Headlines

ರಿಪ್ಪನ್‌ಪೇಟೆಯಲ್ಲಿ ನಾಳೆ ನಡೆಯಲಿರುವ ಭವ್ಯ ಹಿಂದೂ ಸಂಗಮಕ್ಕೆ ಸಕಲ ಸಜ್ಜು

All preparations are complete for the Hindu Sangama program to be held tomorrow at Ripponpete in Hosanagara taluk, with thousands of devotees expected to participate. ರಿಪ್ಪನ್‌ಪೇಟೆಯಲ್ಲಿ ನಾಳೆ ನಡೆಯಲಿರುವ ಭವ್ಯ ಹಿಂದೂ ಸಂಗಮಕ್ಕೆ ಸಕಲ ಸಜ್ಜು ರಿಪ್ಪನ್‌ಪೇಟೆ: ಹಿಂದೂ ಸಮಾಜವನ್ನು ಸಂಘಟಿತ, ಸ್ವಾವಲಂಬಿ, ಸಂಸ್ಕಾರಯುಕ್ತ ಹಾಗೂ ಸಾಮರಸ್ಯಯುಕ್ತವಾಗಿ ರೂಪಿಸುವ ಧ್ಯೇಯದೊಂದಿಗೆ ಕಾರ್ಯನಿರ್ವಹಿಸುತ್ತಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ತನ್ನ ಶತಮಾನೋತ್ಸವವನ್ನು ಆಚರಿಸುತ್ತಿರುವ ಹಿನ್ನೆಲೆ, ಪಂಚಾಯಿತಿ ಮಟ್ಟದಲ್ಲಿ ಹಿಂದೂ…

Read More

ದೂರ ಶಿಕ್ಷಣದಲ್ಲಿ ನಾವೀನ್ಯತೆ: ಹುಂಚದ ಅಭಿಷೇಕ್ ಗೆ ಒಲಿದ ‘ಸ್ವಾಮಿ ವಿವೇಕಾನಂದ’ ರಾಷ್ಟ್ರೀಯ ಪ್ರಶಸ್ತಿ

Abhishek K, Founder and Head of Reom Education Academy, has been honored with the 2026 Swami Vivekananda National Inspiration Award for his outstanding contribution to the distance education sector ದೂರ ಶಿಕ್ಷಣದಲ್ಲಿ ನಾವೀನ್ಯತೆ: ಹುಂಚದ ಅಭಿಷೇಕ್ ಗೆ ಒಲಿದ ‘ಸ್ವಾಮಿ ವಿವೇಕಾನಂದ’ ರಾಷ್ಟ್ರೀಯ ಪ್ರಶಸ್ತಿ ಸ್ವಾಮಿ ವಿವೇಕಾನಂದರ ಜನ್ಮದಿನಾಚರಣೆ ಅಂಗವಾಗಿ ದಿ ಇಂಡಿಯನ್ ಫೋರಂ ಫಾರ್ ಸೋಶಿಯಲ್ ಲೀಡರ್ಸ್ ಅಂಡ್ ಅಚೀವರ್ಸ್ (The Indian Forum…

Read More

ರಿಪ್ಪನ್‌ಪೇಟೆ ಸೇರಿದಂತೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (01-02-2026) ವಿದ್ಯುತ್‌ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ…

Power supply will be disrupted in Ripponpet and surrounding villages on February 1, 2026, from 10 AM to 6 PM due to 110/11 KV emergency maintenance work, MESCOM officials said. ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 01/02/26 ರಂದು ಬೆಳಿಗ್ಗೆ 10-00 ರಿಂದ ಸಂಜೆ 06.00 ಗಂಟೆಯವರೆಗೆ ವಿದ್ಯುತ್‌ ಸರಬರಾಜು ಇರುವುದಿಲ್ಲ. 110/11 ಕೆವಿ ಮಾರ್ಗದ ತುರ್ತು ನಿರ್ವಹಣಾ ಕಾಮಗಾರಿಯ…

Read More

RIPPONPETE | ಮರ ಕಟಾವು ವೇಳೆ ಉರುಳಿ ಬಿದ್ದ ಕ್ರೇನ್‌: ತಪ್ಪಿದ ಭಾರಿ ಅನಾಹುತ

A major accident was averted after a crane overturned during tree cutting operations near Shivamandir in Ripponpete on Wednesday evening. No casualties were reported. ರಿಪ್ಪನ್‌ಪೇಟೆ: ಪಟ್ಟಣದ ಶಿವಮಂದಿರದ ಸಮೀಪ ಇಂದು ಸಂಜೆ ಮರ ಕಟಾವು ಕಾರ್ಯ ನಡೆಯುತ್ತಿದ್ದ ವೇಳೆ ಕ್ರೇನ್‌ ಒಂದು ನಿಯಂತ್ರಣ ತಪ್ಪಿ ರಸ್ತೆ ಪಕ್ಕಕ್ಕೆ ಉರುಳಿ ಬಿದ್ದ ಘಟನೆ ಸಂಭವಿಸಿದೆ. ಈ ಘಟನೆಯಿಂದಾಗಿ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾದರೂ, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ…

Read More

ಬಸ್ ಹತ್ತುವ ವೇಳೆ ವ್ಯಾನಿಟಿ ಬ್ಯಾಗ್ ನಲ್ಲಿದ್ದ ಚಿನ್ನಾಭರಣ ಕಳ್ಳತನ

Gold jewellery worth ₹70,000 was stolen from a woman’s vanity bag amid heavy rush while boarding a KSRTC bus at Shivamogga bus stand. A case has been registered at Doddapete police station. ಬಸ್ ಹತ್ತುವ ವೇಳೆ ವ್ಯಾನಿಟಿ ಬ್ಯಾಗ್ ನಲ್ಲಿದ್ದ ಚಿನ್ನಾಭರಣ ಕಳ್ಳತನ ಶಿವಮೊಗ್ಗ: ನಗರದ ಕೆಎಸ್‌ಆರ್‌ಟಿಸಿ (KSRTC) ಬಸ್ ನಿಲ್ದಾಣದಲ್ಲಿ ಬಸ್ ಹತ್ತುವ ಸಂದರ್ಭ ಉಂಟಾದ ಜನದಟ್ಟಣೆಯನ್ನು ದುರುಪಯೋಗಪಡಿಸಿಕೊಂಡ ಕಳ್ಳರು, ಮಹಿಳೆಯೊಬ್ಬರ ವ್ಯಾನಿಟಿ…

Read More

ಸಾಗರ ಜಿಲ್ಲೆ ರಚನೆಗೆ ವಿಚಾರವಾಗಿ ಶಾಸಕ ಗೋಪಾಲಕೃಷ್ಣ ನೇತೃತ್ವದಲ್ಲಿ ಸಿಎಂ ಸಿದ್ದರಾಮಯ್ಯರಿಗೆ ಮನವಿ

A delegation led by MLA Gopalakrishna Beluru submitted a memorandum to Chief Minister Siddaramaiah demanding the formation of Sagara as a separate district from Shivamogga. ಬೆಂಗಳೂರು: ಶಿವಮೊಗ್ಗ ಜಿಲ್ಲೆಯ ಸಾಗರವನ್ನು ಪ್ರತ್ಯೇಕ ಜಿಲ್ಲೆಯನ್ನಾಗಿ ಘೋಷಿಸುವಂತೆ ಆಗ್ರಹಿಸಿ ನಡೆಯುತ್ತಿರುವ ಹೋರಾಟಕ್ಕೆ ಹೊಸ ಮುನ್ನುಡಿ ಬರೆಯಲಾಗಿದೆ. ಶಾಸಕ ಗೋಪಾಲಕೃಷ್ಣ ಬೇಳೂರು ಅವರ ನೇತೃತ್ವದಲ್ಲಿ ಸಾಗರ ಜಿಲ್ಲಾ ಹೋರಾಟ ಸಮಿತಿಯ ನಿಯೋಗವು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಅಧಿಕೃತ ಮನವಿ…

Read More

ಹುಲ್ಲಿನ ಬಣವೆಯಲ್ಲಿ ಗಾಂಜಾ ಸಂಗ್ರಹ ಪತ್ತೆ: ₹4.03 ಲಕ್ಷ ಮೌಲ್ಯದ ಮಾದಕ ವಸ್ತು ವಶ, ಓರ್ವನ ಬಂಧನ

Police seized 8.60 kg of ganja worth ₹4.03 lakh from Bommanakatte village following a raid by Paper Town police. One accused has been arrested and a case registered under the NDPS Act. ಬೊಮ್ಮನಕಟ್ಟೆ ಗ್ರಾಮದಲ್ಲಿ ಅಕ್ರಮವಾಗಿ ಮಾದಕ ವಸ್ತು ಗಾಂಜಾವನ್ನು ಸಂಗ್ರಹಿಸಿ ಇಟ್ಟಿರುವ ಕುರಿತು ಪೇಪರ್ ಟೌನ್ ಪೊಲೀಸ್ ಠಾಣೆಗೆ ಖಚಿತ ಮಾಹಿತಿ ಲಭ್ಯವಾಗಿತ್ತು. ಈ ಮಾಹಿತಿಯ ಮೇರೆಗೆ ದಿನಾಂಕ 28-01-2026ರಂದು ಪೇಪರ್ ಟೌನ್…

Read More

ರಾಜಕೀಯ ದ್ವೇಷದ ಆರೋಪ: ಗರ್ತಿಕೆರೆ ಕೆಪಿಎಸ್ ಶಾಲೆ ಮುಂದೆ ಪೋಷಕರ ಆಕ್ರೋಶ

Parents staged a protest at Gartheekere KPS government school opposing the transfer of teacher Satyanarayan, alleging political interference and demanding withdrawal of the transfer order. ತೀರ್ಥಹಳ್ಳಿ ತಾಲ್ಲೂಕಿನ ಗರ್ತಿಕೆರೆ ಕೆಪಿಎಸ್ ಸರ್ಕಾರಿ ಶಾಲೆಯ ಶಿಕ್ಷಕ ಸತ್ಯನಾರಾಯಣ್ ಅವರನ್ನು ವರ್ಗಾವಣೆಗೊಳಿಸುವಂತೆ ಶಿಕ್ಷಣ ಇಲಾಖೆ ಹೊರಡಿಸಿರುವ ಆದೇಶಕ್ಕೆ ವಿರೋಧ ವ್ಯಕ್ತಪಡಿಸಿ ಪೋಷಕರು ಹಾಗೂ ಗ್ರಾಮಸ್ಥರು ಶಾಲೆ ಎದುರು ಪ್ರತಿಭಟನೆ ನಡೆಸಿದರು. ರಾಜಕೀಯ ದ್ವೇಷದ ಹಿನ್ನಲೆಯಲ್ಲಿ ಉತ್ತಮ ಶಿಕ್ಷಕನನ್ನು ಅನ್ಯಾಯವಾಗಿ ವರ್ಗಾವಣೆಗೊಳಿಸಲಾಗಿದೆ…

Read More

ಬಸ್ಸಿನ ECM ಬೋರ್ಡ್ ಸ್ಫೋಟ | ಬೆಂಕಿಯ ಕೆನ್ನಾಲಗೆ ಮಧ್ಯ ನಿಂತ ಒಬ್ಬ ಚಾಲಕ – 36 ಜೀವಗಳ ಪುನರ್ಜನ್ಮ

A major tragedy was averted in Shivamogga district when a private sleeper bus caught fire. Thanks to the driver’s timely decision and functional emergency exits, 36 passengers were rescued safely. ಬಸ್ಸಿನ ECM ಬೋರ್ಡ್ ಸ್ಫೋಟ | ಬೆಂಕಿಯ ಕೆನ್ನಾಲಗೆ ಮಧ್ಯ ನಿಂತ ಒಬ್ಬ ಚಾಲಕ – 36 ಜೀವಗಳ ಪುನರ್ಜನ್ಮ ಅನ್ನಪೂರ್ಣೇಶ್ವರಿ ಬಸ್ ಅಗ್ನಿ ಅವಘಡ –  ಚಾಲಕ ದೇವರಾಜ್ ಧೈರ್ಯಕ್ಕೆ ಸಲಾಂ ಶಿವಮೊಗ್ಗ…

Read More

ಸ್ಲೀಪರ್ ಬಸ್‌ನಲ್ಲಿ ಬೆಂಕಿ ಹತ್ತಿಕೊಂಡಿದ್ದು ಹೇಗೆ? ಸಾರಿಗೆ ಇಲಾಖೆ ಅಧಿಕಾರಿಗಳಿಂದ ಸ್ಪಷ್ಟನೆ

Transport department officials reveal the exact cause of the sleeper bus fire in Shivamogga. Short circuit in the ECM board led to brake failure, officials confirm after inspection. ಶಿವಮೊಗ್ಗ ಜಿಲ್ಲೆಯ ಹೊಸನಗರ–ಶಿವಮೊಗ್ಗ ಮಾರ್ಗದಲ್ಲಿ ಸಂಚರಿಸುತ್ತಿದ್ದ ಖಾಸಗಿ ಸ್ಲೀಪರ್ ಬಸ್‌ನಲ್ಲಿ ಸಂಭವಿಸಿದ ಅಗ್ನಿ ಅವಘಡದ ಕುರಿತು ಸಾರಿಗೆ ಇಲಾಖೆ ಅಧಿಕಾರಿಗಳು ನಿಖರ ಕಾರಣವನ್ನು ಮಾಧ್ಯಮಕ್ಕೆ ತಿಳಿಸಿದ್ದಾರೆ. ಘಟನೆಯ ಬಳಿಕ ಸ್ಥಳಕ್ಕೆ ಭೇಟಿ ನೀಡಿದ ಶಿವಮೊಗ್ಗ ಸಾರಿಗೆ ಇಲಾಖೆಯ…

Read More