ಜಿಲ್ಲಾ ಸುದ್ದಿ:
ಬಳೆಗಳು ಜೀವನದ ಸುರಕ್ಷಾ ಕಂಕಣ – ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿ|hombuja
ಹೊಂಬುಜ ಜೈನ ಮಠದಲ್ಲಿ ನವರಾತ್ರಿಯ ವಿಶೇಷ ಅಲಂಕಾರ ಬಳೆಗಳು ಜೀವನದ ಸುರಕ್ಷಾ ಕಂಕಣ- ಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿ ರಿಪ್ಪನ್ ಪೇಟೆ :ಸುರಕ್ಷಾ ಕವಚದಂತೆ ಧರಿಸುವ ಬಳೆಗಳು ಭಾರತೀಯ ಸಂಸ್ಕೃತಿಯಲ್ಲಿ ಸ್ತಿçÃಯರಿಗೆ ಕೇವಲ ಅಲಂಕಾರ ವಸ್ತುವಾಗಿರದೇ ಶಾರೀರಿಕ-ಮಾನಸಿಕ ಆರೋಗ್ಯ ವರ್ಧಿಸುವಂತೆ ಮಾಡುತ್ತದೆ ಎಂದು ಹೊಂಬುಜದ ಜೈನ ಮಠದ ಜಗದ್ಗುರು ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಯವರು ಶುಭಾಶೀರ್ವಚನದಲ್ಲಿ ಹೇಳಿದರು. ನವರಾತ್ರಿಯ ಏಳನೇಯ ದಿನವಾದ ಶನಿವಾರದಂದು ದಕ್ಷಿಣ ಭಾರತದ ಜೈನರ ಪವಿತ್ರ ಯಾತ್ರಾಸ್ಥಳವಾದ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ…
ಹೊಸನಗರ ಕೆಇಬಿ ವೃತ್ತ ಇನ್ನು ಮುಂದೆ ಡಾ. ಪುನೀತ್ ರಾಜಕುಮಾರ್ ವೃತ್ತ – ಶಾಸಕ ಬೇಳೂರು ಘೋಷಣೆ|HSN
ಹೊಸನಗರ ಕೆಇಬಿ ವೃತ್ತ ಇನ್ನು ಮುಂದೆ ಡಾ. ಪುನೀತ್ ರಾಜಕುಮಾರ್ ವೃತ್ತ – ಶಾಸಕ ಬೇಳೂರು ಘೋಷಣೆ ಹೊಸನಗರ : ಪಟ್ಟಣದ ನಗರ ರಸ್ತೆಯ ಲೋಕೋಪಯೋಗಿ ಇಲಾಖೆ ಮೆಸ್ಕಾಂ ಇಲಾಖೆ ಅರಣ್ಯ ಅಧಿಕಾರಿಗಳ ಕಚೇರಿ ಸಂಪರ್ಕಿಸುವ ವೃತ್ತ ವನ್ನು ಸುಸಜ್ಜಿತವಾಗಿ ರಚಿಸಿ ಈ ವೃತ್ತವನ್ನು ಮುಂದೆ ಯುವರತ್ನ ಪುನೀತ್ ರಾಜಕುಮಾರ್ ನಾಮಕರಣ ಮಾಡಲಾಗುವುದು ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ರವರು ಘೋಷಿಸಿದರು. ಅವರು ಇಂದು ಪಟ್ಟಣದ ಕುವೆಂಪು ವಿದ್ಯಾ ಶಾಲೆಯ ಆವರಣದಲ್ಲಿ ಏರ್ಪಡಿಸಿದ ಶರಣ ಸಾಹಿತ್ಯ ಸಮ್ಮೇಳನದ…
ಸಾಹಿತ್ಯ ಬರೆಯುವವರಿಗೆ ಪ್ರೋತ್ಸಾಹದ ವಾತಾವರಣ ಬೇಕು – ತಿರುಪತಿ ನಾಯಕ್|HSN
ಸಾಹಿತ್ಯ ಬರೆಯುವವರಿಗೆ ಪ್ರೋತ್ಸಾಹದ ವಾತಾವರಣ ಬೇಕು – ತಿರುಪತಿ ನಾಯಕ್ ಹೊಸನಗರ : ಸಾಹಿತ್ಯ ಬರೆಯುವವರಿಗೆ ಪ್ರೋತ್ಸಾಹದಾಯಕವಾದ ವಾತಾವರಣ ಸಮಾಜದ ಎಲ್ಲಾ ಸ್ತರಗಳಿಂದ ಸಿಗಬೇಕಾಗಿದೆ. ಈ ತರಹದ ಪ್ರೋತ್ಸಾಹ ಸಿಕ್ಕಲ್ಲಿ ಎಲ್ಲಾ ಕಡೆಯಲ್ಲೂ ಸಾಹಿತ್ಯದ ವಾತಾವರಣ ಕಾಣಬಹುದು ಎಂದು ತಾಲೂಕಿನ ಹಿರಿಯ ಸಾಹಿತಿ ಹೊಸನಗರದ ತಿರುಪತಿ ನಾಯಕ್ ತಿಳಿಸಿದರು. ಅವರು ದಿನಾಂಕ 21-10-2023 ರಂದು ಹೊಸನಗರದ ಕನ್ನಡ ಸಾಹಿತ್ಯ ಪರಿಷತ್ತಿನ ಕಚೇರಿಯಲ್ಲಿ ನಡೆದ ದಸರಾ ಕವಿಗೋಷ್ಠಿಯ ಉದ್ಘಾಟನೆ ನೆರವೇರಿಸಿ ಮಾತನಾಡಿ ಸಾಹಿತ್ಯ ಬರೆಯುವವರಿಗೆ ಪ್ರೋತ್ಸಾಹದಾಯಕವಾದ ವಾತಾವರಣ ಸಮಾಜದ…
ನಾಯಿ ಮರಿ ತಂದು ಬಿಡುವವರು ತಮ್ಮ ಹೆಂಡತಿ ಮಕ್ಕಳನ್ನು ಇಲ್ಲೇ ತಂದು ಬಿಡಿ – ಹೀಗೊಂದು ವಿಚಿತ್ರ ಬ್ಯಾನರ್|TTh
ನಾಯಿ ಮರಿ ತಂದು ಬಿಡುವವರು ತಮ್ಮ ಹೆಂಡತಿ ಮಕ್ಕಳನ್ನು ಇಲ್ಲೇ ತಂದು ಬಿಡಿ “ನಾಯಿ ಮರಿ ತಂದು ಬಿಡುವವರು ತಮ್ಮ ಹೆಂಡತಿ ಮಕ್ಕಳನ್ನು ಇಲ್ಲೇ ತಂದು ಬಿಡಿ. ಯಾರಾದರೂ ಸಾಕುತ್ತಾರೆ” ಎಂಬ ವಿಚಿತ್ರವಾದ ಬ್ಯಾನರ್ ನ್ನು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ದೇವಂಗಿ ಸಮೀಪದ ಹಡಗಿನಮಕ್ಕಿ ಗ್ರಾಮದಲ್ಲಿ ಅಳವಡಿಸಲಾಗಿದೆ. ಹಡಗಿನಮಕ್ಕಿ ಗ್ರಾಮದ ವೃತ್ತವೊಂದರಲ್ಲಿ ಈ ವಿಚಿತ್ರವಾದ ಬ್ಯಾನರ್ ಹಾಕಲಾಗಿದೆ. “ಹಡಗಿನಮಕ್ಕಿ ಗ್ರಾಮದಲ್ಲಿ ನಾಯಿ ಮರಿ ತಂದು ಬಿಡುವವರು ತಮ್ಮ ಹೆಂಡತಿ ಮಕ್ಕಳನ್ನು ಇಲ್ಲೇ ತಂದು ಬಿಡಿ. ಯಾರಾದರೂ…
ರಿಪ್ಪನ್ ಪೇಟೆಯಲ್ಲಿ ರಥೋತ್ಸವ ಮತ್ತು ಜಾತ್ರಾ ಮಹೋತ್ಸವ ಅಂಗವಾಗಿ 31 ಲಕ್ಷ ರೂ ವೆಚ್ಚದ ರಥ ನಿರ್ಮಾಣ
ರಿಪ್ಪನ್ ಪೇಟೆಯಲ್ಲಿ ರಥೋತ್ಸವ ಮತ್ತು ಜಾತ್ರಾ ಮಹೋತ್ಸವ ಅಂಗವಾಗಿ 31 ಲಕ್ಷ ರೂ ವೆಚ್ಚದ ರಥ ನಿರ್ಮಾಣ ರಿಪ್ಪನ್ಪೇಟೆ : ಪಟ್ಟಣದ ಇತಿಹಾಸ ಪ್ರಸಿದ್ದ ಶ್ರೀಸಿದ್ದಿವಿನಾಯಕ ದೇವಸ್ಥಾನದಲ್ಲಿ ರಥೋತ್ಸವ ಮತ್ತು ಜಾತ್ರಾ ಮಹೋತ್ಸವ ನೆರವೇರಿಸುವ ಹಿನ್ನಲೆಯಲ್ಲಿ ಸುಮಾರು 31 ಲಕ್ಷ ರೂ ವೆಚ್ಚದ ರಥ ನಿರ್ಮಾಣಕ್ಕೆ ಸಿದ್ಧತೆ ನಡೆಸಲಾಗಿದೆ. ಕೆತ್ತನೆ ಕುಸುರಿ ಕೆಲಸಗಾರ ಹರಿಹರಪುರದ ನಾಗರಾಜ್ ಆಚಾರ್ಯ ರವರ ನೇತೃತ್ವದಲ್ಲಿ ರಥ ನಿರ್ಮಾಣಕ್ಕಾಗಿ ಮರದ ಪರಿಕರಗಳು ಶುಕ್ರವಾರ ಸಂಜೆ ಪಟ್ಟಣಕ್ಕೆ ಆಗಮಿಸಿತು. ರಥ ನಿರ್ಮಾಣದ ಮರದ ಪರಿಕರಗಳು…
ಜ್ಞಾನ ಸಂಪನ್ನರಾಗಿರಿ, ಭಾರತ ಸಮೃದ್ಧವಾಗಲಿ – ಡಾ. ದೇವೇಂದ್ರ ಕೀರ್ತಿ ಭಟ್ಟಾರಕ ಮಹಾಸ್ವಾಮಿಜಿ|hombuja
“ಜ್ಞಾನ ಸಂಪನ್ನರಾಗಿರಿ, ಭಾರತ ಸಮೃದ್ಧವಾಗಲಿ”:ಡಾ. ದೇವೇಂದ್ರ ಕೀರ್ತಿ ಭಟ್ಟಾರಕ ಮಹಾಸ್ವಾಮಿಜಿ ರಿಪ್ಪನ್ಪೇಟೆ;- ಜ್ಞಾನ ಸಂಪನ್ನರಾಗಿರಿ, ಭಾರತ ಸಮೃದ್ಧವಾಗಲಿ , ಜ್ಞಾನದಿಂದ ಕುಟುಂಬ ಸಮಾಜ ಹಾಗೂ ದೇಶದ ಅಭಿವೃದ್ಧಿ ಸಾಧ್ಯ , ಆಧ್ಯಾತ್ಮಿಕ ಜ್ಞಾನವು ನೆಮ್ಮದಿಯ ಬದುಕಿಗೆ ದಾರಿದೀಪವಾಗಿದೆ ಎಂದು ಹೊಂ ಬುಜ ಜೈನ್ ಮಠದ ಡಾ. ದೇವೇಂದ್ರ ಕೀರ್ತಿ ಭಟ್ಟಾರಕ ಮಹಾ ಸ್ವಾಮೀಜಿ ಹೇಳಿದರು ದಕ್ಷಿಣ ಭಾರತದ ಜೈನರ ಪವಿತ್ರ ಯಾತ್ರಾ ಕ್ಷೇತ್ರವಾದ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಅತಿಶಯ ಶ್ರೀಕ್ಷೇತ್ರ ಹೊಂಬುಜದಲ್ಲಿ ಶ್ರೀಮಠದ ಜಿನಾಲಯದಲ್ಲಿ ಶುಕ್ರವಾರ…
ಆರೋಗ್ಯ ಭಾಗ್ಯದ ಮುಂದೆ ಎಲ್ಲಾ ಭಾಗ್ಯಗಳು ನಶ್ವರ – ತಹಶೀಲ್ದಾರ್ ರಾಕೇಶ್ ಫ್ರಾನ್ಸಿಸ್ ಬ್ರಿಟ್ಟೋ|Hosanagara
ಆರೋಗ್ಯ ಭಾಗ್ಯದ ಮುಂದೆ ಎಲ್ಲಾ ಭಾಗ್ಯಗಳು ನಶ್ವರ – ತಹಶೀಲ್ದಾರ್ ರಾಕೇಶ್ ಫ್ರಾನ್ಸಿಸ್ ಬ್ರಿಟ್ಟೋ ಹೊಸನಗರ : ಕಲುಷಿತ ವಾತಾವರಣ ಅಸಂಬದ್ಧ ಜೀವನ ಶೈಲಿ ದೇಹಕ್ಕೆ ಒಗ್ಗದ ಆಹಾರ ಕೆಟ್ಟ ಹವ್ಯಾಸಗಳಿಂದ ಮನುಷ್ಯನ ಆರೋಗ್ಯ ಕ್ಷಿ ಣಿಸುತ್ತಿದೆ ಇದರಿಂದ ಹೃದಯ ದುರ್ಬಲವಾಗುತ್ತಿದೆ ಎಂದು ತಾಲೂಕು ತಹಸಿಲ್ದಾರ್ ರಾಕೇಶ್ ಫ್ರಾನ್ಸಿಸ್ ಬ್ರಿಟ್ಟೋ ವಿಶಾಲ ವ್ಯಕ್ತಪಡಿಸಿದರು. ಅವರು ಇಂದು ಪಟ್ಟಣದ ಸಂತ ಅಂತೋನಿ ದೇವಾಲಯದ ಸ್ನೇಹಭವನದಲ್ಲಿ ದಿ ಶಿವಮೊಗ್ಗ ಮಲ್ಟಿಪರ್ಪಸ್ ಸೋಶಿಯಲ್ ಸರ್ವಿಸ್ ಮತ್ತು ಐದೃಷ್ಟಿ ಕಣ್ಣಿನ ಆಸ್ಪತ್ರೆ ಸ್ತ್ರಿ…
ದ್ವೇಷದ ರಾಜಕೀಯಕ್ಕೆ ಇನ್ನೊಂದು ಹೆಸರೇ ಆರಗ ಜ್ಞಾನೇಂದ್ರ: ಕಿಮ್ಮನೆ ವಾಗ್ದಾಳಿ|thirthahalli news
ದ್ವೇಷದ ರಾಜಕೀಯಕ್ಕೆ ಇನ್ನೊಂದು ಹೆಸರೇ ಆರಗ ಜ್ಞಾನೇಂದ್ರ: ಕಿಮ್ಮನೆ ವಾಗ್ದಾಳಿ ತೀರ್ಥಹಳ್ಳಿ – ಆರಗ ಜ್ಞಾನೇಂದ್ರ ಅವರಿಗೆ ಇತ್ತೀಚಿಗೆ ಐದನೇ ಬಾರಿ ಚುನಾವಣೆಯಲ್ಲಿ ಗೆದ್ದಿದ್ದೇನೆ ಎಂಬ ಸೊಕ್ಕು ಅಹಂಕಾರ ಪಿತ್ತ ನೆತ್ತಿಗೇರಿದೆ. 83 ರಲ್ಲಿ ಮತ ಕೇಳುವಾಗ ಇದ್ದಂತಹ ಆರ್ಥಿಕ ಸ್ಥಿತಿ ಈಗಿಲ್ಲ. ಅವರ ಆಸ್ತಿ ಆದಾಯ ಎಲ್ಲವನ್ನು ವಿಸ್ತಾರ ಮಾಡಿಕೊಂಡಿದ್ದಾರೆ.ಕಾಂಗ್ರೆಸ್ ನವರಿಗೆ ಭ್ರಷ್ಟಾಚಾರಿಗಳು ಎನ್ನುವ ಇವರು 50 ವರ್ಷಗಳ ಕಾಲ ವ್ಯಾಪಾರ ಮಾಡಿದ್ದಾ? ಸಭೆಗಳಲ್ಲೂ ದ್ವೇಷದ ಭಾಷಣ ಮಾಡುತ್ತಾರೆ, ನಾನೇನು ಮಾಡಿದರು ನಡೆಯುತ್ತೆ ಎಂಬ ಸೊಕ್ಕು…
ಶ್ರಮ ಪಟ್ಟು ಓದಿದರೆ ಸಿ ಎಸ್ (CS) ಪರೀಕ್ಷೆಯಲ್ಲಿ ಯಶಸ್ಸು ಸಾಧ್ಯ – ಸಿ ಎಸ್ ಸಂತೋಷ್
ಶ್ರಮ ಪಟ್ಟು ಓದಿದರೆ CS ಪರೀಕ್ಷೆಯಲ್ಲಿ ಯಶಸ್ಸು ಖಚಿತ ರಿಪ್ಪನ್ಪೇಟೆ : ಶ್ರಮಪಟ್ಟು ಓದಿದರೆ ಸಿಎಸ್ (ಕಂಪನಿ ಸೆಕ್ರೆಟರಿ) ಪರೀಕ್ಷೆಯಲ್ಲಿ ಯಶಸ್ಸು ಖಚಿತವಾಗಿದ್ದು ಆ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಗಮನಹರಿಸಬೇಕು ಎಂದು ಮಂಗಳೂರಿನ ಹೆಸರಾಂತ ಕಂಪನಿಯ ಕಾರ್ಯದರ್ಶಿಗಳಾದ ಸಿ.ಎಸ್ ಸಂತೋಷ್ ಹೇಳಿದರು. ಅವರು ಇಂದು ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ & ನಿರ್ವಹಣಾ ಶಾಸ್ತ್ರ ವಿಭಾಗ ಮತ್ತು ಕಾಲೇಜಿನ ಪ್ಲೇಸ್ಮೆಂಟ್ ವಿಭಾಗದ ಸಹಯೋಗದಲ್ಲಿ ನಡೆದ ಸಿ.ಎಸ್ (ಕಂಪನಿ ಸೆಕ್ರೆಟರಿ) ಕೋರ್ಸಿನ ಬಗ್ಗೆ ನಡೆದ ಒಂದು ದಿನದ ವಿಶೇಷ ಕಾರ್ಯಗಾರದಲ್ಲಿ…
ರಾಗಿಗುಡ್ದದ ಜನತೆಗೆ ಸಾಂತ್ವನ ಹೇಳಲು ಹೊರಟಿದ್ದ ನನ್ನನು ತಡೆದು ಪೊಲೀಸರು ದೌರ್ಜನ್ಯ ನಡೆಸಿದ್ದಾರೆ: ಮುತಾಲಿಕ್|muthalik
ರಾಗಿಗುಡ್ದದ ಜನತೆಗೆ ಸಾಂತ್ವನ ಹೇಳಲು ಹೊರಟಿದ್ದ ನನ್ನನು ತಡೆದು ಪೊಲೀಸರು ದೌರ್ಜನ್ಯ ನಡೆಸಿದ್ದಾರೆ: ಮುತಾಲಿಕ್ ಶಿವಮೊಗ್ಗ ಜಿಲ್ಲಾಡಳಿತ ಒಂದು ತಿಂಗಳವರೆಗೆ ಶಿವಮೊಗ್ಗದ ರಾಗಿ ಗುಡ್ಡ ಪ್ರವೇಶ ನಿರ್ಬಂಧ ವಿಧಿಸಿರುವುದನ್ನು ಪ್ರಶ್ನಿಸಿ ಹೈಕೋರ್ಟ್ ಮೊರೆ ಹೋಗಲಾಗುವುದು ಎಂದು ಶ್ರೀರಾಮ ಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ತಿಳಿಸಿದರು. ಬುಧವಾರ ದಾವಣಗೆರೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿವಮೊಗ್ಗದ ರಾಗಿಗುಡ್ಡಕ್ಕೆ ಪ್ರವೇಶ ಮಾಡದಂತೆ ಪ್ರತಿಬಂಧಕಾಜ್ಞೆ ಹೊರಡಿಸಿರುವುದು ಅತ್ಯಂತ ಖಂಡನೀಯ. ಕಾಂಗ್ರೆಸ್ ಸರ್ಕಾರದ ಹಿಂದೂ ವಿರೋಧಿ ನೀತಿಯ ಸ್ಪಷ್ಟ ಉದಾಹರಣೆ ಎಂದು ದೂರಿದರು….