪಟ್ಟಣದಲ್ಲಿ ಅಬ್ಬರಿಸಿದ ಮಳೆರಾಯ – ಹೋಂಡಾ ಶೋರೂಂ , ಮನೆಗಳಿಗೆ ನುಗ್ಗಿದ ನೀರು
Ripponpete | ಪಟ್ಟಣದಲ್ಲಿ ಅಬ್ಬರಿಸಿದ ಮಳೆರಾಯ – ಹೋಂಡಾ ಶೋರೂಂ , ಮನೆಗಳಿಗೆ ನುಗ್ಗಿದ ನೀರು ರಿಪ್ಪನ್ಪೇಟೆ : ಪಟ್ಟಣದಾದ್ಯಂತ ಜೋರು ಮಳೆಯಾಗುತ್ತಿದ್ದು ಹಲವು ಕಡೆ ಮನೆ ಹಾಗೂ ಅಂಗಡಿಗಳಿಗೆ ನೀರು ನುಗ್ಗಿರುವ ಘಟನೆ ನಡೆದಿದೆ. ಸಾಗರ ರಸ್ತೆಯ ಕಾಮಗಾರಿ ನಡೆಯುತಿದ್ದು ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದೆ ಮಳೆ ನೀರು ರಸ್ತೆ ಬದಿಯ ಮನೆ, ಅಂಗಡಿಗಳಿಗೆ ನುಗ್ಗಿ ಆವಾಂತರ ಸೃಷ್ಟಿಯಾಗಿದೆ. ಸಾಗರ ರಸ್ತೆಯ ಹೋಂಡಾ ಬೈಕ್ ಶೋರೂಮ್ ಗೆ ನೀರು ನುಗ್ಗಿದ್ದು ಹಲವಾರು ಬೈಕ್ ಗಳು ಜಲಾವೃತ್ತಗೊಂಡಿವೆ,…
ಸೂಡೂರು ಗೇಟ್ ಬಳಿ ರಸ್ತೆಗೆ ಉರುಳಿಬಿದ್ದ ಮರ – ವಾಹನ ಸಂಚಾರ ಅಸ್ತವ್ಯಸ್ತ | Ripponpete
ಸೂಡೂರು ಗೇಟ್ ಬಳಿ ರಸ್ತೆಗೆ ಉರುಳಿಬಿದ್ದ ಮರ – ವಾಹನ ಸಂಚಾರ ಅಸ್ತವ್ಯಸ್ತ | Ripponpete ರಿಪ್ಪನ್ಪೇಟೆ : ಗಾಳಿ ಸಹಿತ ಸುರಿದ ಭಾರೀ ಮಳೆಯಿಂದಾಗಿ ರಸ್ತೆಗೆ ಅಡ್ಡವಾಗಿ ಮರ ಉರುಳಿಬಿದ್ದ ಪರಿಣಾಮ ವಾಹನ ಸಂಚಾರ ಬಂದ್ ಆದ ಘಟನೆ ಸೂಡೂರು ಗೇಟ್ ಬಳಿ ನಡೆದಿದೆ. ಕುಂದಾಪುರ – ಶಿವಮೊಗ್ಗ ನಡುವೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ಸಂಭವಿಸಿದೆ. ಮಧ್ಯಾಹ್ನ ಬಿರುಗಾಳಿ ಸಹಿತ ಭಾರೀ ಮಳೆ ಸುರಿದಿದೆ. ಇದರಿಂದಾಗಿ ಮರ ಧರೆಗುರುಳಿದ್ದು, ವಾಹನ ಸಂಚಾರ…
ಶಿವಮೊಗ್ಗ ಲೋಕಸಭಾ ಚುನಾವಣೆಯ ಫಲಿತಾಂಶ ತಡೆ ಹಿಡಿಯಿರಿ – ಕೆ ಎಸ್ ಈಶ್ವರಪ್ಪ | KSE
ಶಿವಮೊಗ್ಗ ಲೋಕಸಭಾ ಚುನಾವಣೆಯ ಫಲಿತಾಂಶ ತಡೆ ಹಿಡಿಯಿರಿ – ಕೆ ಎಸ್ ಈಶ್ವರಪ್ಪ | KSE ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಮೇ 7ರಂದು ಮತದಾನ ಮುಕ್ತಾಯಗೊಂಡು ಅಭ್ಯರ್ಥಿಗಳ ಭವಿಷ್ಯ ಮತಯಂತ್ರದಲ್ಲಿ ಸೇರಿದೆ. ಜೂನ್ 4ರಂದು ಮತ ಎಣಿಕೆ ನಡೆದು, ಫಲಿತಾಂಶ ಪ್ರಕಟವಾಗಲಿದೆ. ಆದರೆ ಫಲಿತಾಂಶ ತಡೆ ಹಿಡಿಯಿರಿ ಎಂದು ಕೆ. ಎಸ್. ಈಶ್ವರಪ್ಪ ಒತ್ತಾಯಿಸಿದ್ದಾರೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ವೈ. ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಕೆ. ಎಸ್. ಈಶ್ವರಪ್ಪ ರಾಜ್ಯ ಚುನಾವಣಾ…
ಮೊರಾರ್ಜಿ ದೇಸಾಯಿ ವಿಜ್ಞಾನ ಪಿಯು ಕಾಲೇಜು ಪ್ರವೇಶಕ್ಕೆ ಅರ್ಜಿ ಆಹ್ವಾನ | Application
ಮೊರಾರ್ಜಿ ದೇಸಾಯಿ ವಿಜ್ಞಾನ ಪಿಯು ಕಾಲೇಜು ಪ್ರವೇಶಕ್ಕೆ ಅರ್ಜಿ ಆಹ್ವಾನ ಶಿಕಾರಿಪುರ ತಾಲ್ಲೂಕಿನ ಹೊಸೂರಿನ ಮೊರಾರ್ಜಿ ದೇಸಾಯಿ ವಸತಿ ವಿಜ್ಞಾನ ಪದವಿಪೂರ್ವ ಕಾಲೇಜಿಗೆ 2024-25 ನೇ ಶೈಕ್ಷಣಿಕ ಸಾಲಿನ ಪ್ರಥಮ ಪಿಯುಸಿ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಮೇ 20 ಕಡೆಯ ದಿನವಾಗಿರುತ್ತದೆ. ಜಿಲ್ಲೆಯ ಕ್ರೈಸ್ನ ಯಾವುದೇ ವಸತಿ ಶಾಲೆ/ಸರ್ಕಾರಿ/ಸರ್ಕಾರದಿಂದ ಅನುಮೋದಿಸಲ್ಪಟ್ಟ ಶಾಲೆಯಲ್ಲಿ 10 ನೇ ತರಗತಿ ಅಧ್ಯಯನ ಮಾಡಿ ಉತ್ತೀರ್ಣರಾಗಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಉಚಿತ ಊಟ, ವಸತಿ, ಸಮವಸ್ತ್ರ, ಪಠ್ಯಪುಸ್ತಕ ಹಾಗೂ…