Hosanagara | ಲೋಕಸಭೆ ಚುನಾವಣೆಯಲ್ಲಿ ಗ್ಯಾರಂಟಿ ಯೋಜನೆಗಳು ಪ್ರಭಾವ ಬೀರಲಿವೆ ; ಹೆಚ್.ಬಿ.ಚಿದಂಬರ
ಲೋಕಸಭೆ ಚುನಾವಣೆಯಲ್ಲಿ ಗ್ಯಾರಂಟಿ ಯೋಜನೆಗಳು ಪ್ರಭಾವ ಬೀರಲಿವೆ ; ಹೆಚ್.ಬಿ.ಚಿದಂಬರ ಹೊಸನಗರ ; ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಆಗಿರುವ ಪ್ರಗತಿಯು ಈ ಬಾರಿಯ ಲೋಕಸಭಾ ಚುನಾವಣೆಗಳ ಮೇಲೆ ಪ್ರಭಾವ ಬೀರಲಿದೆ ಎಂದು ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಅಧ್ಯಕ್ಷ ಎಚ್.ಬಿ.ಚಿದಂಬರ ಹೇಳಿದರು. ಅವರು ಇಲ್ಲಿನ ಕಾಂಗ್ರೆಸ್ ಕಛೇರಿಯಲ್ಲಿ ಸೋಮವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ, ರಾಜ್ಯ, ಜಿಲ್ಲೆ ಹಾಗೂ ತಾಲೂಕು ಮಟ್ಟದಲ್ಲಿ ಸಮಿತಿಗಳು ಅಸ್ತಿತ್ವಕ್ಕೆ ಬಂದಿವೆ. ಯೋಜನೆಗಳ ಪ್ರಯೋಜನ ದೊರೆಯದವರಿಗೆ ಉಂಟಾಗಿರುವ…