Headlines

Ripponpete | ಕಳಪೆ ಕಾಮಗಾರಿಗೆ ಸೇತುವೆಯ ಸೆಂಟ್ರಿಂಗ್ ಕುಸಿತ,ಏಳು ಕಾರ್ಮಿಕರಿಗೆ ಗಾಯ -ಪ್ರಕರಣ ಮುಚ್ಚಿ ಹಾಕಲು ಗುತ್ತಿಗೆದಾರನ ಹುನ್ನಾರ

Ripponpete | ಕಳಪೆ ಕಾಮಗಾರಿಗೆ ಸೇತುವೆಯ ಸೆಂಟ್ರಿಂಗ್ ಕುಸಿತ,ಏಳು ಕಾರ್ಮಿಕರಿಗೆ ಗಾಯ -ಪ್ರಕರಣ ಮುಚ್ಚಿ ಹಾಕಲು ಗುತ್ತಿಗೆದಾರನ ಹುನ್ನಾರ  ರಿಪ್ಪನ್‌ಪೇಟೆ :  ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ಕಗ್ಗಲಿಜಡ್ಡು ಗ್ರಾಮದಲ್ಲಿ ಗುತ್ತಿಗೆದಾರನ ನಿರ್ಲಕ್ಷ್ಯಕ್ಕೆ ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯಡಿಯಲ್ಲಿ ನಿರ್ಮಾಣ ಹಂತದಲ್ಲಿ ಸೇತುವೆಯ ಸೆಂಟ್ರಿಂಗ್ ಕುಸಿದು ಏಳು ಕಾರ್ಮಿಕರಿಗೆ ಗಾಯವಾಗಿರುವ ಘಟನೆ ನಡೆದಿದೆ. ಕಗ್ಗಲಿಜೆಡ್ಡು ಗ್ರಾಮದಲ್ಲಿ ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯಡಿಯಲ್ಲಿ 3.48 ಕೋಟಿ ರೂ ವೆಚ್ಚದಲ್ಲಿ ಸೇತುವೆ ಕಾಮಗಾರಿಯನ್ನು ಉಡುಪಿ ಮೂಲದ ಉದಯ್ ಕುಮಾರ್ ಶೆಟ್ಟಿ ಎಂಬಾತ…

Read More

Humcha| ಹೊಂಬುಜಾ ಶ್ರೀಕ್ಷೇತ್ರಕ್ಕೆ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಭೇಟಿ

Humcha| ಹೊಂಬುಜಾ ಶ್ರೀಕ್ಷೇತ್ರಕ್ಕೆ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಭೇಟಿ ರಿಪ್ಪನ್‌ಪೇಟೆ – ಇಲ್ಲಿನ ಹೊಂಬುಜಾ ಶ್ರೀಕ್ಷೇತ್ರಕ್ಕೆ ಮಾಜಿ ಉಪ ಮುಖ್ಯಮಂತ್ರಿ ಕೆ ಎಸ್ ಈಶ್ವರಪ್ಪ ಭೇಟಿ ನೀಡಿದ್ದಾರೆ. ಶಿವಮೊಗ್ಗದಲ್ಲಿ ಬಿಜೆಪಿ ವಿರುದ್ಧ ಬಂಡಾಯದ ಘೋಷಣೆ ಮಾಡಿರುವ ಈಶ್ವರಪ್ಪ (K.S Eshwarappa) ಅವರನ್ನು ಮನವೊಲಿಸಲು ಬಿಜೆಪಿ (BJP) ನಾಯಕರು ಕಸರತ್ತು ಮಾಡುತ್ತಿದ್ದಾರೆ ಆದರೆ ಈಶ್ವರಪ್ಪ ಜಿಲ್ಲೆಯ ಪ್ರಮುಖ ದೇವಸ್ಥಾನಗಳಿಗೆ ಭೇಟಿ‌ ನೀಡುತಿದ್ದಾರೆ. ಇಂದು ಹೊಸನಗರ ತಾಲೂಕಿನ ಹೊಂಬುಜ ಶ್ರೀ ಕ್ಷೇತ್ರಕ್ಕೆ ಆಗಮಿಸಿದ ಅವರು ಹೊಂಬುಜ ಜೈನಮಠದ…

Read More

ಹೊಸನಗರದಲ್ಲಿ ಯುವರತ್ನ ಪುನೀತ್ ರಾಜ್‍ಕುಮಾರ್ 49ನೇ ಹುಟ್ಟು ಹಬ್ಬ ಹಾಗೂ RCB ವಿಜಯೋತ್ಸವ ಆಚರಣೆ

ಹೊಸನಗರದಲ್ಲಿ ಯುವರತ್ನ ಪುನೀತ್ ರಾಜ್‍ಕುಮಾರ್ 49ನೇ ಹುಟ್ಟು ಹಬ್ಬ ಹಾಗೂ RCB ವಿಜಯೋತ್ಸವ ಆಚರಣೆ ಹೊಸನಗರ : ಪಟ್ಟಣದ ಗೇರುಪುರದ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ಸ್ಯಾಂಡಲ್ ವುಡ್ ನ ಯುವರತ್ನ ಡಾಕ್ಟರ್ ಪುನೀತ್ ರಾಜಕುಮಾರ್ ಅವರ 49ನೇ ಹುಟ್ಟುಹಬ್ಬವನ್ನು ಪಟ್ಟಣದ ಡಾಕ್ಟರ್ ಪುನೀತ್ ರಾಜಕುಮಾರ್ ಅಭಿಮಾನಿ ಬಳಗದವರು ಸಂಭ್ರಮ ಸಡಗರದಿಂದ ಆಚರಿಸಿದರು. ಪ್ರಪಂಚದ ಕಲಾಭಿಮಾನಿಗಳ ಕಣ್ಮಣಿ ಪುನೀತ್ ರಾಜಕುಮಾರ್ ಇಲ್ಲದೆ ಆಚರಿಸುತ್ತಿರುವ ಮೂರನೇ ಹುಟ್ಟುಹಬ್ಬ ಇದಾಗಿದ್ದು ಈ ಸಂದರ್ಭದಲ್ಲಿ ಪುನೀತ್ ರವರ ಸವಿನೆನಪಿಗಾಗಿ ಪೌರ  ಕಾರ್ಮಿಕ ನಾಗರಾಜರವರನ್ನು…

Read More

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ನಾಳೆ (19-03-2024) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ…

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ನಾಳೆ (19-03-2024) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ… ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 19/03/23 ರಂದು ಬೆಳಿಗ್ಗೆ 9-00 ರಿಂದ ಸಂಜೆ 6.00 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ. ಶಿವಮೊಗ್ಗದ ಎಂ ಆರ್ ಎಸ್ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣ ಕಾರ್ಯವಿರುವ ನಿಮಿತ್ತ  ನಾಳೆ ಬೆಳಿಗ್ಗೆ 9-00 ರಿಂದ ಸಂಜೆ 6-00 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು…

Read More

Ripponpete | ಗ್ರಾಮ ಒನ್ ಕೇಂದ್ರದಲ್ಲಿ ಗ್ರಾಹಕರಿಂದ ಹೆಚ್ಚುವರಿ ಹಣ ಸುಲಿಗೆ – ಲೈಸೆನ್ಸ್ ರದ್ದುಗೊಳಿಸುವಂತೆ ಮನವಿ

Ripponpete | ಗ್ರಾಮ ಒನ್ ಕೇಂದ್ರದಲ್ಲಿ ಗ್ರಾಹಕರಿಂದ ಹೆಚ್ಚುವರಿ ಹಣ ಸುಲಿಗೆ – ಲೈಸೆನ್ಸ್ ರದ್ದುಗೊಳಿಸುವಂತೆ ಮನವಿ ರಿಪ್ಪನ್‌ಪೇಟೆ : ಪಟ್ಟಣದ ಬರುವೆ ಗ್ರಾಮ್ ಒನ್ ಕೇಂದ್ರದಲ್ಲಿ ರೈತರು ತಮ್ಮ ಅಗತ್ಯ ದಾಖಲೆಗಾಗಿ ಅರ್ಜಿ ಸಲ್ಲಿಸಲು ಹೋದರೆ ಹೆಚ್ಚುವರಿ ಹಣವನ್ನು ಸುಲಿಗೆ ಮಾಡುತಿದ್ದಾರೆ ಎಂದು ಸಾರ್ವಜನಿಕರು ಆರೋಪಿಸುತಿದ್ದಾರೆ. ಸಾಗರ ರಸ್ತೆಯಲ್ಲಿರುವ ಯಲ್ಲಪ್ಪ ಎಂಬುವವರ ಗ್ರಾಮ ಒನ್ ಕೇಂದ್ರದಲ್ಲಿ ತಮ್ಮ ಅಗತ್ಯ ದಾಖಲೆಗಳಿಗಾಗಿ ಅರ್ಜಿ ಸಲ್ಲಿಸಲು ಹೋಗುವ ಗ್ರಾಹಕರುಗಳ ಬಳಿಯಲ್ಲಿ ಬೇಕಾಬಿಟ್ಟಿ ಶುಲ್ಕವನ್ನು ವಸೂಲಿ ಮಾಡುತಿದ್ದು, ಸರ್ಕಾರದ ನಿಯಮದಂತೆ…

Read More

ನಾಳೆ ಶಿವಮೊಗ್ಗ’ಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ: ಹೀಗಿದೆ ಕಾರ್ಯಕ್ರಮದ ವಿವರ..!!|MODI

ನಾಳೆ ಶಿವಮೊಗ್ಗ’ಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ: ಹೀಗಿದೆ ಕಾರ್ಯಕ್ರಮದ ವಿವರ..!! ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇದೇ 18ರಂದು ಮಧ್ಯಾಹ್ನ 2 ಗಂಟೆಗೆ ಶಿವಮೊಗ್ಗದಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ಶಿವಮೊಗ್ಗದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ವಿಧಾನಪರಿಷತ್ ಮುಖ್ಯ ಸಚೇತಕ ಎನ್.ರವಿಕುಮಾರ್ ಅವರು, ಯುವಕರು, ಮಹಿಳೆಯರು, ರೈತರು ಸೇರಿ ಸುಮಾರು 2.5 ಲಕ್ಷಕ್ಕೂ ಹೆಚ್ಚು ಜನರು ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ಬಿಜೆಪಿ ಮುಖಂಡರು ಮತ್ತು ಜೆಡಿಎಸ್ ಮುಖಂಡರು ಈ ಕಾರ್ಯಕ್ರಮದ…

Read More

HOSANAGARA | ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರನ್ನಾಗಿ ಬಿ.ಜಿ. ಚಂದ್ರಮೌಳಿ ನೇಮಕ

ಹೊಸನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರನ್ನಾಗಿ ಬಿ.ಜಿ. ಚಂದ್ರಮೌಳಿ ಅವರನ್ನು ನೇಮಕ ಮಾಡಲಾಗಿದೆ. ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಮಿತಿಯ ವ್ಯಾಪ್ತಿಯಲ್ಲಿ ಬರುವ ಸಾಗರ ವಿಧಾನಸಭೆ ಕ್ಷೇತ್ರದ ಹೊಸನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರನ್ನಾಗಿ ಜಿ.ಬಿ. ಚಂದ್ರಮೌಳಿ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಲಾಗಿದೆ. ಜಿ.ಬಿ. ಚಂದ್ರಮೌಳಿ ಅವರು ತಕ್ಷಣ ಹೊಸನಗರ ಬ್ಲಾಕ್ ಕಾಂಗ್ರೆಸ್‌ನ ಅಧಿಕಾರ ವಹಿಸಿಕೊಂಡು ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಾರ್ಗದರ್ಶನದಲ್ಲಿ ಮತ್ತು ಸ್ಥಳೀಯ ನಾಯಕರ ಸಹಯೋಗದಲ್ಲಿ ಪಕ್ಷದ ಸಂಘಟನೆ ಮತ್ತು ಬಲವರ್ಧನೆಗೆ ಕಾರ್ಯೋನ್ಮುಖರಾಗಬೇಕೆಂದು ಸೂಚಿಸಲಾಗಿದೆ….

Read More

ರಿಪ್ಪನ್‌ಪೇಟೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಾಳೆ (17-03-2024) ವಿದ್ಯುತ್ ವ್ಯತ್ಯಯ

ರಿಪ್ಪನ್‌ಪೇಟೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಾಳೆ (17-03-2024) ವಿದ್ಯುತ್ ವ್ಯತ್ಯಯ ರಿಪ್ಪನ್ ಪೇಟೆ : ಪಟ್ಟಣ ಹಾಗೂ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 17/03/24 ರಂದು ಬೆಳಿಗ್ಗೆ 10-00 ರಿಂದ ಸಂಜೆ 05 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ. ರಿಪ್ಪನ್‌ಪೇಟೆ ಪಟ್ಟಣದ ಸುತ್ತಮುತ್ತಲಿನಲ್ಲಿ ಕಾಮಗಾರಿಯಿರುವ ಹಿನ್ನಲೆಯಲ್ಲಿ ರಿಪ್ಪನ್‌ಪೇಟೆ ಪಟ್ಟಣ ,ಹೆದ್ದಾರಿಪುರ ಗ್ರಾಪಂ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಇಲಾಖೆ ತಿಳಿಸಿದೆ. ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ ??? ರಿಪ್ಪನ್ ಪೇಟೆ,ಹೆದ್ದಾರಿಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್…

Read More

HOSANAGARA | ತಾಲೂಕಿನ ಬಹು ಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆಗೆ ಶಂಕುಸ್ಥಾಪನೆ

ಹೊಸನಗರ : ಸಂವಿಧಾನವು ದೇಶದ ಬೆನ್ನೆಲುಬು, ಅದನ್ನು ಅರಿಯುವುದು ನಮ್ಮೆಲ್ಲರ ಕರ್ತವ್ಯ ಈ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಶಾಲೆಗಳಲ್ಲಿ ವಿದ್ಯಾರ್ಥಿಗಳು ಸಂವಿಧಾನದ ಪೀಠಿಕೆ ಓದುವುದನ್ನು ಕಡ್ಡಾಯಗೊಳಿಸಲಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು. ನೈರ್ಮಲ್ಯ ಇಲಾಖೆ ಹಾಗೂ ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್‌ರಾಜ್ ಇಲಾಖೆ ಇಲ್ಲಿನ ಬಸ್ ನಿಲ್ದಾಣದ ಆವರಣದಲ್ಲಿ ಶುಕ್ರವಾರ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಅಡಿಯಲ್ಲಿ ನಡೆಯಲಿರುವ ಬಹು ಗ್ರಾಮ ಕುಡಿಯುವ ನೀರಿನ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ರಾಜ್ಯ ಸರ್ಕಾರ…

Read More

ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ – ಕೆ ಎಸ್ ಈಶ್ವರಪ್ಪ ಘೋಷಣೆ | Eshwarappa

ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ – ಕೆ ಎಸ್ ಈಶ್ವರಪ್ಪ ಘೋಷಣೆ | ಶಿವಮೊಗ್ಗ : ನೊಂದ ಬಿಜೆಪಿ ಕಾರ್ಯಕರ್ತರ ದನಿಯಾಗಿ ನಾನು ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ನಾನು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದಾಗಿ ಮಾಜಿ ಡಿಸಿಎಂ, ಹಿರಿಯ ಬಿಜೆಪಿ ನಾಯಕ ಕೆ.ಎಸ್. ಈಶ್ವರಪ್ಪ ಘೋಷಿಸಿದ್ದಾರೆ. ಕೆ.ಇ. ಕಾಂತೇಶ್ ಅವರಿಗೆ ಬಿಜೆಪಿಯಿಂದ ಹಾವೇರಿ ಲೋಕಸಭಾ ಕ್ಷೇತ್ರದ ಟಿಕೆಟ್ ತಪ್ಪಿದ ವಿಚಾರಕ್ಕೆ ಸಂಬಂಧಿಸಿ ಶಿವಮೊಗ್ಗ ನಗರದ ಬಂಜಾರ್ ಭವನದಲ್ಲಿ ಸ್ವಪ್ರತಿಷ್ಠೆಯ ಪ್ರದರ್ಶನವಲ್ಲ ಸ್ವಾಭಿಮಾನದ ಸಂಘರ್ಷ ಎನ್ನುವ ಘೋಷವಾಕ್ಯದಲ್ಲಿ…

Read More