hombuja | ಶ್ರೀ ರಾಮ ನಾಮ ಸ್ಮರಣೆ ವಿಶ್ವ ಶಾಂತಿ ಪ್ರೇರಕ ಶಕ್ತಿ ; ಹೊಂಬುಜ ಶ್ರೀಗಳು
hombuja | ಶ್ರೀ ರಾಮ ನಾಮ ಸ್ಮರಣೆ ವಿಶ್ವ ಶಾಂತಿ ಪ್ರೇರಕ ಶಕ್ತಿ ; ಹೊಂಬುಜ ಶ್ರೀಗಳು ಜೈನ ಮಠದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಯವರು ಸೋಮವಾರದಂದು ಅಯೋಧ್ಯೆಯಲ್ಲಿ ನೂತನ ಭವ್ಯ ಶ್ರೀರಾಮ ಮಂದಿರದಲ್ಲಿ ಶ್ರೀರಾಮ ವಿಗ್ರಹದ ಪ್ರಾಣ ಪ್ರತಿಷ್ಠೆ ಮಾಡಿದ ನಿಮಿತ್ತ ಹೊಂಬುಜ ಜೈನ ಮಠದಲ್ಲಿ ಸಂಜೆ ದೀಪೋತ್ಸವ ನೆರವೇರಿಸಿದರು. ಗುರುವಿಗೆ ಶಿಷ್ಯನಾಗಿ, ಪಿತೃವಾಕ್ಯ ಪರಿಪಾಲಕನಾಗಿ, ಸತಿಗೆ ತಕ್ಕ ಪತಿಯಾಗಿ ಅಯೋಧ್ಯೆಯ ಎಲ್ಲಾ ಜನರ ಪ್ರೀತಿ ಪಾತ್ರರಾಗಿ ಸಭ್ಯ ಸಮಾಜದ ಮರ್ಯಾದಾ…