ಜಿಲ್ಲಾ ಸುದ್ದಿ:
ರಿಪ್ಪನ್ಪೇಟೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ನಾಳೆ (19-03-2024) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ…
ರಿಪ್ಪನ್ಪೇಟೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ನಾಳೆ (19-03-2024) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ… ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 19/03/23 ರಂದು ಬೆಳಿಗ್ಗೆ 9-00 ರಿಂದ ಸಂಜೆ 6.00 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ. ಶಿವಮೊಗ್ಗದ ಎಂ ಆರ್ ಎಸ್ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣ ಕಾರ್ಯವಿರುವ ನಿಮಿತ್ತ ನಾಳೆ ಬೆಳಿಗ್ಗೆ 9-00 ರಿಂದ ಸಂಜೆ 6-00 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು…
Ripponpete | ಗ್ರಾಮ ಒನ್ ಕೇಂದ್ರದಲ್ಲಿ ಗ್ರಾಹಕರಿಂದ ಹೆಚ್ಚುವರಿ ಹಣ ಸುಲಿಗೆ – ಲೈಸೆನ್ಸ್ ರದ್ದುಗೊಳಿಸುವಂತೆ ಮನವಿ
Ripponpete | ಗ್ರಾಮ ಒನ್ ಕೇಂದ್ರದಲ್ಲಿ ಗ್ರಾಹಕರಿಂದ ಹೆಚ್ಚುವರಿ ಹಣ ಸುಲಿಗೆ – ಲೈಸೆನ್ಸ್ ರದ್ದುಗೊಳಿಸುವಂತೆ ಮನವಿ ರಿಪ್ಪನ್ಪೇಟೆ : ಪಟ್ಟಣದ ಬರುವೆ ಗ್ರಾಮ್ ಒನ್ ಕೇಂದ್ರದಲ್ಲಿ ರೈತರು ತಮ್ಮ ಅಗತ್ಯ ದಾಖಲೆಗಾಗಿ ಅರ್ಜಿ ಸಲ್ಲಿಸಲು ಹೋದರೆ ಹೆಚ್ಚುವರಿ ಹಣವನ್ನು ಸುಲಿಗೆ ಮಾಡುತಿದ್ದಾರೆ ಎಂದು ಸಾರ್ವಜನಿಕರು ಆರೋಪಿಸುತಿದ್ದಾರೆ. ಸಾಗರ ರಸ್ತೆಯಲ್ಲಿರುವ ಯಲ್ಲಪ್ಪ ಎಂಬುವವರ ಗ್ರಾಮ ಒನ್ ಕೇಂದ್ರದಲ್ಲಿ ತಮ್ಮ ಅಗತ್ಯ ದಾಖಲೆಗಳಿಗಾಗಿ ಅರ್ಜಿ ಸಲ್ಲಿಸಲು ಹೋಗುವ ಗ್ರಾಹಕರುಗಳ ಬಳಿಯಲ್ಲಿ ಬೇಕಾಬಿಟ್ಟಿ ಶುಲ್ಕವನ್ನು ವಸೂಲಿ ಮಾಡುತಿದ್ದು, ಸರ್ಕಾರದ ನಿಯಮದಂತೆ…
ನಾಳೆ ಶಿವಮೊಗ್ಗ’ಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ: ಹೀಗಿದೆ ಕಾರ್ಯಕ್ರಮದ ವಿವರ..!!|MODI
ನಾಳೆ ಶಿವಮೊಗ್ಗ’ಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ: ಹೀಗಿದೆ ಕಾರ್ಯಕ್ರಮದ ವಿವರ..!! ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇದೇ 18ರಂದು ಮಧ್ಯಾಹ್ನ 2 ಗಂಟೆಗೆ ಶಿವಮೊಗ್ಗದಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ಶಿವಮೊಗ್ಗದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ವಿಧಾನಪರಿಷತ್ ಮುಖ್ಯ ಸಚೇತಕ ಎನ್.ರವಿಕುಮಾರ್ ಅವರು, ಯುವಕರು, ಮಹಿಳೆಯರು, ರೈತರು ಸೇರಿ ಸುಮಾರು 2.5 ಲಕ್ಷಕ್ಕೂ ಹೆಚ್ಚು ಜನರು ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ಬಿಜೆಪಿ ಮುಖಂಡರು ಮತ್ತು ಜೆಡಿಎಸ್ ಮುಖಂಡರು ಈ ಕಾರ್ಯಕ್ರಮದ…
HOSANAGARA | ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರನ್ನಾಗಿ ಬಿ.ಜಿ. ಚಂದ್ರಮೌಳಿ ನೇಮಕ
ಹೊಸನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರನ್ನಾಗಿ ಬಿ.ಜಿ. ಚಂದ್ರಮೌಳಿ ಅವರನ್ನು ನೇಮಕ ಮಾಡಲಾಗಿದೆ. ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಮಿತಿಯ ವ್ಯಾಪ್ತಿಯಲ್ಲಿ ಬರುವ ಸಾಗರ ವಿಧಾನಸಭೆ ಕ್ಷೇತ್ರದ ಹೊಸನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರನ್ನಾಗಿ ಜಿ.ಬಿ. ಚಂದ್ರಮೌಳಿ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಲಾಗಿದೆ. ಜಿ.ಬಿ. ಚಂದ್ರಮೌಳಿ ಅವರು ತಕ್ಷಣ ಹೊಸನಗರ ಬ್ಲಾಕ್ ಕಾಂಗ್ರೆಸ್ನ ಅಧಿಕಾರ ವಹಿಸಿಕೊಂಡು ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಾರ್ಗದರ್ಶನದಲ್ಲಿ ಮತ್ತು ಸ್ಥಳೀಯ ನಾಯಕರ ಸಹಯೋಗದಲ್ಲಿ ಪಕ್ಷದ ಸಂಘಟನೆ ಮತ್ತು ಬಲವರ್ಧನೆಗೆ ಕಾರ್ಯೋನ್ಮುಖರಾಗಬೇಕೆಂದು ಸೂಚಿಸಲಾಗಿದೆ….
ರಿಪ್ಪನ್ಪೇಟೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಾಳೆ (17-03-2024) ವಿದ್ಯುತ್ ವ್ಯತ್ಯಯ
ರಿಪ್ಪನ್ಪೇಟೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಾಳೆ (17-03-2024) ವಿದ್ಯುತ್ ವ್ಯತ್ಯಯ ರಿಪ್ಪನ್ ಪೇಟೆ : ಪಟ್ಟಣ ಹಾಗೂ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 17/03/24 ರಂದು ಬೆಳಿಗ್ಗೆ 10-00 ರಿಂದ ಸಂಜೆ 05 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ. ರಿಪ್ಪನ್ಪೇಟೆ ಪಟ್ಟಣದ ಸುತ್ತಮುತ್ತಲಿನಲ್ಲಿ ಕಾಮಗಾರಿಯಿರುವ ಹಿನ್ನಲೆಯಲ್ಲಿ ರಿಪ್ಪನ್ಪೇಟೆ ಪಟ್ಟಣ ,ಹೆದ್ದಾರಿಪುರ ಗ್ರಾಪಂ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಇಲಾಖೆ ತಿಳಿಸಿದೆ. ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ ??? ರಿಪ್ಪನ್ ಪೇಟೆ,ಹೆದ್ದಾರಿಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್…
HOSANAGARA | ತಾಲೂಕಿನ ಬಹು ಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆಗೆ ಶಂಕುಸ್ಥಾಪನೆ
ಹೊಸನಗರ : ಸಂವಿಧಾನವು ದೇಶದ ಬೆನ್ನೆಲುಬು, ಅದನ್ನು ಅರಿಯುವುದು ನಮ್ಮೆಲ್ಲರ ಕರ್ತವ್ಯ ಈ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಶಾಲೆಗಳಲ್ಲಿ ವಿದ್ಯಾರ್ಥಿಗಳು ಸಂವಿಧಾನದ ಪೀಠಿಕೆ ಓದುವುದನ್ನು ಕಡ್ಡಾಯಗೊಳಿಸಲಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು. ನೈರ್ಮಲ್ಯ ಇಲಾಖೆ ಹಾಗೂ ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್ರಾಜ್ ಇಲಾಖೆ ಇಲ್ಲಿನ ಬಸ್ ನಿಲ್ದಾಣದ ಆವರಣದಲ್ಲಿ ಶುಕ್ರವಾರ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಅಡಿಯಲ್ಲಿ ನಡೆಯಲಿರುವ ಬಹು ಗ್ರಾಮ ಕುಡಿಯುವ ನೀರಿನ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ರಾಜ್ಯ ಸರ್ಕಾರ…
ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ – ಕೆ ಎಸ್ ಈಶ್ವರಪ್ಪ ಘೋಷಣೆ | Eshwarappa
ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ – ಕೆ ಎಸ್ ಈಶ್ವರಪ್ಪ ಘೋಷಣೆ | ಶಿವಮೊಗ್ಗ : ನೊಂದ ಬಿಜೆಪಿ ಕಾರ್ಯಕರ್ತರ ದನಿಯಾಗಿ ನಾನು ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ನಾನು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದಾಗಿ ಮಾಜಿ ಡಿಸಿಎಂ, ಹಿರಿಯ ಬಿಜೆಪಿ ನಾಯಕ ಕೆ.ಎಸ್. ಈಶ್ವರಪ್ಪ ಘೋಷಿಸಿದ್ದಾರೆ. ಕೆ.ಇ. ಕಾಂತೇಶ್ ಅವರಿಗೆ ಬಿಜೆಪಿಯಿಂದ ಹಾವೇರಿ ಲೋಕಸಭಾ ಕ್ಷೇತ್ರದ ಟಿಕೆಟ್ ತಪ್ಪಿದ ವಿಚಾರಕ್ಕೆ ಸಂಬಂಧಿಸಿ ಶಿವಮೊಗ್ಗ ನಗರದ ಬಂಜಾರ್ ಭವನದಲ್ಲಿ ಸ್ವಪ್ರತಿಷ್ಠೆಯ ಪ್ರದರ್ಶನವಲ್ಲ ಸ್ವಾಭಿಮಾನದ ಸಂಘರ್ಷ ಎನ್ನುವ ಘೋಷವಾಕ್ಯದಲ್ಲಿ…
ರಿಪ್ಪನ್ಪೇಟೆಯಲ್ಲಿ ರ್ಯಾಪಿಡ್ ಆ್ಯಕ್ಷನ್ ಫೋರ್ಸ್ ಹಾಗೂ ಪೊಲೀಸರಿಂದ ಪಥಸಂಚಲನ | RAF
ರಿಪ್ಪನ್ಪೇಟೆಯಲ್ಲಿ ರ್ಯಾಪಿಡ್ ಆ್ಯಕ್ಷನ್ ಫೋರ್ಸ್ ಹಾಗೂ ಪೊಲೀಸರಿಂದ ಪಥಸಂಚಲನ | RAF ರಿಪ್ಪನ್ಪೇಟೆ : ಲೋಕಸಭಾ ಚುನಾವಣೆ ಹಿನ್ನೆಲೆ ರ್ಯಾಪಿಡ್ ಆ್ಯಕ್ಷನ್ ಫೋರ್ಸ್ (RAPID ACTION FORCE) ವತಿಯಿಂದ ಪಟ್ಟಣದ ನಾಲ್ಕು ರಸ್ತೆಗಳಲ್ಲಿ ಪಥ ಸಂಚಲನ (ROUTE MARCH) ನಡೆಸಲಾಯಿತು. ಆರ್.ಎ.ಎಫ್ ಸಿಬ್ಬಂದಿ ಮತ್ತು ಪೊಲೀಸ್ ಸಿಬ್ಬಂದಿಗಳು ವಿವಿಧೆಡೆ ಪಥ ಸಂಚನಲ ನಡೆಸಿದರು. ಲೋಕಸಭಾ ಚುನಾವಣೆ ಹಿನ್ನೆಲೆ ಆರ್.ಎ.ಎಫ್ ಕಂಪನಿಗಳಿಗೆ ಪಟ್ಟಣದ ಪ್ರಮುಖ ಮತ್ತು ಸೂಕ್ಷ್ಮ ಪ್ರದೇಶಗಳ ಪರಿಚಯಕ್ಕಾಗಿ (Area Familiarization) ಪಥ ಸಂಚಲನ (ROUTE MARCH)…
ಪುತ್ರನಿಗೆ ತಪ್ಪಿದ ಟಿಕೆಟ್ – ಬಿಎಸ್ವೈ ಪುತ್ರನ ವಿರುದ್ದವೇ ಸ್ಪರ್ಧಿಸುತ್ತಾರ ಕೆ ಎಸ್ ಈಶ್ವರಪ್ಪ .!!??| Parliament Election
ಪುತ್ರನಿಗೆ ತಪ್ಪಿದ ಟಿಕೆಟ್ – ಬಿಎಸ್ವೈ ಪುತ್ರನ ವಿರುದ್ದವೇ ಸ್ಪರ್ಧಿಸುತ್ತಾರ ಕೆ ಎಸ್ ಈಶ್ವರಪ್ಪ .!!?? ಶಿವಮೊಗ್ಗ ಲೋಕಸಭೆ ಕ್ಷೇತ್ರದಲ್ಲಿ ಬಿಎಸ್ ವೈ ಪುತ್ರ ಹಾಲಿ ಸಂಸದ ರಾಘವೇಂದ್ರ ಸ್ಪರ್ಧಿಸುತ್ತಿರುವ ಕ್ಷೇತ್ರದಲ್ಲೇ ಈಗ ಈಶ್ವರಪ್ಪ ಸ್ಪರ್ಧೆ ಮಾಡಬೇಕೆನ್ನುವ ಅವರ ಅಭಿಮಾನಿಗಳು ಮತ್ತು ಬೆಂಬಲಿಗರು ಒತ್ತಡ ಹೇರುತ್ತಿದ್ದಾರೆ. ಈ ಮೂಲಕ ಶಿವಮೊಗ್ಗ ಲೋಕಸಭಾ ಕ್ಷೇತ್ರ ಎಲ್ಲರ ಗಮನ ಸೆಳೆಯುತ್ತಿದೆ. ಈಶ್ವರಪ್ಪ ಅವರು ಪುತ್ರನಿಗೆ ಕೈತಪ್ಪಿರುವ ಟಿಕೆಟ್ ಬಳಿಕ ಯಾವ ತೀರ್ಮಾನ ತೆಗೆದುಕೊಳ್ಳುತ್ತಾರೆ ಎನ್ನುವುದು ಸದ್ಯ ರಾಜ್ಯ ರಾಜಕೀಯದಲ್ಲಿ ತೀವ್ರ…
Ripponpet | ಕೃಷಿ ಉತ್ಪನ್ನಗಳ ಮಾರಾಟಕ್ಕೆ ಸರ್ಕಾರ ಒತ್ತು ನೀಡುತ್ತಿದೆ : ಶಾಸಕ ಗೋಪಾಲಕೃಷ್ಣ ಬೇಳೂರು
ಕೃಷಿ ಉತ್ಪನ್ನಗಳ ಮಾರಾಟಕ್ಕೆ ಸರ್ಕಾರ ಒತ್ತು ನೀಡುತ್ತಿದೆ : ಶಾಸಕ ಗೋಪಾಲ ಕೃಷ್ಣ ಬೇಳೂರು ರಿಪ್ಪನ್ಪೇಟೆ;-ರಾಜ್ಯದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಎಪಿಎಂಸಿ ಕಾಯ್ದಿಯನ್ನು ತಿದ್ದುಪಡಿಗೊಳಿಸುವ ಮೂಲಕ ರೈತರಿಗೆ ಹೆಚ್ಚು ಉಪಯುಕ್ತವಾದ ಕೃಷಿ ಉತ್ಪನ್ನಗಳ ಮಾರಾಟಕ್ಕೆ ಒತ್ತು ನೀಡಲಾಗಿದೆ ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಹೇಳಿದರು. ಪಟ್ಟಣದ ಸಾಗರ ರಸ್ತೆಯಲ್ಲಿರುವ ಎಪಿಎಂಸಿ ಮಾರುಕಟ್ಟೆಯಲ್ಲಿ ಸುಸಜ್ಜಿತ ರಸ್ತೆ ಇನ್ನಿತರ ಮೂಲಭೂತ ಸೌಲಭ್ಯಗಳಿಗೆ ೨.೫೦ ಕೋಟಿ ವೆಚ್ಚದ ಅಭಿವೃಧ್ಧಿ ಕಾಮಗಾರಿಗೆ …