Headlines

ಚಿಕಿತ್ಸೆಗೆ ಹಣವಿಲ್ಲ, ಬಿಪಿಎಲ್ ಕಾರ್ಡೂ ಇಲ್ಲ: ಕಣ್ಣಿನ ಕ್ಯಾನ್ಸರ್ ವಿರುದ್ಧ ಕಂದಮ್ಮನ ಹೋರಾಟ , ಬಡ ಪೋಷಕರ ಪರದಾಟ

A heartbreaking case from Hosanagara where a two-year-old child suffers from eye cancer, while poor parents struggle for treatment and BPL card due to Aadhaar issues. ಹೊಸನಗರ : ಬದುಕು ಕೆಲವೊಮ್ಮೆ ಇಷ್ಟು ಕಠಿಣ ಪರೀಕ್ಷೆ ಎದುರುಗೊಳ್ಳುತ್ತದೆ ಎಂಬುದಕ್ಕೆ ಎಡಚಿಟ್ಟೆ ಗ್ರಾಮದ ಈ ಕರುಣಾಜನಕ ಕತೆ ಸಾಕ್ಷಿಯಾಗಿದೆ. ಎರಡು ವರ್ಷದ ಕಂದಮ್ಮ ಪೃಥ್ವಿ ತನ್ನ ಬಾಲ್ಯದ ನಗುವನ್ನೇ ಕಳೆದುಕೊಂಡು, ಕಣ್ಣು ಕ್ಯಾನ್ಸರ್ ಎಂಬ ಭೀಕರ ರೋಗದೊಂದಿಗೆ ಹೋರಾಟ…

Read More

ಶಿವಮೊಗ್ಗದಲ್ಲಿ ಏಕಾಏಕಿ ಹೊತ್ತಿ ಉರಿದ ಲಾರಿ

A parked goods lorry caught fire near the railway goods shed in Shivamogga early morning, likely due to a short circuit. No casualties were reported, but the vehicle was severely damaged. ಶಿವಮೊಗ್ಗ : ನಗರದ ರೈಲ್ವೆ ಸ್ಟೇಷನ್ ಸಮೀಪದ ಗೂಡ್ಸ್ ಶೆಡ್ ಬಳಿ ನಿಲ್ಲಿಸಲಾಗಿದ್ದ ಗೂಡ್ಸ್ ಲಾರಿಯೊಂದರಲ್ಲಿ ಇಂದು ಬೆಳಗಿನ ಜಾವ ಭೀಕರ ಅಗ್ನಿ ಅವಘಡ ಸಂಭವಿಸಿದೆ. ಇಂದು ಮುಂಜಾನೆ ಸುಮಾರು 5 ಗಂಟೆ…

Read More

ತಂದೆಯ ಅಂತ್ಯಕ್ರಿಯೆಯ ನಡುವೆಯೇ 10ನೇ ತರಗತಿ ಪರೀಕ್ಷೆ ಬರೆದ ವಿದ್ಯಾರ್ಥಿನಿ

A Shivamogga student writes her Class 10 exam despite her father’s death, showing remarkable courage and determination amid personal tragedy. ಶಿವಮೊಗ್ಗ: ತಂದೆಯ ಸಾವಿನ ದುಃಖದ ನಡುವೆಯೇ 10ನೇ ತರಗತಿ ಪರೀಕ್ಷೆ ಬರೆದ ವಿದ್ಯಾರ್ಥಿನಿಯೊಬ್ಬಳ ಘಟನೆ ಶಿವಮೊಗ್ಗ ತಾಲ್ಲೂಕಿನ ಹಸೋಡಿ ಫಾರಂ ಗ್ರಾಮದಲ್ಲಿ ನಡೆದಿದೆ. ಗ್ರಾಮದ ವಿದ್ಯಾರ್ಥಿನಿ ಶರಣ್ಯ, ಭಾವನಾತ್ಮಕ ಸಂಕಷ್ಟದ ನಡುವೆಯೂ ಆತ್ಮಸ್ಥೈರ್ಯ ಕಳೆದುಕೊಳ್ಳದೇ ಪರೀಕ್ಷೆ ಬರೆದು ಗಮನ ಸೆಳೆದಿದ್ದಾಳೆ. ಮಂಗಳವಾರ ರಾತ್ರಿ ಆಕೆಯ ತಂದೆ ತಂಗರಾಜ್ ಅನಾರೋಗ್ಯದ…

Read More

ಸರಿಗಮಪ ಜೂನಿಯರ್ ಮೆಗಾ ಆಡಿಷನ್‌ಗೆ ಗ್ರಾಮೀಣ ಪ್ರತಿಭೆ ಆಯ್ಕೆ

Keerthi S, an 8th-grade student from a government high school in Harishi village, Soraba taluk, has been selected for the Zee Kannada Sa Re Ga Ma Pa Junior mega audition, bringing pride to her village. ಸೊರಬ: ತಾಲೂಕಿನ ಹರೀಶಿ ಗ್ರಾಮದ ಸರ್ಕಾರಿ ಪ್ರೌಢಶಾಲೆ, ವಿದ್ಯಾನಗರದ 8ನೇ ತರಗತಿ ವಿದ್ಯಾರ್ಥಿನಿ ಕೀರ್ತಿ ಎಸ್ ಅವರು ತಮ್ಮ ಸಂಗೀತ ಪ್ರತಿಭೆಯಿಂದ ರಾಜ್ಯಮಟ್ಟದಲ್ಲಿ ಗುರುತಿಸಿಕೊಳ್ಳುವ ಹೆಜ್ಜೆ ಇಟ್ಟಿದ್ದಾರೆ….

Read More

ಬೆಳ್ಳೂರು ವ್ಯಾಪ್ತಿಯಲ್ಲಿ ಗಾಳಿ-ಮಳೆಗೆ ಮನೆಗಳ ಹಾನಿ: ಅಧಿಕಾರಿಗಳ ಸ್ಥಳ ಪರಿಶೀಲನೆ

Heavy rain and strong winds caused damage to houses in Dobaillu village near Belluru in Hosanagara taluk of Shivamogga district. Revenue officials inspected the affected areas and assessed the losses. ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಬೆಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೋಬೈಲು ಗ್ರಾಮದಲ್ಲಿ ಇತ್ತೀಚೆಗೆ ಸುರಿದ ಭಾರಿ ಗಾಳಿ-ಮಳೆಯಿಂದ ಮನೆಗಳಿಗೆ ಹಾಗೂ ಆಸ್ತಿಪಾಸ್ತಿಗಳಿಗೆ ಹಾನಿ ಸಂಭವಿಸಿರುವುದು ವರದಿಯಾಗಿದೆ. ದೊಬೈಲು ಗ್ರಾಮದ ನಿವಾಸಿಗಳಾದ ಚಂದ್ರಪ್ಪ ದೇವರಗದ್ದೆ…

Read More

ರಿಪ್ಪನ್ ಪೇಟೆಯಲ್ಲಿ ಗುಡುಗು ಸಹಿತ ಭಾರೀ ಮಳೆ: ಟಾಟಾ ಏಸ್ ಮೇಲೆ ಉರುಳಿದ ತೆಂಗಿನಮರ , ತಪ್ಪಿದ ಭಾರಿ ಅನಾಹುತ

Heavy rain with hailstorm in Ripponpete caused a coconut tree to fall on a Tata Ace vehicle in Shabarishanagara, narrowly avoiding a major tragedy; vehicle severely damaged. ರಿಪ್ಪನ್ ಪೇಟೆ: ಪಟ್ಟಣದಲ್ಲಿ ಇಂದು ಆಲಿಕಲ್ಲು, ಗುಡುಗು ಸಹಿತ ಸುರಿದ ಭಾರೀ ಮಳೆಯ ಪರಿಣಾಮವಾಗಿ ಟಾಟಾ ಏಸ್ ಲಗೇಜ್ ವಾಹನದ ಮೇಲೆ ತೆಂಗಿನಮರ ಉರುಳಿ ಬಿದ್ದ ಘಟನೆ ಸಂಭವಿಸಿದೆ. ಅದೃಷ್ಟವಶಾತ್ ಈ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸದೇ ಭಾರಿ…

Read More

ಕಾಲೇಜು ಉಪನ್ಯಾಸಕನ ವಿರುದ್ಧ ಲೈಂಗಿಕ ಕಿರುಕುಳ ಆರೋಪ : ಪ್ರತಿಭಟನೆ, ಕಠಿಣ ಕ್ರಮಕ್ಕೆ ಆಗ್ರಹ

NSUI protests in Shivamogga demanding strict action against a Sahyadri College professor accused of sexually harassing female students and sending obscene messages. ಶಿವಮೊಗ್ಗ: ವಿದ್ಯಾರ್ಥಿನಿಯರಿಗೆ ಆಂತರಿಕ ಪರೀಕ್ಷೆಯಲ್ಲಿ ಅಂಕ ನೀಡುವ ಹೆಸರಿನಲ್ಲಿ ಲೈಂಗಿಕವಾಗಿ ಸಹಕರಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿರುವ ಆರೋಪದ ಮೇಲೆ ಸಹ್ಯಾದ್ರಿ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ. ಮುದುಕಪ್ಪ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಶಿವಮೊಗ್ಗ ಜಿಲ್ಲಾ ಎನ್‌ಎಸ್‌ಯುಐ ಆಗ್ರಹಿಸಿದೆ. ಸೋಮವಾರ ಕಾಲೇಜಿನ ಎದುರು ಪ್ರತಿಭಟನೆ…

Read More

ಲಕ್ಕಿ ಡ್ರಾ ವಿಳಂಬ: ಶೀಘ್ರದಲ್ಲೇ ಸಾರ್ವಜನಿಕರ ಸಮ್ಮುಖದಲ್ಲಿ ಪಾರದರ್ಶಕ ಡ್ರಾ – ಕಲಾ ಕೌಸ್ತುಭ ಕನ್ನಡ ಸಂಘ ಸ್ಪಷ್ಟನೆ

Kalakaustubha Kannada Sangha clarifies delay in lucky draw event in Ripponpet, assures transparent draw to be conducted soon in presence of public and members. ರಿಪ್ಪನ್ ಪೇಟೆ : ಪಟ್ಟಣದ ಕಲಾ ಕೌಸ್ತುಭ ಕನ್ನಡ ಸಂಘದ ವತಿಯಿಂದ ಆಯೋಜಿಸಲಾಗಿದ್ದ ಲಕ್ಕಿ ಡ್ರಾ ಕಾರ್ಯಕ್ರಮವು ನಿಗದಿತ ವೇಳೆಗೆ ನಡೆಯದೇ ವಿಳಂಬವಾಗಿರುವ ಕುರಿತು ಸಂಘದ ಅಧ್ಯಕ್ಷ ಮುರುಳಿಧರ್ ಕೆರೆಹಳ್ಳಿ ಹಾಗೂ ಪ್ರಧಾನ ಕಾರ್ಯದರ್ಶಿ ರಾಮಚಂದ್ರ ಬಳೆಗಾರ್ ಪತ್ರಿಕಾಗೋಷ್ಠಿಯಲ್ಲಿ ಸ್ಪಷ್ಟನೆ ನೀಡಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ…

Read More

ಶಿಕಾರಿಪುರದಲ್ಲಿ ಚಿರತೆ ದಾಳಿ: ಇಬ್ಬರಿಗೆ ಗಂಭೀರ ಗಾಯ, ಗ್ರಾಮಸ್ಥರಲ್ಲಿ ಆತಂಕ

Leopard attack in Shikaripura taluk of Shivamogga injures two farmers seriously, triggering panic among villagers. Forest officials set traps and urge caution. ಶಿವಮೊಗ್ಗ: ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ ತಡಸನಹಳ್ಳಿ, ಅಡಗಂಟಿ ಹಾಗೂ ಮುತ್ತಗಿ ಗ್ರಾಮಗಳ ವ್ಯಾಪ್ತಿಯಲ್ಲಿ ಚಿರತೆ ದಾಳಿ ನಡೆಸಿದ ಘಟನೆ ಆತಂಕ ಸೃಷ್ಟಿಸಿದೆ. ದಾಳಿಯಲ್ಲಿ ಇಬ್ಬರು ರೈತರು ಗಂಭೀರವಾಗಿ ಗಾಯಗೊಂಡಿದ್ದು, ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಡಗಂಟಿ ಗ್ರಾಮದ ಸುದೀಪ್ ಅವರು ಸಂಜೆ ವೇಳೆ ಮುತ್ತಗಿ…

Read More

ಆರ್.ಬಿ.ಡಿ. ಗ್ರೂಪ್‌ನ ಮಹೇಶ್ ಒಲಿದ ‘ನಾರಾಯಣ ರತ್ನ’ ಪ್ರಶಸ್ತಿ ಗೌರವ

Mahesh D of RBD Group honored with the prestigious Narayana Ratna Award at a state-level cricket tournament in Garthikere for his contributions to business innovation, employment generation, and social service. ಸಾಗರ: ಉದ್ಯಮಿ, ದಾನಶೀಲರು ಹಾಗೂ ಸಾಮಾಜಿಕ ಕಾರ್ಯಕರ್ತರಾದ ಆರ್.ಬಿ.ಡಿ. ಗ್ರೂಪ್‌ನ ಮಹೇಶ್ ಡಿ. ಅವರಿಗೆ ಪ್ರತಿಷ್ಠಿತ ‘ನಾರಾಯಣ ರತ್ನ’ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ನಿಟ್ಟೂರು ಬ್ರಹ್ಮಶ್ರೀ ನಾರಾಯಣಗುರು ಮಹಾಸಂಸ್ಥಾನ ಪೀಠದ ಆಶ್ರಯದಲ್ಲಿ ಶಿವಮೊಗ್ಗ ಜಿಲ್ಲೆಯ…

Read More