ಜಿಲ್ಲಾ ಸುದ್ದಿ:
Ripponpete | ಪೋಲಿಯೊ ಮುಕ್ತ ಸಮಾಜ ನಿರ್ಮಾಣಕ್ಕೆ ಪೋಷಕರ ಸಹಕಾರ ಅಗತ್ಯ : ಧನಲಕ್ಷ್ಮಿ ಗಂಗಾಧರ್
ಪೋಲಿಯೊ ಮುಕ್ತ ಸಮಾಜ ನಿರ್ಮಾಣಕ್ಕೆ ಪೋಷಕರ ಸಹಕಾರ ಅಗತ್ಯ : ಧನಲಕ್ಷ್ಮಿ ಗಂಗಾಧರ್ ರಿಪ್ಪನ್ ಪೇಟೆ :- ಸಾರ್ವಜನಿಕರಲ್ಲಿ ಪಲ್ಸ್ ಪೋಲಿಯೋ ಕುರಿತು ಜಾಗೃತಿ ಮೂಡಿಸುವುದರೊಂದಿಗೆ ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆಯನ್ನು ಹಾಕಿಸಿ, ಪೋಲಿಯೋ ಮುಕ್ತ ಸಮಾಜ ನಿರ್ಮಾಣ ಮಾಡುವಲ್ಲಿ ಎಲ್ಲ ಪೋಷಕರು ಆರೋಗ್ಯ ಇಲಾಖೆಯೊಂದಿಗೆ ಕೈಜೋಡಿಸಬೇಕು ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಧನಲಕ್ಷ್ಮಿ ಗಂಗಾಧರ್ ಹೇಳಿದರು ಹೇಳಿದರು ಪಟ್ಟಣದ ಸರಕಾರಿ ಆಸ್ಪತ್ರೆಯಲ್ಲಿ ಪಲ್ಸ್ ಪೊಲೀಯೊ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ ಪೋಲಿಯೋದಿಂದ…
ಅಜ್ಜ ಅಜ್ಜಿಯರ ಪಾದ ಪೂಜೆ ಮಾಡಿ ಸಂತಸಪಟ್ಟ ಮೊಮ್ಮಕ್ಕಳು – ಹೃದಯಸ್ಪರ್ಶಿ ಕಾರ್ಯಕ್ರಮಕ್ಕೆ ಸಾಕ್ಷಿಯಾಯ್ತು ಸಮಟಗಾರು ಶಾಲೆ | SAMATAGARU
ಅಜ್ಜ ಅಜ್ಜಿಯರ ಪಾದ ಪೂಜೆ ಮಾಡಿ ಸಂತಸಪಟ್ಟ ಮೊಮ್ಮಕ್ಕಳು ಅಕ್ಷತೆಯನಿಕ್ಕಿ ಹರಸಿದ ಅಜ್ಜ ಅಜ್ಜಿಯರು ; ಹೃದಯಸ್ಪರ್ಶಿ ಕಾರ್ಯಕ್ರಮಕ್ಕೆ ಸಾಕ್ಷಿಯಾಯ್ತು ಸಮಟಗಾರು ಶಾಲೆ ರಿಪ್ಪನ್ಪೇಟೆ : ಪ್ರತಿ ಮನೆಯ ಆಸ್ತಿ ಅಲ್ಲಿನ ಹಿರಿಯ ಜೀವಗಳು. ಸದಾ ಕಿರಿಯರ ಶ್ರೇಯೋಭಿವೃದ್ಧಿಯನ್ನು ಬಯಸುವ ಈ ಹಿರಿಯ ಜೀವಗಳಾದ ಅಜ್ಜ ಅಜ್ಜಿಯನ್ನು ಗೌರವಿಸುವ ಒಂದು ವಿನೂತನ ಕಾರ್ಯಕ್ರಮಕ್ಕೆ ಹೊಸನಗರ ತಾಲೂಕಿನ ಸ.ಹಿ.ಪ್ರಾಥಮಿಕ ಶಾಲೆ ಸಮಟಗಾರುವಿನಲ್ಲಿ ನಡೆಯಿತು. ಏಳನೇ ತರಗತಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದ ಜೊತೆ ನಡೆದ ಈ ಕಾರ್ಯಕ್ರಮದಲ್ಲಿ ಅಜ್ಜ ಅಜ್ಜಿಯರ…
ಹೊಸನಗರ ಅಗ್ನಿಶಾಮಕ ಠಾಣೆಯ ರಮೀಜ್’ರಾಜ ಶೇಖ್ ರವರಿಗೆ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಚಿನ್ನ ಹಾಗೂ ಕಂಚಿನ ಪದಕ | Hosanagara
ಹೊಸನಗರ ಅಗ್ನಿಶಾಮಕ ಠಾಣೆಯ ರಮೀಜ್’ರಾಜ ಶೇಖ್ ರವರಿಗೆ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಚಿನ್ನ ಹಾಗೂ ಕಂಚಿನ ಪದಕ ಹೊಸನಗರ : ಇಲ್ಲಿನ ಅಗ್ನಿಶಾಮಕ ಠಾಣೆಯ ಸಿಬ್ಬಂದಿ ರಮೀಜ್’ರಾಜ ಶೇಖ್ ರವರಿಗೆ ಅಹ್ಮದಾಬಾದ್ ನಲ್ಲಿ ನಡೆದ ಎರಡನೇ ಆಲ್ ಇಂಡಿಯಾ ಫೈರ್ ಸರ್ವಿಸ್ ಅಂಡ್ ಫೈರ್ ಸರ್ವಿಸ್ ಸ್ಪೋರ್ಟ್ಸ್ ಕ್ರೀಡಾಕೂಟದಲ್ಲಿ ಭಾಗವಹಿಸಿ ಕಬಡ್ಡಿ ಪಂದ್ಯಾವಳಿಯಲ್ಲಿ ಚಿನ್ನದ ಪದಕವನ್ನು ಹಾಗೂ 4X100 ಮೀಟರ್ಸ್ ರಿಲೇ ಓಟದಲ್ಲಿ ಕಂಚಿನ ಪದಕವನ್ನು ಗಳಿಸಿ ಮಲೆನಾಡಿನ ಕೀರ್ತಿಪತಾಕೆಯನ್ನು ಉತ್ತುಂಗಕ್ಕೇರಿಸಿದ್ದಾರೆ. ಅಗ್ನಿಶಾಮಕ ಮತ್ತು ತುರ್ತು ಸೇವಾ ಮಹಾ…
ರಿಪ್ಪನ್ಪೇಟೆಯಲ್ಲಿ ಭೂ ದಲ್ಲಾಳಿಗಳಿಂದ ಲೇಔಟ್ ಮಾಫಿಯ : ಗ್ರಾಪಂ ಸದಸ್ಯನಿಂದಲೇ ಗಂಭೀರ ಆರೋಪ
ರಿಪ್ಪನ್ಪೇಟೆಯಲ್ಲಿ ಭೂ ದಲ್ಲಾಳಿಗಳಿಂದ ಲೇಔಟ್ ಮಾಫಿಯ : ಗ್ರಾಪಂ ಸದಸ್ಯನಿಂದಲೇ ಗಂಭೀರ ಆರೋಪ ರಿಪ್ಪನ್ ಪೇಟೆ : ಪಟ್ಟಣದಲ್ಲಿ ಮಧ್ಯವರ್ತಿಗಳ ಹಾವಳಿಯಿಂದ ನಕಲಿ ದಾಖಲೆಗಳನ್ನು ಸೃಷ್ಟಿಸಿ ಅಕ್ರಮ ಲೇಔಟ್ ನಿರ್ಮಾಣವಾಗುತಿದ್ದು ಈ ಮಾಫಿಯಾದಲ್ಲಿ ಕೆಲವು ಅಧಿಕಾರಿಗಳು ಶಾಮೀಲಾಗಿದ್ದಾರೆ ಎಂದು ಪಟ್ಟಣದ ಗ್ರಾಪಂ ಹಿರಿಯ ಸದಸ್ಯ ಜಿ ಡಿ ಮಲ್ಲಿಕಾರ್ಜುನ ಗಂಭೀರ ಆರೋಪ ಮಾಡಿದ್ದಾರೆ. ಪಟ್ಟಣದ ಗ್ರಾಪಂ ಸಭಾ ಭವನದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು ರಿಪ್ಪನ್ ಪೇಟೆ ಪಟ್ಟಣವು ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಬಹಳಷ್ಟು ಬೆಳೆಯುತ್ತಿರುವುದರಿಂದ ನಗರ ಭಾಗದಲ್ಲಿ…
ಕಿಮ್ಮನೆ ರತ್ನಾಕರ್ ಗೆ ಅಪಮಾನ : ರೈತ ಮಹಿಳೆ ವಿರುದ್ಧ ದೂರು ದಾಖಲು | Thirthahalli
ಕಿಮ್ಮನೆ ರತ್ನಾಕರ್ ಗೆ ಅಪಮಾನ : ರೈತ ಮಹಿಳೆ ವಿರುದ್ಧ ದೂರು ದಾಖಲು ತೀರ್ಥಹಳ್ಳಿ : ಪಟ್ಟಣದ ಸಮೀಪದ ಭೀಮನಕಟ್ಟೆಯಲ್ಲಿ ತುಂಗಾನದಿ ತೀರದ ಆಲಗೇರಿ ಎಂಬಲ್ಲಿ ಬಹುಗ್ರಾಮ ನೀರು ಸರಬರಾಜು ಯೋಜನೆಯ ಶುದ್ದೀಕರಣ ಘಟಕದ ಕಾಮಗಾರಿ ನಡೆಯುತ್ತಿದೆ. ಶಾಸಕ ಆರಗ ಜ್ಞಾನೇಂದ್ರ ಇವರ ಉಸ್ತುವಾರಿಯಲ್ಲಿ ನ್ಯಾಷನಲ್ ಕನ್ಸ್ಟಕ್ಷನ್ ಸಂಸ್ಥೆ ಈ ಕಾಮಗಾರಿಯನ್ನು ನಿರ್ವಹಿಸುತ್ತಿದೆ. ಈ ಕಾಮಗಾರಿಯನ್ನು ಇಲ್ಲಿನ ಸ್ಥಳೀಯ ಕೆಲವು ಸಂಘಟನೆಗಳು ವಿರೋಧಿಸುತ್ತಿವೆ. ಈ ಸಂಬಂಧ ಫೆಬ್ರವರಿ 26ರಂದು ಹೆಗ್ಗೋಡು ಶಾಲಾ ಮುಂಭಾಗ ಪ್ರತಿಭಟನೆಗಳು ನಡೆದಿವೆ. ಈ…
Ripponpete | ಶ್ರೀ ಸಿದ್ದಿವಿನಾಯಕ ದೇವಸ್ಥಾನದ ರಥ ನಿರ್ಮಾಣಕ್ಕೆ ಸ್ನೇಹ ಬಳದಿಂದ ದೇಣಿಗೆ
Ripponpete | ಶ್ರೀ ಸಿದ್ದಿವಿನಾಯಕ ದೇವಸ್ಥಾನದ ರಥ ನಿರ್ಮಾಣಕ್ಕೆ ಸ್ನೇಹ ಬಳದಿಂದ ದೇಣಿಗೆ ರಿಪ್ಪನ್ಪೇಟೆ : ಪಟ್ಟಣದ ಇತಿಹಾಸ ಪ್ರಸಿದ್ದ ಶ್ರೀಸಿದ್ದಿವಿನಾಯಕ ದೇವಸ್ಥಾನದಲ್ಲಿ ರಥ ನಿರ್ಮಾಣಕ್ಕೆ ಇಲ್ಲಿನ ಸರ್ಕಾರಿ ಪ್ರೌಢಶಾಲೆಯ 1995-96 ನೇ ಸಾಲಿನ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಸ್ನೇಹ ಬಳಗದ ವತಿಯಿಂದ ದೇಣಿಗೆ ನೀಡಲಾಯಿತು. ರಥೋತ್ಸವ ಮತ್ತು ಜಾತ್ರಾ ಮಹೋತ್ಸವ ನೆರವೇರಿಸುವ ಹಿನ್ನಲೆಯಲ್ಲಿ ಸುಮಾರು 31 ಲಕ್ಷ ರೂ ವೆಚ್ಚದ ರಥ ನಿರ್ಮಾಣಕ್ಕೆ ಸಿದ್ಧತೆ ನಡೆಯುತಿದ್ದು ಈ ಹಿನ್ನಲೆಯಲ್ಲಿ ಇಂದು ದೇವಸ್ಥಾನದ ಆವರಣದಲ್ಲಿ…
ಈಡಿಗ ಸಮಾಜಕ್ಕೆ ಬಿ.ಎಸ್ ಯಡಿಯೂರಪ್ಪ ನೀಡಿದ ಕೊಡುಗೆ ಅಪಾರ: ಹರತಾಳು ಹಾಲಪ್ಪ | Thirthahalli
ಈಡಿಗ ಸಮಾಜಕ್ಕೆ ಬಿ.ಎಸ್ ಯಡಿಯೂರಪ್ಪ ನೀಡಿದ ಕೊಡುಗೆ ಅಪಾರ: ಹರತಾಳು ಹಾಲಪ್ಪ ತೀರ್ಥಹಳ್ಳಿ : ಸಾಗರದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್ .ಯಡಿಯೂರಪ್ಪನವರಿಗೆ ಈಡಿಗ ನಾಮಧಾರಿ, ಬಿಲ್ಲವ, ದೀವರು ಹಾಗೂ 26 ಪಂಗಡಗಳ ವತಿಯಿಂದ ಮಾ. 5, ರಂದು ಅದ್ದೂರಿ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷರು ಹಾಗೂ ಮಾಜಿ ಸಚಿವರಾದ ಹರತಾಳು ಹಾಲಪ್ಪ ಹೇಳಿದರು. ಬುಧವಾರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ಈಡಿಗ ಸಮಾಜಕ್ಕೆ ಬಿಎಸ್ ಯಡಿಯೂರಪ್ಪನವರು ಮುಖ್ಯಮಂತ್ರಿಯಾದ ಅವಧಿಯಲ್ಲಿ…
81ನೇ ವಸಂತಕ್ಕೆ ಕಾಲಿಟ್ಟ ಬಿ.ಎಸ್. ಯಡಿಯೂರಪ್ಪ – ಹುಟ್ಟುಹಬ್ಬದ ಅಂಗವಾಗಿ ರಿಪ್ಪನ್ಪೇಟೆ ಸಿದ್ದಿವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆ
81ನೇ ವಸಂತಕ್ಕೆ ಕಾಲಿಟ್ಟ ಬಿ.ಎಸ್. ಯಡಿಯೂರಪ್ಪ – ಹುಟ್ಟುಹಬ್ಬದ ಅಂಗವಾಗಿ ಸಿದ್ದಿವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆ ರಿಪ್ಪನ್ಪೇಟೆ : ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಜನ್ಮದಿನದ ಅಂಗವಾಗಿ ಪಟ್ಟಣದ ಬಿಜೆಪಿ ಮಹಾಶಕ್ತಿ ಕೇಂದ್ರ ವತಿಯಿಂದ ವರಸಿದ್ದಿ ವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಅವರಿಗೆ ಆರೋಗ್ಯ ಮತ್ತು ರಾಜಕೀಯವಾಗಿ ಇನ್ನೂ ಹೆಚ್ಚಿನ ಶಕ್ತಿ ಕರುಣಿಸಲೆಂದು ವಿನಾಯಕ ಸ್ವಾಮಿಯಲ್ಲಿ ಪ್ರಾರ್ಥಿಸಿದರು. ಈ ಸಂಧರ್ಭದಲ್ಲಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರು ಮತ್ತು ಸದಸ್ಯರು ,ಕಾರ್ಯಕರ್ತರು ಹಾಗೂ ಅಭಿಮಾನಿಗಳು ಇದ್ದರು. 81ನೇ ವಸಂತಕ್ಕೆ ಕಾಲಿಟ್ಟ…
ರಿಪ್ಪನ್ಪೇಟೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಾಳೆ (28-02-2024) ವಿದ್ಯುತ್ ವ್ಯತ್ಯಯ! ಎಲ್ಲೆಲ್ಲಿ ಗೊತ್ತಾ..?? ಈ ಸುದ್ದಿ ನೋಡಿ
ರಿಪ್ಪನ್ಪೇಟೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಾಳೆ (28-02-2024) ವಿದ್ಯುತ್ ವ್ಯತ್ಯಯ ರಿಪ್ಪನ್ ಪೇಟೆ : ಪಟ್ಟಣ ಹಾಗೂ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 28/02/24 ರಂದು ಬೆಳಿಗ್ಗೆ 09-30 ರಿಂದ ಸಂಜೆ 04 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ. ರಿಪ್ಪನ್ಪೇಟೆ ಪಟ್ಟಣದ ಸಾಗರ ರಸ್ತೆಯಲ್ಲಿ ರಸ್ತೆ ಅಗಲಿಕರಣವಾಗುತ್ತಿರುವ ಹಿನ್ನಲೆಯಲ್ಲಿ ಲೈಟ್ ಕಂಬಗಳನ್ನು ಶಿಫ್ಟ್ ಮಾಡುವ ಕಾಮಗಾರಿಯಿರುವ ಹಿನ್ನಲೆಯಲ್ಲಿ ರಿಪ್ಪನ್ಪೇಟೆ ಪಟ್ಟಣ ,ಹೆದ್ದಾರಿಪುರ ,ಜಂಬಳ್ಳಿ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಇಲಾಖೆ ತಿಳಿಸಿದೆ. ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ…
Ripponpete | ರಾಷ್ಟ್ರಮಟ್ಟದಲ್ಲಿ ಕೀರ್ತಿಗಳಿಸಿದ ಕ್ರೀಡಾಪಟುಗಳಿಗೆ ರಿಪ್ಪನ್ ಪೇಟೆಯಲ್ಲಿ ಅದ್ದೂರಿ ಸನ್ಮಾನ
ರಾಷ್ಟ್ರಮಟ್ಟದಲ್ಲಿ ಕೀರ್ತಿಗಳಿಸಿದ ಕ್ರೀಡಾಪಟುಗಳಿಗೆ ರಿಪ್ಪನ್ ಪೇಟೆಯಲ್ಲಿ ಅದ್ದೂರಿ ಸನ್ಮಾನ ರಿಪ್ಪನ್ಪೇಟೆ : ರಾಷ್ಟ್ರಮಟ್ಟದ ಕಬ್ಬಡಿ ಪಂದ್ಯಾವಳಿಯಲ್ಲಿ ಭಾಗವಹಿಸಿ ಮಲೆನಾಡಿಗೆ ಕೀರ್ತಿಯನ್ನು ತಂದ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆಯ ಪ್ರೋ ಕಬ್ಬಡಿ ಹತ್ತನೇ ಸೀಸನ್ ನ ಯುಪಿ ಯೋಧ ತಂಡದ ಆಟಗಾರ ಯುವ ಪ್ರತಿಭೆ ಗಗನ್ ಗೌಡ ಹಾಗೂ ಖೇಲೋ ಇಂಡಿಯಾ ಕಬ್ಬಡಿ ಪಂದ್ಯಾವಳಿಯಲ್ಲಿ ಚಿನ್ನದ ಪದಕ ಪಡೆದ ಪ್ರಜ್ವಲ್ ಶ್ರೀಧರ್ ರವರಿಗೆ ಅದ್ದೂರಿ ಸ್ವಾಗತ ಕೋರಲಾಯಿತು. ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ ಪ್ರಶಸ್ತಿಗಳನ್ನು ಗಳಿಸಿ…