ಜಿಲ್ಲಾ ಸುದ್ದಿ:
Hombuja | ಭಗವಂತರಿಗೆ ಮಹಾಭಿಷೇಕದಿಂದ ಧರ್ಮಪ್ರಭಾವನೆ – ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿ
ತ್ರಿಕೂಟ ಜಿನಾಲಯದ ಭಗವಾನ ಶ್ರೀ ಪಾರ್ಶ್ವನಾಥ ಸ್ವಾಮಿಗೆ ಮಹಾಭಿಷೇಕ-ಸಂಘ ಪೂಜೆ ‘ಭಗವಂತರಿಗೆ ಮಹಾಭಿಷೇಕದಿಂದ ಧರ್ಮಪ್ರಭಾವನೆ’ – ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿ ಹೊಂಬುಜ : ಅತಿಶಯ ಶ್ರೀಕ್ಷೇತ್ರ ಹೊಂಬುಜದ ತ್ರಿಕೂಟ ಜಿನಮಂದಿರದಲ್ಲಿ ಶ್ರೀ 1008 ಪಾರ್ಶ್ವನಾಥ ಸ್ವಾಮಿ, ಶ್ರೀ ಶಾಂತಿನಾಥ ಸ್ವಾಮಿ, ಶ್ರೀ ಬಾಹುಬಲಿ ಸ್ವಾಮಿ ಏಕಶಿಲಾ ವಿಗ್ರಹಗಳಿಗೆ 108 ಕಲಶಗಳ ಮಹಾಭೀಷೇಕವನ್ನು ವಾರ್ಷಿಕ ರಥೋತ್ಸವದ ಐದನೇಯ ದಿನಂದು ಭಕ್ತಾಧಿಗಳು ನೆರವೇರಿಸಿದರು. ಪೀಠಾಧೀಶರಾದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇದ್ರಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ…
ರಾಜ್ಯಾಧ್ಯಕ್ಷರನ್ನು ಬದಲಾಯಿಸಿದರೆ ಲೋಕಸಭಾ ಸ್ಪರ್ಧೆಯಿಂದ ಹಿಂದಕ್ಕೆ ಸರಿಯುವೆ – ಕೆ ಎಸ್ ಈಶ್ವರಪ್ಪ | KSE
ರಾಜ್ಯಾಧ್ಯಕ್ಷರನ್ನು ಬದಲಾಯಿಸಿದರೆ ಲೋಕಸಭಾ ಸ್ಪರ್ಧೆಯಿಂದ ಹಿಂದಕ್ಕೆ ಸರಿಯುವೆ – ಕೆ ಎಸ್ ಈಶ್ವರಪ್ಪ | KSE ಶಿವಮೊಗ್ಗ : ನಾಳೆ ಬೆಳಗ್ಗೆ ರಾಜ್ಯಾಧ್ಯಕ್ಷರನ್ನ ಬದಲಿಸಿದರೆ ಸ್ಪರ್ಧೆಯಿಂದ ಹಿಂದಕ್ಕೆ ಸರಿಯುವೆ. ಈಶ್ವರಪ್ಪ ಸ್ಪರ್ಧೆಯಿಂದ ರಾಜ್ಯಾಧ್ಯಕ್ಷರ ಬದಲಾವಣೆ ಆಗುವುದದರೆ ನಾನು ಸ್ಪರ್ಧಿಸಿ ಏನು ಮಾಡಲಿ ಎಂದು ಕೆ ಎಸ್ ಈಶ್ವರಪ್ಪ ತಿಳಿಸಿದರು. ಸುದ್ದಿಗೋಷ್ಠಿ ನಡೆಸಿದ ಅವರು ಅಮಿತ್ ಶಾ ಕರೆ ಮಾಡಿದ್ರು. ಅವರಿಗೆ ಒಂದು ಕುಟುಂಬದ ಕೈಯಲ್ಲಿ ಪಕ್ಷವಿದೆ. ಕಾಂಗ್ರೆಸ್ ಸಂಸ್ಕೃತಿ ಬಿಜೆಪಿಯಲ್ಲಿ ಬೆಳೆಯುತ್ತಿದೆ. ಅಪ್ಪಮಕ್ಕಳ ಕೈಯಲ್ಲಿರುವ ಪಕ್ಷವನ್ನ ಮುಕ್ತಿಗೋಳಿಸಬೇಕಿದೆ…
ಗೀತಾ ಶಿವರಾಜ್ಕುಮಾರ್ ರಾಜಕೀಯಕ್ಕೆ ಬಂದು ವರನಟ ರಾಜ್ ಕುಟುಂಬದ ಹೆಸರು ಹಾಳಾಗ್ತಿದೆ – ಹರತಾಳು ಹಾಲಪ್ಪ | ELECTION
ಗೀತಾ ಶಿವರಾಜ್ಕುಮಾರ್ ರಾಜಕೀಯಕ್ಕೆ ಬಂದು ವರನಟ ರಾಜ್ ಕುಟುಂಬದ ಹೆಸರು ಹಾಳಾಗ್ತಿದೆ – ಹರತಾಳು ಹಾಲಪ್ಪ | ELECTION ಡಾ. ರಾಜ್ಕುಮಾರ್ ಅವರಿಗೆ ನಾವೆಲ್ಲಾ ಗೌರವ ಕೊಡುತ್ತೇವೆ. ಇಲ್ಲಿ ಇರುವವರೆಲ್ಲಾ ಗೌರವ ಕೊಡುತ್ತೇವೆ. ಬಂಗಾರಪ್ಪ ಅವರನ್ನು ಸಹ ಅತ್ಯಂತ ಪುಣ್ಯಾತ್ಮ ಎಂದು ಸ್ಮರಿಸುತ್ತೇವೆ. 80ರ ದಶಕದಲ್ಲಿ ರಾಜ್ ಕುಮಾರ್ ಅವರು ರಾಜಕೀಯಕ್ಕೆ ಬರಬೇಕು ಎಂದು ಹೋರಾಟಗಳು ನಡೆಯುತ್ತಿದ್ದವು.ಎ.ಕೆ ಸುಬ್ಬಯ್ಯ ಸೇರಿ ಎಲ್ಲರೂ ಕರೆದಿದ್ದರು. ಆದರೆ ರಾಜ್ಕುಮಾರ್ ನಾನು ಮತ್ತು ನನ್ನ ಕುಟುಂಬ ಎಂದೂ ರಾಜಕೀಯಕ್ಕೆ ಬರುವುದಿಲ್ಲ ಎಂದು…
Hosanagara | ಲೋಕಸಭೆ ಚುನಾವಣೆಯಲ್ಲಿ ಗ್ಯಾರಂಟಿ ಯೋಜನೆಗಳು ಪ್ರಭಾವ ಬೀರಲಿವೆ ; ಹೆಚ್.ಬಿ.ಚಿದಂಬರ
ಲೋಕಸಭೆ ಚುನಾವಣೆಯಲ್ಲಿ ಗ್ಯಾರಂಟಿ ಯೋಜನೆಗಳು ಪ್ರಭಾವ ಬೀರಲಿವೆ ; ಹೆಚ್.ಬಿ.ಚಿದಂಬರ ಹೊಸನಗರ ; ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಆಗಿರುವ ಪ್ರಗತಿಯು ಈ ಬಾರಿಯ ಲೋಕಸಭಾ ಚುನಾವಣೆಗಳ ಮೇಲೆ ಪ್ರಭಾವ ಬೀರಲಿದೆ ಎಂದು ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಅಧ್ಯಕ್ಷ ಎಚ್.ಬಿ.ಚಿದಂಬರ ಹೇಳಿದರು. ಅವರು ಇಲ್ಲಿನ ಕಾಂಗ್ರೆಸ್ ಕಛೇರಿಯಲ್ಲಿ ಸೋಮವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ, ರಾಜ್ಯ, ಜಿಲ್ಲೆ ಹಾಗೂ ತಾಲೂಕು ಮಟ್ಟದಲ್ಲಿ ಸಮಿತಿಗಳು ಅಸ್ತಿತ್ವಕ್ಕೆ ಬಂದಿವೆ. ಯೋಜನೆಗಳ ಪ್ರಯೋಜನ ದೊರೆಯದವರಿಗೆ ಉಂಟಾಗಿರುವ…
ಬಿಜೆಪಿಗೆ ಬಂಡಾಯವಾಗಿ ಸ್ಪರ್ಧಿಸಿದರೆ ಕೆ ಎಸ್ ಈಶ್ವರಪ್ಪ ಮನೆ ಮುಂದೆ ಧರಣಿಗೆ ಚಿಂತನೆ – ಮಾಜಿ ಶಾಸಕ ಬಿ ಸ್ವಾಮಿರಾವ್ | Election
ಬಿಜೆಪಿಗೆ ಬಂಡಾಯವಾಗಿ ಸ್ಪರ್ಧಿಸಿದರೆ ಕೆ ಎಸ್ ಈಶ್ವರಪ್ಪ ಮನೆ ಮುಂದೆ ಧರಣಿಗೆ ಚಿಂತನೆ – ಮಾಜಿ ಶಾಸಕ ಬಿ ಸ್ವಾಮಿರಾವ್ ರಿಪ್ಪನ್ಪೇಟೆ : ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಕೆ ಎಸ್ ಈಶ್ವರಪ್ಪ ಬಂಡಾಯವಾಗಿ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿದರೆ ಅವರ ಮನೆಯ ಮುಂದೆ ಧರಣಿ ನಡೆಸಲು ಚಿಂತನೆ ನಡೆಸಿದ್ದೇವೆ ಎಂದು ಮಾಜಿ ಶಾಸಕ ಬಿ ಸ್ವಾಮಿರಾವ್ ಹೇಳಿದರು. ಪಟ್ಟಣದ ಸತ್ಕಾರ್ ಸಭಾಂಗಣದಲ್ಲಿ ಆಯೋಜಿಸಿದ್ದ ಬಿಜೆಪಿ ಮಹಿಳಾ ಸಮಾವೇಶದಲ್ಲಿ ಮಾತನಾಡಿದ ಅವರು ಶಿವಮೊಗ್ಗ ಜಿಲ್ಲೆಯ ಮತದಾರರ ಆಶೀರ್ವಾದದಿಂದ ಮೂರು ಬಾರಿ…
Ripponpete | ತ್ರಿವಿಧ ದಾಸೋಹಿ ಡಾ ಶಿವಕುಮಾರ ಸ್ವಾಮೀಜಿಯ 117 ನೇ ಜನ್ಮ ದಿನಾಚರಣೆ
ರಿಪ್ಪನ್ಪೇಟೆ – ತ್ರಿವಿಧ ದಾಸೋಹಿ ಡಾ ಶಿವಕುಮಾರ ಸ್ವಾಮೀಜಿಯ 117 ನೇ ಜನ್ಮ ದಿನಾಚರಣೆ ತ್ರಿವಿಧ ದಾಸೋಹಿ ಸಿದ್ಧಗಂಗಾ ಶ್ರೀ ಡಾ. ಶಿವಕುಮಾರ ಸ್ವಾಮೀಜಿ ಅವರ 117ನೇ ಜನ್ಮ ದಿನಾಚರಣೆಯನ್ನು ಶಿವಮೊಗ್ಗ ಜಿಲ್ಲೆಯ ರಿಪ್ಪನ್ಪೇಟೆ ಪಟ್ಟಣದಲ್ಲಿ ಆಚರಿಸಲಾಯಿತು. ಪಟ್ಟಣದ ಗ್ರಾಪಂ ಸಭಾಭವನದಲ್ಲಿ ಡಾ.ಶಿವಕುಮಾರ ಸ್ವಾಮೀಜಿರವರ ಭಕ್ತ ವೃಂದ ಸಮಿತಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಳಲಿ ಮಠದ ಡಾ. ಗುರುನಾಗಭೂಷಣ ಶಿವಾಚಾರ್ಯ ಸ್ವಾಮಿಜಿ ದೀಪ ಬೆಳಗುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ ಆಶೀರ್ವಚನ ನೀಡಿ ಕಲಿಯುಗದ ನಡೆದಾಡುವ ದೇವರಾದ…
14 ಮಕ್ಕಳನ್ನು ಕಚ್ಚಿ ಗ್ರಾಮಸ್ಥರ ನಿದ್ದೆಗೆಡಿಸಿದ್ದ ಮುಶಿಯಾ (ಲಂಗೂರ್) – ಅರವಳಿಕೆ ಕೊಟ್ಟು ಸೆರೆ | Hanuman langur
14 ಮಕ್ಕಳನ್ನು ಕಚ್ಚಿ ಗ್ರಾಮಸ್ಥರ ನಿದ್ದೆಗೆಡಿಸಿದ್ದ ಮುಶಿಯಾ (ಲಂಗೂರ್) – ಅರವಳಿಕೆ ಕೊಟ್ಟು ಸೆರೆ ಸೊರಬ ತಾಲ್ಲೂಕಿನ ಶಕುನವಳ್ಳಿಯಲ್ಲಿ ಕಳೆದೊಂದು ವಾರದಲ್ಲಿ 14 ಮಕ್ಕಳಿಗೆ ಕಚ್ಚಿ ಗ್ರಾಮಸ್ಥರ ನಿದ್ದೆಗೆಡಿಸಿದ್ದ ಮೂರು ಮುಶಿಯಾಗಳ (ಹನುಮಾನ್ ಲಂಗೂರ್) ಪೈಕಿ ಒಂದನ್ನು ಅರಣ್ಯ ಇಲಾಖೆ ಸಿಬ್ಬಂದಿ ಭಾನುವಾರ ಸೆರೆಹಿಡಿದಿದ್ದಾರೆ. ಜಿಲ್ಲೆಯ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಅರವಳಿಕೆ ಮದ್ದು ನೀಡಿ ಮುಶಿಯಾ ಸೆರೆ ಹಿಡಿಯಲಾಗಿದೆ. ಗ್ರಾಮದಲ್ಲಿ ಮುಶಿಯಾಗಳ ತಂಡ ಬೀಡು ಬಿಟ್ಟಿದೆ. ಅದರಲ್ಲಿ ಮೂರು ಮುಶಿಯಾ ಮಕ್ಕಳ ಮೇಲೆ ದಾಳಿ ಮಾಡುತ್ತಿವೆ…
Hombuja | ಶ್ರೀ ಪದ್ಮಾವತಿ ದೇವಿ ಅನುಗ್ರಹ ಅನನ್ಯ , ಜೈನ ಧರ್ಮ ಪ್ರಭಾವನಾ ಪವಿತ್ರ ತೀರ್ಥಕ್ಷೇತ್ರ – ಮುನಿಶ್ರೀಗಳವರು
ಶ್ರೀ ಪದ್ಮಾವತಿ ದೇವಿ ಅನುಗ್ರಹ ಅನನ್ಯ , ಜೈನ ಧರ್ಮ ಪ್ರಭಾವನಾ ಪವಿತ್ರ ತೀರ್ಥಕ್ಷೇತ್ರ – ಮುನಿಶ್ರೀಗಳವರು ಹೊಂಬುಜ : ಶ್ರೀ ಪದ್ಮಾವತಿ ದೇವಿ ಅನುಗ್ರಹ ಅನನ್ಯ, ಜೈನ ಧರ್ಮ ಪ್ರಭಾವನಾ ಪವಿತ್ರ ತೀರ್ಥಕ್ಷೇತ್ರ ಹೊಂಬುಜ ಶ್ರೀಕ್ಷೇತ್ರದಲ್ಲಿ ಶ್ರೀ 1008 ಪಾರ್ಶ್ವನಾಥ ಸ್ವಾಮಿ, ಜಗನ್ಮಾತೆ ಯಕ್ಷಿ ಶ್ರೀ ಪದ್ಮಾವತಿ ದೇವಿ ಆರಾಧನಾ ಪುಣ್ಯಪ್ರದಾಯಿನಿ ಸನ್ನಿಧಿಯಾಗಿದೆ ಎಂದು ಮುನಿಶ್ರೀ 108 ಅಮರಕೀರ್ತಿ ಮಹಾರಾಜರು ತಿಳಿಸಿದರು. ವಾರ್ಷಿಕ ರಥೋತ್ಸವ ಅಂಗವಾಗಿ ‘ಸಿದ್ಧಾಂತಕೀರ್ತಿ’ ಗೌರವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮುನಿಶ್ರೀಗಳವರು ಜೈನ…
hombuja | “ಆರೋಗ್ಯದಾಯಕ ಪರಿಸರ ಪಸರಿಸಲಿ” – ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿ
“ಆರೋಗ್ಯದಾಯಕ ಪರಿಸರ ಪಸರಿಸಲಿ” – ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿ ಹೊಂಬುಜ : ಅತಿಶಯ ಶ್ರೀಕ್ಷೇತ್ರ ಹೊಂಬುಜದಲ್ಲಿ ಸಂಪ್ರದಾಯದAತೆ ವಾರ್ಷಿಕ ರಥಯಾತ್ರಾ ಮಹೋತ್ಸವದ ಅಂಗವಾಗಿ ಭಗವಾನ ಶ್ರೀ 1008 ಪಾರ್ಶ್ವನಾಥ ಸ್ವಾಮಿ ಹಾಗೂ ಯಕ್ಷಿ ಶ್ರೀ ಪದ್ಮಾವತಿ ದೇವಿ ಸನ್ನಿಧಿಯಲ್ಲಿ ಜಿನಾಗಮ ಪೂರ್ವ ಪದ್ಧತಿಯಂತೆ ವಿಶೇಷ ಪೂಜಾವಿಧಿ ನೆರವೇರಿತು. ಪೂಜ್ಯ ಮುನಿಶ್ರೀ 108 ಅಮೋಘಕೀರ್ತಿ ಮಹಾರಾಜರು ಹಾಗೂ ಮುನಿಶ್ರೀ 108 ಅಮರಕೀರ್ತಿ ಮಹಾರಾಜರು ಪೂಜಾ ವಿಧಿ-ವಿಧಾನ, ಕಲಿಕುಂಡ ಯಂತ್ರಾರಾಧನೆ ಸಾನಿಧ್ಯ ನೀಡಿದರು. ಪೀಠಾಧೀಶರಾದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ…
ದೇಶದ ಹಿತದೃಷ್ಟಿಯಿಂದ ಮೋದಿಗೆ ಮತ ನೀಡಬೇಕು – ಬಿ ವೈ ರಾಘವೇಂದ್ರ
ರಿಪ್ಪನ್ಪೇಟೆ : ಪ್ರಸಕ್ತ ಕಾಲದಲ್ಲಿ ದೇಶದಲ್ಲಿ ಮೋದಿಯಿಂದ ಅಭಿವೃದ್ದಿಯ ಪರ್ವ ನಡೆಯುತಿದ್ದು ಮತದಾರರು ದೇಶದ ಹಿತದೃಷ್ಠಿಯಿಂದ ಆತ್ಮಾವಲೋಕನ ಮಾಡಿಕೊಂಡು ಮೋದಿಗೆ ಮತ ನೀಡಬೇಕು ಎಂದು ಸಂಸದ ಬಿ.ವೈ.ರಾಘವೇಂದ್ರ ಕರೆ ನೀಡಿದರು. ಪಟ್ಟಣದ ಸತ್ಕಾರ್ ಸಭಾಂಗಣದಲ್ಲಿ ಆಯೋಜಿಸಿದ್ದ ಬಿಜೆಪಿ ಮಹಿಳಾ ಸಮಾವೇಶದಲ್ಲಿ ಮಾತನಾಡಿದ ಅವರು ಶಿವಮೊಗ್ಗ ಜಿಲ್ಲೆಯ ಮತದಾರರ ಆಶೀರ್ವಾದದಿಂದ ಮೂರು ಬಾರಿ ಸಂಸತ್ ಸದಸ್ಯನಾಗಿ ಆಯ್ಕೆ ಆಗಿದ್ದು ಜನಮೆಚ್ಚುವ ಆಭಿವೃದ್ದಿ ಕೆಲಸಗಳಿಗಾಗಿ ಸರ್ಕಾರದ ಹಿರಿಯರಿಂದಲೂ ಪ್ರಶಂಸೆಯನ್ನು ಪಡೆದುಕೊಂಡಿದ್ದೇನೆ. ಕ್ಷೇತ್ರದಾದ್ಯಂತ ಸಾಕಷ್ಟು ಜನಪರವಾದಂತಹ ಅಭಿವೃದ್ಧಿ ಕಾರ್ಯಗಳಿಗೆ ಹೆಚ್ಚಿನ ಆನುದಾನವನ್ನು…