ಜಿಲ್ಲಾ ಸುದ್ದಿ:
Ripponpete | ಬಿವೈಆರ್ ಪರ ಅಕ್ಕ ಪದ್ಮಾವತಿಯಿಂದ ಮನೆ ಮನೆ ಭೇಟಿ – ಮತಯಾಚನೆ
Ripponpete | ಬಿವೈಆರ್ ಪರ ಅಕ್ಕ ಪದ್ಮಾವತಿಯಿಂದ ಮನೆ ಮನೆ ಭೇಟಿ – ಮತಯಾಚನೆ ರಿಪ್ಪನ್ಪೇಟೆ; ಮೇ 7 ರಂದು ನಡೆಯುವ ಶಿವಮೊಗ್ಗ ಲೋಕಸಭಾ ಚುನಾವಣೆಯ ಬಿ.ಜೆ.ಪಿ.ಆಭ್ಯರ್ಥಿ ಬಿ.ವೈ.ರಾಘವೇಂದ್ರ ಪರ ಅಕ್ಕ ಪದ್ಮಾವತಿಯವರು ರಿಪ್ಪನ್ಪೇಟೆಯಲ್ಲಿ ತಮ್ಮನ ಪರವಾಗಿ ಮತಯಾಚಿಸುವ ಮೂಲಕ ಮನೆಮನೆಗೆ ಭೇಟಿ ನೀಡಿದರು. ಇಲ್ಲಿನ ವಿಪ್ರ ಮಹಿಳೆಯರೊಂದಿಗೆ ಹೆಬ್ಬಾರ್ ಪಿಕಲ್ಸ್ ಗೆ ಭೇಟಿ ನೀಡಿ ಕಾರ್ಮಿಕರಲ್ಲಿ ತಮ್ಮ ಬಿ.ವೈ.ರಾಘವೇಂದ್ರ ಪರ ಮತಯಾಚಿಸಿ ಕೇಂದ್ರದ ಮೋದಿ ಸರ್ಕಾರ ಘೋಷಿಸಲಾದ ಮಹಿಳಾ ಸಬಲೀಕರಣ ಮತ್ತು ಮುದ್ರ ಯೋಜನೆಯಿಂದ ಸ್ವಾವಲಂಬನೆ…
ಲಕ್ಷ ಮತಗಳ ಅಂತರದಲ್ಲಿ ಗೆಲುವು ನನ್ನದೇ ಎರಡನೇ ಸ್ಥಾನಕ್ಕಾಗಿ ಬಿಜೆಪಿ ಕಾಂಗ್ರೆಸ್ ಪೈಪೂಟಿ – ಕೆ ಎಸ್ ಈಶ್ವರಪ್ಪ | KSE
ಲಕ್ಷಾಂತರ ಮತಗಳ ಅಂತರದಲ್ಲಿ ಗೆಲುವು ನನ್ನದೇ ಎರಡನೇ ಸ್ಥಾನಕ್ಕಾಗಿ ಬಿಜೆಪಿ ಕಾಂಗ್ರೆಸ್ ಪೈಪೂಟಿ – ಕೆ ಎಸ್ ಈಶ್ವರಪ್ಪ ರಿಪ್ಪನ್ಪೇಟೆ;-ಈ ಭಾರಿಯ ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾದ ನನ್ನ ಪರವಾಗಿ ಹೋದ ಕಡೆಯಲ್ಲಿಲ್ಲ ಬಿಜೆಪಿ ಮತ್ತು ಜೆಡಿಎಸ್ ಕಾಂಗ್ರೆಸ್ ಪಕ್ಷದ ಸಾಕಷ್ಟು ಮತದಾರ ಕಾರ್ಯಕರ್ತರು ಹೆಚ್ಚು ಬೆಂಬಲ ವ್ಯಕ್ತಪಡಿಸುತ್ತಿದ್ದು ಈ ಭಾರಿಯಲ್ಲಿ ಶಿವಮೊಗ್ಗ ಕ್ಷೇತ್ರದಲ್ಲಿ ಲಕ್ಷಾಂತರ ಮತಗಳ ಅಂತರದಲ್ಲಿ ಗೆಲುವು ನನ್ನದೇ ಎಂದು ಪಕ್ಷೇತರ ಆಭ್ಯರ್ಥಿ ಕೆ.ಎಸ್.ಈಶ್ವರಪ್ಪ ಹೇಳುವುದರೊಂದಿಗೆ ಎರಡನೇ ಸ್ಥಾನಕ್ಕೆ ಬಿಜೆಪಿ ಕಾಂಗ್ರೆಸ್ ಪೈಪೋಟಿ ನಡೆಸುತ್ತಿದ್ದಾರೆಂದರು….
Ripponpete | ಪೈಪ್ ಒಡೆದು ಅಪಾರ ಪ್ರಮಾಣದ ನೀರು ಪೋಲು – ಸ್ಥಳಕ್ಕೆ ತಾಪಂ ಕಾರ್ಯ ನಿರ್ವಹಣಾಧಿಕಾರಿ ಭೇಟಿ ,ಪರಿಶೀಲನೆ
ಪೈಪ್ ಒಡೆದು ಅಪಾರ ಪ್ರಮಾಣದ ನೀರು ಪೋಲು – ಸ್ಥಳಕ್ಕೆ ತಾಪಂ ಕಾರ್ಯ ನಿರ್ವಹಣಾಧಿಕಾರಿ ಭೇಟಿ ,ಪರಿಶೀಲನೆ ರಿಪ್ಪನ್ಪೇಟೆ : ಪಟ್ಟಣದ ಸಾಗರ ರಸ್ತೆಗೆ ಕುಡಿಯುವ ನೀರು ಪೂರೈಕೆಯಾಗುತ್ತಿದ್ದ ಪೈಪ್ಲೈನ್ ಏಕಾಏಕಿ ಒಡೆದ ಪರಿಣಾಮವಾಗಿ ಅಪಾರ ಪ್ರಮಾಣದ ನೀರು ಪೋಲಾಗಿರುವ ಹಿನ್ನಲೆಯಲ್ಲಿ ಪೋಸ್ಟ್ ಮ್ಯಾನ್ ನ್ಯೂಸ್ ವರದಿ ಪ್ರಕಟಿಸಿತ್ತು. ವರದಿಗೆ ಸ್ಪಂದಿಸಿದ ಹೊಸನಗರ ತಾಪಂ ಕಾರ್ಯ ನಿರ್ವಹಣಾಧಿಕಾರಿ ನರೇಂದ್ರ ಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಕೂಡಲೇ ದುರಸ್ತಿಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಪಟ್ಟಣದ ವಿನಾಯಕ ನಗರ,ಕೆರೆಹಳ್ಳಿ ಪ್ರದೇಶಗಳಿಗೆ…
ಸಂತೋಷ್ ಲಾಡ್ ಬಗ್ಗೆ ಕೀಳುಮಟ್ಟದ ಪದ ಬಳಕೆ – ಬಿ ವೈ ವಿಜಯೇಂದ್ರ ವಿರುದ್ದ ಮರಾಠ ಸಮುದಾಯದ ಅಕ್ರೋಶ | Protest
ಸಂತೋಷ್ ಲಾಡ್ ಬಗ್ಗೆ ಕೀಳುಮಟ್ಟದ ಪದ ಬಳಕೆ – ಬಿ ವೈ ವಿಜಯೇಂದ್ರ ವಿರುದ್ದ ಮರಾಠ ಸಮುದಾಯದ ಅಕ್ರೋಶ ಶಿವಮೊಗ್ಗ : ಸಚಿವ ಸಂತೋಷ್ ಲಾಡ್ ವಿರುದ್ಧ ಕೀಳುಮಟ್ಟದ ಪದಬಳಕೆ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿರುದ್ಧ ಮರಾಠಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಿವಮೊಗ್ಗದ ಗೋಪಿ ವೃತ್ತದಲ್ಲಿ ಮರಾಠ ಸಮುದಾಯದಿಂದ ಪ್ರತಿಭಟನೆ ನಡೆಸಲಾಗಿದೆ. ಪಂಜಿನ ಮೆರವಣಿಗೆ ನಡೆಸಿ ಆಕ್ರೋಶ ವ್ಯಕ್ತಪಡಿಸಲಾಗಿದೆ. ವಿಜಯೇಂದ್ರ ಭಾವಚಿತ್ರಕ್ಕೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು ಕೂಡಲೇ ಕ್ಷಮೆಯಾಚಿಸಬೇಕೆಂದು ಒತ್ತಾಯಿಸಿದ್ದಾರೆ. ಬುದ್ಧ, ಬಸವ, ಅಂಬೇಡ್ಕರ್ ಅವರ…
Ripponpete | ಘೋಷಿತ ಗ್ಯಾರಂಟಿ ಯೋಜನೆ; ಸಮರ್ಪಕ ಅನುಷ್ಟಾನ ಕಾಂಗ್ರೆಸ್ ಪಕ್ಷಕ್ಕೆ ಲಾಭ
Ripponpete | ಘೋಷಿತ ಗ್ಯಾರಂಟಿ ಯೋಜನೆ; ಸಮರ್ಪಕ ಅನುಷ್ಟಾನ ಕಾಂಗ್ರೆಸ್ ಪಕ್ಷಕ್ಕೆ ಲಾಭ ರಿಪ್ಪನ್ಪೇಟೆ;-ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಘೋಷಣೆ ಮಾಡಿದ ಐದು ಗ್ಯಾರಂಟಿ ಯೋಜನೆಗಳನ್ನು ಅಧಿಕಾರಕ್ಕೆ ಬಂದ ನಂತರ ತಕ್ಷಣವೇ ಜಾರಿಗೆ ತಂದಿರುವುದು ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚು ಲಾಭ ತಂದಿದೆ ಎಂದು ಶಿವಮೊಗ್ಗ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಸದಸ್ಯ ಅಮೀರ್ ಹಂಜಾ ಹಾಗೂ ಹೊಸನಗರ ತಾಲ್ಲೂಕ್ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಸಮಿತಿಯ ಅಧ್ಯಕ್ಷ ಚಿದಂಬರ ಜಂಟಿ ಸುದ್ದಿಗೋಷ್ಟಿಯಲ್ಲಿ ತಿಳಿಸಿದರು. ರಿಪ್ಪನ್ಪೇಟೆಯ ಕಾಂಗ್ರೆಸ್ ಕಛೇರಿಯಲ್ಲಿ…
Sagara | ಸರ್ಕಾರಿ ಆಸ್ಪತ್ರೆಯ ವೈದ್ಯರ ಯಶಸ್ವಿ ಶಸ್ತಚಿಕಿತ್ಸೆ – ಗರ್ಭಕೋಶದಿಂದ 7 ಕೆಜಿ ಗೆಡ್ಡೆ ಹೊರತೆಗೆದ ವೈದ್ಯರು
Sagara | ಸರ್ಕಾರಿ ಆಸ್ಪತ್ರೆಯ ವೈದ್ಯರ ಯಶಸ್ವಿ ಶಸ್ತಚಿಕಿತ್ಸೆ – ಗರ್ಭಕೋಶದಿಂದ 7 ಕೆಜಿ ಗೆಡ್ಡೆ ಹೊರತೆಗೆದ ವೈದ್ಯರು ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಸರ್ಕಾರಿ ಆಸ್ಪತ್ರೆಯ ವೈದ್ಯರು ಮಹಿಳೆಯೊಬ್ಬರಿಗೆ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿ ಬರೋಬ್ಬರಿ 7 ಕೆಜಿ ತೂಕದ ಗಡ್ಡೆಯನ್ನು ಆಕೆಯ ಹೊಟ್ಟೆಯಿಂದ ಹೊರತೆಗೆದಿದ್ದಾರೆ ಸಾಗರ ತಾಲ್ಲೂಕಿನ ನ ಮಹಿಳಾ ಮತ್ತು ಮಕ್ಕಳ ಸರ್ಕಾರಿ ಆಸ್ಪತ್ರೆಯ ವೈದ್ಯರು ಮಹಿಳೆಯೊಬ್ಬರ ಹೊಟ್ಟೆಯಲ್ಲಿ ಬೆಳೆದಿದ್ದ 7 ಕೆಜಿ ತೂಕದ ಗಡ್ಡೆಯನ್ನು ಶಸ್ತ್ರ ಚಿಕಿತ್ಸೆ ಮೂಲಕ ಬುಧವಾರ ಯಶಸ್ವಿಯಾಗಿ ಹೊರ…
Ripponpete | ಅನಧಿಕೃತ ಕಟ್ಟಡಗಳ ತೆರವು ವಿಳಂಬ | ಝಣ ಝಣ ಕಾಂಚಾನಕ್ಕೆ ಮರುಳಾದ್ರಾ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು..!!??
Ripponpete | ಅನಧಿಕೃತ ಕಟ್ಟಡಗಳ ತೆರವು ವಿಳಂಬ | ಝಣ ಝಣ ಕಾಂಚಾನಕ್ಕೆ ಮರುಳಾದ್ರಾ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು..!!?? ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ರಿಪ್ಪನ್ಪೇಟೆ ಪಟ್ಟಣದ ಸಾಗರ ರಸ್ತೆಯಲ್ಲಿ ರಸ್ತೆ ಕಾಮಗಾರಿಗೆ ಅಡ್ಡಲಾಗಿರುವ ಕಟ್ಟಡವನ್ನು ತೆರವುಗೊಳಿಸುವಲ್ಲಿ ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ ಮಲ್ಲಿಕಾರ್ಜುನ್ ನಿರ್ಲಕ್ಷ್ಯ ತೋರುತ್ತಿರುವು ಹಲವಾರು ಅನುಮಾನಗಳಿಗೆ ಎಡೆಮಾಡಿ ಕೊಟ್ಟಿದೆ.. ಪಟ್ಟಣದ ಪಿಡಿಓ ಮದುಸೂಧನ್ ಅನಧಿಕೃತ ಕಟ್ಟಡವನ್ನು ತೆರವುಗೊಳಿಸಲು ಲೋಕೋಪಯೋಗಿ ಇಲಾಖೆಯ ಸಹಕಾರಕ್ಕಾಗಿ ಕಾಯುತಿದ್ದು ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ತೆರವು ಕಾರ್ಯಾಚರಣೆ ವಿಳಂಬವಾಗುತ್ತಿದೆ.ಇದೇ ತಿಂಗಳ 20 ರವರೆಗೆ…
Ripponpete | ಆಟೋ ನಿಲ್ದಾಣ ತೆರವು, ತೀರ್ಥಹಳ್ಳಿ ರಸ್ತೆ ಅಗಲೀಕರಣ ಕಾಮಗಾರಿ ಬಿರುಸು
Ripponpete | ಆಟೋ ನಿಲ್ದಾಣ ತೆರವು, ರಸ್ತೆ ಅಗಲೀಕರಣ ಕಾಮಗಾರಿ ಬಿರುಸು ರಿಪ್ಪನ್ಪೇಟೆ : ಪಟ್ಟಣದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಿನ್ನಲೆಯಲ್ಲಿ ನಗರದ ತೀರ್ಥಹಳ್ಳಿ ರಸ್ತೆಯಲ್ಲಿ ಅಂಗಡಿ ಮುಂಗಟ್ಟು ಹಾಗೂ ಆಟೋ ನಿಲ್ದಾಣದ ತೆರವು ಕಾರ್ಯಾಚರಣೆ ಬಿರುಸಿನಿಂದ ನಡೆಯುತ್ತಿದೆ. ಪಟ್ಟಣದ ಹಳೇ ಚಿತ್ರಮಂದಿರದಿಂದ ವಿನಾಯಕ ವೃತ್ತದವರೆಗೂ ರಸ್ತೆ ಅಗಲೀಕರಣ ಕಾಮಗಾರಿ ನಡೆಯುತಿದ್ದು ತೀರ್ಥಹಳ್ಳಿ ರಸ್ತೆಯ ಬಲಬದಿಯ ಅಂಗಡಿ ಮುಂಗಟ್ಟುಗಳನ್ನು ಕಟ್ಟಡದ ಮಾಲೀಕರು ಸ್ವಯಂಪ್ರೇರಿತವಾಗಿ ತೆರವುಗೊಳಿಸಿ ಅಭಿವೃದ್ಧಿ ಕಾಮಗಾರಿಗೆ ಕೈಜೋಡಿಸಿದ್ದಾರೆ. ತೀರ್ಥಹಳ್ಳಿ ರಸ್ತೆಯಲ್ಲಿ ಆಟೋ ನಿಲ್ದಾಣ ತೆರವು ಹಿನ್ನಲೆಯಲ್ಲಿ…
ಈಶ್ವರಪ್ಪ ಪರ ಪ್ರಚಾರಕ್ಕೆ ತೆರಳಿದ್ದವರಿಗೆ ಜೀವ ಬೆದರಿಕೆ ,ಹಲ್ಲೆ ಆರೋಪ – ಪ್ರಕರಣ ದಾಖಲು | KSE
ಈಶ್ವರಪ್ಪ ಪರ ಪ್ರಚಾರಕ್ಕೆ ತೆರಳಿದ್ದವರಿಗೆ ಜೀವ ಬೆದರಿಕೆ ,ಹಲ್ಲೆ ಆರೋಪ – ಪ್ರಕರಣ ದಾಖಲು | KSE ಶಿವಮೊಗ್ಗದಲ್ಲಿ ಲೋಕಸಭಾ ಚುನಾವಣೆಯ ಕಾವು ರಂಗೇರುತಿದೆ, ರಾಜಕೀಯವಾಗಿ ಅಲ್ಲದೇ ಸಾಹಿತ್ಯ ,ಸಂಸ್ಕ್ರತಿಯ ಮತ್ತು ಶೈಕ್ಷಣಿಕವಾಗಿ ಸುಸಂಸ್ಕ್ರತರ ನೆಲೆಬೀಡು,ಪ್ರಜ್ಞಾವಂತರ ಜಿಲ್ಲೆ ಎಂದೆಲ್ಲಾ ಹೆಸರುಗಳಿಸಿದ ಶಿವಮೊಗ್ಗದಲ್ಲಿ ರಾಜಕೀಯ ಮುಖಂಡರ ಮಾತುಗಳು ಲಯ ತಪ್ಪುತ್ತಿವೆ. ಚುನಾವಣೆಯಲ್ಲಿ ಬಿಜೆಪಿ ಬಂಡಾಯವಾಗಿ ಸ್ಪರ್ಧಿಸಿರುವ ಕೆ ಎಸ್ ಈಶ್ವರಪ್ಪ ಪರವಾಗಿ ಪ್ರಚಾರಕ್ಕೆ ತೆರಳಿದ್ದ ವ್ಯಕ್ತಿಗಳ ಮೇಲೆ ಬೆದರಿಕೆ ಹಾಕಿರುವ ಘಟನೆ ನಡೆದಿದೆ. ಕೆಎಸ್ ಈಶ್ವರಪ್ಪ ನವರ ಪರ…
ಶಿವಮೊಗ್ಗ ಲೋಕಸಭಾ ಕ್ಷೇತ್ರದ 23 ಅಭ್ಯರ್ಥಿಗಳ ಚಿಹ್ನೆ ಮತ್ತು ಕ್ರಮ ಸಂಖ್ಯೆ ಯಾವುದು ..?? ಇಲ್ಲಿದೆ ಸಂಪೂರ್ಣ ಮಾಹಿತಿ
ಶಿವಮೊಗ್ಗ ಲೋಕಸಭಾ ಕ್ಷೇತ್ರದ 23 ಅಭ್ಯರ್ಥಿಗಳ ಚಿಹ್ನೆ ಮತ್ತು ಕ್ರಮ ಸಂಖ್ಯೆ ಯಾವುದು ..?? ಇಲ್ಲಿದೆ ಸಂಪೂರ್ಣ ಮಾಹಿತಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಚುನಾವಣೆಗೆ ನಿಂತವರ ಪಟ್ಟಿ ಅಂತಿಮಗೊಂಡಿದ್ದು ಬ್ಯಾಲೆಟ್ ಪೇಪರ್ ಸಿದ್ದಗೊಂಡಿದೆ. ಪೋಸ್ಟಲ್ ಮತದಾನ ಕೂಡ ಇನ್ನೇನು ಸದ್ಯದಲ್ಲಿಯೇ ಆರಂಭವಾಗಲಿದೆ. ಯಾವ ಅಭ್ಯರ್ಥಿಗೆ ಯಾವ ನಂಬರ್ ಸಿಕ್ಕಿದೆ ..?? ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ, ಗೀತಾ ಶಿವರಾಜ್ ಕುಮಾರ್ ರವರ ಹೆಸರು ಬ್ಯಾಲೆಟ್ ಪೇಪರ್ನಲ್ಲಿ ಮೊದಲಿಗೆ ಇರಲಿದೆ. ಅವರ ನಂತರ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ರವರ…