ಜಿಲ್ಲಾ ಸುದ್ದಿ:
Ripponpete | ಗೃಹಿಣಿ ಆತ್ಮಹತ್ಯೆ ಪ್ರಕರಣ – ಅನುಮಾನಸ್ಪದ ಸಾವು ಎಂದು ಕುಟುಂಬಸ್ಥರ ಆರೋಪ : ಮೃತದೇಹ ಮೆಗ್ಗಾನ್ ಗೆ ರವಾನೆ
Ripponpete | ಗೃಹಿಣಿ ಆತ್ಮಹತ್ಯೆ ಪ್ರಕರಣ – ಅನುಮಾನಸ್ಪದ ಸಾವು ಎಂದು ಕುಟುಂಬಸ್ಥರ ಆರೋಪ : ಮೃತದೇಹ ಮೆಗ್ಗಾನ್ ಗೆ ರವಾನೆ ರಿಪ್ಪನ್ಪೇಟೆ : ತೀರ್ಥಹಳ್ಳಿ ರಸ್ತೆಯ ಮನೆಯೊಂದರಲ್ಲಿ ಗೃಹಿಣಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಗ್ಗೆ ಕುಟುಂಬಸ್ಥರು ಸಂಶಯ ವ್ಯಕ್ತಪಡಿಸಿದ್ದಾರೆ. ಕವನಾ (24) ಮೃತಪಟ್ಟ ಗೃಹಿಣಿಯಾಗಿದ್ದು,ತೀರ್ಥಹಳ್ಳಿ ರಸ್ತೆಯ ಹಳೆಯ ಚಿತ್ರಮಂದಿರದ ಮುಂಭಾಗದಲ್ಲಿ ಬಾಡಿಗೆ ಮನೆಯ ಅಡುಗೆ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಸಾವಿನ ಬಗ್ಗೆ ಸಂಶಯ ವ್ಯಕ್ತಪಡಿಸಿರುವ ಕುಟುಂಬಸ್ಥರು ಮೇತದೇಹವನ್ನು ಶಿವಮೊಗ್ಗದ ಮೆಗ್ಗಾನ್…
ತಂಬಾಕು ಮಾರಾಟ ಮಾಡುತಿದ್ದ ಅಂಗಡಿಗಳ ಮೇಲೆ ಅಧಿಕಾರಿಗಳ ದಾಳಿ | Tobacco Raid
ತಂಬಾಕು ಮಾರಾಟ ಮಾಡುತಿದ್ದ ಅಂಗಡಿಗಳ ಮೇಲೆ ಅಧಿಕಾರಿಗಳ ದಾಳಿ | Tobacco Raid ಶಿವಮೊಗ್ಗ ಜಿಲ್ಲೆಯ ಹೊಸನಗರ ಪಟ್ಟಣದ ಆರೋಗ್ಯ ಇಲಾಖೆಯ ವೈದ್ಯಾಧಿಕಾರಿ ಡಾ|| ಸುರೇಶ್ರವರ ನೇತೃತ್ವದಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕಾಯ್ದೆಯನ್ವಯ ಹೊಸನಗರ ಪಟ್ಟಣದ ಸುಮಾರು 25 ಅಂಗಡಿಗಳ ಮೇಲೆ ದಾಳಿ ನಡೆಸಿ ಸುಮಾರು 3 ಸಾವಿರ ರೂ. ನಷ್ಟು ಹಣವನ್ನು ಸರ್ಕಾರದ ಬೊಕ್ಕಸಕ್ಕೆ ತುಂಬಿಸಿದ್ದಾರೆ. ದಾಳಿ ನಡೆಸುವ ಸಂದರ್ಭದಲ್ಲಿ ಮಾತನಾಡಿದ ಬಿ.ಹೆಚ್.ಇ.ಓ ಕರಿಬಸಮ್ಮ, ತಂಬಾಕು ನಮ್ಮ ದೇಹವನ್ನು ಸಂಪೂರ್ಣ ಸುಟ್ಟು ಹಾಕುತ್ತದೆ. ಈ ಬಗ್ಗೆ…
SAGARA | ಜೋಗ್ ಫಾಲ್ಸ್ ನಲ್ಲಿ ಎರಡು ಮಂಗಗಳ ಮೃತದೇಹ ಪತ್ತೆ – ಹೆಚ್ಚಾಯು ಮಂಗನ ಖಾಯಿಲೆ ಆತಂಕ
SAGARA | ಜೋಗ್ ಫಾಲ್ಸ್ ನಲ್ಲಿ ಎರಡು ಮಂಗಗಳ ಮೃತದೇಹ ಪತ್ತೆ – ಹೆಚ್ಚಾಯು ಮಂಗನ ಖಾಯಿಲೆ ಆತಂಕ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಜೋಗ್ಫಾಲ್ಸ್ನ ವರ್ಕ್ಮನ್ ಬ್ಲಾಕ್ ಹಾಗೂ ರೆಡ್ಡಿ ಬ್ಲಾಕ್ ಪ್ರದೇಶದಲ್ಲಿ ಎರಡು ಮಂಗಗಳ ಮೃತದೇಹಗಳು ಭಾನುವಾರ ಪತ್ತೆಯಾಗಿದೆ. ಸಾರ್ವಜನಿಕರ ಮಾಹಿತಿ ಅನ್ವಯ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಪಶು ವೈದ್ಯಾಧಿಕಾರಿ ಮತ್ತು ಜೋಗ ಕಾರ್ಗಲ್ ಪಟ್ಟಣ ಪಂಚಾಯ್ತಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ವೈದ್ಯಾಧಿಕಾರಿಗಳು ಮಂಗಗಳ ಮೃತ ದೇಹದ ಪರೀಕ್ಷೆ…
Ripponpete | ಜಿ.ಎಸ್.ಬಿ.ಸಮಾಜದವರಿಂದ ಸಂಸದ ಬಿ.ವೈ.ರಾಘವೇಂದ್ರರಿಗೆ ಸನ್ಮಾನ
Ripponpete | ಜಿ.ಎಸ್.ಬಿ.ಸಮಾಜದವರಿಂದ ಸಂಸದ ಬಿ.ವೈ.ರಾಘವೇಂದ್ರರಿಗೆ ಸನ್ಮಾನ ರಿಪ್ಪನ್ಪೇಟೆ;-ಜಿ.ಎಸ್.ಬಿ.ಸಮಾಜದವರಿಗೆ ಸರ್ಕಾರದಿಂದ ಅನುದಾನ ಕೊಟ್ಟಿಲ್ಲ ಮುಂದಿನ ದಿನಗಳಲ್ಲಿ ಆ ಸಮಾಜದವರಿಗೂ ಸರ್ಕಾರದ ಆನುದಾನವನ್ನು ಕೊಡಿಸುವುದಾಗಿ ಶಿವಮೊಗ್ಗ ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಹೇಳಿದರು. ರಿಪ್ಪನ್ಪೇಟೆಯ ಜಿ.ಎಸ್.ಬಿ.ಕಲ್ಯಾಣ ಮಂದಿರದಲ್ಲಿ ಖಾಸಗಿ ಕಾರ್ಯಕ್ರಮಕ್ಕೆ ಭಾಗವಹಿಸಿದ ಸಂದರ್ಭದಲ್ಲಿ “ಜಿ.ಎಸ್.ಬಿ.ಸಮಾಜದವರ ಸನ್ಮಾನ ಸ್ವೀಕರಿಸಿ ಮಾತನಾಡಿ ಜಿಲ್ಲೆಯಲ್ಲಿನ ಸಣ್ಣ ಪುಟ್ಟ ಜನಾಂಗದ ಸಮಾಜಭಾಂದವರು ಸಮುದಾಯ ಭವನ ನಿರ್ಮಾಣಕ್ಕಾಗಿ ಸರ್ಕಾರದ ಅನುದಾನವನ್ನು ಪಡೆದಿದ್ದಾರೆ.ಅದರೆ ಜಿ.ಎಸ್.ಬಿ.ಸಮಾಜದವರಿಗೆ ಮಾತ್ರ ಆನುದಾನ ನೀಡುವಲ್ಲಿ ನಿರ್ಲಕ್ಷಿಸಿದಂತಾಗಿದೆ.ಮುಂದಿನ ದಿನಗಳಲ್ಲಿ ಆ ಸಮಾಜಕ್ಕೂ ಅನುದಾನ ಕೊಡಿಸುವ ಭರವಸೆಯನ್ನು…
Thirthahalli | ಬೈಕ್ ಶೋ ರೂಮ್ ನಲ್ಲಿ ಆಕಸ್ಮಿಕ ಬೆಂಕಿ – ಎರಡು ಬೈಕ್ ಸಂಪೂರ್ಣ ಸುಟ್ಟು ಭಸ್ಮ
Thirthahalli | ಬೈಕ್ ಶೋ ರೂಮ್ ನಲ್ಲಿ ಆಕಸ್ಮಿಕ ಬೆಂಕಿ – ಎರಡು ಬೈಕ್ ಸಂಪೂರ್ಣ ಸುಟ್ಟು ಭಸ್ಮ ತೀರ್ಥಹಳ್ಳಿ : ಪಟ್ಟಣದ ಆಗುಂಬೆ ಬಸ್ ನಿಲ್ದಾಣದಲ್ಲಿರುವ ಬೈಕ್ ಶೋ ರೂಮ್ ಖಂಡಿಲ್ ಮೋಟಾರ್ಸ್ ಗೆ ಭಾನುವಾರ ಮಧ್ಯಾಹ್ನ ಏಕಾಏಕಿ ಬೆಂಕಿ ಹತ್ತಿಕೊಂಡು ಶೋ ರೂಮ್ ಒಳಗಿದ್ದ 20 ಕ್ಕೂ ಹೆಚ್ಚು ಹೊಸ ಬೈಕ್ ಗಳಿಗೆ ಡ್ಯಾಮೇಜ್ ಆಗಿದೆ ಹಾಗೂ ಎರಡು ಬೈಕ್ ಸಂಪೂರ್ಣ ಸುಟ್ಟು ಕರಕಲಾಗಿದೆ. ಭಾನುವಾರ ರಜಾ ದಿನವಾದ ಹಿನ್ನಲೆಯಲ್ಲಿ ಶೋ ರೂಮ್ ರಜೆ…
Ripponpete | ಕೇಂದ್ರ ಸರ್ಕಾರದ ಯೋಜನೆ ಜನಸಾಮಾನ್ಯರಿಗೂ ತಲುಪಲಿ – ಬಿ ವೈ ಆರ್
ಕೇಂದ್ರ ಸರ್ಕಾರದ ಯೋಜನೆ ಜನಸಾಮಾನ್ಯರಿಗೂ ತಲುಪಲಿ – ಬಿ ವೈ ಆರ್ ರಿಪ್ಪನ್ ಪೇಟೆ: ಸ್ವಾತಂತ್ರ್ಯ ಬಂದು ಆರು ದಶಕದಲ್ಲಿ ಕಾಣದ ಅಭಿವೃದ್ಧಿ, ಕೇವಲ 09 ವರ್ಷಗಳಲ್ಲಿ ಗ್ರಾಮೀಣ ಪ್ರದೇಶದ ಕಟ್ಟ ಕಡೆಯ ವ್ಯಕ್ತಿಗೂ ತಲುಪಿರುವುದು ಕೇಂದ್ರದ ಮೋದಿಜಿ ಸರ್ಕಾರದ ಸಾಧನೆಯಾಗಿದೆ ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ ವೈ ರಾಘವೇಂದ್ರ ಹೇಳಿದರು. ಪಟ್ಟಣದ ಭೂಪಾಳ ಚಂದ್ರಶೇಖರಯ್ಯ ಸಭಾಭವನದಲ್ಲಿ ಆಯೋಜಿಸಿದ್ದ ಕೇಂದ್ರದ ವಿಕಸಿತ ಸಂಕಲ್ಪ ಯಾತ್ರೆ ಗೆ ಚಾಲನೆ ನೀಡಿ ಅವರು ಮಾತನಾಡಿ ಅಭಿವೃದ್ಧಿಯನ್ನು ಹೊಂದಿದ,…
Ripponpete | ಜುಮ್ಮಾ ಮಸೀದಿ ಮುಂಭಾಗ ತೆರೆಯಲು ಹೊರಟಿದ್ದ ಸಿಎಲ್ 7 ಬಾರ್ ರದ್ದು – ಶಾಸಕರಿಗೆ ಅಭಿನಂದನೆ
Ripponpete | ಜುಮ್ಮಾ ಮಸೀದಿ ಮುಂಭಾಗ ತೆರೆಯಲು ಹೊರಟಿದ್ದ ಸಿಎಲ್ 7 ಬಾರ್ ರದ್ದು – ಶಾಸಕರಿಗೆ ಅಭಿನಂದನೆ ರಿಪ್ಪನ್ಪೇಟೆ : ಪಟ್ಟಣದ ಹೊಸನಗರ ರಸ್ತೆಯ ಜುಮ್ಮಾ ಮಸೀದಿ ಮುಂಭಾಗದ ಖಾಸಗಿ ಕಟ್ಟಡದಲ್ಲಿ ತೆರೆಯಲು ಹೊರಟಿದ್ದ ಸಿಎಲ್ 7 ಬಾರ್ ಅಂಡ್ ರೆಸ್ಟೋರೆಂಟ್ ಗೆ ವ್ಯಾಪಕ ವಿರೋದ ವ್ಯಕ್ತವಾದ ಹಿನ್ನೆಲೆಯಲ್ಲಿ ಕಟ್ಟಡದ ಮಾಲೀಕ ಬಾಡಿಗೆ ಕರಾರನ್ನು ರದ್ದು ಪಡಿಸಿದ್ದಾರೆ. ಈ ಹಿನ್ನಲೆಯಲ್ಲಿ ಇಂದು ಜುಮ್ಮಾ ಮಸೀದಿ ಸಮಿತಿ ವತಿಯಿಂದ ಮಸೀದಿಯ ಮುಂಭಾಗ ಬಾರ್ ತೆರೆಯದಂತೆ ಅವಿರತವಾಗಿ ಶ್ರಮಿಸಿ…
Hosanagara | ಪೋಷಕರು ಉಪನ್ಯಾಸಕರೊಂದಿಗೆ ಕೈಜೋಡಿಸಿದರೆ ವಿದ್ಯಾರ್ಥಿಗಳನ್ನು ಜಗತ್ತಿನ ಆಸ್ತಿಯನ್ನಾಗಿಸಬಹುದು – ಡಾ. ಕೆ ಉಮೇಶ್
Hosanagara | ಪೋಷಕರು ಉಪನ್ಯಾಸಕರೊಂದಿಗೆ ಕೈಜೋಡಿಸಿದರೆ ವಿದ್ಯಾರ್ಥಿಗಳನ್ನು ಜಗತ್ತಿನ ಆಸ್ತಿಯನ್ನಾಗಿಸಬಹುದು – ಡಾ. ಕೆ ಉಮೇಶ್ ಹೊಸನಗರ : ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುವಲ್ಲಿ ಕೇವಲ ಪ್ರಾಧ್ಯಾಪಕರಾದ ನಾವುಗಳು ಮಾತ್ರ ಪ್ರಯತ್ನ ಪಟ್ಟರೆ ಸಾಲದು ಪೋಷಕರಾದ ನೀವುಗಳು ನಮ್ಮೊಂದಿಗೆ ಕೈ ಜೋಡಿಸಿದರೆ ನಿಮ್ಮ ಮಕ್ಕಳನ್ನೆಲ್ಲಾ ಜಗತ್ತಿನ ಆಸ್ತಿಯನ್ನಾಗಿ ಮಾಡಬಹುದು ಎಂದು ಪ್ರಾಂಶುಪಾಲ ಡಾ.ಕೆ.ಉಮೇಶ್ ಅಭಿಪ್ರಾಯಪಟ್ಟರು. ಮೂರುವರೆ ದಶಕದಿಂದ ಸಾವಿರಾರು ವಿದ್ಯಾರ್ಥಿಗಳಿಗೆ ದಾರಿದೀಪವಾಗಿರುವ ಹೊಸನಗರದ ಕೊಡಚಾದ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಫೋಷಕರು ಮತ್ತು ಪ್ರಾಧ್ಯಾಪಕರ ಸಭೆ ನೆಡೆಯಿತು.ಪೋಷಕರ ಸಂಘದ…
Ripponpete | ಪಡಿತರ ವಿತರಣೆಯಲ್ಲಿ ಲೋಪ – ಬಾಳೂರು ನ್ಯಾಯಬೆಲೆ ಅಂಗಡಿಗೆ ಜಿಲ್ಲಾ ಆಹಾರ ಇಲಾಖೆ ಆಧಿಕಾರಿ ದಿಡೀರ್ ಭೇಟಿ – ಪರಿಶೀಲನೆ
ಬಾಳೂರು ನ್ಯಾಯಬೆಲೆ ಅಂಗಡಿಗೆ ಜಿಲ್ಲಾ ಆಹಾರ ಇಲಾಖೆ ಆಧಿಕಾರಿ ದಿಡೀರ್ ಭೇಟಿ – ಪರಿಶೀಲನೆ ರಿಪ್ಪನ್ಪೇಟೆ;-ಬಾಳೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹಾಲುಗುಡ್ಡೆ(ಬಾಳೂರು) ನ್ಯಾಯಬೆಲೆ ಅಂಗಡಿಯಲ್ಲಿ ಸರ್ಕಾರದ ಪಡಿತರ ವಿತರಣೆಯಲ್ಲಿ ದಲಿತ ಮಹಿಳಾ ಫಲಾನುಭವಿಗೆ ಅನ್ನ ಅಂತ್ಯೋದಯ ಅಕ್ಕಿ ವಿತರಣೆಯಲ್ಲಿ ವಂಚನೆ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಇಂದು ಜಿಲ್ಲಾ ಆಹಾರ ಇಲಾಖೆಯ ಉಪನಿರ್ದೇಶಕ ಅವಿನ್ ಅರ್ ದಿಡೀರ್ ಭೇಟಿ ನೀಡಿ ಪರಿಶೀಲನೆ ನಡೆಸುವ ಮೂಲಕ ವಂಚಿತ ದಲಿತ ಮಹಿಳೆಗೆ ಸೂಕ್ತ ಪರಿಹಾರ ಕೊಡಿಸಿ ನ್ಯಾಯಬೆಲೆ ಅಂಗಡಿಯ ವಿರುದ್ದ ಕಾನೂನು…
KFD | ತೀರ್ಥಹಳ್ಳಿಯಲ್ಲಿ ಈ ವರ್ಷದ ಮೊದಲ ಮಂಗನ ಖಾಯಿಲೆ ಪತ್ತೆ
ತೀರ್ಥಹಳ್ಳಿ ತಾಲೂಕಿನಲ್ಲಿ ಮಂಗನ ಖಾಯಿಲೆ ಪತ್ತೆ ತೀರ್ಥಹಳ್ಳಿ : ಈ ವರ್ಷದ ಮೊದಲ ಮಂಗನ ಕಾಯಿಲೆ (KFD) ಪ್ರಕರಣ ಪತ್ತೆಯಾಗಿದ್ದು, ತೀರ್ಥಹಳ್ಳಿ (Thirthahalli) ತಾಲ್ಲೂಕಿನ ಶೇಡ್ಗಾರ್ (Shedgar) ಬಳಿಯ ಅತ್ತಿಸರ ಗ್ರಾಮದ 53 ವರ್ಷದ ಮಹಿಳೆಗೆ ಆರ್ಟಿಸಿಪಿಆರ್ನಲ್ಲಿ ಪಾಸಿಟಿವ್ ಬಂದಿದೆ. ಪಾಸಿಟಿವ್ ಬಂದ ಮಹಿಳೆ ಆರೋಗ್ಯ ಸ್ಥಿರವಾಗಿದ್ದು ಅವರನ್ನು ತೀರ್ಥಹಳ್ಳಿ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಅತ್ತಿಸರ ಕಾಡಂಚಿನ ಗ್ರಾಮವಾಗಿದ್ದು ಈ ಹಿಂದೆಯು ಈಭಾಗದಲ್ಲಿ ಕೆಎಫ್ಡಿ ಪ್ರಕರಣಗಳು ಕಂಡುಬಂದಿವೆ. ಕೆಲ ದಿನಗಳ ಹಿಂದೆ ಕೊಪ್ಪ ತಾಲ್ಲೂಕಿನ ಗುಣವಂತೆ ಗ್ರಾಮದ…