Headlines

ರಿಪ್ಪನ್‌ಪೇಟೆ : ಅದ್ಧೂರಿ ಕನ್ನಡ ರಾಜ್ಯೋತ್ಸವ ಸಂಭ್ರಮ – ಮೆರವಣಿಗೆಗೆ ಮೆರುಗು ನೀಡಿದ ಚಂಡೆ ನೃತ್ಯ |Ripponpet

ರಿಪ್ಪನ್‌ಪೇಟೆ : ಅದ್ಧೂರಿ ಕನ್ನಡ ರಾಜ್ಯೋತ್ಸವ ಸಂಭ್ರಮ – ಮೆರವಣಿಗೆಗೆ ಮೆರುಗು ನೀಡಿದ ಚಂಡೆ ನೃತ್ಯ |Ripponpet ರಿಪ್ಪನ್‌ಪೇಟೆ: ಪಟ್ಟಣದ ಕಲಾ ಕೌಸ್ತುಭ ಕನ್ನಡ ಸಂಘ ಶುಕ್ರವಾರ  ಆಯೋಜಿಸಿದ್ದ  ಕರ್ನಾಟಕ  ರಾಜ್ಯೋತ್ಸವದ ಅದ್ಧೂರಿ ಕನ್ನಡ  ಸಂಭ್ರಮದಲ್ಲಿ ಚಂಡೆ ನೃತ್ಯ,ವಿದ್ಯಾರ್ಥಿಗಳ ವಾದ್ಯ ಘೋಷ್ ಮೆರವಣಿಗೆಗೆ ಮೆರಗು ನೀಡಿತ್ತು . ಕಲಾ ಕೌಸ್ತುಭ ಕನ್ನಡ ಸಂಘದ ಮಾಜಿ ಅಧ್ಯಕ್ಷರಾದ ಪ್ರವೀಣ್ (ಅಣ್ಣಪ್ಪ) ಕನ್ನಡ ಧ್ವಜಾರೋಹಣ ನೆರವೇರಿಸಿದರು. ಬೆಳಿಗ್ಗೆ ಭುವನೇಶ್ವರಿ ದೇವಿಯ ಭವ್ಯ ಶೋಭಾ ಯಾತ್ರೆಗೆ ಪಿಎಸ್‌ಐ ಪ್ರವೀಣ್ ಎಸ್ ಪಿ…

Read More

ಮಲೆನಾಡಿನಲ್ಲಿ ಖ್ಯಾತ ಯೂಟ್ಯೂಬರ್ಸ್ ಡಾ. ಬ್ರೋ ಮತ್ತು ಫ್ಲೈಯಿಂಗ್ ಪಾಸ್ ಪೋರ್ಟ್ | Dr Bro

ಮಲೆನಾಡಿನಲ್ಲಿ ಖ್ಯಾತ ಯೂಟ್ಯೂಬರ್ಸ್ ಡಾ. ಬ್ರೋ ಮತ್ತು ಫ್ಲೈಯಿಂಗ್ ಪಾಸ್ ಪೋರ್ಟ್ ತೀರ್ಥಹಳ್ಳಿ: ಕರ್ನಾಟಕದ ಪ್ರಸಿದ್ಧ ಯೂಟ್ಯೂಬರ್ಸ್ ಗಳು ಮಲೆನಾಡಿನ ಅನೇಕ ಸ್ಥಳಗಳಿಗೆ ಭೇಟಿ ನೀಡಿ, ಮಲೆನಾಡ ಹೆಬ್ಬಾಗಿಲಾದ ತೀರ್ಥಹಳ್ಳಿ ತಾಲೂಕಿನ ಅನೇಕ ಸ್ಥಳಗಳಿಗೆ ಭೇಟಿ ನೀಡಿದ್ದಾರೆ. ಪ್ರಸಿದ್ಧ ಯೂಟ್ಯೂಬರ್ ಗಳಾದ ಡಾ, ಬ್ರೋ ಪ್ಲೇಯಿಂಗ್ ಪಾಸ್ಪೋರ್ಟ್, ಗ್ಲೋಬಲ್ ಕನ್ನಡಿಗ ಈ ಮೂವರು ಕೂಡ ಒಟ್ಟಿಗೆ ಮಲೆನಾಡಿನ ಸ್ಥಳಗಳಿಗೆ ಭೇಟಿ ನೀಡಿ ಇಲ್ಲಿನ ಪರಿಸರ ನೋಡಿ ಸಂಭ್ರಮಪಟ್ಟಿದ್ದಾರೆ. ಆಗುಂಬೆ, ಶೃಂಗೇರಿ ಹಾಗೂ ಸುತ್ತಮುತ್ತ ಸ್ಥಳಗಳಿಗೆ ಭೇಟಿ ನೀಡಿ…

Read More

ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ನಿಧನ | sandalwood

ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ನಿಧನ ಚಂದನವನದ ಹಿರಿಯ ಹಾಗೂ ಖ್ಯಾತ ನಟಿ ಲೀಲಾವತಿ ಅವರು ವಯೋಸಹಜ ಕಾಯಿಲೆಯಿಂದ ಶುಕ್ರವಾರ ನಿಧನರಾದರು. ಅವರಿಗೆ 87 ವರ್ಷ ವಯಸ್ಸಾಗಿತ್ತು. ಅವರ ಆರೋಗ್ಯದಲ್ಲಿ ಮತ್ತೆ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಎರಡು ದಿನಗಳಿಂದ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿತ್ತಾದರೂ ಶುಕ್ರವಾರ ಮಧ್ಯಾಹ್ನ ದಿಢೀರ್ ಲೋ ಬಿಪಿ ಸಮಸ್ಯೆ ಶುರುವಾಗಿದೆ. ತಕ್ಷಣವೇ ಅವರನ್ನು ನೆಲಮಂಗಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಲೀಲಾವತಿ ಕೊನೆಯುಸಿರೆಳೆದರು….

Read More

ರಾಜ್ಯ ಸರ್ಕಾರದ ಡಾ. ಚಿಕ್ಕಕೊಮಾರಿ ಗೌಡ ದತ್ತಿ ಪ್ರಶಸ್ತಿಗೆ ಆಯ್ಕೆಯಾದ ಜಿಪಂ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ್ | Kalagodu rathnakar

ರಾಜ್ಯ ಸರ್ಕಾರದ ಡಾ. ಚಿಕ್ಕಕೊಮಾರಿ ಗೌಡ ದತ್ತಿ ಪ್ರಶಸ್ತಿಗೆ ಆಯ್ಕೆಯಾದ ಜಿಪಂ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ್ ರಿಪ್ಪನ್‌ಪೇಟೆ : ಕರ್ನಾಟಕ ಪಂಚಾಯತ್‌ರಾಜ್ ಪರಿಷತ್‌ನಿಂದ ನೀಡಲಾಗುವ ಡಾ.ಚಿಕ್ಕ ಕೊಮಾರಿಗೌಡ ದತ್ತಿ ಪ್ರಶಸ್ತಿಗೆ ಶಿವಮೊಗ್ಗ ಜಿಪಂ ಮಾಜಿ ಅಧ್ಯಕ್ಷರು ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕಲಗೋಡು ರತ್ನಾಕರ್ ಆಯ್ಕೆಯಾಗಿದ್ದಾರೆ. 2021-22ನೇ ಸಾಲಿನ ಪ್ರಶಸ್ತಿ ಇದಾಗಿದ್ದು, ಪಂಚಾಯತ್ ರಾಜ್ ವ್ಯವಸ್ಥೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸುತ್ತಿರುವವರಿಗೆ ನೀಡುವ ಪ್ರಶಸ್ತಿ ಇದಾಗಿದೆ. ಜಿಪಂ ಮಾಜಿ ಅಧ್ಯಕ್ಷರು ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕಲಗೋಡು…

Read More

ತೀರ್ಥಹಳ್ಳಿಯಲ್ಲಿ ಮಾನಸಿಕ ವ್ಯಕ್ತಿಯಿಂದ ಸಾರ್ವಜನಿಕರಿಗೆ ಕಿರಿಕಿರಿ ! ನಿಮಾನ್ಸ್ ಆಸ್ಪತ್ರೆಗೆ ರವಾನೆ !! | Thirthahalli

ತೀರ್ಥಹಳ್ಳಿಯಲ್ಲಿ ಮಾನಸಿಕ ವ್ಯಕ್ತಿಯ ಹುಚ್ಚಾಟ ! ನಿಮಾನ್ಸ್ ಆಸ್ಪತ್ರೆಗೆ ರವಾನೆ! ತೀರ್ಥಹಳ್ಳಿ:  ಪಟ್ಟಣದಲ್ಲಿ ಹುಚ್ಚನೊಬ್ಬ ರಸ್ತೆಯಲ್ಲಿ ಓಡಾಡುವ ಸಾರ್ವಜನಿಕರಿಗೆ ತೊಂದರೆ ಕೊಡುತ್ತಿದ್ದು ಹುಚ್ಚಾಟ ಮೆರೆಯುತ್ತಿದ್ದ ಹಿನ್ನಲೆಯಲ್ಲಿ ಸ್ಥಳೀಯ ಪ್ರಮುಖರು, ಪೊಲೀಸ್ ಇಲಾಖೆ ನೆರವಿನೊಂದಿಗೆ ಆತನನ್ನು ನಿಮಾನ್ಸ್ ಆಸ್ಪತ್ರೆಗೆ ಕಳುಹಿಸಿಕೊಟ್ಟಿದ್ದಾರೆ. ಆತ ರಸ್ತೆಯಲ್ಲಿ ಸಿಕ್ಕ ಸಿಕ್ಕವರಿಗೆ ಕಿರಿಕಿರಿ ಮಾಡುತ್ತಿದ್ದಾನೆ. ಇದರಿಂದ ಪಟ್ಟಣದಲ್ಲಿ ಓಡಾಡಲು ಜನರು ಸಂಕಷ್ಟ  ಅನುಭವಿಸುವಂತಾಗಿದೆ. ರಸ್ತೆ ಮಧ್ಯ ನಿಂತು ಕೂಗಾಡುತ್ತಾ ಇನ್ನು ಯುವತಿಯರಿಗೆ ಕೂಡ ಕೀಟಲೆ ನೀಡುತ್ತಿದ್ದು, ಇದರಿಂದ ಯುವತಿಯರಿಗೆ ರಸ್ತೆಯಲ್ಲಿ ಓಡಾಡಲು ಆಗುತ್ತಿಲ್ಲ. ಈತನ ಅಸಭ್ಯ…

Read More

RIPPONPET | ಅಪರಾಧ ತಡೆ ಮಾಸಾಚರಣೆ -ಜಾಗೃತಿಗಾಗಿ ಬೈಕ್ ರ್‍ಯಾಲಿ – ಡಿವೈಎಸ್ಪಿ ಭಾಗಿ

RIPPONPET | ಅಪರಾಧ ತಡೆ ಮಾಸಾಚರಣೆ -ಜಾಗೃತಿಗಾಗಿ ಬೈಕ್ ರ್‍ಯಾಲಿ – ಡಿವೈಎಸ್ಪಿ ಭಾಗಿ ರಿಪ್ಪನ್‌ಪೇಟೆ : ವಾಹನ ಚಲಾಯಿಸುವ ವೇಳೆ ರಸ್ತೆ ಸುರಕ್ಷತೆಯ ನಿಯಮವನ್ನು ಪಾಲಿಸದೆ ಇರುವುದು ನಿಮಗೆ ನೀವೇ ದ್ರೋಹ ಮಾಡಿದ ಹಾಗೆ. ರಸ್ತೆ ಸುರಕ್ಷತೆಯ ಬಗ್ಗೆ ಯುವಜನತೆ ಪಾಲಿಸದೆ ಇರುವುದರಿಂದ ಹೆಚ್ಚಿನ ವಾಹನ ಅಪಘಾತಗಳಾಗಿ ಸಾವು ಸಂಭವಿಸುತ್ತದೆ. ಈ ನಿಟ್ಟಿನಲ್ಲಿ ವಾಹನ ಚಲಾಯಿಸವವರು ಜಾಗರೂಕರಾಗಬೇಕು ಎಂದು ತೀರ್ಥಹಳ್ಳಿ ಉಪ ವಿಭಾಗದ ಡಿವೈಎಸ್ಪಿ ಗಜಾನನ ವಾಮನ ಸುತಾರ ಹೇಳಿದರು. ಪಟ್ಟಣದಲ್ಲಿ ರಸ್ತೆ ಸುರಕ್ಷತೆ ಹಾಗೂ…

Read More

Hosanagara | ಅರಣ್ಯ ಇಲಾಖೆಯಿಂದ ಭರ್ಜರಿ ಕಾರ್ಯಾಚರಣೆ: ಶ್ರೀಗಂಧದ ತುಂಡುಗಳ ಸಹಿತ ನಾಲ್ವರ ಬಂಧನ

ನಗರ ವಲಯ ಅರಣ್ಯ ಇಲಾಖೆಯಿಂದ ಭರ್ಜರಿ ಕಾರ್ಯಾಚರಣೆ:  ಶ್ರೀಗಂಧದ ತುಂಡುಗಳ ಸಹಿತ ನಾಲ್ವರು ಆರೋಪಿಗಳ ಬಂಧನ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನಗರ ವಲಯ ವ್ಯಾಪ್ತಿಯ ಹುಂಚ ಹೋಬಳಿ ತೊಗರೆ ಗ್ರಾಮದ ಸರ್ವೆ ನಂಬರ್ 97ರ ಅರಣ್ಯ ಪ್ರದೇಶದಲ್ಲಿ ಬೆಲೆಬಾಳುವ ಶ್ರೀಗಂಧದ ಮರಗಳನ್ನು ಕಡಿತಲೆ ಮಾಡಿ ಸಾಗಾಣಿಕೆಗೆ ಯತ್ನಿಸುತ್ತಿದ್ದ ನಾಲ್ವರು ಆರೋಪಿಗಳನ್ನು ಮಾಲು ಸಮೇತ  ಬಂಧಿಸಿ,ಕೃತ್ಯಕ್ಕೆ ಬಳಸಿದ್ದ ಒಂದು ಬೈಕ್ ವಶಪಡಿಸಿಕೊಂಡಿದ್ದಾರೆ.  ಆರೋಪಿಗಳಾದ ನಿವಣೆ ವಾಸಿ ಪರಮೇಶ್ವರಪ್ಪ, ಮಾಣಿ ಗ್ರಾಮದ ಎಂ ಕೆ ಹರೀಶ, ನಾಗರ ಕೊಡುಗೆ…

Read More

Humcha | ಹುಂಚ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಾರ್ಯದರ್ಶಿ ಎರಡು ತಿಂಗಳಿಂದ ನಾಪತ್ತೆ – ಲಾಕರ್ ಗಳ ಬೀಗ ಒಡೆದ ಅಧಿಕಾರಿಗಳು

ಹುಂಚ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಾರ್ಯದರ್ಶಿ ಎರಡು ತಿಂಗಳಿಂದ ನಾಪತ್ತೆ – ಲಾಕರ್ ಗಳ ಬೀಗ ಒಡೆದ ಅಧಿಕಾರಿಗಳು ರಿಪ್ಪನ್‌ಪೇಟೆ : ಹುಂಚ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಾರ್ಯದರ್ಶಿ ನಾಪತ್ತೆಯಾಗಿದ್ದು ಈ ಹಿನ್ನಲೆಯಲ್ಲಿ ಅಧಿಕಾರಿಗಳು ಸಂಘಕ್ಕೆ ಸಂಬಂದಿಸಿದ ಲಾಕರ್ ಬೀಗ ಒಡೆದು ಪರಿಶೀಲನೆ ನಡೆಸಿರುವ ಘಟನೆ ನಡೆದಿದೆ. ಕಳೆದ ಎರಡು ತಿಂಗಳಿಂದ ಕಾರ್ಯದರ್ಶಿ ಸಂತೋಷ್ ಕೃಷ್ಣನಾಯ್ಕ್ ಕಛೇರಿಗೆ ಹಾಜರಾಗದೇ ನಾಪತ್ತೆಯಾಗಿರುವ ಹಿನ್ನಲೆಯಲ್ಲಿ ಅಡಳಿತ ಮಂಡಳಿಯವರು ಸಾಗರ ಸಹಕಾರ ಸಂಘಗಳ ಸಹಾಯಕ ನಿಂಬಂಧಕರಿಗೆ…

Read More

ಕಾಡಾನೆ ದಾಳಿ – ನಿರ್ಲಕ್ಷ್ಯ ವಹಿಸಿದ ಅರಣ್ಯಾಧಿಕಾರಿಗಳಿಗೆ ಘೆರಾವ್ ಹಾಕಿದ ಗ್ರಾಮಸ್ಥರು | smg

ಕಾಡಾನೆ ದಾಳಿ – ನಿರ್ಲಕ್ಷ್ಯ ವಹಿಸಿದ ಅರಣ್ಯಾಧಿಕಾರಿಗಳಿಗೆ ಘೆರಾವ್ ಹಾಕಿದ  ಗ್ರಾಮಸ್ಥರು ಶಿವಮೊಗ್ಗ : ಕಾಡಾನೆಗಳು ದಾಳಿ ನಡೆಸಿದರು ಸ್ಥಳಕ್ಕೆ ಮಧ್ಯರಾತ್ರಿ ತಡವಾಗಿ ಬಂದ ಅರಣ್ಯಧಿಕಾರಿಗಳು ಹಾಗೂ ಗ್ರಾಮಸ್ಥರ ನಡುವೆ ವಾಗ್ವಾದ ನಡೆದ ಘಟನೆ ಉಂಬ್ಳೆಬೈಲಿನಲ್ಲಿ  ನಡೆದಿದೆ. ಕಳೆದ ರಾತ್ರಿ ಉಂಬ್ಳೆಬೈಲಿನ ಗ್ರಾಮದ ಒಳಗೆ ನುಗ್ಗಿ ದಾಳಿ ನಡೆಸಿದ್ದ ಕಾಡಾನೆ ಗ್ರಾಮದ ಮನೆಗಳಿಗೆ, ಕೊಟ್ಟಿಗೆ ಹಾಗೂ ತೋಟಗಳಿಗೆ ಹಾನಿ ಮಾಡಿದೆ ಹಲವು ಬಾರಿ ಈ ರೀತಿ ಕಾಡಾನೆ ದಾಳಿ ನಡೆಸಿದ್ದರು ಅರಣ್ಯಧಿಕಾರಿಗಳು ಮಾತ್ರ ತಲೆಕೆಡಿಸಿಕೊಂಡಿರಲಿಲ್ಲ ಎನ್ನುವುದು ಗ್ರಾಮಸ್ಥರ…

Read More

Sagara | ಉಸ್ತುವಾರಿ ಸಚಿವ ಮಧುಬಂಗಾರಪ್ಪ ವಿರುದ್ದ ಸಾಗರ ಪತ್ರಕರ್ತರಿಂದ ಪ್ರತಿಭಟನೆ

Sagara | ಉಸ್ತುವಾರಿ ಸಚಿವ ಮಧುಬಂಗಾರಪ್ಪ ವಿರುದ್ದ ಸಾಗರ ಪತ್ರಕರ್ತರಿಂದ ಪ್ರತಿಭಟನೆ ಸಾಗರ : ಪತ್ರಕರ್ತರ ಆತ್ಮಗೌರವಕ್ಕೆ ಧಕ್ಕೆಯಾಗುವ ರೀತಿಯಲ್ಲಿ ಮಾತನಾಡಿದ ವಾರ್ತಾಧಿಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ರವರ ನಡೆಯನ್ನು ಖಂಡಿಸಿ ಸಾಗರದ ಪತ್ರಕರ್ತರು ಪ್ರತಿಭಟನೆ ನಡೆಸಿದ್ದಾರೆ. ಉಪ ವಿಭಾಗಾಧಿಕಾರಿಗಳ ಕಛೇರಿಯ ಎದುರು ಪತ್ರಕರ್ತರು ಕಪು ಬಟ್ಟೆ ಕಟ್ಟಿಕೊಂಡು ಸಚಿವರು ಹಾಗೂ ಅಧಿಕಾರಿಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಂಘದ ಜಿಲ್ಲಾ ಕಾರ್ಯದರ್ಶಿ ದೀಪಕ್ ಸಾಗರ್, ಡಿ. ಒಂದರಂದು ಜಿಲ್ಲಾ…

Read More