Headlines

Ripponpete | ಸರ್ಕಾರಕ್ಕೆ ಸಲ್ಲಿಸಿರುವ ಬರಪೀಡಿತದ ವರದಿ ಅವೈಜ್ಞಾನಿಕ ; ತುರ್ತು ಸಮಗ್ರ ವರದಿಗೆ ಜೆಡಿಎಸ್ ಆಗ್ರಹ

ಸರ್ಕಾರಕ್ಕೆ ನೀಡಿದ ಬರಪೀಡಿತದ ವರದಿ ಅವೈಜ್ಞಾನಿಕ ; ತುರ್ತು ಸಮಗ್ರ ವರದಿಗೆ ಜೆಡಿಎಸ್ ಆಗ್ರಹ ರಿಪ್ಪನ್‌ಪೇಟೆ – ಶಿವಮೊಗ್ಗ ಜಿಲ್ಲೆಯಲ್ಲಿ ಬರಪೀಡಿತ ಪ್ರದೇಶವೆಂದು ಸರ್ಕಾರ ಘೋಷಣೆ ಮಾಡಿದ್ದು, ಬರಪೀಡಿತ ವರದಿ ಮಾತ್ರ ಅವೈಜ್ಞಾನಿಕವಾಗಿರುತ್ತದೆ. ಮಲೆನಾಡಿನ ಜಿಲ್ಲೆಯಲ್ಲಿ ಸಕಾಲದಲ್ಲಿ ಮಳೆ ಬರದಿದ್ದು, ಇದರಿಂದ ರೈತರು ತಮ್ಮ ಸಂಪೂರ್ಣ ಬೆಳೆಯನ್ನು ಕಳೆದುಕೊಂಡಿದ್ದು ಸರ್ಕಾರ ನೆಪಕ್ಕೆ ಮಾತ್ರ ಅಧಿಕಾರಿಗಳಿಂದ ವರದಿ ತರಿಸಿ ಶಿವಮೊಗ್ಗ ಜಿಲ್ಲೆಗೆ ಅನ್ಯಾಯ ಮಾಡಿದ್ದಾರೆಂದು ರಾಜ್ಯ ಜೆಡಿಎಸ್ ಪ್ರಧಾನಕಾರ್ಯದರ್ಶಿ ಆರ್.ಎ.ಚಾಬುಸಾಬ್ ಆರೋಪಿಸಿದರು. ರಿಪ್ಪನ್‌ಪೇಟೆಯಲ್ಲಿ ಇಂದು ನಾಡಕಛೇರಿಯ ಮುಂಭಾಗ ರಾಜ್ಯ…

Read More

ಹೊಸನಗರದ ನೂತನ ತಹಶೀಲ್ದಾರ್ ಆಗಿ ರಶ್ಮಿ ಹೆಚ್ ಜಿ ಅಧಿಕಾರ ಸ್ವೀಕಾರ|Hosanagara

ಹೊಸನಗರದ ನೂತನ ತಹಶೀಲ್ದಾರ್ ಆಗಿ ರಶ್ಮಿ ಹೆಚ್ ಜಿ ಅಧಿಕಾರ ಸ್ವೀಕಾರ|Hosanagara ಹೊಸನಗರ : ಸುಮಾರು 4 ತಿಂಗಳುಗಳ ಕಾಲ ಹೊಸನಗರ ತಾಲ್ಲೂಕು ಕಛೇರಿಯ ತಹಶೀಲ್ದಾರ್ ಹುದ್ದೆ ಖಾಲಿಯಿದ್ದು ತಾಲ್ಲೂಕು ಕಛೇರಿಯ ಗ್ರೇಡ್2 ತಹಶೀಲ್ದಾರ್ ರಾಕೇಶ್ ಫ್ರಾನ್ಸಿಸ್ ಬ್ರಿಟ್ಟೋರವರು ಪ್ರಭಾರ ತಹಶೀಲ್ದಾರ್ ಆಗಿ ಕಾರ್ಯರ್ವಹಿಸುತ್ತಿದ್ದರು. ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲ್ಲೂಕಿನಲ್ಲಿ ಕಾರ್ಯನಿರ್ವಹಿಸುತ್ತಿದ್ದ ರಶ್ಮಿ ಹೆಚ್.ಜೆಯವರು ಅಲ್ಲಿಂದ ವರ್ಗಾವಣೆಗೊಂಡು ಹೊಸನಗರ ತಹಶೀಲ್ದಾರ್‌ರಾಗಿ ಇಂದು ಅಧಿಕಾರ ಸ್ವೀಕರಿಸಿದ್ದಾರೆ. ಅಧಿಕಾರ ಸ್ವೀಕರಿಸಿ ತಹಶೀಲ್ದಾರ್ ರಶ್ಮಿ ಪತ್ರಕರ್ತರೊಂದಿಗೆ ಮಾತನಾಡಿ, ಹೊಸನಗರ ತಾಲ್ಲೂಕಿನಲ್ಲಿರುವ ಯಾವುದೇ…

Read More

ನಾಪತ್ತೆಯಾಗಿದ್ದ ಶಾರದಮ್ಮ ಮನೆಯಿಂದ 6 ಕಿಮೀ ದೂರದ ದಟ್ಟ ಕಾಡಿನಲ್ಲಿ ಜೀವಂತವಾಗಿ ಪತ್ತೆ

ನಾಪತ್ತೆಯಾಗಿದ್ದ ಶಾರದಮ್ಮ ಮನೆಯಿಂದ 6 ಕಿಮೀ ದೂರದ ದಟ್ಟ ಕಾಡಿನಲ್ಲಿ ಜೀವಂತವಾಗಿ ಪತ್ತೆ  ಹೊಸನಗರ: ಮನೆಯಲ್ಲಿದ್ದ ವೃದ್ಧೆ ಮನೆಪಕ್ಕದ ತೋಟಕ್ಕೆ ಹೋಗಿ ನಾಪತ್ತೆಯಾಗಿರುವ ಘಟನೆ ಸುಖಾಂತ್ಯವಾಗಿದೆ. ಕರಿಮನೆ ಗ್ರಾಪಂ ವ್ಯಾಪ್ತಿಯ ಸಾದಗಲ್ ಗ್ರಾಮದ ಚನ್ನಪ್ಪಗೌಡ ಎಂಬುವವರ ಪತ್ನಿ 85 ವರ್ಷದ ಶಾರದಮ್ಮ ಮೂರು ದಿನದಿಂದ ನಾಪತ್ತೆಯಾಗಿದ್ದರು. ಮೂರು ದಿನದ ಹಿಂದೆ ನಾಪತ್ತೆಯಾಗಿದ್ದ ಸಾದಗಲ್ ವೃದ್ಧೆಯ ಶೋಧ ಕಾರ್ಯ ನಗರ ಠಾಣೆ ಪಿಎಸ್ಐ ರಮೇಶ್ ನೇತೃತ್ಬದಲ್ಲಿ ಶ್ವಾನದಳ ಶೋಧಕಾರ್ಯ ನಡೆಸಲಾಗಿತ್ತು. ಮತ್ತೊಂದಡೆ ಅರಣ್ಯ ಇಲಾಖೆ ತಂಡ ಕೂಡ ಶೋಧ…

Read More

POSTMAN NEWS ವರದಿಯ ಫಲಶ್ರುತಿ | ದೂನ ಸರ್ಕಾರಿ ಶಾಲೆಗೆ ಸಿಕ್ತು ಕಸದಿಂದ ಮುಕ್ತಿ – ಮುಚ್ಚಿದ ಶಾಲೆ ಪುನರಾರಂಭಕ್ಕೆ ಮುಂದಾದ ಯುವಕರು..!!

POSTMAN NEWS ವರದಿಯ ಫಲಶ್ರುತಿ | ದೂನ ಸರ್ಕಾರಿ ಶಾಲೆಗೆ ಸಿಕ್ತು ಕಸದಿಂದ ಮುಕ್ತಿ – ಮುಚ್ಚಿದ ಶಾಲೆ ಪುನರಾರಂಭಕ್ಕೆ ಮುಂದಾದ ಯುವಕರು ರಿಪ್ಪನ್‌ಪೇಟೆ ಸಮೀಪದ ದೂನ ಗ್ರಾಮದ ಸರ್ಕಾರಿ ಶಾಲೆಗೆ ಅಂತೂ ಇಂತೂ ಕಸದಿಂದ ಮುಕ್ತಿ ಸಿಕ್ಕಿದೆ.ವರದಿಗೆ ಎಚ್ಚೆತ್ತ ಅರಸಾಳು ಗ್ರಾಮಾಡಳಿತ ಕಸವನ್ನು ಶಾಲೆಯಿಂದ ತೆರವುಗೊಳಿಸಿದೆ. ಶಿವಮೊಗ್ಗ ಜಿಲ್ಲೆಯ ಈ ಒಂದು ಕುಗ್ರಾಮದಲ್ಲಿ ಸುಂದರವಾದ ಶಾಲೆ ಇತ್ತು ತುಂಬಾ ಚೆನ್ನಾಗಿ ಆಟ ಪಾಠ ಎಲ್ಲಾ ನಡೆಯುತಿತ್ತು.ಯಾವಾಗ ಆ ಶಾಲೆಯ ಮೇಲೆ ಖಾಸಗಿ ಶಾಲೆಗಳ ಕಣ್ಣು ಬಿತ್ತು…

Read More

Hosanagar | ಸೇನಾ ನಿವೃತ್ತಿ ಹೊಂದಿ ಊರಿಗೆ ಮರಳಿದ ಸೈನಿಕನಿಗೆ ಅದ್ದೂರಿ ಸನ್ಮಾನ

Hosanagar | ಸೇನಾ ನಿವೃತ್ತಿ ಹೊಂದಿ ಊರಿಗೆ ಮರಳಿದ ಸೈನಿಕನಿಗೆ ಅದ್ದೂರಿ ಸನ್ಮಾನ  ಹೊಸನಗರ – ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿ ಊರಿಗೆ ಮರಳಿದ ತಾಲೂಕಿನ ಕಾರಣಗಿರಿಯ ಸೈನಿಕನೋರ್ವನಿಗೆ ಅದ್ದೂರಿ ಸ್ವಾಗತ ಕೋರಲಾಯಿತು.  ಇಲ್ಲಿನ ಚರಣ್ ಕೆರೆಹೊಂಡ ಎಂಬುವವರು ಭಾರತೀಯ ಸೇನೆಯಲ್ಲಿ 16 ವರ್ಷ ಸುಧೀರ್ಘ ಸೇವೆ ಸಲ್ಲಿಸಿ ಇತ್ತೀಚೆಗೆ ನಿವೃತ್ತಿ ಹೊಂದಿದ್ದರು. ತಮ್ಮ ಹುಟ್ಟೂರು ಕಾರಣಗಿರಿಗೆ ಗುರುವಾರ ಮರಳಿದರು.  ಇವರ ಆಗಮನದ ನಿರೀಕ್ಷೆಯಲ್ಲಿದ್ದ ಸ್ಥಳೀಯ ಗ್ರಾಮಸ್ಥರು, ವಿವಿಧ ಸಂಘ ಸಂಸ್ಥೆಗಳು ವೀರ ಯೋಧನಿಗೆ ಅದ್ದೂರಿ…

Read More

KODURU | ಭಾರಿ ಗಾಳಿ ಮಳೆಗೆ ಮನೆ ಮೇಲೆ ಬಿದ್ದ ಮರ – ಅದೃಷ್ಟವಶಾತ್ ಪ್ರಾಣಾಪಯದಿಂದ ದಂಪತಿಗಳು ಪಾರು

ಭಾರಿ ಗಾಳಿ ಮಳೆಗೆ ಮನೆ ಮೇಲೆ ಬಿದ್ದ ಮರ – ಅದೃಷ್ಟವಶಾತ್ ಪ್ರಾಣಾಪಯದಿಂದ ದಂಪತಿಗಳು ಪಾರು ಭಾನುವಾರ ತಡರಾತ್ರಿ ಎಡೆಬಿಡದೆ ಸುರಿದ ಧಾರಾಕಾರ ಮಳೆಗೆ ಮನೆಯೊಂದರ ಮೇಲೆ ಬೃಹತ್ ಆಕಾರದ ಮರ ಬಿದ್ದು ಮನೆ ಸಂಪೂರ್ಣ ಜಖಂಗೊಂಡು ದಂಪತಿಗಳು ಕೂದಲೆಳೆ ಅಂತರದಲ್ಲಿ ಪಾರಾಗಿದ್ದು ಅಪಾರ ಪ್ರಮಾಣದ ಹಾನಿ ಸಂಭವಿಸಿದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕೋಡೂರು ಗ್ರಾಪಂ ವ್ಯಾಪ್ತಿಯ ಹೆಚ್. ಕುನ್ನೂರು ಗ್ರಾಮದಲ್ಲಿ ನಡೆದಿದೆ. ನಿನ್ನೆ ರಾತ್ರಿ 8:00 ಗಂಟೆಯಿಂದ ಸುರಿದ ಬಿರುಗಾಳಿ ಸಹಿತ ಗುಡುಗು…

Read More

Ripponpete | ಸ್ತನ ಕ್ಯಾನ್ಸರ್ ಬಗ್ಗೆ ಆತಂಕ ಬೇಡ ಆದರೆ ಎಚ್ಚರಿಕೆಯಿರಲಿ – ಡಾ ಕೀರ್ತನಾ

Ripponpete | ಸ್ತನ ಕ್ಯಾನ್ಸರ್ ಬಗ್ಗೆ ಆತಂಕ ಬೇಡ ಆದರೆ ಎಚ್ಚರಿಕೆಯಿರಲಿ – ಡಾ ಕೀರ್ತನಾ  ರಿಪ್ಪನ್‌ಪೇಟೆ : ಸ್ತನ ಕ್ಯಾನ್ಸರ್ ಬಗ್ಗೆ ಆತಂಕ ಮತ್ತು ಭಯ ಬೇಡ ಆದರೆ ಎಚ್ಚರವಿರಲಿ ಎಂದು ನಾರಾಯಣ ಹೃದಯಾಲಯದ  ವೈದ್ಯರಾದ ಡಾ. ಕೀರ್ತನಾ ಹೇಳಿದರು. ಇಂದು ಪಟ್ಟಣದ ಗ್ರಾಮ ಪಂಚಾಯತ್ ಆವರಣದಲ್ಲಿ ರಿಪ್ಪನ್‌ಪೇಟೆ ಗ್ರಾಮ ಪಂಚಾಯತ್ ಮತ್ತು ನಾರಾಯಣ ಹೃದಯಾಲಯ ಸಂಯುಕ್ತಾಶ್ರಯದಲ್ಲಿ ನಡೆದ ಉಚಿತ ಮ್ಯಾಮೊಗ್ರಫಿ ತಪಾಸಣಾ ಶಿಬಿರದಲ್ಲಿ ಮಾತನಾಡಿದ ಅವರು ಸ್ತನ ಕ್ಯಾನ್ಸರ್ ಬಗ್ಗೆ ನಿರ್ಲಕ್ಷ್ಯ ತೋರುವುದರಿಂದ ಜೀವ…

Read More

Ripponpete | ಅಥ್ಲೆಟಿಕ್ಸ್ ನಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ರಿಪ್ಪನ್‌ಪೇಟೆಯ ಆಯುಷ್

Ripponpete | ಅಥ್ಲೆಟಿಕ್ಸ್ ನಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ರಿಪ್ಪನ್‌ಪೇಟೆಯ ಆಯುಷ್ ಶಿವಮೊಗ್ಗದಲ್ಲಿ ನಡೆದ ಜಿಲ್ಲಾ ಮಟ್ಟದ ಕ್ರೀಡಾಕೂಟದ ಅಥ್ಲೆಟಿಕ್ಸ್‌ನಲ್ಲಿ ರಿಪ್ಪನ್‌ಪೇಟೆ ಸರ್ಕಾರಿ ಪ್ರೌಡ ಶಾಲೆಯ ವಿದ್ಯಾರ್ಥಿ ಆಯುಷ್ ಎಸ್ ಆರ್ ಉತ್ತಮ ಸಾಧನೆ ತೋರಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಶಿವಮೊಗ್ಗದ ನೆಹರು ಕ್ರೀಡಾಂಗಣದಲ್ಲಿ ಶುಕ್ರವಾರ ಹಾಗೂ ಶನಿವಾರ ನಡೆದ 17 ವರ್ಷ ವಯೋಮಿತಿಯೊಳಗಿನ ಜಿಲ್ಲಾ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ 100 ಮೀಟರ್ ಓಟದಲ್ಲಿ ದ್ವಿತೀಯ, 200 ಮೀಟರ್ ಓಟದಲ್ಲಿ ದ್ವಿತೀಯ ಸ್ಥಾನ ಹಾಗೂ ತ್ರಿಬಲ್ ಜಂಪ್‌ನಲ್ಲಿ ದ್ವಿತೀಯ ಸ್ಥಾನ…

Read More

Shivamogga| ಅರಣ್ಯಾಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರಗ ಜ್ಞಾನೇಂದ್ರ ವಿರುದ್ಧ ಕ್ರಮಕ್ಕೆ ಆಗ್ರಹ|

Shivamogga| ಅರಣ್ಯಾಧಿಕಾರಿಗಳ ಕರ್ತವ್ಯಕ್ಕೆ ತೊಂದರೆ ನೀಡಿದ ಆರಗ ಜ್ಞಾನೇಂದ್ರ ವಿರುದ್ಧ ಕ್ರಮಕ್ಕೆ ಆಗ್ರಹ| ಕಾಡು ಕೋಣ, ಜಿಂಕೆ, ಅಕ್ರಮ ನಾಡು ಬಂದೂಕು, ಶ್ರೀಗಂಧ ಸಂಗ್ರಹಣೆ ಮಾಡಿದ್ದ ಆರೋಪಿಗಳನ್ನು ರಕ್ಷಿಸಲು ಶಾಸಕ ಆರಗ ಜ್ಞಾನೇಂದ್ರ ಅರಣ್ಯಾಧಿಕಾರಿಗಳ ಬೆದರಿಸಿ ದರ್ಪ ಮೆರೆದಿದ್ದಾರೆ. ಕೂಡಲೇ ಅವರನ್ನು ಬಂಧಿಸುವಂತೆ ಒತ್ತಾಯಿಸಿ ಕೆಪಿಸಿಸಿ ವನ್ಯಜೀವಿ ವಿಭಾಗದಿಂದ ಶಿವಮೊಗ್ಗ ಡಿಸಿಎಫ್‌ಗೆ ಶುಕ್ರವಾರ ಮನವಿ ಸಲ್ಲಿಸಲಾಯಿತು. ತೀರ್ಥಹಳ್ಳಿ ತಾಲ್ಲೂಕಿನ ಹಣಗೆರೆಕಟ್ಟೆ ಬಳಿಯ ಬಸವನಗದ್ದೆ ಗ್ರಾಮದ ಮನೆಯೊಂದರಲ್ಲಿ ಅಕ್ರಮವಾಗಿ ಕಾಡುಕೋಣ, ಜಿಂಕೆ ಕೊಂಬುಗಳು, ನಾಡಬಂದೂಕು ಹಾಗೂ ಗಂಧದ ತುಂಡುಗಳನ್ನು ಮನೆಯ…

Read More

ಭಾರತೀಯ ಯುವ ಕಾಂಗ್ರೆಸ್ ನ ರಾಷ್ಟ್ರೀಯ ವಕ್ತಾರರಾಗಿ ಆದರ್ಶ ಹುಂಚದಕಟ್ಟೆ ಮರು ಆಯ್ಕೆ|INC

ಭಾರತೀಯ ಯುವ ಕಾಂಗ್ರೆಸ್ ನ ರಾಷ್ಟ್ರೀಯ ವಕ್ತಾರರಾಗಿ ಆದರ್ಶ ಹುಂಚದಕಟ್ಟೆ ಮರು ಆಯ್ಕೆ…… ಸಮಾಜಮುಖಿ ಕೆಲಸಗಳಿಂದ ತನ್ನ ಹೆಜ್ಜೆ ಗುರುತು ಮೂಡಿಸುತ್ತಿರುವ ಕಾಂಗ್ರೆಸ್ ಪಕ್ಷದ ಯುವ ನಾಯಕ ಆದರ್ಶ ಹುಂಚದಕಟ್ಟೆ  ಭಾರತೀಯ ಯುವ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ವಕ್ತಾರರಾಗಿ ಮರು ಆಯ್ಕೆಯಗಿದ್ದಾರೆ.  ಸದಾ ಹಸನ್ಮುಖಿಯಾಗಿ ಸಮಾಜದ ಕಷ್ಟಗಳಿಗೆ ಸ್ಪಂದಿಸುತ್ತಾ ಮುನ್ನಡೆಯುತ್ತಿರುವ ಯುವ ನಾಯಕನಿಗೆ ಈ ಹುದ್ದೆ ಇನ್ನಷ್ಟೂ ಜವಬ್ದಾರಿ ಹೆಚ್ಚಿಸಿದೆ. ಕರ್ನಾಟಕದಿಂದ ಈ ಬಾರಿ ಆಯ್ಕೆಯಾಗಿರುವ ಏಕಮಾತ್ರ ಹೆಸರಾಗಿದ್ದು ರಾಜ್ಯದ್ಯಾಂತ ಸುತ್ತಿ ಯುವ ಜನತೆಯಲ್ಲಿ ಪಕ್ಷದ ಸಿದ್ದಾಂತ…

Read More