ಜಿಲ್ಲಾ ಸುದ್ದಿ:
Heddaripura | ಕಿಡಿಗೇಡಿ ವಿದ್ಯಾರ್ಥಿಗಳಿಂದ ಶಾಲೆಯಲ್ಲಿ ಪುಂಡಾಟ – ಪೀಠೋಪಕರಣಗಳು ಪೀಸ್ ಪೀಸ್ : ಬೆಚ್ಚಿಬಿದ್ದ ಶಿಕ್ಷಕರು ಹಾಗೂ ಪೋಷಕರು
Heddaripura | ಕಿಡಿಗೇಡಿ ವಿದ್ಯಾರ್ಥಿಗಳಿಂದ ಶಾಲೆಯಲ್ಲಿ ಪುಂಡಾಟ – ಪೀಠೋಪಕರಣಗಳು ಪೀಸ್ ಪೀಸ್ : ಬೆಚ್ಚಿಬಿದ್ದ ಶಿಕ್ಷಕರು ಹಾಗೂ ಪೋಷಕರು ರಿಪ್ಪನ್ ಪೇಟೆ : ಮಲೆನಾಡಿನ ವಿದ್ಯಾರ್ಥಿಗಳು ಅದರಲ್ಲೂ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಪೋಷಕರ,ಶಿಕ್ಷಕರ ಹಾಗೂ ತಮ್ಮ ಪ್ರತಿಭೆಯ ಸಹಕಾರದಿಂದ ಉನ್ನತ ಶಿಕ್ಷಣವನ್ನು ಪಡೆದು ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಸರು ಗಳಿಸಿದ್ದಾರೆ. ಅಂತ ಮಲೆನಾಡಿನಲ್ಲಿ ಕೆಲ ಕಿಡಿಗೇಡಿಗಳ ವಿದ್ಯಾರ್ಥಿಗಳ ಪುಂಡಾಟಿಕೆಯ ಅಟ್ಟಹಾಸದಿಂದ ಪೋಷಕರು ಶಿಕ್ಷಕರು ಬೆಚ್ಚಿ ಬಿದ್ದಿದ್ದಾರೆ ಹಾಗೂ ಗ್ರಾಮಸ್ಥರು ಮರ್ಯಾದೆಗೆ ಅಂಜಿ ತಲೆ ಬಾಗಿಸುವಂಥಾಗಿದೆ….
‘ಯೋ ಬರ್ಕೊಳಯ್ಯ ಶಿವಮೊಗ್ಗ ನಂದು’ : ಶಿವಣ್ಣನ ಮಾಸ್ ಡೈಲಾಗ್ ಗೆ ಅಭಿಮಾನಿಗಳು ಫಿಧಾ | Election
‘ಯೋ ಬರ್ಕೊಳಯ್ಯ ಶಿವಮೊಗ್ಗ ನಂದು’ : ಶಿವಣ್ಣನ ಮಾಸ್ ಡೈಲಾಗ್ ಗೆ ಅಭಿಮಾನಿಗಳು ‘ಫೀದಾ’ ಲೋಕಸಭಾ ಚುನಾವಣೆ ದಿನದಿಂದ ದಿನಕ್ಕೆ ರಂಗೇರುತ್ತಿದ್ದು ಇದೀಗ ಶಿವಮೊಗ್ಗದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿರುವ ಮಾಜಿ ಮುಖ್ಯಮಂತ್ರಿ ದಿವಂಗತ ಬಂಗಾರಪ್ಪ ಅವರ ಪುತ್ರಿ ಹಾಗೂ ನಟ ಶಿವರಾಜ್ ಕುಮಾರ್ ಪತ್ನಿ ಗೀತಾ ಅವರ ಪರವಾಗಿ ನಟ ಶಿವರಾಜ್ ಕುಮಾರ್ ಎಂದು ಚುನಾವಣಾ ಪ್ರಚಾರ ನಡೆಸಿದರು ಈ ವೇಳೆ ಜೋಗಯ್ಯ ಸಿನಿಮಾದ ಡೈಲಾಗ್ ಹೇಳಿದ್ದು ಕಾರ್ಯಕರ್ತರಲ್ಲಿ ಹುಮ್ಮಸ್ಸು ನೀಡಿತು. ಶಿವಮೊಗ್ಗದಲ್ಲಿ ಚುನಾವಣಾ ಪ್ರಚಾರದ…
Ripponpete | ನನ್ನ ರಕ್ತದ ಕಣಕಣದಲ್ಲಿಯೂ ಕೇಸರಿ ಇದೆ – ಕೆ.ಎಸ್.ಈಶ್ವರಪ್ಪ
ನನ್ನ ರಕ್ತದ ಕಣಕಣದಲ್ಲಿಯೂ ಕೇಸರಿ ತುಂಬಿದೆ. ಕೆ.ಎಸ್.ಈಶ್ವರಪ್ಪ ರಿಪ್ಪನ್ಪೇಟೆ;-ನನ್ನ ರಕ್ತದ ಕಣಕಣದಲ್ಲಿಯೂ ಮೋದಿಜೀ ಬಿಜೆಪಿಯ ಹಿಂದುತ್ವವೇ ಇದೆ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಹೇಳಿದರು. ಇಂದು ಗುಳುಗುಳಿ ಶಂಕರೇಶ್ವರ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ಶಂಕೇಶ್ವರ ಸ್ವಾಮಿಗೆ ಪೂಜೆ ಸಲ್ಲಿಸುವ ಮೂಲಕ ಚುನಾವಣಾ ಪ್ರಚಾರದ ಕುರಿತು ಕಾರ್ಯಕರ್ತ ಅಭಿಮಾನಿಗಳನ್ನು ಭೇಟಿ ಮಾಡಲು ರಿಪ್ಪನಪೇಟೆಗೆ ಅಗಮಿಸಿದ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆಧಿಕಾರಕ್ಕಾಗಿ ಪಕ್ಷ ತೊರೆದು ಹೋದ ವ್ಯಕ್ತಿ ಅದರೆ ನನಗೆ ಪಕ್ಷವೇ ಹೆತ್ತ…
Shivamogga | ಬ್ರಹ್ಮ ಬಂದು ಬೇಡ ಎಂದು ಹೇಳಿದರೂ ಸ್ಪರ್ಧೆಯಿಂದ ಹಿಂದೆ ಸರಿಯುವುದಿಲ್ಲ – ಕೆ ಎಸ್ ಈಶ್ವರಪ್ಪ
Shivamogga | ಬ್ರಹ್ಮ ಬಂದು ಬೇಡ ಎಂದು ಹೇಳಿದರೂ ಸ್ಪರ್ಧೆಯಿಂದ ಹಿಂದೆ ಸರಿಯುವುದಿಲ್ಲ – ಕೆ ಎಸ್ ಈಶ್ವರಪ್ಪ ಶಿವಮೊಗ್ಗ : ಬ್ರಹ್ಮ ಬಂದು ಬೇಡ ಎಂದು ಹೇಳಿದರೂ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸುವ ನಿರ್ಧಾರದಿಂದ ಹಿಂದಕ್ಕೆ ಸರಿಯುವುದಿಲ್ಲ’ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಸ್ಪಷ್ಟಪಡಿಸಿದರು. ನಗರದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ನನ್ನೊಂದಿಗೆ ಮಾತನಾಡಿದ್ದಾರೆ. ಸ್ಪರ್ಧೆಯಿಂದ ಹಿಂದಕ್ಕೆ ಸರಿಯಲು ನಾನು ಒಪ್ಪಿಕೊಂಡಿರುವೆ ಎಂದು ಕೆಲವು ಮಾಧ್ಯಮಗಳು ಅಪಪ್ರಚಾರ ನಡೆಸುತ್ತಿವೆ. ಆ…
Hosanagara | ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಬಂಧನ ಖಂಡಿಸಿ ಆಮ್ ಆದ್ಮಿ ಪಕ್ಷದಿಂದ ಕರಾಳ ದಿನಾಚರಣೆ
ಹೊಸನಗರ : ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ರನ್ನು ಇ.ಡಿ ಇಲಾಖೆಯವರು ಬಂಧಿಸಿರುವುದನ್ನು ಖಂಡಿಸಿ ಇಲ್ಲಿನ ತಾಲ್ಲೂಕು ಕಛೇರಿಯ ಎದುರು ಕಪ್ಪು ಪಟ್ಟಿ ಧರಿಸಿ ಕರಾಳ ದಿನಾಚರಣೆ ಆಚರಿಸಿದರು. ನಂತರ ಮಾತನಾಡಿದ ಆಮ್ಆದ್ಮಿ ಪಕ್ಷದ ಜಿಲ್ಲಾ ಸಂಚಾಲಕ ಗಣೇಶ ಸೊಗೋಡು, ಅರವಿಂದ್ ಕೇಜ್ರಿವಾಲ್ ವಿರುದ್ಧ ಇಲ್ಲ ಸಲ್ಲದ ಆರೋಪವನ್ನು ಹೊರೆಸುತ್ತಿದ್ದಾರೆ ಅವರ ಆಡಳಿತ ವೈಖರಿ ಅವರ ಜನಪ್ರಿಯತೆ ಅವರು ದೆಹಲಿಯಲ್ಲಿ ನಡೆಸುತ್ತಿರುವ ಆಡಳಿತ ಜನಪರವಾದ ಕಾರ್ಯಕ್ರಮಗಳನ್ನು ಕಂಡು ಈ ಲೋಕಸಭೆ ಚುನಾವಣೆ ಸಮೀಪಿಸುತ್ತಿರುವುದರಿಂದ ಅವರನ್ನು ಜೈಲಿನಲ್ಲಿಟ್ಟರೇ ಅವರವರ ಪಕ್ಷಕ್ಕೆ…
ಮಾರುಕಟ್ಟೆಯಲ್ಲಿ ಇಂದಿನ ಅಡಿಕೆ ಧಾರಣೆ {22-03-2024}
ಶಿವಮೊಗ್ಗ ಜಿಲ್ಲೆಯ ಅಡಿಕೆ ಮಾರುಕಟ್ಟೆ ಯಲ್ಲಿ ಅಡಿಕೆ ದರ ಎಷ್ಟಿದೆ? ಇವತ್ತಿನ ಅಡಿಕೆ ರೇಟು ಯಾವ ತಾಲ್ಲೂಕಿನಲ್ಲಿ ಎಷ್ಟಿದೆ! ಯಾವ್ಯಾವ ತಾಲ್ಲೂಕಿನ ಯಾವ್ಯಾವ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಗರಿಷ್ಠ ಎಷ್ಟು ಕನಿಷ್ಠ ಎಷ್ಟು ಎಂಬುದರ ವಿವರವನ್ನು ಇಲ್ಲಿ ನೀಡಲಾಗಿದೆ. ಅಡಿಕೆ ಮಾರುಕಟ್ಟೆ ಕನಿಷ್ಠ ಗರಿಷ್ಠ ಬೆಟ್ಟೆ ಶಿವಮೊಗ್ಗ 47200 56609 ಸರಕು ಶಿವಮೊಗ್ಗ 50063 83510 ಗೊರಬಲು ಶಿವಮೊಗ್ಗ 18000 32869 ರಾಶಿ ಶಿವಮೊಗ್ಗ 30000 48599 ಸಿಪ್ಪೆಗೋಟು ಸಾಗರ 8919 18170 ಬಿಳೆ ಗೋಟು ಸಾಗರ…
ಮಾರುಕಟ್ಟೆ ಯಲ್ಲಿ ಇಂದಿನ ಅಡಿಕೆ ಧಾರಣೆ {23-03-2024]
ಶಿವಮೊಗ್ಗ ಜಿಲ್ಲೆಯ ಅಡಿಕೆ ಮಾರುಕಟ್ಟೆ ಯಲ್ಲಿ ಅಡಿಕೆ ದರ ಎಷ್ಟಿದೆ? ಇವತ್ತಿನ ಅಡಿಕೆ ರೇಟು ಯಾವ ತಾಲ್ಲೂಕಿನಲ್ಲಿ ಎಷ್ಟಿದೆ! ಯಾವ್ಯಾವ ತಾಲ್ಲೂಕಿನ ಯಾವ್ಯಾವ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಗರಿಷ್ಠ ಎಷ್ಟು ಕನಿಷ್ಠ ಎಷ್ಟು ಎಂಬುದರ ವಿವರವನ್ನು ಇಲ್ಲಿ ನೀಡಲಾಗಿದೆ. ಶಿವಮೊಗ್ಗ ಮಾರುಕಟ್ಟೆ ಅಡಿಕೆ ಮಾರುಕಟ್ಟೆ ಕನಿಷ್ಠ ಗರಿಷ್ಠ ಬೆಟ್ಟೆ ಶಿವಮೊಗ್ಗ 45069 54119 ಸರಕು ಶಿವಮೊಗ್ಗ 53109 84116 ಗೊರಬಲು ಶಿವಮೊಗ್ಗ 16000 32600 ರಾಶಿ ಶಿವಮೊಗ್ಗ 31199 48759 ಸಿಪ್ಪೆಗೋಟು ಸಾಗರ 17300 1730
Ripponpete | ರಿಪ್ಪನ್ಪೇಟೆಯ ಬೃಂದಾವನ ಕ್ಯಾಂಟೀನ್ ನಲ್ಲಿ ಅಭಿಮಾನಿಗಳೊಂದಿಗೆ ಬೋಂಡಾ,ಚುರುಮುರಿ ಸವಿದ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್
Ripponpete | ರಿಪ್ಪನ್ಪೇಟೆಯ ಬೃಂದಾವನ ಕ್ಯಾಂಟೀನ್ ನಲ್ಲಿ ಅಭಿಮಾನಿಗಳೊಂದಿಗೆ ಬೋಂಡಾ,ಚುರುಮುರಿ ಸವಿದ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ರಿಪ್ಪನ್ಪೇಟೆ : ಇಲ್ಲಿನ ಗ್ರಾಪಂ ಮುಂಭಾಗದ ಬೃಂದಾವನ ಕ್ಯಾಂಟೀನ್ ನಲ್ಲಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಹಾಗೂ ಗೀತಾ ಶಿವರಾಜ್ ಕುಮಾರ್ ಕಾರ್ಯಕರ್ತರೊಂದಿಗೆ ಬೋಂಡಾ, ಚುರುಮುರಿ ಸವಿದರು. ಕಾರ್ಯಕ್ರಮ ನಿಮಿತ್ತ ಬೈಂದೂರಿಗೆ ತೆರಳುವಾಗ ಶಾಸಕ ಬೇಳೂರು ಗೋಪಾಲಕೃಷ್ಣರ ಆಶಯದಂತೆ ಪಟ್ಟಣದ ಬೃಂದಾವನ ಕ್ಯಾಂಟೀನ್ ಗೆ ತೆರಳಿ ಬೋಂಡಾ ಮಿರ್ಚಿ ಸವಿದ ಶಿವಣ್ಣರವರಿಗೆ ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ…
Shivamogga | ಗೀತಾ ಶಿವರಾಜ್ಕುಮಾರ್ ರವರಿಗೆ ಕಾಂಗ್ರೆಸ್ ಕಾರ್ಯಕರ್ತರಿಂದ ಭರ್ಜರಿ ಸ್ವಾಗತ
ಗೀತಾ ಶಿವರಾಜ್ಕುಮಾರ್ ರವರಿಗೆ ಕಾಂಗ್ರೆಸ್ ಕಾರ್ಯಕರ್ತರಿಂದ ಭರ್ಜರಿ ಸ್ವಾಗತ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ಕುಮಾರ್ ಚುನಾವಣೆ ಸಿದ್ಧತೆಗಾಗಿ ಬುಧವಾರ ಜಿಲ್ಲೆಗೆ ಬಂದರು. ಭದ್ರಾವತಿ ಸಮೀಪದ ಬಾರಂದೂರು ಗ್ರಾಮದಲ್ಲಿ ಶಾಸಕ ಬಿ.ಕೆ.ಸಂಗಮೇಶ್ವರ ನೇತೃತ್ವದಲ್ಲಿ ಎದುರುಗೊಂಡ ಜಿಲ್ಲೆಯ ಕಾಂಗ್ರೆಸ್ ಕಾರ್ಯಕರ್ತರು ಗೀತಾ ಅವರನ್ನು ಸ್ವಾಗತಿಸಿದರು. ಅಲ್ಲಿಂದ ಶಿವಮೊಗ್ಗಕ್ಕೆ ಮೆರವಣಿಗೆಯಲ್ಲಿ ಕರೆತಂದರು. ಕಾರ್ಯಕರ್ತರ ಜೈಕಾರದ ನಡುವೆ ತೆರೆದ ವಾಹನದಲ್ಲಿ ಗೀತಾ ಹಾಗೂ ಅವರ ಪತಿ, ನಟ ಶಿವರಾಜಕುಮಾರ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ, ಶಾಸಕ…
Ripponpete | ಸೆಂಟ್ರಿಂಗ್ ಕುಸಿತ ಪ್ರಕರಣದಲ್ಲಿ ಯಾವುದೇ ಅನಾಹುತವಾಗಿಲ್ಲ – ಇದೊಂದು ಆಕಸ್ಮಿಕ ಘಟನೆ : ಗುತ್ತಿಗೆದಾರ ಸ್ಪಷ್ಟನೆ
Ripponpete | ಸೆಂಟ್ರಿಂಗ್ ಕುಸಿತ ಪ್ರಕರಣದಲ್ಲಿ ಯಾವುದೇ ಅನಾಹುತವಾಗಿಲ್ಲ – ಇದೊಂದು ಆಕಸ್ಮಿಕ ಘಟನೆ : ಗುತ್ತಿಗೆದಾರ ಸ್ಪಷ್ಟನೆ ರಿಪ್ಪನ್ಪೇಟೆ : ಇಲ್ಲಿನ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ಕಗ್ಗಲಿಜಡ್ಡು ಗ್ರಾಮದಲ್ಲಿ ನಿರ್ಮಾಣ ಹಂತದಲ್ಲಿ ಸೇತುವೆಯ ಸೆಂಟ್ರಿಂಗ್ ಕುಸಿದ ಘಟನೆಯ ಬಗ್ಗೆ ಗುತ್ತಿಗೆದಾರ ಉದಯ್ ಕುಮಾರ್ ಶೆಟ್ಟಿ ಸ್ಪಷ್ಟನೆ ನೀಡಿದ್ದಾರೆ. ಪೋಸ್ಟ್ ಮ್ಯಾನ್ ನ್ಯೂಸ್ ನೊಂದಿಗೆ ಮಾತನಾಡಿದ ಅವರು ಕಗ್ಗಲಿಜೆಡ್ಡು ಗ್ರಾಮದಲ್ಲಿ ಸೇತುವೆ ಕಾಮಗಾರಿ ನಡೆಸುತಿದ್ದಾಗ ಆಕಸ್ಮಿಕವಾಗಿ ಸೆಂಟ್ರಿಂಗ್ ವಾಲಿದ್ದು ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿದೆ ಅವರನ್ನು ಶಿವಮೊಗ್ಗದ ಮೆಗ್ಗಾನ್…