Headlines

ಹೊಸನಗರ ತಾಲೂಕ್ ಒಕ್ಕಲಿಗರ ಸಂಘದ ನೂತನ ಅಧ್ಯಕ್ಷರಾಗಿ ಎಂ ಬಿ ಲಕ್ಷ್ಮಣಗೌಡ ಆಯ್ಕೆ | Rpet

ಹೊಸನಗರ ತಾಲೂಕ್ ಒಕ್ಕಲಿಗರ ಸಂಘದ ನೂತನ ಅಧ್ಯಕ್ಷರಾಗಿ ಎಂ ಬಿ ಲಕ್ಷ್ಮಣಗೌಡ ಆಯ್ಕೆ | Rpet ರಿಪ್ಪನ್ ಪೇಟೆ : ಹೊಸನಗರ ತಾಲೂಕು ಒಕ್ಕಲಿಗರ ಸಂಘದ ನೂತನ ಅಧ್ಯಕ್ಷರಾಗಿ ರಿಪ್ಪನ್‌ಪೇಟೆಯ ಎಂ. ಬಿ ಲಕ್ಷ್ಮಣಗೌಡ ಆಯ್ಕೆಯಾಗಿದ್ದಾರೆ. 19 ಜನ ನಿರ್ದೇಶಕರನ್ನು ಹೊಂದಿರುವ ಹೊಸನಗರ ತಾಲೂಕು ಒಕ್ಕಲಿಗರ ಸಂಘದ ನಿರ್ದೇಶಕರ ಸ್ಥಾನಕ್ಕೆ ಚುನಾವಣೆ ಇತ್ತೀಚೆಗೆ ನಡೆದಿತ್ತು.ಇಬ್ಬರು ಅವಿರೋಧವಾಗಿ ಆಯ್ಕೆಯಾಗಿದ್ದರು.17 ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಎಂ.ಬಿ ಲಕ್ಷ್ಮಣಗೌಡ ನೇತ್ರತ್ವದ ತಂಡದಿಂದ ಕಣಕ್ಕಿಳಿದ ಅಭ್ಯರ್ಥಿಗಳು 17 ಸ್ಥಾನಗಳಲ್ಲಿಯೂ ಭರ್ಜರಿ ಜಯಭೇರಿ ಗಳಿಸಿದ್ದರು….

Read More

Ripponpete | ಛತ್ರಪತಿ ಶಿವಾಜಿ ಮಹಾರಾಜರ ವ್ಯಕ್ತಿತ್ವ ವಿಶ್ವಕ್ಕೆ ಮಾದರಿ – ಸುಂದರೇಶ್

Ripponpete | ಛತ್ರಪತಿ ಶಿವಾಜಿ ಮಹಾರಾಜರ ವ್ಯಕ್ತಿತ್ವ ವಿಶ್ವಕ್ಕೆ ಮಾದರಿ – ಸುಂದರೇಶ್ ರಿಪ್ಪನ್‌ಪೇಟೆ : ಛತ್ರಪತಿ ಶಿವಾಜಿ ಮಹಾರಾಜರ ವ್ಯಕ್ತಿತ್ವ ಭಾರತಕ್ಕೆ ಮಾತ್ರವಲ್ಲ ಇಡೀ ವಿಶ್ವಕ್ಕೆ ಮಾದರಿ. ಭಾರತೀಯರ ಕಣ ಕಣದಲ್ಲೂ ಶಿವಾಜಿಯ ಆದರ್ಶ ಗುಣಗಳು ಕರಗತವಾಗಬೇಕು. ಸಂಸ್ಕಾರಯುತ ಸಮಾಜದ ನಿರ್ಮಾಣದಲ್ಲಿ ಶಿವಾಜಿಯ ಹೋರಾಟದೊಂದಿಗೆ ಆತನಿಗೆ ಸ್ಫೂರ್ತಿ ನೀಡಿದ್ದ ತಾಯಿ ಜೀಜಾಬಾಯಿಯ ಕೊಡುಗೆಯೂ ಸ್ಮರಣೀಯ ಎಂದು ರಿಪ್ಪನ್‌ಪೇಟೆ ಗ್ರಾಪಂ ಸದಸ್ಯರು ಹಾಗೂ ಮರಾಠ ಸಮಾಜದ ಪ್ರಮುಖರಾದ ಸುಂದರೇಶ್ ಅಭಿಪ್ರಾಯ ವ್ಯಕ್ತಪಡಿಸಿದರು. ಅವರು ಇಂದು ಪಟ್ಟಣದ ಸಾಗರ…

Read More

Ripponpete | ವಡಗೆರೆಯ ಶ್ರೀತುಳಜಾಭವಾನಿ ದೇವಸ್ಥಾನದ ಪ್ರತಿಷ್ಠಾ ವರ್ಧಂತ್ಯುತ್ಸವ

ripponpete | ವಡಗೆರೆಯ ಶ್ರೀ ತುಳಜಾಭವಾನಿ ದೇವಸ್ಥಾನದ ಪ್ರತಿಷ್ಠಾ ವರ್ಧಂತ್ಯುತ್ಸವ ರಿಪ್ಪನ್‌ಪೇಟೆ;-ಇಲ್ಲಿಗೆ ಸಮೀಪದ ವಡಗೆರೆ ಶ್ರೀ ತುಳುಜಾಭವಾನಿ ದೇವಸ್ಥಾನ ಸೇವಾ ಸಮಿತಿ ಇವರು ದೇವಸ್ಥಾನದ ಏಳನೇ ವರ್ಷದ ಶ್ರೀ ತುಳಜಾಭವಾನಿ ದೇವಸ್ಥಾನದ ಪ್ರತಿಷ್ಠಾ ವರ್ಧಂತ್ಯುತ್ಸವ ಕಾರ್ಯಕ್ರಮವನ್ನು ಫೆಬ್ರವರಿ 20 ರಂದು ಮಂಗಳವಾರ ಅಯೋಜಿಸಲಾಗಿದೆ ಎಂದು ದೇವಸ್ಥಾನ ಸೇವಾ ಸಮಿತಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಫಬ್ರವರಿ 20 ರಂದು ಮಂಗಳವಾರ ಬೆಳಗ್ಗೆ 8 ಗಂಟೆಗೆ ಶ್ರೀ ದೇವಿಗೆ ಕಲಾತತ್ವದಿವಾಸ ಹೋಮ ಶ್ರೀ ದುರ್ಗಾ ಹೋಮ ಕಲಶಾಭಿಷೇಕ ಮಹಾಪೂಜೆ ಮಹಾಮಂಗಳಾರತಿ ಪ್ರಸಾದ…

Read More

ರಿಪ್ಪನ್‌ಪೇಟೆ ಪಟ್ಟಣದಾದ್ಯಂತ ಕೈ ಕೊಟ್ಟ ಏರ್‌ಟೆಲ್ ನೆಟ್‌ವರ್ಕ್, ಪರದಾಡಿದ ಗ್ರಾಹಕ | Rpet

ರಿಪ್ಪನ್‌ಪೇಟೆ : ಕೈ ಕೊಟ್ಟ ಏರ್‌ಟೆಲ್ ನೆಟ್‌ವರ್ಕ್, ಪರದಾಡಿದ ಗ್ರಾಹಕ ರಿಪ್ಪನ್‌ಪೇಟೆ : ಪಟ್ಟಣದಲ್ಲಿ ಸೋಮವಾರ ಬೆಳಿಗ್ಗೆಯಿಂದಲೇ ಏರ್ ಟೆಲ್ ನೆಟ್ ವರ್ಕ್ ಕೈಕೊಟ್ಟಿತ್ತು. ಜನರು ತಮ್ಮ ತಮ್ಮವರಿಗೆ ಕರೆ ಮಾಡಲು ಮೊಬೈಲ್ ಕೈಯಲ್ಲಿ ಹಿಡಿದರೆ ನೆಟ್ ವರ್ಕ್ ಇಲ್ಲದೆ ಪರದಾಡಬೇಕಾಯಿತು. ಅಂಗ್ಯೆಯಲ್ಲಿ ವಿಶ್ವ ಎನ್ನುವ ಪ್ರಧಾನಿ‌ ಮೋದಿಯವರ ಪರಿಕಲ್ಪನೆಯನ್ನು ಗ್ರಾಮೀಣ ಪ್ರದೇಶಗಳಲ್ಲಿ ನುಚ್ಚುನೂರು ಮಾಡುತ್ತಿದೆ ಏರ್ಟೆಲ್ ನೆಟ್ವರ್ಕ್… ಮಧ್ಯಾಹ್ನದವರೆಗೂ ಏರ್ ಟೆಲ್ ಕಂಪನಿಯ ಮೊಬೈಲ್ ಗಳ ಸಿಗ್ನಲ್ ಸಿಗಲಿಲ್ಲ. ಇದರಿಂದ ಸಾಕಷ್ಟು ಸಂಖ್ಯೆಯಲ್ಲಿ ಜನರು ರಸ್ತೆಯ…

Read More

Humcha | ಕೋರಂ ಕೊರತೆ – ಹುಂಚ ಗ್ರಾಮ ಪಂಚಾಯತಿಯ ಗ್ರಾಮಸಭೆ ಮುಂದೂಡಿಕೆ

ಕೋರಂ ಕೊರತೆ – ಹುಂಚ ಗ್ರಾಮ ಪಂಚಾಯತಿಯ ಗ್ರಾಮಸಭೆ ಮುಂದೂಡಿಕೆ ಹೊಸನಗರ ತಾಲೂಕಿನ ಹುಂಚ ಗ್ರಾಮ ಪಂಚಾಯತ್‌ನಲ್ಲಿ ಗ್ರಾಮಸ್ಥರು (ಕೋರಂ) ಇಲ್ಲದೆ ಗ್ರಾಮ ಸಭೆ ಮುಂದೂಡಿಕೆಯಾಗಿದೆ. 2023-24 ನೇ ಸಾಲಿನ ಪ್ರಥಮ ಸಾಮಾಜಿಕ ಲೆಕ್ಕ ಪರಿಶೋಧನ ಗ್ರಾಮ ಸಭೆ ಇದಾಗಿದ್ದು ಗ್ರಾಮಸ್ಥರ ಹಾಜರಿ ಕಡಿಮೆ ಇದ್ದ ಕಾರಣ ಸಭೆ ಮುಂದೂಡಿಕೆಯಾಗಿದೆ. ಪಂಚಾಯತ್‌ ಅಧ್ಯಕ್ಷೆ ಸುಮಂಗಳ ರವರ  ಅಧ್ಯಕ್ಷತೆಯಲ್ಲಿ ನಡೆದ ಗ್ರಾಮ ಸಭೆ ಬೆಳಗ್ಗೆ 11-30 ಕ್ಕೆ ಪ್ರಾರಂಭವಾಗಿದ್ದು, ಆರಂಭದಲ್ಲಿ ಬೆರೆಳೆಣಿಕೆಯಷ್ಟು ಜನರಿದ್ದರು.  ಕೋರಂ ಇಲ್ಲದೆ ಸಭೆ ನಡೆಸುವಂತಿಲ್ಲ…

Read More

Shiralakoppa | ಸಂತೆಯಲ್ಲಿ ನಿಗೂಢ ವಸ್ತು ಸ್ಫೋಟ ಪ್ರಕರಣ – ಶಿವಮೊಗ್ಗ ಎಸ್‌ಪಿ ಮಿಥುನ್ ಕುಮಾರ್ ಹೇಳಿದ್ದೇನು..!!??

Shiralakoppa | ಸಂತೆಯಲ್ಲಿ ನಿಗೂಢ ವಸ್ತು ಸ್ಫೋಟ ಪ್ರಕರಣ –  ಶಿವಮೊಗ್ಗ ಎಸ್‌ಪಿ ಮಿಥುನ್ ಕುಮಾರ್ ಹೇಳಿದ್ದೇನು..!!?? ಶಿವಮೊಗ್ಗ : ಶಿವಮೊಗ್ಗದ ಶಿರಾಳಕೊಪ್ಪದಲ್ಲಿ ಸಿಡಿಮದ್ದು ಸ್ಫೋಟಗೊಂಡು ಇಬ್ಬರು ವ್ಯಕ್ತಿಗಳು ಗಾಯಗೊಂಡಿದ್ದಾರೆ.  ಶಿರಾಳಕೊಪ್ಪದ ಬಸ್ ಸ್ಟ್ಯಾಂಡ್ ಬಳಿ ಈ ಘಟನೆ ನಡೆದಿದೆ. ಸಿಡಿಮದ್ದು ತಂದಿದ್ದ ದಂಪತಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಘಟನೆಯ ಬಗ್ಗೆ ಎಸ್ ಪಿ ಹೇಳಿದ್ದೇನು..?? ಇಂದು ಸಂತೆಗೆ ಉಮೇಶ್ ಮತ್ತು ಅವನ ಹೆಂಡತಿ ರೂಪರವರು ರಸ್ತೆ ಬದಿಯ ಅಂಗಡಿಯಾತ ಅಂತೋನಿ ಜೊತೆ ಕಂಬಳಿ ಖರೀದಿಸಿದ್ದಾರೆ. ಆ…

Read More

Ripponpete | ಲಂಚಕ್ಕೆ ಬೇಡಿಕೆಯಿಟ್ಟರಾ ತೂಕ ಮತ್ತು ಅಳತೆ ಮಾಪನ ಅಧಿಕಾರಿಗಳು – ಏನಿದು ಹೊಟೇಲ್ ಮಾಲೀಕನ ಆರೋಪ

Ripponpete | ಲಂಚಕ್ಕೆ ಬೇಡಿಕೆ – ತೂಕ ಮತ್ತು ಅಳತೆ ಮಾಪನ ನವೀಕರಣಗೊಳಿಸದೇ ಹಿಂದಿರುಗಿದ ಅಧಿಕಾರಿಗಳು..!!! ರಿಪ್ಪನ್‌ಪೇಟೆ;-ವರ್ಷಕ್ಕೂಮ್ಮೆ ಸರ್ಕಾರ ತೂಕ ಮತ್ತು ಅಳತೆ ಮಾಪನಗಳನ್ನು ನವೀಕರಿಸಿ 250 ರೂ ಫೀ ಯನ್ನು ಗಣಕೀಕೃತ ರಶೀಧಿಯನ್ನು ನೀಡುತ್ತಾರೆ.ಇದರೊಂದಿಗೆ ಹೆಚ್ಚುವರಿಯಾಗಿ ಲಂಚದ ಹಣವನ್ನು  ತೂಕ ಮತ್ತು ಅಳತೆ ಮಾಪನಗಳನ್ನು ನವೀಕರಿಸಲು  ಕೊಡಬೇಕು ಇಲ್ಲವಾದರೆ ತಕಡಿಗೆ ಮೊಹರು ಮಾಡುವುದಿಲ್ಲ ಎಂದು ಕಾನೂನು ಮಾಪನಶಾಸ್ತ ಇಲಾಖೆಯ ಅಧಿಕಾರಿಗಳು ಹೇಳಿ ತಿರಸ್ಕರಿಸಿ ವಾಪಾಸ್ಸು ಹೋದ ಘಟನೆಯೊಂದು ನಡೆದಿದೆ. ಶಿವಮೊಗ್ಗ ರಸ್ತೆಯ ಜಯಪ್ರಕಾಶ ಹೋಟಲ್ ಮತ್ತು…

Read More

Ripponpete | ಅನ್ನದಾತನ ಮೇಲೆ ಅರಣ್ಯಾಧಿಕಾರಿಗಳ ದಬ್ಬಾಳಿಕೆ – ಅಧಿಕಾರಿಗಳ ವಿರುದ್ದ ಕೆಂಡಮಂಡಲರಾದ ವೀರೇಶ್ ಆಲುವಳ್ಳಿ

Ripponpete | ಅನ್ನದಾತರ ಮೇಲೆ ಅರಣ್ಯಾಧಿಕಾರಿಗಳ ದಬ್ಬಾಳಿಕೆ – ಅಧಿಕಾರಿಗಳ ವಿರುದ್ದ ಕೆಂಡಮಂಡಲರಾದ ವೀರೇಶ್ ಆಲುವಳ್ಳಿ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ಹಾರಂಬಳ್ಳಿ ಗ್ರಾಮದಲ್ಲಿ ಅರಣ್ಯ ಇಲಾಖೆಯಿಂದ ಅವೈಜ್ಞಾನಿಕವಾಗಿ EPT ಟ್ರಂಚ್ ತೆಗೆಯುತ್ತಿರುವ ಹಿನ್ನಲೆಯಲ್ಲಿ ತಾಪಂ ಮಾಜಿ ಅಧ್ಯಕ್ಷ ವೀರೇಶ್ ಆಲುವಳ್ಳಿ ಸ್ಥಳಕ್ಕೆ ತೆರಳಿ ಅರಣ್ಯಾಧಿಕಾರಿಗಳೊಂದಿಗೆ ಮಾತಿನ ಚಕಮಕಿ ನಡೆಸಿರುವ ಘಟನೆ ನಡೆದಿದೆ. ಹಾರಂಬಳ್ಳಿ ಗ್ರಾಮದಲ್ಲಿ ರೈತರು ಉಳುಮೆ ಮಾಡುತ್ತಿರುವ ಖಾತೆ ಜಾಗದಲ್ಲಿ EPT ಟ್ರಂಚ್ ಹೊಡೆಯಲಾಗುತ್ತಿದ್ದ ಹಿನ್ನಲೆಯಲ್ಲಿ ಸ್ಥಳಕ್ಕೆ ತೆರಳಿ ಕಾಮಗಾರಿ ನಿಲ್ಲಿಸುವಂತೆ ಪಟ್ಟು ಹಿಡಿದ…

Read More

ಸಿದ್ದರಾಮಯ್ಯ ಬಜೆಟ್ ನಲ್ಲಿ ಶಿವಮೊಗ್ಗ ಜಿಲ್ಲೆಗೆ ಸಿಕ್ಕಿದೇನು .?? ಇಲ್ಲಿದೆ ಮಾಹಿತಿ | Budget

ಸಿದ್ದರಾಮಯ್ಯ ಬಜೆಟ್ ನಲ್ಲಿ ಶಿವಮೊಗ್ಗ ಜಿಲ್ಲೆಗೆ ಸಿಕ್ಕಿದೇನು .?? ಇಲ್ಲಿದೆ ಮಾಹಿತಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿರುವ ಬಜೆಟ್ ನಲ್ಲಿ ಶಿವಮೊಗ್ಗಕ್ಕೆ ಹಲವು ಯೋಜನೆಗಳನ್ನ ಘೋಷಿಸಲಾಗಿದೆ. ಆಹಾರ ಪಾರ್ಕ್, IPHL ಪ್ರಯೋಗಾಲಯ, ಶಿವಮೊಗ್ಗ-ಬೊಮ್ಮನ್ ಕಟ್ಟೆ ರಸ್ತೆಯಲ್ಲಿ ರೈಲು ಮೇಲು-ಕೆಳ ಸೇತುವೆ,  ತಾರಾಲಾಯ/ವಿಜ್ಞಾನ ಕೇಂದ್ರ‌‌ ಸ್ಥಾಪನೆ, ಹೈಸೆಕ್ಯೂರಿಟಿ ಕಾರಾಗೃಹ ನಿರ್ಮಾಣದ ಘೋಷಣೆಯನ್ನ ಮಾಡಲಾಗಿದೆ. 1. ರಾಜ್ಯದಲ್ಲಿರುವ ವಿಮಾನ ನಿಲ್ದಾಣಗಳ ಹತ್ತಿರದಲ್ಲಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಆಹಾರ ಪಾರ್ಕ್‌ಗಳನ್ನು ಸ್ಥಾಪಿಸಲಾಗುವುದು. ಪ್ರಸಕ್ತ ಸಾಲಿನಲ್ಲಿ ಶಿವಮೊಗ್ಗದ ಸೋಗಾನೆ, ವಿಜಯಪುರದ ಇಟ್ಟಂಗಿಹಾಳ ಮತ್ತು ಬೆಂಗಳೂರು ಗ್ರಾಮಾಂತರದ…

Read More

Ripponpete | ವಿಧಿಯಾಟಕ್ಕೆ ಹಾಸಿಗೆ ಹಿಡಿದ ದುಡಿಯುವ ಯುವತಿ – ಬೇಕಿದೆ ಮಾನವೀಯತೆಯ ನೆರವು

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕು ಕೋಡೂರು ಗ್ರಾಪಂ ವ್ಯಾಪ್ತಿಯ ಕರಿಗೆರಸು ಗ್ರಾಮದ ಹಿಂಡ್ಲೆಮನೆ ನಿವಾಸಿ ಶಂಕರಪ್ಪ ಮತ್ತು ಸಾವಿತ್ರಿ ದಂಪತಿಯ ಪುತ್ರಿ ಕು. ಮಾಲಿನಿ ಅಚಾನಕ್ ಆಗಿ ಸಂಭವಿಸಿದ ಅಪಘಾತದಲ್ಲಿ ಸದ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ ಸಂಕಷ್ಟದಲ್ಲಿರುವ ಕುಟುಂಬಕ್ಕೆ ಆರ್ಥಿಕವಾಗಿ ಬಲ ಸಿಗುತ್ತಿಲ್ಲ. ಅದಕ್ಕಾಗಿ ಕೊಡುಗೈಗಳ ಬೆಂಬಲವನ್ನ ನಿರೀಕ್ಷಿಸಿ ಕೈ ಚಾಚಿದ್ದಾರೆ.  ಕಳೆದ  ಫೆ.10 ರಂದು ಮಧ್ಯಾಹ್ನ ಬೈಕ್‌ನಲ್ಲಿ ಹೋಗುವಾಗ ಹೊಸನಗರದ ಆರೋಡಿ 30 ಅಪಘಾತವಾಗಿ ಮಾಲಿನಿಯವರ ಕಾಲಿನ ಮೂಳೆ ಮುರಿದಿದೆ. ಅವರನ್ನ ಆ ತಕ್ಷಣವೆ ಹೊಸನಗರ…

Read More