Headlines

Ripponpete | ತಮ್ಮಡಿಕೊಪ್ಪ ನಾಗಕ್ಷೇತ್ರದಲ್ಲಿ ವಿಶೇಷ ಆಶ್ಲೇಷ ಬಲಿ ಸಂಪನ್ನ – ಶಾಸಕ ಆರಗ ಜ್ಞಾನೇಂದ್ರ ಭಾಗಿ

Ripponpete | ತಮ್ಮಡಿಕೊಪ್ಪ ನಾಗಕ್ಷೇತ್ರದಲ್ಲಿ ವಿಶೇಷ ಆಶ್ಲೇಷ ಬಲಿ ಸಂಪನ್ನ – ಶಾಸಕ ಆರಗ ಜ್ಞಾನೇಂದ್ರ ಭಾಗಿ ರಿಪ್ಪನ್‌ಪೇಟೆ : ಇಲ್ಲಿನ ಅರಸಾಳು ಗ್ರಾಪಂ ವ್ಯಾಪ್ತಿಯ ತಮ್ಮಡಿಕೊಪ್ಪದ ಶ್ರೀ ಗುರು ಕರಿಬಸವೇಶ್ವರ, ಬಾಲಸುಬ್ರಹ್ಮಣ್ಯ ನಾಗದೇವತೆ ಮತ್ತು ನಾಗ ಕ್ಷೇತ್ರದಲ್ಲಿ ಭಾನುವಾರ ಲೋಕ ಕಲ್ಯಾಣಾರ್ಥವಾಗಿ ಹಮ್ಮಿಕೊಂಡಿದ್ದ ಅಶ್ಲೇಷ ಬಲಿ ಕಾರ್ಯಕ್ರಮ ಸಂಪನ್ನಗೊಂಡಿತ್ತು. ದೇವಸ್ಥಾನದ ಧರ್ಮದರ್ಶಿ ಪ್ರಕಾಶ್ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ನಾಗದೇವರ ಪ್ರತಿಷ್ಟಾಪನೆ , ಉದ್ಯಾಪನ ಹೋಮ , ಕಲಾ ಹೋಮ ,ಹಾಗೂ ಲೋಕ ಕಲ್ಯಾಣಾರ್ಥವಾಗಿ ಅಶ್ಲೇಷ ಬಲಿ ಕಾರ್ಯಕ್ರಮ…

Read More

Ripponpete | ರಾಷ್ಟ್ರಮಟ್ಟದ ಕಬ್ಬಡಿ ಪಂದ್ಯಾವಳಿಗೆ ಆಯ್ಕೆಯಾದ ರಾಮಕೃಷ್ಣ ವಿದ್ಯಾಲಯದ ವಿದ್ಯಾರ್ಥಿನಿಯರು

ರಾಷ್ಟ್ರಮಟ್ಟದ ಕಬ್ಬಡಿ ಪಂದ್ಯಾವಳಿಗೆ ಆಯ್ಕೆಯಾದ ರಾಮಕೃಷ್ಣ ವಿದ್ಯಾಲಯದ ವಿದ್ಯಾರ್ಥಿನಿಯರು ರಿಪ್ಪನ್‌ಪೇಟೆ : ಶ್ರೀ ಶಾರದಾ ರಾಮಕೃಷ್ಣ ವಿದ್ಯಾಲಯದ ನಾಲ್ವರು ವಿದ್ಯಾರ್ಥಿನಿಯರು ಕಬ್ಬಡಿ ಪಂದ್ಯಾವಳಿಯಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ನ 23 ಮತ್ತು 24 ರಂದು ಮಂಡ್ಯ ಜಿಲ್ಲೆಯ ನಾಗಮಂಗಲದ ಆದಿಚುಂಚನಗಿರಿ ಮಠದ ಕ್ರೀಡಾಂಗಣದಲ್ಲಿ ನಡೆದ ರಾಜ್ಯಮಟ್ಟದ 17 ವರ್ಷ ವಯೋಮಿತಿಯೊಳಗಿನ ಹಾಗೂ 14 ವರ್ಷ ವಯೋಮಿತಿಯ ಬಾಲಕಿಯರ ಕಬ್ಬಡಿ ಪಂದ್ಯಾವಳಿಯಲ್ಲಿ ಭಾಗವಹಿಸಿ ಕ್ರಮವಾಗಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದು ಮುಂದಿನ ತಿಂಗಳು ದೆಹಲಿ ಹಾಗೂ ಜಾರ್ಖಂಡ್…

Read More

ಸುಜ್ಞಾನದೆಡೆಗೆ ಕರೆದುಕೊಂಡು ಹೋಗುವ ಶಕ್ತಿಯೇ ಗುರು : ರಂಭಾಪುರಿ ಜಗದ್ಗುರುಗಳು| Malali matt

ಮಳಲಿಮಠದ ಕಾರ್ತಿಕ ದೀಪೋತ್ಸವ ಶ್ರೀಗಳ ಪಟ್ಟಾಧಿಕಾರ ರಜತ ಮಹೋತ್ಸವದಲ್ಲಿ ರಂಭಾಪುರಿ ಜಗದ್ಗುರುಗಳು  ಸುಜ್ಞಾನದೆಡೆಗೆ ಕರೆದುಕೊಂಡು ಹೋಗುವ ಶಕ್ತಿಯೇ ಗುರು  ರಿಪ್ಪನ್‌ಪೇಟೆ;-ಮನುಷ್ಯ ಜೀವನದಲ್ಲಿ ಅರ್ಥ ಅರಿವು ಆಯುಷ್ಯ ಬಹಳ ಮುಖ್ಯ. ಗುರುವೆಂದರೆ ವ್ಯಕ್ತಿಯಲ್ಲ. ಅದೊಂದು ಮಹಾನ್ ಶಕ್ತಿ. ಅಜ್ಞಾನದ ಕತ್ತಲೆ ಕಳೆದು ಸುಜ್ಞಾನದೆಡೆಗೆ ಕರೆದುಕೊಂಡು ಹೋಗುವ ಶಕ್ತಿಯೇ ಶ್ರೀ ಗುರು ಎಂದು ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು. ಸಮೀಪದ ಮಳಲಿ ಸಂಸ್ಥಾನಮಠದಲ್ಲಿ ಅಯೋಜಿಸಲಾದ ಕಾರ್ತಿಕ ದೀಪೋತ್ಸವ ಹಾಗೂ ಡಾ||ನಾಗಭೂಷಣ ಶ್ರೀಗಳವರ ಪಟ್ಟಾಧಿಕಾರದ ರಜತ ಮಹೋತ್ಸವ ಸಮಾರಂಭದ ದಿವ್ಯ…

Read More

ಹೊಸನಗರ ತಾಲೂಕಿನಲ್ಲಿ ನಿಲ್ಲದ ಅಕ್ರಮ ಮರಳು ಸಾಗಾಟ – ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಸತ್ಯಾಗ್ರಹ – ಗಿರೀಶ್ ಆಚಾರ್ |sand mafia

ಹೊಸನಗರ ತಾಲೂಕಿನಲ್ಲಿ ನಿಲ್ಲದ ಅಕ್ರಮ ಮರಳು ಸಾಗಾಟ – ಫ್ರೀಡಂ ಪಾರ್ಕ್ ನಲ್ಲಿ ಸತ್ಯಾಗ್ರಹಕ್ಕೆ ಗಿರೀಶ್ ಆಚಾರ್ ನಿರ್ಧಾರ ಹೊಸನಗರ ಹಾಗೂ ಸಾಗರ ತಾಲೂಕಿನ ಸುತ್ತಮುತ್ತಲ ಪ್ರದೇಶದಿಂದ ನಿತ್ಯವೂ ನೂರಾರು ಲೋಡ್ ಮರಳು ಅಕ್ರಮ ಸಾಗಾಟ ನಡೆಯುತ್ತಿದ್ದು ಈ ಬಗ್ಗೆ ಎಷ್ಟೇ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ ಹಾಗಾಗಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಧರಣಿ ನಡೆಸುವುದಾಗಿ ಜನಸಂಗ್ರಾಮ ಪರಿಷತ್ ಸದಸ್ಯ ಗಿರೀಶ್ ಆಚಾರ್ ಹೇಳಿದ್ದಾರೆ. ಪೋಸ್ಟ್ ಮ್ಯಾನ್ ನ್ಯೂಸ್ ನೊಂದಿಗೆ ವಿಶೇಷ ಸಂದರ್ಶನದಲ್ಲಿ ಮಾತನಾಡಿದ ಅವರು ತಾಲೂಕಿನಾದ್ಯಂತ…

Read More

Sagara | ಆಕಸ್ಮಿಕ ಬೆಂಕಿ: ಕೊಟ್ಟಿಗೆ, ಕಾರು ಸಂಪೂರ್ಣ ಭಸ್ಮ

Sagara | ಆಕಸ್ಮಿಕ ಬೆಂಕಿ: ಕೊಟ್ಟಿಗೆ, ಕಾರು ಸಂಪೂರ್ಣ ಭಸ್ಮ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಕುದರೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ, ಸುಳ್ಳಳ್ಳಿ ಸಮೀಪದ ಕೊಡನವಳ್ಳಿಯಲ್ಲಿ ಗಣಪತಿ ಕೆಂಚ ನಾಯ್ಕ ಅವರ ದನದ ಕೊಟ್ಟಿಗೆಯಲ್ಲಿ ಕಾಣಿಸಿದ ಆಕಸ್ಮಿಕ ಬೆಂಕಿಯ ಕಾರಣದಿಂದ ಕೊಟ್ಟಿಗೆ, ಸಂಗ್ರಹಿಸಿದ ಒಣ ಹುಲ್ಲು ಹಾಗೂ ಓಮಿನಿ ಕಾರು ಸಂಪೂರ್ಣ ಭಸ್ಮವಾದ ಘಟನೆ ನಡೆದಿದೆ. ಪ್ರಾಥಮಿಕ ಅಂದಾಜುಗಳ ಪ್ರಕಾರ ಸುಮಾರು ಏಳರಿಂದ ಎಂಟು ಲಕ್ಷ ರೂ.ಗಳ ನಷ್ಟ ಉಂಟಾಗಿದೆ ಎಂದು ಭಾವಿಸಲಾಗಿದೆ. ಬೆಂಕಿಯನ್ನು ನಂದಿಸಲು ಗಣಪತಿ,…

Read More

Sagara | ರಾಜ್ಯೋತ್ಸವ ಪ್ರಶಸ್ತಿ ವಿಜೇತ ಚಿದಂಬರರಾವ್ ಜಂಬೆ ರವರನ್ನು ಅಭಿನಂದಿಸಿದ ಮಾಜಿ ಸಚಿವ ಹರತಾಳು ಹಾಲಪ್ಪ

ರಾಜ್ಯೋತ್ಸವ ಪ್ರಶಸ್ತಿ ವಿಜೇತ ಚಿದಂಬರರಾವ್ ಜಂಬೆ ರವರನ್ನು ಅಭಿನಂದಿಸಿದ ಮಾಜಿ ಸಚಿವ ಹರತಾಳು ಹಾಲಪ್ಪ ಸಾಗರ : 2023 ನೇ ಸಾಲಿನ ರಾಜ್ಯೋತ್ಸವ (ರಂಗಭೂಮಿ ಕ್ಷೇತ್ರ) ಪ್ರಶಸ್ತಿಗೆ ಭಾಜನರಾದ ನಾಡಿನ ಹೆಸರಾಂತ ರಂಗ ನಿರ್ದೇಶಕ ಚಿದಂಬರ ರಾವ್ ಜಂಬೆ ರವರನ್ನು ಅವರ ಸ್ವಗೃಹದಲ್ಲಿ ಮಾಜಿ ಸಚಿವ ಹರತಾಳು ಹಾಲಪ್ಪ ಅಭಿನಂದಿಸಿ ಸನ್ಮಾನಿಸಿದರು. ನಂತರ ಮಾದ್ಯಮದವರೊಂದಿಗೆ ಮಾತನಾಡಿದ ಅವರು ಕೆಳದಿ ಸಮೀಪದ ಅಡ್ಡೇರಿ ಗ್ರಾಮದವರಾದ ಜಂಬೆಯವರು. ಕೆಳದಿಯ ಭಾರತಿ ಕಲಾವಿದರು ಸಂಸ್ಥೆಯ “ಸಂಗ್ಯಾ-ಬಾಳ್ಯಾ” ನಾಟಕದ ಮೂಲಕ ರಂಗಭೂಮಿಯನ್ನು ಪ್ರವೇಶಿಸಿ,…

Read More

ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಬೋನಿಗೆ – ನಿಟ್ಟುಸಿರು ಬಿಟ್ಟ ಜನತೆ| leopard

ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಬೋನಿಗೆ – ನಿಟ್ಟುಸಿರು ಬಿಟ್ಟ ಜನತೆ| leopard ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿಮ ಕಾರೆಹಳ್ಳಿ ಭಾಗದಲ್ಲಿ ಇತ್ತೀಚಿಗೆ ಚಿರತೆ ಕಾಣಿಸಿಕೊಂಡು ಗ್ರಾಮಸ್ಥರ ಜನರ ನಿದ್ದೆಗೆಡಿಸಿತ್ತು. ನಾಯಿಯ ಮೇಲೂ ದಾಳಿ ಮಾಡಿತ್ತು. ಚಿರತೆ ಸೆರೆ ಹಿಡಿಯುವಂತೆ ಅರಣ್ಯ ಇಲಾಖೆಗೆ ಗ್ರಾಮಸ್ಥರು ಒತ್ತಾಯಿಸಿದ್ದರು. ಕಾರೆಹಳ್ಳಿಯಲ್ಲಿ ಮನೆ ಮಾದರಿಯ ಬೋನಿ ನಲ್ಲಿ ನಾಯಿಯನ್ನು ಕಟ್ಟಿ ಹಾಕಲಾಗಿತ್ತು. ಅದಕ್ಕೆ ವಿಶಾಲವಾದ ಬಯಲು ಅನಿಸಿಕೊಂಡೇ ಅದು ಬೇಟೆಯನ್ನು ಅರಸಿಕೊಂಡು ಬೋನಿನ ಒಳಗೆ ಮದ್ಯರಾತ್ರಿ ಪ್ರವೇಶಿಸಿತ್ತು.  ಇಂದು ಬೆಳಿಗ್ಗೆ ವನ್ಯಜೀವಿ ವೈದ್ಯ…

Read More

Shivamogga |ಕಾಲೇಜು ವಿದ್ಯಾರ್ಥಿ ಮೇಲೆ ಬಿಸಿ ಎಣ್ಣೆ ಎರಚಿ ಕುಡುಕನ ರಾದ್ದಾಂತ

Shivamogga |ಕಾಲೇಜು ವಿದ್ಯಾರ್ಥಿ ಮೇಲೆ ಬಿಸಿ ಎಣ್ಣೆ ಎರಚಿ ಕುಡುಕನ ರಾದ್ದಾಂತ ಕಬಾಬ್ ಅಂಗಡಿ ಮಾಲೀಕನ ಜೊತೆ ಜಗಳವಾಡುತ್ತಿದ್ದ ವೇಳೆ ಪಾನಮತ್ತ ಗ್ರಾಹಕನೊಬ್ಬ ಕಾಲೇಜು ವಿದ್ಯಾರ್ಥಿ ಮೇಲೆ ಎಣ್ಣೆ ಸುರಿದಿರುವ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದೆ. ಕಬಾಬ್ ಮಾಲೀಕನ ಜೊತೆಗೆ ಪಾನಮತ್ತನಾಗಿದ್ದ ಗ್ರಾಹಕನೊಬ್ಬ ಜಗಳವಾಡುತಿದ್ದು ಅದು ವಿಕೋಪಕ್ಕೆ ತಿರುಗಿದಾಗ ಸಿಟ್ಟಿಗೆದ್ದು ವಿದ್ಯಾರ್ಥಿ ಒಬ್ಬನ ಮೇಲೆ ಪಾನಮತ್ತ ಗ್ರಾಹಕ ಬಿಸಿ ಎಣ್ಣೆ ಎರಚಿದ್ದಾನೆ. ಮಾಲೀಕನ ಮೇಲೆ ಪಾನಮತ್ತ ಗ್ರಾಹಕ ಎಣ್ಣೆ ಎರಚಲು ಯತ್ನಿಸಿದ್ದಾನೆ. ಆದರೆ ಜರಡಿಯಿಂದ ವಿದ್ಯಾರ್ಥಿ ಮೇಲೆ…

Read More

shivamogga | ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸುಂದರೇಶ್ ಕಾರು ಚಾಲಕನ ಮೇಲೆ ಹೆಜ್ಜೇನು ದಾಳಿ – ಮೆಗ್ಗಾನ್ ಗೆ ದಾಖಲು

shivamogga | ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸುಂದರೇಶ್ ಕಾರು ಚಾಲಕನ ಮೇಲೆ ಹೆಜ್ಜೇನು ದಾಳಿ – ಮೆಗ್ಗಾನ್ ಗೆ ದಾಖಲು ಶಿವಮೊಗ್ಗ : ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್ ಎಸ್ ಸುಂದರೇಶ್ ಕಾರಿನ ಚಾಲಕನ ಮೇಲೆ ಹೆಜ್ಜೇನು ದಾಳಿ ನಡೆಸಿರುವ ಘಟನೆ ನಡೆದಿದೆ. ಸರ್ಜಿ ಕನ್ವೆಷನಲ್ ಹಾಲ್ ನಲ್ಲಿ ಮದುವೆ ಇದ್ದ ಕಾರಣ ಜಿಲ್ಲಾಧ್ಯಕ್ಷರಾದ ಹೆಚ್ ಎಸ್ ಸುಂದರೇಶ್ ಅವರನ್ನು ಇನ್ನೋವ ಕಾರಿನಲ್ಲಿ ಚಾಲಕ ಪ್ರವೀಣ್ ಕರೆದುಕೊಂಡು ಬಂದಿದ್ದಾರೆ. ಈ ಸಂಧರ್ಭದಲ್ಲಿ ಸರ್ಜಿ ಕನ್ವಷನಲ್ ಹಾಲ್ ನ ಮೆಟ್ಟಿಲಿನ…

Read More

ರಿಪ್ಪನ್‌ಪೇಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ಯೋಗ ಚಾಂಪಿಯನ್ ಗರಿ| Yoga – champion

ರಿಪ್ಪನ್ ಪೇಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ಯೋಗ ಚಾಂಪಿಯನ್ ರಿಪ್ಪನ್ ಪೇಟೆ : ಶಿವಮೊಗ್ಗ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಬಾಪೂಜಿನಗರ ಇವರ ಸಹಯೋಗದಲ್ಲಿ ನಡೆದ ಯೋಗ ಪಂದ್ಯಾವಳಿಯಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ರಿಪ್ಪನ್‌ಪೇಟೆಯ ಯೋಗ ಪಟುಗಳು ಪುರುಷರ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಮಹಿಳೆಯರ ವಿಭಾಗದಲ್ಲಿ ದ್ವಿತೀಯ ಸ್ಥಾನವನ್ನು ಪಡೆದು, ಕಾಲೇಜಿಗೆ ಕೀರ್ತಿ ತಂದಿರುತ್ತಾರೆ.  ಪುರುಷರ ವಿಭಾಗದಲ್ಲಿ ತೃತೀಯ ಬಿಕಾಂ ತರಗತಿಯ ಆಕಾಶ್. ಕೆ. ಆರ್, ಮೊಹ್ಮದ್ ಮುಸ್ತಾಫ, ನಂದನ್‌ಕುಮಾರ್. ಇ, ಅಭಿಷೇಕ್. ಎನ್,…

Read More