Thirthahalli | ಕೆಟ್ಟ ರಾಜಕಾರಣವನ್ನು ಸುಟ್ಟು ಹಾಕಬೇಕು ಎಂದು ಹೋಳಿ ಹಬ್ಬ ಆಚರಿಸಿದ ರೈತರು..!!!
ಕೆಟ್ಟ ರಾಜಕಾರಣವನ್ನು ಸುಟ್ಟು ಹಾಕಬೇಕು ಎಂದು ಹೋಳಿ ಹಬ್ಬ ಆಚರಿಸಿದ ರೈತರು ! ತೀರ್ಥಹಳ್ಳಿ : ತಾಲ್ಲೂಕಿನ ಬಹು ಗ್ರಾಮ ಕುಡಿಯುವ ನೀರಿನ ಯೋಜನೆಯ ವಿರುದ್ಧ ಹೆಗ್ಗೋಡಿನಲ್ಲಿ ನಡೆಯುತ್ತಿರುವ ಧರಣಿ ಸತ್ಯಾಗ್ರಹದ 29 ನೇ ದಿನವನ್ನು ಹೋಳಿ ಹಬ್ಬದ ಹಿನ್ನೆಲೆಯಲ್ಲಿ ವಿಶಿಷ್ಟವಾಗಿ ಆಚರಿಸಲಾಯಿತು. ಕಾಮ ದಹನದ ಬದಲು “ಕೆಟ್ಟ ರಾಜಕಾರಣವನ್ನು ಸುಟ್ಟು ಹಾಕಬೇಕು” ಎಂದು ರೈತರು ಘೋಷಣೆ ಕೂಗುತ್ತಾ ಹುಲ್ಲಿನ ಗೊಂಬೆಯನ್ನು ದಹಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸೌಳಿ ನಾಗರಾಜ್ ಹಿಂದೆ ಪೆರಿಯಾರ್, ಅಂಬೇಡ್ಕರ್ ಮುಂತಾದ ಜನಪರ…