Headlines

Ripponpete | ಉರಗ ತಜ್ಞ ಸ್ನೇಕ್ ಕಿರಣ್ ಕಳೆದುಕೊಂಡಿದ್ದ ಮೊಬೈಲ್ ನ್ನು ಹಿಂದಿರುಗಿಸಿದ ರಿಪ್ಪನ್‌ಪೇಟೆಯ ಯುವಕ

Ripponpete | ಉರಗ ತಜ್ಞ ಸ್ನೇಕ್ ಕಿರಣ್ ಕಳೆದುಕೊಂಡಿದ್ದ ಮೊಬೈಲ್ ನ್ನು ಹಿಂದಿರುಗಿಸಿದ ಯುವಕ ರಿಪ್ಪನ್‌ಪೇಟೆ : ಜಿಲ್ಲೆಯ ಪ್ರಸಿದ್ದ ಉರಗ ತಜ್ಞ ಸ್ನೇಕ್ ಕಿರಣ್ ರವರು ಕಳೆದುಕೊಂಡಿದ್ದ ಮೊಬೈಲ್ ನ್ನು ಪಟ್ಟಣದ ತನ್ವಿ ಮೊಬೈಲ್ ಶಾಪ್ ನ ಮಾಲೀಕರು ಹಿಂದಿರುಗಿಸಿದ್ದಾರೆ. ಶಿವಮೊಗ್ಗದಲ್ಲಿ ಸೈಬರ್ ಪೊಲೀಸ್ ಠಾಣೆಯ ಅಧಿಕಾರಿಗಳ ಸಮ್ಮುಖದಲ್ಲಿ ಮೊಬೈಲ್ ಶಾಪ್ ಮಾಲೀಕ ತನ್ನು ಅರಸಾಳು ಸ್ನೇಕ್ ಕಿರಣ್ ರವರಿಗೆ ಮೊಬೈಲ್ ನ್ನು ಹಿಂದಿರುಗಿಸಿದ್ದಾರೆ. ಕೆಲವು ದಿನಗಳ ಹಿಂದೆ ಪಟ್ಟಣದ ತನ್ವಿ ಮೊಬೈಲ್ ಶಾಪ್ ಗೆ…

Read More

287 ಕೋಟಿ ರೂಪಾಯಿ ವೆಚ್ಚದಲ್ಲಿ ಹೊಸನಗರಕ್ಕೆ – ಚಕ್ರಾನಗರದಿಂದ ಕುಡಿಯುವ ನೀರು ಯೋಜನೆ ಕಾರ್ಯರೂಪಕ್ಕೆ

287 ಕೋಟಿ ರೂಪಾಯಿ ವೆಚ್ಚದಲ್ಲಿ ಹೊಸನಗರಕ್ಕೆ – ಚಕ್ರಾನಗರದಿಂದ ಕುಡಿಯುವ ನೀರು ಯೋಜನೆ ಕಾರ್ಯರೂಪಕ್ಕೆ  ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶದಲ್ಲಿ ಶಾಸಕ ಬೇ ಳೂರು ಗೋಪಾಲಕೃಷ್ಣ ಘೋಷಣೆ ಹೊಸನಗರ : ಮುಂದಿನ ವರ್ಷದಿಂದ 287 ಕೋಟಿ ರೂಪಾಯಿ ವೆಚ್ಚದಲ್ಲಿ ಹೊಸನಗರಕ್ಕೆ – ಚಕ್ರಾನಗರದಿಂದ ಕುಡಿಯುವ ನೀರು ತರುವ ಯೋಜನೆ ಕಾರ್ಯರೂಪಕ್ಕೆ ಬರಲಿದೆ ಎಂದು ಶಾಸಕ ಹಾಗೂ ರಾಜ್ಯ ಅರಣ್ಯ ಕೈಗಾರಿಕಾ ಮಂಡಳಿಯ ಅಧ್ಯಕ್ಷರಾದ ಬೇಳೂರು ಗೋಪಾಲಕೃಷ್ಣ ಹೇಳಿದರು. ಪಟ್ಟಣದ ಈಡಿಗರ ಸಭಾಭವನದಲ್ಲಿ  ಜಿಲ್ಲಾಡಳಿತ, ಜಿಲ್ಲಾ…

Read More

ಚಕ್ರವರ್ತಿ ಸೂಲಿಬೆಲೆಗೆ ಮತ್ತೊಂದು ಸಂಕಷ್ಟ! ಶಿವಮೊಗ್ಗದಲ್ಲಿ FIR ದಾಖಲು, ಕಾರಣವೇನು?

ಶಿವಮೊಗ್ಗದ (Shivamogga) ನಗರದ ಜಯನಗರ ಪೊಲೀಸ್ ಠಾಣೆಯಲ್ಲಿ ವಾಗ್ಮಿ ಚಕ್ರವರ್ತಿ ಸೂಲಿಬೆಲೆ (Chakravarti Sulibele) ವಿರುದ್ಧ ಎಫ್ ಐ ಆರ್ ದಾಖಲು ಮಾಡಲಾಗಿದೆ.  SSLC ಪೂರಕ ಪರೀಕ್ಷೆ ವಿಚಾರವಾಗಿ ಚಕ್ರವರ್ತಿ ಸೂಲಿಬೆಲೆ ಸಾಮಾಜಿಕ ಜಾಲ ತಾಣಗಳಲ್ಲಿ (Social Media) ಹಾಕಿದ ಪೋಸ್ಟ್ ವಿಚಾರವಾಗಿ ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ ಸದಸ್ಯರು ನೀಡಿದ ದೂರಿನ ಮೇರೆಗೆ ಪೊಲೀಸರು ಕೇಸ್ ದಾಖಲಿಸಿಕೊಂಡಿದ್ದಾರೆ. ಚಕ್ರವರ್ತಿ ಸೂಲಿಬೆಲೆ ಅವರ ವಿರುದ್ಧ ಐಪಿಸಿ 1860 ರ 505/1ಬಿ 505/1ಸಿ 505/2 ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ….

Read More

ಕೃಷಿ ಉತ್ಪಾದನೆಯ ಮೇಲೆ ಹವಾಮಾನ ಬದಲಾವಣೆಯ ಪ್ರಭಾವ -ಇರುವಕ್ಕಿ ಕೃಷಿ ವಿವಿ ವಿದ್ಯಾರ್ಥಿಗಳಿಂದ ಗುಂಪು ಚರ್ಚೆ | Iruvakki

ಕೃಷಿ ಉತ್ಪಾದನೆಯ ಮೇಲೆ ಹವಾಮಾನ ಬದಲಾವಣೆಯ ಪ್ರಭಾವ -ಇರುವಕ್ಕಿ ಕೃಷಿ ವಿವಿ ವಿದ್ಯಾರ್ಥಿಗಳಿಂದ ಗುಂಪು ಚರ್ಚೆ  ಕೋಡೂರು : ಅತಿಯಾದ ಮಳೆ , ಮಳೆ ಕೊರತೆ, ಅಕಾಲಿಕ ಮಳೆ, ಪ್ರವಾಹ ಮತ್ತು ಬರಗಾಲ  ಮುಂತಾದ ಹವಾಮಾನ ಬದಲಾವಣೆಗಳು ಇತ್ತೀಚಿನ ದಿನಮಾನಗಳಲ್ಲಿ ಸರ್ವೇಸಾಮಾನ್ಯವಾಗಿದ್ದು ,  ಕೃಷಿ ಕ್ಷೇತ್ರದ ಮೇಲೆ ವಿಪರೀತ ಪರಿಣಾಮ ಬೀರಿದೆ. ಈ ಬದಲಾವಣೆಯಿಂದಾಗಿ ಭೂಮಿಯು ತನ್ನ ಸಮತೋಲನವನ್ನು ಕಳೆದುಕೊಂಡು, ಕೃಷಿ ಉತ್ಪಾದನೆಯು ಕುಂಠಿತಗೊಂಡಿದೆ ಎಂದು ಗುಂಪು ಚರ್ಚೆಯಲ್ಲಿ ಅಭಿಪ್ರಾಯ ವ್ಯಕ್ತವಾಯಿತಿ. ಕೆಳದಿ ಶಿವಪ್ಪ ನಾಯಕ ಕೃಷಿ…

Read More

BJP ರಾಜ್ಯಾಧ್ಯಕ್ಷ ವಿಜಯೇಂದ್ರ ಮನೆಗೆ ಮುತ್ತಿಗೆ ಯತ್ನ. NSUI ಕಾರ್ಯಕರ್ತರ ಬಂಧನ

BJP ರಾಜ್ಯಾಧ್ಯಕ್ಷ ವಿಜಯೇಂದ್ರ ಮನೆಗೆ ಮುತ್ತಿಗೆ ಯತ್ನ – NSUI ಕಾರ್ಯಕರ್ತರ ಬಂಧನ ಶಿವಮೊಗ್ಗ – ತೆರಿಗೆ ಹಂಚಿಕೆಯಲ್ಲಿ ಕೇಂದ್ರದಿಂದ ರಾಜ್ಯಕ್ಕೆ ಮಲತಾಯಿ ಧೋರಣೆ ಖಂಡಿಸಿ ಎನ್‌ಎಸ್ ಯೂ ಐ ಕಾರ್ಯಕರ್ತರಿಂದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ನಡೆದಿದೆ. ತೆರಿಗೆ ಹಂಚಿಕೆಯಲ್ಲಿ ಕೇಂದ್ರ ರಾಜ್ಯಕ್ಕೆ ಮಾಡಿರುವ ಮಲತಾಯಿ ಧೋರಣೆಯನ್ನು ಖಂಡಿಸಿ ಶಿವಮೊಗ್ಗದಲ್ಲಿ ಎನ್‌ಎಸ್ ಯೂಐ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದು ಈ ವೇಳೆ ಶಿವಮೊಗ್ಗದ ಬೈಪಾಸ್ ರಸ್ತೆಯಲ್ಲಿರುವ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮನೆಗೆ…

Read More

Ripponpete | ಕೆಂಚನಾಲ ಮಾರಿಕಾಂಬಾ ಜಾತ್ರೆಗೆ ಹರಿದು ಬಂದ ಭಕ್ತಸಾಗರ

Ripponpete | ಕೆಂಚನಾಲ ಮಾರಿಕಾಂಬಾ ಜಾತ್ರೆಗೆ ಹರಿದು ಬಂದ ಭಕ್ತಸಾಗರ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಇತಿಹಾಸ ಪ್ರಸಿದ್ದ ಕೆಂಚನಾಲ ಮಾರಿಕಾಂಬ ದೇವಿಯ ಬೇಸಿಗೆ ಜಾತ್ರೆಗೆ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ರಾಜ್ಯದ ಹಲವೆಡೆಯಿಂದ, ನೆರೆ ರಾಜ್ಯ ಹಾಗೂ ಜಿಲ್ಲೆಯ ವಿವಿಧಡೆಯಿಂದ ಆಗಮಿಸಿ ದೇವಿಯ ದರ್ಶನ ಪಡೆದರು. ಭಕ್ತಾಧಿಗಳು ಬೆಳಿಗ್ಗೆಯಿಂದಲೇ ಸರತಿ ಸಾಲಿನಲ್ಲಿ ನಿಂತು ದೇವಿಯ ದರ್ಶನ ಪಡೆದರು. ಕೆಂಚನಾಲ ಗ್ರಾಮದಲ್ಲಿ ನಡೆಯುವ ಶ್ರೀ ಮಾರಿಕಾಂಬಾ ಜಾತ್ರೆ ಇತಿಹಾಸ-ಪುರಾಣ ಪ್ರಸಿದ್ಧ ಜಾತ್ರೆ ಆಗಿದೆ. ನೂರಾರು ವರ್ಷಗಳ ಇತಿಹಾಸವಿರುವ ಈ…

Read More

ಗ್ರಾಮ ಒನ್ ಕೇಂದ್ರ ತೆರೆಯಲು ಅರ್ಜಿ ಆಹ್ವಾನ -Grama One

ಗ್ರಾಮ ಒನ್ ಕೇಂದ್ರ’ ತೆರೆಯಲು ಅರ್ಜಿ ಆಹ್ವಾನ ಶಿವಮೊಗ್ಗ ಜಿಲ್ಲೆಯಲ್ಲಿ ಗ್ರಾಮ ಒನ್ ಕೇಂದ್ರಗಳಿಲ್ಲಿ ಖಾಲಿ ಇರುವ ಹುದ್ದೆಗಳಿಗೆ ಸೇವೆ ನೀಡಲು ಆಸಕ್ತಿ ಇರುವ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಗ್ರಾಮ ಒನ್ ಯೋಜನೆ ಸರ್ಕಾರದ ಮಹತ್ವಕಾಂಕ್ಷಿಯ ಯೋಜನೆಯಾಗಿದ್ದು ಗ್ರಾಮೀಣ ಜನತೆಗೆ ವಿವಿಧ ಸೇವೆಗಳನ್ನು ಒದಗಿಸಲು ಏಕಗವಾಕ್ಷಿ ವ್ಯವಸ್ಥೆಯಾಗಿ ಕಾರ್ಯನಿರ್ವಹಿಸುತ್ತಿದೆ. ಸರ್ಕಾರಿ ಸೇವೆಗಳನ್ನು ಪಡೆಯಲು ಗ್ರಾಮೀಣ ಭಾಗದ ಜನರ ಅಲೆದಾಟ ತಪ್ಪಿಸುವ ನಿಟ್ಟಿನಲ್ಲಿ ಗ್ರಾಮ ಮಟ್ಟದಲ್ಲಿ ಆರಂಭಗೊಂಡ ಗ್ರಾಮ ಒನ್ ಯೋಜನೆಯು ಶಿವಮೊಗ್ಗ ಜಿಲ್ಲೆಯಲ್ಲಿ ಉತ್ತಮವಾಗಿ…

Read More

Shivamogga | ಆಟವಾಡುವ ವೇಳೆ ಜೀವಂತ ಮೀನು ನುಂಗಿದ ಮಗು; ಶಸ್ತ್ರಚಿಕಿತ್ಸೆಯಿಂದ ಹೊರ ತೆಗೆದ ವೈದ್ಯರು

Shivamogga | ಆಟವಾಡುವ ವೇಳೆ ಜೀವಂತ ಮೀನು ನುಂಗಿದ ಮಗು; ಶಸ್ತ್ರಚಿಕಿತ್ಸೆಯಿಂದ ಹೊರ ತೆಗೆದ ವೈದ್ಯರು ಶಿವಮೊಗ್ಗ : ಒಂದು ವರ್ಷದ‌ ಮಗುವೊಂದು ಆಟ ಆಡುವ ವೇಳೆ ಮೀನು ನುಂಗಿದ ಘಟನೆ ನಡೆದಿದೆ. ವೈದ್ಯರು ಶಸ್ತ್ರಚಿಕಿತ್ಸೆ ನಡೆಸಿ ಮೀನು ಹೊರತೆಗೆದಿದ್ದಾರೆ. ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಗಂಜಿನಹಳ್ಳಿ ಯೋಗೇಶ್, ರೋಜಾ ದಂಪತಿ ತಮ್ಮ ಒಂದು ವರ್ಷದ‌ ಮಗು ಕೈಗೆ ಆಟ ಆಡಲು‌‌ ಮೀನು ನೀಡಿದ್ದರು. ಆಟವಾಡುತ್ತಾ ಏಕಾಏಕಿ ಮಗು ಮೀನು‌ ನುಂಗಿದೆ. ಕೂಡಲೇ ಮಗುವನ್ನು ಶಿವಮೊಗ್ಗದ ಮ್ಯಾಕ್ಸ್…

Read More

Ripponpete | ಒಕ್ಕಲಿಗರ ಸಂಘದ ನಿರ್ದೇಶಕರ ಚುನಾವಣೆ – ಮತದಾರರಿಗೆ ಅಭಿನಂದನೆ

Ripponpete | ಒಕ್ಕಲಿಗರ ಸಂಘದ ನಿರ್ದೇಶಕರ ಚುನಾವಣೆ – ಮತದಾರರಿಗೆ ಅಭಿನಂದನೆ ಹೊಸನಗರ ತಾಲೂಕಿನ ಒಕ್ಕಲಿಗರ ಸಂಘದ ನಿರ್ದೇಶಕ ಸಂಘದ ಚುನಾವಣೆಯಲ್ಲಿ ಮತ ನೀಡಿ ಆಶೀರ್ವದಿಸಿ, ಹಾರೈಸಿದ ಎಲ್ಲಾ ಕುಲ ಭಾಂದವರಿಗೆ ಪರಾಜಿತ ಅಭ್ಯರ್ಥಿಗಳಾದ ರವೀಂದ್ರ ಕೆರೆಹಳ್ಳಿ ಹಾಗೂ ಹೆಚ್ ಎಸ್ ಕೃಷ್ಣಮೂರ್ತಿ ಹೃದಯಪೂರ್ವಕ ಧನ್ಯವಾದಗಳನ್ನು ತಿಳಿಸಿದ್ದಾರೆ. ಪೋಸ್ಟ್ ಮ್ಯಾನ್ ನ್ಯೂಸ್ ನೊಂದಿಗೆ ಮಾತನಾಡಿದ ಅವರು ಹೊಸನಗರ ತಾಲೂಕ್ ಒಕ್ಕಲಿಗರ ಸಂಘದ ಚುನಾವಣೆಯಲ್ಲಿ ಮತದಾರರು ಯಾವುದೇ ಹಣ ಹಾಗೂ ಬಾಡೂಟದ ಅಮಿಷಕ್ಕೆ ಒಳಗಾಗದೇ ಹೆಚ್ಚಿನ ಮತ ನೀಡುವ…

Read More

Ripponpete | ಒಕ್ಕಲಿಗರ ಸಂಘದ ಚುನಾವಣೆ – ಎಂ ಬಿ ಲಕ್ಷ್ಮಣಗೌಡ ನೇತ್ರತ್ವದ ತಂಡಕ್ಕೆ ಭರ್ಜರಿ ಜಯ

Ripponpete | ಒಕ್ಕಲಿಗರ ಸಂಘದ ಚುನಾವಣೆ – ಎಂ ಬಿ ಲಕ್ಷ್ಮಣಗೌಡ ನೇತ್ರತ್ವದ ತಂಡಕ್ಕೆ ಭರ್ಜರಿ ಜಯ ಹೊಸನಗರ ತಾಲ್ಲೂಕು ಒಕ್ಕಲಿಗ ಸಂಘ ರಿಪ್ಪನ್‌ಪೇಟೆ ಇದರ ಆಡಳಿತ ಮಂಡಳಿಯ ಚುನಾವಣೆಯಲ್ಲಿ ಎಂ.ಬಿ.ಲಕ್ಷ್ಮಣಗೌಡ ನೇತ್ರತ್ವದ ತಂಡ ಎಲ್ಲಾ ಸ್ಥಾನಗಳನ್ನು ಗೆಲ್ಲುವ ಮೂಲಕ ಸಂಘದಲ್ಲಿ ತಮಮ್ ಹಿಡಿತವನ್ನು ಸಾಧಿಸಿದ್ದಾರೆ. ಭಾನುವಾರ ರಿಪ್ಪನ್‌ಪೇಟೆಯ ಸಾಗರ ರಸ್ತೆಯ ವಿಶ್ವಮಾನವ ಸಭಾಭವನದಲ್ಲಿ ನಡೆದ ಚುನಾವಣೆಯಲ್ಲಿ 2 ಸ್ಥಾನಗಳು ಅವಿರೋಧವಾಗಿ ಆಯ್ಕೆಯಾಗಿ 17 ಸ್ಥಾನಗಳಿಗೆ ಚುನಾವಣೆ ನಡೆದಿದ್ದು ಎಂ.ಬಿ.ಲಕ್ಷ್ಮಣ ಗೌಡ ನೇತ್ರತ್ವದ ತಂಡ ಎಲ್ಲಾ ಸ್ಥಾನಗಳನ್ನು …

Read More