Headlines

Ripponpete | ಅಯೋಧ್ಯ ಶ್ರೀರಾಮಮಂದಿರ ಮಂತ್ರಾಕ್ಷತೆಗೆ ಭವ್ಯ ಸ್ವಾಗತ

ರಿಪ್ಪನ್‌ಪೇಟೆ : ಜನವರಿ 22 ಎಂದು ಆಯೋಧ್ಯೆಯಲ್ಲಿ ನಡೆಯಲಿರುವ ಶ್ರೀರಾಮಲಲ್ಲಾ ಪ್ರಾಣ ಪ್ರತಿಷ್ಠಾಪನಾ ಮಹೋತ್ಸವದ ಆಮಂತ್ರಣ ಮತ್ತು ಮಂತ್ರಾಕ್ಷತೆ ವಿತರಣೆಯ ಅಂಗವಾಗಿ ರಿಪ್ಪನ್‌ಪೇಟೆ ವಿನಾಯಕ ವೃತ್ತಕ್ಕೆ ಅಯೋಧ್ಯ ಶ್ರೀರಾಮಮಂದಿರ ಮಂತ್ರಾಕ್ಷತೆ ಬರುತ್ತಿದ್ದಂತೆ ಭವ್ಯ ಸ್ವಾಗತದೊಂದಿಗೆ ಮೆರವಣಿಗೆಯ ಮೂಲಕ ಶಿವಮೊಗ್ಗ ರಸ್ತೆಯಲ್ಲಿರುವ ಶ್ರೀ ವಿಘ್ನನಿವಾರಕ ದೇವಸ್ಥಾನದಲ್ಲಿಟ್ಟು ಪೂಜೆ ಸಲ್ಲಿಸಿದರು. ಎನ್.ಸತೀಶ್ ಮಂತ್ರಾಕ್ಷತೆಯ ಕೊಡಪಾನವನ್ನು ಹೊತ್ತು ಮೆರವಣಿಗೆಯಲ್ಲಿ ಅಪಾರ ಭಕ್ತ ಸಮೂಹದೊಂದಿಗೆ ಭಕ್ತಿ ಶ್ರದ್ದೆಯಿಂದ ಶ್ರೀರಾಮನ ಜಯಘೋಷಣೆಯೊಂದಿಗೆ ತೆರಳಿದರು. ಈ ಸಂದರ್ಭದಲ್ಲಿ ದೇವಸ್ಥಾನ ಸಮಿತಿ ಅಧ್ಯಕ್ಷ ಈಶ್ವರ್ ಶೆಟ್ಟಿ ,…

Read More

Ripponpete | ಸನಾತನ ಧರ್ಮ ಸಂಸ್ಕೃತಿ ಸಾರುವ ವಿಶಿಷ್ಟ ದೇಶ ಭಾರತ – ಶ್ರೀ ರೇಣುಕಾನಂದ ಸ್ವಾಮೀಜಿ

“ಸನಾತನ ಧರ್ಮ ಸಂಸ್ಕೃತಿ ಸಾರುವ ವಿಶಿಷ್ಟ ದೇಶ ಭಾರತ’’ ರಿಪ್ಪನ್‌ಪೇಟೆ;-ಸನಾನತ ಧರ್ಮ ಸಂಸ್ಕೃತಿ ಸಾರುವ ವಿಶಿಷ್ಟ ದೇಶ ಭಾರತವಾಗಿದೆ.ವಿಶ್ವಕ್ಕೆ ಶಾಂತಿ ನೆಮ್ಮದಿಯನ್ನು ಸಾರುವ ಧರ್ಮ ಹಿಂದು ಧರ್ಮದಾಗಿದೆ ಎಂದು ನಿಟ್ಟೂರು ಆರ್ಯಈಡಿಗಾ ಮಹಾಸಂಸ್ಥಾನ ಮಠದ ಶ್ರೀ ರೇಣುಕಾನಂದ ಮಹಾಸ್ವಾಮೀಜಿ ಹೇಳಿದರು. ರಿಪ್ಪನ್‌ಪೇಟೆಯಲ್ಲಿ ಇಂದು ಆಯೋಧ್ಯೆ ಶ್ರೀರಾಮ ಮಂದಿರ ಮಂತ್ರಾಕ್ಷತೆ ಆಭಿಯಾನ ಮನೆಮನೆ ಸಂಪರ್ಕ ಆಭಿಯಾನ ಸಮಿತಿಯವರು ಆಯೋಜಿಸಲಾದ ಬೃಹತ್ ಆಭಿಯಾನ ಕಾರ್ಯಕರ್ತರ ಸಮಾವೇಶವನ್ನು ಉದ್ಘಾಟಿಸಿ ಆಶೀರ್ವಚನ ನೀಡಿ ಭಾರತ ಪುಣ್ಯ ಪುರುಷರ ಸಂತರ ಶರಣರ ಪುಣ್ಯ ಭೂಮಿ…

Read More

ಡಿ.15 ಕ್ಕೆ ಶಿವಮೊಗ್ಗದಲ್ಲಿ ಸ್ವಲಾತ್ ವಾರ್ಷಿಕೋತ್ಸವದ ಅಂಗವಾಗಿ ಹುಬ್ಬೂರಸೂಲ್ ಕಾನ್ಪರೆನ್ಸ್

ಶಿವಮೊಗ್ಗ : ಅಲ್ ಹಿದಾಯ ಇಹ್ವಾನ್ ಸೆಂಟರ್ ಆಶ್ರಯದಲ್ಲಿ   ಸ್ವಲಾತ್ ವಾರ್ಷಿಕೋತ್ಸವದ ಅಂಗವಾಗಿ ಹುಬ್ಬೂರಸೂಲ್ ಕಾನ್ಪರೆನ್ಸ್ ಡಿ.15 ರಂದು ಮರ್ಹೂಂ ಹೈದರ್ ಅಲಿ ನಿಝಾಮಿ ವೇದಿಕೆ, ಯುನಿಟಿ ಹಾಲ್ ಮುಂಭಾಗ, ಆರ್ ಎಂಎಲ್ ನಗರದಲ್ಲಿ ನಡೆಯಲಿದೆ. ಶುಕ್ರವಾರ ಮಗ್ರಿಬ್ ನಮಾಜ್ ನಂತರ ಸಯ್ಯಿದ್ ಶಿವಮೊಗ್ಗ ತಂಗಳ್ , ಸಯ್ಯದ್ ತೀರ್ಥಹಳ್ಳಿ ತಂಗಳ್, ಶೈಖುನಾ ಕಾರ್ಗಲ್ ಉಸ್ತಾದ್ , ಸಯ್ಯದ್ ಯೂಸುಫ್ ತಂಗಲ್ , ಸಯ್ಯದ್ ಶಫೀಖ್ ತಂಗಲ್ ರವರ ನೇತೃತ್ವದಲ್ಲಿ ಹುಬ್ಬೂರಸೂಲ್ ಕಾನ್ಪರೆನ್ಸ್ ನಡೆಯಲಿದೆ  ಹಾಫಿಲ್ ಸ್ವಾದಿಖ್…

Read More

ನಿವೇಶನ ಖರೀದಿಸುವಾಗ ಇರಲಿ ಎಚ್ಚರ ! ನಕಲಿ ದಾಖಲೆ ಸೃಷ್ಟಿಸಿ ಮೋಸದ ದಂಧೆಕೋರರ ಬಗ್ಗೆ ಹುಷಾರ್..| Real estate fraud

ನಿವೇಶನ ಖರೀದಿಸುವಾಗ ಇರಲಿ ಎಚ್ಚರ ! ನಕಲಿ ದಾಖಲೆ ಸೃಷ್ಟಿಸಿ ಮೋಸಗೈಯುವ ದಂಧೆಕೋರರ ಬಗ್ಗೆ ಹುಷಾರ್.. ಶಿವಮೊಗ್ಗ: ಕನಸಿನ ಮನೆ ನಿರ್ಮಿಸಬೇಕೆಂಬ ಮಹತ್ವಾಕಾಂಕ್ಷೆಯಿಂದ ತರಾತುರಿಯಲ್ಲಿ ಸೈಟ್‌ ಖರೀದಿಸಿ, ಕೊನೆಗೆ ಅವೆಲ್ಲವೂ ನಕಲಿ ದಾಖಲೆಗಳೆಂದು ತಿಳಿದು ಮೋಸ ಹೋಗುತ್ತಿರುವ ಹಲವು ಘಟನೆಗಳು ಜಿಲ್ಲೆಯಲ್ಲಿ ನಡೆಯುತ್ತಿವೆ. ನಿವೇಶನ ಖರೀದಿಯಲ್ಲಿ ನಕಲಿ ದಾಖಲೆಗಳ ಹಾವಳಿ ಹೆಚ್ಚಾಗಿದೆ. ಕಡಿಮೆ ದರದಲ್ಲಿ ನಗರದ ಹೃದಯ ಭಾಗದಲ್ಲಿ ನಿವೇಶನ ಸಿಗುತ್ತದೆಂಬ ಆಸೆಯಿಂದ ಜನರು ಯಾರದೋ ಬಳಿ ನಿವೇಶನ ಖರೀದಿಸಿ ಪೇಚಿಗೆ ಬೀಳುತ್ತಿದ್ದಾರೆ. ಶಿವಮೊಗ್ಗ ಜಿಲ್ಲೆಯಲ್ಲಿ 2021ರಿಂದ…

Read More

ಮುರುಘಾ ಮಠದಲ್ಲಿ ಐತಿಹಾಸಿಕ ಕಂಚಿನ ದೀಪ ರಥೋತ್ಸವ – ಪದ್ಮಶ್ರೀ ಮಂಜಮ್ಮ ಜೋಗತಿಗೆ ಕೆಳದಿ ರಾಣಿ ಚೆನ್ನಮ್ಮ ಪ್ರಶಸ್ತಿ | murugha matt

ಮುರುಘಾ ಮಠದಲ್ಲಿ ಐತಿಹಾಸಿಕ ಕಂಚಿನ ದೀಪ ರಥೋತ್ಸವ – ಪದ್ಮಶ್ರೀ ಮಂಜಮ್ಮ ಜೋಗತಿಗೆ ಕೆಳದಿ ರಾಣಿ ಚೆನ್ನಮ್ಮ ಪ್ರಶಸ್ತಿ | murugha matt ಸಾಗರ (Sagara) ತಾಲೂಕಿನ ಆನಂದಪುರ ಮುರುಘಾಮಠದಲ್ಲಿ ಮಂಗಳವಾರ ಐತಿಹಾಸಿಕ ಕಂಚಿನ ದೀಪ ರಥೋತ್ಸವ ನಿಮಿತ್ತ ಭಾವೈಕ್ಯ ಸಮ್ಮೇಳನ ವೈಭವದಿಂದ ನಡೆಯಿತು. ಪ್ರತಿ ವರ್ಷ ಶ್ರೇಷ್ಠ ಸಾಧಕಿ ಮಹಿಳೆಗೆ ಕೆಳದಿ ರಾಣಿ ಚೆನ್ನಮ್ಮ ರಾಣಿ ಪ್ರಶಸ್ತಿ ನೀಡಲಾಗುತ್ತಿದ್ದು ಈ ವರ್ಷ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಜಾನಪದ ಕಲಾವಿದೆ ಮಂಜಮ್ಮ ಜೋಗತಿಗೆ ಕೆಳದಿ ರಾಣಿ ಚೆನ್ನಮ್ಮ…

Read More

Hombuja | ಪಂಚನದಿಗಳ ಉಗಮಸ್ಥಾನ ಶ್ರೀ ಕುಮದ್ವತಿ ತೀರ್ಥದ 5ನೇ ವರ್ಷದ ದೀಪೋತ್ಸವ

ಪಂಚನದಿಗಳ ಉಗಮಸ್ಥಾನ ಶ್ರೀ ಕುಮದ್ವತಿ ತೀರ್ಥದ 5ನೇ ವರ್ಷದ ದೀಪೋತ್ಸವ ರಿಪ್ಪನ್‌ಪೇಟೆ : “ಪ್ರಾಚೀನ ತೀರ್ಥಕ್ಷೇತ್ರಗಳು ಪ್ರಕೃತಿ-ಪರಿಸರ ರಕ್ಷಣೆಯ ಸಂದೇಶ ಸಾರುವ ಐಹಿತ್ಯ ಹೊಂದಿವೆ. ನದಿಗಳ ಮೂಲವಾಗಿರುವ ಕುಮದ್ವತಿ ತೀರ್ಥವು ಪ್ರಕೃತಿಯ ಒಡಲಿನಿಂದ ಜಲಧಾರೆಯನ್ನು ಮಾನವ ಕುಲಕ್ಕೆ ಮತ್ತು ಪ್ರಾಣಿ ಪಕ್ಷಿಗಳಿಗೆ ನೀಡುವ ಅಪೂರ್ವ ತಾಣವಾಗಿದೆ” ಎಂದು ಹೊಂಬುಜ ಶ್ರೀಕ್ಷೇತ್ರ ಹೊಂಬುಜದ ಪೀಠಾಧಿಪತಿಗಳಾದ ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮಿಗಳವರು ತಿಳಿಸಿದರು. ಅವರು ಶ್ರೀಕ್ಷೇತ್ರದಲ್ಲಿ ಭಗವಾನ ಶ್ರೀ ಪಾರ್ಶ್ವನಾಥ ಸ್ವಾಮಿ, ಜಗನ್ಮಾತೆ ಶ್ರೀ ಪದ್ಮಾವತಿ ದೇವಿ ಸನ್ನಿಧಿಯಲ್ಲಿ…

Read More

SAGARA | ಕಳ್ಳತನ ಪ್ರಕರಣ ಹೆಚ್ಚುತ್ತಿದ್ದರೂ ಕೈಕಟ್ಟಿ ಕುಳಿತ ಪೊಲೀಸರು; ಗ್ರಾಮಸ್ಥರ ಪ್ರತಿಭಟನೆ

ಕಳ್ಳತನ ಪ್ರಕರಣ ಹೆಚ್ಚುತ್ತಿದ್ದರೂ ಕೈಕಟ್ಟಿ ಕುಳಿತ ಪೊಲೀಸರು; ಗ್ರಾಮಸ್ಥರ ಪ್ರತಿಭಟನೆ ಸಾಗರ : ಎಡಜಿಗಳೇಮನೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಕಳೆದ ಒಂದು ತಿಂಗಳಿಂದಲೂ ನಡೆಯುತ್ತಿರುವ ಕಳ್ಳತನ ಪ್ರಕರಣಗಳಲ್ಲಿ ಸೂಕ್ತ ಕ್ರಮಕ್ಕೆ ಪೊಲೀಸರು ಮುಂದಾಗುತ್ತಿಲ್ಲ ಎಂದು ಆರೋಪಿಸಿ ಎಡಜಿಗಳೇಮನೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಗ್ರಾಮಸ್ಥರು ಡಿವೈಎಸ್‌ಪಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿದರು. ಎಡಜಿಗಳೇಮನೆ ಗ್ರಾಮದ ಸುಮಾರು ೫೦ಕ್ಕೂ ಹೆಚ್ಚಿನ ಗ್ರಾಮಸ್ಥರ ತಂಡದ ನೇತೃತ್ವ ವಹಿಸಿ ಮಾತನಾಡಿದ ತಾಲೂಕು ಪಂಚಾಯ್ತಿ ಮಾಜಿ ಅಧ್ಯಕ್ಷ ಮಲ್ಲಿಕಾರ್ಜುನ ಹಕ್ರೆ, ಸಾಗರ ನಗರದಿಂದ…

Read More

Ripponpete | ಅನ್ಯ ಭಾಷೆಯ ವ್ಯಾಮೂಹ ಸಲ್ಲ – ವೀರೇಶ್ ಆಲುವಳ್ಳಿ

ಅನ್ಯ ಭಾಷೆಯ ವ್ಯಾಮೂಹ ಸಲ್ಲ – ವೀರೇಶ್ ಆಲುವಳ್ಳಿ ರಿಪ್ಪನ್‌ಪೇಟೆ : ಕನ್ನಡ ನಾಡಿನ ಭಾಷೆ  ಮತ್ತು ನಮ್ಮ ಸಂಸ್ಕೃತಿ ಎಲ್ಲರನ್ನು ಆಕರ್ಷಿಸುವಂತಹದ್ದು.ಅದರೆ ನಾವುಗಳು ಅನ್ಯ ಭಾಷೆಯ ವ್ಯಾಮೂಹದಿಂದಾಗಿ ನಮ್ಮ ಮಾತೃ ಭಾಷೆ ಕನ್ನಡವನ್ನು ಮಾತನಾಡದೇ ಬೇರೆ ಭಾಷೆಯನಾಡುತ್ತಾ ಮಕ್ಕಳಿಗೆ ಅದನ್ನು ಕಲಿಸುತ್ತಿರುವುದರ ಬಗ್ಗೆ ತಾಲ್ಲೂಕ್ ಪಂಚಾಯ್ತಿ ಮಾಜಿ ಅಧ್ಯಕ್ಷ ವೀರೇಶ್ ಅಲುವಳ್ಳಿ ಕಳವಳ ವ್ಯಕ್ತ ಪಡಿಸಿದರು. ರಿಪ್ಪನ್‌ಪೇಟೆಯ ಕಲಾಕೌಸ್ತೂಭ ಕನ್ನಡ ಸಂಘದ 30 ನೇ ವರ್ಷದ ವಾರ್ಷೀಕೋತ್ಸವ ಮತ್ತು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ…

Read More

ಆಂಧಕಾರದ ಕತ್ತಲು ದೂರಮಾಡಿ ಬೆಳಕು ಮೂಡಿಸುವುದೇ ಕಾರ್ತಿಕಾ ದೀಪೋತ್ಸವ – ಮೂಲೆಗದ್ದೆ ಶ್ರೀಗಳು | moolegadde

ಆಂಧಕಾರದ ಕತ್ತಲು ದೂರಮಾಡಿ ಬೆಳಕು ಮೂಡಿಸುವುದೇ ಕಾರ್ತಿಕಾ ದೀಪೋತ್ಸವ – ಮೂಲೆಗದ್ದೆ ಶ್ರೀಗಳು   ರಿಪ್ಪನ್‌ಪೇಟೆ : ನಮ್ಮಲ್ಲಿರುವ ಆಂಧಕಾರದ ಕತ್ತಲು ದೂರಮಾಡಿ ಬೆಳಕು ಮೂಡಿಸುವುದೇ ಕಾರ್ತಿಕಾ ದೀಪೋತ್ಸವ ಮಣ್ಣಿನ ಪಣತೆಯ ದೀಪಾರಾಧನೆ ಭಾರತೀಯ ಸಂಸ್ಕೃತಿಯ ಪ್ರತೀಕ ಎಂದು ಸದಾನಂದ ಶಿವಯೋಗಾಶ್ರಮದ ಮೂಲೆಗದ್ದೆ ಮಠದ ಆಭಿನವ ಚನ್ನಬಸವ ಮಹಾಸ್ವಾಮಿಜಿ ಹೇಳಿದರು. ಸದಾನಂದಶಿವಯೋಗಾಶ್ರಮದ ಮೂಲೆಗದ್ದೆ ಮಠದಲ್ಲಿ ಆಯೋಜಿಸಲಾದ ಲಿಂಗೈಕ್ಯ ಪೂಜೆ ಶ್ರೀಗಳ ಪುಣ್ಯಾರಾಧನಾ ಕಾರ್ತಿಕಾ ದೀಪೋತ್ಸವ ಕರ್ತೃ ಗದ್ದುಗೆಗೆ ವಿಶೇಷ ಪೂಜೆ ಮಾವಿನಹೊಳೆಯಲ್ಲಿ ತಪ್ಪೋತ್ಸವ ಕಾರ್ಯಕ್ರಮದ ದಿವ್ಯಸಾನಿಧ್ಯವಹಿಸಿ ಆಶೀರ್ವಚನ…

Read More

ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕೆ ಕ್ರೀಡೆಗಳು ಸಹಕಾರಿ – ಪಿಎಸ್‌ಐ ಪ್ರವೀಣ್ ಎಸ್ ಪಿ | Neharu cricketers

ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕೆ ಕ್ರೀಡೆಗಳು ಸಹಕಾರಿ – ಪಿಎಸ್‌ಐ ಪ್ರವೀಣ್ ಎಸ್ ಪಿ ರಿಪ್ಪನ್‌ಪೇಟೆ : ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕೆ ಕ್ರೀಡೆಗಳು ಸಹಕಾರಿಯಾಗಿವೆ ಎಂದು ಪಿಎಸ್‌ಐ ಪ್ರವೀಣ್ ಎಸ್ ಪಿ ಹೇಳಿದರು. ಪಟ್ಟಣದ ಹೊಸನಗರ ರಸ್ತೆಯ ಆರ್ ಸಿಸಿ ಕ್ರೀಡಾಂಗಣದಲ್ಲಿ ನೆಹರು ಕ್ರಿಕೆಟರ್ಸ್ ಆಯೋಜಿಸಿದ್ದ ಹೊನಲು ಬೆಳಕಿನ 30 ಗಜದ ಕ್ರಿಕೆಟ್ ಪಂದ್ಯಾವಳಿಯನ್ನು ಉದ್ಘಾಟಿಸಿ ಮಾತನಾಡಿ ಕ್ರೀಡೆಯೂ ಜೀವನದ ಒಂದು ಭಾಗವಾಗಿದ್ದು ಸ್ಪರ್ಧಾತ್ಮಕ ಮನೋಭಾವನೆ ಮೂಡಿಸುತ್ತದೆ. ನೀತಿ ನಿಯಮಗಳ ಸಂವಹನೆಯೊಂದಿಗೆ ಶಿಸ್ತಿನ ಅರಿವು ಉಂಟಾಗುತ್ತದೆ….

Read More