Headlines

Shivamogga | ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ನಾಮಪತ್ರ ಸಲ್ಲಿಕೆ

ಗೀತಾ ಶಿವರಾಜಕುಮಾರ್ ನಾಮಪತ್ರ ಸಲ್ಲಿಕೆ ಶಿವಮೊಗ್ಗ: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಗೀತಾ ಶಿವರಾಜಕುಮಾರ್ ಸೋಮವಾರ ನಾಮಪತ್ರ ಸಲ್ಲಿಸಿದರು. ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ನಾಮಪತ್ರ ಸ್ವೀಕರಿಸಿದರು. ಈ ವೇಳೆ ಗೀತಾ ಜೊತೆ ಪತಿ ಶಿವರಾಜಕುಮಾರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ, ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಇದ್ದರು. ಗೀತಾ ನಾಮಪತ್ರ ಸಲ್ಲಿಕೆ ಹಿನ್ನೆಲೆಯಲ್ಲಿ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರು ಭಾರಿ ಸಂಖ್ಯೆಯಲ್ಲಿ ಬೆಂಬಲಿಗರು ಜಮಾಯಿಸಿದ್ದರು. ನಟ ಶಿವರಾಜಕುಮಾರ್ ಅವರತ್ತ ಕೈಬೀಸಿ ‘ಶಿವಣ್ಣ, ಶಿವಣ್ಣ’ ಎಂದು ಕೂಗಿದರು….

Read More

ಅಂಬೇಡ್ಕರ್ ವಿಚಾರಧಾರೆಗಳು ಇಂದಿಗೂ ಆದರ್ಶ – ಸೋಮಣ್ಣ ಬೇವಿನಮರದ | ಬಂಕಾಪುರದಲ್ಲಿ ಅಂಬೇಡ್ಕರ್ ಜಯಂತಿ – Ambedkarjayanthi

ಅಂಬೇಡ್ಕರ್ ವಿಚಾರಧಾರೆಗಳು ಇಂದಿಗೂ ಆದರ್ಶ – ಸೋಮಣ್ಣ ಬೇವಿನಮರದ | ಬಂಕಾಪುರದಲ್ಲಿ ಅಂಬೇಡ್ಕರ್ ಜಯಂತಿ ಬಂಕಾಪುರ : ಎಲ್ಲ ಧರ್ಮ, ಜಾತಿಗಳಿಗೆ ಸಮಾನತೆ, ಸಮಾನ ಅವಕಾಶ ನೀಡಿದ ಸಂವಿಧಾನ ಕರ್ತೃ ಭಾರತರತ್ನ ಡಾ| ಬಿ.ಆರ್‌.ಅಂಬೇಡ್ಕರ್‌ ಜಯಂತಿ ಕಾರ್ಯಕ್ರಮಗಳು ಕಾಟಾಚಾರಕ್ಕೆ ನಡೆಯದೇ ಅವರ ಬದುಕು, ಆದರ್ಶ, ತತ್ವಗಳ ಗಂಭೀರ ಚಿಂತನೆಗಳ ಚರ್ಚೆಗೆ ವೇದಿಕೆಯಾಗಬೇಕು ಎಂದು ಕರ್ನಾಟಕ ಗಡಿನಾಡು ನಿಗಮದ ಅಧ್ಯಕ್ಷರಾದ ಸೋಮಣ್ಣ ಬೇವಿನಮರದ ರವರು ಹೇಳಿದರು. ಬಂಕಾಪುರ ಪಟ್ಟಣದಲ್ಲಿ ರಾಜ್ಯ ದಲಿತ ಸಂಘರ್ಷ ಸಮಿತಿ ವತಿಯಿಂದ  ಜಿಲ್ಲಾ ಸಮಿತಿ…

Read More

Ripponpete | ರಸ್ತೆ ಕಾಮಗಾರಿಗೆ ಅಡ್ಡಲಾದ ಕಟ್ಟಡ ತೆರವಿಗೆ ಮುಂದಾದ ಅಧಿಕಾರಿಗಳು – ಕಟ್ಟಡ ಮಾಲೀಕರ ಹೈಡ್ರಾಮ

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಪಟ್ಟಣದ ಸಾಗರ ರಸ್ತೆಯಲ್ಲಿ ರಸ್ತೆ ಕಾಮಗಾರಿಗೆ ಅಡ್ಡಲಾಗಿರುವ ಕಟ್ಟಡವನ್ನು ಹಿಟಾಚಿ ಯಂತ್ರದ ಮೂಲಕ ತೆರವುಗೊಳಿಸಲು ಮುಂದಾದ ಅಧಿಕಾರಿಗಳು ಹಾಗೂ ಕಟ್ಟಡದ ಮಾಲೀಕರ ನಡುವೆ ಮಾತಿನ ಚಕಮಕಿ ನಡೆದ ಘಟನೆ ನಡೆದಿದೆ. ಪಟ್ಟಣದ ಅಭಿವೃದ್ಧಿಯ ಹಿನ್ನಲೆಯಲ್ಲಿ ಜನಪ್ರತಿನಿಧಿಗಳ ವಿಶೇಷ ಆಸಕ್ತಿಯಿಂದ ರಸ್ತೆಗಳನ್ನು ಅಗಲೀಕರಣಗೊಳಿಸಿ ಪಟ್ಟಣವನ್ನು ಸುಂದರವನ್ನಾಗಿಸುವ ಪ್ರಯತ್ನದ ಮೊದಲ ಹಂತವಾಗಿ ಸಾಗರ ರಸ್ತೆ ಅಗಲೀಕರಣ ಕಾಮಗಾರಿ ಸುಮಾರು 5.50 ಕೋಟಿ ರೂ ವೆಚ್ಚದಲ್ಲಿ ನಡೆಯುತ್ತಿದೆ. ಈ ಅಭಿವೃದ್ಧಿ ಕೆಲಸಕ್ಕೆ ಪಟ್ಟಣದ ಶೇ…

Read More

ಬಂಕಾಪುರದಲ್ಲಿ ಬಿ ಆರ್ ಅಂಬೇಡ್ಕರ್ ಜಯಂತಿ – ಸರ್ವರನ್ನು ಸ್ವಾಗತ್ತಿಸುತ್ತಿರುವ ಬಸವರಾಜ್ ಕಟ್ಟಿಮನಿ ಹಾಗೂ ಮುಕ್ತಾ ಕಟ್ಟಿಮನಿ | Bankapura

ಬಂಕಾಪುರದಲ್ಲಿ ಬಿ ಆರ್ ಅಂಬೇಡ್ಕರ್ ಜಯಂತಿ – ಸರ್ವರನ್ನು ಸ್ವಾಗತ್ತಿಸುತ್ತಿರುವ ಬಸವರಾಜ್ ಕಟ್ಟಿಮನಿ ಹಾಗೂ ಮುಕ್ತಾ ಕಟ್ಟಿಮನಿ ಹಾವೇರಿ ಜಿಲ್ಲೆ ಶಿಗ್ಗಾವಿ ತಾಲೂಕಿನ ಬಂಕಾಪುರದಲ್ಲಿ  ಡಾ || ಬಿ ಆರ್ ಅಂಬೇಡ್ಕರರವರ 134ನೇ ಜಯಂತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಮಾದ್ಯಮದವರೊಂದಿಗೆ ಮಾತನಾಡಿದ ಅವರು ದಿನಾಂಕ  14-04-2024 ನೇ ರವಿವಾರ ಸಮಯ ಬೆಳಿಗ್ಗೆ 11 ಗಂಟೆಗೆ ಸ್ಥಳ : ಡಾ || ಬಿ ಆರ್ ಅಂಬೇಡ್ಕರ ನಗರ ಹರಿಜನಕೆರಿ ಬಂಕಾಪುರ ದಲ್ಲಿ ಕಾರ್ಯಕ್ರಮ ನಡೆಯಲಿದೆ  ಈ ಕಾರ್ಯಕ್ರಮಕ್ಕೆ ಸರ್ವರಿಗೂ ಕರ್ನಾಟಕ…

Read More

PU RESULT | ನಾರಾಯಣಪುರ ಪಿಯುಸಿ ಕಾಲೇಜು ವಿದ್ಯಾರ್ಥಿಗಳಿಂದ ಅಮೋಘ ಸಾಧನೆ

ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ನಾರಾಯಣಪುರದ ಕರ್ನಾಟಕ ಪಬ್ಲಿಕ್ ಸ್ಕೂಲ್ (ಕಾಲೇಜು ವಿಭಾಗ ) 2023-24ನೇ ಸಾಲಿನಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಕಾಲೇಜಿಗೆ ಅತಿ ಹೆಚ್ಚು ಅಂಕ ಪಡೆದು ನಾರಾಯಣಪುರ ಗ್ರಾಮಕ್ಕೆ  ಹೆಮ್ಮೆಯನ್ನು ತಂದಿದ್ದಾರೆ. ಕಲಾ ವಿಭಾಗದಲ್ಲಿ ಪ್ರಥಮ ಸ್ಥಾನ ಸರಸ್ವತಿ ಬಾವಿಕಟ್ಟಿ 91.67%, ದ್ವಿತೀಯ ಸ್ಥಾನ ಸುಪ್ರಿಯ ಗುಳೆದಕೇರಿ 91.33 %, ವಾಣಿಜ್ಯ ವಿಭಾಗದಲ್ಲಿ ಪ್ರಥಮ ಸ್ಥಾನ ದೀಪ ಮರಣತೂರ 94.50% ದ್ವಿತೀಯ ಸ್ಥಾನ ಭಾಗ್ಯ ನಿಂ ಸಂಕ್ಲಿಪುರ್  84.83% ತೃತೀಯ ಸ್ಥಾನ…

Read More

ರಿಪ್ಪನ್ ಪೇಟೆ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ತಂಪೆರೆದ ವರ್ಷದ ಮೊದಲ ವರ್ಷಧಾರೆ |The first rain fell

ರಿಪ್ಪನ್‌ಪೇಟೆ : ಬಿಸಿಲ ಧಗೆ ಪಟ್ಟಣದಲ್ಲಿ ದಿನದಂದ ದಿನಕ್ಕೆ ಹೆಚ್ಚಾಗುತ್ತಿರುವ ಬೆನ್ನಲ್ಲೇ,ಶನಿವಾರ ಮಳೆಯ ಸಿಂಚನವು ಕೊಂಚ ತಂಪನೆರೆಯಿತು. ಸಂಜೆಯಿಂದ ಪಟ್ಟಣದ ವಿವಿಧೆಡೆ ಮಳೆ ಸುರಿಯಿತು. ರಿಪ್ಪನ್‌ಪೇಟೆ ಪಟ್ಟಣ , ಅರಸಾಳು ,ಕೆಂಚನಾಲ ,ಹೆದ್ದಾರಿಪುರ ಹಾಗೂ ಚಿಕ್ಕಜೇನಿ ಗ್ರಾಮಗಳಲ್ಲಿ ಅರ್ಧ ಗಂಟೆಗೂ ಹೆಚ್ಚು ಕಾಲ ಬಿಡದೇ ಮಳೆ ಸುರಿಯಿತು. ಮಳೆಯಿಲ್ಲದೆ ಬೇಸತ್ತು ಹೋಗಿದ್ದ ಪ್ರಾಣಿ ಸಂಕುಲಕ್ಕೆ. ಗಿಡಮರ ಮರಗಳಿಗೆ. ಸಸ್ಯ ಜೀವಿಗಳಿಗೆ  ಹಾಗೂ ನಾಗರೀಕರಿಗೆ ಇಂದು ಸಂಜೆ ಸುರಿದ ಮಳೆಯಿಂದ  ಸಂತಸದ ಜೊತೆಗೆ ರಣ ತಾಪಕ್ಕೆ ಬೇಸತ್ತು ಹೋಗಿದ್ದ…

Read More

Hosanagara | ಅಕ್ರಮ ಮರ ಕಡಿತಲೆ ಮಾಡಿ ನಾಟಾ ಸಾಗಾಟ, ಪ್ರಕರಣ ದಾಖಲು

ಅಕ್ರಮ ಮರ ಕಡಿತಲೆ ಮಾಡಿ ನಾಟಾ ಸಾಗಾಟ, ಪ್ರಕರಣ ದಾಖಲು ಹೊಸನಗರ(Hosanagara) : ಅಕ್ರಮವಾಗಿ ಮರ ಕಡಿತಲೆ ಮಾಡಿ ನಾಟಾ ಮಾಡಿ ಸಾಗಿಸಿದ್ದ ಪ್ರಕರಣವನ್ನು ಅರಣ್ಯ ಇಲಾಖೆ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ. ತಾಲೂಕಿನ ಹರತಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೊಂಬೆಕೊಪ್ಪದಲ್ಲಿ ಜೋಸ್ ಮ್ಯಾಥ್ಯೂಸ್‌ ಎಂಬುವವರ ಖಾತೆ ಜಮೀನಿನಲ್ಲಿದ್ದ ಹೊನ್ನೆ ಜಾತಿಯ ಮರವನ್ನು ಕಡಿತಲೆ ಮಾಡಿ ಸಾಗಿಸಲಾಗಿತ್ತು. ತನಿಖೆ ನಡೆಸಿದ ಅಧಿಕಾರಿಗಳು ತಾಲೂಕಿನ ಜಯನಗರದ ಖಾಸಿಂ ಸಾಬ್‌ ಎಂಬಾತನ ಮನೆಯಲ್ಲಿ 24 ಘನ ಅಡಿ ನಾಟಾ ಸಂಗ್ರಹಿಸಿಟ್ಟಿದ್ದನ್ನು ಪತ್ತೆ…

Read More

Ripponpete | ಪಾಪದ ಜೀವಕ್ಕಾಗಿ ಮಿಡಿದ ರಿಪ್ಪನ್‌ಪೇಟೆ ಪೊಲೀಸ್ ಮತ್ತು ಅರಣ್ಯ ಇಲಾಖೆ

Ripponpete | ಪಾಪದ ಜೀವಕ್ಕಾಗಿ ಮಿಡಿದ ರಿಪ್ಪನ್‌ಪೇಟೆ ಪೊಲೀಸ್ ಮತ್ತು ಅರಣ್ಯ ಇಲಾಖೆ  ರಿಪ್ಪನ್‌ಪೇಟೆ : ಸಾಮಾಜಿಕ ಚಟುವಟಿಕೆಯಲ್ಲಿ ಮುಂಚೂಣಿಯಲ್ಲಿರುವ ಪಟ್ಟಣದ ಪೊಲೀಸರು ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿಗಳು “ಪಕ್ಷಿಗಳಿಗೆ ನೀರುಣಿಸಿ – ಪಕ್ಷಿ ಸಂಕುಲ ಉಳಿಸಿ” ಎಂಬ ಘೋಷ ವಾಕ್ಯದಡಿಯಲ್ಲಿ ಇಂದು ಬೆಳ್ಳಂಬೆಳಗ್ಗೆ ನೀರು,ಕಾಳು ಮತ್ತು ತೊಟ್ಟಿಯನ್ನು ಹಿಡಿದುಕೊಂಡು ಕಾಡಿಗೆ ತೆರಳಿ ಬಿಸಿಲಿನಿಂದ ನೀರಿಲ್ಲದೇ ಪರಿತಪಿಸುತ್ತಿರುವ ಪ್ರಾಣಿ ಪಕ್ಷಿಗಳಿಗೆ ನೀರುಣಿಸುವ ಮಹತ್ಕಾರ್ಯಕ್ಕೆ ಮುಂದಾಗಿದ್ದಾರೆ. ಹೌದು.. ಬಿಸಿಲಿನ ತಾಪಕ್ಕೆ ಭೂಮಿ ಕೆಂಡದಂತೆ ಸುಡುತ್ತಿದೆ. ನೀರಿನ ಮೂಲಗಳು ಬತ್ತಿ…

Read More

POSTMAN NEWS ವರದಿಗೆ ಎಚ್ಚೆತ್ತ ಅಧಿಕಾರಿಗಳು – ಅನಧಿಕೃತ ಕಟ್ಟಡ ತೆರವಿಗೆ ಮಾಲೀಕರಿಗೆ ವಾರ್ನಿಂಗ್

POSTMAN NEWS ವರದಿಗೆ ಎಚ್ಚೆತ್ತ ಅಧಿಕಾರಿಗಳು – ಅನಧಿಕೃತ ಕಟ್ಟಡ ತೆರವಿಗೆ ಮಾಲೀಕರಿಗೆ ವಾರ್ನಿಂಗ್  ರಿಪ್ಪನ್‌ಪೇಟೆ ; ಪಟ್ಟಣದ ಅಭಿವೃದ್ಧಿಯ ಹಿನ್ನಲೆಯಲ್ಲಿ ಜನಪ್ರತಿನಿಧಿಗಳ ವಿಶೇಷ ಆಸಕ್ತಿಯಿಂದ ರಸ್ತೆಗಳನ್ನು ಅಗಲೀಕರಣಗೊಳಿಸಿ ಪಟ್ಟಣವನ್ನು ಸುಂದರವನ್ನಾಗಿಸುವ ಪ್ರಯತ್ನದ ಮೊದಲ ಹಂತವಾಗಿ ಸಾಗರ ರಸ್ತೆ ಅಗಲೀಕರಣ ಕಾಮಗಾರಿ ಸುಮಾರು 5.50 ಕೋಟಿ ರೂ ವೆಚ್ಚದಲ್ಲಿ ನಡೆಯುತ್ತಿದೆ. ಈ ಅಭಿವೃದ್ಧಿ ಕೆಲಸಕ್ಕೆ ಪಟ್ಟಣದ ಶೇ 99%ರಷ್ಟು  ಕಟ್ಟಡ ವಾರಸು­ದಾರರು ಸ್ವಯಂ ಪ್ರೇರಣೆಯಿಂದ ಕಟ್ಟಡ ತೆರವುಗೊಳಿಸಿದ್ದಾರೆ ಆದರೆ ಬೆರಳಣಿಕೆ ವ್ಯಾಪಾರಸ್ಥರು ಮಾತ್ರ ತೆರವುಗೊಳಿಸು­ವುದಕ್ಕೆ ವಿಳಂಬ ಧೋರಣೆ…

Read More

ರಿಪ್ಪನ್‌ಪೇಟೆ ಸರ್ಕಾರಿ ಪಿಯು ಕಾಲೇಜಿಗೆ ದಾಖಲೆಯ 97.78% ಫಲಿತಾಂಶ – ಅಭಿನಂದನೆಗಳ ಮಹಾಪೂರ

ರಿಪ್ಪನ್‌ಪೇಟೆ ಸರ್ಕಾರಿ ಪಿಯು ಕಾಲೇಜಿಗೆ ದಾಖಲೆಯ 97.78% ಫಲಿತಾಂಶ – ಅಭಿನಂದನೆಗಳ ಮಹಾಪೂರ ರಿಪ್ಪನ್‌ಪೇಟೆ : ನಿರಂತರ ಪರಿಶ್ರಮ ಮತ್ತು ಗೆಲ್ಲಬೇಕೆನ್ನುವ ಛಲ ಇದ್ರೇ. ಏನನ್ನಾದರೂ ಸಾಧಿಸಬಹುದು ಎನ್ನುವುದಕ್ಕೆ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಸಾಕ್ಷಿಯಾಗಿದ್ದಾರೆ. ಇದಕ್ಕೆ ವಿದ್ಯಾರ್ಥಿಗಳ ಶ್ರಮವಷ್ಟೇ ಅಲ್ಲ ವಿದ್ಯಾರ್ಥಿಗಳ ಜೊತೆ ಪೋಷಕರ ಮತ್ತು ಶಿಕ್ಷಕರ ಶ್ರಮವೂ ಪ್ರಮುಖವಾಗಿರುತ್ತದೆ. ಕಾಲೇಜು ಪ್ರಾರಂಭವಾಗಿ 41 ವರ್ಷದಲ್ಲಿ ಪಿಯುಸಿ ಫಲಿತಾಂಶದಲ್ಲಿ ದಾಖಲೆ ಬರೆದ ರಿಪ್ಪನ್‌ಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ ಕುರಿತ…

Read More