Headlines

ಶಿವಮೊಗ್ಗ ಜಿಲ್ಲೆಯಲ್ಲಿ 10ಕ್ಕೇರಿದ ಕೊರೊನಾ ಪಾಸಿಟಿವ್ ಸಂಖ್ಯೆ

ಶಿವಮೊಗ್ಗ ಜಿಲ್ಲೆಯಲ್ಲಿ 10ಕ್ಕೇರಿದ ಕೊರೊನಾ ಪಾಸಿಟಿವ್ ಸಂಖ್ಯೆ ಶಿವಮೊಗ್ಗ ಜಿಲ್ಲೆಯಲ್ಲಿ ಇಂದು ಇಬ್ಬರಲ್ಲಿ ಸೋಂಕು ಪತ್ತೆಯಾಗಿದೆ. ಸೋಂಕಿತರಲ್ಲಿ ಓರ್ವರು ಶಿವಮೊಗ್ಗ ಮತ್ತೋರ್ವರು ಸೊರಬ ತಾಲೂಕಿಗೆ ಸೇರಿದವರು ಎಂದು ಹೆಲ್ತ್ ಬುಲೆಟಿನ್ ತಿಳಿಸಿದೆ. ಇವತ್ತು 236 ಜನರಿಗೆ ಸೋಂಕಿನ ಪರೀಕ್ಷೆಗೆ ಒಳಪಡಿಸಲಾಗಿತ್ತು. 236 ಜನರಲ್ಲಿ ಇಬ್ಬರಿಗೆ ಸೋಂಕು ಪತ್ತೆಯಾಗಿದೆ. ಇದರಿಂದ ಜಿಲ್ಲೆಯಲ್ಲಿ ಪತ್ತೆಯಾದ ಸೋಂಕಿತರ ಸಂಖ್ಯೆ 10 ಕ್ಕೆ ಏರಿಕೆಯಾಗಿದೆ. ನಿನ್ನೆ 8 ಜನರಲ್ಲಿ ಸೋಂಕು ಪತ್ತೆಯಾಗಿತ್ತು. ಇಂದು ಇಬ್ಬರಿಗೆ ಸೋಂಕು ಪತ್ತೆಯಾಗಿದ್ದು ಸೋಂಕಿತರ ಸಂಖ್ಯೆ 10 ಕ್ಕೆ…

Read More

Hosanagara | ಆಕಸ್ಮಿಕ ಬೆಂಕಿ ತಗುಲಿ ಹುಲ್ಲಿನ ಬಣವೆ ಸುಟ್ಟು ಭಸ್ಮ

Hosanagara | ಆಕಸ್ಮಿಕ ಬೆಂಕಿ ತಗುಲಿ ಹುಲ್ಲಿ ಬಣವೆ ಸುಟ್ಟು ಭಸ್ಮ ಹೊಸನಗರ ತಾಲೂಕಿನ ಮಾರುತಿಪುರ ಗ್ರಾಪಂ ವ್ಯಾಪ್ತಿಯ ಸೋರೆಕೊಪ್ಪ ಗ್ರಾಮದಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿ ಕೊಟ್ಟಿಗೆ ಮನೆಯಲ್ಲಿದ್ದ 600 ಕ್ಕೂ ಹೆಚ್ಚು ಹುಲ್ಲು ಹೊರೆಗಳು ಸುಟ್ಟು ಹೋಗಿವೆ. ಸೋರೆಕೊಪ್ಪ ನೆಲಗಳಲೆ ಗ್ರಾಮದ ಕೃಷಿಕ ಸಂತೋಷ್ ಎಂಬುವವರಿಗೆ ಸೇರಿದ ಕೊಟ್ಟಿಗೆ ಮನೆಯಲ್ಲಿ ಬೆಂಕಿ ಕಾಣಿಸಿ ಕೊಂಡಿದೆ. ಬಳಿಕ ಕೆಲವೇ ಕ್ಷಣಗಳಲ್ಲಿ ಬೆಂಕಿ ಕೆನ್ನಾಲಿಗೆ 600 ಕ್ಕೂ ಹೆಚ್ಚು ಹುಲ್ಲು ಹೊರೆಗಳು ಸುಟ್ಟು ಭಸ್ಮವಾಗಿದೆ. ತಕ್ಷಣ ಸ್ಥಳೀಯರ…

Read More

SAGARA | ಸಾಗರ ನಗರಸಭೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಸದಸ್ಯರ ನಡುವೆ ಮಾತಿನ ಚಕಮಕಿ

SAGARA | ಸಾಗರ ನಗರಸಭೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಸದಸ್ಯರ ನಡುವೆ ಮಾತಿನ ಚಕಮಕಿ  ಸಾಗರ : ನಗರಸಭೆಯ ಸಾಮಾನ್ಯ ಸಭೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷದ ನಡುವೆ ಮಾತಿನ ಚಕಮಕಿ ನಡೆದಿದೆ.‌ ಸದಸ್ಯರೆಲ್ಲರೂ ಬಾವಿಗಿಳಿದು ಹೋರಾಟ ನಡೆಸಿದ್ದಾರೆ. ನಗರಸಭೆಯ ಆಡಳಿತ ಅಧಿಕಾರಿ ಹಾಗೂ ಉಪ ವಿಭಾಗಾಧಿಕಾರಿ ಕುಮಾರಿ ಪಲ್ಲವಿ ಸಾತೇನಹಳ್ಳಿ ಅಧ್ಯಕ್ಷತೆಯಲ್ಲಿ ನಡೆಯುತ್ತಿರುವ ಸಭೆಯಲ್ಲಿ ಶಾಸಕ ಗೋಪಾಲಕೃಷ್ಣ ಬೇಳೂರು ಸಭೆಯಲ್ಲಿ ಭಾಗಿಯಾಗಿದ್ದರು. ಸಾಗರದ ಬಿ.ಹೆಚ್ ರಸ್ತೆಯಲ್ಲಿ ಜಾಗವೊಂದರ ವಿಚಾರದಲ್ಲಿ ಮಾಜಿ ಶಾಸಕರು ಸೇರಿದಂತೆ 14 ಜನರ…

Read More

Ripponpete | ಶಾಂತಿ ಮತ್ತು ನೆಮ್ಮದಿಯ ಮೂಲಕ ಪ್ರತಿಯೊಬ್ಬರು ಉತ್ತಮ ಬದುಕು ಕಟ್ಟಿಕೊಳ್ಳೋಣ :ರೆ. ಫಾ. ಬಿನೋಯ್

ರಿಪ್ಪನ್ ಪೇಟೆಯಲ್ಲಿ ಕ್ರೈಸ್ತ ಬಾಂಧವರಿಂದ ಕ್ರಿಸ್ಮಸ್ ಸಡಗರ ಸಂಭ್ರಮದಿಂದ ಆಚರಣೆ. ಶಾಂತಿ ಮತ್ತು ನೆಮ್ಮದಿಯ ಮೂಲಕ ಪ್ರತಿಯೊಬ್ಬರು ಬದುಕು ಕಟ್ಟಿಕೊಳ್ಳೋಣ :ರೆ. ಫಾ. ಬಿನೋಯ್. ರಿಪ್ಪನ್ ಪೇಟೆ : ಆಧುನಿಕ ತಂತ್ರಜ್ಞಾನದ ಅಡಿಯಲ್ಲಿ ಒತ್ತಡದ ಜೀವನವನ್ನು ಸಾಗಿಸುತ್ತಿರುವ ಪ್ರತಿಯೊಬ್ಬರಿಗೂ ಶಾಂತಿ ಮತ್ತು ನೆಮ್ಮದಿಯ ಬದುಕು ಅತ್ಯವಶ್ಯಕವಾಗಿದೆ. ಮಾನವ ಜಗತ್ತಿನಲ್ಲಿ ಶಾಂತಿ ಮತ್ತು ನೆಮ್ಮದಿಯ ಮೂಲಕ ಬದುಕು ಕಟ್ಟಿಕೊಳ್ಳೋಣ ಎಂದು ರಿಪ್ಪನ್ ಪೇಟೆ ಗುಡ್ ಶಫರ್ಡ್ ಚರ್ಚಿನ ಧರ್ಮಗುರು   ರೆ. ಫಾ. ಬಿನೋಯ್ ಹೇಳಿದರು.  ಪಟ್ಟಣದ ಗುಡ್ ಶಫರ್ಡ್…

Read More

Ripponpete | ಗ್ರಾಮೀಣ ಶಾಲಾ ಮಕ್ಕಳು ಪ್ರತಿಭಾವಂತರು – ಶಾಸಕ ಆರಗ ಜ್ಞಾನೇಂದ್ರ

ಗ್ರಾಮೀಣ ಶಾಲಾ ಮಕ್ಕಳು ಪ್ರತಿಭಾವಂತರು – ಶಾಸಕ ಆರಗ ಜ್ಞಾನೇಂದ್ರ ರಿಪ್ಪನ್‌ಪೇಟೆ : ಗ್ರಾಮೀಣ ಪ್ರದೇಶದ ಸರ್ಕಾರಿ ಶಾಲೆಯ ಮಕ್ಕಳು ಪ್ರತಿಭಾವಂತರು. ಅದು ಅನಾವರಣಗೊಳ್ಳಲು ಸೂಕ್ತ ಪರಿಸರ ಒದಗಿಸುವುದು ಶಿಕ್ಷಕರ ಕರ್ತವ್ಯ ಎಂದು ಮಾಜಿ ಗೃಹ ಸಚಿವ ಹಾಗೂ ಶಾಸಕ ಆರಗ ಜ್ಞಾನೇಂದ್ರ ಅಭಿಪ್ರಾಯಪಟ್ಟರು. ಸಮೀಪದ ಕಾರೆಮಟ್ಟಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ಶಾಲಾ ವಾರ್ಷಿಕೋತ್ಸವ ಸಮಾರಂಭ ಹಾಗೂ ರಜತ ಮಹೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿ ಗ್ರಾಮೀಣ ಪ್ರದೇಶದ ಶಾಲೆ ಕಾರೆಮಟ್ಟಿಯಲ್ಲಿ ವಾರ್ಷಿಕೋತ್ಸವದ ಅಂಗವಾಗಿ ಆಯೋಜಿಸಿರುವ…

Read More

Corona | ಶಿವಮೊಗ್ಗಕ್ಕೆ ಕಾಲಿಟ್ಟ ಕೊರೊನಾ – ಮೂವರಿಗೆ ಪಾಸಿಟಿವ್

ಶಿವಮೊಗ್ಗ : ರಾಜ್ಯಾದ್ಯಂತ ಕೊರೋನ ಸೋಂಕು ಹರಡುತ್ತಿದ್ದು ಶಿವಮೊಗ್ಗದಲ್ಲೂ ದಿಡೀರ್ ಎಂದು ಮೂವರಿಗೆ ಕೊರೊನ ಪಾಸಿಟಿವ್ ಕಾಣಿಸಿಕೊಂಡಿದೆ. ಒಬ್ಬರು ಮೆಗ್ಗಾನ್ ಆಸ್ಪತ್ರೆಯಲ್ಲಿ ದಾಖಲಾಗಿದ್ದರೆ, ಇನ್ನಿಬ್ಬರು ಹೋಂ ಕ್ವಾರಂಟೈನ್ ಆಗಿದ್ದಾರೆ. ವರ್ಷಗಳ ನಂತರ ಶಿವಮೊಗ್ಗದಲ್ಲಿ ಕೊರೋನ ಪಾಸಿಟಿವ್ ಕಾಣಿಸಿಕೊಂಡಿದೆ. ಇದು ರೂಪಾಂತರಿನಾ ಅಥವಾ ಅಲ್ಲವಾ ಎಂಬುದರ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.‌ ಮೂರು ಮಂದಿಗೆ ಯಾವುದೇ ಟ್ರಾವೆಲ್ ಹಿಸ್ಟರಿ ಕೂಡ ಇಲ್ಲ. ಇನ್ನು ಕೊರೋನ ಸೊಂಕಿಗೆ ಸಂಬಂಧಿಸಿದ ಶೀತ, ಗಂಟಲುನೋವು, ಕಂಡು ಬಂದರೆ ಚಿಕಿತ್ಸೆ ಪಡೆದುಕೊಳ್ಳಲು ಹಾಗೂ…

Read More

Ripponpete | ಶಿಕ್ಷಣದೊಂದಿಗೆ ವಿದ್ಯಾರ್ಥಿಗಳಲ್ಲಿ ಪರಿಸರ ರಕ್ಷಣೆಯ ಪಾಠ ಅಗತ್ಯ

ಶಿಕ್ಷಣದೊಂದಿಗೆ ವಿದ್ಯಾರ್ಥಿಗಳಲ್ಲಿ ಪರಿಸರ ರಕ್ಷಣೆಯ ಪಾಠ ಅಗತ್ಯ ರಿಪ್ಪನ್‌ಪೇಟೆ;-ಬುದ್ದಿವಂತನಲ್ಲ ಎಂದು ಮಕ್ಕಳನ್ನು ತೆಗಳದೆ ಅವರ ಕ್ರೀಯಾಶಕ್ತಿಯನ್ನಾದರಿಸಿ ಪ್ರೋತ್ಸಾಹಿಸಿದಲ್ಲಿ ಎಲ್ಲರಿಗಿಂತ ಮೊದಲ ಸ್ಥಾನದಲ್ಲಿರುತ್ತಾರೆ.ವಿದ್ಯಾರ್ಥಿ ವ್ಯಾಸಂಗದಲ್ಲಿ ಹಿಂದೆ ಉಳಿದಿದ್ದಾನೆಂದು ಚಿಂತಿಸದೇ ಅವರಿಗೆ ಹೆಚ್ಚು ಪ್ರೋತ್ಸಾಹಿಸಿದಲ್ಲಿ ಹೆಚ್ಚು ಸಾಧನೆ ಮಾಡುವ ಮೂಲಕ ಮೊದಲ ವ್ಯಕ್ತಿಯಾಗುತ್ತಾನೆ ಎಂದು ಕಬಳೆ ಸಂತ ಫ್ರಾನ್ಸಿಸ್ ಕ್ಸೇಮಿಯರ್ ಧರ್ಮ ಕೇಂದ್ರದ ರೆವೆರಂಟ್ ಫಾದರ್ ರೋಮನ್ ಪಿಂಟೋ ಹೇಳಿದರು. ರಿಪ್ಪನ್‌ಪೇಟೆಯ ಗುಡ್‌ಶಫರ್ಡ್ ಹಿರಿಯ ಪ್ರಾಥಮಿಕ ಪಾಠಶಾಲೆಯ “ಶಾಲಾ ವಾರ್ಷಿಕೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ಮನಷ್ಯನ ದುರಾಸೆಯಿಂದಾಗಿ ನಮ್ಮ…

Read More

Hosanagara | ಸರ್ಕಾರಿ ಶಾಲೆಗೆ ಮಕ್ಕಳನ್ನು ಸೇರಿಸಿ ಶಾಲೆಯನ್ನು ಉಳಿಸುವ ಜವಬ್ದಾರಿ ಪೋಷಕರದ್ದು : ಸಿಪಿಐ ಗುರಣ್ಣ ಹೆಬ್ಬಾಳ್ಕರ್

ಸರ್ಕಾರಿ ಶಾಲೆಗೆ ಮಕ್ಕಳನ್ನು ಸೇರಿಸಿ ಶಾಲೆ ಉಳಿಸುವ ಜವಬ್ದಾರಿ ಪೋಷಕರದ್ದು : ಸಿಪಿಐ ಗುರಣ್ಣ ಹೆಬ್ಬಾಳ್ಕರ್ “ಸರ್ಕಾರಿ ಶಾಲೆ ಅಭಿಮಾನ – ಸುಣ್ಣಬಣ್ಣ ಅಭಿಯಾನದ ಮತ್ತೊಂದು ಶಾಲೆಗೆ ಚಾಲನೆ ನೀಡಿದ ಸಿಪಿಐ ಗುರಣ್ಣ ಹೆಬ್ಬಾಳ್ಕರ್ ಹೊಸನಗರ : ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ಸೇರಿಸಿ  ಶಾಲೆಗಳನ್ನು ಉಳಿಸುವ ಜವಾಬ್ದಾರಿ ಪ್ರತಿಯೊಬ್ಬ ಪೋಷಕರ ಮೇಲಿದೆ. ಸರ್ಕಾರಿ ಶಾಲೆಗಳಲ್ಲಿ ಅನೇಕ ಸೌಲಭ್ಯಗಳು ಲಭ್ಯವಾಗುತ್ತಿದ್ದು, ಇದರತ್ತ ಹೆಚ್ಚಿನ ಗಮನಹರಿಸಬೇಕೆಂದು ಸಿಪಿಐ ಗುರಣ್ಣ ಹೆಬ್ಬಾಳ್ಕರ್ ಹೇಳಿದರು. ಪಟ್ಟಣದ ಮಾವಿನಕೊಪ್ಪ ಸರ್ಕಾರಿ ಶಾಲೆಯಲ್ಲಿ ಪೋಸ್ಟ್ ಮ್ಯಾನ್…

Read More

Ripponpete | ಪಡಿತರ ದಾಸ್ತಾನುವಿನಲ್ಲಿ ಅವ್ಯವಹಾರ – ನ್ಯಾಯಬೆಲೆ ಅಂಗಡಿಯ ಪರವಾನಗಿ ಅಮಾನತ್ತುಗೊಳಿಸಿ ಆದೇಶ

Ripponpete | ಪಡಿತರ ದಾಸ್ತಾನುವಿನಲ್ಲಿ ಅವ್ಯವಹಾರ – ಅಂಗಡಿಯ ಪರವಾನಗಿ ಅಮಾನತ್ತುಗೊಳಿಸಿ ಆದೇಶ ರಿಪ್ಪನ್‌ಪೇಟೆ : ಇಲ್ಲಿನ ಗ್ರಾಪಂ ಹಿಂಭಾಗದ ವಿಎಸ್ ಎಸ್ ಎನ್ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ದಾಸ್ತಾನುವಿನಲ್ಲಿ ಲೋಪ ಕಂಡು ಬಂದಿರುವ ಹಿನ್ನಲೆಯಲ್ಲಿ ಪ್ರಾಧಿಕಾರ ನಂ: 03/2017-18 ನ್ನು ವಿಚಾರಣೆಗೆ ಕಾಯ್ದಿರಿಸಿ, ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತ್ತುಪಡಿಸಿ ಜಿಲ್ಲಾ ಆಹಾರ ಉಪ ನಿರ್ದೇಶಕ ಆರ್ ಅವಿನ್ ಆದೇಶಿಸಿದ್ದಾರೆ. ದಿನಾಂಕ 16-12-2023 ರಂದು ಜಿಲ್ಲಾ ಆಹಾರ ಉಪ ನಿರ್ದೇಶಕರು   ನ್ಯಾಯಬೆಲೆ ಅಂಗಡಿಗೆ ಖುದ್ದು ಭೇಟಿ ನೀಡಿ,…

Read More

Ripponpete | ಅತಿಯಾದ ಮೊಬೈಲ್ ಬಳಕೆಯಿಂದ ಮಾನಸಿಕ, ದೈಹಿಕ ಮತ್ತು ಸಾಮಾಜಿಕ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ : ಆದರ್ಶ ಗೌಡ ಪಿ ಎನ್

Ripponpete | ಅತಿಯಾದ ಮೊಬೈಲ್ ಬಳಕೆಯಿಂದ ಮಾನಸಿಕ, ದೈಹಿಕ ಮತ್ತು ಸಾಮಾಜಿಕ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ : ಆದರ್ಶ ಗೌಡ ಪಿ ಎನ್ ರಿಪ್ಪನ್‌ಪೇಟೆ : ಅತಿಯಾದ ಮೊಬೈಲ್ ಬಳಕೆಯಿಂದ   ಮಾನಸಿಕ, ದೈಹಿಕ ಮತ್ತು ಸಾಮಾಜಿಕ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ ಎಂದು ಆದರ್ಶ ಗೌಡ ಪಿ ಎನ್ ಹೇಳಿದರು. ಸರ್ಕಾರಿ ಪ್ರಥಮ ದರ್ಜೆ ಕಾಲೇಜು ರಿಪ್ಪನ್ ಪೇಟೆ ಯುವ ರೆಡ್ ಕ್ರಾಸ್  ಘಟಕ ಹಾಗೂ  ಸಿಮ್ಖಾನ್ ಫೌಂಡೇಶನ್ ಮತ್ತು ಸೋಶಿಯಲ್ ವೆಲ್ಫೇರ್  ಟ್ರಸ್ಟ್ ವತಿಯಿಂದ ನಡೆದ ಅತಿಯಾದ ಮೊಬೈಲ್ ಬಳಕೆಯಿಂದ…

Read More