Headlines

ರಿಪ್ಪನ್‌ಪೇಟೆಯಲ್ಲಿ ಭಾರತ್ ಬ್ರ್ಯಾಂಡ್ ಅಕ್ಕಿ ವಿತರಣೆ – ಅಕ್ಕಿ ಖರೀದಿಗೆ ಮುಗಿಬಿದ್ದ ಜನತೆ | Bharth Brand

ರಿಪ್ಪನ್‌ಪೇಟೆಯಲ್ಲಿ ಭಾರತ್ ಬ್ರ್ಯಾಂಡ್ ಅಕ್ಕಿ ವಿತರಣೆ – ಅಕ್ಕಿ ಖರೀದಿಗೆ ಮುಗಿಬಿದ್ದ ಜನತೆ | Bharth Brand ರಿಪ್ಪನ್‌ಪೇಟೆ : ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಮುಂದಿನ ದಿನಗಳಲ್ಲಿ ಜನರಿಗೆ ಭಾರತ್ ಬ್ರಾೃಂಡ್ ಅಕ್ಕಿ ಜೊತೆಗೆ ಬೇಳೆಕಾಳನ್ನು ಕೂಡ ವಿತರಿಸಲಿದ್ದಾರೆ ಎಂದು ಗ್ರಾಪಂ ಉಪಾಧ್ಯಕ್ಷ ಹಾಗೂ ತಾಲೂಕ್ ಬಿಜೆಪಿ ಹಿಂದುಳಿದ ವರ್ಗಗಳ ಪ್ರಧಾನ ಕಾರ್ಯದರ್ಶಿ ಸುಧೀಂದ್ರ ಪೂಜಾರಿ ಹೇಳಿದರು. ಪಟ್ಟಣದ ಸಿದ್ದಿವಿನಾಯಕ ದೇವಸ್ಥಾನದ ಹಿಂಭಾಗದಲ್ಲಿ ಭಾರತ್ ಬ್ರಾೃಂಡ್ ಅಕ್ಕಿ ವಿತರಣ ಕಾರ್ಯಕ್ರಮದ ಹಿನ್ನಲೆಯಲ್ಲಿ ಪೋಸ್ಟ್ ಮ್ಯಾನ್…

Read More

ಜಿಲ್ಲಾ ಆರೋಗ್ಯ ಅಧಿಕಾರಿ(DHO) ರಾಜೇಶ್ ಸುರಗಿಹಳ್ಳಿ ವರ್ಗಾವಣೆ

ಜಿಲ್ಲಾ ಆರೋಗ್ಯ ಅಧಿಕಾರಿ(DHO) ರಾಜೇಶ್ ಸುರಗಿಹಳ್ಳಿ ವರ್ಗಾವಣೆ ಶಿವಮೊಗ್ಗ: ಕಳೆದ ಆರು ವರ್ಷಗಳಿಂದ ಶಿವಮೊಗ್ಗ ಜಿಲ್ಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಲ್ಯಾಣ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಡಾಕ್ಟರ್ ರಾಜೇಶ್ ಸುರ್ಗಿಹಳ್ಳಿ ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಅವರ ಸ್ಥಾನಕ್ಕೆ ತೀರ್ಥಹಳ್ಳಿ ತಾಲೂಕ್ ಕಲ್ಯಾಣ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ತುರ್ತು ಚಿಕಿತ್ಸಾ ವೈದ್ಯಾಧಿಕಾರಿ ಡಾ. ನಟರಾಜ್ ಕೆಎನ್ ಅವರನ್ನು ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯಾಗಿ ಯಶಸ್ವಿಯಾಗಿ…

Read More

ಮಾರ್ಚ್ 17ಕ್ಕೆ ಶಿವಮೊಗ್ಗಕ್ಕೆ ಬರಲಿದ್ದಾರೆ ಪ್ರಧಾನಿ ನರೇಂದ್ರ ಮೋದಿ

ಮಾರ್ಚ್ 17ಕ್ಕೆ ಶಿವಮೊಗ್ಗಕ್ಕೆ ಬರಲಿದ್ದಾರೆ ಪ್ರಧಾನಿ ನರೇಂದ್ರ ಮೋದಿ ಶಿವಮೊಗ್ಗ ಲೋಕಸಭೆ ಚುನಾವಣೆಯ ಕಣ ಕುತೂಹಲಕ್ಕೆ ಕಾರಣವಾಗಿದೆ. ಚುನಾವಣಾ ಕಾವನ್ನು ಮತ್ತಷ್ಟು ಹೆಚ್ಚಿಸಲು ಪ್ರಧಾನಿ ನರೇಂದ್ರ ಮೋದಿ ವಾರಾಂತ್ಯದಲ್ಲಿ ಆಗಮಿಸಲಿದ್ದಾರೆ. ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ. ವೈ. ವಿಜಯೇಂದ್ರ ತವರು ಜಿಲ್ಲೆಯಲ್ಲಿ ಬೃಹತ್ ಸಮಾವೇಶ ನಡೆಯಲಿದೆ.ಮಾರ್ಚ್‌ 15ರಿಂದ ಮೂರು ದಿನಗಳ ಕಾಲ ಪ್ರಧಾನಿ ನರೇಂದ್ರ ಮೋದಿ ಕರ್ನಾಟಕದಲ್ಲಿ ಚುನಾವಣಾ ಪ್ರಚಾರವನ್ನು ನಡೆಸಲಿದ್ದಾರೆ. ಮಾರ್ಚ್ 17ರ ಭಾನುವಾರ ಮೋದಿ ಯಡಿಯೂರಪ್ಪ ತವರು ಜಿಲ್ಲೆಯಲ್ಲಿ ಪ್ರಚಾರ ನಡೆಸಿ ಮತಯಾಚನೆ ಮಾಡಲಿದ್ದಾರೆ….

Read More

Thirthahalli | ಮೇಲಿನ ಕುರುವಳ್ಳಿ ವ್ಯಾಪ್ತಿಯಲ್ಲಿ ಹುಲಿ ಪ್ರತ್ಯಕ್ಷ – ಬೆಚ್ಚಿಬಿದ್ದ ಸ್ಥಳೀಯರು

ತೀರ್ಥಹಳ್ಳಿ : ಪಟ್ಟಣದ ಸಮೀಪದ ಮೇಲಿನ ಕುರುವಳ್ಳಿ ಗ್ರಾಮಪಂಚಾಯಿತಿ ವ್ಯಾಪ್ತಿಯ ವಿಠಲನಗರದ ಲೇಔಟ್ ಹಿಂಭಾಗದ ಕಾಡಿನಲ್ಲಿ ಹುಲಿಯೊಂದು ಪ್ರತ್ಯಕ್ಷವಾಗಿದೆ. ಸ್ಥಳೀಯರು ಭಾನುವಾರ ಸಂಜೆ ಕಟ್ಟಿಗೆ ಕಡಿಯಲು ಹೋದಾಗ ಹುಲಿಯನ್ನು ನೋಡಿ ಬೆಚ್ಚಿ ಬಿದ್ದಿದ್ದಾರೆ. ಕಳೆದ ನಾಲ್ಕೈದು ದಿನದ ಹಿಂದೆ ರಾತ್ರಿಯ ವೇಳೆ ಲೇಔಟ್ ಸಮೀಪದಲ್ಲಿ ಹುಲಿ ಕೂಗಿದ ಘರ್ಜನೆ ಕೇಳಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಮುಂದೆ ಅನಾಹುತ ಸಂಭವಿಸುವ ಮುನ್ನ ಅರಣ್ಯ ಇಲಾಖೆ ತಕ್ಷಣ ಎಚ್ಚೆತ್ತು ಹುಲಿಯನ್ನು ಸೆರೆ ಹಿಡಿಯಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

Read More

ಸಹೋದರಿಯ ಗೆಲುವಿಗಾಗಿ ಒಂದಾಗ್ತಾರ ಕುಮಾರ್‌ ಬಂಗಾರಪ್ಪ-ಮಧು ಬಂಗಾರಪ್ಪ | ಸಾಮಾಜಿಕ ಜಾಲತಾಣದಲ್ಲಿ ಸೌಂಡ್ ಮಾಡುತ್ತಿದೆ ಈ ಪೋಟೋ..!!|Election News

ಸಹೋದರಿಯ ಗೆಲುವಿಗಾಗಿ ಒಂದಾಗ್ತಾರ ಕುಮಾರ್‌ ಬಂಗಾರಪ್ಪ-ಮಧು ಬಂಗಾರಪ್ಪ | ಸಾಮಾಜಿಕ ಜಾಲತಾಣದಲ್ಲಿ ಸೌಂಡ್ ಮಾಡುತ್ತಿದೆ ಈ ಪೋಟೋ..!! ಶಿವಮೊಗ್ಗ ರಾಜಕಾರಣ ನಿಂತಿರೋದು ಇಬ್ಬರು ಮಾಜಿ ಸಿಎಂಗಳ ಕುಟುಂಬಗಳ ಮೇಲೆ.. ಒಂದು ಕಾಲಕ್ಕೆ ಮಾಜಿ ಸಿಎಂ ಬಂಗಾರಪ್ಪ ಕುಟುಂಬಕ್ಕೆ ಸಾಟಿಯೇ ಇಲ್ಲದಂತಿತ್ತು.. ಈಗ ಯಡಿಯೂರಪ್ಪ ಕುಟುಂಬದ ರಾಜಕೀಯ ಒಂದು ಕೈ ಮೇಲಾಗಿದೆ.. ಇದಕ್ಕೆ ಕಾರಣವೂ ಇಲ್ಲದಿಲ್ಲ… ಬಂಗಾರಪ್ಪ ಕುಟುಂಬ ಎರಡು ಹೋಳಾಗಿರುವುದು… ಮಧು ಬಂಗಾರಪ್ಪ ಕಾಂಗ್ರೆಸ್‌ನಲ್ಲಿದ್ದರೆ, ಕುಮಾರ್‌ ಬಂಗಾರಪ್ಪ ಬಿಜೆಪಿಯಲ್ಲಿದ್ದಾರೆ… ಚುನಾವಣೆಯಲ್ಲಿ ಇಬ್ಬರೂ ಪರಸ್ಪರ ಎದುರಾಳಿಗಳು ಕೂಡಾ… ಯಾವುದೋ…

Read More

ಎಂಟು ವರ್ಷದ ಬಾಲಕಿಯ ಮೇಲೆ 52 ವರ್ಷದ ವ್ಯಕ್ತಿಯಿಂದ ಲೈಂಗಿಕ ದೌರ್ಜನ್ಯ – ಆರೋಪಿಯ ಬಂಧನ

ಎಂಟು ವರ್ಷದ ಬಾಲಕಿಯ ಮೇಲೆ 52 ವರ್ಷದ ವ್ಯಕ್ತಿಯಿಂದ ಲೈಂಗಿಕ ದೌರ್ಜನ್ಯ – ಆರೋಪಿಯ ಬಂಧನ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನಲ್ಲಿ ಎಂಟು ವರ್ಷದ ಬಾಲಕಿ ಮೇಲೆ 52 ವರ್ಷದ ವ್ಯಕ್ತಿಯೊಬ್ಬನು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಭಾನುವಾರ ಈ ಘಟನೆ ವರದಿಯಾಗಿದೆ.  ಆರೋಪಿಯನ್ನು ಬಂಧಿಸಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಚಂದ್ರಪ್ಪ (52) ಬಂಧಿತ ಆರೋಪಿಯಾಗಿದ್ದಾನೆ. ಆರೋಪಿಯು ಹೊಸನಗರ ಸಮಾಜ ಕಲ್ಯಾಣ ಇಲಾಖೆಯಲ್ಲಿ ನೌಕರನಾಗಿದ್ದಾನೆ. ಭಾನುವಾರ ಸಂಜೆ ಸಮಯದಲ್ಲಿ ಆರೋಪಿ ಚಂದ್ರಪ್ಪ…

Read More

ಬಂಗಾರಪ್ಪನವರಿಗೆ ‘ಸೋಲಿಲ್ಲದ ಸರದಾರ’ನ ಪಟ್ಟ ಕೊಟ್ಟಿದ್ದ ಕಾರಿನ ನಂಬರ್‌ ಪಡೆದ ಗೀತಾ ಶಿವರಾಜ್‌ಕುಮಾರ್‌..!! |Parliament Election

ಬಂಗಾರಪ್ಪನವರಿಗೆ ‘ಸೋಲಿಲ್ಲದ ಸರದಾರ’ನ ಪಟ್ಟ ಕೊಟ್ಟಿದ್ದ ಕಾರಿನ ನಂಬರ್‌ ಪಡೆದ ಗೀತಾ ಶಿವರಾಜ್‌ಕುಮಾರ್‌..!! ಶಿವಮೊಗ್ಗ – ತಂದೆಯ ಸೋಲಿಗೆ ಪ್ರತೀಕಾರ ತೀರಿಸಿಕೊಳ್ಳಲು ಕಾಯುತ್ತಿರುವ ಮಾಜಿ ಮುಖ್ಯಮಂತ್ರಿ ದಿ. ಸಾರೇಕೊಪ್ಪ ಬಂಗಾರಪ್ಪ ಅವರ ಪುತ್ರಿ, ಲೋಕಸಭೆ ಚುನಾವಣೆಗೆ ಕಾಂಗ್ರೆಸ್‌ ಅಭ್ಯರ್ಥಿಯಾಗಿರುವ ಗೀತಾ ಶಿವರಾಜ್‌ಕುಮಾರ್‌ ಈಗ ಶಿವಮೊಗ್ಗದಲ್ಲಿ ಬಾಡಿಗೆ ಮನೆ ಮಾಡಿ, ಪ್ರಚಾರಕ್ಕೆ ಹೊಸ ಕಾರನ್ನೂ ಖರೀದಿ ಮಾಡಿದ್ದಾರೆ. ಈ ಕಾರಿನ ನಂಬರ್‌ ಈಗ ಆಕರ್ಷಣೆಗೆ ಕಾರಣವಾಗಿದೆ. ತಮ್ಮ ತಂದೆಯ ಲಕ್ಕಿ ಕಾರಿನ ನಂಬರ್‌ ಅನ್ನೇ ಹೊಸ ಕಾರಿಗೂ ಪಡೆದಿದ್ದು ಅದರಲ್ಲೇ…

Read More

Ripponpete | ಹಳೇ ಸಂತೆ ಮೈದಾನದಲ್ಲಿ ರಾತ್ರೋರಾತ್ರಿ ಅಕ್ರಮ ಶೆಡ್ ನಿರ್ಮಾಣ – ಗ್ರಾಮಾಡಳಿತದಿಂದ ತೆರವು

Ripponpete | ಹಳೇ ಸಂತೆ ಮೈದಾನದಲ್ಲಿ ರಾತ್ರೋರಾತ್ರಿ ಅಕ್ರಮ ಶೆಡ್ ನಿರ್ಮಾಣ – ಗ್ರಾಮಾಡಳಿತದಿಂದ ತೆರವು ರಿಪ್ಪನ್ ಪೇಟೆ : ಇಲ್ಲಿನ ಶಿವಮೊಗ್ಗ ರಸ್ತೆಯ ಹಳೆ ಸಂತೆ ಮೈದಾನದಲ್ಲಿ ರಾತ್ರೋರಾತ್ರಿ ಅಕ್ರಮವಾಗಿ ಶೆಡ್ಡುಗಳು ಉದ್ಬವವಾಗಿರುವ ಘಟನೆ ನಡೆದಿದ್ದು, ವಿಷಯ ತಿಳಿಯುತಿದ್ದಂತೆ ಗ್ರಾಮಾಡಳಿತ ಅಕ್ರಮ ಶೆಡ್ ಗಳನ್ನು ತೆರವುಗೊಳಿಸಿದೆ. ಬರುವೆ ಶಾಲೆ ಸಮೀಪದಲ್ಲಿರುವ ಸ.ನಂ 43 ರ ಹಳೇ ಸಂತೆ ಮೈದಾನದಲ್ಲಿ ಶನಿವಾರ ರಾತ್ರಿ ಏಕಾಏಕಿ ಹಸಿರು ಶೆಡ್ , ಹಾಗೂ ಬೇಲಿಯನ್ನು ನಿರ್ಮಿಸಿ ಸರ್ಕಾರಿ ಜಾಗವನ್ನು ಅತಿಕ್ರಮಿಸುವ…

Read More

ಸಾಗರ,ರಿಪ್ಪನ್‌ಪೇಟೆ ಹಾಗೂ ಆನಂದಪುರ ಸೇರಿದಂತೆ ವಿವಿಧೆಡೆ ನಾಳೆ (10-03-2024) ವಿದ್ಯುತ್ ವ್ಯತ್ಯಯ

ಸಾಗರ,ರಿಪ್ಪನ್‌ಪೇಟೆ ಹಾಗೂ ಆನಂದಪುರ ಸೇರಿದಂತೆ ವಿವಿಧೆಡೆ ನಾಳೆ (10-03-2024) ವಿದ್ಯುತ್ ವ್ಯತ್ಯಯ 110/33/11ಕೆ.ವಿ. ಸಾಗರ ವಿ.ವಿ ಕೇಂದ್ರದ ತ್ರೈಮಾಸಿಕ ನಿರ್ವಹಣೆ ಹಿನ್ನಲೆಯಲ್ಲಿ 10.03.2024 ರಂದು ಭಾನುವಾರ ಬೆಳಿಗ್ಗೆ 10:00 ರಿಂದ ಸಂಜೆ 6:00 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. 10.03.2024 ರಂದು ಬೃಹತ್ ಕಾಮಗಾರಿ ವಿಭಾಗ, ಶಿವಮೊಗ್ಗ ಇವರು ರೇಲ್ವೆ ಟ್ರ್ಯಾಕ್ಷನ್ ಕಾಮಗಾರಿಗೆ ಸಂಬಂಧಿಸಿದಂತೆ ಹೊಸದಾಗಿ ನಿರ್ಮಿಸುತ್ತಿರುವ 110 ಕೆವಿ ಮಾರ್ಗವನ್ನು 110 ಕೆವಿ ಬಸ್ ಬಾರ್ ಗೆ ಜೋಡಿಸುವ ಕಾಮಗಾರಿಯ…

Read More

Ripponpete | ವಿವಿಧಡೆಯಲ್ಲಿ ಶಿವನಾಮ ಸ್ಮರಣೆ

ವಿವಿಧಡೆಯಲ್ಲಿ ಶಿವನಾಮ ಸ್ಮರಣೆ  ರಿಪ್ಪನ್‌ಪೇಟೆ;-ಸಮೀಪದ ಇತಿಹಾಸ ಪ್ರಸಿದ್ದ ಶ್ರೀಕ್ಷೇತ್ರ ಗುಳಿಗುಳಿ ಶಂಕರೇಶ್ವರ ದೇವಸ್ಥಾನ, ಬೈರಾಪುರ ಉದ್ಭವ ಕಂತೆ ಸಿದ್ದೇಶ್ವರ ದೇವಸ್ಥಾನ ಮತ್ತು ಕೋಡೂರು ಶಂಕರೇಶ್ವರ ದೇವಸ್ಥಾನ,ಬರುವೆ ಕಲಾನಾಥ ರಾಮೇಶ್ವರ ದೇವಸ್ಥಾನ,ಹುಂಚದ ಕಮಟೇಶ್ವರ ದೇವಸ್ಥಾನ,ಹಾಲುಗುಡ್ಡೆಯ ಹಾಲರಾಮೇಶ್ವರ ದೇವಸ್ಥಾನ ಗವಟೂರು ರಾಮೇಶ್ವರದೇವಸ್ಥಾನ,ಕುಕ್ಕಳಲೇ ಕಾಶಿವಿಶ್ವನಾಥ ದೇವಸ್ಥಾನದಲ್ಲಿ ಮಹಾಶಿವರಾತ್ರಿಯ ಅಂಗವಾಗಿ ಇಂದು ವಿಶೇಷ ಪೂಜೆ ಮತ್ತು ರುದ್ರಾಭಿಷೇಕ ಧಾರ್ಮಿಕ ಪೂಜಾ ಕಾರ್ಯಕ್ರಮಗಳು ಜರುಗಿದವು. ಮುಂಜಾನೆಯಿಂದಲೇ ಭಕ್ತರು ತಂಡೋಪತಂಡವಾಗಿ ದೇವಸ್ಥಾನಕ್ಕೆ ತೆರಳಿ ಶಿವ ನಾಮ ಸ್ಮರಣೆಯನ್ನು  ಜಪಿಸಿದರು. ದೇವಸ್ಥಾನಗಳಲ್ಲಿ ಭಕ್ತರ ಸಮೂಹ ಸರತಿ ಸಾಲಿನಲ್ಲಿ…

Read More