Headlines

ಬಿಜೆಪಿ ರಾಜ್ಯ ಉಪಾಧ್ಯಕ್ಷರಾಗಿ ಪ್ರಥಮ ಬಾರಿಗೆ ರಿಪ್ಪನ್‌ಪೇಟೆಗೆ ಆಗಮಿಸಿದ ಹರತಾಳು ಹಾಲಪ್ಪನವರಿಗೆ ಅದ್ದೂರಿ ಸ್ವಾಗತ | Ripponpete

ರಿಪ್ಪನ್‌ಪೇಟೆ: ಬಿಜೆಪಿ ರಾಜ್ಯ ಉಪಾಧ್ಯಕ್ಷರಾಗಿ ಪ್ರಥಮ ಬಾರಿ ರಿಪ್ಪನ್‌ಪೇಟೆಗೆ ಭೇಟಿ ನೀಡಿದ ಹರತಾಳು ಹಾಲಪ್ಪನವರಿಗೆ ವಿನಾಯಕ ವೃತ್ತದಲ್ಲಿ ಕಾರ್ಯಕರ್ತರು ಅಭಿಮಾನಿಗಳು ಅದ್ದೂರಿಯಾಗಿ ಸ್ವಾಗತಿಸಿ ಅಭಿನಂದಿಸಿದರು. ನಂತರ ಬಿಜೆಪಿ ಪಕ್ಷದ ಕಛೇರಿಯಲ್ಲಿ ಕಾರ್ಯಕರ್ತರು ಅಭಿಮಾನಿಗಳನ್ನುದ್ದೇಶಿಸಿ ಮಾತನಾಡಿ, ದೇಶಕ್ಕೆ ಸ್ವಾತಂತ್ರ್ಯ ಬಂದು ಅಮೃತ ಮಹೋತ್ಸವ ಆಚರಣೆಯ ವರ್ಷದ ಸಂದರ್ಭದಲ್ಲಿ ಕ್ಷೇತ್ರದ ವ್ಯಾಪ್ತಿಯಲ್ಲಿ ಭಾರತದ ಬಾವುಟವನ್ನು ಮನೆಮನೆಗಳಲ್ಲಿ ಹಾರಿಸುವ ಮೂಲಕ ಪಕ್ಷದ ಗಮನಸೆಳೆದಿರುವುದರೊಂದಿಗೆ ಬಿಜೆಪಿ ಬೂತ್ ಮಟ್ದದ ಅಧ್ಯಕ್ಷರ ಮನೆಗೆ ಭೇಟಿ ನೀಡಿ ನಾಮಫಲಕವನ್ನು ಅಳವಡಿಸಿದ ಪರಿಣಾಮದಿಂದಾಗಿ ರಾಷ್ಟ್ರೀಯ ಬಿಜೆಪಿ ನಾಯಕರು…

Read More

HOSANAGARA | ಮಕ್ಕಳನ್ನು ಸಮಾಜದ ಏಳಿಗೆಗೆ ಪ್ರಯತ್ನಿಸುವಂತೆ ಮಾಡುವುದು ಸಾಹಿತ್ಯದ ಶಕ್ತಿ ; ಅರ್ಜುನ್‌ರಾಜ್

ಹೊಸನಗರದಲ್ಲಿ 10ನೇ ತಾಲೂಕು ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನ | ಮಕ್ಕಳನ್ನು ಸಮಾಜದ ಏಳಿಗೆಗೆ ಪ್ರಯತ್ನಿಸುವಂತೆ ಮಾಡುವುದು ಸಾಹಿತ್ಯದ ಶಕ್ತಿ ; ಅರ್ಜುನ್‌ರಾಜ್ ಹೊಸನಗರ: ಮಕ್ಕಳಲ್ಲಿ ಹುದುಗಿರುವ ಅಮೂಲ್ಯವಾದ ಸಾಹಿತ್ಯ ಶಕ್ತಿಯನ್ನು ವೃದ್ಧಿಪನಗೊಳಿಸಿ ಮಕ್ಕಳನ್ನು ಕೂಡ ಸಮಾಜದ ಏಳಿಗೆಗೆ ಪ್ರಯತ್ನಿಸುವಂತೆ ಮಾಡುವುದು ಸಾಹಿತ್ಯದ ಶಕ್ತಿ ಎಂದು 10ನೇ ತರಗತಿಯ ವಿದ್ಯಾರ್ಥಿ ಅರ್ಜುನ್‌ರಾಜ್‌ರವರು ಹೇಳಿದರು. ಪಟ್ಟಣದ ಹೊರವಲಯದ ಮಾವಿನಕೊಪ್ಪ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಆವರಣದಲ್ಲಿ ಕನ್ನಡ ಸಾಹಿತ್ಯ ಸಾಂಸ್ಕೃತೀಕ ವೇದಿಕೆ ಕನ್ನಡ ಸಾಹಿತ್ಯ ಪರಿಷತ್, ತಾಲ್ಲೂಕು…

Read More

Ripponpete | ಬಜರಂಗದಳದ ವತಿಯಿಂದ ಗೋಶಾಲೆಗೆ ಮೇವು ಸಂಗ್ರಹ ಅಭಿಯಾನ

Ripponpete | ಬಜರಂಗದಳದ ವತಿಯಿಂದ ಗೋಶಾಲೆಗೆ ಮೇವು ಸಂಗ್ರಹ ಅಭಿಯಾನ ರಿಪ್ಪನ್‌ಪೇಟೆ : ನಂದಗೋಕುಲ ಗೋಶಾಲೆ ಹಾಗೂ ವಿಶ್ವ ಹಿಂದೂ ಪರಿಷತ್ ಬಜರಂಗದಳ ಆಶ್ರಯದಲ್ಲಿ ಹೊಸನಗರದಲ್ಲಿರುವ ಗೋಶಾಲೆಗೆ ಪಟ್ಟಣದ ಬಜರಂಗದಳ ಘಟಕದ ವತಿಯಿಂದ ಉಚಿತ ಮೇವು ಸಂಗ್ರಹ ಅಭಿಯಾನ ನಡೆಯಿತು. ಕೆಂಚನಾಲ ಗ್ರಾಪಂ ವ್ಯಾಪ್ತಿಯ ಆಲುವಳ್ಳಿ ಗ್ರಾಮಸ್ಥರು ಸುಮಾರು 100 ಕ್ಕೂ ಹೆಚ್ಚು ಹೊರೆ ಹುಲ್ಲನ್ನು ನೀಡುವ ಮೂಲಕ ಈ ಮೇವು ಅಭಿಯಾನಕ್ಕೆ ಕೈ ಜೋಡಿಸಿದ್ದಾರೆ.ಈ ಮೂಲಕ ಮೇವುಗಳನ್ನು ಹೊಸನಗರದ ರಮಿತ್ ನೇತ್ರತ್ವದ ಗೋಶಾಲೆಗೆ ಕಳುಹಿಸಿಕೊಡಲಾಗಿದೆ. ಈ…

Read More

ಜ.5ಕ್ಕೆ ಬಟ್ಟೆಮಲ್ಲಪ್ಪದಲ್ಲಿ ಹೊಸನಗರ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ

ಹೊಸನಗರ : ತಾಲ್ಲೂಕಿನ ಬಟ್ಟೆಮಲ್ಲಪ್ಪ ಯಕ್ಷರತ್ನ ನಗರ ಜಗನ್ನಾಥಶೆಟ್ಟಿ ವೇದಿಕೆ ಶ್ರೀ ವ್ಯಾಸ ಮಹರ್ಷಿ ಗುರುಕುಲ ವಿದ್ಯಾಲಯದ ಆವರಣ ಬಟ್ಟೆಮಲ್ಲಪ್ಪದಲ್ಲಿ ಹೊಸನಗರ ತಾಲ್ಲೂಕು 9ನೇ ಕನ್ನಡ ಸಾಹಿತ್ಯ ಸಮ್ಮೇಲನವನ್ನು ಅರ್ಪಡಿಸಲಾಗಿದೆ ಎಂದು ಹೊಸನಗರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ತ.ಮ.ನರಸಿಂಹ ಹೇಳಿದರು. ಪಟ್ಟಣದ ಶೀತಲ್ ಹೋಟೆಲ್ ಆವರಣದಲ್ಲಿ ಸುದ್ಧಿಗೋಷ್ಠಿ ನಡೆಸಿ ಮಾತನಾಡಿ, ಈ ಕಾರ್ಯಕ್ರಮ ಜ.5ರ ಬೆಳಿಗ್ಗೆ 9 ಗಂಟೆಗೆ ಹೊಸನಗರ ತಹಶೀಲ್ದಾರ್ ರಶ್ಮಿಯವರು ರಾಷ್ಟ್ರ ಧ್ವಜಾರೋಹಣ ಕಾರ್ಯಕ್ರಮವನ್ನು ನೆರವೇರಿಸಲಿದ್ದು ನಾಡಧ್ವಜವನ್ನು ಕ.ಸಾ.ಪ. ಜಿಲ್ಲಾಧ್ಯಕ್ಷರಾದ ಡಿ….

Read More

Ripponpete | ಪ್ರಸ್ತುತ ಸನ್ನಿವೇಶದಲ್ಲಿ ಸಾರ್ವಜನಿಕರು,ವಿದ್ಯಾರ್ಥಿಗಳಲ್ಲಿ ಏಡ್ಸ್ ಕುರಿತು ಜಾಗೃತಿ ಮೂಡಿಸುವ ಅಗತ್ಯತೆ ಇದೆ

ಸಾರ್ವಜನಿಕರು,ವಿದ್ಯಾರ್ಥಿಗಳಲ್ಲಿ ಏಡ್ಸ್ ಕುರಿತು ಜಾಗೃತಿ ಮೂಡಿಸುವ ಅಗತ್ಯತೆ ಇದೆ : ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಕರಿಬಸಮ್ಮ ರಿಪ್ಪನ್‌ಪೇಟೆ : ಸಾರ್ವಜನಿಕರು,ವಿದ್ಯಾರ್ಥಿಗಳಲ್ಲಿ ಏಡ್ಸ್ ಕುರಿತು ಜಾಗೃತಿ ಮೂಡಿಸುವ ಅಗತ್ಯತೆ ಇದೆ,ಹಾಗೇಯೆ ಏಡ್ಸ್ ಹರಡುವ ವಿಧಾನಗಳು,ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆ ಚಿಕಿತ್ಸೆ ಕ್ರಮಗಳ ಬಗ್ಗೆ ಅರಿವು ಮೂಡಿಸಬೇಕಿದೆ ಎಂದು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಕರಿಬಸಮ್ಮ ಹೇಳಿದರು. ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ರೆಡ್ ರಿಬ್ಬನ್ ಕ್ಲಬ್,  ಯುವ ರೆಡ್ ಕ್ರಾಸ್ ಘಟಕ, ತಾಲೂಕು ಆರೋಗ್ಯ ಇಲಾಖೆ ಹಾಗೂ ಸ್ಥಳೀಯ ಪ್ರಾಥಮಿಕ ಆರೋಗ್ಯ…

Read More

ಬಿಜೆಪಿ ರಾಜ್ಯ ಉಪಾಧ್ಯಕ್ಷರಾಗಿ ಸ್ವಕ್ಷೇತ್ರಕ್ಕೆ ಆಗಮಿಸಿದ ಹರತಾಳು ಹಾಲಪ್ಪನವರಿಗೆ ಅದ್ದೂರಿ ಸ್ವಾಗತ| haratalu halappa

ಬಿಜೆಪಿ ರಾಜ್ಯ ಉಪಾಧ್ಯಕ್ಷರಾಗಿ ಸ್ವಕ್ಷೇತ್ರಕ್ಕೆ ಆಗಮಿಸಿದ ಹರತಾಳು ಹಾಲಪ್ಪನವರಿಗೆ ಅದ್ದೂರಿ ಸ್ವಾಗತ ಆನಂದಪುರ : ರಾಜ್ಯ ಬಿಜೆಪಿ ಉಪಾಧ್ಯಕ್ಷರಾಗಿ ನೇಮಕವಾಗಿ ಆನಂದಪುರಕ್ಕೆ ಆಗಮಿಸಿದ ಮಾಜಿ ಸಚಿವ ಹರತಾಳು ಹಾಲಪ್ಪನವರಿಗೆ ಪಕ್ಷದ ಕಾರ್ಯಕರ್ತರು ಪಟಾಕಿ ಸಿಡಿಸಿ ಅದ್ದೂರಿಯಾಗಿ ಸ್ವಾಗತ ಕೋರಿದರು. ಆನಂದಪುರ ಬಿಜೆಪಿ ಮಹಾಶಕ್ತಿ ಕೇಂದ್ರದಿಂದ ಹಮ್ಮಿಕೊಂಡಿದ್ದ ಅಭಿನಂದನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಂಧರ್ಭದಲ್ಲಿ ಪಕ್ಷದ ಕಾರ್ಯಕರ್ತರು ಕಾರ್ಯಕರ್ತರು ವಿಜಯೇಂದ್ರ, ಯಡಿಯೂರಪ್ಪ ಹಾಗೂ ಹರತಾಳು ಹಾಲಪ್ಪ ರವರ ಘೋಷಣೆಗಳನ್ನು ಕೂಗಿದರು. ಈ ಸಂಧರ್ಭದಲ್ಲಿ ಮಾತನಾಡಿದ ಹರತಾಳು ಹಾಲಪ್ಪ ಮೋದಿ…

Read More

Ripponpete | ರಾಷ್ಟ್ರಮಟ್ಟದ ಕಬ್ಬಡಿ ಪಂದ್ಯಾವಳಿಗೆ ಆಯ್ಕೆಯಾದ ವಿದ್ಯಾರ್ಥಿನಿಯರಿಗೆ ಶಾಸಕರಿಂದ ಸನ್ಮಾನ

Ripponpete | ರಾಷ್ಟ್ರಮಟ್ಟದ ಕಬ್ಬಡಿ ಪಂದ್ಯಾವಳಿಗೆ ಆಯ್ಕೆಯಾದ ವಿದ್ಯಾರ್ಥಿನಿಯರಿಗೆ ಶಾಸಕರಿಂದ ಸನ್ಮಾನ ರಿಪ್ಪನ್‌ಪೇಟೆ : ಕಬ್ಬಡಿ ಪಂದ್ಯಾವಳಿಯಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿನಿಯರಿಗೆ ಶಾಸಕ ಬೇಳೂರು ಗೋಪಾಲಕೃಷ್ಣ ಸನ್ಮಾನಿಸಿ ಗೌರವಿಸಿದರು. ಪಟ್ಟಣದ ಶ್ರೀ ಶಾರದಾ ರಾಮಕೃಷ್ಣ ವಿದ್ಯಾಲಯದ ನಾಲ್ವರು ವಿದ್ಯಾರ್ಥಿನಿಯರು ಕಬ್ಬಡಿ ಪಂದ್ಯಾವಳಿಯಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.  ಮಂಡ್ಯ ಜಿಲ್ಲೆಯ ನಾಗಮಂಗಲದ ಆದಿಚುಂಚನಗಿರಿ ಮಠದ ಕ್ರೀಡಾಂಗಣದಲ್ಲಿ ನಡೆದ ರಾಜ್ಯಮಟ್ಟದ 17 ವರ್ಷ ವಯೋಮಿತಿಯೊಳಗಿನ ಹಾಗೂ 14 ವರ್ಷ ವಯೋಮಿತಿಯ ಬಾಲಕಿಯರ ಕಬ್ಬಡಿ ಪಂದ್ಯಾವಳಿಯಲ್ಲಿ ಭಾಗವಹಿಸಿ ಕ್ರಮವಾಗಿ ಪ್ರಥಮ…

Read More

Ripponpete | ಮನೆ ಮನೆಗೆ ಅಯೋಧ್ಯೆ ಶ್ರೀರಾಮ ಮಂದಿರದ ಮಂತ್ರಾಕ್ಷತೆ ತಲುಪಿಸುತ್ತಿರುವ ಹಿಂದೂ ಕಾರ್ಯಕರ್ತರು

Ripponpete | ಮನೆ ಮನೆಗೆ ಅಯೋಧ್ಯೆ ಶ್ರೀರಾಮ ಮಂದಿರದ ಮಂತ್ರಾಕ್ಷತೆ ತಲುಪಿಸುತ್ತಿರುವ ಹಿಂದೂ ಕಾರ್ಯಕರ್ತರು ಅಯೋಧ್ಯದಲ್ಲಿ ಐತಿಹಾಸಿಕ ಕ್ಷಣವಾಗಿರುವ ಜನವರಿ‌ 22 ರಂದು ಭವ್ಯ ರಾಮಮಂದಿರ ನಿರ್ಮಾಣಕ್ಕೆ ಮನೆ ಮನೆಗೆ ಹೋಗಿ ಆಮಂತ್ರಿಸಲಾಗುತ್ತಿದೆ. ಇಂದು ರಿಪ್ಪನ್‌ಪೇಟೆಯಲ್ಲಿ ಹಿಂದೂ ಕಾರ್ಯಕರ್ತರುಗಳು ಮನೆ ಮನೆಗೆ ತೆರಳಿ ಮಂತ್ರಾಕ್ಷತೆ ನೀಡಿ ಆಮಂತ್ರಿಸಿದರು. ಹಿಂದೂ ಸಂಘಟನೆಯ ಕಾರ್ಯಕರ್ತರು ಸ್ವಯಂ ಪ್ರೇರಿತವಾಗಿ ಪಟ್ಟಣದ ಮನೆ ಮನೆ ಸಂಪರ್ಕ ಮಾಡಿ ಮನೆಗೆ ಅಯೋಧ್ಯೆಯಿಂದ ಬಂದಂತಹ ಮಂತ್ರಾಕ್ಷತೆಯನ್ನು ವಿತರಣೆ ಮಾಡುತ್ತಿದ್ದಾರೆ. ಪ್ರತಿಯೊಂದು ಹಿಂದುಗಳ ಮನೆಗೆ ಶ್ರೀರಾಮ ಮಂತ್ರಾಕ್ಷತೆಯನ್ನು…

Read More

Nagara | ಬಿದನೂರು ಸುತ್ತಮುತ್ತ ಅಕ್ರಮ ನಿಧಿಶೋಧದಲ್ಲಿ ಜಿಪಂ ಮಾಜಿ ಸದಸ್ಯ ಸುರೇಶ್ ಸ್ವಾಮಿರಾವ್ ಕೈವಾಡ – ಮಾಸ್ತಿಕಟ್ಟೆ ಸುಬ್ರಹ್ಮಣ್ಯ ಆರೋಪ

ಬಿದನೂರು ಸುತ್ತಮುತ್ತ ನಿಧಿ ಕಳ್ಳತನದಲ್ಲಿ ಜಿಪಂ ಮಾಜಿ ಸದಸ್ಯ ಸುರೇಶ್ ಸ್ವಾಮಿರಾವ್ ಕೈವಾಡ – ಮಾಸ್ತಿಕಟ್ಟೆ ಸುಬ್ರಹ್ಮಣ್ಯ ಆರೋಪ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬಿದನೂರು ನಗರದ ಹಲವು ಪ್ರದೇಶದಲ್ಲಿ ಅಕ್ರಮವಾಗಿ ನಿಧಿಶೋಧ ಪ್ರಕರಣದಲ್ಲಿ ಜಿಪಂ ಮಾಜಿ ಸದಸ್ಯ ಸುರೇಶ್ ಸ್ವಾಮಿರಾವ್ ಕೈವಾಡವಿದ್ದು ಪೊಲೀಸ್ ಇಲಾಖೆ ಈ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ಮಾಸ್ತಿಕಟ್ಟೆ ಸುಬ್ರಹ್ಮಣ್ಯ ಆಗ್ರಹಿಸಿದ್ದಾರೆ. ನಗರದಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದ ಅವರು ತಾಲೂಕ್ ಬಿಜೆಪಿ ಯುವ ಮೊರ್ಚ ಅಧ್ಯಕ್ಷ ನಿತಿನ್ ನಡೆಸುತ್ತಿರುವ ಗುಂಡಾಗಿರಿ ದೌರ್ಜನ್ಯವನ್ನು ಬಿಜೆಪಿ…

Read More

Hosanagara | “ಶ್ರೀ ಶಿವಲಿಂಗೇಶ್ವರ” ಪ್ರಶಸ್ತಿಗೆ ಹೊಸನಗರದ ಡಾ.ಗುರುರಾಜ್ ಆಯ್ಕೆ

ಶ್ರೀ ಶಿವಲಿಂಗೇಶ್ವರ ಪ್ರಶಸ್ತಿಗೆ’’ ಹೊಸನಗರದ ಡಾ.ಗುರುರಾಜ ಆಯ್ಕೆ ರಿಪ್ಪನ್‌ಪೇಟೆ;-ಕೋಣಂದೂರು ಶ್ರೀಕ್ಷೇತ್ರ ಶಿವಲಿಂಗೇಶ್ವರ ಬೃಹನ್ಮಠದವರು ಕೊಡಮಾಡುವ ಶ್ರೀ ಶಿವಲಿಂಗ ಶ್ರೀ ಪ್ರಶಸ್ತಿಗೆ  ಹೊಸನಗರದ ಡಾ.ಗುರುರಾಜರವರನ್ನು ಆಯ್ಕೆ ಮಾಡಲಾಗಿದೆ ಎಂದು ಕೋಣಂದೂರು ಬೃಹನ್ಮಠದ ಷ.ಬ್ರ.ಶ್ರೀಪತಿಪಂಡಿತರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು ತಿಳಿಸಿದರು.  ವೈದ್ಯ ನಾರಾಯಣೋ ಹರಿ ಎಂಬುದು ದಾರ್ಶನಿಕರ ಅಭಿಪ್ರಾಯವಾಗಿದ್ದರೆ ವೈದ್ಯರು ದೇವರಿಗೆ ಸಮಾನ ದೇವರನ್ನು ಯಾರು ಪ್ರತ್ಯಕ್ಷವಾಗಿ ಕಂಡಿಲ್ಲ.ಅದರೆ ನಮ್ಮ ಸಮಾಜದಲ್ಲಿರುವ ಕೆಲವೊಬ್ಬ ವೈದ್ಯರುಗಳು ದೇವರ ರೂಪದಲ್ಲಿ ಬಂದು ರೋಗಿಗಳಿಗೆ ಜೀವ ಉಳಿಸಿದ ಮಾನಸಿಕ ಧೈರ್ಯ ತುಂಬಿದ ಎಷ್ಟೋ ಉದಾಹರಣೆಗಳಿವೆ.ಅಂತಹ ಸಾಕಷ್ಟು…

Read More